- Wednesday
- June 24th, 2026
ಸುಳ್ಯ ತಾಲೂಕಿನ ಅತೀ ದೊಡ್ಡ ಎರಡನೇ ನಗರವಾಗಿ ಬೆಳೆಯುತ್ತಿರುವ ಬೆಳ್ಳಾರೆಗೆ ಸಂಪರ್ಕಿಸುವ ರಸ್ತೆಯ ಬೇಂಗಮಲೆಯಲ್ಲಿ ಪ್ರತಿನಿತ್ಯ ತ್ಯಾಜ್ಯಗಳನ್ನು ಎಸೆಯುತ್ತಿರುವುದನ್ನು ಗ್ರಾ.ಪಂ ಹತೋಟಿಗೆ ತಂದಿದ್ದರೂ, ಆ ಪ್ರದೇಶಗಳನ್ನು ಹೊರತು ಪಡಿಸಿ ಇತರೆಡೆಗಳಲ್ಲಿ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದಾರೆ. ಬಾಂಜಿಕೋಡಿಯಲ್ಲಿ ಮುಖ್ಯ ರಸ್ತೆಯ ಬದಿಯಲ್ಲಿ ರಾಶಿ ಕಾಣಸಿಕ್ಕಿದ್ದು ಇದರ ವಿರುದ್ದ ಕ್ರಮ ಜರುಗಿಸಬೇಕಾಗಿದ್ದು ಅಲ್ಲದೆ ಸ್ಥಳೀಯ ಜನತೆಯು ತಮ್ಮ ಪರಿಸರದ...
ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿ ಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕರ್ಯಕ್ರಮ ನ ೨೯ರಂದು ಅರಂತೋಡಿನಲ್ಲಿ ನಡೆಯಿತು. ಕರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ ವಹಿಸಿದರು. ಈ ಸಂರ್ಭದಲ್ಲಿ ನಿವೃತಗೊಳ್ಳಲಿರುವ...
ಸುಳ್ಯ : ದಿನ ನಿತ್ಯ ಅಕ್ರಮ ಗೋವುಗಳ ಸಾಗಾಟ ಹೆಚ್ಚುತ್ತಿದ್ದು ಇಂದು ಮುಂಜಾನೆ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಅಕ್ರಮ ಗೋವು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ವಾಹನವನ್ನು ತಡೆ ಹಿಡಿದು ಪೋಲಿಸರಿಗೆ ಹಸ್ತಾಂತರಿಸಿದ ಘಟನೆ ಇದೀಗ ವರದಿಯಾಗಿದ್ದು ಇದೀಗ ಗೋವುಗಳ ಸಹಿತ ವಾಹನವನ್ನು ಪೋಲಿಸ್ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಮಾಜಶಾಸ್ತ್ರ ವಿಭಾಗದಿಂದ ದಿನಾಂಕ 25 ಹಾಗೂ 26 .10.2024 ರಂದು ಎಚ್. ಡಿ. ಕೋಟೆ ಬೆಳ್ಳೆ ಹಾಡಿ ಮೈಸೂರು ಜಿಲ್ಲೆ ಆದಿವಾಸಿ ಪ್ರದೇಶಕ್ಕೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಆದಿವಾಸಿ ಹಾಡಿಗಳನ್ನು ಭೇಟಿ ಮಾಡಿ ಜೀವನ ಪದ್ಧತಿಯನ್ನು ಹಾಗೂ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ತದನಂತರ ಮೈಸೂರಿನ ಚಾಮುಂಡಿ ಬೆಟ್ಟ ಹಾಗೂ ಅರಮನೆಯನ್ನು...
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ವೈಧ್ಯರು ಹಾಗೂ 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ನಡುವೆ ಶೀತಲ ಸಮರ ಮುಂದುವರೆದಿದ್ದು, ಇವರಿಬ್ಬರ ಜಗಳದಲ್ಲಿ ರೋಗಿಗಳನ್ನು ಕಂಗಾಲಾಗುವಂತೆ ಮಾಡಿದೆ. ಇದೀಗ ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯಲು 108 ಆಂಬುಲೆನ್ಸ್ ನವರು ಒಪ್ಪದೇ ಇದ್ದು ಬಳಿಕ ರೋಗಿಯನ್ನು ಬೇರೆ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆವರವಾನಿಸಿದ ಘಟನೆ ಇಂದು ನಡೆದಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 108 ವಾಹನ...
ಸುಳ್ಯ ಸರಕಾರಿ ಆಸ್ಪತ್ರೆ ಬಳಿಯಿಂದ ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಪೊಲೀಸರಿಂದ ಸರಕಾರಿ ಆಸ್ಪತ್ರೆಯ ಬಳಿಯಿಂದ ವೈಧ್ಯಕೀಯ ಪರೀಕ್ಷೆಗೆ ಕರೆದೊಯ್ದ ಸಂದರ್ಭದಲ್ಲಿ ತಪ್ಪಿಸಿಕೊಂಡು ಪರಾರಿಯಾಗಿದ್ದು ಈತನು ತಮಿಳುನಾಡು ಕಡೆಗೆ ಹೋಗಿರಬಹುದು ಎಂಬ ಗಾಢವಾದ ಸಂಶಯ ವ್ಯಕ್ತವಾಗಿತ್ತು. ಇದೀಗ ಎಸೈ ಸಂತೋಷ್ ನೇತೃತ್ವದ ಪೊಲೀಸರು ಆತನನ್ನು ಸತ್ಯಮಂಗಲ ಪರಿಸರದಲ್ಲಿ ವಶಕ್ಕೆ...
ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ 2015 ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ...
ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಿಂದ ವರದಿಯಾಗಿದೆ. ಹಳೆಗೇಟಿನ ಹೊಸಗದ್ದೆ ನಿವಾಸಿ ದಿ.ಶಂಕರ ಅವರ ಪುತ್ರ ರೋಷನ್ ರವರು ಜಾಂಡೀಸ್ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಎರಡು ವಾರಗಳ ಹಿಂದೆ ಜಾಂಡೀಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 24 ರಂದು ರಾತ್ರಿ ಮಂಗಳೂರಿನ...
7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...
7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...
Loading posts...
All posts loaded
No more posts
