- Saturday
- September 12th, 2026
ಸುಳ್ಯದ ಕಾರ್ಣಿಕ ಕ್ಷೇತ್ರವಾಗಿರುವ ಶ್ರೀ ಕಲ್ಕುಡ ದೈವಸ್ಥಾನ ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ನವೀಕೃತಗೊಂಡು ಸುಂದರವಾದ ಶಿಲಾಮಯ ಗುಡಿ ನಿರ್ಮಾವಾಗಿದೆ. ಜೂ.15 ರಿಂದ 18 ರವರೆಗೆ ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ.ಜೂ.15 ರಂದು ಪೂರ್ವಾಹ್ನ ಗಂಟೆ 9:00 ರಿಂದ ದಶಮ ಸ್ಕಂದ ಪಾರಾಯಣವೂ ನಾರಾಯಣ ಮೂರ್ತಿ ಕಾಂಞಗಾಡ್...
ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಪೂರ್ಣ ಅನುಗ್ರಹಕ್ಕಾಗಿ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿಯ...
ಸುಬ್ರಹ್ಮಣ್ಯ ಜೂನ್ 3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪೂರ್ಣ ಅನುಗ್ರಹಕ್ಕಾಗಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣ್...
ಸುಬ್ರಹ್ಮಣ್ಯ ಜೂನ್ 02 : ದಕ್ಷಿಣ ಭಾರತದ ಹೆಸರಾಂತ ಪುಣ್ಯ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿನಿತ್ಯ ಭಕ್ತರ ಸಂದಣಿ ಇರುತ್ತದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ 80% ಭಕ್ತರು ಆದಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಆದಿ ನಾಗನ ದರ್ಶನ ಪಡೆದು ತೀರ್ಥಪ್ರಸಾದ ಸ್ವೀಕರಿಸಿ ಧನ್ಯರಾಗುತ್ತಾರೆ. ಕುಕ್ಕೆ ಕ್ಷೇತ್ರದ ಮಹತ್ತರ ಸೇವೆಯಾದ...
ಸುಬ್ರಹ್ಮಣ್ಯ ಮೇ 31 : ದಕ್ಷಿಣ ಭಾರತದ ಹೆಸರಾಂತ ನಾಗರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮೇ.31 ರವಿವಾರದಂದು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ 30,000ಕ್ಕಿಂತಲೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ,ತೀರ್ಥ ಪ್ರಸಾದ ಹಾಗೂ ಭೋಜನ ಸ್ವೀಕರಿಸಿದರು. ಮುಂಜಾನೆಯಿಂದಲೇ ಪವಿತ್ರ ತೀರ್ಥ ಸ್ನಾನಕ್ಕಾಗಿ ಕುಮಾರಧಾರ ಸ್ನಾನ...
“ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ನಾಡಿನ ಜನತೆಗೆ ಸಂತಸ ತಂದಿದೆ. ಅಲ್ಲದೆ ಮಾನ್ಯ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಡೆದುಕೊಂಡು ಬಂದಿರುವ ಕ್ರಮ ಇಡೀ ದೇಶಕ್ಕೆ ಮಾದರಿ ಮತ್ತು ಕಾಂಗ್ರೆಸ್ ಪಕ್ಷದ ಗೌರವ ವನ್ನು ಅತ್ಯಂತ ಎತ್ತರಕ್ಕೆ ತಂದಿದ್ದು ದೇಶದ ರಾಜಕಾರಣಕ್ಕೆ ಮಾದರಿ ಆಗಿದೆ, ಆದುದರಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಯ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ನಾಮದ ಜುಮುಅ: ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ವಿಷಯ ಮಂಡನೆಯು ಮೇ 24ರಂದು ಆದಿತ್ಯವಾರ ಆಸ್ತಮಿಸಿದ ಸೋಮವಾರ ಮುಸ್ಸಂಜೆಯಿಂದ ರಾತ್ರಿ 9:30ಯ ವರೆಗೆ ನಡೆಯಿತು.ಮಗ್ರಿಬ್(ಮುಸ್ಸಂಜೆ)ನಮಾಝಿನ ನಂತರ 7 ಘಂಟೆಗೆ ಸ್ವಲಾತ್ ಆರಂಭವಾಯಿತು.ಪಳ್ಳಿಮಜಲು ಮಸೀದಿಯ ಖತೀಬ್ ಮತ್ತು ಇಲ್ಲಿನ ಸಿರಾಜುಲ್ ಹುದಾ ಸೆಕೆಂಡರಿ ಮದರಸದ ಮುಖ್ಯೋಪಾಧ್ಯಾಯ ಮುಹಮ್ಮದ್ ಸವಾದ್ ಮದನಿ,...
ಸುಬ್ರಹ್ಮಣ್ಯ ಮೇ 25 : ಮಾಜಿ ಸಚಿವರು ಹಾಗೂ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ತೀರ್ಥ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಶಿಷ್ಟಾಚಾರ ವಿಭಾಗದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಆದಿ...
ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಮೇ.10 ರಿಂದ ಆರಂಭವಾದ ಕುಣಿತ ಭಜನೆ ಭಜನಾ ಅಭ್ಯಾಸ ಮತ್ತು ಸಂಸ್ಕಾರ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಮೇ.24 ರಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಭಜನಾ...
ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮೇ.24 ಭಾನುವಾರದಂದು ಭಕ್ತರ ಮಹಾಪೂರವೇ ಹರಿದು ಬಂದಿದ್ದು ಸುಮಾರು 40,000ಕ್ಕೂ ಅಧಿಕ ಭಕ್ತರ ಆಗಮನವಾಗಿದೆ ಎಂದು ತಿಳಿದುಬಂದಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥಬೀದಿ ಸೇರಿದಂತೆ ಎಲ್ಲೆಡೆ ಭಕ್ತರಿಂದ ತುಂಬಿ ತುಳುಕಿದ ದೃಶ್ಯಗಳು ಕಂಡುಬಂದವು. ದೇವರ ದರ್ಶನಕ್ಕಾಗಿ ಗೋಪುರದವರೆಗೂ ಉದ್ದ...
Loading posts...
All posts loaded
No more posts
