- Monday
- May 4th, 2026
ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ನಗರ ಮತ್ತು ಪ್ರಖಂಡದ ವತಿಯಿಂದ ನ.9 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ 2 ನೇ ವರ್ಷದ ಸಾರ್ವಜನಿಕ ಗೋಪೂಜೆಯ ಆಮಂತ್ರಣ ಪತ್ರ ಬಿಡುಗಡೆಯು ಅ.31 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು. ಬೆಳಗ್ಗೆ ದೇವಳದಲ್ಲಿ ಅರ್ಚಕರ ನೇತೃತ್ವದಲ್ಲಿ ಪೂಜೆಯನ್ನು ನೆರವೇರಿಸಿ ಪ್ರಾರ್ಥಿಸಲಾಯಿತು. ಬಳಿಕ ಆಮಂತ್ರಣ ಪತ್ರವನ್ನು ಬಿಡುಗಡೆ...
ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್(ರಿ) ಶಿವಮೊಗ್ಗ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇದರ ಸಹಯೋಗದೊಂದಿಗೆ ಅಕ್ಟೋಬರ್ 27ರ ರವಿವಾರದಂದು ನಡೆದ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 11 ರಿಂದ 13 ವರ್ಷದ ಬಾಲಕರ ವಿಭಾಗದಲ್ಲಿ ಪೂರ್ವಿತ್.ಐ.ಸಿ ಇವರು 5ನೇ ಸ್ಥಾನ ಪಡೆದು ಡಿಸೆಂಬರ್...
ಸರಕಾರಿ ಪದವಿಪೂರ್ವ ಕಾಲೇಜು ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ನಡೆಸಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮ ದಿನಾಂಕ 27/10/2024 ರಂದು ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರು ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆದಂತಹ ಶ್ರೀ ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಆದಂತಹ ಶ್ರೀಮತಿ...
ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯ ಬ್ಯಾಂಕ್ ಆಫ್ ಬರೋಡಾದ ಎದುರು ಕೊಳಚೆ ನೀರು ಹರಿದು ಬರುತ್ತಿದೆ. ನಗರದ ಹೃದಯಭಾಗದ ಈ ರಸ್ತೆಯಲ್ಲಿ ನಡೆದಾಡುವ ಸಾವಿರಾರು ಸಾರ್ವಜನಿಕರಿಗೆ ಇದರಿಂದ ತೊಂದರೆ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮ ಕೈಗೊಂಡು ಸ್ವಚ್ಛತೆಯನ್ನು ಕಾಪಾಡಬೇಕೆಂದು ಜನ ಒತ್ತಾಯಿಸಿದ್ದಾರೆ. ಕೊಳಚೆ ನೀರು ಹರಿದು ಬರುತ್ತಿರುವುದು ನನ್ನ ಗಮನಕ್ಕೂ ಬಂದಿದ್ದು,...
ಸುಳ್ಯ ತಾಲೂಕಿನ ಅತೀ ದೊಡ್ಡ ಎರಡನೇ ನಗರವಾಗಿ ಬೆಳೆಯುತ್ತಿರುವ ಬೆಳ್ಳಾರೆಗೆ ಸಂಪರ್ಕಿಸುವ ರಸ್ತೆಯ ಬೇಂಗಮಲೆಯಲ್ಲಿ ಪ್ರತಿನಿತ್ಯ ತ್ಯಾಜ್ಯಗಳನ್ನು ಎಸೆಯುತ್ತಿರುವುದನ್ನು ಗ್ರಾ.ಪಂ ಹತೋಟಿಗೆ ತಂದಿದ್ದರೂ, ಆ ಪ್ರದೇಶಗಳನ್ನು ಹೊರತು ಪಡಿಸಿ ಇತರೆಡೆಗಳಲ್ಲಿ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದಾರೆ. ಬಾಂಜಿಕೋಡಿಯಲ್ಲಿ ಮುಖ್ಯ ರಸ್ತೆಯ ಬದಿಯಲ್ಲಿ ರಾಶಿ ಕಾಣಸಿಕ್ಕಿದ್ದು ಇದರ ವಿರುದ್ದ ಕ್ರಮ ಜರುಗಿಸಬೇಕಾಗಿದ್ದು ಅಲ್ಲದೆ ಸ್ಥಳೀಯ ಜನತೆಯು ತಮ್ಮ ಪರಿಸರದ...
ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿ ಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕರ್ಯಕ್ರಮ ನ ೨೯ರಂದು ಅರಂತೋಡಿನಲ್ಲಿ ನಡೆಯಿತು. ಕರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ ವಹಿಸಿದರು. ಈ ಸಂರ್ಭದಲ್ಲಿ ನಿವೃತಗೊಳ್ಳಲಿರುವ...
ಸುಳ್ಯ : ದಿನ ನಿತ್ಯ ಅಕ್ರಮ ಗೋವುಗಳ ಸಾಗಾಟ ಹೆಚ್ಚುತ್ತಿದ್ದು ಇಂದು ಮುಂಜಾನೆ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಅಕ್ರಮ ಗೋವು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ವಾಹನವನ್ನು ತಡೆ ಹಿಡಿದು ಪೋಲಿಸರಿಗೆ ಹಸ್ತಾಂತರಿಸಿದ ಘಟನೆ ಇದೀಗ ವರದಿಯಾಗಿದ್ದು ಇದೀಗ ಗೋವುಗಳ ಸಹಿತ ವಾಹನವನ್ನು ಪೋಲಿಸ್ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಮಾಜಶಾಸ್ತ್ರ ವಿಭಾಗದಿಂದ ದಿನಾಂಕ 25 ಹಾಗೂ 26 .10.2024 ರಂದು ಎಚ್. ಡಿ. ಕೋಟೆ ಬೆಳ್ಳೆ ಹಾಡಿ ಮೈಸೂರು ಜಿಲ್ಲೆ ಆದಿವಾಸಿ ಪ್ರದೇಶಕ್ಕೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಆದಿವಾಸಿ ಹಾಡಿಗಳನ್ನು ಭೇಟಿ ಮಾಡಿ ಜೀವನ ಪದ್ಧತಿಯನ್ನು ಹಾಗೂ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ತದನಂತರ ಮೈಸೂರಿನ ಚಾಮುಂಡಿ ಬೆಟ್ಟ ಹಾಗೂ ಅರಮನೆಯನ್ನು...
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ವೈಧ್ಯರು ಹಾಗೂ 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ನಡುವೆ ಶೀತಲ ಸಮರ ಮುಂದುವರೆದಿದ್ದು, ಇವರಿಬ್ಬರ ಜಗಳದಲ್ಲಿ ರೋಗಿಗಳನ್ನು ಕಂಗಾಲಾಗುವಂತೆ ಮಾಡಿದೆ. ಇದೀಗ ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯಲು 108 ಆಂಬುಲೆನ್ಸ್ ನವರು ಒಪ್ಪದೇ ಇದ್ದು ಬಳಿಕ ರೋಗಿಯನ್ನು ಬೇರೆ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆವರವಾನಿಸಿದ ಘಟನೆ ಇಂದು ನಡೆದಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 108 ವಾಹನ...
ಸುಳ್ಯ ಸರಕಾರಿ ಆಸ್ಪತ್ರೆ ಬಳಿಯಿಂದ ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಪೊಲೀಸರಿಂದ ಸರಕಾರಿ ಆಸ್ಪತ್ರೆಯ ಬಳಿಯಿಂದ ವೈಧ್ಯಕೀಯ ಪರೀಕ್ಷೆಗೆ ಕರೆದೊಯ್ದ ಸಂದರ್ಭದಲ್ಲಿ ತಪ್ಪಿಸಿಕೊಂಡು ಪರಾರಿಯಾಗಿದ್ದು ಈತನು ತಮಿಳುನಾಡು ಕಡೆಗೆ ಹೋಗಿರಬಹುದು ಎಂಬ ಗಾಢವಾದ ಸಂಶಯ ವ್ಯಕ್ತವಾಗಿತ್ತು. ಇದೀಗ ಎಸೈ ಸಂತೋಷ್ ನೇತೃತ್ವದ ಪೊಲೀಸರು ಆತನನ್ನು ಸತ್ಯಮಂಗಲ ಪರಿಸರದಲ್ಲಿ ವಶಕ್ಕೆ...
Loading posts...
All posts loaded
No more posts
