Ad Widget

ಮಾವಿನಕಟ್ಟೆ : ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಜ.14 ರಂದು ಕೊಳ್ಳಿ ಮುಹೂರ್ತ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ದೈವದ ಪರಿಚಾರಕರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

ಕಲ್ಕುಡ ದೈವಸ್ಥಾನದ ಜೀರ್ಣೋದ್ದಾರಕ್ಕೆ
ಅಂಗವಾಗಿ ಮನವಿ ಪತ್ರ ಬಿಡುಗಡೆ

ಸುಳ್ಯದ ನಾವೂರಿನ ಶ್ರೀ ಕಲ್ಕುಡ ದೈವಸ್ಥಾನದ ಜೀರ್ಣೋದ್ದಾರ ಕಾರ್ಯದ ಅಂಗವಾಗಿ ಮರದ ಕೆತ್ತನೆ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಪುನ‌ರ್ ಪ್ರತಿಷ್ಠಾ ಕಾರ್ಯಕ್ಕೆ ಭಕ್ತಾದಿಗಳು ಸಹಕರಿಸುವಂತೆ ಕೋರಿ ಮನವಿ ಪತ್ರ ಬಿಡುಗಡೆ  ಜ.14 ರಂದು ದೈವಸ್ಥಾನದಲ್ಲಿ ನಡೆಯಿತು.ದೈವಸ್ಥಾನದ ಆಡಳಿತ ಸಮಿತಿಯ ಧರ್ಮದರ್ಶಿ ಪಿ.ಕೆ ಉಮೇಶ್ ರವರು ಪ್ರಾರ್ಥನೆ ನೆರವೇರಿಸಿದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು...
Ad Widget

ಬೆಳ್ಳಾರೆ – ಬೂಡು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಮತ್ತು ಸಪರಿವಾರ ದೈವಗಳ ನೇಮೋತ್ಸವವು ಮಾ. 14 ಹಾಗೂ 15ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.14ರಂದು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ ಬೂಡು ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಬೆಳ್ಳಾರೆ ಜಲದುರ್ಗಾ ದೇವಿ ಅರ್ಥ್ ಮೂವರ್ಸ್ ಮತ್ತು ಬೋರ್ವೆಲ್ಸ್ ಮಾಲಕರಾಗಿರುವ ಪದ್ಮನಾಭ ಬೂಡು...

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಸಂಪನ್ನ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದದಲ್ಲಿ ಡಿ.16ರಿಂದ ಆರಂಭಗೊಂಡ ಧನುಪೂಜೆಯು ಜ.14 ರಂದು ಸಂಪನ್ನಗೊಂಡಿತು.ಶ್ರೀ ದೇವರಿಗೆ ಪ್ರಾತಃಕಾಲ ರುದ್ರಾಭಿಷೇಕ, ಧನು ಪೂಜೆ, ಮಹಾಪೂಜೆ ಸೇವೆಗಳು, ಭಜನಾ ಸಂಕೀರ್ತನೆ ನಡೆಯಿತು. ಸೀಮೆಯ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಪ್ರತೀ ದಿನ ಬೆಳಗ್ಗಿನ ಫಲಾಹಾರದ ವ್ಯವಸ್ಥೆ ಇತ್ತು .ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನಾ...

ಕುಲ್ಕುಂದ: ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ

ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.3 ಮತ್ತು 4 ರಂದು ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಈ ನಿಮಿತ್ತ ಮಕರ ಸಂಕ್ರಮಣದ ದಿನವಾದ ಬುಧವಾರ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ ನೆರವೇರಿತು. ಆರಂಭದಲ್ಲಿ ದೈವಸ್ಥಾನದಲ್ಲಿ ತಂಬಿಲ ನಡೆಯಿತು. ನಂತರ ಪೂಜೆ ನೆರವೇರಿತು. ಬಳಿಕ ವಿವಿಧ ವೈದಿಕ ವಿದಿ ವಿಧಾನಗಳನ್ನು ನೆರವೇರಿಸಿ ಕೊಳ್ಳಿ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಚಲನಚಿತ್ರ ನಟಿ ಶ್ರುತಿ

ಸುಬ್ರಹ್ಮಣ್ಯ ಜನವರಿ 8 : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.ಶ್ರೀ ದೇವಳದಲ್ಲಿ ಪಂಚಾಮೃತ ಮಹಾಭಿಷೇಕ ಸೇವೆ ಸಲ್ಲಿಸಿದ ಅವರು ಹೊಸಳಿಗಮ್ಮ ದೈವದ ಗುಡಿಗೆ ತೆರಳಿದ ದರುಶನ ಪಡೆದರು.ಸತ್ಯನಾರಾಯಣ ಅಸ್ರಣ್ಣ  ಅವರು ತೀರ್ಥ ಹಾಗೂ ಶ್ರೀ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ನಕ್ಷತ್ರದಂದು 1,400 ಆಶ್ಲೇಷ ಬಲಿ ಸೇವೆ

ಸುಬ್ರಹ್ಮಣ್ಯ ಜನವರಿ 6 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ನಕ್ಷತ್ರವಾದ ಜ.06ರಂದು ದಾಖಲೆಯ 1,400 ಆಶ್ಲೇಷ ಬಲಿ ಸೇವೆಗಳು ನಡೆದವು. ಸುಬ್ರಹ್ಮಣ್ಯನಿಗೆ ಮಂಗಳವಾರ ವಿಶೇಷ ದಿನವೂ ಆಗಿದ್ದರಿಂದ ಆಶ್ಲೇಷ ನಕ್ಷತ್ರವು ಈ ದಿನವೇ ಬಂದಿದ್ದರಿಂದ ಅಧಿಕ ಸಂಖ್ಯೆಯಲ್ಲಿ ವಿವಿಧ ಭಾಗಗಳಿಂದ ಭಕ್ತರು ಸೇವೆಗಾಗಿ ಶ್ರೀ...

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಹಾಗೂ ಸಭೆ ; ಏ.24 ರಿಂದ ಮೇ.02ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ

ಐವತ್ತೊಕ್ಲು ಗ್ರಾಮದ ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಎ.24ರಿಂದ ಮೇ.02 ರವರೆಗೆ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, ಎ.29ರಂದು ಶ್ರೀ ದೇವರ ಪ್ರತಿಷ್ಠೆ ನಡೆಯಲಿದೆ. ಆ ಪ್ರಯುಕ್ತ ಜ.04ರಂದು ಬ್ರಹ್ಮಕಲಶೋತ್ಸವ ಸಮಿತಿ ರಚನೆ ಹಾಗೂ ಸಭೆ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಪ್ರಕಾಶ್ ಕಂಬಳ, ಪಂಜ...

ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಜ.03ರಂದು ಶ್ರೀ ದೇವರಲ್ಲಿ ಪ್ರಾರ್ಥಿಸುವುದರೊಂದಿಗೆ ನಡೆಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್...

ನಡುಗಲ್ಲು : ಶ್ರೀ ದುರ್ಗಾ ಭಜನಾ ಮಂಡಳಿಯ “ಬೆಳ್ಳಿಹಬ್ಬ ಸಂಭ್ರಮ” ಆಮಂತ್ರಣ ಪತ್ರಿಕೆ ಬಿಡುಗಡೆ ; ಜ.11ರಂದು 19ನೇ ವರ್ಷದ ಸಾಮೂಹಿಕ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು

ನಾಲ್ಕೂರು ಗ್ರಾಮದ ನಡುಗಲ್ಲು ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯ “25ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ” ಹಾಗೂ 19ನೇ ವರ್ಷದ ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸನ್ಮಾನ ಸಮಾರಂಭವು ಜ.11ರಂದು ನಡುಗಲ್ಲು ಶ್ರೀ ಮಹಾ ಮೃತ್ಯುಂಜಯೇಶ್ವರ ಮತ್ತು ಶ್ರೀ ಪಾರ್ವತಿ ಕ್ಷೇತ್ರದ...
Loading posts...

All posts loaded

No more posts

error: Content is protected !!