- Friday
- September 4th, 2026
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ದಕ್ಷಿಣ ಕನ್ನಡ ಇವುಗಳ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆ ದಕ್ಷಿಣ ಕನ್ನಡ ಇವರ ಸಹಕಾರದೊಂದಿಗೆ ಜೂ.21 ರಂದು ಮಂಗಳೂರಿನ ಪುರಭವನದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಯೋಗ ಕ್ಷೇತ್ರದಲ್ಲಿ...
ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಇಂತಹ ಸುಸಂದರ್ಭದಲ್ಲಿ ಬಾಲ್ಯದಲ್ಲೇ ಯೋಗಾಸನದಲ್ಲಿ ಆಸಕ್ತಿಯನ್ನು ಹೊಂದಿ ತರಬೇತಿಯನ್ನು ಪಡೆದು ಹಲವಾರು ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ...
ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಹಾಗೆಂದ ಮಾತ್ರಕ್ಕೆ ಇದು ಕೇವಲ ಇಂದೊಂದು ದಿನದ ಆಚರಣೆಯಲ್ಲ, ಬದಲಾಗಿ ಇದು ಈಗಿನ ಈ ಆಧುನಿಕ ಜೀವನಶೈಲಿ ಹಾಗೂ ಒತ್ತಡದ ಬದುಕಿನಲ್ಲಿ ನಮ್ಮ ದೈಹಿಕ ಹಾಗೂ...
ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ “ಯೋಗ ವಿದ್ ಯೋಧ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ...
ಸುಬ್ರಹ್ಮಣ್ಯ ಜೂನ್ 17 : ರಾಜ್ಯದ ಖ್ಯಾತ ಧಾರ್ಮಿಕ ಮುಖಂಡ ಶ್ರೀ ಆನಂದ ಗುರೂಜಿ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ಹೊಸಳಿಗಮ್ಮ ದೈವದ ದರ್ಶನ ಮಾಡಿ, ಅಲ್ಲಿಂದ ಶ್ರೀ ದೇವಳದ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಕುಕ್ಕೆ...
ಏಷ್ಯನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ “ಎಕ್ಸ್ಲೆಂಟ್ ಸ್ಪೋರ್ಟ್ಸ್ ಯೋಗ ಅವಾರ್ಡ್” ಗೆ ಯೋಗಪಟು ಅಕ್ಷಯ ಬಾಬ್ಲುಬೆಟ್ಟು ಆಯ್ಕೆಯಾಗಿದ್ದಾರೆ. ಈಕೆ ಯೋಗಾಸನದಲ್ಲಿ 06 ವಿಶ್ವ ದಾಖಲೆ ನಿರ್ಮಿಸಿದ್ದು, 12 ಚಿನ್ನದ ಪದಕ, 02 ಬೆಳ್ಳಿ ಪದಕ ಹಾಗೂ 03 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಪ್ರಮುಖವಾಗಿ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾಗಿದ್ದು, ಇದರ...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಳನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ನೇರ ತರಗತಿ ಹಾಗೂ ಆನ್ಲೈನ್ ತರಗತಿಗಳ ಮೂಲಕ...
ಜೂ.13ರಂದು ಬೆಳಗ್ಗಿನ ಜಾವ ಸುಬ್ರಮಣ್ಯದಿಂದ ಅಕ್ರಮವಾಗಿ ಜಾನುವಾರುಗಳನ್ನು ಕದ್ದು ಸಾಗಾಟದ ಮಾಡುತ್ತಿದ್ದ ಪಿಕಪ್ ವಾಹನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಪಲ್ಟಿಯಾದ ಘಟನೆ ಜೂ.13 ರಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಆರೋಪಿಗಳು ವಾಹನದಲ್ಲಿ ಇದ್ದ 2 ಗೋವುಗಳ ಹಗ್ಗ ಬಿಚ್ಚಿ ಯಾವುದೇ ಸುಳಿವು ಸಿಗದ ರೀತಿಯಲ್ಲಿ ಕೈಕಂಬದವರೆಗೆ ಓಡಿಸಿದ್ದರು. ನಂತರ ಪಲ್ಟಿಯಾಯದ ವಾಹನವನ್ನು ಮೇಲೆತ್ತುವ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 15-06-2026 - ಸೋಮವಾರ01) ಮೇಷರಾಶಿ : ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ, ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರಾ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ...
ಸುಬ್ರಹ್ಮಣ್ಯ, ಜೂನ್ 14 : ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರವಿವಾರ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ಸಾಗರವೇ ಹರಿದು ಬಂದ ದೃಶ್ಯ ಕಂಡುಬಂತು. ಮಿಥುನ ಮಾಸ ಆರಂಭಗೊಂಡಿರುವುದು ಹಾಗೂ ಈ ವರ್ಷ ಮಳೆ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ...
Loading posts...
All posts loaded
No more posts
