ಆಡ್ತಲೆ ಸೆ.13 : ಸ್ಪಂದನ ಗೆಳೆಯರ ಬಳಗದ ವತಿಯಿಂದ 8ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ; ಶ್ರೀಕೃಷ್ಣ ವೇಷ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ವೈವಿಧ್ಯಮಯ ಸ್ಪರ್ಧೆಗಳು ಮತ್ತು ಸನ್ಮಾನ ಕಾರ್ಯಕ್ರಮ

ಸ್ಪಂದನ ಗೆಳೆಯರ ಬಳಗ(ರಿ.) ಅಡ್ತಲೆ ಇವರ ವತಿಯಿಂದ 8ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಅಡ್ತಲೆ ಶಾಲಾ ವಠಾರದಲ್ಲಿ ಸೆಪ್ಟೆಂಬರ್ 13ನೇ ಆದಿತ್ಯವಾರ ನಡೆಯಲಿದೆ. ಬೆಳಿಗ್ಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಪುಟಾಣಿಗಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಿರಿಯ ನಾಗರಿಕರಿಗೆ ಮತ್ತು ದಂಪತಿಗಳಿಗೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ...

ಎಣ್ಮೂರು ಅಲೆಂಗಾರ ಉಳ್ಳಾಕುಲು ದೈವಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ₹1 ಲಕ್ಷ ನೆರವು

ನಿಂತಿಕಲ್ಲು : ಸುಳ್ಯ ತಾಲೂಕಿನ ನಿಂತಿಕಲ್ಲು ವಲಯದ ಎಣ್ಮೂರು ಅಲೆಂಗಾರ ಶ್ರೀ ಉಳ್ಳಾಕುಲು, ಚಾಮುಂಡಿ ದೈವ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ರೂ.1 ಲಕ್ಷ ಮೊತ್ತದ ಡಿ.ಡಿ.ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ ಅವರು ಜೀರ್ಣೋದ್ಧಾರ ಸಮಿತಿಗೆ ಹಸ್ತಾಂತರಿಸಿದರು. ಈ...
Ad Widget

ಅರಂತೋಡು : ಸೆ.14ರಂದು 36ನೇ ವರ್ಷದ ಗಣೇಶೋತ್ಸವ

ಅರಂತೋಡು : ಶ್ರೀ ದುರ್ಗಾಮಾತಾ ಭಜನಾ ಮಂದಿರ ಹಾಗೂ ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿ(ರಿ.) ವತಿಯಿಂದ 36ನೇ ವರ್ಷದ ಗಣೇಶೋತ್ಸವ ಸೆ.14ರಂದು ಸೋಮವಾರ ವಿವಿಧ ಧಾರ್ಮಿಕ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅಂದು ಬೆಳಿಗ್ಗೆ 5:00 ಗಂಟೆಗೆ ಗಣಪತಿ ಹೋಮ, 7:00 ಗಂಟೆಗೆ ಗಣಪತಿ ಮೂರ್ತಿ ಪ್ರತಿಷ್ಠೆ, 7:30ರಿಂದ 8:30ರವರೆಗೆ ಭಜನೆ ಹಾಗೂ ಮಧ್ಯಾಹ್ನ 12:00ಗಂಟೆಗೆ...

ವಳಲಂಬೆಯಲ್ಲಿ ಸೆ.14, 15ರಂದು 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಗುತ್ತಿಗಾರು: ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ. 14 ಮತ್ತು 15ರಂದು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ. 14ರಂದು ಬೆಳಗ್ಗೆ 9 ಗಂಟೆಗೆ ಗಣಪತಿ ಪ್ರತಿಷ್ಠೆ, 9.15ರಿಂದ ಸಾಮೂಹಿಕ ಗಣಪತಿ ಹವನ...

ಸೆ.14 – 15 : ಉಬರಡ್ಕ ಮಿತ್ತೂರಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14 ಮತ್ತು 15ರಂದು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಸೆ.14ರಂದು ಬೆಳಗ್ಗೆ 8.30ಕ್ಕೆ ಸ್ಥಳಶುದ್ಧಿ ಹಾಗೂ ಗಣಪತಿ ಪ್ರತಿಷ್ಠೆ, 10.30ರಿಂದ ಸ್ಥಳೀಯ ಭಕ್ತರಿಂದ...

ಸೆ.14ರಿಂದ 18ರವರೆಗೆ ಸುಳ್ಯದಲ್ಲಿ 58ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ(ರಿ.), ಸುಳ್ಯ ಹಾಗೂ ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ವತಿಯಿಂದ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 58ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 14ರಿಂದ 18ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.14ರಂದು ಬೆಳಗ್ಗೆ 7.30ಕ್ಕೆ ಗಣಪತಿ ಹವನ ಹಾಗೂ ಮೂರ್ತಿ ಪ್ರತಿಷ್ಠೆ ನಡೆಯಲಿದ್ದು, ಬೆಳಗ್ಗೆ...

ಸುಳ್ಯ : ವಿಜೃಂಭಣೆಯಿಂದ ನಡೆದ “ಮೊಸರು ಕುಡಿಕೆ ಉತ್ಸವ” ; “ಶ್ರೀ ಕೃಷ್ಣನಂತೆಯೇ ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ” – ಅರುಣ್ ಉಳ್ಳಾಲ್ ; “ಸಂಘಟನೆಗಳನ್ನು ರಾಜಕೀಯೇತರವಾಗಿ ಬೆಳೆಸಿದಾಗ ಇನ್ನಷ್ಟೂ ಬಲ ಬರುತ್ತದೆ” – ರಾಜೇಶ್ ನಾಥ್ ಜೀ

“ಶ್ರೀ ಕೃಷ್ಣ ಹಿಂದೆ ಧರ್ಮರಕ್ಷಣೆಯ ಕಾರ್ಯ ಮಾಡಿದರೆ ಇಂದು ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ.‌ ಇದರಿಂದಾಗಿ ಹಿಂದೂ ಸಮಾಜ ನೆಮ್ಮದಿಯಲ್ಲಿದೆ” ಎಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಮಂಗಳೂರಿನ ವಿಭಾಗ ಮುಖ್ಯಸ್ಥ ಡಾ. ಅರುಣ್ ಉಳ್ಳಾಲ್ ಹೇಳಿದರು. ಅವರು ಸೆ.08 ರಂದು ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ...

ಸ್ಫೂರ್ತಿ ಮಹಿಳಾ ಮಂಡಳಿಯ ವತಿಯಿಂದ ಮಿನುಂಗೂರು ದೇವಸ್ಥಾನದಲ್ಲಿ ಶ್ರಮದಾನ

ಮರ್ಕಂಜ : ಜೀರ್ಣೋದ್ದಾರ ಗೊಳ್ಳುತ್ತಿರುವ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ಸ್ಫೂರ್ತಿ ಮಹಿಳಾ ಮಂಡಳಿಯ ಸದಸ್ಯರಿಂದ ಶ್ರಮದಾನ ನಡೆಯಿತು. ಮಹಿಳಾ ಮಂಡಳಿಯ ಗೌರಾವಧ್ಯಕ್ಷರಾದ ಲತಾ ಜೋಗಿಮೂಲೆ, ಕಾರ್ಯದರ್ಶಿ ಹೇಮಾ ಬಳ್ಳಕ್ಕ, ಖಜಾಂಜಿ ಆಶಾ ಕಾಯರ, ಸಲಹೆ ಗಾರರಾದ ಶಾಂತಲಾ ನಾರ್ಕೋಡು, ಶಶಿಕಲಾ ಗುಂಡಿ ಮತ್ತು ಮಹಿಳಾ ಮಂಡಳಿಯ ಒಟ್ಟು 21 ಸದಸ್ಯರು ಭಾಗವಹಿಸಿದ್ದರು. ಭಜನಾ...

ಐನೆಕಿದು : “ಶ್ರೀಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ನಿಸರ್ಗ ಯುವಕ ಮಂಡಲದ ವತಿಯಿಂದ “11ನೇ ವರ್ಷದ ಮೊಸರು ಕುಡಿಕೆ”

“ಶ್ರೀ ಕೃಷ್ಣ ಜನ್ಮಾಷ್ಟಮಿ”ಯ ಅಂಗವಾಗಿ ನಿಸರ್ಗ ಯುವಕ ಮಂಡಲ(ರಿ.) ಐನೆಕಿದು ಇದರ ವತಿಯಿಂದ ಸೆ.06ರಂದು ಐನೆಕಿದು ಅಮೃತ ಸಭಾಭವನದಲ್ಲಿ “ಮೊಸರು ಕುಡಿಕೆ” ಕಾರ್ಯಕ್ರಮ ನಡೆಯಿತು. ಪ್ರಗತಿಪರ ಕೃಷಿಕರಾದ ಮೋನಪ್ಪ ಗೌಡ ಕಲ್ಕಜೆ ಹಾಗೂ ಮೋನಪ್ಪ ಗೌಡ ಕುಜುಂಬಾರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಲಕ್ಷ್ಮೀಶ್ ಇಜ್ಜಿನಡ್ಕ ಹಾಗೂ ಗೌರವಾಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು ಉಪಸ್ಥಿತರಿದ್ದರು.ಉದ್ಘಾಟನಾ ಸಮಾರಂಭದ...

ಸಂಕೇಶದಲ್ಲಿ 14ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

ಫ್ರೆಂಡ್ಸ್ ಸಂಕೇಶ ಇದರ ಆಶ್ರಯದಲ್ಲಿ 14ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 6ರಂದು ಭಾನುವಾರ ಸಂಕೇಶ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಯಿಲಪ್ಪ ಸಂಕೇಶ ಉದ್ಘಾಟಿಸಿದರು. ಗೌರವ ಉಪಸ್ಥಿತರಾಗಿ ಪ್ರೆಂಡ್ಸ್ ಸಂಕೇಶ ಇದರ ಗೌರವಾಧ್ಯಕ್ಷರಾದ ಪುನೀತ್ ಸಂಕೇಶ, ಅಧ್ಯಕ್ಷರಾದ ಜಗ್ಗೇಶ್ ಸಂಕೇಶ ಮತ್ತಿತರರು ಉಪಸ್ಥಿತರಿದ್ದರು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಭ್ರಮದೊಂದಿಗೆ...
Loading posts...

All posts loaded

No more posts

error: Content is protected !!