- Monday
- May 4th, 2026
ಸುಳ್ಯ:ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ,ವಿಶ್ವಹಿಂದೂ ಪರಿಷತ್ ಭಜರಂಗದಳ ಶಿವಾಜಿ ಶಾಖೆ ಅಜ್ಜಾವರ ಇದರ ಸoಯುಕ್ತ ಆಶ್ರಯದಲ್ಲಿ ಗೋಧೂಳಿ ಲಗ್ನದಲ್ಲಿ 4ನೇ ವರ್ಷದ ದೀಪಾವಳಿ ಉತ್ಸವ ಮತ್ತು ಗೋಪೂಜೆ ಕಾರ್ಯಕ್ರಮವು ಶ್ರೀ ಮಹಮ್ಮಾಯಿ ದೇವಸ್ಥಾನ ಮಾವಿನಪಳ್ಳದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಯುವತಿ ಮಂಡಲ ಅಧ್ಯಕ್ಷೆ ಶಶ್ಮಿ ಭಟ್ ವಹಿಸಿದ್ದರು.ಸುಳ್ಯ ತಾಲೂಕು ಪಂಚಾಯತ್...
ಸುಳ್ಯದ ರಥಬೀದಿಯಲ್ಲಿರುವ ಬೃಹತ್ ಎಲೆಕ್ಟ್ರಿಕಲ್ ಅಂಗಡಿ ಮಹಾಲಕ್ಷ್ಮಿ ಎಲೆಕ್ಟ್ರಿಕಲ್ಸ್ ಇಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅರ್ಚಕರಾದ ಗೋಪಾಲ ಭಟ್ ನೇತೃತ್ವದಲ್ಲಿ ಲಕ್ಷ್ಮಿ ಪೂಜೆ, ದುರ್ಗಾ ಪೂಜೆ, ಆಯುಧ ಪೂಜೆ ಹಾಗೂ ಗಣ ಹೋಮ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಸಂಜೀವ ನಾಯಕ್ ಹಾಗೂ ಇವರ ಪುತ್ರರಾದ ಸಂದೀಪ್ ನಾಯಕ್ ಮತ್ತು ಕುಟುಂಬಸ್ಥರು ಬಂಧು...
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಗೋಕುಲ್ ದಾಸ್ ರಿಗೆ ಅದ್ದೂರಿ ಸ್ವಾಗತ , ಸನ್ಮಾನ ಸ್ವೀಕರಿಸಿ ಮೊದಲ ಮಾತು
ಸುಳ್ಯ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಮಾಜದಲ್ಲಿ ನಾನಾ ಸ್ತರಗಳಲ್ಲಿ ವಿಶಿಷ್ಟ ಸಾಧನೆ ಗೈದವರನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿ ನೀಡುತ್ತಿದ್ದು, ಈ ಭಾರಿ ವಿಶೇಷವಾಗಿ ಸಮಾಜ ಸೇವೆ ಎಂದು ಪರಿಗಣಿಸಿ ಗೌರವಾಧ್ಯಕ್ಷರಾದ ಕೆ ಗೋಕುಲ್ ದಾಸ್ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನವರು ಪ್ರಶಸ್ತಿ ಪ್ರಧಾನ ಮಾಡಿದರು . ಈ ಸಂಧರ್ಭದಲ್ಲಿ ಪ್ರಶಸ್ತಿ ದೊರೆಯಲು...
ಮಂಗಳೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುಳ್ಯದಲ್ಲಿ ಕಳೆದ 50 ವರ್ಷಗಳಿಂದ ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಕಲಾ ಕ್ಷೇತ್ರದಲ್ಲಿ ಅವಿರತ ಸೇವೆಯನ್ನು ಸಲ್ಲಿಸಿ ಸದಾ ಪಾದರಸದಂತೆ ಚಟುವಟಿಕೆಯಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಯುತ ಗೋಕುಲ್ ದಾಸ್ ಸುಳ್ಯ ಇವರು 2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು...
ಮಂಗಳೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುಳ್ಯದಲ್ಲಿ ಕಳೆದ 50 ವರ್ಷಗಳಿಂದ ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಕಲಾ ಕ್ಷೇತ್ರದಲ್ಲಿ ಅವಿರತ ಸೇವೆಯನ್ನು ಸಲ್ಲಿಸಿ ಸದಾ ಪಾದರಸದಂತೆ ಚಟುವಟಿಕೆಯಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಯುತ ಗೋಕುಲ್ ದಾಸ್ ಸುಳ್ಯ ಇವರು 2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು...
ಸುಳ್ಯ:ನವೆಂಬರ್01: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ "ಒಲವಿನ ಕರ್ನಾಟಕ" ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್ ಸಮಿತಿಯ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಧ್ವಜಾರೋಹಣಗೈದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ...
ಮಡಪ್ಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ , ಕಸ್ತೂರಿ ರಂಗನ್ ವರದಿಯ ವಿರುದ್ಧ , ಪಿಡಿಓ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು. ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿಯವರು ಭಾಗವಹಿಸಿ , ವರದಿಯ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಸದಸ್ಯರಾದ ಚಂದ್ರಶೇಖರ ಬಾಳುಗೋಡು ಉಪಸ್ಥಿತರಿದ್ದರು. ಗ್ರಾಮ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ., ಆಂತರಿಕ ಗುಣಮಟ್ಟ...
ಅಜ್ಜಾವರ ಗ್ರಾಮದ ಕರಿಯಮೂಲೆಯಲ್ಲಿ ಕಾರ್ಯಾಚರಿಸುತಿದ್ದ ಅಂಗನವಾಡಿ ಕೇಂದ್ರವನ್ನು ಕಾಟಿಪಳ್ಳಕ್ಕೆ ಸ್ಥಳಾಂತರ ಮಾಡಲಾಯಿತು. ಬೆಳಗ್ಗೆ ಗಣಹೋಮ ನಡೆಸಲಾಯಿತು. ಸಿಡಿಪಿಒ ಶೈಲಜಾ ದಿನೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಸತ್ಯವತಿ ಬಸವನಪಾದೆ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ , ಸದಸ್ಯರಾದ ದೇವಕಿ ಮೇನಾಲ , ಗ್ರಾಮ ಸಹಾಯಕ ಶಿವಣ್ಣ , ಗ್ರಾ. ಪಂ ಪಿಡಿಒ ಜಯಮಾಲ ಹಾಗೂ...
Loading posts...
All posts loaded
No more posts
