- Friday
- September 4th, 2026
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಮಹಿಳೆಯರಿಬ್ಬರು ಹೋರಿ ದಾಳಿಯಿಂದ ಗಂಭೀರ ಗಾಯಗೊಂಡ ಘಟನೆ ಜು.07ರಂದು ಸಂಭವಿಸಿದ್ದು, ಈ ಘಟನೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಅಭಾವದ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ಲಲಿತ್ ಎಂಬುವವರು ಆದಿ...
ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ತಿಮ್ಮಯ್ಯ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರ...
ಸುಬ್ರಹ್ಮಣ್ಯ ಜುಲೈ 04: ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕಡಬ ತಾಲೂಕು ಪಂಚಾಯತ್ ಹಾಗೂ ಮಹಾತ್ಮ ಗಾಂಧಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸುಬ್ರಹ್ಮಣ್ಯದ ಕಾಶಿಕಟ್ಟೆಯಿಂದ ಮುಖ್ಯ ರಸ್ತೆಯಾಗಿ ಕುಮಾರಧಾರ, ಕುಲ್ಕುಂದ, ವೆಂಕಟಪುರದವರೆಗೆ ಬೃಹತ್ ಹೆದ್ದಾರಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು...
ಸುಬ್ರಹ್ಮಣ್ಯ ಜುಲೈ 02 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಜಂಟಿಯಾಗಿ ಬಳ್ಪ ಸಮೀಪದ ಎಣ್ಣೆಮಜಲು ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಪೂರ್ತಿಯಾಗಿ ಬಣ್ಣ ಬೆಳೆಯುವುದು ಹಾಗೂ ಅಂಗನವಾಡಿ ಮಕ್ಕಳಿಗೆ ಕಲರಿಂಗ್ ಬುಕ್, ಕ್ರೇಯಾನ್ಸ್ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋಹಿತ್ ಬಿ.ಬಿ ಸಭಾಧ್ಯಕ್ಷತೆ ವಹಿಸಿದ್ದರು....
ಸುಬ್ರಹ್ಮಣ್ಯ ಜುಲೈ 01 : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಮತ್ತು ಪ್ರಾಂತ್ಯ 8ಕ್ಕೆ ಈ ಬಾರಿ ಬೆಸ್ಟ್ ಇಮೇಜ್ ಬಿಲ್ಡಿಂಗ್ ಪ್ರಾಜೆಕ್ಟ್ ನಲ್ಲಿ ಕುಮಾರಧಾರ ಸೇತುವೆಯ ಎರಡು ಬದಿಗಳಲ್ಲಿ ಸಾರ್ವಜನಿಕರು ನದಿಗೆ ಕಸ ಎಸೆಯ ದಂತೆ ಮಾಡಿದ ತಡೆ ಬೇಲಿ ನಿರ್ಮಾಣ ಸರ್ವಿಸ್ ಪ್ರಾಜೆಕ್ಟ್ ಗೆ ಲಯನ್ಸ್ ಡಿಸ್ಟ್ರಿಕ್ಟ್ 317ಡಿ ಯ ದಕ್ಷಿಣ ಕನ್ನಡ,...
ಸುಬ್ರಹ್ಮಣ್ಯ ಜುಲೈ 02 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಹಿತ್ ಬಿ.ಬಿ ಆಯ್ಕೆ ಆಗಿರುತ್ತಾರೆ. ಕಾರ್ಯದರ್ಶಿಯಾಗಿ ಪ್ರಶಾಂತ್ ಕೋಡಿಬೈಲು, ಖಜಾಂಜಿಯಾಗಿ ಗೋಪಾಲ ಎಣ್ಣೆಮಜಲು ಆಯ್ಕೆಯಾಗಿದ್ದಾರೆ. ಉಳಿದಂತೆ ನಿಕಟ ಪೂರ್ವಾಧ್ಯಕ್ಷರು ಹಾಗೂ ಕ್ಲಬ್ ಎಕ್ಸಿಕ್ಯೂಟಿವ್ ಸೆಕ್ರೆಟರಿಯಾಗಿ ಜಯಪ್ರಕಾಶ್.ಆರ್, ಕ್ಲಬ್ ಫೌಂಡೇಶನ್ ಚೇರ್ ಬಾಲಕೃಷ್ಣ ಪೈ, ಕ್ಲಬ್ ವೈಸ್ ಪ್ರೆಸಿಡೆಂಟ್ ಡಾ....
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಮತ್ತು...
ಜೂನ್ 30 : “ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ಮುಖ್ಯವಾಗಿ ಸಮಾಜ ಸೇವೆಗಾಗಿ ಹುಟ್ಟಿಕೊಂಡಿದ್ದು, ಸಮಾಜದಲ್ಲಿರುವ ದೀನದಲಿತರ, ಅಶಕ್ತರ ಸೇವೆಯನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಅದರೊಂದಿಗೆ ಶಾಲಾ ಕಾಲೇಜುಗಳು, ಅಂಗನವಾಡಿ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಆ ರೀತಿಯಾಗಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ರೋಟರಿ ಸಂಸ್ಥೆಯು ತನ್ನದೇ ಆದ ಚಾಪನ್ನು...
ಸುಬ್ರಹ್ಮಣ್ಯ : “ದುಶ್ಚಟಮುಕ್ತ ಬದುಕಿನಿಂದ ಯುವ ಜನಾಂಗ ಅಭ್ಯುದಯವಾಗಲು ಸಾಧ್ಯವಿದೆ. ವಿದ್ಯಾರ್ಜನೆಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಬೇಕು. ಇದು ಓದು ಬರಹಗಳನ್ನು ಸೇರಿದಂತೆ ನಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತದೆ ಎಂಬ ಪರಿಜ್ಞಾನ ಎಳವೆಯಲ್ಲಿಯೇ ಮೂಡುವಂತೆ ಮಾಡುವುದು ಅತ್ಯವಶ್ಯಕ. ಧೂಮಪಾನ, ಮದ್ಯಪಾನ ಇತ್ಯಾದಿಗಳು ನಮ್ಮ ಬದುಕಿನ ಅತೀ ದೊಡ್ಡ ಶತ್ರುಗಳು ಎಂಬ ಅರಿವು ನಮ್ಮ...
ಕುಕ್ಕೆ ಸುಬ್ರಹ್ಮಣ್ಯ, ಜೂನ್ 30 : ಕುಕ್ಕೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ, ಐನೆಕಿದು ಹಾಗೂ ಏನೆಕಲ್ಲು ಭಾಗದ ಜನತೆಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. ಈ ಸಂಬಂಧ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಭವನದಲ್ಲಿ ನಡೆದ ಹೋರಾಟ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ...
Loading posts...
All posts loaded
No more posts
