- Tuesday
- May 5th, 2026
ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ 2015 ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ...
ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಿಂದ ವರದಿಯಾಗಿದೆ. ಹಳೆಗೇಟಿನ ಹೊಸಗದ್ದೆ ನಿವಾಸಿ ದಿ.ಶಂಕರ ಅವರ ಪುತ್ರ ರೋಷನ್ ರವರು ಜಾಂಡೀಸ್ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಎರಡು ವಾರಗಳ ಹಿಂದೆ ಜಾಂಡೀಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 24 ರಂದು ರಾತ್ರಿ ಮಂಗಳೂರಿನ...
7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...
7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...
ದಕ್ಷಿಣ ಕನ್ನಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ ಅವರ ತಂದೆ ಕೊಡಿಯಾಲ ಗ್ರಾಮದ ದೇರಣ್ಣ ಗೌಡ ಅರ್ವಾರ ಇಂದು ನಿಧನರಾಗಿದ್ದಾರೆ.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಆಂಬ್ಯುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಅಂಬುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ರಿಗೆ 3655 ಮತಗಳು , ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1958 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್...
ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿ ಸದಸ್ಯ ಹಾಗೂ ದ.ಕ. ಜಿಲ್ಲಾ ಮಂಗಳೂರು ತಾಲೂಕು ಕಸಾಪ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಅಧ್ಯಕ್ಷರಾದ ನಾಡೋಜ ಡಾ|| ಮಹೇಶ್ ಜೋಶಿಯವರ ಜೊತೆ 12 ದಿನಗಳ ಕಾಲ ದಿನಾಂಕ: 30-10-2024 ರಿಂದ 11-11-2024...
ಸುಬ್ರಹ್ಮಣ್ಯ ಅ.24: ಇಂದು ವಿಶ್ವ ಪೋಲಿಯೋ ದಿನಾಚರಣೆ ಇಡೀ ವಿಶ್ವದಲ್ಲಿ ಪೋಲಿಯೋವನ್ನ ಮುಕ್ತವನ್ನಾಗಿಸಲು ರೋಟರಿ ಕ್ಲಬ್ ಶ್ರಮ ವಹಿಸಿದ್ದನ್ನ ನಾವಿಲ್ಲಿ ನೆನಪಿಸಲೇಬೇಕು. ಇಂದು ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಯಾವೊಂದು ಕೇಸುಗಳು 2014 ರಿಂದ ಬಂದಿರುವುದಿಲ್ಲ. ಪೋಲಿಯೋ ನಿರ್ಮೂಲನೆಗೊಳಿಸಲು ವ್ಯಾಕ್ಸಿನ್ ಹಾಕುವಲ್ಲಿ ಹಾಗೂ ಮಾಹಿತಿಗಳನ್ನು ನೀಡುವಲ್ಲಿ ಸಂಘ ಸಂಸ್ಥೆಗಳ ,ಆರೋಗ್ಯ ಕಾರ್ಯಕರ್ತರ ,ಆರೋಗ್ಯ ಸಿಬ್ಬಂದಿಯವರ ಕಾರ್ಯ...
Loading posts...
All posts loaded
No more posts
