ಗೋಕುಲ್ ದಾಸ್ ಸುಳ್ಯ ಇವರಿಗೆ 2024-25ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

ಮಂಗಳೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುಳ್ಯದಲ್ಲಿ ಕಳೆದ 50 ವರ್ಷಗಳಿಂದ ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಕಲಾ ಕ್ಷೇತ್ರದಲ್ಲಿ ಅವಿರತ ಸೇವೆಯನ್ನು ಸಲ್ಲಿಸಿ ಸದಾ ಪಾದರಸದಂತೆ ಚಟುವಟಿಕೆಯಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಯುತ ಗೋಕುಲ್ ದಾಸ್ ಸುಳ್ಯ ಇವರು 2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು...

ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯ:ನವೆಂಬರ್01: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ "ಒಲವಿನ ಕರ್ನಾಟಕ" ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್ ಸಮಿತಿಯ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಧ್ವಜಾರೋಹಣಗೈದರು. ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ...
Ad Widget

ಮಡಪ್ಪಾಡಿ: ಕಸ್ತೂರಿ ರಂಗನ್ ವರದಿಯ ವಿರುದ್ಧ , ಪಿಡಿಓ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

ಮಡಪ್ಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ , ಕಸ್ತೂರಿ ರಂಗನ್ ವರದಿಯ ವಿರುದ್ಧ , ಪಿಡಿಓ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು. ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿಯವರು ಭಾಗವಹಿಸಿ , ವರದಿಯ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಸದಸ್ಯರಾದ ಚಂದ್ರಶೇಖರ ಬಾಳುಗೋಡು ಉಪಸ್ಥಿತರಿದ್ದರು. ಗ್ರಾಮ...

ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ., ಆಂತರಿಕ ಗುಣಮಟ್ಟ...

ಕರಿಯಮೂಲೆ ಅಂಗನವಾಡಿ ಕಾಟಿಪಳ್ಳಕ್ಕೆ ಸ್ಥಳಾಂತರ .

ಅಜ್ಜಾವರ ಗ್ರಾಮದ ಕರಿಯಮೂಲೆಯಲ್ಲಿ ಕಾರ್ಯಾಚರಿಸುತಿದ್ದ ಅಂಗನವಾಡಿ ಕೇಂದ್ರವನ್ನು ಕಾಟಿಪಳ್ಳಕ್ಕೆ ಸ್ಥಳಾಂತರ ಮಾಡಲಾಯಿತು. ಬೆಳಗ್ಗೆ ಗಣಹೋಮ ನಡೆಸಲಾಯಿತು. ಸಿಡಿಪಿಒ ಶೈಲಜಾ ದಿನೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಸತ್ಯವತಿ ಬಸವನಪಾದೆ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ , ಸದಸ್ಯರಾದ ದೇವಕಿ ಮೇನಾಲ , ಗ್ರಾಮ ಸಹಾಯಕ ಶಿವಣ್ಣ , ಗ್ರಾ. ಪಂ ಪಿಡಿಒ ಜಯಮಾಲ ಹಾಗೂ...

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿl ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ದಿl ಸರ್ದಾರ್ ವಲ್ಲಭಾ ಬಾಯಿ ಪಟೇಲ್ ಜನ್ಮದಿನಾಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿl ಇಂದಿರಾ ಗಾಂಧಿ ಪುಣ್ಯಸ್ಮರಣೆ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಾ ಬಾಯಿ ಪಟೇಲ್ ಜನ್ಮದಿನಾಚರಣೆ ಯನ್ನು ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿ...

ವಿ.ಹೆಚ್.ಪಿ ಬಜರಂಗದಳ ವತಿಯಿಂದ ನಡೆಯುವ 2 ನೇ ವರ್ಷದ ಸಾರ್ವಜನಿಕ ಗೋಪೂಜೆಯ ಆಮಂತ್ರಣ ಬಿಡುಗಡೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ನಗರ ಮತ್ತು ಪ್ರಖಂಡದ ವತಿಯಿಂದ ನ.9 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ 2 ನೇ ವರ್ಷದ ಸಾರ್ವಜನಿಕ ಗೋಪೂಜೆಯ ಆಮಂತ್ರಣ ಪತ್ರ ಬಿಡುಗಡೆಯು ಅ.31 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು. ಬೆಳಗ್ಗೆ ದೇವಳದಲ್ಲಿ ಅರ್ಚಕರ ನೇತೃತ್ವದಲ್ಲಿ ಪೂಜೆಯನ್ನು ನೆರವೇರಿಸಿ ಪ್ರಾರ್ಥಿಸಲಾಯಿತು. ಬಳಿಕ ಆಮಂತ್ರಣ ಪತ್ರವನ್ನು ಬಿಡುಗಡೆ...

ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಪೂರ್ವಿತ್ ಐ.ಸಿ.  ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್(ರಿ) ಶಿವಮೊಗ್ಗ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇದರ ಸಹಯೋಗದೊಂದಿಗೆ ಅಕ್ಟೋಬರ್ 27ರ ರವಿವಾರದಂದು ನಡೆದ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 11 ರಿಂದ 13 ವರ್ಷದ ಬಾಲಕರ ವಿಭಾಗದಲ್ಲಿ ಪೂರ್ವಿತ್.ಐ.ಸಿ ಇವರು 5ನೇ ಸ್ಥಾನ ಪಡೆದು ಡಿಸೆಂಬರ್...

ಪಂಜ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿಧ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಸರಕಾರಿ ಪದವಿಪೂರ್ವ ಕಾಲೇಜು ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ನಡೆಸಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮ ದಿನಾಂಕ 27/10/2024 ರಂದು ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರು ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆದಂತಹ ಶ್ರೀ ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಆದಂತಹ ಶ್ರೀಮತಿ...

ಸುಳ್ಯ ನಗರದ ಹೃದಯಭಾಗದಲ್ಲಿ ಹರಿಯುತ್ತಿರುವ ಕೊಳಚೆ ನೀರು – ಶೀಘ್ರ ಸರಿಪಡಿಸಲು ನಾಗರಿಕರ ಆಗ್ರಹ

ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯ ಬ್ಯಾಂಕ್ ಆಫ್ ಬರೋಡಾದ ಎದುರು ಕೊಳಚೆ ನೀರು ಹರಿದು ಬರುತ್ತಿದೆ. ನಗರದ ಹೃದಯಭಾಗದ ಈ ರಸ್ತೆಯಲ್ಲಿ ನಡೆದಾಡುವ ಸಾವಿರಾರು ಸಾರ್ವಜನಿಕರಿಗೆ ಇದರಿಂದ ತೊಂದರೆ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮ ಕೈಗೊಂಡು ಸ್ವಚ್ಛತೆಯನ್ನು ಕಾಪಾಡಬೇಕೆಂದು ಜನ ಒತ್ತಾಯಿಸಿದ್ದಾರೆ. ಕೊಳಚೆ ನೀರು ಹರಿದು ಬರುತ್ತಿರುವುದು ನನ್ನ ಗಮನಕ್ಕೂ ಬಂದಿದ್ದು,...
Loading posts...

All posts loaded

No more posts

error: Content is protected !!