ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ- ತಂಟೆಪ್ಪಾಡಿಯಲ್ಲಿ ತಂಬಿಲ ಸೇವೆ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಂದು ಆರಂಭಗೊಂಡಿದೆ. ಈ ದಿನ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ ಹಾಗೂ ನಾಗದೇವರಿಗೆ ತಂಬಿಲ ನೆರವೇರಿಸಲಾಯಿತು....

“ಅಯ್ಯನಕಟ್ಟೆ ಜಾತ್ರೆ”ಗೆ ಹಸಿರು ಕಾಣಿಕೆ ಸಮರ್ಪಣೆ- ವೈಭವದ ಶೋಭಾಯಾತ್ರೆಯ ಮೂಲಕ ನಡೆದ ಹಸಿರು ಕಾಣಿಕೆ ಮೆರವಣಿಗೆ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಆರಂಭಗೊಳ್ಳಲಿದ್ದು, ಇಂದು(ಜ.25) ಹಸಿರು ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಭಕ್ತರಿಂದ ನೀಡಲಾದ ಹಸಿರು ಕಾಣಿಕೆಯನ್ನು ವೈಭವದ ಶೋಭಾಯಾತ್ರೆ ಮೆರವಣಿಗೆಯ ಮೂಲಕ ಬಾಳಿಲದಲ್ಲಿನ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಮಹಾದ್ವಾರದ...
Ad Widget

ಜ.30: ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಜ.30 ಆದಿತ್ಯವಾರದಂದು ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಪೂರ್ವಾಹ್ನ ಗಂಟೆ 8.00ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಲಿದೆ. ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ರಿಂದ ವಿಷ್ಣುಪ್ರಿಯ...

ಜ.26-ಜ.29: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ-“ಅಯ್ಯನಕಟ್ಟೆ ಜಾತ್ರೆ”

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಜ.29 ಶನಿವಾರದ ವರೆಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ, ನಾಗತಂಬಿಲ ನಡೆಯಲಿದೆ.ಬೆಳಗ್ಗೆ...

ಚೊಕ್ಕಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಮರಪಡ್ನೂರು ಒಕ್ಕೂಟದಿಂದ ಶ್ರಮದಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಮರಪಡ್ನೂರು ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಚೊಕ್ಕಾಡಿ ಉಳ್ಳಾಕುಲು ದೈವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳಿಲ-ಮುಪ್ಪೇರಿಯ ಒಕ್ಕೂಟದ ಸದಸ್ಯರಿಂದ ಶ್ರಮದಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ-ಮುಪ್ಪೇರಿಯ ಒಕ್ಕೂಟದ ಸದಸ್ಯರಿಂದ ಜ.23ರಂದು ಅಯ್ಯನಕಟ್ಟೆಯ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಇಲ್ಲಿ ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತ ಯತೀಶ್. ಕೆ, ಒಕ್ಕೂಟದ ಅಧ್ಯಕ್ಷರಾದ ವೆಂಕಪ್ಪ ನಾಯ್ಕ ಪೋಸೋಡು, ಬಾಳಿಲ ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಅಯ್ಯನಕಟ್ಟೆ...

ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ಬಾಳಿಲ ಸುಮಂಗಲ ಸಂಜೀವಿನಿ ಒಕ್ಕೂಟದಿಂದ ಶ್ರಮದಾನ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಜ.26ರಿಂದ ಆರಂಭಗೊಂಡು ಜ.29ರ ತನಕ ಜರುಗಲಿದ್ದು ಇಂದು ಬಾಳಿಲ ಗ್ರಾಮ ಪಂಚಾಯತ್ ಮಟ್ಟದ ಸುಮಂಗಲ ಸಂಜೀವಿನಿ ಒಕ್ಕೂಟದಿಂದ ಶ್ರಮದಾನ ನಡೆಸಲಾಯಿತು.

ಅಯ್ಯನಕಟ್ಟೆ: ಶ್ರಮದಾನ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಹಾಗೂ ನೇಮೋತ್ಸವ, "ಅಯ್ಯನಕಟ್ಟೆ ಜಾತ್ರೆ" ಯ ಹಿನ್ನೆಲೆಯಲ್ಲಿ ಊರಿನ ಭಕ್ತಾದಿಗಳಿಂದ ಜ.23ರಂದು ಶ್ರಮದಾನ ನಡೆಸಲಾಯಿತು. ಜಾತ್ರೋತ್ಸವ ನಡೆಯುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನ, ಕಲ್ಲಮಾಡ ಹಾಗೂ ತಂಟೆಪ್ಪಾಡಿಯಲ್ಲಿರುವ ಶಿರಾಡಿ ದೈವಸ್ಥಾನದ ಬಳಿ ಶ್ರಮಸೇವೆ ನಡೆಸಲಾಯಿತು.

ಜ.26-ಜ.29: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ-“ಅಯ್ಯನಕಟ್ಟೆ ಜಾತ್ರೆ”

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಆರಂಭಗೊಳ್ಳಲಿದ್ದು, ಜ.25 ಮಂಗಳವಾರದಂದು ಹಸಿರು ಕಾಣಿಕೆ ಸಮರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ಕ್ಕೆ ಸರಿಯಾಗಿ ಬಾಳಿಲದಲ್ಲಿನ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಮಹಾದ್ವಾರದ ಬಳಿಯಿಂದ ಹೊರಟು ಮೂರುಕಲ್ಲಡ್ಕದಲ್ಲಿನ ಶ್ರೀ...

ವಿಜೃಂಭಣೆಯಿಂದ ಜರುಗಿದ ಪೆರುವಾಜೆ ಶ್ರೀ ಜಲದುರ್ಗಾದೇವಿ ವಾರ್ಷಿಕ ಜಾತ್ರಾ ಮಹೋತ್ಸವ

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16ರಿಂದ ಜ.21ರವರೆಗೆ ವಿಜೃಂಭಣೆಯಿಂದ ಜರುಗಿತು. ಜಾತ್ರೋತ್ಸವದ ಅಂಗವಾಗಿ ಜ.16ರಂದು ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ದೇವತಾ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಿತು. ಜ.17ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು...
Loading posts...

All posts loaded

No more posts

error: Content is protected !!