- Monday
- September 14th, 2026
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ, ಜಾಗತಿಕವಾಗಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅದರ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯವಾಗುವಂತೆ "ಸರ್ವಶಕ್ತ ವಿದ್ಯಾರ್ಥಿ- ಸರ್ವಶಕ್ತ ಭಾರತ" ಎಂಬ ಸಂದೇಶದೊಂದಿಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಮಣ್ಯ ಹಾಗೂ iRiseProನ ಜಂಟಿ ಸಹಭಾಗಿತ್ವದೊಂದಿಗೆ " YASHHO-ವಿದ್ಯಾರ್ಥಿಗಳ ಕೌಶಲ ವಿಕಸನ ಕಾರ್ಯಗಾರ"ವು ಆರಂಭಗೊಂಡಿದೆ. ಕುಮಾರಸ್ವಾಮಿ ವಿದ್ಯಾಸಂಸ್ಥೆಯು ಯಶಸ್ವಿ 30ನೇ...
ಬೆಳ್ಳಾರೆ : ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಅಂತರ್ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-2026 ಸೆ.13ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಗ್ಗೆ 10 ರಿಂದ 11.30ರವರೆಗೆ ಸ್ಪರ್ಧೆಯ ಅವಧಿ ನಿಗದಿಪಡಿಸಲಾಗಿದೆ. 1ರಿಂದ 2ನೇ ತರಗತಿ, 3 ರಿಂದ 4 ನೇ ತರಗತಿ, 5ರಿಂದ 7ನೇ ತರಗತಿ ಹಾಗೂ...
ಮಂಡೆಕೋಲು : ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ Magzter App ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಗ್ರಂಥಾಲಯದಲ್ಲಿ ಲಭ್ಯವಿರುವ QR Code ಮೂಲಕ Magzter App ಅನ್ನು ಮೊಬೈಲ್ಗಳಲ್ಲಿ ಉಚಿತವಾಗಿ ಇನ್ಸ್ಟಾಲ್ ಮಾಡಿಕೊಂಡು, ಅದರಲ್ಲಿರುವ ವಿವಿಧ ಇ-ಮ್ಯಾಗಜಿನ್ಗಳು, ಪತ್ರಿಕೆಗಳು ಹಾಗೂ ಡಿಜಿಟಲ್ ಓದುವ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ...
ಪದವಿಪೂರ್ವ ಶಿಕ್ಷಣ ಇಲಾಖೆಯು ನಡೆಸಿರುವ 2026-27ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಬಾಲಕರ ಫುಟ್ಬಾಲ್ ಪಂದ್ಯಾಟವು ಆಗಸ್ಟ್ 22ರಂದು ಗಾಂಧಿನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಸತತವಾಗಿ ಎರಡನೇ ವರ್ಷ ವಿಜೇತರಾಗಿ ಹೊರಹೊಮ್ಮಿದೆ.
ಮೂತ್ರ ಕೋಶದ ಸೋಂಕು ಒಂದು ಮುಜುಗರ ತರುವ ಸಾಮಾನ್ಯ ಖಾಯಿಲೆಯಾಗಿದ್ದು, ಸರಿಸುಮಾರು 10 ಮಿಲಿಯನ್ ಮಂದಿ ಭಾರತ ದೇಶವೊಂದರಲ್ಲಿಯೇ ವಾರ್ಷಿಕವಾಗಿ ಬಳಲುತ್ತಾರೆ. ವಿಶ್ವದಾದ್ಯಂತ ಸುಮಾರು 150 ಮಿಲಿಯನ್ ಮಂದಿ ವಾರ್ಷಿಕವಾಗಿ ಈ ಮೂತ್ರಕೋಶದ ಸೋಂಕಿನಿಂದ ಬಳಲುತ್ತಾರೆ. ಮೂತ್ರಕೋಶದ ಸೋಂಕು ಎನ್ನುವುದು ಮೂತ್ರನಾಳ, ಮೂತ್ರ ಚೀಲ ಮತ್ತು ಮೂತ್ರಪಿಂಡದ ಭಾಗಗಳನ್ನು ಕಾಡುತ್ತದೆ. ಹೆಚ್ಚಾಗಿ ಮೂತ್ರಕೋಶದ ಸೋಂಕು ಮೂತ್ರನಾಳ...
ಸುಳ್ಯ: ಅಮ್ಮ ಚಿಣ್ಣರ ಮನೆಯ 2026-27ನೇ ಸಾಲಿನ ಪೋಷಕ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಉದಯ್ ಕುಮಾರ್ ಕಂದಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ತಾರಾನಾಥ್ ಹಾಗೂ ಶ್ರೀಮತಿ ನಿಶ್ಮಿತಾ ಧನಂಜಯ್ ಆಯ್ಕೆಯಾದರು. ಸದಸ್ಯರಾಗಿ ರಮೇಶ್, ಶ್ರೀಮತಿ ಭವ್ಯ ಚೇತನ್, ಶ್ರೀಮತಿ ಶಶಿಕಲಾ ರಂಜಿತ್ ಹಾಗೂ ಶ್ರೀಮತಿ ಅಕ್ಷತಾ ಸತೀಶ್ ಆಯ್ಕೆಯಾದರು. ಸಭೆಯಲ್ಲಿ ಅಮ್ಮ ಸೇವಾ ಟ್ರಸ್ಟ್ನ ಅಧ್ಯಕ್ಷರಾದ...
ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆ. 24ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು....
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಬ್, ಬುಲ್ ಬುಲ್, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳ ಎರಡು ದಿನಗಳ ಪಟಾಲಂ ನಾಯಕರ ತರಬೇತಿ ಶಿಬಿರವು ಕೆಪಿಎಸ್ ಪಂಜ ಇದರ ಸಹಯೋಗದೊಂದಿಗೆ ಶ್ರೀ ಸುಬ್ರಾಯ ದೇವಸ್ಥಾನ ಪೈಂದೋಡಿ ಪಂಜ ಇಲ್ಲಿ 22 ಮತ್ತು 23 ಆಗಸ್ಟ್ 2026ರಂದು...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ರಚನೆ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ದಿಶಾ.ಎಸ್, ಉಪಾಧ್ಯಕ್ಷರಾಗಿ ತೃತೀಯ ಬಿ.ಎ ವಿದ್ಯಾರ್ಥಿ ಬಿಪಿನ್.ಎ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಬಿಬಿಎ ವಿದ್ಯಾರ್ಥಿ ರಿತೀಶ್.ಕೆ ಆಯ್ಕೆಯಾಗಿದ್ದಾರೆ....
ಸುಳ್ಯ ತಾಲೂಕಿನ ಕಲ್ಮಕಾರು ಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ-ಸ್ವದೇಶಿ ಆಂದೋಲನದ ಭಾಗವಾಗಿ ಆ.22ರಂದು ಕ್ರಾಫ್ಟ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕರಿಕೆಯವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ಅಪೂರ್ವ ಅಚ್ರಪ್ಪಾಡಿ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶ್ರೀಮತಿ ದಿವ್ಯಾ, ಕುಶಾಲಪ್ಪ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಮಾಜೀ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಟಿ.ಯನ್ ಹಾಗೂ ಯುವ ವಕೀಲರಾದ...
Loading posts...
All posts loaded
No more posts
