- Friday
- July 24th, 2026
ಸಮಸ್ತ ಶತಮಾನೋತ್ಸವದ ಅಂಗವಾಗಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್, ಎಸ್.ಎಸ್.ಎಫ್ ಗಾಂಧಿನಗರ ಯೂನಿಟ್ ವತಿಯಿಂದ ಜೂನ್ 26ರಂದು ಗಾಂಧಿನಗರದಲ್ಲಿ ಸಮಸ್ತ ಸ್ಥಾಪನಾ ದಿನ ಆಚರಿಸಲಾಯಿತು. ಸಯ್ಯಿದ್ ತ್ವಾಹಿರ್ ಸಅದಿ ತಂಙಳ್ ದುಆ ನೆರವೇರಿಸಿದರು. ಕೆ.ಎಂ.ಜೆ ಯುನಿಟ್ ಅಧ್ಯಕ್ಷರಾದ ಅಬೂಬಕ್ಕರ್ ಕೆ.ಎ. ಅಧ್ಯಕ್ಷತೆ ವಹಿಸಿದರು. ಸುಳ್ಯ ತಾಲೂಕು ಸುನ್ನಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸಖಾಫಿ...
ಕೊಡಗು ಸಂಪಾಜೆಯ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ಕದಿರು ಸಂಗ್ರಹಕ್ಕಾಗಿ ಜೂ.22 ರಂದು ಗದ್ದೆ ನಾಟಿ ಕೆಲಸ ಗುಡ್ಡಪ್ಪ ಚೌಟಾಜೆ ಇವರ ಗದ್ದೆಯಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಮತ್ತು ನಿಕಟಪೂರ್ವ ಆಡಳಿತ ಮಂಡಳಿಯವರು ಹಾಗೂ ಗ್ರಾಮದ ಹಲವು ಮಹಿಳಾ ಮತ್ತು ಪುರುಷ ಭಕ್ತಾಧಿಗಳು ಭಾಗವಹಿಸಿ ಸಹಕರಿಸಿದರು.
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 23 ನೇ ವರ್ಷದ ಗಣೇಶೋತ್ಸವ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ ಜೂ. 20ರಂದು ದೇವಳದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಅಯ್ಕೆ ನಡೆದು ಅಧ್ಯಕ್ಷರಾಗಿ ರವೀಂದ್ರ ಬಲ್ನಾಡು, ಪ್ರದಾನ ಕಾರ್ಯದರ್ಶಿಯಾಗಿ ದಯಾನಂದ ಕನ್ನಡ್ಕ, ಕೋಶಾಧಿಕಾರಿಯಾಗಿ ಮಾಧವ...
ಸುಬ್ರಹ್ಮಣ್ಯ ಜೂನ್ 19 : ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರ ದಿನವಾದ ಶುಕ್ರವಾರ 2,000 ಮಿಕ್ಕಿ ಆಶ್ಲೇಷ ಬಲಿ ಸೇವೆಗಳು ಭಕ್ತರಿಂದ ನಡೆಯಿತು. ಗುರುವಾರ ಸಂಜೆಯಿಂದಲೇ ಆಶ್ಲೇಷ ನಕ್ಷತ್ರ ವಿದ್ಯುದರಿಂದ ನಿನ್ನೆ ಹಾಗೂ ಇಂದು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ...
ದೇವಸ್ಥಾನಗಳು ಮತ್ತು ದೈವಸ್ಥಾನಗಳು ಸಮಾಜಕ್ಕೆ ಸಂಸ್ಕಾರ ಮತ್ತು ಧಾರ್ಮಿಕ ಮೌಲ್ಯಗಳನ್ನು ಬೋಧಿಸುವ ಕೇಂದ್ರಗಳಾಗಿದ್ದು, ಎಲ್ಲರನ್ನು ಒಗ್ಗೂಡಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮೀಜಿಗಳು ಹೇಳಿದರು. ಅವರು ಜೂ. 18ರಂದು ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಧರ್ಮ,...
ಸುಳ್ಯದ ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿ ನಂದಕುಮಾರ್ ಹೆಚ್.ಎಂ ರವರು ಜೂ.17 ರಂದು ಭೇಟಿ ನೀಡಿದರು. ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್, ಧರ್ಮದರ್ಶಿ ಪಿ.ಕೆ ಉಮೇಶ್ ಹಾಗೂ ಸಮಿತಿ ಸದಸ್ಯರು ಸ್ವಾಗತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ...
ಸುಬ್ರಹ್ಮಣ್ಯ ಜೂನ್ 17 : ರಾಜ್ಯದ ಖ್ಯಾತ ಧಾರ್ಮಿಕ ಮುಖಂಡ ಶ್ರೀ ಆನಂದ ಗುರೂಜಿ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ಹೊಸಳಿಗಮ್ಮ ದೈವದ ದರ್ಶನ ಮಾಡಿ, ಅಲ್ಲಿಂದ ಶ್ರೀ ದೇವಳದ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಕುಕ್ಕೆ...
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ರಿ. ಬಿಎಂಎಸ್ ಸಂಯೋಜಿತ ಸುಳ್ಯ ದ ಕ. ಇದರ ನೇತೃತ್ವದಲ್ಲಿ ಸಂಘದ ಸದಸ್ಯರಿಂದ ಸಂಗ್ರಹವಾದ ಹಣವನ್ನು ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ದ ಜೀರ್ಣೋದ್ಧಾರ ದ ಸಮಿತಿಗೆ ರೂ. 30,333ನ್ನು ಜೀರ್ಣೋದ್ಧಾರದ ಕಾರ್ಯಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್. ಪ್ರಧಾನ ಕಾರ್ಯದರ್ಶಿ ನಾರಾಯಣ...
ಭಾರತದ ಪ್ರಧಾನಮಂತ್ರಿಯಾಗಿ ಸತತ 4,399 ದಿನಗಳ ಕಾಲ ನಿರಂತರವಾಗಿ ಜನಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಸುಳ್ಯದ ಬಿಜೆಪಿ ಮಂಡಲ ಸಮಿತಿ ವತಿಯಿಂದ ಪೆರುವಾಜೆ ಜಲದುರ್ಗಾ ದೇವಸ್ಥಾನದಲ್ಲಿ ವಿಶೇಷ ಪೂಜೆ,ಹಾಗೂ ಮಹಾಮಂಗಳಾರತಿಯನ್ನು ಜೂ.10ರಂದು ಸಲ್ಲಿಸಲಾಯಿತು.ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4398 ದಿನಗಳ ಆಡಳಿತದ ದಾಖಲೆಯನ್ನು...
ಅಡ್ಕಾರು ಕುಟುಂಬದ ದೈವಸ್ಥಾನದಲ್ಲಿ ಜೂ.06 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಆಚರಣೆ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಕುಟುಂಬದ ತರವಾಡು ಮನೆಯಲ್ಲಿ ಬೆಳಿಗ್ಗೆ ಗಣಪತಿ ಹವನ, ನಾಗ ತಂಬಿಲ, ಮುಡಿಪು ಪೂಜೆ, ದೈವಗಳಿಗೆ ತಂಬಿಲ ಸೇವೆ ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನಂತರ ಸಂಜೆ ಗುರುಕಾರ್ನೂರು ಹಾಗೂ ಪಾಷಾಣಮೂರ್ತಿ ದೈವದ ಸಮ್ಮಾನ ನಡೆಯಿತು. ಈ ಸಂದರ್ಭದಲ್ಲಿ ಅಡ್ಕಾರು ಕುಟುಂಬಸ್ಥರು...
Loading posts...
All posts loaded
No more posts
