ಕಸಾಪ- ಸುಳ್ಯದಿಂದ ಅತ್ತ್ಯುತ್ತಮ ಶಾಲೆ ಪ್ರಶಸ್ತಿ ಪಡೆದ ಶಾಲೆಗೆ ಗೌರವಾರ್ಪಣೆ

ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು ಶಾಲೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಧ್ವಜ ಚೀಟಿ ಬಿಡುಗಡೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕದ ಆದೇಶದಂತೆ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನ.೭ರಂದು ಸ್ಥಳೀಯ ಸಂಸ್ಥೆ ಅಧ್ಯಕ್ಷರಾದ ಶಶಿಧರ ಎಂ. ಜೆ ಧ್ವಜ ಚೀಟಿಯನ್ನು ಬಿಡುಗಡೆ ಗೊಳಿಸಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ವಿತರಿಸಲಾಯಿತು.ಈ ಸಂಧರ್ಭದಲ್ಲಿ ಗೌರವ ಅಧ್ಯಕ್ಷರಾದ ಬಾಪೂ ಸಾಹೇಬ್, ಉಪಾಧ್ಯಕ್ಷರಾದ ರಾಜು ಪಂಡಿತ್ , ಜೀವನ್ ಸ್ಕೌಟರ್ ಪ್ರತಿನಿಧಿ ,ಉಮೇಶ್ ಸ್ಕೌಟರ್...
Ad Widget

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ *ಎತ್ತ ಸಾಗುತ್ತಿದೆ ದೇಶ ಕಟ್ಟುವ ಯುವಜನತೆ ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 08-11-2024 ರಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ...

ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ದೇವಕಿ ಕಾಟಿಪಳ್ಳ ಆಯ್ಕೆ

ಅಜ್ಜಾವರ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ದೇವಕಿ ಕಾಟಿಪಳ್ಳ ವಿಷ್ಣುನಗರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಜ್ಜಾವರ ಗ್ರಾ.ಪಂ.ಅಧ್ಯಕ್ಷರಾಗಿದ್ದ ಬೇಬಿ ಅವರ ರಾಜಿನಾಮೆ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನ.೭ ರಂದು ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಅಜ್ಜಾವರ ಗ್ರಾ.ಪಂ. ನ ಅಧ್ಯಕ್ಷತೆ ಎಸ್ಸಿ‌ ಮಹಿಳೆಗೆ ಮೀಸಲಾಗಿತ್ತು. ಕಳೆದ ಬಾರಿ ಅಧ್ಯಕ್ಷತೆ ಆಯ್ಕೆ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ...

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರ ಅಧ್ಯಕ್ಷತೆಯಲ್ಲಿ ನಗರ ಪಂಚಾಯತ್ ಸಭಾಂಗಣದಲ್ಲಿ ನ.೫ರಂದು ನಡೆಯಿತು.ವಸತಿ ಸಂಬoಧಿಸಿದ ಹಂಚಿಕೆ ಮಾಡಲಾದ ತಾತ್ಕಲಿಕ ಪಟ್ಟಿಯ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು.ನಗರ ಪಂಚಾಯತ್‌ಗಳಲ್ಲಿ ಸೀಮಿತ ಅನುದಾನ ಇರುವಾಗ ಇಲ್ಲಿನ ಅನುದಾನವನ್ನು ನಗರದ ಅಭಿವೃದ್ಧಿ, ಮೂಲಸೌಕರ್ಯಕ್ಕೆ ಬಳಸಬೇಕು. ಮತ್ತಿತರ ಕೆಲಸಗಳಿಗೆ ಎಂಎಲ್‌ಎ,...

ಅಜ್ಜಾವರ: ಬೆಳದಿಂಗಳ ಹರಟೆ ಕಾರ್ಯಕ್ರಮ

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ, ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ಬೆಳದಿಂಗಳ ಹರಟೆ ಅನ್ನುವ ವಿನೂತನವಾದ ಕಾರ್ಯಕ್ರಮದಲ್ಲಿ ರಸಪ್ರಶ್ನೆ,ಹಾಡು,ನಾಲಿಗೆ ಸುರುಳಿ,ಹರಟೆ ಯೊಂದಿಗೆ, ದೇಹ ಮನಸ್ಸಿಗೆ ಮುದ ನೀಡುವ ಕೆರೆದಂಡೆ ಆಟ ಹಾಗೂ ಮಧುರವಾದ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಸುಂದರ ಕ್ಷಣಗಳ ಕಾರ್ಯಕ್ರಮ ಸೂರ್ಯ ನಿಲಯ ಕಲ್ತಡ್ಕದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ...

ಸುಳ್ಯ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

ದುಗಲಡ್ಕದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಸ್ಥಳ ಗುರುತಿಸಿದ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸೂಚನೆ. ಬಡ ರೈತರ ಜಾಗ ಗುರುತಿಸುವಾಗ ಅರಣ್ಯದ ಆಕ್ಷೇಪಣೆ ಕುರಿತು ಗಮನ ಸೆಳೆದೆ ತಹಶೀಲ್ದಾರ್. ಗುಳಿಕಾನ ಸಂತ್ರಸ್ತರ ನಿವೇಶನ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ಸುಳ್ಯ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಸುಳ್ಯ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಗಿರೀಶ್ ನಂದನ್ ಅವರ ಅಧ್ಯಕ್ಷತೆಯಲ್ಲಿ...

ಸುಳ್ಯ KSRTC ಬಸ್ಸುತಂಗುದಾಣಕ್ಕೆ ಧಿಡೀರ್ ಭೇಟಿ ನೀಡಿದ ಶಾಸಕರುಸುಳ್ಯದಿಂದ ವಿವಿದ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಇರುವ ಬಗ್ಗೆ ಪದೆ ಪದೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ದಿಢೀರ್ ಭೇಟಿಮಾಡಿದ ಶಾಸಕರಾದ ಭಾಗೀರಥಿ ಮುರುಳ್ಯ ಅಧಿಕಾರಿಗಳನ್ನು ತರಟೆಗೆ ತೆಗೆದುಕೊಂಡು ಸರಿಯಾಗಿ ಸಮಯಕ್ಕೆ ಬಸ್ಸು ಕಲ್ಪಿಸಿ ಸಾರ್ವಜನಿಕರಿಗೆ ಬಸ್ಸು ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ತಿಳಿಸಿದರು, ಒಂದು ವಾರದಲ್ಲೇ ಬಸ್ಸು ವ್ಯವಸ್ಥೆ ಸರಿಯಾಗೆ ಇದ್ದಲ್ಲಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು, ಸ್ಥಳದಲ್ಲಿಯೇ ಸುಮಾರು ವಿದ್ಯಾರ್ಥಿಗಳು, ಮಹಿಳೆಯರು, ಶಾಸಕರ ಜೊತೆ ಸಮಸ್ಯೆಯನ್ನು ಹೇಳಿಕೊಂಡರು ಇದಕ್ಕೆ ಸ್ಪಂದಿಸಿದ ಶಾಸಕರು ಶೀಘ್ರವಾಗಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಎನ್ ಎ, ರಾಮಚಂದ್ರ, ಎಸ್,ಎನ್, ಮನ್ಮಥ,ರಂಜನ್, ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.

ಕೃಷಿಕರಿಗೆ ಗುಡ್ ನ್ಯೂಸ್ , ಬೆಳೆ ವಿಮೆ ಪಾವತಿಸಿದ ರೈತರಿಗೆ ಪಾವತಿ ಪ್ರಕ್ರಿಯೆ ಆರಂಭ.

ಸುಳ್ಯ : ಅತೀವವಾದ ಮಳೆಯಿಂದ ಕೊಳೆರೋಗ ಹಾಗೂ ಹಳದಿರೋಗ ಸಹಿತ ರೈತರು ಕಂಗಾಲಾಗಿದ್ದು ಈ ಸಂದರ್ಭದಲ್ಲಿ ರೈತರಿಗೆ ಅನುಕೂಲಕರವಾಗುವಂತೆ ಕೇಂದ್ರ ಸರಕಾರ ವಿಮೆ ಯೋಜನೆಯನ್ನು ಜಾರಿಗೆ ತಂದು ಚುನಾವಣೆ ಬಂದ ಹಿನ್ನೆಲೆಯಲ್ಲಿ ಒಂದಿಷ್ಟು ಗೊಂದಲಗಳು ಹಾಗೂ ರೈತರ ಆಕ್ರೋಶದ ಬಳಿಕ ಅಡಿಕೆ ಮತ್ತು ಇತರೆ ಬೆಳೆಗಳಿಗೆ ವಿಮೆಯನ್ನು ಜಾರಿಗೊಳಿಸಿತ್ತು. ಇದೀಗ ರೈತರ ಖಾತೆಗಳಿಗೆ ಪ್ರೀಮಿಯಂ ಕಟ್ಟಿದ...

ಜೇಸಿಐ ವಿದ್ಯಾರ್ಥಿ ವೇತನಕ್ಕೆ ಬೆಳ್ಳಾರೆ ಕೆ.ಪಿ. ಎಸ್ ನ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

9 ರಿಂದ 12ನೇ ತರಗತಿಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಜೇಸಿಐ ವತಿಯಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಲ್ಕು ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಬೆಳ್ಳಾರೆ ಜೇಸಿಐ ಘಟಕದ ವತಿಯಿಂದ ಕೆಪಿಎಸ್ ನಲ್ಲಿ ನಡೆದ ಪೋಷಕರ ಸಭೆಯಲ್ಲಿ ಅಭಿನಂದಿಸಲಾಯಿತು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ, ಸದಸ್ಯ...
Loading posts...

All posts loaded

No more posts

error: Content is protected !!