- Thursday
- July 23rd, 2026
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ರಾಘವೇಂದ್ರ.ಪಿ.ಕೆ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಸಂಘದ ಸಭಾಭವನ 'ಅಮರ ಸಹಕಾರ ಸೌಧ' ಕುಕ್ಕುಜಡ್ಕದಲ್ಲಿ ನಡೆಯಿತು.ಸಂಘದ ನಿರ್ದೇಶಕ ಗಣೇಶ್ ಪಿಲಿಕಜೆ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷರಾದ ರಾಘವೇಂದ್ರ.ಪಿ.ಕೆ ಸರ್ವರನ್ನು ಸ್ವಾಗತಿಸಿ, ಸಂಘವು 2020-21ನೇ ಸಾಲಿನಲ್ಲಿ ರೂ.20,78,434.33/- ನಿವ್ವಳ...
ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ಹಾಗೂ ಡಿ.15ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ಬೆಳಿಗ್ಗೆ ಗಂಟೆ 7.30ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ಗಂಟೆ...
ನಿಂತಿಕಲ್ಲು ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯು 3ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು ಈ ಹಿನ್ನೆಲೆಯಲ್ಲಿ 'ಲಕ್ಕೀ ಡ್ರಾ' ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯ ಪ್ರಥಮ ಲಕ್ಕೀ ಡ್ರಾ ನ.13ರಂದು ನಡೆದಿದ್ದು, ವಿಜೇತರಾದ ರೋನವ್ ಪ್ರಸಾದ್ ಹಾಲೆಮಜಲು ಇವರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನವನ್ನು ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು ಹಾಗೂ...
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ,ರಂಗನಿರ್ದೇಶಕ ಜೀವನ್ ರಾಂ ಸುಳ್ಯರಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ನೆನಪಿನಲ್ಲಿ ನೀಡುವ 'ವನಜ ರಂಗಮನೆ ಪ್ರಶಸ್ತಿ'ಗೆ ಈ ವರ್ಷ ಹಿರಿಯ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಅವರನ್ನು ಆಯ್ಕೆ ಮಾಡಲಾಗಿದೆ.ಕಳೆದ 35 ವರ್ಷಗಳಿಂದ ನಿರಂತರವಾಗಿ ಯಕ್ಷಗಾನದ ಅರ್ಥದಾರಿಯಾಗಿ,ವೇಷದಾರಿಯಾಗಿತನ್ನನ್ನು ತಾನು ತೊಡಗಿಸಿಕೊಂಡಿರುವ ಜಬ್ಬಾರ್ ಸಮೊ ಅವರು...
