Ad Widget

ನಡುಗಲ್ಲು: ಬೀಜ ಬಿತ್ತನೆ ಕಾರ್ಯಕ್ರಮ

ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇವುಗಳ ಜಂಟಿ ಆಶ್ರಯದಲ್ಲಿ ಬೀಜ ಬಿತ್ತನೆ ಕಾರ್ಯ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿಯ ಸದಸ್ಯರುಗಳು, ಉಭಯ ಶಾಲೆಗಳ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಶಾಲಾ ಮಕ್ಕಳು, ಊರ...

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್.06ರಂದು ಆಚರಿಸಲಾಯಿತು. ಪರಿಸರ ದಿನದ ಪ್ರಯುಕ್ತ ಪರಿಸರ ಸಂರಕ್ಷಣೆಯ ಸಲುವಾಗಿ ಗಿಡಗಳನ್ನು ನೆಡಲಾಯಿತು.
Ad Widget

ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನ ಸಾತ್ವಿಕ್ ಹೆಚ್.ಎಸ್. ರಾಜ್ಯಕ್ಕೆ ಪ್ರಥಮ- ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕ

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಸಾತ್ವಿಕ್ ಹೆಚ್.ಎಸ್. ಈ ಬಾರಿಯ ಎಸ್ .ಎಸ್.ಎಲ್.ಸಿ. ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.

ವಿನೋಬನಗರ: ವಿವೇಕಾನಂದ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ವಿನೋಬನಗರದ ವಿವೇಕಾನಂದ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆಬ್ರವರಿ 28ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಪ್ರಕಾಶ್ ಮೂಡಿತ್ತಾಯರು ವಿಶೇಷವಾದ ಜ್ಞಾನ ವಿಜ್ಞಾನ, ವಿಜ್ಞಾನವೇ ಸತ್ಯ, ಭಾರತೀಯ ಋಷಿಗಳೇ ವಿಜ್ಞಾನಿಗಳು ಎಂಬುದಾಗಿ ವಿಜ್ಞಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಸಂವಾದದ ಮೂಲಕ ತಿಳಿಸಿಕೊಟ್ಟರು. ನಂತರ"ಈ ಭೂಮಿ ಹುಟ್ಟಿದ್ದು ಹೇಗೆ ಹೇಗೆ ಹೇಗೆ"? ಎಂಬ ಅಭಿನಯ...

ಇನ್ ಸ್ಪೈರ್ ಅವಾರ್ಡ್ : ಎಣ್ಮೂರು ಪ್ರೌಢ ಶಾಲೆಯ ಐದು ವಿದ್ಯಾರ್ಥಿಗಳು ಆಯ್ಕೆ

ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲ್ಪಡುತ್ತಿರುವ ಇನ್ ಸ್ಪೈರ್ ಅವಾರ್ಡಿಗೆ ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ಐದು ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.ಮುರುಳ್ಯ ಗ್ರಾಮದ ನೂಜಾಡಿ ನಿವಾಸಿಗಳಾದ ವೆಂಕಪ್ಪ ಗೌಡ ಮತ್ತು ಶ್ರೀಮತಿ ಕಮಲ ದಂಪತಿಗಳ ಪುತ್ರ ಪವನ್ ಕುಮಾರ್ (10ನೇತರಗತಿ), ಅಲೆಕ್ಕಾಡಿ ಪೂದೆಯ ಶಿವರಾಮ ಮತ್ತು ಶ್ರೀಮತಿ ಜಯಲಕ್ಷ್ಮೀ ದಂಪತಿಗಳ ಪುತ್ರ ಗಗನ್.ಪಿ.(8ನೇ...

ಅಮರಸುದ್ದಿ EXCLUSIVE – ‘ಅಪಾಯ’ಕಾರಿ ಸೂಚಕ ಬೋರ್ಡ್ ಗಳು ಆಗಿವೆ ಖಾಲಿ ಬೋರ್ಡ್, ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಇದೇ ಸಾಕ್ಷಿ

ಮಾಡಾವು ಸಬ್ ಸ್ಟೇಷನ್ ನಿಂದ ಬೆಳ್ಳಾರೆ, ನಿಂತಿಕಲ್ಲು, ಪಂಜದ ಮೂಲಕ ಗುತ್ತಿಗಾರಿಗೆ ಹಾದುಹೋಗಿರುವ ಎಚ್.ಟಿ ವಿದ್ಯುತ್ ಲೈನ್ ಕಂಬಗಳಲ್ಲಿ ಅಳವಡಿಸಲಾಗಿದ್ದ 'ಅಪಾಯ'(DANGER) ಸೂಚನಾ ಬೋರ್ಡ್ ಗಳು ಬರಿದಾಗಿದ್ದು, ಖಾಲಿ ಖಾಲಿ ಬೋರ್ಡ್ ಗಳು ಕಾಣಸಿಗುತ್ತಿವೆ. ಜನರಿಗೆ ಅಪಾಯ ಎಂಬುದನ್ನು ಮನವರಿಕೆ ಮಾಡುವ ಮೂಲಕ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಾಕಲಾಗಿರುವ ಈ ಸೂಚನಾ ಫಲಕಗಳು ಅಗತ್ಯವಿದ್ದು, ಅಕ್ಷರಗಳು...

ಗುತ್ತಿಗಾರು : ಕಾಲೇಜಿನಲ್ಲಿ 75 ನೇ ಸ್ವಾತಂತ್ರೋತ್ಸವ ಆಚರಣೆ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಲೋಕೇಶ್ವರ.ಡಿ.ಆರ್ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೆಲ್ಸನ್, ಶಿಕ್ಷಕರಾದ ಪ್ರಸನ್ನ ಕುಮಾರ್.ವೈ.ಬಿ, ದ್ವಿತೀಯ ದರ್ಜೆ ಸಹಾಯಕರಾದ ಸೋಮಶೇಖರ್.ಯಂ, ಕಾಲೇಜು ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜಿತ್.ಎ.ವೈ ಎಸ್.ಡಿ.ಯಂ.ಸಿ. ಸದಸ್ಯರಾದ ಗಂಗಾಧರ.ಚಿಕ್ಮುಳಿ...

ಮಾವಿನಕಟ್ಟೆ: ಅಮರ ಸಂಘಟನಾ ಸಮಿತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಅಮರಮುಡ್ನೂರಿನ ಅಮರ ಸಂಘಟನಾ ಸಮಿತಿಯಿಂದ ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗ ಸುಬ್ರಹ್ಮಣ್ಯ, ಉಪ ವಿಭಾಗ ಪಂಜ ವಲಯ ಮತ್ತು ಗ್ರಾಮ ಪಂಚಾಯತ್ ದೇವಚಳ್ಳ ಇದರ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ 'ಮರ ಬೆಳೆಸಿ, ಬರ ಅಳಿಸಿ-ತಾಪ ಇಳಿಸಿ' ಧ್ಯೇಯದೊಂದಿಗೆ ದೇವಚಳ್ಳದ ಮಾವಿನಕಟ್ಟೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ಕಳೆದ ಬಾರಿ ನೆಟ್ಟಿರುವ ಗಿಡಗಳ...

ಜಾಲ್ಸೂರು : ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.ಧ್ವಜಾರೋಹಣ ವನ್ನು ಶಾಲಾ ಮುಖ್ಯಶಿಕ್ಷಕಿ ಯು.ಪಿ.ಕುಸುಮಾವತಿ ನೆರವೇರಿಸಿದರು.ಈ ಸಂದರ್ಭದಲ್ಲಿ ಶಿಕ್ಷಕರಾದ ಕುಮಾರ್ ಕೆ.ಎಲ್., ಜಯಲತಾ ಕೆ.ಆರ್., ಮೀನಾಕುಮಾರಿ .ಕೆ, ಸವಿತಾ ಕುಮಾರಿ, ಶಿವಪ್ರಕಾಶ ಕೆ., ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್.ಕೆ, ಸಿಬ್ಬಂದಿ ಬೇಬಿ.ಕೆ ಇದ್ದರು.

ಅರಂತೋಡು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಡಿಸ್ಟಿಂಕ್ಷನ್

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ವಿದ್ಯಾಸಂಸ್ಥೆಯಲ್ಲಿ 2020_2021ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕು. ಫಮೀದಾ 547 ಅಂಕ ಪಡೆದು ಡಿಸ್ಟಿಂಕ್ಷನ್ ಪಡೆದಿದ್ದಾಳೆ. ಇವಳು ಅರಂತೋಡು ಗ್ರಾಮದ ಉದಯನಗರ ನಿವೃತ್ತ ಸೈನಿಕ ಫಸೀಲು ಮತ್ತು ನೇಬಿಸಾ ಕನ್ಯಾನ ರವರ ಪುತ್ರಿ.
Loading posts...

All posts loaded

No more posts

error: Content is protected !!