ಎರಡನೇ ವರ್ಷದ ಸಾರ್ವಜನಿಕ ಗೋಪೂಜೆ , ಧಾರ್ಮಿಕ ಉಪನ್ಯಾಸ .

ಸುಳ್ಯ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ನಗರ, ಸುಳ್ಯ ಪ್ರಖಂಡ ವತಿಯಿಂದ ಎರಡನೇ ವರ್ಷದ ಸಾರ್ವಜನಿಕ ಗೋಪೂಜೆ ಕಾರ್ಯಕ್ರಮವು ನ.೯ ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಸುಳ್ಯ ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಡಿ.ವಿ.ಲೀಲಾಧರ್ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡಾ.ಡಿ.ವಿ.ಲೀಲಾಧರ್ ಮಾತನಾಡಿ, ಆಧುನಿಕ ಕಾಲದ ಹಿಂದೆ ಓಡುತ್ತಿರುವ...

ಐನೆಕಿದು: ಆನೆ ದಾಳಿಗೆ ಕೃಷಿ ಹಾನಿ

ಸುಳ್ಯ : ಐನೆಕಿದು ಗ್ರಾಮದ ಕೆದಿಲ ಎಂಬಲ್ಲಿ ಶುಕ್ರವಾರ ರಾತ್ರಿ ಕೃಷಿಕರ ತೋಟಕ್ಕೆ ಕಾಡಾನೆ ನುಗ್ಗಿ ಅಪಾರ ಪ್ರಮಾಣದ ಅಡಿಕೆ ಗಿಡ, ಬಾಳೆ ಗಿಡ ಹಾಗೂ ನೀರು ಹಾಯಿಸಲು ಅಳವಡಿಸಿದ ಪೈಪುಗಳಿಗೆ ಹಾನಿಯಾಗಿದೆ.ಯಶಸ್ ಕೆದಿಲ, ಷಣ್ಮುಖ ಕೆದಿಲ, ನೀಲಪ್ಪ ಗೌಡ ಇವರ ತೋಟಕ್ಕೆ ತಡರಾತ್ರಿ ನುಗ್ಗಿದ ಆನೆಗಳು ಕೃಷಿ ತೋಟಕ್ಕೆ ಹಾನಿ ಮಾಡಿವೆ. ಯಶಸ್ ಕೆದಿಲ...
Ad Widget

ಊರಿನವರ ಕಂಬನಿಯೊಂದಿಗೆ ಪಂಚ ಭೂತಗಳಲ್ಲಿ ಲೀನಳಾದ ರಚನಾ

ಸುಳ್ಯ: ಉಬರಡ್ಕ ಗ್ರಾಮದ ಸೂತೋಂಡು ಎಂಬಲ್ಲಿ ತನ್ನ ಒಡ ಹುಟ್ಟಿದ ತಂಗಿಯ ಜೊತೆಗೆ ದ್ವಿಚಕ್ರ ವಾಹನವಾದ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಯಮರಾಯನ ರೂಪದಲ್ಲಿ ಬಂದ ಬಸ್ಸಿಗೆ ಪರಸ್ಪರ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತಲುಪುತ್ತಿದ್ದಂತೆ ಸಾವಿನ್ನಪ್ಪಿದ ಪ್ರತಿಭಾನ್ವಿತೆ ಊರಿನ ಜನತೆ, ಶಿಕ್ಷಕರು, ಸಹಪಾಠಿಗಳ ಮೆಚ್ಚಿನ (ರಚ್ಚು) ರಚನಾ ಇಂದು ಮಧ್ಯಾಹ್ನ ಪಂಚ ಭೂತಗಳಲ್ಲಿ ಲೀನಳಾದಳು. ನ.೮ರಂದು...

ಊರಿನವರ ಕಂಬನಿಯೊoದಿಗೆ ಪಂಚ ಭೂತಗಳಲ್ಲಿ ಲೀನನಾದ ರಚನಾ

ಸುಳ್ಯ: ಉಬರಡ್ಕ ಗ್ರಾಮದ ಸೂತೋಂಡು ಎಂಬಲ್ಲಿ ತನ್ನ ಒಡ ಹುಟ್ಟಿದ ತಂಗಿಯನ್ನು ತನ್ನ ದ್ವಿಚಕ್ರ ವಾಹನವಾದ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಯಮರಾಯನ ರೂಪದಲ್ಲಿ ಬಂದ ಬಸ್ಸಿಗೆ ಪರಸ್ಪರ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತಲುಪುತ್ತಿದ್ದಂತೆ ಸಾವಿನ್ನಪ್ಪಿದ ಪ್ರತಿಭಾನ್ವಿತೆ ಊರಿನ ಜನತೆ, ಶಿಕ್ಷಕರು, ಸಹಪಾಠಿಗಳ ಮೆಚ್ಚಿನ (ರಚ್ಚು) ರಚನಾ ಇಂದು ಮಧ್ಯಾಹ್ನ ಪಂಚ ಭೂತಗಳಲ್ಲಿ ಲೀನಲಾದಳು. ನ.೮ರಂದು...

ನಗರದ ವಿವಿಧೆಡೆ ರಸ್ತೆ ಬದಿ ಹಾಕಲಾಗಿರುವ ವಿದ್ಯುತ್ ಕಂಬ ತೆರವಿ ಶರೀಫ್ ಕಂಠಿ ಮನವಿ

ಸುಳ್ಯ ನಗರದ ವಿವಿಧ ಕಡೆ ರಸ್ತೆ ಬದಿಯಲ್ಲಿ ವಿದ್ಯುತ್‌ ಕಂಬಗಳ ರಾಶಿ ಹಾಕಲಾಗಿದ್ದು, ಇದನ್ನು ತೆರವು ಮಾಡಲು ಸೂಚನೆ ನೀಡಬೇಕೆಂದು ನ.ಪಂ. ಸದಸ್ಯ ಶರೀಫ್ ಕಂಠಿ ಪುತ್ತೂರು ಸಹಾಯಕ ಕಮಿಷನರ್ ರಿಗೆ ಮನವಿ ಮಾಡಿದ್ದಾರೆ. ಸುಳ್ಯ ಗಾಂಧಿನಗರ ಕೆಪಿಎಸ್ ಕ್ರೀಡಾಂಗಣದಲ್ಲಿ ಅಂಗನವಾಡಿ ಕೇಂದ್ರ ಮುಂಭಾಗ ವಿದ್ಯುತ್‌ ಕಂಬದ ದೊಡ್ಡ ರಾಶಿಯೇ ಇದೆ. ಅಲ್ಲದೆ ರಸ್ತೆಯ ಇತರ...

ಕಸಾಪ ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ

ಪ್ರಾಥಮಿಕ ಮತ್ತು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕಾರ್ಯಾಗಾರ. ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಇದರ ವತಿಯಿಂದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮದ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಕಾರ್ಯಾಗಾರ ಸುಳ್ಯದ ಕನ್ನಡ ಭವನದಲ್ಲಿಇಂದು ನಡೆಯಿತು.ಕಾರ್ಯಾಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ...

ಅಯ್ಯನಕಟ್ಟೆ ರಸ್ತೆಯಲ್ಲಿ ಬೃಹದಾಕಾರದ ಹೊಂಡ ನಿರ್ಮಾಣ , ಆಹ್ವಾನಿಸುತ್ತಿದೆ ಅಪಾಯ ?

ಬೆಳ್ಳಾರೆ :ಅಯ್ಯನಕಟ್ಟೆಯಿಂದ ಚೊಕ್ಕಾಡಿ ಯನ್ನು ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಇರುವ ಮೋರಿಯ ಮೇಲ್ಭಾಗದಲ್ಲಿ ಮಣ್ಣು ಕುಸಿದು ಡಾಮರು ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದೆ. ವಾಹನ ಸವಾರರ ಅರಿವಿಗೆ ಬಾರದೆ ವಾಹನಗಳ ಚಕ್ರವು ರಸ್ತೆಯಲ್ಲಿನ ಹೊಂಡದ ಒಳಗೆ ಸಿಲುಕಿ ಅಪಾಯ ಸಂಭವಿಸುವ ಸಾಧ್ಯತೆ ಇದ್ದು ಆಡಳಿತ ಯಂತ್ರವು ತಕ್ಷಣವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಸರಿಪಡಿಸಿ ಮುಂದಾಗುವ ಅಪಾಯವನ್ನ ತಡೆಗಟ್ಟಬೇಕಾಗಿದ್ದು...

ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75...

ವಿನೋಬನಗರ: ಸ್ಕೂಟಿಗೆ ಕಾರು ಢಿಕ್ಕಿ – ಸ್ಕೂಟಿ ಸವಾರನಿಗೆ ಗಾಯ

ಕಾರು ನಿಲ್ಲಿಸಿದೇ ಚಾಲಕ ಪರಾರಿ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು, ಸ್ಕೂಟಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಕೂರು ಗ್ರಾಮದ ವಿನೋಬನಗರದಲ್ಲಿ ನ.9ರಂದು ಬೆಳಿಗ್ಗೆ ಸಂಭವಿಸಿದ್ದು, ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ತಮಿಳುನಾಡು ರಿಜಿಸ್ಟ್ರೇಶನಿನ ಬೀಝಾ ಕಾರೊಂದು ವಿನೋಬನಗರ ಶಾಲೆಯ ಬಳಿ ಮುಖ್ಯರಸ್ತೆಯಲ್ಲಿ ಅಡ್ಕಾರಿನ ಜಿ.ಎಂ. ಹಸನ್ ಅವರು...

ದುಬೈ ಯಲ್ಲಿ ಅರಂತೋಡು ಕುಟುಂಬ ಸಮ್ಮಿಲನ ಮತ್ತು ಸನ್ಮಾನ ಕಾರ್ಯಕ್ರಮ

ದುಬೈಯಲ್ಲಿ ಅನಿವಾಸಿ ಭಾರತೀಯ ಅರಂತೋಡು ಕುಟುಂಬ ಸಮ್ಮಿಲನ ಮತ್ತು ಸನ್ಮಾನ ಸಮಾರಂಭದ ಕಾರ್ಯಕ್ರಮ, ನ. 07ರಂದು ಅಲ್ ತವಾರ್ ಪಾರ್ಕ್ ದುಬೈ ಯಲ್ಲಿ ವಿಜೃಂಭಣೆಯಿಂದ ನೆರವೇರಿತು. ಸಮ್ಮಿಲನದ ಮುಖ್ಯ ಆಕರ್ಷಣೆಯಾಗಿ ಅಲ್ಪ ದಿವಸದ ಮಾಯಾ ನಗರಿ ದುಬೈ ಯ ವೀಕ್ಷಣೆಗೆ ಬಂದಿದ್ದ ಅರಂತೋಡು ಪಾರೆಕ್ಕಲ್ ಕಮಾಲ್,ಮತ್ತು ಯುವ ಉದ್ಯಮಿ, ಸಮಾಜ ಸೇವಕ ಡಾ. ಇಸ್ಮಾಯಿಲ್ ಸರ್ಫ್ರಾಜ್...
Loading posts...

All posts loaded

No more posts

error: Content is protected !!