ಸುಳ್ಯ : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

“ವಿದ್ಯಾರ್ಥಿಗಳು ದುಶ್ಚಟಗಳಿಗೆ ಆಕರ್ಷಣೆಗೊಂಡು ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರನ್ನು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲ ಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶ್ರೀಮತಿ ಟಿ.ದಮಯಂತಿ ಸೋಮಯ್ಯ ಹೇಳಿದರು. ಅವರು...

ಅಕ್ಷಯ ಕಾಲೇಜಿನಲ್ಲಿ ಅಭಿಜ್ಞ ಎಜುಕೇಶನ್ನೊಂದಿಗೆ ಒಡಂಬಡಿಕೆ (MoU) ಹಾಗೂ ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಡೇಟಾ ಅನಾಲಿಟಿಕ್ಸ್ ಕುರಿತು ಓರಿಯೆಂಟೇಶನ್ ಕಾರ್ಯಕ್ರಮ

ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್ – ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಅಭಿಜ್ಞ ಎಜುಕೇಶನ್ ಸಹಯೋಗದೊಂದಿಗೆ ಒಡಂಬಡಿಕೆ (MoU) ಸಹಿ ಕಾರ್ಯಕ್ರಮ ಹಾಗೂ ಕೃತಕ ಬುದ್ಧಿಮತ್ತೆ (Artificial Intelligence), ಸೈಬರ್ ಭದ್ರತೆ (Cyber Security) ಮತ್ತು ಡೇಟಾ ಅನಾಲಿಟಿಕ್ಸ್ (Data Analytics) ಕುರಿತು ಓರಿಯೆಂಟೇಶನ್ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಿಗೆ ಕೈಗಾರಿಕಾ ಅಗತ್ಯಗಳಿಗೆ ತಕ್ಕ...
Ad Widget

ಗುತ್ತಿಗಾರು: ಸ. ಪ. ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮುಂಡೋಡಿ ಗದ್ದೆಯಲ್ಲಿ ಭತ್ತದ ನಾಟಿ

ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ಇದರ ಆಶ್ರಯದಲ್ಲಿ ದಿ| ಪುರುಷೋತ್ತಮ ಮುಂಡೋಡಿ ಇವರ ಗದ್ದೆಯಲ್ಲಿ ಭತ್ತದ ನಾಟಿ ಹಾಗೂ ಪ್ರತೀಕ್ಷೆಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅನಂತೇಶ್ವರಿ ಮುಂಡೋಡಿ ಉದ್ಘಾಟಿಸಿದರು. ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳು ನಾಟಿ ಕಾರ್ಯ ನಡೆಸಿಕೊಟ್ಟರು. ಸ್ಕೌಟ್...

ಸುಳ್ಯ : ಎನ್.ಎಂ ಪಿಯುಸಿ ಯಲ್ಲಿ ನೂತನ ದೃಕ್ ಶ್ರವಣೋಪಕರಣ ಕೊಠಡಿ ಉದ್ಘಾಟನೆ

ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆಧುನಿಕ ತಾಂತ್ರಿಕತೆ, ವಿನ್ಯಾಸಗಳನ್ನು ಒಳಗೊಂಡ ದೃಕ್ ಶ್ರವಣೋಪಕರಣ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಎ.ಓ.ಎಲ್.ಇ(ರಿ.) ಉಪಾಧ್ಯಕ್ಷರಾದ ಶೋಭಾ ಚಿದಾನಂದ ಉದ್ಘಾಟಿಸಿದರು. ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ ಅವರು ದೀಪ ಪ್ರಜ್ವಲನಗೈದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ....

ಸರಕಾರಿ ಪ್ರೌಢಶಾಲೆ ಎಣ್ಮೂರಿನಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕ್ಷಯ ಮುಕ್ತ ಭಾರತ ಮತ್ತು ವ್ಯಸನ ಮುಕ್ತ ಭಾರತ ಎಂಬ ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಶಾಲಾ ಮುಖ್ಯ ಶಿಕ್ಷಕರಾದ ಟೈಟಸ್ ವರ್ಗಿಸ್ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜಿನಲ್ಲಿ ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಬಗ್ಗೆ ಅರಿವು ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾಕೋಶ ಇದರ ಸಹಯೋಗದೊಂದಿಗೆ ಆ್ಯಂಟಿ ಡ್ರಗ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಜಂಟಿಯಾಗಿ ದಿನಾಂಕ ಜು.24ರಂದು ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಅರಿವು ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ...

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರ

ಸುಬ್ರಹ್ಮಣ್ಯ, ಜು. 22: ಕುಮಾರಸ್ವಾಮಿ ವಿದ್ಯಾಲಯದಲ್ಲಿ iRisePro Academy for Human Excellence, ಬೆಂಗಳೂರು ವತಿಯಿಂದ 5ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಮಗ್ರ ಬೆಳವಣಿಗೆ ಹಾಗೂ ಪೋಷಕರ ಜಾಗೃತಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಈ ಕಾರ್ಯಕ್ರಮವು ಪೋಷಕರಿಂದ ಉತ್ತಮ ಸ್ಪಂದನೆ ಪಡೆಯಿತು. ಕಾರ್ಯಾಗಾರದ ಮುಖ್ಯ ಸಂಪನ್ಮೂಲ...

ಗ್ರಾಮ ಆಡಳಿತ ಅಧಿಕಾರಿ (VAO) ಪರೀಕ್ಷೆ: ಆಗಸ್ಟ್ 9ಕ್ಕೆ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ತರಬೇತಿ ಕಾರ್ಯಾಗಾರ

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಸ್ತುತ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಅಭ್ಯರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ‘ವಿದ್ಯಾಮಾತಾ ಅಕಾಡೆಮಿ’ ಆಯೋಜನೆಯಲ್ಲಿ ಆ. 9ರಿಂದ ಬೆಳಿಗ್ಗೆ 10:00ರಿಂದ ಸಂಜೆ 4:00 ರವರೆಗೆ ಉಚಿತ ಪೂರ್ವ ಸಿದ್ಧತಾ ತರಬೇತಿ...

ಸುಳ್ಯ: ಎನ್.ಎಂ.ಪಿ.ಯು.ಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ, ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ಯ.ವಿ.ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ...

ಇಂಧನ ಕೇತ್ರದಲ್ಲಿ ವಿಫುಲ ಅವಕಾಶ – ಸುಳ್ಯದಲ್ಲಿ ಆರಂಭವಾಗಲಿದೆ PNG, CNG ಹಾಗೂ LNG ವೃತ್ತಿಪರ ಕೋರ್ಸ್

ಸುಳ್ಯ: ಸುಬ್ಬಯ್ಯ ನಾಯ್ಕ ಶಿಕ್ಷಣ ಮತ್ತು ದೇವಕಿ ಅಮ್ಮ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಟ್ಟಿಪಳ್ಳದಲ್ಲಿರುವ ವಿಜಯಾನಂದ ಸ್ಕೂಲ್ ಆಫ್ ಎನರ್ಜಿ, ಹಿರಿಯರ ಮನೆ ಹಾಗೂ ವಿಷನ್ ಚಾರಿಟೇಬಲ್ ಟ್ರಸ್ಟ್‌ನ ಸಹಯೋಗದಲ್ಲಿ 6 ತಿಂಗಳ ವೃತ್ತಿಪರ PNG, CNG ಹಾಗೂ LNG ತರಬೇತಿ ಕೋರ್ಸ್‌ಗೆ ಪ್ರವೇಶ ಆರಂಭಿಸಲಾಗಿದೆ ಎಂದು ವಿಜಯಾನಂದ ಸುಳ್ಯ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು....
Loading posts...

All posts loaded

No more posts

error: Content is protected !!