- Monday
- September 14th, 2026
ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ ಹಾಗೂ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ಮೂರು ದಿನಗಳ ಪಿಸಿಬಿ ವಿನ್ಯಾಸ, ತಯಾರಿಕೆ ಮತ್ತು ಪರೀಕ್ಷಾ ಕಾರ್ಯಾಗಾರಕ್ಕೆ ಸೆ.10ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ಪ್ರಸ್ತುತ ತಾಂತ್ರಿಕ ಕ್ಷೇತ್ರದಲ್ಲಿ ಪ್ರಾಯೋಗಿಕ...
ಸುಳ್ಯ, ಸೆ. 9: ಸುಳ್ಯ ತಾಲೂಕು ಪ್ರೌಢಶಾಲಾ ವಿಭಾಗದ ಬಾಲಕ–ಬಾಲಕಿಯರ ಖೋ-ಖೋ ಪಂದ್ಯಾಟವು ಸೆ. 9ರಂದು ಕೊಡಿಯಾಲ ಬೈಲಿನ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ದಯಾನಂದ ಮುತ್ಲಾಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ . ಜಿ.ಎಂ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ದೊಡ್ಡಣ್ಣ...
ಮುರುಳ್ಯ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಮುರುಳ್ಯ ಗ್ರಾಮದ ಕಾಯರ್ತಡ್ಕ ಶಾಲೆಯಲ್ಲಿ ಸೆ. 8ರಂದು ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಿ ಕುಂದಾಪುರ ಅವರಿಗೆ ರೋಟರಿ ನ್ಯಾಷನಲ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರೋಟೇರಿಯನ್ ವಿನಯ್ ಕುಮಾರ್ ಅವರು ಅಂತರರಾಷ್ಟ್ರೀಯ ಸಾಕ್ಷರತಾ ದಿನದ ಮಹತ್ವದ ಕುರಿತು ಮಾಹಿತಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ)ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು, ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶುಭ ದಯಾನಂದರವರ ಅಧ್ಯಕ್ಷತೆಯಲ್ಲಿ ಶಾಲಾ ಶಿಬಿರ ಕಾರ್ಯಕ್ರಮವನ್ನು ಸೆ. 9ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಬಾಳುಗೋಡು ಪ್ರಗತಿ ಬಂಧು...
ಸೆ.07ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವಿರಚಿತ ಆಯ್ದ ಕೃತಿಗಳಿಗೆ ಎರಡು ಸಾವಿರ ಮಕ್ಕಳು ವಿಶ್ವ ದಾಖಲೆಗಾಗಿ ಪ್ರಸ್ತುತ ಪಡಿಸಿದ ಭರತನಾಟ್ಯ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ನ ತೃತೀಯ ಸೆಮಿಸ್ಟರ್ ಎಂ.ಬಿ.ಎ. ವಿಭಾಗದ ವಿದ್ಯಾರ್ಥಿನಿ ಲಾವಣ್ಯ ಬೋರ್ಕರ್ ಭಾಗವಹಿಸಿ ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ. ಅವರು...
ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರವು ಅಕ್ಟೋಬರ್ ನಲ್ಲಿ ನಡೆಸಲು ಉದ್ದೇಶಿಸಿರುವ PSTR/GPSTR/HSTR ನೇಮಕಾತಿಗೆ ಪೂರಕವಾಗಿ ಈಗಾಗಲೇ ತರಬೇತಿಯನ್ನು ಪ್ರಾರಂಭಿಸಿದ್ದು ಇದೀಗ ಅಂತಿಮ ಹಂತದ ತರಬೇತಿಯನ್ನು ಆಯೋಜಿಸಿದ್ದು ತರಬೇತಿಯನ್ನು ಆನ್ಲೈನ್...
ಹೈದರಾಬಾದ್ನ ವಿದ್ಯಾಭಾರತಿ ಜ್ಞಾನಕೇಂದ್ರ ನಾದರ್ಗುಲ್ನಲ್ಲಿ ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರ ಸಮಿತಿಯವರ ವತಿಯಿಂದ ಸೆ.05, 06 ಹಾಗೂ 07ರಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದೊಳಗಿನ ಬಾಲವರ್ಗ ಬಾಲಕಿಯರ ವಿಭಾಗದಲ್ಲಿ ಯೇನೆಕಲ್ನ ಅಕ್ಷಯ.ಬಿ.ಎಂ ಬಾಬ್ಲುಬೆಟ್ಟು ಪ್ರಥಮ ಸ್ಥಾನ ಗಳಿಸಿ ಅಸ್ಸಾಂ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಡಬದ ಸರಸ್ವತಿ ಆಂಗ್ಲಮಾಧ್ಯಮ ಶಾಲೆಯಲ್ಲಿ 6ನೇ...
ಯುನೈಟೆಡ್ ಕರಾಟೆ ಬುಡೊಕಾನ್ ಇಂಟರ್ ನ್ಯಾಷನಲ್ ವತಿಯಿಂದ ಉಪ್ಪಿನಂಗಡಿಯ ಹೆಚ್.ಎಂ ಆಡಿಟೋರಿಯಂ ನಲ್ಲಿ ಸೆ.06ರಂದು ನಡೆದ 2026ನೇ ಸಾಲಿನ ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವೈಯಕ್ತಿಕ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಅನ್ವಿತ್ ಬಟ್ಟೋಡಿ ತೃತೀಯ ಸ್ಥಾನ ಪಡೆದಿದ್ದಾರೆ. ಕೊಲ್ಲಮೊಗ್ರು ಗ್ರಾಮದ ಕುಮಾರನಾಥ ಬಟ್ಟೋಡಿ ಹಾಗೂ ಶ್ರೀಮತಿ ರಶ್ಮಿ ಕುಮಾರನಾಥ ಬಟ್ಟೋಡಿ...
ಯುನೈಟೆಡ್ ಕರಾಟೆ ಬುಡೋಕಾನ್ ವತಿಯಿಂದ ಉಪ್ಪಿನಂಗಡಿಯಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಳ್ಳಂಗಾರಿನ ದರ್ಶಿಕ್ ಸಿ.ಎಸ್. ಅವರು ಉತ್ತಮ ಸಾಧನೆ ಮಾಡಿದ್ದಾರೆ. 10 ವರ್ಷ ಮೇಲ್ಪಟ್ಟ 25 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿದ ದರ್ಶಿಕ್ ಅವರು ಕುಮಿಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಕಟಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ...
ಶಿಕ್ಷಕ ದಿನಾಚರಣೆ ಪ್ರಯುಕ್ತ ಸೆ.05ರಂದು ಇಬ್ಬರು ನಿವೃತ್ತ ಶಿಕ್ಷಕ ಸಾಹಿತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಪೂರ್ವಾಹ್ನ ಪೈಲಾರಿನಲ್ಲಿ ವಾಸವಾಗಿರುವ ನಿವೃತ್ತ ಶಿಕ್ಷಕ ಎಂ.ಟಿ ಶಾಂತಿಮೂಲೆ ಇವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುಸ್ತಕಗಳನ್ನು ಖರೀದಿ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು...
Loading posts...
All posts loaded
No more posts
