Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ- ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡ ಜಾತ್ರೋತ್ಸವ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇಂದು ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು. ಈ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ – ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಇಂದು ಪೂರ್ವಾಹ್ನ ಗಂಟೆ 9-45 ರಿಂದ 10-10ರ ಕುಂಭ ಲಗ್ನದ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವಿಗೆ ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆಗೊಂಡಿತು. ಈ ಸಂದರ್ಭ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ...
Ad Widget

ಸುಳ್ಯ :  ಪಲ್ಸರ್ ಎನ್ 150 (Pulsar N150) ನೂತನ ದ್ವಿಚಕ್ರ ವಾಹನ ಬಿಡುಗಡೆ

ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು.  ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ  ರಾಜಣ್ಣ ಬಿಡುಗಡೆಗೊಳಿಸಿದರು.  ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ  ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...

ಏಕ ಕಾಲದಲ್ಲಿ ಮೊಬೈಲ್‌ ಗಳಿಗೆ ಎಮರ್ಜೆನ್ಸಿ ಅಲರ್ಟ್ ಪ್ರಾಯೋಗಿಕ ಪರೀಕ್ಷೆ.

ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಯುವ ಬ್ರಿಗೇಡ್ ಕಾರ್ಯಕರ್ತ ಹಾಗೂ ಜೈನ ಮುನಿಗಳ ಹತ್ಯೆ ಮಾಡಿದವರಿಗೆ ಕಠಿಣ ಕಾನೂನು ಕ್ರಮಕ್ಕೆ ರಾಜ್ಯಪಾಲರಿಗೆ ಸುಳ್ಯ ಯುವ ಬ್ರಿಗೇಡ್ ಮನವಿ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಮತ್ತು ಚಿಕ್ಕೋಡಿಯ ಜೈನ ಮುನಿಗಳ ಹತ್ಯೆ ಖಂಡಿಸಿರುವ ಸುಳ್ಯದ ಯುವ ಬ್ರಿಗೇಡ್, ಸೂಕ್ತ ರೀತಿಯ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಮನೀಶ್ ಗೂನಡ್ಕ,...

ಸರ್ಕಾರಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ – ಜಿಲ್ಲೆಯ 200 ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ಸೆಲ್ಕೋ ಸಂಸ್ಥೆ

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...

ಮಂಜುಶ್ರೀ ಕೆದಂಬಾಡಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರು ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಂಜುಶ್ರೀ ಕೆದಂಬಾಡಿ ೫೯೧ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.ಈಕೆ ಉಬರಡ್ಕ ಮಿತ್ತೂರು ಗ್ರಾಮದ ಕೆದಂಬಾಡಿ ತೀರ್ಥರಾಮ ಹಾಗೂ ಸಂಧ್ಯಾ ದಂಪತಿಗಳ ಪುತ್ರಿ.

ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ ಶಾಲಾ ವಠಾರದಲ್ಲಿ ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು. ಕಾರ್ಯಕ್ರವನ್ನು ಪರಮೇಶ್ವರ ಪೆರಂಗಜೆ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಜಾರುಕಂಬ ಸ್ಪರ್ಧೆ ನಡೆಸಲಾಯಿತು. ಸಭಾ...

ನಿಂತಿಕಲ್ಲು: ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ &ಫರ್ನಿಚರ್ ಸಂಸ್ಥೆಯ “ಲಕ್ಕೀ ಡ್ರಾ” ಯೋಜನೆಯ ಪ್ರಥಮ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ ವಿನೂತನ "ಲಕ್ಕೀ ಡ್ರಾ" ಯೋಜನೆಯ ಪ್ರಥಮ ಡ್ರಾ ಇತ್ತೀಚೆಗೆ ನಡೆದಿದ್ದು, ಇದರ ಅದೃಷ್ಟಶಾಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಡ್ರಾ ದ ಬಹುಮಾನ ಫ್ಲೈವುಡ್ ಗೋಡ್ರೇಜ್ ತ್ರಿಷಾ ಸುಬ್ರಹ್ಮಣ್ಯ ಇವರಿಗೆ ಲಭಿಸಿದ್ದು, ವಿಜೇತರಿಗೆ ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು...
Loading posts...

All posts loaded

No more posts

error: Content is protected !!