Ad Widget

ಬಾಳಿಲ:ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಬಾಳಿಲ ವಿದ್ಯಾಬೋಧಿನೀ ಸಂಸ್ಥೆಯಲ್ಲಿ ಜರುಗಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ಪಿ ಜಿ ಎಸ್ ಎನ್ ಪ್ರಸಾದ್ ರವರು ಅಧ್ಯಕ್ಷತೆಯನ್ನು ವಹಿಸಿ...

ಗರ್ಭಿಣಿಯರು ಮತ್ತು ದಂತ ಆರೋಗ್ಯ

ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ ಸ್ರವಿಕೆಯ ಕಾರಣದಿಂದಲೇ ರಕ್ತದೊತ್ತಡ, ಕಾಲಿನ ವಾತ, ಕಾಲಿನಲ್ಲಿ...
Ad Widget

ಹೃದಯಾಫಾತ ಹೇಗೆ ಸಂಭವಿಸುತ್ತದೆ ? – ಹೃದಯಾಘಾತ ಸೂಚಕ ಕಿಣ್ವಗಳು ಅಂದರೇನು ?

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...

ಸುಳ್ಯ :  ಪಲ್ಸರ್ ಎನ್ 150 (Pulsar N150) ನೂತನ ದ್ವಿಚಕ್ರ ವಾಹನ ಬಿಡುಗಡೆ

ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು.  ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ  ರಾಜಣ್ಣ ಬಿಡುಗಡೆಗೊಳಿಸಿದರು.  ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ  ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...

ಏಕ ಕಾಲದಲ್ಲಿ ಮೊಬೈಲ್‌ ಗಳಿಗೆ ಎಮರ್ಜೆನ್ಸಿ ಅಲರ್ಟ್ ಪ್ರಾಯೋಗಿಕ ಪರೀಕ್ಷೆ.

ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಚಂದ್ರಯಾನ ಯಶಸ್ವಿಗೆ ಭಾಗಿಯಾದ ಸಂಶೋಧನಾ ವಿದ್ಯಾರ್ಥಿ ಮಾನಸ ಜಯಕುಮಾರ್ ಅವರಿಗೆ ಸನ್ಮಾನ.

ಸುಳ್ಯದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸಿ, ತನ್ನ ಪರಿಶ್ರಮದಿಂದಲೇ ಚಂದ್ರಯಾನ-3ಯಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿ ಗುಜರಾತ್ ನಲ್ಲಿ ಕೆಲಸ ನಿರ್ವಹಿಸಿದ ಹಳ್ಳಿಯ ಪ್ರತಿಭೆ ಮಾನಸ ಜಯಕುಮಾರ್ ಅವರಿಗೆ ಇಂದು ಸಮುದಾಯ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿರುವುದನ್ನು ಗುರುತಿಸಿ ಸನ್ಮಾನಿಸಲಾಯಿತು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಅಧ್ಯಕ್ಷರಾದ ಪಿಸಿ ಜಯರಾಮ್, ಗೌಡ ಯುವ ಸೇವಾ...

ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡ್ ಪ್ರತಿ ಮನೆಗಳಿಗೆ ಸಿಹಿ ಹಂಚಿ ಸಂಭ್ರಮ.

ಭಾರತದ ಇಸ್ರೋ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನಲೆಯಲ್ಲಿ ಮೇದಿನಡ್ಕ ತಮಿಳು ಕಾಲೋನಿಯಲ್ಲಿ ಸಂಭ್ರಮಾಚರಣೆ ಹಾಗೂ ಮನೆ ಮನೆ ಸಿಹಿ ವಿತರಿಸಿ ಪರಸ್ಪರ ಸಂತೋಷವನ್ನು ಹಂಚಿಕೊಂಡರು.

ಚಂದ್ರನ ಅಂಗಳದಲ್ಲಿ ಬೆಳಗಿದ ಭಾರತ – ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರ

ಚಂದ್ರನ ಅಂಗಳಕ್ಕೆ ಭಾರತ ‘ವಿಕ್ರಮ‌’ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು,ಈ ಮೂಲಕ ಭಾರತ ವಿಶ್ವಗುರು ಎನಿಸಿಕೊಂಡಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಇಸ್ರೋ ವಿಜ್ಞಾನಿಗಳ ಶ್ರಮಕ್ಕೆ ಅಭೂತಪೂರ್ವ ಗೆಲುವು ಕಂಡಿತು. ವಿಜ್ಞಾನಿಗಳ ಶ್ರಮ ಹಾಗೂ ದೇಶದಾದ್ಯಂತ ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ, ಹಾರೈಕೆಯೊಂದಿಗೆ ಭಾರತ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇಸ್ರೋ...

ಅಜ್ಜಾವರ : ಸ್ವಾತಂತ್ರ್ಯ ದಿನಾಚರಣೆ

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು ‌. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ ನೆರವೇರಿಸಿದರು. ಧ್ವಜಾರೋಹಣ ಗೈದು ಮಾತನಾಡಿ ದೇಶದ ಯೋಧರ ತ್ಯಾಗ ಬಲಿದಾನಗಳ ಬಗ್ಗೆ ಹೇಳಿದರು. ಪಂಚಾಯತ್ ಅಧ್ಯಕ್ಷೆಯಾಗಿ ಕೆಲಸ ನಿರ್ವಹಿಸಲು ಸಹಕರಿಸಿದ ಅಧಿಕಾರಿ ವರ್ಗ ಹಾಗೂ ಜನತೆಗೆ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಗ್ರಾಮ...
Loading posts...

All posts loaded

No more posts

error: Content is protected !!