- Friday
- April 24th, 2026
ಬೆಳ್ಳಾರೆ ಜೇಸಿಐ ವತಿಯಿಂದ 2025ನೇ ಸಾಲಿನ ಶಾಶ್ವತ ಯೋಜನೆಗಳ ಕೊಡುಗೆಯಾಗಿ ಸೋಮಶೇಖರ್ ಮಾಸ್ಟರ್ ಪ್ಲಾನ್ ಪ್ರಾಯೋಜಕತ್ವದಲ್ಲಿ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೂಚನಾ ಫಲಕವನ್ನು ಹಸ್ತಾಂತರಿಸಲಾಯಿತು. ಜೇಸಿಐ ವಲಯ 15ರ ಪೂರ್ವ ವಲಯಾಧಿಕಾರಿ ಪ್ರೀತಮ್ ರೈ ಪೆರುವಾಜೆ ಸೂಚನಾ ಫಲಕದ ಕೊಡುಗೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆ ಅವರಿಗೆ...
ಸುಬ್ರಹ್ಮಣ್ಯ : “ಕ್ಷೇತ್ರದಲ್ಲಿನ ವೈದಿಕ ವಿದಿ ವಿಧಾನಗಳು, ಅರ್ಚಕರು ಹೇಳುವ ಮಂತ್ರ, ಉತ್ಸವಗಳು, ಅನ್ನದಾನ ಈ ಪಂಚ ಸಂಗತಿಗಳು ಕ್ಷೇತ್ರದ ಪಾವಿತ್ರ್ಯತೆಯನ್ನು ಹೆಚ್ಚಿಸುತ್ತದೆ. ಕ್ಷೇತ್ರಾರಾಧನೆ ಭಾರತೀಯ ಸಂಸ್ಕೃತಿಯಲ್ಲಿ ಮಹೋನ್ನತವಾದುದು” ಎಂದು ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಐದು ದಿನಗಳ ಕಾಲ ಕಿರುಷಷ್ಠಿ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ಸಮಿತಿಯ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. “ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ...
ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ರಚನೆ ಇತ್ತೀಚೆಗೆ ನಡೆದಿದ್ದು, ಡಿ.17 ರಂದು ಪ್ರಥಮ ಸಭೆ ನಡೆಯಿತು.ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬಾಬು ಗೌಡ.ಬಿ ಕಡೆಂಗ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಅರ್ಚಕ ರಾಜೇಂದ್ರ ಪ್ರಸಾದ್ ಮೂಡಿತ್ತಾಯ, ದಿನೇಶ್ ಕೋಲ್ಟಾರು, ರಾಧಾಕೃಷ್ಣ ಕೋಲ್ಚಾರು, ಪ್ರಸಾದ್ ಕುಮಾರ್ ನಾಗಪಟ್ಟಣ, ಶ್ರೀಮತಿ ಜಯಲಕ್ಷ್ಮಿ...
ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ವಿಷ್ಣುನಗರ-ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಒತ್ತೆಕೋಲದ ಅಂಗವಾಗಿ ಡಿ.15ರಂದು ಕೊಳ್ಳಿ ಮುಹೂರ್ತ ನಡೆಯಿತು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಮತ್ತು ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಇಂದಿನಿಂದ(ಡಿ.16) ಧನುಪೂಜೆ ಪ್ರಾರಂಭಗೊಂಡಿದ್ದು, ಧನುರ್ಮಾಸದ ಮೊದಲ ದಿನವಾದ ಇಂದು ಸುಮಾರು 120 ಭಕ್ತಾದಿಗಳು ಉಪಸ್ಥಿತರಿದ್ದರು.ಇಂದು ಡಿ.16 ರಿಂದ ಜ.14 ರವರೆಗೆ ಪ್ರತೀದಿನ ಪ್ರಾತಃಕಾಲ 5:30ಕ್ಕೆ ಧನುಪೂಜೆ ನಡೆಯಲಿದ್ದು, ಜ.14 ಮಕರ ಸಂಕ್ರಮಣದ ದಿನ ಪ್ರಾತಃಕಾಲ 4:00 ಗಂಟೆಯಿಂದ ಉದ್ಯಾಪನ ಧನುಪೂಜೆ ಹಾಗೂ ಧನುಪೂಜೆ ಸಮಾಪ್ತಿ ಹಾಗೂ ಮದ್ಯಾಹ್ನ...
ಸುಬ್ರಹ್ಮಣ್ಯ ಡಿಸೆಂಬರ್ 14 : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಪಾಲಕ್ಕಾಡ್ ನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇವೆಯನ್ನು ಆರಂಭಿಸಿದೆ. ಈ ಬಸ್ಸು ಸುಬ್ರಹ್ಮಣ್ಯದಿಂದ ರಾತ್ರಿ 7:45 ಸುಳ್ಯದಿಂದ ಹೊರಟು ಮುಲೇರಿಯಾ, ಕಾಸರಗೋಡು, ಕಾಂಞಗಾಡ್, ಪಯ್ಯನೂರು, ಕಣ್ಣೂರು, ಕ್ಯಾಲಿಕಟ್ ಮಾರ್ಗವಾಗಿ ಪಾಲಕ್ಕಾಡ್ ಅನ್ನು ಬೆಳಿಗ್ಗೆ 5:00 ತಲುಪಲಿದೆ. ಸಂಜೆ 7:00 ಗಂಟೆಗೆ ಅಲ್ಲಿಂದ ಪ್ರಯಾಣ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಡಿ.16 ರಿಂದ ಧನುಪೂಜೆ ಪ್ರಾರಂಭವಾಗಲಿದ್ದು, ಡಿ.16 ಮಂಗಳವಾರದಿಂದ ಜ.14 ಗುರುವಾರದ ತನಕ ಪ್ರತೀದಿನ ಪ್ರಾತಃಕಾಲ 5:30ಕ್ಕೆ ಧನುಪೂಜೆ ನಡೆಯಲಿದೆ. ಜ.14 ರಂದು ಮಕರ ಸಂಕ್ರಮಣ ಪ್ರಾತಃಕಾಲ 4:00 ಗಂಟೆಯಿಂದ ಉದ್ಯಾಪನ ಧನುಪೂಜೆ ಮತ್ತು ಧನುಪೂಜೆ ಸಮಾಪ್ತಿ ನಡೆದು ಮದ್ಯಾಹ್ನ ವನಶಾಸ್ತವೇಶ್ವರನ ವಾರ್ಷಿಕ ಪೂಜೆ ಹಾಗೂ ವನಭೋಜನ ಕಾರ್ಯಕ್ರಮ...
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಜ್ಜಾವರ ವಲಯ ಹಾಗೂ ತತ್ವಮಸಿ ಗುಂಪು ಮಂಡೆಕೋಲು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ,ಶಶ್ರೀ ಶಬರಿಗಿರಿ ಸೇವಾ ಪ್ರತಿಷ್ಠಾನ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಮಂಡೆಕೋಲು ಇವುಗಳ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನಾ ಕುಣಿತ ಭಜನಾ ಸ್ಪರ್ಧೆ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ...
ಸುಬ್ರಹ್ಮಣ್ಯ ಡಿಸೆಂಬರ್ 9 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನಕ್ಷತ್ರವಾದ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಕುಕ್ಕೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಜಮಾವನೆಗೊಂಡಿದ್ದರು. ಬೆಳಗ್ಗೆ 6:00 ಯಿಂದ ಆರಂಭವಾದ ಆಶ್ಲೇಷ ಬಲಿ ಸೇವೆಯು ನಿರಂತರವಾಗಿ ಮೂರು ಹಂತಗಳಲ್ಲಿ( ಬ್ಯಾಚ್) 11 ಗಂಟೆ ತನಕ ಭಕ್ತರು ಸೇವೆಗಾಗಿ ಸರತಿ ಸಾಲಿನಲ್ಲಿ ಇದ್ದದು ಕಂಡು ಬಂತು. ಇತ್ತ...
Loading posts...
All posts loaded
No more posts
