Ad Widget

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 8ನೇ ಬಾರಿ ಶೇ. 100 ಫಲಿತಾಂಶ

ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ, ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 22 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಮೂಲಕ ಸತತವಾಗಿ...

ಕೆವಿಜಿ ಕಾನೂನು ಕಾಲೇಜು ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಫುಟ್ಬಾಲ್ ಪಂದ್ಯಾಟ ಸಮಾರೋಪ ;  ಕ್ರೀಡೆ ನಮಗೆ ಬದುಕುವ ಕಲೆಯನ್ನು ತಿಳಿಸಿಕೊಡುತ್ತದೆ – ಪ್ರವೀಣ್ ಶೆಟ್ಟಿ

ಕರ್ನಾಟಕ ರಾಜ್ಯ ಕಾನೂನು ವಿವಿ ಮತ್ತು ಕೆವಿಜಿ ಕಾನೂನು ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ಕೆವಿಜಿ ಕ್ರೀಡಾoಗಣ ದಲ್ಲಿ 2ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿ ಮಟ್ಟದ ಫುಟ್ಬಾಲ್ ಪಂದ್ಯಾಟ ಮುಕ್ತಾಯಗೊಂಡಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ...
Ad Widget

ಪ್ರಮೋದ್ ಕುಮಾರ್ ರೈ ಬೆಳ್ಳಾರೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ವರ್ಷ ಆರ್ಯಭಟ ಸುವರ್ಣ ಸಂಭ್ರಮ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರ ವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ಹೈವೋಲ್ಟೆಜ್ ಸಭೆ – ಹರೀಶ್ ಇಂಜಾಡಿ ಅವರಿಗೆ ಒಲಿದ ಅಧ್ಯಕ್ಷತೆ

ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರ ಅಂತಿಮ ಆದೇಶ ಮಾಡಿದೆ. ಮೇ.12ರಂದು ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಗಿ ಹರೀಶ್ ಇಂಜಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಮೇ.11ರಂದು ಸುಬ್ರಹ್ಮಣ್ಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಅಧ್ಯಕ್ಷರನ್ನಾಗಿಸುವುದೆಂದು ತೀರ್ಮಾನವಾಗಿತ್ತು. ಆದರೇ ಮೇ.12...

ಮಂಗಳೂರು : ಹಿಂದೂ ಕಾರ್ಯಕರ್ತನ ಕೊಲೆ – ಸಂಘಟನೆಗಳಿಂದ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರೆ – ಮಂಗಳೂರಿನಲ್ಲಿ ನಿಷೇಧಾಜ್ಞೆ

ಮಂಗಳೂರಿನ ಬಜಪೆ ಸಮೀಪ ಮೆ.01 ರಂದು ರಾತ್ರಿ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು (ಮೇ 2 ರಂದು) ಬಂದ್ ಗೆ ಕರೆ ನೀಡಿದೆ. ಈ ಬಗ್ಗೆ ಬಗ್ಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್, ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ...

ಹರಿಹರ ಪಳ್ಳತ್ತಡ್ಕ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೃಹತ್ ಪಂಜಿನ ಮೆರವಣಿಗೆ

ಪಾಕಿಸ್ತಾನ ತನ್ನ ನರಿ ಬುದ್ಧಿ ಬಿಟ್ಟು ಬದುಕಲು ಕಲಿಯದೇ ಇದ್ದರೆ ಏಟು ತಿನ್ನಲು ತಯಾರಾಗಬೇಕಾದೀತು : ಪದ್ಮಕುಮಾರ್ ಗುಂಡಡ್ಕ ಪಾಕಿಸ್ತಾನ ಮತ್ತೆ ಭಾರತವನ್ನು ಕೆಣಕುವ ದುಸ್ಸಾಹಸಕ್ಕೆ ಕೈಹಾಕಿ ತಪ್ಪು ಮಾಡಿದೆ : ಕುಸುಮಾಧರ ಎ.ಟಿ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ ಪಳ್ಳತ್ತಡ್ಕ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿಗೆ ಸ್ನಾತಕೋತರ ವಿಭಾಗದಲ್ಲಿ ರಾಜೀವ್ ಗಾಂಧಿ  ವಿಶ್ವವಿದ್ಯಾಲಯದಿಂದ ಮೂರು ರ‌್ಯಾಂಕ್

ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರ‌್ಯಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಗದ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಅವಿನಾಶ್ ಕೆ...

ಕೆ.ಎಂ.ಎಫ್. ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆ ಗೆಲುವು

ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್.) ಚುನಾವಣೆ ಇಂದು ನಡೆದು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆ ಜಯಗಳಿಸಿದ್ದಾರೆ. ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಎಸ್. ಬಿ.‌ಜಯರಾಮ ರೈ 190, ಭರತ್ ನೆಕ್ರಾಜೆ 173, ಚಂದ್ರಶೇಖರ ರಾವ್‌ 169, ಹೆಚ್ ಪ್ರಭಾಕರ್ 157, ಸವಿತಾ ಎಸ್ ಶೆಟ್ಟಿ ಮತ ಪಡೆದು...

ಕಾಶ್ಮೀರದಲ್ಲಿನ ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ ಆಲೆಟ್ಟಿ ಕಾಂಗ್ರೆಸ್ ನಿಂದ ಮೊಂಬತ್ತಿ ಉರಿಸುವ ಮೂಲಕ ಪ್ರತಿಭಟನೆ

ಆಲೆಟ್ಟಿ ಗ್ರಾಮ ಕಾಂಗ್ರೆಸ್ ವತಿಯಿಂದ ನಾಗಪಟ್ಟಣ ಸೇತುವೆ ಬಳಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ, ದಾಳಿಯಿಂದ ಅನ್ಯಾಯವಾಗಿ ಮಡಿದವರಿಗೆ ಶ್ರದ್ಧಾಂಜಲಿಯನ್ನು ಮೊಂಬತ್ತಿ ಉರಿಸುವ ಮೂಲಕ ಮಾಡಲಾಯಿತು.  . ಈ ದಾಳಿಯಲ್ಲಿ ಅನ್ಯಾಯವಾಗಿ ಮಡಿದವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ ಹಿರಿಯ ಕಾಂಗ್ರೆಸ್ ನಾಯಕರಾದ ಬಾಪೂ...

ಅರಂತೋಡು : ಜಮ್ಮುಕಾಶ್ಮೀರದ ಪಹಲ್ಗಾಂವ್ ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಂವ್  ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಎ. 23 ರಂದು  ಪೂರ್ವಾಹ್ನ 11.00 ರಿಂದ 12.00 ಗಂಟೆಯ ತನಕ ಎಲ್ಲಾ ವ್ಯಾಪಾರ ವ್ಯವಹಾರ ಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಬಂದ್ ನಡೆಸಿದರು. ಹಾಗೂ ಅರಂತೋಡು ರಿಕ್ಷಾ ನಿಲ್ದಾಣ ದ ಬಳಿ ಸೇರಿ ಪ್ರತಿಭಟನೆ ನಡೆಸಲಾಯಿತು....

ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ವೆಂಕಟ್ ವಳಲಂಬೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಹಾಲು ಉತ್ಪಾದಕ ಸಂಘ ಪ್ರತಿನಿಧಿಗಳಿಗೆ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಗೆ ಇದೇ ಶನಿವಾರ ಚುನಾವಣೆ ನಡೆಯಲಿದ್ದು ಪುತ್ತೂರು...

ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯದಲ್ಲಿ ವರ್ತಕರಿಂದ ಸ್ವಯಂ ಪ್ರೇರಿತ ಬಂದ್ : ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು

ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯ ನಗರದಲ್ಲಿ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ಸ್ವಯಂ ಪ್ರೇರಿತ ಬಂದ್‌ ಮಾಡಿ, ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಮಾತನಾಡಿ ಈ ರೀತಿಯ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ| ಸೋಮಶೇಖರ ಕಟ್ಟೆಮನೆ, ಉಪಾಧ್ಯಕ್ಷರಾಗಿ ಗಣೇಶ್ ಭಟ್ ಅವಿರೋಧ ಆಯ್ಕೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ.ಸೋಮಶೇಖರ್ ಕಟ್ಟೆಮನೆ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಭಟ್ ಇಡ್ಯಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.‌ ಸಂಘದ ಆಡಳಿತ ಮಂಡಳಿಗೆ ಜ.19 ರಂದು ಚುನಾವಣೆ ನಡೆದಿದ್ದು, ಆ ಬಳಿಕ ಎರಡು ತಂಡಗಳು ನ್ಯಾಯಾಲಯದ ಕದ ತಟ್ಟಿದ್ದರಿಂದ ಫಲಿತಾಂತ ಘೋಷಣೆ ವಿಮಬವಾಗಿತ್ರು.‌ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್ ಚುನಾವಣಾ ಫಲಿತಾಂಶ...

ಏನೇಕಲ್ಲು : ಜೇಸಿಐ ಪಂಜ ಪಂಚಶ್ರೀ, ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ವತಿಯಿಂದ ಈಜು ತರಬೇತಿ ಶಿಬಿರ ಉದ್ಘಾಟನೆ – ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ಏನೇಕಲ್ಲು ಹೊಳೆಯಲ್ಲಿ ಈಜಾಟ

ಜೇಸಿಐ ಪಂಜ ಪಂಚಶ್ರೀ, ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ವತಿಯಿಂದ ಈಜು ತರಬೇತಿ ಶಿಬಿರ ಮರಕತ ರಸ್ತೆ ಬಳಿ ಇರುವ ಏನೇಕಲ್ಲು ಹೊಳೆಯಲ್ಲಿ ಎ. 20ರಂದು ಉದ್ಘಾಟನೆ ಗೊಂಡಿತು. ಭಾರತ್ ಸ್ಕೌಟ್ & ಗೈಡ್ಸ್ ಕರ್ನಾಟಕ ಇದರ ರಾಜ್ಯ ಮುಖ್ಯ ಆಯುಕ್ತರಾದ ಮಾಜಿ ಸಚಿವ, ಪಿ ಜಿ ಆರ್ ಸಿಂಧ್ಯಾರವರು ತರಬೇತಿ...

ಪ್ರೇಕ್ಷಕರ ಬೆಂಬಲದಿಂದ ಭಾವ ತೀರ ಯಾನ ಮತ್ತೆ ಮುಂದುವರಿಕೆ – ಎ.23 ರಂದು ಸಂಜೆ 4.45 ಕ್ಕೆ ಪ್ರದರ್ಶನ

61 ದಿನ ಪೂರೈಸಿದ "ಭಾವ ತೀರ ಯಾನ" ಸಿನಿಮಾ ಎ.22 ರಂದು ಕೊನೆಯ ಪ್ರದರ್ಶನ ನೀಡುವುದೆಂದು ಚಿತ್ರದ ನಿರ್ದೇಶಕರು ತೀರ್ಮಾನಿಸಿದ್ದರು. ಆದರೇ ಎ.22 ರಂದು ಪ್ರೇಕ್ಷಕರ ಭಾರಿ ಬೆಂಬಲದ ಹಿನ್ನೆಲೆಯಲ್ಲಿ ಪುತ್ತೂರಿನ ಭಾರತ್ ಸಿನೇಮಾಸ್ ನವರು ಚಿತ್ರಪ್ರದರ್ಶನ ನಿಲ್ಲಿಸುವುದು ಬೇಡ ಮುಂದುವರೆಸೋಣ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಆದುದರಿಂದ ಎ.23 ಬುಧವಾರ ಸಂಜೆ 4.45ಕ್ಕೆ ಚಿತ್ರದ ಪ್ರದರ್ಶನಗೊಳ್ಳಲಿದೆ. ಈ ಚಿತ್ರಕ್ಕೆ...

ಸುಳ್ಯ ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ 2025 – ಅಜ್ಜಾವರ ತಂಡ ಪ್ರಥಮ, ಅಡ್ಕಾರ್ ತಂಡ ದ್ವಿತೀಯ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಆಶ್ರಯದಲ್ಲಿ ಎ. 11 ರಿಂದ ಎ. 20ರವರೆಗೆ ನಡೆದ ವಾಲಿಬಾಲ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಪ್ರಯುಕ್ತ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಎ. 20 ರಂದು ಹೊನಲು ಬೆಳಕಿನಲ್ಲಿ ನಡೆಯಿತು. ಸುಳ್ಯ ತಾಲೂಕಿನ 18 ಗ್ರಾಮಗಳ 18 ತಂಡಗಳು ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದವು....

ಗ್ರಾ.ಪಂ.ಮಾಜಿ ಸದಸ್ಯ ಸನತ್ ಅಡ್ಕಾರು ನಿಧನ

ಜಾಲ್ಸೂರು ಗ್ರಾಮದ ಅಡ್ಕಾರು ದಿ. ತೇಜಕುಮಾರ್ ರವರ ಪುತ್ರ ಗ್ರಾ.ಪಂ.ಮಾಜಿ ಸದಸ್ಯ ಸನತ್ ಅಡ್ಕಾರು ಅಲ್ಪಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ರು. ಮೃತರು ತಾಯಿ, ಪತ್ನಿ, ಪುತ್ರ, ಸಹೋದರ ಶರತ್ ಅಡ್ಕಾರ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕೊಲ್ಲಮೊಗ್ರು : ಮಕ್ಕಳ ಸಂಸ್ಕಾರ ಮತ್ತು ಭಜನಾ ತರಬೇತಿ ಶಿಬಿರ ಸಮಾರೋಪ – ಸನ್ಮಾನ

ಶ್ರೀ ಅಯ್ಯಪ್ಪ ಭಜನಾ ಮಂಡಳಿ ಕೊಲ್ಲಮೊಗ್ರು ಇದರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ ಹಾಗೂ ಊರಿನವರ ಸಹಕಾರದೊಂದಿಗೆ ಏಳು ದಿನಗಳ ಕಾಲ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ ನಡೆದ “ಮಕ್ಕಳ ಸಂಸ್ಕಾರ ಮತ್ತು ಭಜನಾ ತರಬೇತಿ ಶಿಬಿರ” ದ ಸಮಾರೋಪ ಸಮಾರಂಭವು ಏ.17 ರಂದು ನಡೆಯಿತು. ತಂಬಿನಡ್ಕ ದಿಂದ ಮಕ್ಕಳ ಕುಣಿತ ಭಜನೆಯೊಂದಿಗೆ...

ಮೆಸ್ಕಾಂನ ಬೆಳ್ಳಾರೆ, ಗುತ್ತಿಗಾರು ಹಾಗೂ ಪಂಜ ಶಾಖೆಯ ಗ್ರಾಹಕ ಸಲಹಾ ಸಮಿತಿಗೆ ಸದಸ್ಯರ ನೇಮಕ

ಮೆಸ್ಕಾಂನ ಬೆಳ್ಳಾರೆ, ಗುತ್ತಿಗಾರು ಹಾಗೂ ಪಂಜ ಶಾಖಾ ಕಛೇರಿ ಮಟ್ಟದ ಗ್ರಾಹಕ ಸಲಹಾ ಸಮಿತಿಯ ಸದಸ್ಯರುಗಳ ನೇಮಕ ಮಾಡಿ ಸರಕಾರ ಆದೇಶಿಸಿದೆ. ಬೆಳ್ಳಾರೆ ಶಾಖೆಯ ಸದಸ್ಯರಾಗಿ ಕರುಣಾಕರ ಆಳ್ವ ಕೊಡಿಯಾಲ, ಉಷಾ ಗಂಗಾಧರ ಇಂದಿರಾನಗರ ಬೆಳ್ಳಾರೆ, ನಳಿನಿ ಪುರಂದರ ಕುಲಾಲ್ ಬೆಳ್ಳಾರೆ, ಇಬ್ರಾಹಿಂ ಅಂಬಟೆಗುಡ್ಡೆ ಪೆರುವಾಜೆ, ಅಬೂಬಕ್ಕರ್ ಅರಾಫ ಬಾಳಿಲ ಇವರನ್ನು ಸರಕಾರ ನೇಮಕ ಮಾಡಿ...

ನವೀಕರಣಗೊಂಡ ಮಡಪ್ಪಾಡಿ ಶಾಲಾ ಕ್ರೀಡಾಂಗಣ ಲೋಕಾರ್ಪಣೆ – ಸನ್ಮಾನ

ನವೀಕರಣಗೊಂಡ ಮಡಪ್ಪಾಡಿ ಶಾಲಾ ಕ್ರೀಡಾಂಗಣನ್ನು  ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರು ಲೋಕಾರ್ಪಣೆಗೊಳಿಸಿದರು.ಅನುದಾನವನ್ನು ಒದಗಿಸಿ ಗ್ರಾಮದ ಪ್ರಮುಖ ಕ್ರೀಡಾಂಗಣಕ್ಕೆ ಪುನಃಶ್ಚೇತನ ನೀಡಿದ ಶಾಸಕರಿಗೆ ಯುವಕ ಮಂಡಲ ಮಡಪ್ಪಾಡಿ ಮತ್ತು ಊರವರ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು,...

ಸುಮಾರು 6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಪೈಚಾರು ಬೆಳ್ಳಾರೆ ಹಾಗೂ ನಿಂತಿಕಲ್ಲು ಬೆಳ್ಳಾರೆ ರಸ್ತೆಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಎರಡು ಪ್ರಮುಖ ರಸ್ತೆಗಳ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಎ.15 ರಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ ಐಎಫ್ ಅನುದಾನದಡಿ ಸುಳ್ಯ ತಾಲೂಕಿನ ನಿಂತಿಕಲ್ಲು-...

ಮರಾಟಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ : ಪ್ರಥಮ ಓಂ ಫ್ರೆಂಡ್ಸ್ ದೊಡ್ಡೇರಿ, ದ್ವಿತೀಯ ಬ್ಲಾಕ್ ಟಾಪ್ ಕೂಟೇಲು

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ವೇದಿಕೆ ಇದರ ಸಹಕಾರದೊಂದಿಗೆ ಮರಾಟಿ ಯುವ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಮರಾಟಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಎ. 13 ಮತ್ತು 14 ರಂದು ಸುಳ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್...

ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಇಂಪಾರ್ಟಂಟ್ ಎಫ್‌ಸಿ ವತಿಯಿಂದ ಸ್ವಚ್ಛತೆ ಕಾರ್ಯಕ್ರಮ

ಇಂಪಾರ್ಟಂಟ್ ಎಫ್‌ಸಿ ಗುತ್ತಿಗಾರು ವತಿಯಿಂದ ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಮುಖ ಅತಿಥಿಯಾಗಿ ಆಗಮಿಸಿದ್ದ ಎಬಿವಿಪಿ ಸುಳ್ಯ ತಾಲ್ಲೂಕು ಸಂಚಾಲಕ ನಂದನ್ ಪವಿತ್ರಮಜಲು ಸ್ವಚ್ಛತೆ ಕಾರ್ಯದ ಸನ್ನಿವೇಶವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸ್ವಚ್ಛತೆಯ ಮಹತ್ವ ಮತ್ತು ಯುವಜನತೆಯ ಪಾತ್ರದ ಬಗ್ಗೆ ಪ್ರಭಾವಿ ಸಂದೇಶ ನೀಡಿದರು. ಕಾರ್ಯಕ್ರಮವನ್ನು ಇಂಪಾರ್ಟಂಟ್ ಎಫ್‌ಸಿ ಕಾರ್ಯದರ್ಶಿ ಕಿರಣ್ ವಳಲಂಬೆ...

ಉಬರಡ್ಕ : ಮರ ಬಿದ್ದು ರಸ್ತೆ ಬಂದ್ – ಎರಡು ವಿದ್ಯುತ್ ಕಂಬಗಳಿಗೆ ಹಾನಿ

ಇಂದು ಸಂಜೆ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ತಾಲೂಕಿನ ವಿವಿಧೆಡೆ ಮರ ಬಿದ್ದು ಹಾನಿಯಾಗಿದೆ. ಉಬರಡ್ಕ ಕಂದಡ್ಕ ರಸ್ತೆಯಲ್ಲಿ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಸ್ಥಳೀಯರ ಸಹಕಾರದಿಂದ ಮೆಸ್ಕಾಂ ಸಿಬ್ಬಂದಿಗಳು ತೆರವು ಕಾರ್ಯ ಆರಂಭಿಸಿದ್ದಾರೆ.

ಸುಳ್ಯ : ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ಬಿಜೆಪಿ ಕಛೇರಿಯಲ್ಲಿ ಇಂದು ಡಾ| ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ  ಶಾಸಕರಾದ ಭಾಗೀರಥಿ ಮುರುಳ್ಯ,, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ನ ಪಂ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧ ನಾಯ್ಕ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ...

ಇಂದು (ಎ.12) ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ  ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್  ಲೋಕಾರ್ಪಣೆ

ಸುಳ್ಯ ಪ್ರಾ. ಕೃ. ಪ ಸಹಕಾರ ಸಂಘ ನಿ., ಶತಮಾನೋತ್ತರ ದಶಮಾನೋತ್ಸವ ಮತ್ತು ನೂತನ ಕಟ್ಟಡ ' ಸಿ. ಎ. ಬ್ಯಾಂಕ್ ಕಾಂಪ್ಲೆಕ್ಸ್ ' ಲೋಕಾರ್ಪಣೆ ಸಮಾರಂಭವು ಏಪ್ರಿಲ್ 12 ರಂದು ನಡೆಯಲಿದೆ. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ...

ಕಂದ್ರಪ್ಪಾಡಿ ಕರಂಗಲ್ಲು ರಸ್ತೆಯ ಕಾಂಕ್ರೀಟ್ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಕರಂಗಲ್ಲು ರಸ್ತೆಯ ಮಾದ್ರಡ್ಕ ಮತ್ತು ಹೆರಕಜೆ ಎಂಬಲ್ಲಿ  2022-23 ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ರೂ.50 ಲಕ್ಷ ಅನುದಾನದಲ್ಲಿ 930 ಮೀ ರಸ್ತೆ ಕಾಂಕ್ರೀಟಿಕರಣಗೊಂಡಿದ್ದು,  ಇದನ್ನು ಶಾಸಕಿಯರಾದ ಕು ಭಾಗೀರಥಿ ರವರು ಏ.10 ರಂದು  ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ಎ. ವಿ. ತೀರ್ಥರಾಮ್, ಮಾಜಿ ಜಿ.ಪಂ. ...

50 ಸಂಭ್ರಮಾಚರಣೆಯಲ್ಲಿ ‘ಭಾವ ತೀರ ಯಾನ’

ಸಿನಿಮಾ ನಮ್ಮನ್ನು ಹೊಸ ಜಗತ್ತಿಗೆ ಕರೆದೊಯ್ಯುವ, ಮನರಂಜನೆಯನ್ನು ಕೊಡುವ ಅಥವಾ ನಾವು ಟಾಕೀಸ್‌ಲ್ಲಿ ಕುಳಿತು ವೀಕ್ಷಿಸುವ, ದೂರದರ್ಶನದಲ್ಲಿ ವೀಕ್ಷಿಸುವ ಚಿತ್ರ ಅಂತ ಅಂದುಕೊಂಡಿದ್ದೇವೆ. ಆದರೆ ಸಿನಿಮಾ ಕೂಡ ಒಂದು ರೀತಿಯಲ್ಲಿ ನಮಗೆ ಶಿಕ್ಷಣ ಮಾಧ್ಯಮವಾಗಿದೆ ಎಂದರೆ ತಪ್ಪಾಗಲಾರದು. ಸಿನಿಮಾದಲ್ಲಿ ನಾವು ಕಾಣದ ದೇಶಗಳನ್ನು, ಅಲ್ಲಿಯ ವೈಶಿಷ್ಟ್ಯಗಳನ್ನು, ಅವರ ಸಂಸ್ಕೃತಿ -ಸಂಪ್ರದಾಯ, ಆಚಾರ-ವಿಚಾರಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ, ಅಂತೆಯೇ...

ಭಾವ ತೀರ ಯಾನಕ್ಕೆ 50ರ ಸಂಭ್ರಮ – ಯುವ ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿನಿ ಜಗತ್ತು – ಏ.11ರಂದು ಕನ್ನಡ ಹಾಗೂ ತುಳು ನಟರ ಉಪಸ್ಥಿತಿಯಲ್ಲಿ ಬೆಳಿಗ್ಗೆ 11ಕ್ಕೆ ಚಿತ್ರ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಈ ಹಿನ್ನೆಲೆಯಲ್ಲಿ ಏ.10 ರಂದು ಸಂಭ್ರಮಾಚರಣೆ ನಡೆಯಲಿದೆ. ಕನ್ನಡ, ತುಳು ಚಿತ್ರನಟರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ...

ಅರೆಭಾಷೆ ಸಾಹಿತ್ಯ ಲೋಕವನ್ನೇ ಕಣ್ಣೆದುರಿಗೆ ತೆರೆದಿಡುವ ಡಾ.ಪುರುಷೋತ್ತಮ ಕರಂಗಲ್ಲು ರವರ “ಅರೆಬಾಸೆ ಸಾಹಿತ್ಯಾವಲೋಕನ ಅಧ್ಯಯನ ಸಂಶೋಧನಾ ಪ್ರಬಂಧ”

ಮಂಗಳೂರು ಐಕಳ ಪೊಂಪೈ ಕಾಲೇಜಿನ ಪ್ರಾಂಶುಪಾಲರಾದ ಮೂಲತಃ ನಮ್ಮೂರಿನ ಪಕ್ಕದ ಊರಿನವರೇ ಆದಂತಹ ಡಾ.ಪುರುಷೋತ್ತಮ ಕರಂಗಲ್ಲು ರವರು ಮಾ.18ರಂದು ರಿಜಿಸ್ಟರ್ ಪೋಸ್ಟ್ ಮೂಲಕ ನನಗೊಂದು ಪುಸ್ತಕವನ್ನು ಕಳುಹಿಸಿ ಕೊಟ್ಟಿದ್ದರು. ಪುಸ್ತಕ ಏನೆಂದು ತೆರೆದು ನೋಡಿದಾಗ ಅದು “ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ” ಯು 2018-19ನೇ ಸಾಲಿನಲ್ಲಿ ನೀಡಿದ ಫೆಲೋಶಿಪ್ ನ ಅಡಿಯಲ್ಲಿ ಡಾ.ಪುರುಷೋತ್ತಮ...

50 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.11ರಂದು ಬೆಳಿಗ್ಗೆ 11ಗಂಟೆಗೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. 50 ನೇ ದಿನಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಥಿಯೇಟರ್ ನಲ್ಲಿ ವಿಶೇಷ ಸಂಭ್ರಮಾಚರಣೆ...

ಸುಳ್ಯ : ಶಾರದಾ ಪದವಿಪೂರ್ವ ಕಾಲೇಜಿಗೆ 100 ಶೇ. ಫಲಿತಾಂಶ – ಕಲಾ ವಿಭಾಗದಲ್ಲಿ ಹರ್ಷಿತಾ ಕುದ್ಕುಳಿ ತಾಲೂಕಿಗೆ ಪ್ರಥಮ

ಸುಳ್ಯದ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 76 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಕಲಾವಿಭಾಗದಲ್ಲಿ ಹರ್ಷಿತಾ ಕುದ್ಕುಳಿ ಮನೆ (ಜಯಂತಿ ಹಾಗೂ ಬಾಲಕೃಷ್ಣ ಕುದ್ಕುಳಿ ದಂಪತಿಗಳ ಪುತ್ರಿ) ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಕಲಾವಿಭಾಗದಲ್ಲಿ 23 ವಿದ್ಯಾರ್ಥಿಗಳಿದ್ದು ಎಲ್ಲರು ಪಾಸಾಗಿದ್ದು ಹರ್ಷಿತಾ ಕುದ್ಕುಳಿ ಮನೆ 587, ಭಾಗ್ಯಶ್ರೀ...

ನೀರು ಕುಡಿದು ನಿರೋಗಿಗಳಾಗಿ – ನಮಗೆಷ್ಟು ನೀರು ಬೇಕು?

ನಮ್ಮ ದೇಹದ ಆರೋಗ್ಯಕ್ಕೆ ನೀರು ಅತೀ ಅವಶ್ಯಕ. ವ್ಯಕ್ತಿಯಿಂದ ವ್ಯಕ್ತಿಗೆ ದೇಹದ ತೂಕಕ್ಕೆ ಮತ್ತು ಜೀವನಶೈಲಿಗೆ ಹೊಂದಿಕೊಂಡು ನೀರಿನ ಅವಶ್ಯಕತೆಯ ಮಟ್ಟ ಭಿನ್ನವಾಗಿರುತ್ತದೆ. ವ್ಯಕ್ತಿಯ ದೈಹಿಕ ಪರಿಸ್ಥಿತಿ (ಗರ್ಭಾವಸ್ಥೆ ಹಾಲೂಡಿಸುವ ಸಮಯ ಇತ್ಯಾದಿ) ಮತ್ತು ದೇಹದ ಆರೋಗ್ಯ ಪರಿಸ್ಥಿತಿ (ಜ್ವರ, ವಾಂತಿ, ಭೇದಿ, ಅತಿಸಾರ ಇತ್ಯಾದಿ) ವ್ಯಕ್ತಿಯ ವಯಸ್ಸು, ಲಿಂಗ ಮುಂತಾದ ಎಲ್ಲಾ ಅಂಶಗಳು ವ್ಯಕ್ತಿಯ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ಫಲಿತಾಂಶ ಘೋಷಿಸಲು ಆದೇಶಿಸಿದ ಕೋರ್ಟ್ – ಶೀಘ್ರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಜ.19 ರಂದು ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಕೋರ್ಟ್ ಮುಖಾಂತರ ಮತದಾನದ ಹಕ್ಕನ್ನು ಪಡೆದವರೂ ಮತ ಚಲಾವಣೆ ಮಾಡಿದ್ದು, ನ್ಯಾಯಾಲಯದ ಮುಂದಿನ ಆದೇಶದವರೆಗೆ ಫಲಿತಾಂಶ ಘೋಷಣೆ ಮಾಡಬಾರದೆಂಬ ಆದೇಶ ಇದ್ದುದರಿಂದ ಫಲಿತಾಂಶ ಘೋಷಣೆಯಾಗದೇ ಇದ್ದು, ಬಳಿಕ ಸಂಘಕ್ಕೆ ಆಡಳಿತಾಧಿಕಾರಿಗಳ ನೇಮಕವಾಗಿತ್ತು.ಚಲಾವಣೆಗೊಂಡ ಮತಗಳಲ್ಲಿ ತೀರಿಕೊಂಡವರ ಹೆಸರುಗಳೂ...

ಎ.12 ರಿಂದ ರಂಗಮನೆಯಲ್ಲಿ ಚಿಣ್ಣರ ಮೇಳ ಆರಂಭ – ಶಿಬಿರದ ಸಮಾರೋಪದಲ್ಲಿ ವೇದಿಕೆಯೇರಿ ನಟಿಸಲಿರುವ 150 ಮಕ್ಕಳು

   ಸುಳ್ಯ ಹಳೆಗೇಟಿನಲ್ಲಿರುವ  ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.)ದ ಆಶ್ರಯದಲ್ಲಿ ಎಪ್ರಿಲ್ 12 ರಿಂದ 19 ರ ವರೆಗೆ  ಅಭಿನಯ ಪ್ರಧಾನ ಚಿಣ್ಣರಮೇಳವನ್ನು ಏರ್ಪಡಿಸಲಾಗಿದೆ .ಎ.12 ರಂದು ಪೂ.9.30 ಕ್ಕೆ ಮಕ್ಕಳ  ಬೇಸಿಗೆ ಶಿಬಿರವನ್ನು ಹಿರಿಯ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ.ಬಿ.ಪ್ರಭಾಕರ ಶಿಶಿಲರು ಉದ್ಘಾಟಿಸಲಿದ್ದಾರೆ. ಸುಳ್ಯ ನಗರ ಪಂಚಾಯತ್ ಉಪಾಧ್ಯಕ್ಷರಾದ ಬುದ್ದ ನಾಯ್ಕ್, ದಾಮಾಯಣ...

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರದಲ್ಲಿ ಭಾವ ತೀರ ಯಾನ ರನ್ನಿಂಗ್ – ಏ.07ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.07ರಂದು ಸೋಮವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಭೆ – ಸಂಘಟನೆ ಬಲಪಡಿಸಲು ತೀರ್ಮಾನ

ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಸಭೆ ಎ. 5ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶುಭಾಶ್ಚಂದ್ರ ಕೊಳ್ನಾಡು ಮಾತನಾಡಿ ಪಂಚಾಯತ್ ರಾಜ್ ಸಂಘಟನೆಯನ್ನು...

ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ವೈದ್ಯಕೀಯ ಅಧಿಕಾರಿಯಾಗಿ ಡಾ| ನಂದಕುಮಾರ್ ಬಾಳಿಕಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 29 ವರ್ಷಗಳಿಂದ ಸೇವೆ ಸಲ್ಲಿಸಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವಯೋನಿವೃತ್ತಿ ಹೊಂದಿರುವ ಡಾ| ನಂದಕುಮಾರ್ ಬಾಳಿಕಳ ರವರು ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರು ಹಾಗೂ ಎ.ಓ.ಎಲ್.ಇ ಅಧ್ಯಕ್ಷರೂ...

“ಭಾವ ತೀರ ಯಾನ” ಚಲನಚಿತ್ರ 6ನೇ ವಾರದಲ್ಲಿ ಯಶಸ್ವಿ ಪ್ರದರ್ಶನ – ಏ.03ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಏ.03ರಂದು ಗುರುವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆಯಲ್ಲಿ ಸುಳ್ಯಕ್ಕೆ ಬಹುಮಾನ –  ರಾಜ್ಯ ಮಟ್ಟದಲ್ಲಿ  ತೃತೀಯ ಬಹುಮಾನ ಪಡೆದ ಕಾವ್ಯಶ್ರೀ ಬಿ. ಶೇಣಿ

ಭಾರತೀಯ ಅಂಚೆ ಇಲಾಖೆ ವತಿಯಿಂದ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪತ್ರ ಲೇಖನ ಸ್ಪರ್ಧೆ ಢಾಯಿ  ಆಖರ್ - 2024  ಇದರಲ್ಲಿ ಸುಳ್ಯ ಅಂಚೆ ಉಪ ವಿಭಾಗ ವ್ಯಾಪ್ತಿಯ ಅಮರಮುಡ್ನೂರು  ಗ್ರಾಮದ ಶೇಣಿಯ ಕಾವ್ಯಶ್ರೀ ಬಿ  ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ. ಕಾವ್ಯಶ್ರೀಯವರಿಗೆ ಎ. 2 ರಂದು ಅವರ ಶೇಣಿ ಮನೆಯಲ್ಲಿ ಸುಳ್ಯಉಪ...

ಗುತ್ತಿಗಾರು : ನಿರಂತರ ನೋ ಸರ್ವೀಸ್ ನಲ್ಲಿದ್ದ ಕೆನರಾ ಬ್ಯಾಂಕ್ ಎಟಿಎಂ ಗೆ ನೂತನ ಮೆಷಿನ್ ಅಳವಡಿಗೆ – ಅಮರ ಸುದ್ದಿ ವರದಿಯ ಫಲಶ್ರುತಿ!

ಗುತ್ತಿಗಾರಿನಲ್ಲಿರುವ ಕೆನರಾ ಎಟಿಎಂ ಅವ್ಯವಸ್ಥೆ ಬಗ್ಗೆ ಅಮರ ಸುದ್ದಿಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೆ ನೂತನ ಮೆಷಿನ್ ಅಳವಡಿಕೆಯಾಗುತ್ತಿದೆ. ಗುತ್ತಿಗಾರಿನಲ್ಲಿ ಒಂದೇ ರಾಷ್ಟ್ರೀಕೃತ ಬ್ಯಾಂಕ್,ಒಂದೇ ಎಟಿಎಂ ಇದ್ದು ಉತ್ತಮ ಸೇವೆ ನೀಡುವಲ್ಲಿ ನಿರಂತರ ವಿಫಲವಾಗಿತ್ತು. ಹೆಚ್ಚಿನ ದಿನಗಳಲ್ಲಿ ಎಟಿಎಂ ನೋ ಸರ್ವೀಸ್ ನಲ್ಲಿರುತ್ತದೆ, ನಾಲ್ಕು ಗ್ರಾಮಗಳ ಜನರಿಗೆ ಇರುವುದು ಇದೊಂದೇ ಬ್ಯಾಂಕ್. ಈ ಮೊದಲು ಸಿಂಡಿಕೇಟ್ ಬ್ಯಾಂಕ್...

ಸುಳ್ಯ : ತಾಲೂಕು  ಆರೋಗ್ಯಾಧಿಕಾರಿಗಳಾಗಿ ಡಾ| ತ್ರಿಮೂರ್ತಿ ಅಧಿಕಾರ ಸ್ವೀಕಾರ

ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ನಂದಕುಮಾರ್ ಬಾಳಿಕಳ ರವರು ಮಾ.31 ರಂದು ವಯೋನಿವೃತ್ತಿ ಹೊಂದಿದ್ದು,  ಸುಳ್ಯ ತಾಲೂಕು ನೂತನ ಆರೋಗ್ಯಾಧಿಕಾರಿಗಳಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾಗಿದ್ದ ಡಾ| ತ್ರಿಮೂರ್ತಿ ರವರು ಏ.01 ರಂದು ಅಧಿಕಾರ ಸ್ವೀಕರಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಸೇವಾ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಮಾ.31 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಬಟ್ಟೋಡಿ ರವರ ಪತ್ನಿ ಶ್ರೀಮತಿ ಕಿರಣ, ಪುತ್ರ...

42ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಏ.01ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು 42 ನೇ ದಿನಕ್ಕೆ ಕಾಲಿರಿಸಿದೆ. ಏ.01 ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಮಾ.31 ; ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಬಿ. ಸೇವಾ ನಿವೃತ್ತಿ

ಪ್ರಸ್ತುತ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವಂತಹ ಡಾ| ನಂದಕುಮಾರ್ ಬಾಳಿಕಳ ರವರು ಮಾ.31 ರಂದು ಸೇವಾ ನಿವೃತ್ತಿ ಹೊಂದುತ್ತಿದ್ದು, ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಕಡ್ಯ ತರವಾಡು ರಾಘವ ರೇಂಜರ್ ಎಂದೇ ಖ್ಯಾತಿ ಹೊಂದಿದ್ದ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಳಿಕಳ ಶ್ರೀ ರಾಘವ ಗೌಡ ಮತ್ತು ಶ್ರೀಮತಿ ಯಶೋಧ ದಂಪತಿಯ ಪುತ್ರರಾಗಿ 23...

41ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.31ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು 41 ನೇ ದಿನಕ್ಕೆ ಕಾಲಿರಿಸಿದೆ. ಮಾ.31ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಸುಳ್ಯ : ಮಹಿಳೆಗೆ ಹಲ್ಲೆ ಪ್ರಕರಣ – ನ.ಪಂ.ಸದಸ್ಯ ಶರೀಫ್ ಕಂಠಿಗೆ ಮಧ್ಯಕಾಲಿಕ ನಿರೀಕ್ಷಣಾ ಜಾಮಿನು

ಸುಳ್ಯದಲ್ಲಿ ಸಂಚಲನ ಮೂಡಿಸಿದ್ದ ಮಹಿಳೆಗೆ ಹಲ್ಲೆ ಪ್ರಕರಣಲ್ಲಿ ಅರೋಪಿಯಾಗಿರುವ ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರಿಗೆ ಮಧ್ಯಕಾಲಿಕ ನಿರೀಕ್ಷಣಾ ಜಾಮೀನು ನ್ಯಾಯಾಲಯ ಮಂಜೂರು ಮಾಡಿದೆ.ಶರೀಫ್ ಕಂಠಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿ, ಅರ್ಜಿಯನ್ನು ಅತೀ ತುರ್ತಾಗಿ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆಗೆ ತೆಗೆದುಕೊಂಡ 5 ನೇ ಹೆಚ್ಚುವರಿ ನ್ಯಾಯಾಲಯವು...

ಮಡಪ್ಪಾಡಿ : ಮನೆ ಮೇಲೆ ಉರುಳಿದ ಸ್ಕಾರ್ಪಿಯೊ- ಅಪಾಯದಿಂದ ಪಾರು

ಮಡಪ್ಪಾಡಿ ಗುತ್ತಿಗಾರು ರಸ್ತೆಯ ಚಿರೆಕಲ್ಲು ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾರ್ಪಿಯೊ ರವಿ ಎಂಬವರ  ಮನೆಯ ಮೇಲೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಸ್ಕಾರ್ಪಿಯೋ ನಿತ್ಯಾನಂದ ಮುಂಡೋಡಿ ಯವರದ್ದು ಎಂದು ತಿಳಿದುಬಂದಿದೆ. ವಾಹನದಲ್ಲಿದ್ದವರು ಹಾಗೂ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌

ಮಹಿಳೆಗೆ ಹಲ್ಲೆ ಆರೋಪಿಯನ್ನು ಬಂಧಿಸುವಂತೆ ಸಂಘಟನೆಯವರಿಂದ ವೃತ್ತ ನಿರೀಕ್ಷರಿಗೆ ಮನವಿ: ಮಾ.30 ರ ಒಳಗೆ ಬಂಧಿಸದಿದ್ದರೇ ಠಾಣೆಯ ಎದುರು ಪ್ರತಿಭಟನೆಯ ಎಚ್ಚರಿಕೆ

ಸುಳ್ಯದ ನಾವೂರಿನ ಶ್ರೀಮತಿ ಚಂದ್ರಿಕಾ ಎಂಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಯವರ ಮೇಲೆ ಮಾ.26 ರಂದು ಎಫ್.ಐ.ಆರ್ ದಾಖಲಾಗಿದ್ದು ಈ ತನಕ ಬಂಧಿಸದೇ ಇರುವುದನ್ನು ಖಂಡಿಸಿ ಶೀಘ್ರವಾಗಿ ಆತನನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಯವರು ಸುಳ್ಯದ ವೃತ್ತ ನಿರೀಕ್ಷರಿಗೆ ಮನವಿ ಸಲ್ಲಿಸಿದರು. ಮಾ.30...

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಅಜಿತ್ ರಾವ್ ಕಿಲಂಗೋಡಿ, ಉಪಾಧ್ಯಕ್ಷರಾಗಿ ಹರ್ಷ ಜೋಗಿಬೆಟ್ಟು

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ 3ನೇ ಅವಧಿಗೆ ನಿರ್ದೇಶಕರಾಗಿ ಆಯ್ಕೆಯಾದ ಅಜಿತ್ ರಾವ್ ಕಿಲಂಗೋಡಿ ಅಧ್ಯಕ್ಷರಾಗಿಯೂ, ಹರ್ಷ ಜೋಗಿಬೆಟ್ಟು ಉಪಾಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆ. 7ರಂದು ಚುನಾವಣೆ ನಡೆದಿದ್ದರೂ, ಕಾಂಗ್ರೆಸ್ ಕಡೆಯಿಂದ 200 ಮತ್ತು ಬಿಜೆಪಿ ಕಡೆಯಿಂದ 266 ಸದಸ್ಯರು ಕೋರ್ಟ್ ಮೂಲಕ ಮತದಾನದ ಹಕ್ಕನ್ನು ಪಡೆದುಕೊಂಡು ಬಂದು ಮತ ಚಲಾಯಿಸಿದ್ದರಿಂದ ವಿಜೇತ ಅಭ್ಯರ್ಥಿಗಳ...

ಬೆಳ್ಳಾರೆ : ಅಸೌಖ್ಯದಿಂದ ಯುವಕ ಮೃತ್ಯು

ಬ್ರೈನ್ ಹೆಮರೇಜ್ ನಿಂದ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳ್ಳಾರೆಯಿಂದ ವರದಿಯಾಗಿದೆ. ಬೆಳ್ಳಾರೆ ಗ್ರಾಮದ ಕೊಳಂಬಳ ರುಕ್ಮಯ್ಯ ಶೆಟ್ಟಿಯವರ ಪುತ್ರ ಲೋಕೇಶ್ ಮೃತ ದುರ್ದೈವಿ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಕೃಪಾ, ಜ್ಞಾನಗಂಗಾ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ರಿತ್ವಿಕ್, ಮೂರು ವರ್ಷದ ಪುತ್ರಿ ಶರಾಯ...

ಕುಮಾರಧಾರ ನದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕುಕ್ಕೆ ಶ್ರೀ ದೇವಳದ ಅಧಿಕಾರಿಗಳು ಹಾಗೂ ನೌಕರರು

ಸುಬ್ರಹ್ಮಣ್ಯ ಮಾ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಹಾಗೂ ಪರಿಸರದ ಪ್ರದೇಶಗಳಲ್ಲಿ ವಿಪರೀತ ತ್ಯಾಜ್ಯ ವಸ್ತುಗಳನ್ನ ಭಕ್ತಾದಿಗಳು ಎಸೆದು ಇಡೀ ನೀರು ಹಾಗೂ ಪರಿಸರ ಮಲಿನಗೊಂಡಿರುತ್ತದೆ. ಶ್ರೀ ದೇವಳದ ವತಿಯಿಂದ ಅಲ್ಲಿಯ ನೌಕರರು ನೀರಿನಿಂದ ಎಷ್ಟೇ ತ್ಯಾಜ್ಯಗಳಾದ ಬಟ್ಟೆ ಬರೆಗಳನ್ನ ತೆಗೆದರೂ ಮತ್ತೆ ಮತ್ತೆ ಭಕ್ತಾದಿಗಳು ನೀರಲ್ಲೇ ಬಟ್ಟೆಗಳನ್ನ ಬಿಡುವ ಚಾಳಿಯನ್ನು ಮುಂದುವರಿಸುತ್ತಿರುವುದು ಕೇದಕರ....

ಕುಕ್ಕೆ : ಕೆ.ಎಸ್.ಎಸ್. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಒಂದು ದಿನದ ಅಧ್ಯಯನ ಭೇಟಿಯನ್ನು ಪ್ರಥಮ ವರ್ಷದ ವಾಣಿಜ್ಯ ಪದವಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು. ಮುರುಳ್ಯದ ಕ್ಷೀರ ಎಂಟರ್ಪ್ರೈಸಸ್ ಇಲ್ಲಿಗೆ ಭೇಟಿ ನೀಡಿ ಈ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ರಾಘವ ಗೌಡ ಅವರ ಸಂಶೋಧನೆ...

ಓಡಬಾಯಿ : ಧೂಮಾವತಿ , ಮೂಕಾಂಬಿಕಾ ಗುಳಿಗ ದೈವಸ್ಥಾನದ ದಾರಂದ ಮೂಹೂರ್ತ – ಮೇ 01 ರಂದು ಪ್ರತಿಷ್ಠಾ ಬ್ರಹ್ಮಕಲಶ, ಮೇ 08,09 ರಂದು ದೈವಗಳ ನೇಮ

ಸುಮಾರು 150 ವರ್ಷದಷ್ಟು ಪುರಾತನ ವಾದ ಶ್ರೀ ಧರ್ಮದೈವ ಧೂಮಾವತಿ,ಮೂಕಾಂಬಿಕಾ ಗುಳಿಗ ಮತ್ತು ಸಪರಿವಾರ ದೈವಸ್ಥಾನ ಓಡಬೈ ಇದರ ದೈವಸ್ಥಾನದ ನವೀಕರಣ ಕಾಮಗಾರಿ ನಡೆಯುತ್ತಿದ್ದು ಇದರ ದಾರಂದ ಮೂಹೂರ್ತ ಇಂದು ನಡೆಯಿತುಈ ಸಂದರ್ಭದಲ್ಲಿ ಮುಕುಂದ ನಾಯಕ್ ,ಪ್ರೇಮ್ ರಾಜ್ ,ಉಷಾ ಕಿರಣ ,ಸಾತ್ವಿಕ ,ಸೀತಾರಾಮ್ ,ಆಶಾ ನಾಯಕ್ ,ಗುರುಪ್ರಸಾದ್ ಹಾಗೂ ದೈವಸ್ಥಾನದ ಶಿಲ್ಪಿಗಳಾದ ಪದ್ಮನಾಭ ಆಚಾರ್ಯ...

ಸಂವಿಧಾನ ಬದಲಾವಣೆ ಕುರಿತು ಡಿಕೆಶಿ  ಹೇಳಿಕೆಗೆ ಸುಳ್ಯ ಬಿಜೆಪಿ ಖಂಡನೆ – ಕ್ಷಮೆಯಾಚನೆಗೆ ಒತ್ತಾಯ

ಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಯನ್ನು ಖಂಡಿಸಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಡಿಕೆಶಿ ತಮ್ಮ ಹೇಳಿಕೆ ಹಿಂಪಡೆದು ರಾಜ್ಯದ ಜನರ ಕ್ಷಮೆ ಕೇಳಬೇಕು ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.‌ಸಭೆಯಲ್ಲಿ ಮುಖಂಡರಾದ ಪಿ.ಕೆ.ಉಮೇಶ್, ಯುವ...

ಅಡ್ಕಾರು ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಳೆಯ ಅನುಗ್ರಹಕ್ಕಾಗಿ ಇಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೊಕ್ತೇಸರ ಗುರುರಾಜ್ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಸದಸ್ಯರ ನೇಮಕ ವಿಚಾರದಲ್ಲಿ ಕಾರ್ಯಕರ್ತರ ಅಸಮಾಧಾನ – ಕಡಬ ಭಾಗದಿಂದ ಪಕ್ಷದ ಕಾರ್ಯಕರ್ತರ ಹೊರತುಪಡಿಸಿ ಅಯ್ಕೆ ಮಾಡಿದ್ದಾರೆಂದು ಆಕ್ರೋಶ – ಕಡಬ ಬ್ಲಾಕ್ ಅಧ್ಯಕ್ಷರು ಹೇಳಿದ್ದೇನು?

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಸದಸ್ಯರ ನೇಮಕವಾಗಿದೆ ಎಂದು ಉಸ್ತುವಾರಿ ಸಚಿವರು ಕಳುಹಿಸಿದ್ದು ಎನ್ನಲಾದ ಪಟ್ಟಿಯೊಂದು ವೈರಲ್ ಆಗುತ್ತಿದ್ದು, ಈ ಪಟ್ಟಿಯಲ್ಲಿ ಕಡಬ ತಾಲೂಕಿನ ಅಜಿತ್ ಕುಮಾರ್‌ ಪೂಜಾರಿ ವಾಲೇರಿ ಗೋಳಿತೊಟ್ಟು ಎಂಬ ಹೆಸರಿದೆ. ಇದರ ಬಗ್ಗೆ ಕಡಬದ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು ಬರಹವೊಂದು ವೈರಲ್ ಆಗುತ್ತಿದೆ.  ಈ ಬಗ್ಗೆ...

ಅರೆಕಲ್ಲು : ಕಾಡಾನೆ ಸಾವು – ಕೊಳೆತ ಸ್ಥಿತಿಯಲ್ಲಿ ಪತ್ತೆ

ಕೊಡಗು ಸಂಪಾಜೆ ಗ್ರಾಮದ ಅರೆಕಲ್ಲು ಬಳಿ ರಕ್ಷಿತಾರಣ್ಯದಲ್ಲಿ ಆನೆಯೊಂದು ಸತ್ತು ಕೊಳೆತ ಸ್ಥಿತಿಯಲ್ಲಿ ಮಾ.21ರಂದು ಪತ್ತೆಯಾಗಿದ್ದು, ಸಹಜವಾಗಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ವಯಸ್ಸಾಗಿರುವ ಆನೆಯಾಗಿದ್ದು ಕಲ್ಲಿನ ಎಡೆಯಲ್ಲಿ ಕಾಲು ಸಿಲುಕಿ ಸಾವು ಸಂಭವಿಸಿರಬುದು. ಮೂರು ನಾಲ್ಕು ದಿನಗಳ ಹಿಂದೆ ಸತ್ತಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

ಸುಳ್ಯ :ವಿಶ್ವ ಜಲದಿನ ಅಂಗವಾಗಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಜೀವನದಿ ಪಯಸ್ವಿನಿಗೆ ಆರತಿ ಕಾರ್ಯಕ್ರಮ

ವಿಶ್ವ ಜಲ ದಿನದ ಅಂಗವಾಗಿ ಕರ್ನಾಟಕದ ಜೀವನಾಡಿ ಕಾವೇರಿ ಮಾತೆಗೆ ನಮನ ಸಲ್ಲಿಸುವ ಕಾರ್ಯಕ್ರಮ ಕಾವೇರಿ ಆರತಿ ಇಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ ಭಾಗಮಂಡಲದ ತಲ ಕಾವೇರಿ ಯಲ್ಲಿ ಪೂಜೆ ಸಲ್ಲಿಸಿ ಸಂಜೆ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಆವರಣದಲ್ಲಿ ಕಾವೇರಿ ಆರತಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ಯುವ ಕಾಂಗ್ರೆಸ್...

ಮಡಪ್ಪಾಡಿ ಸಹಕಾರಿ ಸಂಘದ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು. ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಾಗೂ ಭೂಮಿಯ ಫಲವತ್ತತೆಯ ಸಂವರ್ಧನೆ ಗೋ ನಂದಾಜಲ ತಯಾರಿಯ...

ಮಾ.20 : ಮಡಪ್ಪಾಡಿ ಸಹಕಾರಿ ಸಂಘದ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಲಿದ್ದು, ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಉಷಾ ಜಯರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃಷಿ ಮಾಹಿತಿ...

ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡ) ಅಧ್ಯಕ್ಷರಾಗಿ ಕೆ. ಎಂ. ಮುಸ್ತಫ ಅಧಿಕಾರ ಸ್ವೀಕಾರ – ಸುಳ್ಯಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ ಅಭಿವೃದ್ಧಿಯ ಹೊಸ ಶಕೆ ಆರಂಭಕ್ಕೆ ನಾಂದಿ : ಭರತ್ ಮುಂಡೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಆದೇಶದಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ನೇಮಕ ಗೊಂಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಇಂದು ಸುಳ್ಯ ನಗರ ಪಂಚಾಯತ್ ಸಭಾಂಗಣ ದಲ್ಲಿ ನಡೆದ ಸಮಾರಂಭ ದಲ್ಲಿ ಅಧಿಕಾರ ಸ್ವೀಕರಿಸಿದರುಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ...

ಸುಳ್ಯ : ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ.ಮುಸ್ತಫ ನೇಮಕ

ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಪ್ರಥಮ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಂ.ಮುಸ್ತಫ ಅವರನ್ನು ಸರಕಾರ ನೇಮಿಸಿದೆ. ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಗರದ ಅಭಿವೃದ್ಧಿಗಾಗಿ ಯೋಜನಾ ಪ್ರಾಧಿಕಾರ ರಚನೆ ಆಗುವಲ್ಲಿ ಶ್ರಮಿಸಿದ್ದರು. ಮಾ. 17 ರಂದು ನಗರ ಪಂಚಾಯತ್ ನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ದ.ಕ.ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸುಳ್ಯ ತಾಲೂಕಿಗೆ 29 ಪ್ರಶಸ್ತಿ

ದಕ್ಷಿಣ ಕನ್ನಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ಮಾ.13 ಹಾಗೂ 14 ರಂದು ನಡೆದ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸುಳ್ಯ ತಾಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರುಗಳು ಭಾಗವಹಿಸಿ 29 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.ಮಾ.13 ರಂದು ನಡೆದ ಕ್ರೀಡಾಕೂಟದಲ್ಲಿ ಕಂದಾಯ...

ಸುಳ್ಯಕ್ಕೆ ಆಗಮಿಸಿದ ನಂದಿ ರಥಯಾತ್ರೆ – ಭವ್ಯ ಸ್ವಾಗತ – ಮೆರವಣಿಗೆ : ಗೋವು ಉಳಿದರೇ ಎಲ್ಲಾ ಸಮಸ್ಯೆಗೆ ಪರಿಹಾರ – ಭಕ್ತಿಭೂಷನ್ ದಾಸ್

ಗೋವು ಉಳಿದರೇ ಮಾತ್ರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಾಧ್ಯವಿದೆ ಎಂದು ರಾಷ್ಟ್ರೀಯ ಗೋ ಸೇವಾ ಸಂಸ್ಥಾನ್ ಟ್ರಸ್ಟ್ ನ ಅಧ್ಯಕ್ಷರಾದ ಭಕ್ತಿಭೂಷನ್ ದಾಸ್ ಹೇಳಿದರು. ಗೋ ಸೇವಾ ಗತಿನಿಧಿ ಕರ್ನಾಟಕ, ರಾಧ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ ಇವರ ಸಹಯೋಗದೊಂದಿಗೆ ನಡೆಯುವ ನಂದಿ ರಥಯಾತ್ರೆಯ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಸ್ಥಾನದ...

ಮಡಪ್ಪಾಡಿ : ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ಕೊಡುಗೆ

ಯುವಕ ಮಂಡಲ(ರಿ) ಮಡಪ್ಪಾಡಿ ಹಾಗೂ ಶ್ರೀ ರಾಮ ಭಜನಾ ಮಂಡಳಿ ಇದರ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಕುಶಾಲಪ್ಪ ಪಾರೆಮಜಲು ಇವರಿಗೆ ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ನ್ನು ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯ ಕುಮಾರ್ ಮುಳುಗಾಡು, ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರಾದ ಕರುಣಾಕರ ಪಾರೆಪ್ಪಾಡಿ, ಯುವಜನ ಸಂಯುಕ್ತ...

ಸುಳ್ಯಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದ ಹಳೆಯ 33ಕೆ.ವಿ. ವಿದ್ಯುತ್ ಲೈನ್ ಸುಸ್ಥಿತಿಯಲ್ಲಿಡುವಂತೆ ಬಿಜೆಪಿ ಮನವಿ

ಸುಳ್ಯಕ್ಕೆ ವಿದ್ಯುತ್ ಸರಬರಾಜಾಗುವ 33ಕೆ.ವಿ ವಿದ್ಯುತ್ ಮಾರ್ಗದಲ್ಲಿ ಆಗಾಗ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಹಿಂದೆ ಹೊಸ ವಿದ್ಯುತ್ ಮಾರ್ಗ ಎಳೆಯುವ ಸಂದರ್ಭದಲ್ಲಿ ಹಳೆಯ ವಿದ್ಯುತ್ ಮಾರ್ಗವನ್ನು ಸುಸ್ಥಿತಿಯಲ್ಲಿ ಇಡುವುದಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದರೂ, ಹಳೆಯ ವಿದ್ಯುತ್ ಮಾರ್ಗವನ್ನು ಯಾವುದೇ ನಿರ್ವಹಣೆ ಮಾಡದೇ ಇದ್ದುದರಿಂದ ಬದಲಿ ಮಾರ್ಗವಾಗಿ ಹಳೆಯ ವಿದ್ಯುತ್ ಲೈನ್ ಅನ್ನು ಬಳಸಲು ಸಾಧ್ಯವಿಲ್ಲದಂತಾಗಿದೆ.....

ಮಾ.14 ಮತ್ತು 15 ರಂದು ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಜಾತ್ರೋತ್ಸವ – ಕಾರಣಿಕದ ಪುರುಷ ದೈವ ಹಾಗೂ ರಾಜ್ಯದೈವದ ನೇಮ

ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಲ್ಲಿ ನಡೆಯುವ ಜಾತ್ರೋತ್ಸವದ ಅಂಗವಾಗಿ ಫೆ.10 ರಂದು ಕಂಚು ಕಲ್ಲಿಗೆ ತೆಂಗಿನಕಾಯಿ ಹೊಡೆಯುವ ಕಾರ್ಯಕ್ರಮ, ಮಾ.02 ರಂದು ಬದಿ ಬಾಗಿಲು ತೆಗೆಯುವ ಕಾರ್ಯಕ್ರಮ, ಮಾ 09 ರಂದು ನಾಗ ತಂಬಿಲ, ಪ್ರತಿಷ್ಠಾ ದಿನಾಚರಣೆ ನಡೆದಿದ್ದು ಮಾ.14 ಮತ್ತು 15 ರಂದು ದೈವಗಳ ನೇಮೋತ್ಸವ ನಡೆಯಲಿದೆ....

ಅಂತಾರಾಜ್ಯ ಸಂಪರ್ಕಿಸುವ ರಸ್ತೆಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಸೇತುವೆ – ಈ ಬಗ್ಗೆ ಜನಪ್ರತಿನಿಧಿಗಳು ಏನು ಹೇಳ್ತಾರೆ?

ಅಂತಾರಾಜ್ಯ ಸಂಪರ್ಕಿಸುವ ಸುಳ್ಯ ಕೋಲ್ಚಾರು ಬಂದ್ಯಡ್ಕ ರಸ್ತೆಯಲ್ಲಿ ಪಯಸ್ವಿನಿ ನದಿಗೆ ನಾಗಪಟ್ಟಣದಲ್ಲಿ ನಿರ್ಮಿಸಲಾದ ಸೇತುವೆ ಹಲವು ಕಡೆ ಶಿಥಿಲಗೊಂಡಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಸೇತುವೆಯ ಮೇಲ್ಭಾಗದ ಅಲ್ಲಲ್ಲಿ ಕಾಂಕ್ರೀಟ್ ಎದ್ದು ಹೋಗಿದ್ದು ತಳಭಾಗ ಕಾಣಿಸುತ್ತಿದೆ. ಪಾದಾಚಾರಿಗಳು ಎಚ್ಚರ ತಪ್ಪಿದರೇ ಕಾಲು ಮುರಿದುಕೊಳ್ಳುವ ಹಂತ ತಲುಪಿದೆ. ಸೇತುವೆಯ ಮೇಲೆ ನಿಂತಾಗ ಅಟೋ ರಿಕ್ಷಾ ಸಂಚರಿಸಿದರೂ ಘನ ವಾಹನ ಸಂಚರಿಸಿಂತ...

ಸುಬ್ರಹ್ಮಣ್ಯದಲ್ಲಿ ಪತಂಜಲಿ ಉಚಿತ ಯೋಗ ಶಿಕ್ಷಣ ತರಬೇತಿ ಆರಂಭ

ಸುಬ್ರಹ್ಮಣ್ಯ ಮಾ.9: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿಜಿಸ್ಟರ್ಡ್ ಕರ್ನಾಟಕ ತುಮಕೂರು ನೇತ್ರಾವತಿ ವಲಯ ಮಂಗಳೂರು ನಗರ ಇವರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಇಂದು ಆದಿತ್ಯವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಯೊಂದಿಗೆ ಆರಂಭವಾಯಿತು.ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ...

ಮಾ. 15 ರಂದು ಸುಳ್ಯಕ್ಕೆ ಆಗಮಿಸುವ ನಂದಿ ರಥಯಾತ್ರೆ ಅದ್ದೂರಿ ಸ್ವಾಗತಕ್ಕೆ ತೀರ್ಮಾನ – ಗೋವು ಮತ್ತು ಕೃಷಿಗೆ ಭಾವನಾತ್ಮಕ ಸಂಬಂಧವಿದೆ ಅದನ್ನು ಸಮಾಜಕ್ಕೆ ತಿಳಿಸುವುದೇ ನಂದಿ ಯಾತ್ರೆ ಉದ್ದೇಶ: ಅಕ್ಷಯ್ ಕೆ.ಸಿ. – ಸಮಾಜದಲ್ಲಿ ಗೋವಿನ ಮಹತ್ವ ಅರಿವು,ಜಾಗೃತಿ ಅವಶ್ಯಕತೆಯಿದೆ : ರಾಜೇಶ್ ಶೆಟ್ಟಿ ಮೇನಾಲ

ಗೋವಿನ ಬಗ್ಗೆ ಹಾಗೂ ಅದರ ಉತ್ಪನ್ನದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಂದಿ ರಥಯಾತ್ರೆ ನಡೆಯುತ್ತಿದ್ದು ಮಾ.15ರಂದು ಸುಳ್ಯಕ್ಕೆ ನಂದಿ ರಥಯಾತ್ರೆ ಪುರಪ್ರವೇಶ ಮಾಡಲಿದ್ದು ಈ ಪುಣ್ಯ ಕಾರ್ಯದಲ್ಲಿ ಸಮಾಜ ಬಂಧುಗಳು ಭಾಗವಹಿಸಬೇಕು ಎಂದು ನಂದಿ ರಥಯಾತ್ರೆಯ ಸುಳ್ಯ ತಾಲೂಕಿನ ಸ್ವಾಗತ ಸಮಿತಿ ಅಧ್ಯಕ್ಷ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿರಾಗಿರುವ...

ಹರಿಹರ ಸೊಸೈಟಿ ಚುನಾವಣೆ ಫಲಿತಾಂಶ ಹೈಕೋರ್ಟ್ ತಡೆಯಾಜ್ಞೆಯಿಂದ ವಿಳಂಬವಾಗಿದೆ – ಮಾಜಿ ಅಧ್ಯಕ್ಷ ಹರ್ಷಕುಮಾರ ದೇವಜನ

ಕೊಲ್ಲಮೊಗರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 19ರಂದು ನಡೆದಿದ್ದು, ಈ ಚುನಾವಣೆಯಲ್ಲಿ ಸಹಕಾರಿ ಅಭಿವೃದ್ಧಿ ಬಳಗ, ಸಹಕಾರ ಭಾರತಿ, ಹಾಗೂ ಸ್ವಾಭಿಮಾನ ಬಳಗದ ಮೂರು ತಂಡಗಳು ಸ್ಪರ್ಧಿಸಿರುತ್ತವೆ. ಈ ಪೈಕಿ ಆಡಳಿತ ಮಂಡಳಿ ರಚನೆಗೆ ವಿಳಂಬವಾಗಿರುವುದು ಉಚ್ಚ ನ್ಯಾಯಾಲಯದಿಂದ ತಂದಿರುವ ತಡೆಯಾಜ್ಜೆಯಲ್ಲಿ ಮತದಾನದ ಹಕ್ಕಿನಲ್ಲಿ ಸುಸ್ತಿದಾರರು ಹಾಗೂ ಮೃತಪಟ್ಟವರ ಹೆಸರಿರುವುದಿಂದ ಆಗಿರುತ್ತದೆ...

ಮಹಿಳಾ ದಿನಾಚರಣೆ ಅಂಗವಾಗಿ ಚಲನಚಿತ್ರ ಪ್ರೇಮಿಗಳಿಗೆ ವಿಶೇಷ ಆಫರ್ – ಪುತ್ತೂರಿನಲ್ಲಿ ಭಾವ ತೀರ ಯಾನ ಶೋ ವೀಕ್ಷಿಸಲು ಕೇವಲ ರೂ 99/- ಮಾತ್ರ

ಮಹಿಳಾ ದಿನಾಚರಣೆ ಅಂಗವಾಗಿ ಪುತ್ತೂರಿನ  ಭಾರತ್ ಸಿನಿಮಾಸ್ ನಲ್ಲಿ ಸಿನಿಮಾ ಪ್ರಿಯರಿಗೆ ವಿಶೇಷ ಆಫರ್ ಪ್ರಕಟಿಸಿದ್ದು, ಮಾ.08 ರಂದು ಸಂಜೆ 4.15 ರ ಭಾವ ತೀರ ಯಾನ ಶೋ ವೀಕ್ಷಿಸಲು ಟಿಕೇಟ್ ದರ ಕೇವಲ ರೂ 99/- ಮಾತ್ರ ನಿಗದಿಪಡಿಸಿದೆ. ಮಾ.08 ರಂದು ಮಾತ್ರ ಸುವರ್ಣವಕಾಶವಿದ್ದು ಮಕ್ಕಳು,ಪುರುಷರು, ಮಹಿಳೆಯರು ಸೇರಿದಂತೆ ಎಲ್ಲರೂ ಸದುಪಯೋಗ ಪಡೆಯಬಹುದು. ಸುಳ್ಯದ...

ಪುತ್ತೂರು : ಹಿಟ್ & ರನ್ ಪ್ರಕರಣ – ಪಿಕಪ್ ಢಿಕ್ಕಿಯಾಗಿ ಬೈಕ್ ಸವಾರ ಪಂಜದ ನಿವೃತ್ತ ಶಿಕ್ಷಕ ಮೃತ್ಯು

ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದ ಹಿಟ್ & ರನ್ ಪ್ರಕರಣ ನಡೆದಿದ್ದು, ಬೈಕ್ ಗೆ ಗುದ್ದಿ ಪಿಕಪ್ ಚಾಲಕ ಪರಾಗರಿಯಾದ ಘಟನೆ ನಡೆದಿದ್ದು, ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಿಕಪ್ ಸಮೇತ ಚಾಲಕ ಪರಾರಿಯಾಗಿದ್ದು, ಈ ಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ...

ಸುಳ್ಯ: ಕಂಟೈನರ್ ಪಲ್ಟಿ , ತಪ್ಪಿದ ಭಾರಿ ಅನಾಹುತ

ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಸುಳ್ಯದ ಬಸ್ ನಿಲ್ದಾಣದ ಮುಂಭಾಗದಲ್ಲಿ ಗಾಂಧಿನಗರ ಕಡೆಯಿಂದ ಬರುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆ ಬೇಲಿ ಮುರಿದು ಒಳ ಬಂದಿದ್ದು ಸ್ಥಳದಲ್ಲೇ ಇದ್ದ ಸ್ಕೂಟಿ ಒಂದರ ಮೇಲೆ ಮಗಚಿ ಬಿದ್ದಿದೆ. ಸ್ಕೂಟಿ ಸಂಪೂರ್ಣ ನಜ್ಜುಗುಜ್ಜುಯಾಗಿದ್ದು ಸ್ಥಳೀಯ ಬ್ಯಾಂಕಿನ ಕಾಂಪೌಂಡ್ ಗೆ ಹಾನಿಯಾಗಿದೆ. ಪಕ್ಕದಲ್ಲಿ ನಂದಿನಿ ಸ್ಟಾಲ್...

ಮಾ.15 ರಂದು ಸುಳ್ಯಕ್ಕೆ ನಂದಿ ರಥ ಯಾತ್ರೆ – ಸ್ವಾಗತ ಸಮಿತಿ ಅಧ್ಯಕ್ಷರಾಗಿ ಅಕ್ಷಯ್ ಕೆ.ಸಿ. ಆಯ್ಕೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು, ಮಾ.15 ರಂದು ಶನಿವಾರ ಸುಳ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಕ್ಕಾಗಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಗತ ಸಮಿತಿ ರಚನೆ ಮಾಡಲಾಗಿಯಿತು. ಮಾ. 05 ರಂದು ಕೇರ್ಪಳದ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ನಡೆದ ಸ್ವಾಗತ...

ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿಯವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಸದಸ್ಯರುಗಳಾದ ಕೇಶವ ಹೊಸೋಳಿಕೆ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ, ಸನತ್ ಮುಳುಗಾಡು, ಉಷಾ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಉಪಸ್ಥಿತರಿದ್ದರು.

ಲ್ಯಾಂಪ್ಸ್ ಸೊಸೈಟಿಯಲ್ಲಿ 15 ವರ್ಷದ ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ – ಅವಿರೋಧ ಆಯ್ಕೆಯಲ್ಲಿ ಕಾಂಗ್ರೆಸ್ ಗೆ 3 ಹಾಗೂ ಬಿಜೆಪಿ ಗೆ 2 ಸ್ಥಾನ – ಚುನಾವಣೆ ನಡೆದ 4 ಕ್ಷೇತ್ರಗಳ ಪೈಕಿ ಬಿಜೆಪಿ & ಕಾಂಗ್ರೆಸ್ ಗೆ ತಲಾ ಎರಡು ಸ್ಥಾನ

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶದ ಸಹಕಾರ ಸಂಘ ( ಲ್ಯಾಂಪ್ಸ್) ಇದರ 9 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಮಾ.1 ರಂದು 4 ಸ್ಥಾನಗಳಿಗೆ ಚುನಾವಣೆ ನಡೆದು ‌ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಲಾ ಎರಡು ಸ್ಥಾನಗಳಲ್ಲಿ ವಿಜೇತರಾಗಿದ್ದಾರೆ. ಅವಿರೋಧ ಆಯ್ಕೆಯಾದ ಸ್ಥಾನಗಳ ಪೈಕಿ ಕಾಂಗ್ರೆಸ್...

ಹೌಸ್ ಫುಲ್ ಪ್ರದರ್ಶನದೊಂದಿಗೆ ಎರಡನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ –  ಮಾ 01 ಮತ್ತು 02 ರಂದು ಶೋ ಲಭ್ಯ

ಯುವ ಸಂಗೀತ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ  ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನದೊಂದಿಗೆ ವಾರ ಪೂರೈಸಿದ್ದು, ಪುತ್ತೂರಿನ  ಭಾರತ್ ಸಿನಿಮಾಸ್ ನಲ್ಲಿ  ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ, ಮಾ.1 ಮತ್ತು 2 ರಂದು ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಮಾ.01 ರಂದು ಸಂಜೆ 4.45 ಕ್ಕೆ...

ಮಾಸ್ ನಿಂದ ಸುಳ್ಯದಲ್ಲಿ ಅಡಿಕೆ ಸಂಸ್ಕರಣಾ ಘಟಕ ಆರಂಭ –  ಫೆ.28 ರಂದು ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು ಮಾಸ್ ಲಿಮಿಟೆಡ್ ಇವರಿಂದ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಸುಳ್ಯದಲ್ಲಿ ಅಡಿಕೆ ಸಂಸ್ಕರಣಾ ಘಟಕ ಆರಂಭಗೊಳ್ಳಲಿದ್ದು, ಇದರ ಉದ್ಘಾಟನಾ ಸಮಾರಂಭವು ಫೆ.28 ರಂದು ಸುಳ್ಯದ ಎ.ಪಿ.ಎಂ.ಸಿ. ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ...

ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ – ಮಾ.18 ಮತ್ತು 19 ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.26 ರಂದು ದೈವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರಾದ ಎ.ವಿ‌. ತೀರ್ಥರಾಮ ಅಂಬೆಕಲ್ಲು, ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಆಡಳಿತ ಮಂಡಳಿ ಸದಸ್ಯರಾದ ಕೃಷ್ಣಪ್ಪಗೌಡ ಮಾವಿನಕಟ್ಟೆ, ನಿತ್ಯಾನಂದ ಪಾರೆಪ್ಪಾಡಿ, ಜಗತ್...

ಐವರ್ನಾಡು ಮೀರಾ ಬಾಲಕೃಷ್ಣ ಕೊಲೆ ಪ್ರಕರಣ – ಆರೋಪಿಗಳ ದೋಷಮುಕ್ತಿ

ಐವರ್ನಾಡು ಗ್ರಾಮದ ಪಾಲೇಪ್ಪಾಡಿ ಮೀರಾ ಬಾಲಕೃಷ್ಣ ಅವರನ್ನು ದಿನಾಂಕ 02/03/2008 ರಂದು ಬೆಳಗ್ಗಿನ ಜಾವಾ ಯಾರೋ ಅಪರಚಿತರು ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಮೀರಾ ಬಾಲಕೃಷ್ಣ ರವರ ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿ ಮನೆಯಲ್ಲಿದ್ದ ಹಣ ವಡವೆ ದೋಚಲು ಪ್ರಯತ್ನಿಸಿದ್ದರು.‌ಆ ಸಮಯದಲ್ಲಿ ಮನೆ ಕೆಲಸದಾಕೆ ವಿಮಲ ಎಂಬುವರು...

ರಾಜ್ಯಾದ್ಯಾಂತ ಹೌಸ್ ಫುಲ್ ತೆರೆ ಕಂಡ ಸುಳ್ಯದ ಯುವಕ ನಿರ್ಮಿಸಿದ ಭಾವ ತೀರ ಯಾನ ಚಲನಚಿತ್ರ – ಫೆ.23 ರಂದು ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಎರಡು ಶೋ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21 ಮತ್ತು 22 ರಂದು...

ಐವರ್ನಾಡಿನಲ್ಲಿ ಅಂತರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದ್ದಾರೆ. ಈಸಂದರ್ಭದಲ್ಲಿ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಗೆಳೆಯರ ಬಳಗದ ಅಧ್ಯಕ್ಷ ಸಾತ್ವಿಕ್ ಕುದುಂಗು, ಸಂಚಾಲಕ ವಾಸುದೇವ ಬೊಳುಬೈಲು, ಸ್ವಾಗತ ಸಮಿತಿ ಸಂಚಾಲಕ ದಿನೇಶ್ ಮಡ್ತಿಲ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಣಿಲೆಗುಂಡಿ ಮತ್ತಿತರರು...

ಗುತ್ತಿಗಾರು ಭಾಗದಲ್ಲಿ  ಸುರಿದ ಮಳೆ – ತಂಪಾದ ಇಳೆ

https://youtu.be/1xbZ8hpEu7k?si=0bW9D_7UTKh69p5y ಬಿಸಿಲ ಬೇಗೆಯ ಮಧ್ಯೆ ಇಂದು ಗುತ್ತಿಗಾರಿನಲ್ಲಿ ಇಂದು ಸಂಜೆ ಪ್ರಥಮ ಮಳೆ ಸುರಿದಿದೆ. 20 ನಿಮಿಷಗಳ ಕಾಲ ಸುರಿದ ಮಳೆ ಬಿಸಿಯೇರಿದ ಇಳೆಯನ್ನು ಸ್ವಲ್ಪ ಮಟ್ಟಿಗೆ ತಂಪು ಮಾಡಿದೆ. ಜತೆಗೆ ಅಕಾಲಿಕ ಮಳೆ ಕೃಷಿಕರನ್ನು ಕಂಗೆಡಿಸಿದೆ. ಗುತ್ತಿಗಾರಿನಲ್ಲಿ ಬಿಸಿಲು ಹಾಗೂ ಸೊಸೈಟಿ ಚುನಾವಣೆಯ ಕಾವು ಜೋರಾಗಿದ್ದು ಮಳೆ ಸ್ವಲ್ಪ ತಂಪಾಗಿಸಿದೆ.

ಪುತ್ತೂರು ; ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನ ಚಲನಚಿತ್ರದ ಪ್ರಥಮ ಶೋ ಉದ್ಘಾಟನೆ – ಹೌಸ್ ಫುಲ್ ಪ್ರದರ್ಶನ ಕಂಡ ಸಿನೇಮಾಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ

ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡಿದ್ದು ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದು ಹೌಸ್ ಫುಲ್ ಪ್ರದರ್ಶನಗೊಂಡ ಸಿನೇಮಾಕ್ಕೆ ಜನರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ...

ನಾಳೆ ( ಫೆ.21) ಪುತ್ತೂರು ಸೇರಿದಂತೆ ರಾಜ್ಯಾದ್ಯಾಂತ ಭಾವ ತೀರ ಯಾನ ಚಲನಚಿತ್ರ ತೆರೆಗೆ

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಸುಳ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೊಳ್ಳೂರು ಆಯ್ಕೆಗೆ ತಾತ್ಕಾಲಿಕ ತಡೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಿಸಿ ಫೆ.15 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದರು.‌ ಆದರೇ ಅವರನ್ನು ನೇಮಿಸಿದ್ದಕ್ಕೆ ಅಸಮಾಧಾನಗೊಂಡ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ರಾಧಾಕೃಷ್ಣ ಬೊಳ್ಳೂರುರವರ ನೇಮಕವನ್ನು ತಕ್ಷಣದಿಂದ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಮಹೇಶ್ ಬೆಳ್ಳಾರ್ಕರ್ ನೇಮಕ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ನೂತನ ಅಧ್ಯಕ್ಷರಾಗಿ ಮಹೇಶ್ ಬೆಳ್ಳಾರ್ಕರ್ ಇವರನ್ನು ಸುಳ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರ ಶಿಫಾರಸು ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಪ. ಜಾ. ವಿಭಾಗದ ಅಧ್ಯಕ್ಷರ ಅನುಮೋದನೆ ಮೇರೆಗೆ ಕೆ.ಪಿ.ಸಿ.ಸಿ. ಪ. ಜಾ. ವಿಭಾಗದ ರಾಜ್ಯಾಧ್ಯಕ್ಷರಾದ ಆರ್. ಧರ್ಮಸೇನರವರು ನೇಮಕ ಮಾಡಿ ಅದೇಶಿಸಿರುತ್ತಾರೆ. ಫೆಬ್ರುವರಿ 18...

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುರವರಿಗೆ ಅಭಿನಂದನೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರು ರವರನ್ನು ಕೆಪಿಸಿಸಿ ಸಂಯೋಜಕ ಎಸ್ ಸಂಶುದ್ದಿನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸುಳ್ಯ ತಾಲೂಕು ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರು...

ಆರಂತೋಡು : 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ – ಗ್ರಾಮ ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಆಕ್ರೋಶ, ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ನಿರ್ಣಯ

.ಆರಂತೋಡು ಗ್ರಾಮ ಪಂಚಾಯಿತ್ ನ ದ್ವಿತೀಯ ಹಂತದ 2024-25ನೇ ಸಾಲಿನ ಗ್ರಾಮ ಸಭೆಯು ಆರಂತೋಡು ಗ್ರಾಮ ಪಂಚಾಯತ್ ನ "ಅಮೃತ ಸಭಾಂಗಣ"ದಲ್ಲಿ ಫೆ. 17 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಕೇಶವ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ನಡೆಯುತು. ಸಭೆಯ ನೋಡಲ್ ಅಧಿಕಾರಿಗಳಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀಮತಿ ಗೀತಾ ಭಾಗವಹಿಸಿದ್ದರು. ಗ್ರಾಮ ಸಭೆಯಲ್ಲಿ ಮುಖ್ಯ...

ಅರಂತೋಡು ಎಲಿಮಲೆ ರಸ್ತೆ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ – ಶೀಘ್ರ ಅನುದಾನ ನೀಡುವ ಭರವಸೆ

ಕರ್ನಾಟಕ ಘನ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರು ಬಹು ಬೇಡಿಕೆಯ ಅರಂತೋಡು ಎಲಿಮಲೆ ರಸ್ತೆ ಯನ್ನು ವೀಕ್ಷಿಸಿ ಆರಂತೋಡಿನಿಂದ ಮರ್ಕಂಜದ ಸನಿಹವರೆಗೆ ಸುಮಾರು 8ಕಿ. ಮೀ ರಸ್ತೆ ಸ್ವತಃ ವೀಕ್ಷಿಸಿದರು. ಶೀಘ್ರದಲ್ಲಿ ರಸ್ತೆಯನ್ನು ಸಂಪೂರ್ಣ ಅಗಲೀಕರಣಗೊಳಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ, ಕಾಂಗ್ರೆಸ್ ಮುಖಂಡ ಟಿ....

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಆಯ್ಕೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ಕೆಪಿಸಿಸಿ ಆಯ್ಕೆ ಮಾಡಿದೆ. ತಾ.ಪಂ.ಮಾಜಿ ಸದಸ್ಯರಾಗಿ,ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಅಮರ ಮುಡ್ನೂರು ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಚುನಾವಣೆ – ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಗುತ್ತಿಗಾರು ಪ್ರಾ.ಕೃ.ಸ.ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ಚುನಾವಣೆ ನಡೆಯಲಿದ್ದು 12 ನಿರ್ದೇಶಕ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಫೆ.13 ರಂದು ನಾಮಪತ್ರ ಸಲ್ಲಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ರವೀಂದ್ರ ಕಾನಾವು ಅಡ್ಡನಪಾರೆ, ನವೀನ್ ಬಾಳುಗೋಡು, ಪದ್ಮನಾಭ ಮೀನಾಜೆ, ಹಿಂದುಳಿದ...

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ – ಅಧ್ಯಕ್ಷರಾಗಿ ಹರಿಪ್ರಕಾಶ್ ಅಡ್ಕಾರು

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ಈ ಸಮಿತಿಯ ಸದಸ್ಯರ ಸಭೆ ಫೆ. 12 ರಂದು ದೇವಸ್ಥಾನದ ಸಭಾಭವನದಲ್ಲಿ ನಡೆದು ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹರಿಪ್ರಕಾಶ್ ಅಡ್ಕಾರು ಅವರು ಅವಿರೋಧವಾಗಿ ಆಯ್ಕೆಯಾದರು. ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರುಗಳಾದ ಶ್ರೀ ಕ್ಷೇತ್ರದ ಪ್ರದಾನ...

ಪೆರುವಾಜೆಯಲ್ಲಿ ನಡೆದ ಮ್ಯಾರಥಾನ್  – 163 ಕ್ರೀಡಾಪಟುಗಳು ಭಾಗಿ

ರಾಜ್ಯ ಪ್ರಶಸ್ತಿ ಪುರಸ್ಕೃತ ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಹಾಗೂ ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಇದರ ಸಹಯೋಗದೊಂದಿಗೆ ಪೆರುವಾಜೆ ಮ್ಯಾರಥಾನ್ 2025 ಫೆ.09 ರಂದುಯುವಕ ಮಂಡಲದ ಆವರಣದಲ್ಲಿ ನಡೆಯಿತು.. ರಾಷ್ಟ್ರೀಯ ಕ್ರೀಡಾಪಟು ಸುಬ್ರಹ್ಮಣ್ಯ ಕೆ ಎಮ್ ಮ್ಯಾರಥಾನ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಲ.ಉಷಾದೇವಿ ರಾವ್ ಪೆರುವಾಜೆ, ಭಾವೈಕ್ಯ...

ಕನಕಮಜಲು : ಹಿಟ್ & ರನ್ ಪ್ರಕರಣದ ಕಾರು ಪತ್ತೆ – ಇಕೋ ಕಾರಿನ ಮಾಲಕ ನಾಪತ್ತೆ

ಫೆ 08 ರಂದು ಕನಕಮಜಲಿನ ಸುಣ್ಣಮೂಲೆಯಲ್ಲಿ ಪಾದಾಚಾರಿಗಳ ಸಾವಿಗೆ ಕಾರಣವಾಗಿದ್ದ ವಾಹನ ಪತ್ತೆ ಹಚ್ಚುವಲ್ಲಿ ಪೋಲೀಸರು ಯಶಸ್ವಿಯಾಗಿದ್ದು ಇಂದು ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಭೇದಿಸಲು ಪೋಲೀಸರು ವ್ಯಾಪಕ ತನಿಖೆ ಆರಂಭಿಸಿದ್ದರು. ಜಾಲ್ಸೂರಿನಿಂದ ಹಿಡಿದು ಸುಳ್ಯದ ತನಕ ಎಲ್ಲಾ ರಸ್ತೆ ಕಾಣುವ ಸಿಸಿ ಟಿವಿ ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಒಂದು ಇಕೋ ಕಾರು ಸಂಶಯಾಸ್ಪದವಾಗಿ...

ಸುಳ್ಯದ ಜೀವನದಿಗೆ ವಿಷಪ್ರಾಶನ –  ನೀರಿನಲ್ಲಿ ಸತ್ತು ತೇಲಿದ ಮೀನುಗಳು – ಸೂಕ್ತ ಕ್ರಮಕ್ಕೆ ಜನತೆ ಆಗ್ರಹ

ಜೀವನದಿಯಾಗಿರುವ ಪಯಸ್ವಿನಿ ಸುಳ್ಯದ ನಗರ ಹಾಗೂ ಅಜ್ಜಾವರ ಗ್ರಾಮದಲ್ಲಿನ ಜನರ ಕುಡಿಯುವ ನೀರಿಗೆ  ವಿಷಪ್ರಾಶನವಾಗಿದ್ದು ಇದೀಗ ಮೀನು ಸೇರಿದಂತೆ ಹಲವು ಜಲಚರಗಳ ಮಾರಣಹೋಮವೇ ನಡೆದು ಹೋಗಿದೆ. ಫೆ.9ರಂದು ಸುಳ್ಯದ ಪಯಸ್ವಿನಿ ನದಿಯ ನಾಗಪಟ್ಟಣ, ಭಸ್ಮಡ್ಕ ವ್ಯಾಪ್ತಿಯಲ್ಲಿ  ಸಾವಿರಾರು ಮೀನುಗಳು ಸಾವಿಗೀಡಾಗಿದ್ದು, ದಿ.10 ರಂದು ಮುಂಜಾನೆ ಮತ್ತೆ ಕಾಂತಮಂಗಲ ದಲ್ಲಿಯೂ ಮೀನುಗಳು ಸತ್ತು ತೇಲಲಾರಂಭಿಸಿದವು. ನದಿ ನೀರಿನಲ್ಲಿ...

ಕನಕಮಜಲು : ಹಿಟ್ & ರನ್ ಪ್ರಕರಣ – ಅಪಘಾತ ನಡೆಸಿದ ವಾಹನ ಪತ್ತೆ ಹಚ್ಚಿದ ಸುಳ್ಯ ಪೋಲೀಸರು

ಕನಕಮಜಲಿನ ಸುಣ್ಣಮೂಲೆ ಬಳಿ ಅಪಘಾತ ನಡೆಸಿ ಇಬ್ಬರು ಪಾದಚಾರಿಗಳ ಸಾವಿಗೆ ಕಾರಣವಾದ ವಾಹನವನ್ನು ಪತ್ತೆ ಹಚ್ಚುವಲ್ಲಿ ಸುಳ್ಯ ಪೋಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯದ ಬೀರಮಂಗಲದ ವ್ಯಕ್ತಿಯೊಬ್ಬರಿಗೆ ಸೇರಿದ ಇಕೋ ವಾಹನ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಳಿಕ ತನಿಖೆ ಮುಂದುವರೆಸಿದ್ದು ಕಾರಿನ ಚಾಲಕ ಮತ್ತು ಮಾಲಿಕರನ್ನು ವಿಚಾರಣೆ ನಡೆಸಲಾಗುತ್ತಿದ್ದು, ನಾಳೆ ಮುಂಜಾನೆ ಕಾರನ್ನು ಸೀಝ್ ಮಾಡಲಾಗುವುದು ಎಂದು ಪೋಲಿಸ್ ಉನ್ನತ...

ಕನಕಮಜಲು ಹಿಟ್ & ರನ್ ಪ್ರಕರಣ – ಕಾರು ಗುದ್ದಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತ್ಯು

ಕನಕಮಜಲಿನಲ್ಲಿ ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಅವರಿಬ್ವರು ಮೃತಪಟ್ಟ ಘಟನೆ ವರದಿಯಾಗಿದೆ. ಫೆ.08 ರಂದು ರಾತ್ರಿ ಅಪಘಾತ ನಡೆದ ಬಳಿಕ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದ. ಸ್ಥಲೀಯರು ಗಾಯಾಳುಗಳನ್ಬು ಆಸ್ಪತ್ರೆಗೆ ಸಾಗಿಸಿದ್ದರು. .ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ...

ಕನಕಮಜಲು : ಪಾದಾಚಾರಿಗಳಿಬ್ಬರಿಗೆ ಢಿಕ್ಕಿಯಾದ ಕಾರು – ಗಂಭೀರ ಗಾಯ – ಕಾರು ನಿಲ್ಲಿಸದೇ ಚಾಲಕ ಪರಾರಿ

ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾದ ಘಟನೆ ಕನಕಮಜಲಿನ ಸುಣ್ಣಮೂಲೆಯಲ್ಲಿ ಕಳೆದ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದು ಒರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ ನಡೆಯುತ್ತಿದ್ದು, ಕೋಡಿಯ ಜನಾರ್ದನ ಶೆಟ್ಟಿ ಹಾಗೂ ಅವರ ಮಾವ ರಾಮ...

ದೆಹಲಿ ಚುನಾವಣೆ – ಬಿಜೆಪಿ ಜಯಭೇರಿ – ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದೆ. ದೆಹಲಿ ವಿಧಾನಸಭಾ ಕ್ಷೇತ್ರದ 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನ‌ಗಳಲ್ಲಿ ಗೆಲುವು ಕಂಡಿದೆ. ವಿಜಯೋತ್ಸವದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ, ರಾಕೇಶ್...

ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೂಲಕ ಉದ್ಯೋಗ ಕ್ರಾಂತಿ ಸೃಷ್ಟಿಗೆ ಪ್ರಯತ್ನ – ಯತೀಶ ಕೆ.ಎಸ್

ತಂತ್ರಜ್ಞಾನ ಕ್ಷೇತ್ರದಲ್ಲಿ ಅಂಬೆಗಾಲಿಡುತ್ತಿರುವ ಸಂದರ್ಭದಲ್ಲಿಯೇ ಗಮನಾರ್ಹ ಸಾಧನೆಯನ್ನು ಮಾಡಿ ಹೆಸರು ಮಾಡಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮೂಲಕ ಉದ್ಯೋಗ ಕ್ರಾಂತಿಯನ್ನೇ ಸೃಷ್ಟಿಸಲು ಮುಂದಾಗಿದೆ ಎಂದು ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾಪಕರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಯತೀಶ ಕೆ.ಎಸ್ ಹೇಳಿದರು.ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ನಡುತೋಟ ಆಯ್ಕೆ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮಹೇಶ್ ನಡುತೋಟರವರು ಸ್ಪರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮಿಯಾಗಿ ಕಳೆದ 15 ವರುಷದಿಂದ ನೆಲೆಸಿರುವ ಇವರು ಮಂಗಳೂರು ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷರಾಗಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿಯೂ ದುಡಿದಿದ್ದಾರೆ....

ಕೊಲ್ಲಮೊಗ್ರ : ಶ್ರೀ ಅಯ್ಯಪ್ಪ ಭಜನಾ ಮಂಡಳಿ ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಹೇಮಂತ್ ದೊಲನಮನೆ, ಕಾರ್ಯದರ್ಶಿಯಾಗಿ ತೀರ್ಥರಾಮ ದೋಣಿಪಳ್ಳ ಆಯ್ಕೆ

ಕೊಲ್ಲಮೊಗ್ರದ ಶ್ರೀ ಮಯೂರ ಕಲಾಮಂದಿರದಲ್ಲಿ ನೂತನವಾಗಿ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಫೆ. 02 ರಂದು ಉದ್ಘಾಟನೆಗೊಂಡಿತು. ಸುಳ್ಯ ತಾಲೂಕಿನ ಭಜನಾ ಪರಿಷತ್ತಿನ ಕಾರ್ಯದರ್ಶಿ ಸತೀಶ್ ಟಿ ಎನ್ ಅವರ ಮಾರ್ಗದರ್ಶನದಲ್ಲಿ ನೀಡಿದರು.ಗೌರವ ಸಲಹೆಗಾರರಾಗಿ ಸತೀಶ್ ಟಿ.ಎನ್., ಗೌರವ ಅಧ್ಯಕ್ಷರಾಗಿ ಮಾಧವ ಚಾಂತಾಳ, ಅಧ್ಯಕ್ಷರಾಗಿ ಹೇಮಂತ್ ದೊಲನ ಮನೆ, ಕಾರ್ಯದರ್ಶಿಯಾಗಿ ತೀರ್ಥರಾಮ ದೋಣಿಪಳ್ಳ ಆಯ್ಕೆಯಾದರು.ಸದಸ್ಯರುಗಳಾಗಿ ಯೋಗೀಶ್...

ಸುಳ್ಯ : ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಆಯ್ಕೆ

ರಾಜ್ಯ ಯುವ ಕಾಂಗ್ರೆಸ್ ನ ವಿವಿಧ ಘಟಕಗಳ ಪದಾಧಿಕಾರಿಗಳ ಆಯ್ಕೆ ಗೆ  ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷತೆ ನಡೆದ ಚುನಾವಣೆಯಲ್ಲಿ ಚೇತನ್ ಕಜೆಗದ್ದೆ  ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಫೆ.‌12 ರಂದು ಸುಳ್ಯ ಹಾಗೂ ಸಂಪಾಜೆಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ – ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು ಅವಕಾಶ

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ವತಿಯಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ ಕಾರ್ಯಕ್ರಮಮನ್ನು ಫೆ. 12 ರಂದು ಬೆಳಿಗ್ಗೆ 11-00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ಸುಳ್ಯ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ. ಬಳಿಕ ಅಪರಾಹ್ನ 2.00 ಗಂಟೆಯಿಂದ ಅಪರಾಹ್ನ 3.00 ಗಂಟೆಯವರೆಗೆ ಸಂಪಾಜೆ ಗ್ರಾಮ ಪಂಚಾಯತ್ ಭೇಟಿ ಕಾರ್ಯಕ್ರಮವನ್ನು ನಡೆಯಲಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್...

ಉಪತಹಶೀಲ್ದಾರ್ ಚಂದ್ರಕಾಂತ ಎಂ. ಆರ್. ಅವರಿಗೆ ಕಾಯರ್ತೋಡಿ ದೇವಸ್ಥಾನದ ವತಿಯಿಂದ ಗೌರವಾರ್ಪಣೆ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಅಡಳಿತಾಧಿಕಾರಿಯಾಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಉಪತಹಶೀಲ್ದಾರ್ ಚಂದ್ರಕಾಂತ ಎಂ. ಆರ್. ಅವರನ್ನು ದೇವಸ್ಥಾನದ ಪರವಾಗಿ ತಂತ್ರಿವರ್ಯರು ಇಂದು ಶಾಲು ಹೊದಿಸಿ ಫಲ, ಪುಷ್ಪ, ಪ್ರಸಾದ, ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೃಷ್ಣ ಕಾಮತ್, ನಾರಾಯಣ ಕೇಕಡ್ಕ, ಕುಸುಮಾಧರ ಎ.ಟಿ., ಚಂದ್ರಶೇಖರ ಅಡ್ಪಂಗಾಯ, ದೇವಿಪ್ರಸಾದ್ ಕುದ್ಪಾಜೆ, ವಿಠಲ್ ಬಾಣೂರು,...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಬಿಡುಗಡೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಫೆ.20, 21 ಹಾಗೂ 22 ರಂದು ನಡೆಯಲಿದ್ದು, ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.04 ರಂದು ನಡೆಯಿತು.ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್, ಸಹ ಅರ್ಚಕರಾದ ಕೃಷ್ಣ ಕುಮಾರ್...

ಅರಂಬೂರು : ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಆಲೆಟ್ಟಿ ಗ್ರಾಮದ  ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆಯಲಿರುವ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 04 ರಂದು ನಡೆಯಿತು. ಈ ಸಂದರ್ಭದಲ್ಲಿ ದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷ ಸುದಾಕರ್ ರೈ, ಉದ್ಯಮಿ ಕೃಷ್ಣ ಕಾಮತ್ , ಮಹೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ಪವಿತ್ರನ್ ಗುಂಡ್ಯ, ಕೋಶಾಧಿಕಾರಿ ಜತ್ತಪ್ಪ ರೈ, ಆಡಳಿತ...

ಯೇನೆಕಲ್ಲು : ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ – ಅಧ್ಯಕ್ಷರಾಗಿ  ಭವಾನಿಶಂಕರ ಪೂಂಬಾಡಿ ಹಾಗೂ ಉಪಾಧ್ಯಕ್ಷರಾಗಿ ಗಿರೀಶ್ ಪದ್ನಡ್ಕ ಅವಿರೋಧ ಆಯ್ಕೆ

ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯರ ಚುನಾವಣೆ ಇಂದು ನಡೆಯಿತು. ಅಧ್ಯಕ್ಷರಾಗಿ  ಭವಾನಿಶಂಕರ ಪೂಂಬಾಡಿ ಹಾಗೂ ಉಪಾಧ್ಯಕ್ಷರಾಗಿ ಗಿರೀಶ್ ಪದ್ನಡ್ಕ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಅಶೋಕ್ ನೆಕ್ರಾಜೆ, ಭರತ್ ನೆಕ್ರಾಜೆ, ದುರ್ಗಪ್ರಸಾದ್ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ ಮಾಣಿಬೈಲು, ಶ್ರೀಮತಿ ವಿಶಾಲಾಕ್ಷಿ ಕುಕ್ಕಪ್ಪನಮನೆ, ಶ್ರೀಮತಿ...

ಇಂದು ನಾಳೆ (ಫೆ.1& 2) ವಳಲಂಬೆ ಜಾತ್ರೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ. 25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಫೆ. 01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ...

ಆಲೆಟ್ಟಿ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ – ಅಧ್ಯಕ್ಷರಾಗಿ ಜಯಪ್ರಕಾಶ್ ಕುಂಚಡ್ಕ, ಉಪಾಧ್ಯಕ್ಷರಾಗಿ ಹರಿಪ್ರಸಾದ್ ಕಾಪುಮಲೆ ಅವಿರೋಧ ಆಯ್ಕೆ

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜ.31 ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದು ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಕುಂಚಡ್ಕ ಹಾಗೂ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಕಾಪುಮಲೆ ಯವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀಪತಿ ಭಟ್ ಮಜಿಗುಂಡಿ, ಕರುಣಾಕರ ಹಾಸ್ಪಾರೆ, ಸುಧಾಕರ ಆಲೆಟ್ಟಿ, ಚಿದಾನಂದ ಕೋಲ್ಟಾರು, ಶ್ರೀಮತಿ ವಿದ್ಯಾ ಕುಡೆಕಲ್ಲು,ಶ್ರೀಮತಿ ಉಷಾ...

ಕಜ್ಜೋಡಿ, ಮುಳ್ಳುಬಾಗಿಲು, ಕರಂಗಲ್ಲು ಹಾಗೂ ಕಟ್ಟ-ಗೋವಿಂದನಗರ ಭಾಗದಲ್ಲಿ ಬಿ.ಎಸ್.ಎನ್.ಎಲ್ ನೆಟ್ವರ್ಕ್ ಅವ್ಯವಸ್ಥೆ

ಪ್ರಯೋಜನಕ್ಕೆ ಬಾರದಂತಾಯಿತೇ ಮುಳ್ಳುಬಾಗಿಲು ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಟವರ್..!? ಸಂಬಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಜನತೆ ದೇಶದ ಅಭಿವೃದ್ಧಿ ಆಗಬೇಕಾದರೆ ಹಳ್ಳಿಗಳು ಅಭಿವೃದ್ಧಿ ಆಗಬೇಕು. ಹಳ್ಳಿ-ಹಳ್ಳಿಗಳನ್ನು ಸೇರಿಸುವ ನಿಟ್ಟಿನಲ್ಲಿ ಬಿ.ಎಸ್.ಎನ್.ಎಲ್ ದೇಶದ ಅನೇಕ ಪ್ರದೇಶಗಳಲ್ಲಿ ಹೊಸ ಟವರ್ ಗಳನ್ನು ನಿರ್ಮಿಸಿ 4ಜಿ ಸೇವೆಯನ್ನು ನೀಡುತ್ತಿದೆ. ಅದರಲ್ಲಿ ಸುಳ್ಯ ತಾಲೂಕಿನ ಅನೇಕ...

ಪೆರಾಜೆ : ಶಾಮಿಯಾನ ಹಾಕಲು ಅನ್ಯಮತೀಯರಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ – ಮಾತುಕತೆಯ ಬಳಿಕ ಪ್ರಕರಣ ಸುಖಾಂತ್ಯ

ಪೆರಾಜೆ ದೇವಸ್ಥಾನದಲ್ಲಿ ನಡೆಯಲಿದ್ದ ಕಾರ್ಯಕ್ರಮದ ಅಂಗವಾಗಿ ಅನ್ಯಮತೀಯರಿಗೆ ಶಾಮಿಯಾನ ಹಾಕಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ಘಟನೆ ಇಂದು ವರದಿಯಾಗಿದೆ. ಸುಳ್ಯದ ಸಹನಾ ಶಾಮಿಯಾನ ದವರಿಗೆ ಅವಕಾಶ ನೀಡಿದ್ದಕ್ಕೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಾತಿ ಸೌಂಡ್ಸ್ ನವರಿಗೆ ನೀಡಿದ್ದೇವು ಅವರು ಸಹನಾ ದವರಿಗೆ ಸಬ್ ಕಾಂಟ್ರಾಕ್ಸ್ ನೀಡಿದ್ದಾರೆ ಎಂದು...

ನಾಳೆ (ಜ.28) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.28 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...

ಯೇನೆಕಲ್ಲು : ಸಹಕಾರಿ ಸಂಘದ ಚುನಾವಣೆ ಬಿಜೆಪಿ ಭರ್ಜರಿ ಗೆಲುವು – ಬಿಜೆಪಿ ಗೆ 11 ಹಾಗೂ ಕಾಂಗ್ರೆಸ್ ಗೆ 1ಸ್ಥಾನ

ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಯೇನೆಕಲ್ಲು ಇದರ ಆಡಳಿತ ಮಂಡಳಿಗೆ ಜ.27 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಓರ್ವ ಅಭ್ಯರ್ಥಿ ಮಾತ್ರ ಗೆಲುವು ಕಂಡಿದ್ದಾರೆ. ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಭವಾನಿಶಂಕರ ಪೂಂಬಾಡಿ, ಭರತ್ ನೆಕ್ರಾಜೆ, ದುರ್ಗಪ್ರಸಾದ್‌ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ...

ಮಂಡೆಕೋಲು : ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು – ವಿಜಯೋತ್ಸವ

ಮಂಡೆಕೋಲು ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.27 ರಂದು ಚುನಾವಣೆ ನಡೆದಿದ್ದು ಬಿಜೆಪಿಯ ಎಲ್ಲಾ 12 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಭರ್ಜರಿ ಗೆಲುವು ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೇಶವಮೂರ್ತಿ ಹೆಬ್ಬಾರ್, ಪುರುಷೋತ್ತಮ ಕಾಡುಸೊರಂಜ, ಲಕ್ಷ್ಮಣ ಉಗ್ರಾಣಿಮನೆ, ಉಮೇಶ್ ಮಂಡೆಕೋಲು, ಆಶಿಕ್ ದೇವರಗುಂಡ, ಲಿಂಗಪ್ಪ ಬದಿಕಾನ, ಹಿಂದುಳಿದ ವರ್ಗ ಎ ಕ್ಷೇತ್ರದಲ್ಲಿ...

ಜ.27 : ಸಂವಿಧಾನ ಬದಲಾಯಿಸಿದ್ದು ಯಾರು? ಪುಸ್ತಕದ ಕುರಿತು ಗೋಷ್ಠಿ

ಮಂಥನ ವೇದಿಕೆ ಮತ್ತು ಅಧಿವಕ್ತಾ ಪರಿಷತ್ ಸುಳ್ಯ ಇದರ ಸಹಯೋಗದೊಂದಿಗೆ ಜ.27 ರಂದು ಬೆಳಿಗ್ಗೆ 10.30 ಕ್ಕೆ ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ "ಸಂವಿಧಾನ ಬದಲಾಯಿಸಿದ್ದು ಯಾರು?" ಪುಸ್ತಕದ ಕುರಿತು ಗೋಷ್ಠಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಾಜಿ ಸಚಿವರಾದ ಎನ್ ಮಹೇಶ್ ಆಗಮಿಸಲಿದ್ದಾರೆ.‌ ಪುಸ್ತಕದ ಲೇಖಕರಾದ ವಿಕಾಸ್ ಕುಮಾರ್ ಪಿ...

ವರ್ಣರಂಜಿತ ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ದೇವಚಳ್ಳ ಶಾಲಾ ಶತಮಾನೋತ್ಸವ, ಗಣ್ಯರಿಂದ ನೂತನ ಕಾಮಗಾರಿಗಳ ಉದ್ಘಾಟನೆ : ರಾಷ್ಟ್ತೀಯ ಶಿಕ್ಷಣ ನೀತಿಯಿಂದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ – ಬ್ರಿಜೇಶ್ ಚೌಟ

ರಾಷ್ಟ್ತೀಯ ಶಿಕ್ಷಣ ನೀತಿಯಿಂದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದೆ ಎಂದು ದ.ಕ.ಸಂಸದ ಬ್ರಿಜೇಶ್ ಚೌಟ ಹೇಳಿದರು.ಅವರು ದೇವಚಳ್ಳ ಗ್ರಾಮದ ಎಲಿಮಲೆಯ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದರು.‌ ಸರಕಾರಿ ಶಾಲೆಗಳನ್ನು ಉಳಿಸುವದೇ ಸವಾಲಿನ ಕೆಲಸ.‌ ಇಂತಹ ಸಂದರ್ಭದಲ್ಲಿ ಶತಮಾನೋತ್ಸವ ಆಚರಿಸುತ್ತಿರುವುದು ವಿಶೇಷ , ಕೇಂದ್ರ ಸರಕಾರದ...

ಸಹಕಾರಿ ಸಂಘದ ಸದಸ್ಯ ಫಲಾನುಭವಿಗಳಿಗೆ ತಾಲೂಕಿನ ಆಸ್ಪತ್ರೆಗಳಲ್ಲಿ ಯಶಸ್ವಿನಿ ಸೌಲಭ್ಯ ದೊರೆಯುವಂತೆ ಮಾಡಲು ಶಾಸಕರು ಹಾಗೂ ಸಂಸದರಿಗೆ ಮನವಿ

ಸರಕಾರದ "ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ"ಯನ್ನು ಸಹಕಾರಿ ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗದೇ ವಂಚಿತರಾಗುತ್ತಿದ್ದಾರೆ. ಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ...

ನಿಧನ : ಕೃಷ್ಣ ಗೌಡ ವಾಡ್ಯಪ್ಪನ ಮನೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಕುಕ್ಕುಂದ್ರಡ್ಕ ನಿವಾಸಿ ಕೃಷ್ಣ ಗೌಡ ವಾಡ್ಯಪ್ಪನ ಮನೆ ರವರು ಇಂದು(ಜ.22) ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 75 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಹೊನ್ನಮ್ಮ, ಪುತ್ರ ನವೀನ್, ಪುತ್ರಿಯರಾದ ಯಶೋಮತಿ, ಧನ್ಯ ಹಾಗೂ ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ಪೆರುವಾಜೆ : ಜಲದುರ್ಗಾದೇವಿಗೆ ವೈಭವದ ಬ್ರಹ್ಮರಥೋತ್ಸವ – ಆಕರ್ಷಕ ಕುಣಿತ ಭಜನೆ – ದೇವಿಯ ದರ್ಶನ ಪಡೆದ 10 ಸಾವಿರಕ್ಕೂ ಮಿಕ್ಕಿ ಭಕ್ತರು

ಆಕರ್ಷಕ ಬೆಡಿ : ಸಾಂಪ್ರದಾಯಿಕ ಉಡುಗೆಯೊಂದಿಗೆ ರಥ ಎಳೆದ ಭಕ್ತರು 10 ಸಾವಿರಕ್ಕೂ ಅಧಿಕ ಭಕ್ತರಿಂದ ಅನ್ನಪ್ರಸಾದ ಸ್ವೀಕಾರ : ದಶ ದಿಕ್ಕಿನಿಂದ ಹರಿದು ಬಂದ ಭಕ್ತ ಸಾಗರ ರಥ ಬೀದಿಯಲ್ಲಿ 650 ಕ್ಕೂ ಅಧಿಕ ಭಜಕರಿಂದ ಏಕಕಾಲದಲ್ಲಿ ಕುಣಿತ ಭಜನೆ ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ...

ಹರಿಹರ ಪಳ್ಳತ್ತಡ್ಕ : ಸಹಕಾರಿ ಸಂಘದ ಚುನಾವಣೆ – ಅಧಿಕಾರಕ್ಕೇರಿದ ಬಿಜೆಪಿ – ಎಲ್ಲಾ 12 ಸ್ಥಾನ ಗೆದ್ದು ಬೀಗಿದ ಬಿಜೆಪಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಜ.19 ರಂದು ನಡೆದಿದ್ದು ಬಿಜೆಪಿ ಭರ್ಜರಿ ಜಯಬೇರಿ ಬಾರಿಸಿದೆ. ಕಳೆದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಹಿನಾಯು ಸೋಲು ಅನುಭವಿಸಿದೆ. 38 ವರ್ಷಗಳ ನಂತರ ಕಾಂಗ್ರೆಸ್ ಭದ್ರ ಕೋಟೆಯನ್ನು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಛಿದ್ರಗೊಳಿಸಿದೆ. ಈ ಭಾರಿ ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ಬಳಗ,...

ಪಂಜ : ಸೊಸೈಟಿ ಎಲೆಕ್ಷನ್ – ಎಲ್ಲಾ 12 ಸ್ಥಾನಗಳನ್ನು ಗೆದ್ದ ಬಿಜೆಪಿ – ವಿಜಯೋತ್ಸವ

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.16 ರಂದು ಚುನಾವಣೆ ನಡೆದು ಎಲ್ಲಾ 12 ನಿರ್ದೇಶಕರ ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ . ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 12 ಅಭ್ಯರ್ಥಿಗಳ ಜಯಗಳಿಸಿದ್ದು, ಕಾಂಗ್ರೆಸ್‌ ಬೆಂಬಲಿತ ನಾಗರಿಕ ಸಮಿತಿಯ 12 ಅಭ್ಯರ್ಥಿಗಳು, 2 ಪಕ್ಷೇತರ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ...

ಬಿಜೆಪಿ ಪಕ್ಷದ ಸಂಘಟನಾ ಪರ್ವ ಸಭೆ – ಸುಳ್ಯ ಮಂಡಲದ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಪುನರಾಯ್ಕೆ

ಪಕ್ಷದ ಸಂಘಟನಾ ಪರ್ವ ಸಭೆ ಸುಳ್ಯದ ಕಛೇರಿಯಲ್ಲಿ ನಡೆಯಿತು. ಸುಳ್ಯ ಮಂಡಲದ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅವರನ್ನು ಆಯ್ಕೆಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಾನ್ಯ ಸಂಸದರಾದ ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಎಸ್ ಅಂಗಾರ,ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಹಿರಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯೇನೆಕಲ್ಲು ಸೊಸೈಟಿ ಚುನಾವಣೆ – ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

‌ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಯೇನೆಕಲ್ಲು ಇದರ ಆಡಳಿತ ಮಂಡಳಿಗೆ ಜ.27 ರಂದು ಚುನಾವಣೆ ನಡೆಯಲಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಜ.16 ರಂದು ನಾಮಪತ್ರ ಸಲ್ಲಿಸಿದರು. ಸಾಮಾನ್ಯ ಕ್ಷೇತ್ರಕ್ಕೆ ಭವಾನಿಶಂಕರ ಪೂಂಬಾಡಿ, ಭರತ್ ನೆಕ್ರಾಜೆ, ದುರ್ಗಪ್ರಸಾದ್ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ ಮಾಣಿಬೈಲು, ರಮೇಶ್ ಹೊಸೊಳಿಕೆ, ಮಹಿಳಾ ಕ್ಷೇತ್ರಕ್ಕೆ ಶ್ರೀಮತಿ ವಿಶಾಲಾಕ್ಷಿ...

ಕುಲ್ಕುಂದ : ಸ್ಕೂಟಿ – ಕಾರು ಅಪಘಾತ – ಸವಾರನಿಗೆ ಗಂಭೀರ ಗಾಯ

ಸುಬ್ರಹ್ಮಣ್ಯದ ಕುಲ್ಕುಂದ ಬಳಿ ಕಾರು-ದ್ವಿಚಕ್ರ ನಡುವೆ ಅಪಘಾತ ಸಂಭವಿಸಿ ಉಪನ್ಯಾಸಕರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜ.15 ಸಂಜೆ ನಡೆದಿದೆ.ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಎಸ್.ಎಸ್.ಪಿ.ಯು ಕಾಲೇಜಿನ ಉಪನ್ಯಾಸಕ ಶ್ರೀಧರ ಪುತ್ರನ್ ಗಂಭೀರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಹ ಸವಾರೆ ಭವ್ಯ ಎಂಬವರು ಸಣ್ಣ ಪ್ರಮಾಣದ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.‌ಅಪಘಾತದ...

ಕುಂಬರ್ಚೋಡು : ಪಿಕಪ್ ಪಲ್ಟಿ – ಚಾಲಕನಿಗೆ ಗಾಯ

ಜಾಲ್ಸೂರು ಗ್ರಾಮದ ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಜ.15 ರಂದು ನಡೆದಿದೆ. ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ  ಹೇಳಲಾಗಿದೆ. ಈ...

ಕುಕ್ಕೆ ಸುಬ್ರಹ್ಮಣ್ಯ : ಮಾ.24ರಂದು “ಮಾಂಗಲ್ಯ ಭಾಗ್ಯ” ಸರಳ ಸಾಮೂಹಿಕ ವಿವಾಹ : ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ...

ಕುಕ್ಕೆ ಸುಬ್ರಹ್ಮಣ್ಯ : ಬೀದಿ ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಕುಕ್ಕೆ ಸುಬ್ರಹ್ಮಣ್ಯದ ಬೀದಿ ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಜಿಲ್ಲಾಧಿಕಾರಿಗಳಿಗೆ ಮತ್ತು ಪುತ್ತೂರು ಉಪ ವಿಭಾಗ ಅಧಿಕಾರಿಯೊಂದಿಗೆ ಚರ್ಚಿಸಿ, ಅತೀ ಶೀಘ್ರವಾಗಿ ಬೀದಿ ವ್ಯಾಪಾರಿಗಳಿಗೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಸ್ಥಳ ಗುರುತಿಸಿದ್ದು, ಹಲವು ಸಮಯದಿಂದ ಸಂಕಷ್ಟದಲ್ಲಿದ್ದ ಬೀದಿ ವ್ಯಾಪಾರಿಗಳು ದಕ್ಷಿಣ ಕನ್ನಡ ಸಂಸದರಾದ...

ಗುತ್ತಿಗಾರು : ವಿವಿಧ ಅಂಗಡಿ ಹಾಗೂ ದೈವಸ್ಥಾನದ ಕಾಣಿಕೆ ಹುಂಡಿಗೆ ಕನ್ನ – ಕಳ್ಳನ ಚಲನವನ ಸಿಸಿ ಕ್ಯಾಮರಾದಲ್ಲಿ ಸೆರೆ

https://youtu.be/zIL-JVq6PZU?si=Ll8F6c0lBuwrKXMu ಗುತ್ತಿಗಾರು ಬಸ್ ನಿಲ್ದಾಣದ ಮುಂಭಾಗದ ತರಕಾರಿ ಅಂಗಡಿ, ಪಕ್ಕದ ಕಟ್ಲೇರಿ ಅಂಗಡಿ, ಮೇಲಿನ ಪೇಟೆಯ ಮುತ್ತಪ್ಪ ನಗರದ ಗುಡಿಯ ಕಾಣಿಕೆ ಹುಂಡಿಗೆ ಕನ್ನ ಹಾಕಿರುವುದಾಗಿ ತಿಳಿದುಬಂದಿದೆ. ಅಂಗಡಿಗಳಿಂದ ನಗ-ನಗದು ಕಳವುಗೈದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಕಳ್ಳನ ಚಲನವನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಐವರ್ನಾಡು : ಪಂಚಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ – ಅಧ್ಯಕ್ಷರಾಗಿ ರಾಜೇಶ್ ಭಟ್ ಬಾಂಜಿಕೋಡಿ ಆಯ್ಕೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ಸರಕಾರ ನೇಮಕ ಮಾಡಿದ್ದು, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜ.13 ರಂದು ನಡೆಯಿತು. ಅಧ್ಯಕ್ಷತೆಗೆ ರಾಜೇಶ್ ಭಟ್ ಬಾಂಜಿಕೋಡಿ ಮತ್ತು ಶಿವರಾಮ ನೆಕ್ರಪ್ಪಾಡಿ ಅಕಾಂಕ್ಷಿಗಳಿದ್ದರಿಂದ ಮತದಾನದ ಮೂಲಕ ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ರಾಜೇಶ್ ಭಟ್ ಬಾಂಜಿಕೋಡಿ ಆಯ್ಕೆಯಾದರು. ಸದಸ್ಯರಾಗಿ ದೇವಸ್ಥಾನದ ಪ್ರದಾನ ಅರ್ಚಕ ರಾಮಚಂದ್ರ...

ಸುಳ್ಯ ಪಿ.ಎಲ್‌.ಡಿ. ಬ್ಯಾಂಕಿನ ಚುನಾವಣೆ – ಮತ್ತೆ ಅಧಿಕಾರಕ್ಕೇರಿದ ಬಿಜೆಪಿ – 14 ರಲ್ಲಿ 12 ಬಿಜೆಪಿಗೆ , ಬಂಡಾಯಕ್ಕೆ 1 ಹಾಗೂ ಕಾಂಗ್ರೆಸ್ ಗೆ 1 ಸ್ಥಾನ

ಸುಳ್ಯ ಭೂ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿಗೆ 7 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 5 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದು ಉಳಿದ ಎರಡರಲ್ಲಿ ಒಂದು ಸ್ಥಾನ ಕಾಂಗ್ರೆಸ್‌ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಒಬ್ಬರು ಗೆಲುವು ಸಾಧಿಸಿದ್ದು,ಬಿಜೆಪಿ ಮತ್ತೆ ಆಡಳಿತಕ್ಕೇರಿದೆ. ಒಟ್ಟು 14 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು 7 ಸ್ಥಾನ ಅವಿರೋಧ ಆಯ್ಕೆ,...

ಸುಳ್ಯ: ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್‌ ಚುನಾವಣೆ – ಸಾಲಗಾರರಲ್ಲದ ಕ್ಷೇತ್ರದಿಂದ ಶೈಲೇಶ್ ಅಂಬೆಕಲ್ಲು ನಾಮಪತ್ರ

ಸುಳ್ಯ ಭೂ ಅಭಿವೃದ್ಧಿ (LD Bank) ಬ್ಯಾಂಕ್‌ ಚುನಾವಣೆ ಜ. 12 ರಂದು ನಡೆಯಲಿದ್ದು ಸಾಲಗಾರರಲ್ಲದ ಕ್ಷೇತ್ರದಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ನ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಯಾವುದೇ ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ಶೈಲೇಶ್ ಅಂಬೆಕಲ್ಲು ಪಕ್ಷೇತರ...

ಸುಳ್ಯ : ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ

https://www.youtube.com/live/9o6MIV_JcGg?si=d_B26FmvQzIceLud ಸುಳ್ಯ ಶ್ರೀ ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಸಾವಿರಾರು ಭಕ್ತರು ಶ್ರೀ ದೇವರ ದರ್ಶನಕ್ಕೆ ಕಾತರದಿಂದ ಕಾಯುತ್ತಿದ್ದಾರೆ.‌ ವೈಕುಂಟ ಏಕಾದಶಿ ಹಿನ್ನಲೆಯಲ್ಲಿ ಈ ಭಾರಿ ರಥೋತ್ಸವ ವಿಳಂಬವಾಗಿದೆ ಎನ್ನಲಾಗಿದೆ. ಅಮರ ಸುದ್ದಿಯಿಂದ ಯೂಟ್ಯೂಬ್ ನಲ್ಲಿ ನೇರಪ್ರಸಾರ ನಡೆಯುತ್ತಿದೆ.

ರಾಜರಾಜೇಶ್ವರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ. ನೇಮಕ

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿಟಿಯು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಷನ್ ಕಮಿಟಿ (MPCC) ಅಧ್ಯಕ್ಷರು, ಆರ್. ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ Governing ಕೌನ್ಸಿಲ್ ಸದಸ್ಯರು ಅಲ್ಲದೆ, ಎಲ್ಐಸಿ ಚೇರ್ಮೆನ್ ವಿಟಿಯು ಬೆಳಗಾವಿ ಆಗಿರುವ ಡಾಕ್ಟರ್ ಉಜ್ವಲ್...

ಕುಕ್ಕೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಶಿವಸಹಸ್ರನಾಮ ಪಾರಾಯಣ ಯಜ್ಞ – ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಸುಬ್ರಹ್ಮಣ್ಯ: ಶ್ರೀನಿಕೇತನ ಟ್ರಸ್ಟ್ (ರಿ.) ಸುಬ್ರಹ್ಮಣ್ಯ ಮತ್ತು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ವಸಿಷ್ಠ ಕೃತ ಸಕಲ ರೋಗ ಹರ, ದಾರಿದ್ರö್ಯ ನಾಶ ಶಿವಸ್ತುತಿ ಲೇಖನ ಮತ್ತು ಶಿವಸಹಸ್ರನಾಮ ಪಾರಾಯಣ ಯಜ್ಞ ನೆರವೇರಲಿದೆ.ಲೋಕ ಕಲ್ಯಾಣಾರ್ಥವಾಗಿ ರಾಷ್ಟçದಲ್ಲೇ ಇದೇ ಮೊದಲ ಬಾರಿಗೆ ಯಜ್ಞ ನೆರವೇರಲಿದೆ.೨೦೨೫ರ...

ಸುಳ್ಯ ಪಯಸ್ವಿನಿ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಜೇಸಿ. ಸುರೇಶ್ ಕಾಮತ್ ಜಯನಗರ, ಕಾರ್ಯದರ್ಶಿಯಾಗಿ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಕೋಶಾಧಿಕಾರಿಯಾಗಿ ಜೇಸಿ. ಶಶ್ಮಿ ಭಟ್ ಅಜ್ಜಾವರ, ಸಪ್ತಾಹ ನಿರ್ದೇಶಕರಾಗಿ ಜೇಸಿ. ಧನುಷ್ ಕುಕ್ಕೆಟ್ಟಿ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2025ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.2025ನೇ ಸಾಲಿನ ಅಧ್ಯಕ್ಷರಾಗಿ ಜೇಸಿ. ಸುರೇಶ್ ಕಾಮತ್ ಜಯನಗರ, ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಗುರುಪ್ರಸಾದ್ ನಾಯಕ್, ಕಾರ್ಯದರ್ಶಿಯಾಗಿ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಜೊತೆ ಕಾರ್ಯದರ್ಶಿಯಾಗಿ ಜೇಸಿ. ತಾರ ಗೌಡ ಚೂಂತಾರು, ಕೋಶಾಧಿಕಾರಿಯಾಗಿ ಜೇಸಿ. ಶಶ್ಮಿ ಭಟ್ ಅಜ್ಜಾವರ, ಉಪಾಧ್ಯಕ್ಷರಾಗಿ...

ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಹಾಗೂ ಪಂಜ ಅರಣ್ಯ ಇಲಾಖೆ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಸಿದ್ಧತೆ

https://youtu.be/0EX79AFINyI?si=Mx-GriWayOxgh7hS ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಕ್ಕೂ, ಜನವಸತಿ ಪ್ರದೇಶಕ್ಕೂ, ಕೃಷಿ ಭೂಮಿಗೂ ಗಡಿ ಗುರುತು ಮತ್ತು ಅರಣ್ಯ ಇಲಾಖೆ, ಕಂದಾಯ ಇಲಾಖೆ ಜಂಟಿ ಸರ್ವೆ ಮಾಡುವ ಕುರಿತಾಗಿ ಆಗ್ರಹಿಸಿ ಸುಳ್ಯ ತಾಲೂಕಿನ ಸುಳ್ಯ ಮತ್ತು ಪಂಜ ಹೋಬಳಿಯ ಅರಣ್ಯ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡು ಜನ ಹಿತ ರಕ್ಷಣಾ ವೇದಿಕೆ...

ಅರಂತೋಡು :  ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ – ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಟು ಆಯ್ಕೆ

ಅರಂತೋಡು - ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೆಶಕರಾದ ದಯಾನಂದ ಕುರುಂಜಿ, ಚಂದ್ರಶೇಖರ ಚೋಡಿಪಣೆ, ಶಿವಾನಂದ ಕುಕ್ಕುಂಬಳ, ಉದಯಕುಮಾ‌ರ್ ಉಳುವಾರು  ಪ್ರಶಾಂತ್ ಕಾಪಿಲ, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ,...

ಕೊಯಿಲ ಗ್ರಾಮ ಪಂಚಾಯತ್ ನಿಂದ ಅರಂತೋಡಿಗೆ ಅಧ್ಯಯನ ಭೇಟಿ

ಕೊಯಿಲ ಗ್ರಾಮ ಪಂಚಾಯತ್ ನ ಆಡಳಿತ ಸಮಿತಿ, ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟದ ಸುಮಾರು 38 ಜನರ ತಂಡ ಅಧ್ಯಯನಕ್ಕಾಗಿ ಅರಂತೋಡು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದೆ. ಅಧ್ಯಯನ ತಂಡ  ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಗ್ರಾಮ ಪಂಚಾಯತ್ ನ ಸ್ವಚ್ಛತಾ ಘಟಕದ ಸ್ವಚ್ಛತಾ ಸಂಕೀರ್ಣ, ಅಮೃತ ಉದ್ಯಾನವನ, ಜಿಮ್ ಕೇಂದ್ರ,...

ಕನಕಮಜಲು ಸೊಸೈಟಿ ಅಧ್ಯಕ್ಷರಾಗಿ  ಸುಧಾಕರ್ ಕಾಮತ್ ಹಾಗೂ ಉಪಾಧ್ಯಕ್ಷರಾಗಿ ವೆಂಕಪ್ಪ ನಾಯ್ಕ ದೇರ್ಕಜೆ ಅವಿರೋಧ ಆಯ್ಕೆ

ಕನಕಮಜಲು ಪ್ರಾ.ಕೃ.ಪ.ಸ.ಸಂಘದ  ನೂತನ  ಅಧ್ಯಕ್ಷರಾಗಿ  ಸುಧಾಕರ್ ಕಾಮತ್ ಹಾಗೂ ಉಪಾಧ್ಯಕ್ಷರಾಗಿ ವೆಂಕಪ್ಪ ನಾಯ್ಕ ದೇರ್ಕಜೆ ಆಯ್ಕೆ ಅವಿರೋಧವಾಗಿ ಆಯ್ಕೆಯಾದರು.

ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾಗಿದ್ದ ರೌಡಿಶೀಟರ್ ಕೇಸು ರದ್ದುಗೊಳಿಸಿದ ಹೈಕೋರ್ಟ್

ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕೊಲ್ಲಮೊಗ್ರ ಮೂಲದ ಹಿಂದೂ ಕಾರ್ಯಕರ್ತ ಕಾರ್ತಿಕ್ ಪಿ ಇವರ ಮೇಲೆ ದಾಖಲಾಗಿದ್ದ ರೌಡಿಶೀಟರ್ ನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ರದ್ದುಗೊಳಿಸಿದೆ, ಅರ್ಜಿದಾರರ ಪರ ಹೈಕೋರ್ಟ್ ನ್ಯಾಯವಾದಿ ಬಿ ವಿನೋದ್ ಕುಮಾರ್ ವಾದ ಮಂಡಿಸಿದ್ದರು.

ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ ಚುನಾವಣೆ ; ನಾಮಪತ್ರ ಸಲ್ಲಿಸಿದ ಬಿಜೆಪಿಯ ಆರು ಮಂದಿ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿಯ ಆರು ಮಂದಿ ಜ.03 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಗಿರೀಶ್ ಪೈಲಾಜೆ, ಕಿರಣ್ ಪೈಲಾಜೆ, ಯಶೋಧಕೃಷ್ಣ ನೂಚಿಲ, ಪಪ್ಪು ಲೋಕೇಶ್, ಸುಬ್ರಹ್ಮಣ್ಯ.ಕೆ.ಎಲ್, ಜಯಪ್ರಕಾಶ್ ಕತ್ತಿಮಜಲು ನಾಮಪತ್ರ ಸಲ್ಲಿಕೆ ಮಾಡಿದರು.

ಮೀಸಲು ಅರಣ್ಯ ಪ್ರದೇಶದಲ್ಲಿ ನ್ಯೂ ಇಯರ್ ಪಾರ್ಟಿ – 40 ಜನರ ಬಂಧನ

ತೊಡಿಕಾನ ಸಮೀಪದ ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದಲ್ಲಿ ನ್ಯೂ ಇಯರ್ ಪಾರ್ಟಿ ಮಾಡುತ್ತಿದ್ದ 40 ಜನರನ್ನು ಅರಣ್ಯ ಇಲಾಖೆ ಬಂಧಿಸಿದೆ. ಮೀಸಲು ಅರಣ್ಯದೊಳಗೆ ಅಕ್ರಮ ಪ್ರವೇಶದ ಬಗ್ಗೆ ಬಂಧಿಸಿ ಕೇಸು ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಇದರಲ್ಲಿ ಕಡಬ, ಸುಳ್ಯ ಹಾಗೂ ಪೆರಾಜೆ ಭಾಗದವರು ಇದ್ದರೆಂದು ಹೇಳಲಾಗಿದೆ.

ಕೇರ್ಪಡ : ಮಹಿಷಮರ್ದಿನಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ – ಇಂದು ಹಸಿರುವಾಣಿ ಸಮರ್ಪಣೆ – ಜ.03 ಪವಿತ್ರ ಪುಷ್ಕರಣಿ, ತೀರ್ಥ ಬಾವಿ ಲೋಕಾರ್ಪಣೆ – ಜ.06 ರಂದು ಅಷ್ಠಬಂಧ ಬ್ರಹ್ಮಕಲಶಾಭಿಷೇಕ

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಿಯ ಕ್ಷೇತ್ರದಲ್ಲಿ ಜ.1 ರಿಂದ 7ರ ತನಕ ವಿವಿಧ ಧಾರ್ಮಿಕ, ವೈದಿಕ ಮತ್ತು ಸಾಂಸ್ಕೃತಿಕ ಸಮ್ಮಿಲನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ. ಈ ಮಹೋನ್ನತ ದೇವತಾ ಕಾರ್ಯಕ್ಕೆ ಕೇರ್ಪಡ ಕ್ಷೇತ್ರವು ಸಿಂಗಾರಗೊಂಡಿದ್ದು, ಜ 01 ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ನಡೆಯಲಿದೆ. ಜ.06 ರಂದು ಪೂ. ಗಂಟೆ 8-23...

ಐವರ್ನಾಡು : ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್‌.ಎನ್.ಮನ್ಮಥ ಮೂರನೇ ಬಾರಿಗೆ ಆಯ್ಕೆ – ಉಪಾಧ್ಯಕ್ಷರಾಗಿ ಮಹೇಶ್‌ ಜಬಳೆ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್‌.ಎನ್.ಮನ್ಮಥ ಮೂರನೇ ಬಾರಿಗೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್‌ ಜಬಳೆ ಅವಿರೋಧವಾಗಿ ಆಯ್ಕೆಯಾದರು.ಸಂಘದ ನಿರ್ದೇಶಕರಾದ ಸತೀಶ್ ಎಡಮಲೆ,ಚಂದ್ರಶೇಖರ ಎಸ್,ರವಿನಾಥ ಮಡ್ತಿಲ,ಮಧುಕರ ನಿಡುಬೆ,ಅನಂತಕುಮಾ‌ರ್ ಖಂಡಿಗೆಮೂಲೆ,ಪುರಂದರ ಶಾಂತಿಮೂಲೆ,ಭವಾನಿ ಎಂ.ಸಿ ದಿವ್ಯಾರಮೇಶ್‌ ಮಿತ್ತಮೂಲೆ,ನಟರಾಜ್ ಸಿ.ಕೂಪ್,ಸುಳ್ಯ ನಗರ ಪಂಚಾಯತ್‌ ಮಾಜಿ ಅಧ್ಯಕ್ಷ ಎನ್‌.ಎ.ರಾಮಚಂದ್ರ, ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ ಉಪಸ್ಥಿತರಿದ್ದರು.

ಸುಳ್ಯ ಕೃಷಿಕ ಸಮಾಜದ ಪದಾಧಿಕಾರಿಗಳ ಅವಿರೋಧ ಆಯ್ಕೆ – ಅಧ್ಯಕ್ಷರಾಗಿ ಎ.ಟಿ. ಕುಸುಮಾಧರ, ಉಪಾಧ್ಯಕ್ಷರಾಗಿ ಕರುಣಾಕರ ಅಡ್ಪಂಗಾಯ, ಪ್ರ.ಕಾರ್ಯದರ್ಶಿಯಾಗಿ ಶ್ಯಾಮ್ ಪ್ರಸಾದ್, ಕೋಶಾಧಿಕಾರಿಯಾಗಿ ನವೀನ್ ಕೆ.ಬಿ

ಸುಳ್ಯ ಕೃಷಿಕ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆದಿದೆ.  ಅಧ್ಯಕ್ಷತೆ,ಉಪಾಧ್ಯಕ್ಷತೆ, ಕಾರ್ಯದರ್ಶಿ, ಕೋಶಾಧಿಕಾರಿ ಹುದ್ದೆಗೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ  ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಎ.ಟಿ. ಕುಸುಮಾಧರ, ಉಪಾಧ್ಯಕ್ಷರಾಗಿ ಕರುಣಾಕರ ಅಡ್ಪಂಗಾಯ, ಪ್ರ.ಕಾರ್ಯದರ್ಶಿಯಾಗಿ ಶ್ಯಾಮ್ ಪ್ರಸಾದ್, ಕೋಶಾಧಿಕಾರಿಯಾಗಿ ನವೀನ್ ಕೆ.ಬಿ., ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ಚಂದ್ರ ಕೋಲ್ಚಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಕೃಷಿಕ...

ಮಡಪ್ಪಾಡಿ: ಅಧಿಕಾರಕ್ಕೇರಿದ ಬಿಜೆಪಿ –  7 ಸ್ಥಾನಗಳಲ್ಲಿ ಬಿಜೆಪಿ ಹಾಗೂ 5 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಇದರ ಮತ ಎಣಿಕೆ ಪೂರ್ತಿಯಾಗಿದ್ದು 7 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಕಂಡಿದ್ದಾರೆ. ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘದ 12 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಇದರಲ್ಲಿ ಬಿಜೆಪಿ ಬೆಂಬಲಿತ ಸಹಕಾರ...

ಕಾರು ಅಪಘಾತದಲ್ಲಿ ಮೂವರು ಮೃತ್ಯು- ಸ್ಥಳಕ್ಕೆ ಎಸ್ ಪಿ ಭೇಟಿ ಪರಿಶೀಲನೆ

ತಂದೆ, ಮಗ, ಹಾಗೂ ಸಂಬಂಧಿ ಸೇರಿ ಮೂವರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸುಳ್ಯದ ಜಟ್ಟಿಪಳ್ಳಕ್ಕೆ ಅಪ್ಪಳಿಸಿತು. ಜಟ್ಟಿಪಳ್ಳದ ನಿವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಅಣ್ಣು ನಾಯ್ಕ್, ಅವರ ಪುತ್ರ ಪಿ.ಎಫ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಚಿದಾನಂದ ನಾಯ್ಕ್, ಜಟ್ಟಿಪಳ್ಳ ಪರಿಸರದಲ್ಲಿ ಪ್ಲಂಬಿಂಗ್ ಮತ್ತು ಕೃಷಿ ಕಾರ್ಮಿಕರಾಗಿ ಗುರುತಿಸಿಕೊಂಡಿದ್ದ ಉತ್ತಮ ಕೆಲಸಗಾರ ರಮೇಶ್ ನಾಯ್ಕ್ ಇಂದು...

ಅರಂತೋಡು: ಸಹಕಾರ ಭಾರತಿಗೆ ಭರ್ಜರಿ ಗೆಲುವು – 12 ಸ್ಥಾನಗಳನ್ನು ಗೆದ್ದ ಬಿಜೆಪಿ

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದೆ.  ಎಲ್ಲಾ 12 ನಿರ್ದೇಶಕ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ದಯಾನಂದ ಕುರುಂಜಿ, ಸಂತೋಷ್ ಕುತ್ತಮೊಟ್ಟೆ, ಚಂದ್ರಶೇಖರ ಚೋಡಿಪಣೆ, ಶಿವಾನಂದ‌ ಕುಕ್ಕುಂಬಳ, ಉದಯಕುಮಾರ್ ಉಳುವಾರು....

ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕೇಂದ್ರದ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಿಚಾರ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಿ. 27ರಂದು ಪಂಜ ವಲಯದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಡಾ. ದೇವಿಪ್ರಸಾದ್ ಕಾನತ್ತೂರು, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನ...

ಗುತ್ತಿಗಾರು : ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಕಬಡ್ಡಿ ಆಟಗಾರನಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ದೊಡ್ಡಣ್ಣ ಗೌಡ ಚಿಕ್ಮುಳಿ

ಗುತ್ತಿಗಾರಿನ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಡಿ.20,21 ಮತ್ತು 22 ರಂದು ನಡೆದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲು ಬಂದಿದ್ದ ಅರಂತೋಡಿನ ಉಳುವಾರು ಪ್ರಪುಲ್ ಎಂಬ ಕಬಡ್ಡಿ ಆಟಗಾರನ ಸುಮಾರು ಎರಡೂವರೆ ಪವನ್ ನ ಸುಮಾರು ಅಂದಾಜು ಒಂದುವರೆ ಲಕ್ಷ ಮೌಲ್ಯದ ಚಿನ್ನದ ಸರ ಬಿದ್ದು ಹೋಗಿತ್ತು. ಆ ಚಿನ್ನದ ಸರ ಅದೇ ದಿನ ದೇವಿ ಸಿಟಿ ಕಾಂಪ್ಲೆಕ್ಸ್...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮನ್‌ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು...

ಮರ್ಕಂಜ : ಮತ್ತೆ ಪಾರಮ್ಯ ಮೆರೆದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ – ಬಿಜೆಪಿ 11, ಸ್ವತಂತ್ರ 1

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದೆ. 12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಾಗೂ ಒಬ್ಬರು ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹಿಂದುಳಿದ ವರ್ಗ ಎ ಸ್ಥಾನದಿಂದ ಬಿಜೆಪಿಯ ಸರಸ್ವತಿ ಕಕ್ಕಾಡು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 11...

ಬೆಳ್ಳಾರೆ : ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು – 11ಬಿಜೆಪಿ, 1 ಕಾಂಗ್ರೆಸ್ ಗೆಲುವು

ಬೆಳ್ಳಾರೆ: ಬೆಳ್ಳಾರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದೆ. 12 ಸ್ಥಾನಗಳ ಪೈಕಿ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತಕ್ಕೇರಿದೆ. ಕಾಂಗ್ರೆಸ್ ಬೆಂಬಲಿತ ಒಬ್ಬರು ಅಭ್ಯರ್ಥಿ ಮಾತ್ರ ಗೆದ್ದು ಬಿಜೆಪಿಗೆ ಆಡಳಿತ ಬಿಟ್ಡುಕೊಟ್ಟಿದೆ. ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ...

ಸಂಪಾಜೆ : ಸೋಮಶೇಖರ ಕೊಯಿಂಗಾಜೆ ನೇತೃತ್ವದ ಸಹಕಾರಿ ಅಭಿವೃದ್ಧಿ ರಂಗದ 9 ಅಭ್ಯರ್ಥಿಗಳಿಗೆ ಗೆಲುವು – ಸಮನ್ವಯ ಸಹಕಾರಿ ಬಳಗದ ಇಬ್ಬರು ಹಾಗೂ ಓರ್ವ ಸ್ವತಂತ್ರ ಅಭ್ಯರ್ಥಿಗೆ ಜಯ

ಸೋಮಶೇಖರ ಕೊಯಿಂಗಾಜೆ ನೇತ್ರತ್ವದ ಸಹಕಾರಿ ಅಭಿವೃದ್ಧಿ ರಂಗದ 9 ಮಂದಿ ಅಭ್ಯರ್ಥಿ ಗೆಲುವು ಸಾಧಿಸುವುದರ ಮೂಲಕ  ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತದ ಚುಕ್ಕಾಣಿಯನ್ನು ಮತ್ತೆ ಹಿಡಿದಿದ್ದಾರೆ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಒಟ್ಟು 27 ಮಂದಿ ಅಭ್ಯರ್ಥಿಗಳು ಸ್ಫರ್ಧಿಸಿದ್ದರು. ಒಟ್ಟು 770 ಮತಗಳ ಪೈಕಿ...

ಪುರೋಹಿತ ನಾಗರಾಜ ಭಟ್ಟರಿಗೆ ಹವ್ಯಕ ವೇದರತ್ನ ಪ್ರಶಸ್ತಿ

ಸುಳ್ಯದ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಂಚಾಕರಾದ ಪುರೋಹಿತ ನಾಗರಾಜ ಭಟ್ಟರಿಗೆ ಹವ್ಯಕ ವೇದರತ್ನ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ರಥಬೀದಿ ರಸ್ತೆಯ ಧೂಳಿಗೆ ಮುಕ್ತಿ – ಇಂಟರ್ ಲಾಕ್ ಅಳವಡಿಕೆ ಕಾರ್ಯ ಆರಂಭ

ಸುಳ್ಯ : ಸುಳ್ಯ ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಕಾಮಗಾರಿಯ ಧೂಳಿನಿಂದ ಅಡಕತ್ತರಿಗೆ ಸಿಲುಕಿದ ನ.ಪಂ , ಧೂಳುಮಯವಾದ ರಥಬೀದಿ ವ್ಯಾಪರಸ್ಥರಿಂದ ರಸ್ತೆ ತಡೆಗೆ ಚಿಂತನೆ ? ಎಂಬ ತಲೆಬರಹದೊಂದಿಗೆ ಅಮರ ಸುದ್ದಿಯಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಮತ್ತು ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಇದೀಗ ರಸ್ತೆಯ ಧೂಳಿನ ಸಮಸ್ಯೆಗೆ ಪರಿಹಾರ...

ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸುತ್ತಿರುವ ಗ್ರಾ.ಪಂ. ಗ್ರಂಥಾಲಯಗಳು : ಪ್ರತೀ ಸಂಜೆ ಮಕ್ಕಳಿಗೆ ಆಟದೊಂದಿಗೆ ಓದಿಗೆ ಪ್ರಾಮುಖ್ಯತೆ

ಅಮರ ಸುದ್ದಿ ಸ್ಪೆಷಲ್ ರಿಪೋರ್ಟ್ : ✍️ಉಲ್ಲಾಸ್ ಕಜ್ಜೋಡಿಪುಸ್ತಕಗಳನ್ನು ಓದುವುದು ನಾವು ನಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಹಾಗೂ ನಮ್ಮನ್ನು ನಾವು ಮತ್ತಷ್ಟು ಪ್ರಬುದ್ಧರನ್ನಾಗಿಸಿಕೊಳ್ಳಲು ಇರುವಂತಹ ಒಂದು ಅತ್ಯದ್ಭುತವಾದ ಮಾರ್ಗ. ಆದರೆ ಇಂದಿನ ಈ ಯಾಂತ್ರೀಕೃತ ಜಗತ್ತಿನಲ್ಲಿ ಸ್ಮಾರ್ಟ್ ಫೋನ್, ಕಂಪ್ಯೂಟರ್ ಮುಂತಾದವುಗಳು ನಮ್ಮ ಮನೆ-ಮನಗಳಿಗೆ ಲಗ್ಗೆಯಿಟ್ಟು ನಾವಿಂದು ಪುಸ್ತಕಗಳನ್ನು ಓದುವಂತಹ ಆಸಕ್ತಿಯನ್ನೇ ಕಳೆದುಕೊಳ್ಳುವ ಪರಿಸ್ಥಿತಿಗೆ ತಲುಪುತ್ತಿದ್ದೇವೆ....

ಪೇರಾಲು ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ ಚಾಲನೆ – ಹಸಿರುವಾಣಿ‌ ಸಮರ್ಪಣೆ – ಇಂದು ಆದಿಚುಂಚನಗಿರಿ ಶಾಖಾಮಠ ಧರ್ಮಪಾಲನಾಥ ಸ್ವಾಮೀಜಿಗಳಿಂದ ಆಶೀರ್ವಚನ – ನಾಳೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪೇರಾಲು ಬಜಪ್ಪಿಲ ಶ್ರೀ ಇರುವೆರ್ ಉಳ್ಳಾಕುಲು ಧೂಮಾವತಿ ಪರಿವಾರ ದೈವಸ್ಥಾನಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ದೊರೆತಿದ್ದು, ಇಂದು ಬೆಳಗ್ಗೆ ಹಸಿರುವಾಣಿ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ಸಮರ್ಪಣೆಗೊಂಡಿತು. ಪೇರಾಲು ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಆರಂಭಗೊಂಡ ಹಸಿರುವಾಣಿ ಮೆರವಣಿಗೆ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ಹೇಮಂತ್ ಕುಮಾರ್ ಗೌಡರಮನೆ ಚಾಲನೆ ನೀಡಿದರು. ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ,...

“ಹವ್ಯಕ ಕೃಷಿ ರತ್ನ” ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ

"ಬೆಂಗಳೂರು ಅರಮನೆ ಮೈದಾನದಲ್ಲಿಡಿ .27ರಿಂದ 29 ರವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ "ಹವ್ಯಕ ಕೃಷಿ ರತ್ನ" ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಸಂಚಾಲಕರಾದ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಶಸ್ತಿಗೆ...

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ಜೀವ ಬೆದರಿಕೆ ಹಾಕಿದ ಘಟನೆಯನ್ನು ಪ್ರೆಸ್ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕಿದ ಘಟನೆಯ ಬಗ್ಗೆ ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ. ಡಿ.13ರಂದು ಮಿಥುನ್ ತನ್ನ ತಾಯಿಯ ಜತೆ ಬಿಎಸ್‌ಎನ್‌ಎಲ್ ಕಚೇರಿಗೆ ಹೋಗಿ ತಾಯಿಯ ಮೊಬೈಲ್ ಸಿಮ್‌ ಸರಿ ಪಡಿಸಿ ಬಂದಿದ್ದು, ಬಿಎಸ್‌ಎನ್‌ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್‌.ಎನ್.ಎಲ್...

ಸುಳ್ಯ : ಅಕ್ರಮ ಮರಳು ಅಡ್ಡೆಗೆ ತಹಶೀಲ್ದಾರ್ ದಾಳಿ – ಮರಳು ಸಾಗಿಸುತ್ತಿದ್ದ ವಾಹನಕ್ಕೆ ತಡೆ

ಅಜ್ಜಾವರ ಗ್ರಾಮದ ದೊಡ್ಡರಿಯಿಂದ ಮರಳು ಹೇರಿಕೊಂಡು ಹೋಗುತ್ತಿದ್ದ ವಾಹನವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ತಡೆದು ವಾಹನ ವಶ ಪಡಿಸಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಎರಡನೇ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಡಾ. ರೇಣುಕಾಪ್ರಸಾದ್ ಕೆ.ವಿ.

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅಕಾಡೆಮಿ ಸುಳ್ಯದ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ 'ಬಿ' ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಆಯ್ಕೆಯಾಗಿದ್ದಾರೆ.ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾ ಪ್ರಸಾದ್ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಮೂರು ಬಾರಿ ಆಯ್ಕೆಯಾಗಿದ್ದರು. ಎರಡು ಅವಧಿಗೆ ಅವಿರೋಧವಾಗಿ ಮತ್ತು ಮೂರನೇ ಅವಧಿಗೆ ಬಹುಮತದಿಂದ ಚುನಾಯಿತರಾಗಿದ್ದ ಡಾ. ರೇಣುಕಾಪ್ರಸಾದ್‌ ಕೆ.ವಿ.ಯವರು...

ಬೆಳ್ಳಾರೆ ಜೇಸಿಐ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ರೈ ಬೀಡು – ಕಾರ್ಯದರ್ಶಿಯಾಗಿ ಉಮೇಶ್ ಮಣಿಕ್ಕಾರ ಆಯ್ಕೆ

ದ. 16ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಬೆಳ್ಳಾರೆ ಜೇಸಿಐನ 2025ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ರೈ ಬೀಡು ಮತ್ತು ಕಾರ್ಯದರ್ಶಿಯಾಗಿ ಉಮೇಶ್ ಮಣಿಕ್ಕಾರ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ. 16ರಂದು ಸಂಜೆ 6.30ಕ್ಕೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ವಲಯ 15ರ ವಲಯಾಧ್ಯಕ್ಷ ಅಭಿಲಾಷ್ ಬಿ.ಎ, ಅಜಪಿಲ...

ಐವರ್ನಾಡು : ಸಹಕಾರಿ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಘೋಷಣೆ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಭಾರತೀಯ ಜನತಾ ಪಕ್ಷ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಘೋಷಣೆಯಾಗಿದೆ.ಸಾಮಾನ್ಯ ವರ್ಗದಿಂದ ಎಸ್‌.ಎನ್ ಮನ್ಮಥ, ಶ್ರೀನಿವಾಸ್‌ ಮಡ್ತಿಲ, ಸತೀಶ್ ಎಡಮಲೆ, ದೇವದಾಸ್ ಕಲ್ತಡ್ಕ ,ಕಿಶನ್ ಜಬಳೆ, ಅಜಿತ್ ದೇರಾಜೆ. ಹಿಂದುಳಿದ(ಬಿ) ವರ್ಗದಿಂದ ಮಹೇಶ್ ಜಬಳೆ, ಹಿಂದುಳಿದ (ಎ) ವರ್ಗದಿಂದ ನವೀನ್ ಸಾರಕೆರೆ, ಸಾಮಾನ್ಯ ಕ್ಷೇತ್ರದಿಂದ ಮಹಿಳಾ...

ಸಂಪಾಜೆ : ಸಹಕಾರಿ ಸಂಘದ ಚುನಾವಣೆ – ಇದುವರೆಗೆ 12 ನಾಮಪತ್ರ ಸಲ್ಲಿಕೆ 

ಸಂಪಾಜೆ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿಯ ಚುನಾವಣೆಗೆ ದಿನ ನಿಗದಿಯಾಗಿದ್ದು, ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಆನಂದ ಪಿ.ಎಲ್.,ಗಣಪತಿ ಭಟ್ ಪಿ.ಎನ್., ಲೋಕನಾಥ ಎಸ್.ಪಿ.,  ಹಮೀದ್ ಜಿ.ಕೆ., ಸುಮತಿ ಎಸ್., ಹನೀಫ್ ಎ.ಕೆ., ವರದರಾಜ್ ಎಸ್.ಟಿ., ಜಗದೀಶ ಜಿ.ವಿ‌., ಸದಾನಂದ ರೈ ಕೆ.ಎಂ., ಮನೀಶ್ ಆರ್.ಜಿ., ಶ್ರೀಧರ ಬಿ., ಜಗದೀಶ್ ಕೆ.ಪಿ. ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಡಿ.15...

ಐವರ್ನಾಡು : ಸಹಕಾರಿ ಸಂಘದ ಚುನಾವಣೆ – ನಾಮಪತ್ರ ಸಲ್ಲಿಕೆ ಆರಂಭ

ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿ ಚುನಾವಣೆಗೆ ದಿನ ನಿಗದಿಯಾಗಿದ್ದು ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಕಾಂಗ್ರೆಸ್ ಬೆಂಬಲಿತರಾಗಿ ಜಯಪ್ರಕಾಶ್ ನೆಕ್ರಪ್ಪಾಡಿ, ಕರುಣಾಕರ ಮಡ್ತಿಲ, ಮುಂಜುನಾಥ್ ಮಡ್ತಿಲ, ರಾಜೇಶ್ ಭಟ್ ಬಾಂಜಿಕೋಡಿ, ಅಶ್ವಥ್ ಜಬಳೆ, ಕೇಶವ ಉದ್ದಂಪಾಡಿ, ಕಣ್ಣ ಪಾಟಾಳಿ ನಾಮಪತ್ರ ಸಲ್ಲಿಸಿದ್ದಾರೆ.  ಚುನಾವಣಾಧಿಕಾರಿಯಾಗಿ ಶೋಭಾ ಎನ್.ಎಸ್. ಕರ್ತವ್ಯ ನಿರ್ವಹಿಸಿದರು.

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ವೇಳೆ ಹೆದ್ದಾರಿ ತಡೆದ ಪ್ರಕರಣ – ಶಾಸಕರು ಹಾಗೂ ಮುಖಂಡರು ಸೇರಿದಂತೆ 15 ಜನರ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ

ಕಸ್ತೂರಿರಂಗನ್ ವರದಿ ಜಾರಿ ಗೊಳಿಸಬಾರದು ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ನವೆಂಬರ್ 15ರಂದು ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಮಾಡ ಮೈದಾನದಲ್ಲಿ ನಡೆದ ಪ್ರತಿಭಟನೆಯ ವೇಳೆ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು. ಇದರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಸುಳ್ಯ...

ಸಿರಿಧಾನ್ಯ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ – ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್ ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರವೆಗೆ ಸರಿಯುತ್ತಿರುವ ಖಾದ್ಯಗಳ ಪಾಕ ಸ್ಪರ್ಧೆಯು ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕರ ಕಛೇರಿ ಮಂಗಳೂರು ಇವರ ನೇತೃತ್ವದಲ್ಲಿ ಲೋಕೋಪಯೋಗಿ ಕಟ್ಟಡ ಸಂಕೀರ್ಣ ಮಂಗಳೂರಿನಲ್ಲಿ ನಡೆಯಿತು. ದ.ಕ ಜಿಲ್ಲೆಯ ವಿವಿಧ ತಾಲೂಕು ಗಳಿಂದ ಸುಮಾರು 70ಕ್ಕು ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದು ಸುಳ್ಯ ತಾಲೂಕನ್ನು ಅಜ್ಜಾವರ ಚೈತ್ರ...

ಕುಕ್ಕೆ ಸುಬ್ರಹ್ಮಣ್ಯ : ಇಂದು(ಡಿ.06) ರಾತ್ರಿ ಪಂಚಮಿ ರಥೋತ್ಸವ – ನಾಳೆ(ಡಿ.07) ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ “ಚಂಪಾಷಷ್ಠಿ ಮಹಾರಥೋತ್ಸವ”

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ನ.27 ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರಾ ಮಹೋತ್ಸವವು ಪ್ರಾರಂಭಗೊಂಡಿದ್ದು, ಇಂದು(ಡಿ.06) ರಾತ್ರಿ ಪಂಚಮಿ ರಥೋತ್ಸವ, ತೈಲಾಭ್ಯಂಜನ ನಡೆಯಲಿದ್ದು, ನಾಳೆ(ಡಿ.07) ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ “ಚಂಪಾಷಷ್ಠಿ ಮಹಾರಥೋತ್ಸವ”...

ಸೋನ ಅಡ್ಕಾರ್ ಗೆ ಚಿನ್ನದ ಪದಕ

ಮೈಸೂರಿನ ಜಗನ್ಮೋಹನ್ ಪ್ಯಾಲೇಸ್ ನಲ್ಲಿ ಡಿ.1 ರಂದು ನಡೆದ ನಡೆದ ಎ.ವಿ.ಎಸ್ ಕ್ರಿಯೇಷನ್ಸ್ ನ್ಯಾಚುರಲ್ ವ್ಯಾಲ್ಯೂಬಲ್ ಸಪೋರ್ಟ್ ಮೈಸೂರು ಇಲ್ಲಿ 9ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ರಾಜ್ಯಮಟ್ಟದ ಜೂನಿಯರ್ ವಿಭಾಗದ ಡಾನ್ಸ್ ಸ್ಪರ್ಧೆಯಲ್ಲಿ ಸೋನ ಅಡ್ಕಾರ್ ಚಾಂಪಿಯನ್ ಆಗಿ ಚಿನ್ನದ ಪದಕ ಪಡೆದಿರುತ್ತಾರೆ. ಈಕೆ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್...

ಚಂಡಮಾರುತ ಹಿನ್ನೆಲೆ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ...

ಮಾವಿನಕಟ್ಟೆ :  ಮರದಿಂದ ಬಿದ್ದು ವ್ಯಕ್ತಿ ಸಾವು

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಬಳಿ ಮರದಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನ.29 ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಮೂಲದ ಚಂದ್ರ 55 ವರ್ಷ ಎಂದು ಗುರುತಿಸಲಾಗಿದ್ದು ಇವರು ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ...

ಕುಕ್ಕೆ ಜಾತ್ರೋತ್ಸವದ ಅಂಗವಾಗಿ ಮೂಲಮೃತಿಕೆ ಪ್ರಸಾದ ವಿತರಣೆ

ಸುಬ್ರಹ್ಮಣ್ಯ ನ.26: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರವರೆಗೆ ನಡೆಯಲಿದ್ದು, ನ.26 ರಂದು ಶುದ್ಧ ಏಕಾದಶಿ ದಿನದಂದು ಪೂರ್ವಶಿಷ್ಟ ಸಂಪ್ರದಾಯದಂತೆ ಶ್ರೀ ಕ್ಷೇತ್ರದ ಮುಖ್ಯಪುರೋಹಿತರಾದ ಸೀತಾರಾಮ ಎಡಪಡಿತ್ತಾಯ ಅವರು ಶ್ರೀದೇವಳದ ಗರ್ಭಗುಡಿಗೆ ಪ್ರವೇಶಿಸಿ ಗಂಟೆ 11:20ಕ್ಕೆ ಹೊರಬಂದು ಭಕ್ತರಿಗೆ ಮೂಲಮೃತಿಕ ಪ್ರಸಾದವನ್ನು ವಿತರಿಸಿದರು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ...

ಪಂಬೆತ್ತಾಡಿ : ಚಿಗುರು ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಅಶ್ವಥ್ ಬಾಬ್ಲುಬೆಟ್ಟು, ಕಾರ್ಯದರ್ಶಿಯಾಗಿ ರಮೇಶ್ ಮಡಿವಾಳಮಜಲು, ಖಜಾಂಜಿಯಾಗಿ ತೀರ್ಥೆಶ್ ಮಡಪ್ಪಾಡಿ

ಚಿಗುರು ಗೆಳೆಯರ ಬಳಗ ಪಂಬೆತ್ತಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ನ.24 ರಂದು ಪದಗ್ರಹಣ ಕಾರ್ಯಕ್ರಮ ನಡೆಯಿತು.ಗೌರವಾಧ್ಯಕ್ಷರಾಗಿ ಶ್ರೀನಿವಾಸ ಬಿ., ನೂತನ ಅಧ್ಯಕ್ಷರಾಗಿ ಅಶ್ವಥ್ ಬಾಬ್ಲುಬೆಟ್ಟು, ಕಾರ್ಯದರ್ಶಿಯಾಗಿ ರಮೇಶ್ ಮಡಿವಾಳಮಜಲು, ಉಪಾಧ್ಯಕ್ಷರಾಗಿ ಶರಣ್ಯಕುಮಾರ್ ಮಡಪ್ಪಾಡಿ, ಜತೆಕಾರ್ಯದರ್ಶಿ ಮೋಹನ್ ದಾಸ್ ಮಡಿವಾಳ ಮಜಲು, ಖಜಾಂಜಿಯಾಗಿ ತೀರ್ಥೆಶ್ ಮಡಪ್ಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ರಂಜಿತ್ ಶೆಟ್ಟಿಗದ್ದೆ, ಕ್ರೀಡಾ...

ಯುವ ಉದ್ಯಮಿ ಗುರು ಪ್ರಸಾದ್ ಪಂಜ ಸಾರಥ್ಯದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ, ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ತಾರಾಯಿ”ಅತೀ ಶೀಘ್ರದಲ್ಲಿ ಮಾರುಕಟ್ಟೆಗೆ

ಅಂತರಾಷ್ಟ್ರೀಯ ಗುಣ ಮಟ್ಟದ, ಕ್ಯಾಂಸ್ಕೋ ತಯಾರಿಕೆಯ “ತಾರಾಯಿ” ಕೊಬ್ಬರಿ ಎಣ್ಣೆ ಅತೀ ಶೀಘ್ರ ಮಾರುಕಟ್ಟೆಗೆ ಬರಲಿದೆ. ಸಾಮಾಜಿಕ ಕಾರ್ಯಗಳಿಂದ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ ಗುರು ಪ್ರಸಾದ್‌ ಪಂಜ ಕ್ಯಾಂಪ್ಕೋ ಸಂಸ್ಥೆಯ ಜತೆ ಒಪ್ಪಂದ ಮಾಡಿ ರಾಷ್ಟ್ರೀಯ ಮಟ್ಟದಲ್ಲಿ ಕೊಬ್ಬರಿ ಎಣ್ಣೆಯನ್ನು ಮಾರುಕಟ್ಟೆಗೆ ಪರಿಚಯಿಸುವ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ತುಳು ಹೆಸರು,...

ಪಂಬೆತ್ತಾಡಿ : ಚಿಗುರು ಗೆಳೆಯರ ಬಳಗದ ನೇತೃತ್ವದಲ್ಲಿ ನಿರ್ಮಾಣಗೊಂಡ ಮನೆ ಹಸ್ತಾಂತರ

ಚಿಗುರು ಗೆಳೆಯರ ಬಳಗ ಪಂಬೆತ್ತಾಡಿ ಇದರ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಗುರು ಗೆಳೆಯರ ಬಳಗದ ಅಧ್ಯಕ್ಷ ಶ್ರೀನಿವಾಸ್ ಬಿ. ವಹಿಸಿದ್ದರು. ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ ರವರು ಪುಷ್ಪಾವತಿ ಕೋಟೆಗುಡ್ಡೆಯವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕಲ್ಮಡ್ಕ...

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದಿಂದ ನೀಡುವ ಚೂಂತಾರು ಲಕ್ಷ್ಮೀನಾರಾಯಣ ಭಟ್ಟ ವೈದಿಕ ಪ್ರಶಸ್ತಿ ಪ್ರದಾನ

ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ(ರಿ)ಮಂಗಳೂರು ಇದರ ವತಿಯಿಂದ ನೀಡಲ್ಪಡುವ, ಎರಡನೆಯ ವರ್ಷದ ಚೂಂತಾರು ಲಕ್ಷ್ಮೀನಾರಾಯಣ ನಾರಾಯಣ ಭಟ್ಟ ವೈದಿಕ ಪುರಸ್ಕಾರ ಸಮಾರಂಭವು ಚೂಂತಾರಿನ ಉಪಾಸನಾ ಮನೆಯಲ್ಲಿ ಜರಗಿತು. ಪುರೋಹಿತರೂ ಪೌರೋಹಿತ್ಯ ಸಹಾಯಕರೂ ಆಗಿರುವ ಕಾಪುತಡ್ಕ ಶಂಕರನಾರಾಯಣ ಶಾಸ್ತ್ರಿ ಮತ್ತು ಶ್ರೀಮತಿ ಸವಿತಾ ಶಾಸ್ತ್ರಿ ಮತ್ತು ಪುರೋಹಿತರಾದ ಮಾಡಾವಿನ ಎಲ್ಯಡ್ಕ ಗೋಪಾಲಕೃಷ್ಣ ಭಟ್ ಮತ್ತು ಶ್ರೀಮತಿ...

ನ.23: ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ

ಕೃಷಿ ವಿಚಾರಗೋಷ್ಠಿ, ಅರವಿಂದ್ ಬೋಳಾರ್ ಅಭಿನಯದ ಒರಿಯಾಂಡಲಾ ಸರಿಬೋಡು ಹಾಸ್ಯಮಯ ನಾಟಕ ಶತಮಾನ ಪೂರೈಸಿರುವ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ. ಶತಮಾನೋತ್ಸವ ಸಂಭ್ರಮವನ್ನು ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ  ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ,...

ಕಾಮಾಲೆ (ಜಾಂಡೀಸ್) ರೋಗ ಎಂದರೇನು? – ಲಕ್ಷಣಗಳೇನು – ಪತ್ತೆ ಹಚ್ಚುವುದು ಹೇಗೆ – ಚಿಕಿತ್ಸೆಯ ಕ್ರಮಗಳೇನು

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ ಎರಡು ಪದಗಳಿಂದ ಕೂಡಿರುತ್ತದೆ. ಕಾಮ ಎಂದರೆ ಆಹಾರದ ಬಯಕೆ, ಲಾ ಎಂದರೆ ಇಲ್ಲದಿರುವುದು ಅಥವಾ ಬೇಡ ಎನ್ನುವ ಭಾವನೆ. ರೋಗದಿಂದ...

ಗುತ್ತಿಗಾರು ಪ್ರಾ.ಕೃ.ಪ.ಸ ಸಂಘದ ಶತಮಾನೋತ್ಸವ ಆಚರಣೆ – ನ.17 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ – ನ.18 ರಂದು ಕ್ರೀಡಾಕೂಟ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ನ.23 ರಂದು ನಡೆಯಲಿದ್ದು, ಇದರ ಅಂಗವಾಗಿ ನ.17 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ ಹಾಗೂ ನ.18 ರಂದು ಕ್ರೀಡಾಕೂಟ ನಡೆಯಲಿದೆ. ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ-ಮಂಗಳೂರು ಇವರ ಸಹಭಾಗಿತ್ವದಲ್ಲಿ ನ.17 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 1:00 ಗಂಟೆಯವರೆಗೆ ಸಂಘದ...

ಕೊಲ್ಲಮೊಗ್ರ : ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಬಾಲಸುಬ್ರಹ್ಮಣ್ಯ ಭಟ್ ಅವಿರೋಧ ಆಯ್ಕೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಾಲಸುಬ್ರಹ್ಮಣ್ಯ ಎನ್.ಜಿ. ಕೊಳಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮಯ್ಯ ಕೆ. ಕೊಂದಾಳ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪದ್ಮಯ್ಯ ಕೆ.ಕೊಂದಾಳ ಹಿಂಪಡೆದ ಹಿನ್ನೆಲೆಯಲ್ಲಿ ಬಾಲಸುಬ್ರಹ್ಮಣ್ಯ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಸುಬ್ರಹ್ಮಣ್ಯ ಭಟ್ ಎನ್.ಜಿ....

ಮೊರಂಗಲ್ಲು ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ವರದಿ ಪ್ರಕಟಿಸಿದ ಬೆನ್ನಲ್ಲೇ ಸರಿಪಡಿಸಿದ ಸ್ಥಳೀಯಾಡಳಿತ

ಮೊರಂಗಲ್ಲು ಬಸ್ ನಿಲ್ದಾಣದ ಅವ್ಯವಸ್ಥೆ ಅಮರ ಸುದ್ದಿ ವೆಬ್ಸೈಟ್ ನಲ್ಲಿ ವಾರದ ಹಿಂದೆ ವರದಿ ಪ್ರಕಟಿಸಿತ್ತು. ಆ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯಾಡಳಿತ ಬಸ್ ನಿಲ್ದಾಣದ ಸುತ್ತಲಿನ ಪೊದೆ ಕಡಿದು ಸ್ವಚ್ಚಗೊಳಿಸಲಾಗಿದೆ. ಬಸ್ ನಿಲ್ದಾಣದ ಒಳಗೆ ಕಟ್ಟಿಗೆ ದಾಸ್ತಾನು ಮಾಡಲಾಗಿದ್ದನ್ನು ಸ್ಥಳೀಯಾಡಳಿತ ತೆರವುಗೊಳಿಸಿದೆ.

ಪುತ್ತೂರಿನ ರಾಧಾ’ಸ್ ಫ್ಯಾಮಿಲಿ ಶೋ ರೂಂ ನ ಬಿಗ್‌ಬಾಸ್ ರಾಧಾ’ಸ್ ಉತ್ಸವದ 5ನೇ ವಾರದ ಡ್ರಾ

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ಐದನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ವೀಕ್ಷಿತ, ಉಪ್ಪಿನಂಗಡಿ, ದ್ವಿತೀಯ ಹಸೀನಾ ಚಿಕ್ಕಮಂಗಳೂರು, ತೃತೀಯ ಸೋಮನಾಥ, ಕಲ್ಲಡ್ಕ, ಆಕರ್ಷಕ ಬಹುಮಾನವನ್ನು ಅನಘಾ ಕಾಮತ್ ಪುತ್ತೂರು,...

ಭಾರತ್ ಸ್ಕೌಟ್ಸ್ ಗೈಡ್ಸ್ ವಿಭಾಗೀಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ – ವಿನೋಬನಗರ ವಿವೇಕಾನಂದ ಹಿ.ಪ್ರಾ. ಶಾಲೆ ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ ಮೈಸೂರು ನಲ್ಲಿ ಇಂದು ನಡೆದ ಭಾರತ್ ಸ್ಕೌಟ್ ಗೈಡ್ಸ್ ಕರ್ನಾಟಕ ಮೈಸೂರು ವಿಭಾಗೀಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ವಿನೋಬನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ತಂಡ ಭಾಗವಹಿಸಿ ಕಬ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಶಾಲಾ ವಿದ್ಯಾರ್ಥಿಗಳಾದ ಆಶಯ್.ಜಿ.ಸಿ, ಲಕ್ಷಯ್.ಬಿ ಜಿ, ಕೃತಿಕ್.ಕೆ ,...

ಸುಳ್ಯ : ತಾಲೂಕು ಕಬಡ್ಡಿ ಅಸೋಸಿಯೇಶನ್ ವಾರ್ಷಿಕ ಮಹಾಸಭೆ – ಅಧ್ಯಕ್ಷರಾಗಿ ಬಿ.ಕೆ.ಮಾಧವ ಪುನರಾಯ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಪಂಜದಬೈಲು , ಕೋಶಾಧಿಕಾರಿಯಾಗಿ ಕೊರಗಪ್ಪ ಬೆಳ್ಳಾರೆ

ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಶನ್ ಇದರ ಮಹಾಸಭೆಯು ಅಧ್ಯಕ್ಷರಾದ ಮಾಧವ ಬಿಕೆ ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 9 ರಂದು ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. 2023-2024 ನೇ ವಾರ್ಷಿಕ ವರದಿಯನ್ನು ಹಾಗೂ ವಾರ್ಷಿಕ ಲೆಕ್ಕಪತ್ರವನ್ನು ಕಾರ್ಯದರ್ಶಿ ಕೆ ಟಿ.ವಿಶ್ವನಾಥ ಸಭೆಗೆ ಮಂಡಿಸಿದರು. ಸದ್ರಿ ಸಭೆಯು ವರದಿ ಮತ್ತು ಲೆಕ್ಕಪತ್ರವನ್ನು ಅಂಗೀಕರಿಸಿತು. ಬಳಿಕ, ಗತ ವರ್ಷದ...

ಸಹಕಾರಿ ಸಂಘಗಳ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

ಸಹಕಾರಿ ಸಂಘಗಳ ಚುನಾವಣೆ ತಯಾರಿ ಬಗ್ಗೆ ಮತ್ತು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಪಿ. ಸಿ ಜಯರಾಂ ನೇತ್ರತ್ವದಲ್ಲಿ ಕಾರ್ಯಕರ್ತರ ಸಭೆ ಇಂದು ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಸಹಕಾರಿ ಸಂಘಗಳ ಚುನಾವಣೆ ಕುರಿತು ಮಹತ್ವಪೂರ್ಣ ಚರ್ಚೆ ನಡೆಸಲಾಯಿತು ಮತ್ತು ತಾಲ್ಲೋಕಿನ ಮುಖಂಡರುಗಳನ್ನು ಸಹಕಾರಿ ಸಂಘಗಳ...

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

ಮಂಡೆಕೋಲು ಗ್ರಾಮಪಂಚಾಯತ್ನ ನ 2ನೇ ವಾರ್ಡ್ ಸದಸ್ಯ ದಿನೇಶ್ ಅಕ್ಕಪ್ಪಾಡಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನವೀನ್ ಮುರೂರು ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಸುರೇಶ್ ಕಣೆಮರಡ್ಕ, ಜಯರಾಜ್ ಕುಕ್ಕೇಟಿ, ಕುಶಲ ಉದ್ದಂತಡ್ಕ, ಉದಯಕುಮಾರ್ ಆಚಾರ್, ಶಿವಪ್ರಸಾದ್...

ಪ್ರತಿಯೊಂದು ಪ್ರಶ್ನೆಗಳಿಗೆ ಉತ್ತರಿಸುವ ಶಕ್ತಿಯಿದ್ದರೇ ಅದು ಹಿಂದೂ ಧರ್ಮಕ್ಕೆ ಮಾತ್ರ ಸಾಧ್ಯ, ತಾಯಿಗಿಂತಲೂ ಗೋವು ಮೇಲು, ಗೋಮಾತೆ ಪ್ರಪಂಚಕ್ಕೆ ತಾಯಿ – ರವೀಶ್ ತಂತ್ರಿ

ಮನುಷ್ಯನ ಪ್ರತಿಯೊಂದು ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಡುವ ಶಕ್ತಿಯಿದ್ದರೇ ಅದು ಹಿಂದೂ ಧರ್ಮಕ್ಕೆ ಮಾತ್ರ ಸಾಧ್ಯ. ತ್ಯಾಗ ಮತ್ತು ಸೇವೆಯ ಪ್ರತೀಕವಾಗಿರುವವಳು ತಾಯಿ, ಆದರೇ ತಾಯಿಗಿಂತ ಮೇಲು ಪ್ರಪಂಚಕ್ಕೆ ತಾಯಿಯಾಗಿರುವವಳು ಗೋಮಾತೆ. ಗೋವಿಗಿಂತ ತ್ಯಾಗಮಯಿಯಾಗಿರುವ ಜೀವ ಬೇರೊಂದು ಇಲ್ಲ. ಅದಕ್ಕಾಗಿ ನಾವು ಗೋವನ್ನು ಪೂಜೆ ಮಾಡುತ್ತೇವೆ ಎಂದು ಕುಂಟಾರು ರವೀಶ್ ತಂತ್ರಿ ಹೇಳಿದರು. ಅವರು ಎಲಿಮಲೆಯಲ್ಲಿ...

ಸುಳ್ಯ ಗೌಡ ತರುಣ ಘಟಕ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಪೆಲ್ತಡ್ಕ – ಕೋಶಾಧಿಕಾರಿಯಾಗಿ ಡಾ.ಸವಿನ್ ಚಾಂತಾಳ

ಸುಳ್ಯ ತಾಲೂಕು ಗೌಡ ತರುಣ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಪೆಲ್ತಡ್ಕ ಹಾಗೂ ಕೋಶಾಧಿಕಾರಿಯಾಗಿ ಡಾ. ಸವಿನ್ ಚಾಂತಾಳ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಗೌಡ ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸನತ್ ಪೆಲ್ತಡ್ಕ ರವರು ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ‌ ಕಚೇರಿಯಲ್ಲಿ ಉದ್ಯೋಗಿಯಾಗಿದ್ಧಾರೆ. ನಿವೃತ್ತ ಶಿಕ್ಷಕ...

ರಸ್ತೆಯವರೆಗೂ ಹಬ್ಬಿರುವ ಕಾಡುಪೊದೆಗಳು – ಅಪಘಾತಗಳಿಗೆ ಮುನ್ನುಡಿ ಬರೆದ ಸುಳ್ಯ ಉಬರಡ್ಕ ರಸ್ತೆಯ ಅವ್ಯವಸ್ಥೆ

ಕೆಲ ವರ್ಷಗಳ ಹಿಂದೆ ಚಿಕ್ಕದಾಗಿ ಗುಂಡಿಗಳಿಂದ ತುಂಬಿದ್ದ ದೊಡ್ಡತೋಟ ಉಬರಡ್ಕ ಸುಳ್ಯ ರಸ್ತೆ ಅಗಲೀಕರಣಗೊಂಡು ಅಭಿವೃದ್ಧಿಗೊಂಡಿದೆ. ರಸ್ತೆಯೆನೋ ಅಭಿವೃದ್ಧಿಯಾಯಿತು ಆದರೇ ಅಪಘಾತ ಸಂಖ್ಯೆ ಹೆಚ್ಚುತ್ತಾ ಹೋಗುತ್ತಿದ್ದು, ನ.08 ರಂದು ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿಯೋರ್ವಳನ್ನು ಬಲಿ ತೆಗೆದುಕೊಂಡಿದೆ. ಈ ಅಪಘಾತಕ್ಕೆ ಮೊದಲ ಕಾರಣ ರಸ್ತೆ ಬದಿ ಕ್ಲಿಯರೆನ್ಸ್ ಇಲ್ಲದಿರುವುದು ಗೋಚರಿಸುತ್ತದೆ. ಈ ರಸ್ತೆಯುದ್ದಕ್ಕೂ ಕಾಡುಗಿಡಗಳು ಬೆಳೆದು ರಸ್ತೆಯವರೆಗೂ...

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ – ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರಶಸ್ತಿ ಪ್ರದಾನ

ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ ಅಲ್ಲದೆ ವಾಲ್ ಆರ್ಟ್,...

ಬೇರೆ ರಾಜ್ಯದಲ್ಲಿ ನಡೆದ ಘಟನೆಯನ್ನು ಪುತ್ತೂರಿನ ಘಟನೆ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ – ಸಮಾಜದ ಸ್ವಾಸ್ತ್ಯ ಹಾಳು ಮಾಡುವವರ ವಿರುದ್ಧ ಎಚ್ಚರಿಕೆ ನೀಡಿದ ಪೋಲಿಸರು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡುತ್ತಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗಿದ್ದು ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದ್ದು, ಇದೊಂದು ಸಂಪೂರ್ಣ ಕಟ್ಟು ಕಥೆ...

ಸುಳ್ಯದಲ್ಲಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡ ಕೈದಿ – ಸ್ಥಳೀಯರ ಸಹಕಾರದಿಂದ ಮತ್ತೆ ಪೋಲೀಸರ ವಶ

ಮೈಸೂರಿನಿಂದ ಮಂಗಳೂರಿಗೆ ಕೈದಿಯೋರ್ವ ಕರೆದೊಯ್ಯುತ್ತಿದ್ದ ವೇಳೆ ಸುಳ್ಯ ಓಡಬಾಯಿ ಸಮೀಪ ಪೋಲೀಸರಿಂದ ತಪ್ಪಿದಿ ಓಡಿದ ಘಟನೆ ನ.3ರಂದು ಸಂಜೆ ವರದಿಯಾಗಿದೆ. ಇತರರ ಖಾತೆಯನ್ನು ಹ್ಯಾಕ್ ಮಾಡಿ ಕೋಟ್ಯಾಂತರ ವಂಚನೆ ಮಾಡಿದ ಪ್ರಕರಣದ ಆರೋಪಿಯಯನ್ನು ಮಂಗಳೂರಿಗೆ ಕರೆದೊಯ್ಯುವ ವೇಳೆ ಸುಳ್ಯ ಒಡಬಾಯಿ ಸಮೀಪ ಹೋಟೇಲ್ ನಲ್ಲಿ ಚಾ ಕುಡಿದು ಕೈ ತೊಳೆಯುವ ವೇಳೆ ಮೈಸೂರು ಕ್ರೈಂ ಪೋಲೀಸರ...

ದೂಪದ ಮರ ಬಿದ್ದು ಜೀವಹಾನಿ – ಅರಣ್ಯ ಇಲಾಖೆ ವಿರುದ್ಧ ಆಕ್ರೋಶ – ರಸ್ತೆ ತಡೆದು ಪತ್ರಿಭಟನೆ

ಕೋಡಿಂಬಾಳ ಸಮೀಪ ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸವಾರ ಬಲಿಯಾಗುವಂತಾಗಿದೆ. ದೂಪದ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಪಾಯಕಾರಿ ಮರಗಳನ್ನು...

ಕೋಡಿಂಬಾಳ : ಸ್ಕೂಟಿ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಮೃತ್ಯು

ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಕೋಡಿಂಬಾಳ ಸಮೀಪ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಸೊಸೈಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪಿಗ್ಮಿ ಸಂಗ್ರಹ ಮಾಡುತ್ತಿದ್ದರು. ಬೃಹತ್ ಗಾತ್ರದ ದೂಪದ ಮರ ಬಿದ್ದು, ತಲೆಗೆ ಗಂಭೀರ ಗಾಯಗೊಂಡು...

ಬೆಳಕಿನ ಹಬ್ಬ ದೀಪಾವಳಿಗೆ ಕೈ ಕೊಟ್ಟ ವಿದ್ಯುತ್ – ಜನತೆ ಆಕ್ರೋಶ

ನಾಡಿನೆಲ್ಲೆಡೆ ಕತ್ತಲೆಯಿಂದ ಬೆಳಕಿನೆಡೆಗೆ ಸಾಗೋಣ ಎಂದು ಜನತೆ ಸಂದೇಶ ಸಾರಿದರೇ ಇತ್ತ ಮೆಸ್ಕಾಂ ಬೆಳಕಿನಿಂದ ಕತ್ತಲಿನಡೆಗೆ ಎಂಬ ಸಂದೇಶ ಸಾರುತ್ತಿದೆ. ದೀಪಗಳ ಹಬ್ಬವಾದ ದೀಪಾವಳಿಯನ್ನು ಸ್ವಾಗತಿಸುವ ಮೊದಲ ದಿನವೇ ಸುಳ್ಯವನ್ನು ಕತ್ತಲೆಗೆ ದೂಡಿದ ಮೆಸ್ಕಾಂ. ದೀಪಗಳ ಹಬ್ಬವಾದ ದೀಪಾವಳಿ ಪ್ರಾರಂಭದ ದಿನವಾದ ಇಂದು ಸುಳ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಸಂಜೆ 6:30 ರ ಬಳಿಕ...

ಸುಳ್ಯ ಡಿಪೋಕ್ಕೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ – ರಸ್ತೆಯೆಲ್ಲಾ ಡೀಸೆಲ್ – ದ್ವಿಚಕ್ರ ಸವಾರರು ಎಚ್ಚರಿಕೆಯಿಂದ ಸಂಚರಿಸಲು ಸೂಚನೆ

ಸುಳ್ಯದ ಬೈತಡ್ಕದಲ್ಲಿ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಹಾಗೂ ಮತ್ತೋರ್ವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದ ಟ್ಯಾಂಕರ್ ನ್ನು ಎರಡು ಕ್ರೇನ್ ಗಳ ಸಹಾಯದಿಂದ ಮೇಲಕ್ಕೆತ್ತಲಾಯಿತು.‌ ಈ ಸಂದರ್ಭದಲ್ಲಿ ಟ್ಯಾಂಕರ್ ನಿಂದ ಡೀಸೆಲ್ ಮತ್ತಷ್ಟು ಸೋರಿಕೆಯಾದಾಗ ಸ್ವಯಂಸೇವಕರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳ ಸಹಕಾರದಿಂದ ಸರಿಪಡಿಸಲಾಯಿತು. ಬಳಿಕ ಟ್ಯಾಂಕರನ್ನು ರಸ್ತೆ...

ಬೈತಡ್ಕ ತಿರುವಿನಲ್ಲಿ ಟ್ಯಾಂಕರ್ ಪಲ್ಟಿ – ಡೀಸೆಲ್‌ ಸೋರಿಕೆ – ಸಂಚಾರಕ್ಕೆ ಅಡಚಣೆ

ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಮದ್ಯೆ ಅಡ್ಡಲಾಗಿ ಪಲ್ಟಿಯಾದ ಘಟನೆ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿಯ ಕಡೆಗೆ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸೆಲ್ ಸೋರಿಕೆಯಾಗುತ್ತಿದ್ದು ಕೆಲವರು ಕ್ಯಾನ್ ಗೆ ತುಂಬಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ...

ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೋರಿ ಸಿಎಂ, ಡಿಸಿಎಂ, ಶಾಸಕರಿಗೆ ಭರತ್ ಹೊಸೊಳಿಕೆ ಮನವಿ

ಕಡಬದ ಎಸ್‌.ಆರ್ಕೆ ಟವರ್ಸ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘದ ಸ್ವಂತ ನಿವೇಶನದಲ್ಲಿ ಸೌಭಾಗ್ಯ ಸಹಕಾರ ಸೌಧ' ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ವಿಶೇಷ ಅನುದಾನ, ಇತರ ಅನುದಾನಗಳು ಹಾಗೂ ವೈಯಕ್ತಿಕ ಅನುದಾನ ನೀಡುವಂತೆ ಕೋರಿ ಸಂಘದ ಅಧ್ಯಕ್ಷ ಬಾಲಚಂದ್ರ ಎಚ್., ಅವರು ಬೆಂಗಳೂರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

ಪ್ರಕೃತಿ ವಿಸ್ಮಯ – ಅಡ್ತಲೆಯಲ್ಲಿ ಅರಳಿದ ಅವಳಿ ದಾಸವಾಳ

ಅರಂತೋಡು ಗ್ರಾಮದ ಊರುಬೈಲ್ (ಬೆದ್ರುಪಣೆ ) ಪುರುಷೋತ್ತಮ ಎಂಬವರ ಮನೆಯಲ್ಲಿ ದಾಸವಾಳ ಗಿಡದಲ್ಲಿ ಅವಳಿ ಹೂ ಅರಳಿದ್ದು ಪ್ರಕೃತಿಯ ವಿಸ್ಮಯ ಜನರಲ್ಲಿ ಕುತೂಹಲ ಮೂಡಿಸಿದೆ. (ಚಿತ್ರ : ನಿತಿನ್ ಬೆದ್ರುಪಣೆ)

ರೈತರ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ನಡೆಸಲು ಸಮಾಲೋಚನಾ ಸಭೆಯಲ್ಲಿ ನಿರ್ಧಾರ – ಸಲಹಾ ಸಮಿತಿ, ಗ್ರಾಮ ಮಟ್ಟದಲ್ಲಿ ರೈತ ಸಮಿತಿ ರಚಿಸುವ ಬಗ್ಗೆ ನಿರ್ಧಾರ ;ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಇಲ್ಲಿ ಬದುಕಲು ಸಾಧ್ಯ – ವಕೀಲ ಪ್ರದೀಪ್

ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಮಲೆನಾಡಿನ ಜೀವನ ಸಾಧ್ಯ. ನಾವು ಇಂದು ಕಸ್ತೂರಿ ರಂಗನ್ ವರದಿಯ ಹಿಂದೆ ಹೋಗುವುದನ್ನು ಬಿಟ್ಟು ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ಆರಂಭಿಸಬೇಕಿದೆ ಇದರಿಂದಾಗಿ ಪಶ್ಚಿಮಘಟ್ಟಗಳ ಜ್ವಲಂತ ಸಮಸ್ಯೆಗಳಿಗೆ ಹರಿಹಾರ ಸಿಗಬಹುದು ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಸಂಚಾಲಕರಾಗಿರುವ ವಕೀಲ ಪ್ರದೀಪ್ ಕೆ.ಎಲ್. ಹೇಳಿದರು. ಅವರು ಸುಳ್ಯದ...

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ರವರಿಗೆ ಜೀವಾವಧಿ ಸಜೆಯನ್ನು ಕೊಡಗು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ಘೋಷಿಸಿದೆ. ಬಾಲಚಂದ್ರ ಕಳಗಿಯವರು ಚಲಾಯಿಸುತ್ತಿದ್ದ ಒಮಿನಿ ಕಾರಿಗೆ 2019 ಮಾ.19 ರಂದು ಲಾರಿ ಗುದ್ದಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್‌, ಹರಿಪ್ರಸಾದ್ ಮತ್ತು...

ಅರಮನೆಗಯ : ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರಿಗೆ ಗಾಯ – ಆಸ್ಪತ್ರೆಗೆ ದಾಖಲು

ಅರಂತೋಡು ಗ್ರಾಮದ ಅರಮನೆಗಯದಲಗಲಿ  ಶಿಥಿಲಗೊಂಡ ತೂಗು ಸೇತುವೆಯಿಂದ ಬಿದ್ದು ಮೂವರು ಗಾಯಗೊಂಡ ಘಟನೆ ರಾತ್ರ ನಡೆದಿದೆ. ರಾತ್ರಿ ಕೆಲಸ ಮುಗಿಸಿ ಅರಮನೆಗಯ ತೇಜಕುಮಾ‌ರ್ ಅವರ ಮನೆಗೆ ಬರುತ್ತಿದ್ದಾಗ  ಮರಕ್ಕೆ ಕಟ್ಟಿದ್ದ ತೂಗು ಸೇತುವೆಯ ರೋಪ್ ತುಂಡಾಗಿ ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾ‌ರ್ ಅರಮನೆಗಯ ಅವರು ಸೇತುವೆಯಿಂದ ಕೆಳಗಡೆ ಬಿದ್ದರು. ಪರಿಣಾಮವಾಗಿ ಕುಸುಮಾಧರ ಉಳುವಾರು...

ಸುಳ್ಯ ಅದ್ದೂರಿ ದಸರಾ ಮೆರವಣಿಗೆಗೆ ಚಾಲನೆ

ಸುಳ್ಯದಲ್ಲಿ ನಿರಂತರವಾಗಿ 9 ದಿನಗಳ ಕಾಲ ಪೂಜಿಸ್ಪಟ್ಟ ಶಾರದಾ ದೇವಿಯ ವಿಸರ್ಜನ ಮೆರವಣಿಗೆಗೆ ಇದೀಗ ಚಾಲನೆ ನೀಡಲಾಯಿತು.  ಸಂಸದ ಕ್ಯಾ ಬೃಜೇಶ್ ಚೌಟ , ಶಾಸಕಿ ಭಾಗೀರಥಿ ಮುರುಳ್ಯ , ನಾರಾಯಣ ಕೇಕಡ್ಕ , ಕೆ ಗೋಕುಲ್ ದಾಸ್ , ಡಾ .ಲೀಲಾಧರ ಡಿವಿ , ಶಶಿಕಲಾ ನೀರಬಿದಿರೆ ಮತ್ತಿತರರು ಓಂಕಾರ ಧ್ವಜ ಹಾರಿಸುವ ಮೂಲಕ...

ಬಾಲಚಂದ್ರ ಕಳಗಿ ಕೊಲೆ ಪ್ರಕರಣ –  ಆರೋಪಿಗಳ ವಿರುದ್ದ ಆರೋಪ ಸಾಬೀತು !

ಬಿಜೆಪಿ ಮುಖಂಡ ಸಂಪಾಜೆಯ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ತೀರ್ಪು ನಿನ್ನೆ ಪ್ತಕಟವಾಗಿದ್ದು, ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯವು ಆದೇಶಿಸಿದೆ. ಕಳಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಹರಿಪ್ರಸಾದ್ ಪಿ ಕೆ ಯಾನೆ ಮಣಿ ಹಾಗೂ ಜಯನ್ ಕೆ ಇವರನ್ನು ನ್ಯಾಯಾಲಯವು ತಪ್ಪಿತಸ್ಥರು ಎಂದು ಹೇಳಿದ್ದು, ಶಿಕ್ಷೆಯ ಪ್ರಮಾಣವನ್ನು ದಿನಾಂಕ 19-10-2024 ರಂದು ನ್ಯಾಯಾಲಯ ಪ್ರಕಟಿಸಲಿದೆ...

ಗೂನಡ್ಕ : ಅಕ್ರಮವಾಗಿ ಸಂಗ್ರಹಿಸಿದ್ದ ವೈನ್ ವಶ – ಪ್ರಕರಣ ದಾಖಲು

ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್‌ಮೆಂಟ್‌ ಆ್ಯಂಡ್‌ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಅಧಿಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ...

ಸುಳ್ಯ ದಸರಾ ಸಾಂಸ್ಕೃತಿಕ ಉತ್ಸವಕ್ಕೆ ತೆರೆ – ಇಂದು (ಅ.17) ಶ್ರೀ ಶಾರದಾ ದೇವಿಯ ಭವ್ಯ ಶೋಭಯಾತ್ರೆ

ಇದು ಸಂಸ್ಕೃತಿಗಳ ತವರು ಜಿಲ್ಲೆ , ನೈತಿಕ ಮೌಲ್ಯಗಳನ್ನು ಅಳವಡಿಸುವ ಮೂಲಕ ಆಚರಣೆ - ಜುಬಿನ್ ಮಹಪಾತ್ರ ಶಾರದೆಯ ಮೆರವಣಿಗೆ ಹಿಂದುಗಳಾದ ನಾವು ತೀರ್ಮಾನಿಸಬೇಕು ಸರಕಾರವಲ್ಲ - ಕಟೀಲ್ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ನಡೆಯುತ್ತಿರುವ 53...

ದಿವಾಕರ ಮುಂಡಾಜೆ ಹೃದಯಾಘಾತದಿಂದ ನಿಧನ

ಹರಿಹರಪಲ್ಲತ್ತಡ್ಕದಲ್ಲಿ ಸ್ಟುಡಿಯೋ ನಡೆಸುತ್ತಿದ್ದ ಹಾಗೂ ಗ್ರಾ.ಪಂ.ಸದಸ್ಯರಾಗಿದ್ದ ದಿವಾಕರ ಮುಂಡಾಜೆ ಇದೀಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿನಪತ್ರಿಕೆಗಳ ವಿತರಕರಾಗಿದ್ದ ಅವರು ಮಂಜಾನೆ ಅಂಗಡಿಗೆ ಕಾರಿನಲ್ಲಿ ಬರುತ್ತಿರುವ ವೇಳೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ಇವರು ಮಾಸ್ಟರ್ ಎಂದೇ ಫೇಮಸ್ ಆಗಿದ್ದರು. ಪ್ರಸ್ತುತ ಫೋಟೋ ಗ್ರಾಫರ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದರು. ಮೃತರು ತಂದೆ ಐತ್ತಪ್ಪ ಗೌಡ,...

ಪುತ್ತೂರಿನ ರಾಧಾ’ಸ್‌ ಫ್ಯಾಮಿಲಿ ಶೋ ರೂಂನಲ್ಲಿ “ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವ”ದ ಪ್ರಥಮ ಡ್ರಾ – ಪ್ರತಿ ತಿಂಗಳು ಬಂಪರ್ ಡ್ರಾ ದಲ್ಲಿ ದ್ವಿಚಕ್ರ ವಾಹನ ಗೆಲ್ಲುವ ಅವಕಾಶ

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್‌ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್‌ ಕೊಡುಗೆಗಳ ಸುರಿಮಳೆಯೊಂದಿಗೆ ರಾಧಾ'ಸ್ ಉತ್ಸವ'ದಲ್ಲಿ ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶವಿದ್ದು, ಪ್ರಥಮ ವಾರದ ಡ್ರಾ ಅ.14ರಂದು ಮಳಿಗೆಯಲ್ಲಿ ನಡೆಯಿತು. ಸವಿತಾ ಬಾಲಕೃಷ್ಣ ಕಲ್ಲಾರೆ ಪ್ರಥಮ ಬಹುಮಾನದ ಡ್ರಾ ನಡೆಸಿಕೊಟ್ಟರು. ಇತರ ಬಹುಮಾನಗಳ ಡ್ರಾವನ್ನು ಮಕ್ಕಳು...

ಮಡಪ್ಪಾಡಿ : ರಸ್ತೆ ಅವ್ಯವಸ್ಥೆ – ವಾಹನ ಬಾರದೇ ಅನಾರೋಗ್ಯ ಪೀಡಿತರ ಹೊತ್ತುಕೊಂಡು ಹೋಗುತ್ತಿರುವ ನಿವಾಸಿಗಳು – ಎಚ್ಚೆತ್ತುಕೊಳ್ಳಬೇಕಿದೆ ಜನಪ್ರತಿನಿಧಿಗಳು

ರಸ್ತೆ ಅವ್ಯವಸ್ಥೆಯಿಂದ ವಾಹನ ಬರಲು ಸಾಧ್ಯವಾಗದೇ ಇದ್ದುದರಿಂದ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ ಹೊತ್ತುಕೊಂಡು ಹೋದ ಘಟನೆ ಮಡಪ್ಪಾಡಿ ಗ್ರಾಮದಲ್ಲಿ ನಡೆದಿದೆ. 15 ವರ್ಷಗಳ ಹಿಂದೆ ನಿರ್ಮಾಣವಾದ ರಸ್ತೆ ದುರಸ್ತಿ ಕಾಣದೇ ಹದಗೆಟ್ಟಿದ್ದು ವಾಹನ ಸಂಚಾರ ಕಷ್ಟವಾಗಿದೆ. ಮಡಪ್ಪಾಡಿ ಗ್ರಾಮದ ನಡುಬೆಟ್ಟು ಪ್ರದೇಶದಲ್ಲಿನ ಹದಿನೈದು ಮನೆಗಳಿದ್ದು ರಸ್ತೆ ಸರಿ ಇಲ್ಲದೇ ಇರುವುದರಿಂದ ಜನ ಸಂಕಷ್ಟ...

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ – ಮೃತ ವ್ಯಕ್ತಿಯ ಗುರುತು ಪತ್ತೆ

ಸುಳ್ಯ: ಸುಳ್ಯದ ಆರ್ತಾಜೆ ಬಳಿಯಲ್ಲಿ ಬೈಕ್ ಗಳ ನಡೆದ ಅಪಘಾತದಲ್ಲಿ ಮೃತಪಟ್ಟವರು ಐವರ್ನಾಡು ಸೊಸೈಟಿಯಲ್ಲಿ ಲೆಕ್ಕಿಗರಾಗಿ ಕೆಲಸ ನಿರ್ವಹಿಸುತ್ತಿದ್ದ ಭೋಜಪ್ಪ ಗೌಡ ಪಾಲೆಪ್ಪಾಡಿ ಎಂದು ಗುರುತಿಸಲಾಗಿದೆ. ಬೈಕ್ ಗಳ ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆನ್ನೆಲಾಗಿದೆ. ಬುಲ್ಲೆಟ್ ನಲ್ಲಿ ತೆರಳುತ್ತಿದ್ದ ಅರುಣ ಎಲಿಮಲೆ ಹಾಗೂ ವಸಂತ ಸೇವಾಜೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....

ನಾಪತ್ತೆಯಾಗಿದ್ದ ಬಾಲಕ ಕುಂಬ್ರದಲ್ಲಿ ಪತ್ತೆ

ಚೆಂಬು ಗ್ರಾಮದ ಊರುಬೈಲು ಹರೀಶ ಹಾಗೂ ಭಾರತಿ ದಂಪತಿಗಳ ಪುತ್ರ ಕುಶಾಂತ್ ಅ. 13ರಂದು ಮನೆಯಿಂದ ಔಷಧಿಗೆಂದು ತೆರಳಿದವನು ಮನೆಗೆ ಬಾರದೇ ನಾಪತ್ತೆಯಾಗಿದ್ದ. ಇದೀಗ ಕುಂಬ್ರದಲ್ಲಿ ಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ.

ಆರ್ತಾಜೆ : ಬುಲ್ಲೆಟ್ ಹಾಗೂ ಬೈಕ್ ಮುಖಾಮುಖಿ – ಸವಾರನೋರ್ವ ಮೃತ್ಯು

ಪೈಚಾರು ಸೋಣಂಗೇರಿ ರಸ್ತೆಯ ಆರ್ತಾಜೆ ಬಳಿ ಬುಲ್ಲೆಟ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಇದೀಗ ನಡೆದಿದ್ದು , ಗಂಭೀರ ಗಾಯಗೊಂಡ ಸವಾರನೋರ್ವ ಮೃತಪಟ್ಟ. ಘಟನೆ ವರದಿಯಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ – ಆರೋಪಿತರಿಗೆ ಜಾಮೀನು ಮಂಜೂರು

ಸುಳ್ಯ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಇದೀಗ ಈ ಬಂಧಿತರಾದ ಭಜರಂಗದಳ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ , ಮಿಥುನ್ ರವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. ಇವರ ಪರವಾಗಿ ಮಹೇಶ್ ಕಜೆ ವಾದಿಸಿದ್ದಾರೆ.

ವಿಧಾನ ಪರಿಷತ್ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್‌ ಪಕ್ಷವು ಅಭ್ಯರ್ಥಿಯನ್ನು ಘೋಷಿಸಿದೆ. ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್‌ ಪಕ್ಷವು ಅಭ್ಯರ್ಥಿಯಾಗಿ ರಾಜು ಪೂಜಾರಿರನ್ನು ಆಯ್ಕೆ ಮಾಡಿದೆ.

ನೋಟಿಸ್ ನೀಡಲು ಆರಂಭಿಸಿದ ಬಳಿಕವು ಎಚ್ಚೆತ್ತುಕೊಂಡಿಲ್ಲ ವಾಹನ ಸವಾರರು – ಮತ್ತೆ ಮತ್ತೆ ನಿಯಮ ಉಲ್ಲಂಘನೆ!

ಸುಳ್ಯ : ಸುಳ್ಯ ನಗರದಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಪಾರ್ಕಿಂಗ್ ಮಾಡುತ್ತಿದ್ದು ಇದನ್ನು ಪೋಲಿಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ ನೋಟಿಸ್ ನೀಡಿ ನ್ಯಾಯಲಯದಲ್ಲಿ ದಂಡ ಕಟ್ಟುವಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದರು. ಸುಳ್ಯದ ರಾಮ ಭಜನಾ ಮಂದಿರದ ಮುಂಭಾಗದಲ್ಲಿ ಕೆಲ ವಾಹನ ಸವಾರರು ಪಾರ್ಕಿಂಗ್ ನಿಯಮ ಉಲ್ಲಂಘಿಸಿ ವಾಹನ ಪಾರ್ಕಿಂಗ್ ಮಾಡುತ್ತಿದ್ದು, ಸರತಿ ಸಾಲಿನಲ್ಲಿ ಮೂರು ಕಾರುಗಳು...

ಗುತ್ತಿಗಾರು : ಭೂ ಸೇನೆಯ ಯೋಧ ತಿರುಮಲೇಶ್ವರ ಕೆ. ಸೇವಾ ನಿವೃತ್ತಿ

ಭೂ ಸೇನೆಯಲ್ಲಿ ಸೇವೆ ಸಲ್ಲಿಸಿದ ತಿರುಮಲೇಶ್ವರ ಕಡ್ತಲ್‌ಕಜೆ (ಅಬೀರ)ರವರು 24 ವರ್ಷಗಳ ಸೇವೆ ಸಲ್ಲಿಸಿ ಸೆ.30ರಂದು ಸೇವೆಯಿಂದ ನಿವೃತ್ತಿಗೊಂಡಿದ್ದಾರೆ.ಇವರು ತಮ್ಮ ವಿದ್ಯಾಭ್ಯಾಸವನ್ನು 1 ರಿಂದ 7ನೇ ತರಗತಿಯವರೆಗೆ ಪ್ರಾಥಮಿಕ ಶಾಲೆ ವಳಲಂಬೆಯಲ್ಲಿ, 8 ರಿಂದ ಪ್ರಥಮ ಪಿಯುಸಿಯನ್ನು ಗುತ್ತಿಗಾರು ಪದವಿ ಪೂರ್ವ ಕಾಲೇಜಿನಲ್ಲಿ ಪೂರೈಸಿದರು. ಇವರು ಸೆ.2000ರಲ್ಲಿ ಪಿಯುಸಿ ಓದುತ್ತಿದ್ದಾಗಲೇ ಸೇನೆಗೆ ಆಯ್ಕೆಗೊಂಡರು.‌ ಒಟ್ಟು 24...

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪುತ್ತೂರಿನ ಕಿಶೋರ್ ಬೊಟ್ಯಾಡಿ

ಕೋಟ ಶ್ರೀನಿವಾಸ ಪೂಜಾರಿಯವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಕಣಕ್ಕಿಳಿಸಲಾಗಿದೆ. ಪುತ್ತೂರಿನವರಾಗಿರುವ ಕಿಶೋರ್ ಕುಮಾ‌ರ್ ಅವರು ಬಿಜೆಪಿಯ ಯುವ ನಾಯಕರಾಗಿದ್ದು, ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೂ ಅವರ ಹೆಸರು ಕೇಳಿ ಬಂದಿತ್ತು.

ತೊಡಿಕಾನ ದೇವಸ್ಥಾನದ ವಿಚಾರವಾಗಿ ತೀರ್ಥರಾಮರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಜಾತಿ ನಿಂದನೆಯ ಪ್ರಮಾದ – ತೀರ್ಥರಾಮರಿಂದ ಕ್ಷಮೆಯಾಚನೆಯ ಬಳಿಕ ಪ್ರಕರಣ ಸುಖಾಂತ್ಯ

https://youtu.be/1LvFzIBDdy4?si=td4WWFfiMcgQQV38 ತೊಡಿಕಾನ ದೇವಸ್ಥಾನದ ನೂತನ ಆಡಳಿತ ಸಮಿತಿಯ ವಿಚಾರವಾಗಿ ತೀರ್ಥರಾಮ ಪರ್ನೋಜಿ ಎಂಬವರು ಸೆ.25 ರಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು ಆಲೆಟ್ಟಿ ಗ್ರಾಮದ ಸತ್ಯಪ್ರಸಾದ್ ಗಬಲ್ಕಜೆ ಅವರನ್ನು ಉಲ್ಲೇಖಿಸಿ ಜಾತಿ ನಿಂದನೆಯಾಗುವಂತೆ ಮಾತನಾಡಿದ್ದರು. ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿ ಪ್ರಸಾರಗೊಂಡಾಗ ತೀರ್ಥರಾಮರವರು ಜಾತಿ ನಿಂದನೆ ಮಾಡಿರುವ ವಿಚಾರ ಹಾಗೂ ಈ ಹಿಂದೆ...

ಸುಳ್ಯಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಕಸಾಪ ಹಾಗೂ ತಾಲೂಕು ಆಡಳಿತದಿಂದ ಭವ್ಯ ಸ್ವಾಗತ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ, ಮತ್ತು ಸುಳ್ಯ ಹೋಬಳಿ ಘಟಕ ಹಾಗೂ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಸುಳ್ಯಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ ನೀಡಲಾಯಿತು. ತಹಶೀಲ್ದಾರ್ ಅರವಿಂದ್ ಕೆ. ಎಂ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್.,ಕ್ಷೇತ್ರ...

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ – ಕಾನೂನು ಸಚಿವ ಎಚ್.ಕೆ.ಪಾಟೀಲ್

ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ...

ಕೊಲ್ಲಮೊಗ್ರ : ಅಗಲಿದ ಅಂಚೆಯಣ್ಣ ಜಬ್ಬಾರ್ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ ಜನತೆ

https://youtu.be/75eEWhmWPdI?si=pMJbcBGqZZQiYAw8 ಕೊಲ್ಲಮೊಗ್ರ ಗ್ರಾಮದ ಚಾಳೆಪ್ಪಾಡಿ(ತಂಬಿನಡ್ಕ) ಎಂಬಲ್ಲಿ ನೆಲೆಸಿದ್ದ ಅಂಚೆಯಣ್ಣ ಅಬ್ದುಲ್ ಜಬ್ಬಾರ್ ರವರು ಸೆ.13.ರಂದು ನಿಧನರಾಗಿದ್ದರು. ಅಕಾಲಿಕ ನಿಧನದಿಂದ ಆರ್ಥಿಕವಾಗಿ ಬಹಳಷ್ಟು ಸಂಕಷ್ಟದಲ್ಲಿದ್ದ ಜಬ್ಬಾರ್ ಕುಟುಂಬಕ್ಕೆ ದಿಕ್ಕೇ ತೋಚದಂತಾಗಿತ್ತು. ತಾನು ಬದುಕಿದ್ಸಾಗ ಜಾತಿ ಧರ್ಮ ನೋಡದೇ ಇತರರ ನೋವಿಗೆ ಸ್ಪಂದಿಸುತ್ತಾ ಬಂದಿದ್ದರಿಂದ ಜಬ್ಬಾರ್ ಒಬ್ಬ ಅಜಾತಶತ್ರುವಾಗಿದ್ದರು. ಈ ಹಿನ್ನೆಯಲ್ಲಿ ಕೆಲ ಆತ್ಮೀಯರು ಸೇರಿ ಅವರ ಕುಟುಂಬದ...

ಸೆ.30 : ಅಂಚೆ ಇಲಾಖೆಯಿಂದ ಚೆನ್ನಕೇಶವ ಪಾರೆಪ್ಪಾಡಿ ಸೇವಾ ನಿವೃತ್ತಿ

ಭಾರತೀಯ ಅಂಚೆ ಇಲಾಖೆಯಲ್ಲಿ ಕಳೆದ 42 ವರ್ಷಗಳಿಂದ ಪ್ರಾಮಾಣಿಕ ಸೇವೆ ಸಲ್ಲಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಚೆನ್ನಕೇಶವ ಪಾರೆಪ್ಪಾಡಿಯವರು ಗುತ್ತಿಗಾರು ಆರಂತೋಡು, ಸುಳ್ಯ, ದೊಡ್ಡತೋಟ, ನೆಟ್ಟಣ, ಸುಬ್ರಹ್ಮಣ್ಯ ಹಾಗೂ ಪ್ರಸ್ತುತ ಸಂಪಾಜೆ ಅಂಚೆಕಛೇರಿಯಲ್ಲಿ ಸೆ.30 ರಂದು ಸೇವಾ ನಿವೃತ್ತರಾಗಲಿದ್ದಾರೆ. ಚೆನ್ನಕೇಶವ ರವರು ನಾಲ್ಕೂರು ಗ್ರಾಮದ ಮೆಟ್ಡಿನಡ್ಕದ ಪಾರೆಪ್ಪಾಡಿ ದಿ. ಸುಂದರ ಗೌಡ ಮತ್ತು ಶ್ರೀಮತಿ ಬಾಲಕಿ...

ಮೂಡ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಜಾ – ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರಿನಲ್ಲಿ ಮೂಡ ಸೈಟ್ ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಅವರ ತನಿಖೆ ನಡೆಸಬೇಕೆಂದು ಖಾಸಗಿ ವ್ಯಕ್ತಿಗಳು ನೀಡಿದ ಅರ್ಜಿಯನ್ನು ರಾಜ್ಯಪಾಲರು ಪುರಸ್ಕರಿಸಿ ಅನುಮತಿ ನೀಡಲಾಗಿತ್ತು. ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಸ್ತೃತ ವಿಚಾರಣೆ ಬಳಿಕ ನ್ಯಾಯಾಲಯವು ರಾಜ್ಯಪಾಲರು ಅನುಮತಿ ನೀಡಿದ್ದು ಸರಿ...

ಸುಳ್ಯ : ಅಬ್ದುಲ್ ನಿಯಾಜ್ ಗೆ ಹಲ್ಲೆ ಪ್ರಕರಣ : ಅತ್ಯಾಚಾರ ಯತ್ನದ ಬಗ್ಗೆ ವಿದ್ಯಾರ್ಥಿನಿಯಿಂದ ದೂರು – ಹಲ್ಲೆಗೊಳಗಾದ ನಿಯಾಜ್ ನಿಂದ ನಾಲ್ವರ ವಿರುದ್ಧ ಹಲ್ಲೆ ಹಾಗೂ ಕೊಲೆಯತ್ನದ ದೂರು

ಸುಳ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ತನ್ನ ಮನೆ ಸಕಲೇಶಪುರದಿಂದ ಬಿಸಿಲೆ, ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿರುವ ವೇಳೆ ತಾನು ಕುಳಿತ ಸೀಟಿನ ಇನ್ನೊಂದು ಬದಿಯಲ್ಲಿ ಕುಳಿತಿದ್ದ ಅಬ್ದುಲ್ ನಿಯಾಜ್ ಕಿರುಕುಳ ನೀಡಿ ಕೊನೆಗೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವಿಷಯವನ್ನು ಬಸ್ ಚಾಲಕನಿಗೆ ಹಾಗೂ ತನ್ನ ಸುಳ್ಯದ ಸಹಪಾಠಿಗಳಿಗೆ ತಿಳಿಸಿದ್ದಳು. ವಿದ್ಯಾರ್ಥಿನಿ ಚಾಲಕನಿಗೆ ದೂರು ನೀಡಿದ್ದರಿಂದ...

ಹಿಂದೂ ಯುವಕರ ಬಂಧನ ವಿರೋಧಿಸಿ, ಸರಕಾರದ ಹಿಂದೂ ವಿರೋಧಿ ಧೋರಣೆ ಖಂಡಿಸಿದ ಹಿಂದೂ ಸಂಘಟನೆಗಳು – ವಿಶ್ವಹಿಂದೂ ಪರಿಷದ್, ಭಜರಂಗದಳ, ದುರ್ಗವಾಹಿನಿ ಹಾಗೂ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿಂದು (ಸೆ.24) ಬೃಹತ್ ಪ್ರತಿಭಟನೆ

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಹಲ್ಲೆಯಾಗಿತ್ತು,ಆತ ಸುಳ್ಯ  ಆಸ್ಪತ್ರೆಗೆ ದಾಖಲಾಗಿ ಅಲ್ಲಿಂದ ತೆರಳಿ ಕೇರಳದ ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಂತೆ ಪೋಲಿಸ್ ಅಧಿಕಾರಿಗಳು ಹಿಂದು ಯುವಕರನ್ನು ವಿಚಾರಣೆಯ ನೆಪದಲ್ಲಿ ಕರೆಸಿದ್ದರು. ಯುವಕರನ್ನು ಬಿಡಿಸಲು ಬಂದ ಕಾರ್ಯಕರ್ತನನ್ನು ಸೇರಿಸಿ ಬಂಧನ ಮಾಡಿ, ನ್ಯಾಯಾಂಗ ಬಂಧನ ಆಗುವಂತೆ ಪೋಲಿಸ್ ಅಧಿಕಾರಿಗಳು ಮಾಡಿದ್ದರು.  ವಿದ್ಯಾರ್ಥಿನಿ ನೀಡಿದ ದೂರಿಗೆ...

ಸುಳ್ಯ : ನಿಲ್ಲಿಸಿದ್ದ ಓಮಿನಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಸುಳ್ಯ:ಅಮರ ಶ್ರೀ ಹಾಲ್ ಹತ್ತಿರದ ಸ್ನೇಹ ಶಾಲೆಯ ರಸ್ತೆ ಬಳಿ ಕೆಲ ದಿನಗಳಿಂದ ಓಮಿನಿ ಕಾರು ನಿಲುಗಡೆ ಮಾಡಲಾಗಿದ್ದು ಇದೀಗ ಓಮಿನಿ ಕಾರಿನಲ್ಲಿ ಕೊಳೆತ ಮಾದರಿಯಲ್ಲಿ ಶವವೊಂದು ಪತ್ತೆಯಾಗಿದೆ.

ಸುಳ್ಯ : ಎಸ್.ಟಿ.ಮೋರ್ಚಾ ಸಭೆ -ನ.ಪಂ.ಉಪಾಧ್ಯಕ್ಷ ಬುದ್ಧ ನಾಯ್ಕ ಅವರಿಗೆ ಅಭಿನಂದನೆ

ಸುಳ್ಯ : ಬಿಜೆಪಿ ಸುಳ್ಯ ಮಂಡಲ ಎಸ್.ಟಿ.ಮೋರ್ಚಾ ಇದರ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ಅವರು ಮಾತನಾಡಿ, ಸದಸ್ವತ್ವ ಅಭಿಯಾನ ಹಾಗೂ ಪಕ್ಷದ ಬಲವರ್ಧನೆ ಕುರಿತು ವಿವರಿಸಿದರು. ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಮಾತನಾಡಿ, ದೇಶಾದ್ಯಂತ ಬಿಜೆಪಿಯಿಂದ...

ಹರಿಹರಪಳ್ಳತ್ತಡ್ಕ : ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ರೈತರಿಂದ ಸಭೆ –  ಇದು ಜಾರಿಯಾದರೇ ರೈತರು ಕೃಷಿ ಭೂಮಿ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಇದೆ, ಇದಕ್ಕೆ ಹೋರಾಟ ಅನಿವಾರ್ಯ – ಕಿಶೋರ್ ಶಿರಾಡಿ

ಕಸ್ತೂರಿ ರಂಗನ್ ವರದಿ ಜಾರಿಯಾದರೇ ರೈತರು ಕೃಷಿಭೂಮಿ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಇದೆ, ಇದಕ್ಕೆ ಹೋರಾಟ ಅನಿವಾರ್ಯ ಎಂದು ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಅವರು ಹರಿಹರಲ್ಲತ್ತಡ್ಕದ ಹರಿಹರೇಶ್ವರ ಕಲಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಇದರ ವತಿಯಿಂದ ನಡೆದ ಕಸ್ತೂರಿ ರಂಗನ್ ವರದಿ ಜಾರಿ...

ಸುಳ್ಯ : ವೆಂಕಟರಮಣ ಸೊಸೈಟಿ ಮಹಾಸಭೆ – 1,060 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ – 2.01 ಕೋಟಿ ಲಾಭ – ಸದಸ್ಯರಿಗೆ ಶೇ. 15 ಡಿವಿಡೆಂಡ್ ಘೋಷಣೆ

ಸುಳ್ಯದ ಪ್ರತಿಷ್ಟಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಇಂದು ಗೌಡ ಸಮುದಾಯ ಭವನ ಕೊಡಿಯಾಲಬೈಲ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ವಾರ್ಷಿಕ ವರದಿ ವಾಚಿಸಿದರು. ಸಂಘದ ಅಧ್ಯಕ್ಷ ಪಿ.ಸಿ. ಜಯರಾಮ್ ಮಾತನಾಡಿ ನಮ್ಮ ಸಹಕಾರಿ ಸಂಘವು ಈ...

ಅಂಕದ ಜತೆಗೆ ಸಂಸ್ಕೃತಿಯುತ, ಸಂಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ – ಡಾ. ಅನುರಾಧಾ ಕುರುಂಜಿ ; ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಒಬ್ಬ ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸಂಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ...

ಬಿಜೆಪಿ ಅಸಂಘಟಿತ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ವಿನುತಾ ಪಾತಿಕಲ್ಲು ನೇಮಕ

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲೆಯ ಅಸಂಘಟಿತ ಪ್ರಕೋಷ್ಠದ ಜಿಲ್ಲಾ ಸದಸ್ಯರನ್ನಾಗಿ ವಿನುತಾ ಪಾತಿಕಲ್ಲು ಅವರನ್ನು ನೇಮಕ ಮಾಡಲಾಗಿದೆ. ಇವರು ಮಂಡೆಕೋಲು ಗ್ರಾಮದ ಹರಿಶ್ಚಂದ್ರ ಪಾತಿಕಲ್ಲು ಅವರ ಪತ್ನಿ. ಮಂಡೆಕೋಲು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ, ಹಾಲಿ ಸದಸ್ಯರಾಗಿ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕಿಯಾಗಿ , ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆಯಾಗಿ,...

ಸುಳ್ಯ : ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗೆ ಕಾರ್ಮಿಕನಿಗೆ ಶಾಕ್ – ಗಂಭೀರ ಗಾಯ – ಆಸ್ಪತ್ರೆಗೆ ದಾಖಲು

ವಿದ್ಯುತ್ ಲೈನ್ ಕೆಲಸದ ವೇಳೆ ವಿದ್ಯುತ್ ಸ್ಪರ್ಶ ವಾಗಿ ಗುತ್ತಿಗೆ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಗಾಯವಾದ ಘಟನೆ ಇದೀಗ ಕೊಡಿಯಾಲಬೈಲ್ ನಲ್ಲಿ ಸಂಭವಿಸಿದೆ. ಗಾಯಗೊಂಡ ಭವಿತ್ ಎಂಬ ಯುವಕನ್ನು ಅವರನ್ನು ಸುಳ್ಯ ಕೆ ವಿ ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೆಂಟ್ ಶಾಕ್ ಹೊಡೆದು ಕಂಬದಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಅನ್ನಪೂರ್ಣ ಇಲೆಕ್ಟಿಕಲ್ ನ...

ನಡುಗಲ್ಲು : ಅನಾರೋಗ್ಯದಿಂದ ಯುವಕ ಮೃತ್ಯು

ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಕಲ್ಲಾಜೆ ಯುವಕನೋರ್ವ ಅಸೌಖ್ಯದಿಂದ ಸಾವನ್ನಪ್ಪಿದ ಘಟನೆ ಸೆ.16ರ ತಡರಾತ್ರಿ ಸಂಭವಿಸಿದೆ. ಕಲ್ಲಾಜೆ ನಿವಾಸಿ ಲಕ್ಷ್ಮಣಗೌಡರವರ ಪುತ್ರ ಲಿಖಿತ್ ಕಲ್ಲಾಜೆ(26) ಮೃತ ದುರ್ದೈವಿ.ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಲಿಖಿತ್ ಚಿಕಿತ್ಸೆ ಫಲಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ವಳಲಂಬೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ವಳಲಂಬೆ ದೇವಸ್ಥಾನದಲ್ಲಿ ಬಿಜೆಪಿ ಮಂಡಲ ಸಮಿತಿ ಹಾಗೂ ಕಾರ್ಯಕರ್ತರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ , ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಶಕ್ತಿ ಕೇಂದ್ರದ ಅಧ್ಯಕ್ಷ...

ಸುಳ್ಯದಲ್ಲಿ ತೀಯ ಸಮಾಜದ ವತಿಯಿಂದ 3ನೇ ವರ್ಷದ ಓಣಂ ಆಚರಣೆ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಹೆಣ್ಣು ಮಕ್ಕಳ ಪಾತ್ರ ಹೆಚ್ಚಿದೆ – ಅರವಿಂದ್ ಬೋಳಾರ್

https://youtu.be/McQn4fMHvx8?si=Gt39zNmMv76MjAhx ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿ, ನಗರ ಹಾಗೂ ವಿವಿಧ ಗ್ರಾಮ ಸಮಿತಿಗಳ ಆಶ್ರಯದಲ್ಲಿ ಅದ್ದೂರಿಯಾಗಿ ಮೂರನೇ ವರ್ಷದ ಓಣಂ ಆಚರಣೆಯು ಸೆಪ್ಟೆಂಬರ್ 16 ರಂದು ಗಿರಿದರ್ಶಿನಿ ಮರಾಠಿ ಸಮಾಜ ಮಂದಿರ ಅಂಬೆಟಡ್ಕ ದಲ್ಲಿ ನಡೆಯಿತು. ಓಣಂ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ಕುಂಞ್ಞರಾಮನ್ ಉದ್ಘಾಟಿಸಿದರು ಬಳಿಕ ಮಕ್ಕಳು, ಪುರುಷ, ಮಹಿಳೆಯರಿಗೆ ಪ್ರತ್ಯೇಕವಾಗಿ ಆಟೋಟ ಸ್ಪರ್ಧೆಗಳು...

ಸುಳ್ಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಕನಕಮಜಲಿನಿಂದ ಸಂಪಾಜೆ ವರೆಗೆ ಮಾನವ ಸರಪಳಿ ರಚಿಸಿ ಸಂವಿಧಾನದ ಮಹತ್ವ ಸಾರಿದ ಜನತೆ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯದ ಉದ್ದಕ್ಕೂ ಮಾನವ ಸರಪಳಿ ನಡೆಯಲಿದ್ದು ಸುಳ್ಯ ತಾಲೂಕಿನಲ್ಲಿ ಕನಕಮಜಲಿನ ಸಂಪಾಜೆ ವರೆಗೆ ಜನತೆ ಕೈ ಜೋಡಿಸುವ ಮೂಲಕ ಸಂವಿಧಾನದ ಮಹತ್ವ ಸಾರಿದರು. ಸುಳ್ಯದ ಜ್ಯೋತಿ ಸರ್ಕಲ್ ಬಳಿ ನಡೆದ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್...

ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ  1.64 ಕೋಟಿ ಲಾಭ, ಸದಸ್ಯರಿಗೆ ಶೇ 8.5 ಡಿವಿಡೆಂಡ್‌ – ಅಧ್ಯಕ್ಷ ವೆಂಕಟ್ ದಂಬೆಕೋಡಿ  ಘೋಷಣೆ

(ಚಿತ್ರ: ಪ್ರಕೃತಿ ಗುತ್ತಿಗಾರು) ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಮಹಾಸಭೆಯು ಇಂದು ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು. ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ರಾದ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ. ವರದಿ ಮಂಡಿಸಿದರು.ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಮಾತನಾಡಿ 2023-24ನೇ ಸಾಲಿನಲ್ಲಿ...

ಸುಳ್ಯ : ಯುವಜನ ಸಂಯುಕ್ತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ವಿಜಯಕುಮಾರ್ ಉಬರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಹರ್ಲಡ್ಕ, ಖಜಾಂಜಿಯಾಗಿ ಸಂಜಯ್ ನೆಟ್ಟಾರು

ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.13 ರಂದು ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ವಿಜಯಕುಮಾರ್ ಉಬರಡ್ಕ, ಉಪಾಧ್ಯಕ್ಷರಾಗಿ ಪವನ್ ಪಲ್ಲತ್ತಡ್ಕ, ರಾಜೀವಿ ಉದ್ದಂತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಹರ್ಲಡ್ಕ, ಖಜಾಂಜಿಯಾಗಿ ಸಂಜಯ್ ನೆಟ್ಟಾರು, ಜತೆ ಕಾರ್ಯದರ್ಶಿಯಾಗಿ ದಯಾನಂದ ಪಾತಿಕಲ್ಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ, ಕ್ರೀಡಾ...

ಕೇರ್ಪಳ ಪಯಸ್ವಿನಿ ಯುವಕ ಮಂಡಲ ಹಾಗೂ ಚೊಕ್ಕಾಡಿ ಮಯೂರಿ ಯುವತಿ ಮಂಡಲಕ್ಕೆ ಅತ್ಯುತ್ತಮ ಯುವಕ/ ಯುವತಿ ಮಂಡಲ ಪ್ರಶಸ್ತಿ

ಸುಳ್ಯ ಯುವಜನ ಸಂಯುಕ್ತ ಮಂಡಳಿಯಿಂದ ತಾಲೂಕು ಮಟ್ಟದಲ್ಲಿ ಕೊಡಮಾಡುವ ೨೦೨೩-೨೪ನೇ ಸಾಲಿನ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿಗೆ ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲ ಹಾಗೂ ಅತ್ಯುತ್ತಮ ಯುವತಿ ಮಂಡಲ ಪ್ರಶಸ್ತಿಗೆ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಭಾಜನವಾಗಿದ್ದು ಸೆ.೧೪ರಂದು ನಡೆದ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕಿ...

ಸುಳ್ಯ : ಗುತ್ತಿಗೆ ಆಧಾರಿತ ಕೆ ಎಸ್ ಆರ್ ಟಿ ಸಿ ಬಸ್ ಚಾಲಕರ ಸಂಬಳ ಕಡಿತ – ಕರ್ತವ್ಯಕ್ಕೆ ಗೈರು – ಚಾಲಕರಿಂದ ಪ್ರತಿಭಟನೆಗೆ ನಿರ್ಧಾರ

ಸುಳ್ಯ ಕೆ.ಎಸ್.ಆ‌ರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ ಸಂಸ್ಥೆಯ ಗುತ್ತಿಗೆ ಅವಧಿ ಮುಗಿದ ಬಳಿಕ ಇನ್ನೊಂದು ಸಂಸ್ಥೆ ಪೂಜ್ಯಾಯ ಸೆಕ್ಯೂರಿಟಿ ಸರ್ವಿಸ್‌ ಸಂಸ್ಥೆಯವರು ಗುತ್ತಿಗೆ ಪಡೆದು ಇವರನ್ನು ನೇಮಿಸಿಕೊಂಡಿದ್ದರು. ಅವರು ನೇಮಿಸುವ ಸಂದರ್ಭದಲ್ಲಿ...

ಕಲ್ಚರ್ಪೆ : ಕಸದ ಸಮಸ್ಯೆಗೆ ಮುಕ್ತಿ ನೀಡಲು ಹೋರಾಟ ಸಮಿತಿ ಒತ್ತಾಯ – ಶಾಸಕರ ಮಾತಿಗೂ ಬೆಲೆ ನೀಡದ ನಗರ ಪಂಚಾಯತ್ ವಿರುದ್ಧ ಆಕ್ರೋಶ – ಮಾನವ ಸರಪಳಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ತೀರ್ಮಾನ – ಸಮಸ್ಯೆ ಅರಿವಾಗಲು ನ.ಪಂ. ಸದಸ್ಯರ ಕರೆದು ಭೋಜನ ಕೂಟ ನಡೆಸಲು ನಿರ್ಧಾರ

2007 ರಲ್ಲಿ ಜನರ ವಿರೋಧವಿದ್ದರೂ ಸುಳ್ಯ ನಗರದ ಕಸವನ್ನು ಆಲೆಟ್ಟಿ ಗ್ರಾಮದ ಕಲ್ವೆರ್ಪೆಗೆ ತಂದು ಹಾಕಿದ ನಂತರ ಅಸಮರ್ಪಕ ವಿಲೇವಾರಿಯ ವಿರುದ್ಧ ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಇತ್ತೀಚೆಗೆ ಶಾಸಕರು ಭೇಟಿ ನೀಡಿ ನಮ್ಮ ಸಮಸ್ಯೆಯ ಬಗ್ಗೆ ಅರಿತು ಕಸ ಇನ್ನು ಅಲ್ಲಿ ಹಾಕಬೇಡಿ,ಒಂದು ವಾರದ ಒಳಗೆ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸಬೇಕು ಎಂದು ಮುಖ್ಯಾಧಿಕಾರಿಗೆ...

ಸುಳ್ಯ : ಗಣೇಶೋತ್ಸವ ಸಂಪನ್ನ – ಡಿಜೆ ಅಬ್ಬರವಿಲ್ಲದೇ ಸಾಂಪ್ರದಾಯಿಕವಾಗಿ ನಡೆದ ಮಾದರಿ ಗಣೇಶೋತ್ಸವ

ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಮತ್ತು ಸಾರ್ವಜನಿಕ ಶ್ರೀ ದೇವತಾರಾದನಾ ಸಮಿತಿ ಸುಳ್ಯ ಇದರ 56 ನೆಯ ವರ್ಷದ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನಗೊಂಡಿತು. ಸೆ.11 ರಂದು ಅಪರಾಹ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಹೊರಟು ವಾದ್ಯ ಘೋಷ ಗಳೊಂದಿಗೆ, ಗೊಂಬೆ ಬಳಗ, ಆಕರ್ಷಕ ಕುಣಿತ ಭಜನೆಯೊಂದಿಗೆ ಸುಳ್ಯದ ಮುಖ್ಯ ರಸ್ತೆಯಲ್ಲಿ ಯಾವುದೇ ಡಿಜೆ ಅಬ್ಬರವಿಲ್ಲದೆ ಶಾಂತ...

ಅ.12: ನಿಂತಿಕಲ್ಲು ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯಿಂದ ಲಕ್ಕೀ ಡ್ರಾ ಸ್ಕೀಮ್ ಆರಂಭ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ಮೂಲಕ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದ್ದು, ಇದೀಗ ಸತತ 6ನೇ ಬಾರಿಗೆ 'ಲಕ್ಕೀ ಡ್ರಾ' ಎಂಬ ವಿನೂತನ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಅ.12ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಟಿ.ವಿ.ಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್...

ಒಂದೇ ಒಂದು ಅಭಿವೃದ್ಧಿಗೆ ಗುದ್ದಲಿ ಪೂಜೆ ಮಾಡದ ಸರಕಾರ ಅಂದರೆ ಸಿದ್ಧರಾಮಯ್ಯ ಸರಕಾರ – ಬ್ರಿಜೇಶ್ ಚೌಟ

ಅಧಿಕಾರಿಗಳ ಸಭೆ ನಡೆಸುವುದರಲ್ಲೆ ಕಾಲ ಕಳೆಯುತ್ತಿರುವ ಸರಕಾರ ಎಚ್ಚೆತ್ತುಕೊಳ್ಳಬೇಕಿದೆ ಜನತೆ, ಕಾರ್ಯಕರ್ತರು - ಚೌಟ ಲೋಕಸಭಾ ಚುನಾವಣೆಯಲ್ಲಿ ನೋಟ ಅಭಿಯಾನದಾರರಿಗೆ ಟಕ್ಕರ್ ಯಾವುದೇ ಅನುದಾನ ನೀಡದೇ ಗುದ್ದಲಿ ಪೂಜೆ ಮಾಡದ ಸರಕಾರ ಎಂದರೇ ಅದು ಸಿದ್ಧರಾಮಯ್ಯ ಸರಕಾರ ಎಂದು ಕಾಂಗ್ರೆಸ್ ವಿರುದ್ದ ಸಂಸದ ಕ್ಯಾ ಬ್ರಿಜೇಶ್ ಚೌಟ ಕಿಡಿಕಾರಿದರು.ಅವರು ಸುಳ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಕಾರ್ಯಕರ್ತರನ್ನು...

ಸುಳ್ಯ : ಬಿಜೆಪಿ ವಿಶೇಷ ಕಾರ್ಯಕಾರಣಿ ಉದ್ಘಾಟನೆ – ಶಾಸಕರು, ಸಂಸದರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಭಾಗಿ

ಸುಳ್ಯ : ಸುಳ್ಯ ಬಿಜೆಪಿ ಮಂಡಲ ಸಮಿತಿ ವಿಶೇಷ ಕಾರ್ಯಕಾರಿಣಿ ಸಭೆಯು ಸುಳ್ಯ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿತು. ವಿಶೇಷ ಕಾರ್ಯಕಾರಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ದೀಪ ಬೆಳಗಿ ಉದ್ಘಾಟಿಸಿದರು.   ಸಭಾ ವೇದಿಕೆಯಲ್ಲಿ ಸಂಸದರಾದ ಕ್ಯಾ ಬ್ರಿಜೇಶ್ ಚೌಟ , ಶಾಸಕಿ ಭಾಗೀರಥಿ ಮುರುಳ್ಯ , ರವೀಂದ್ರ...

ಪೆರಾಜೆ ಅಪಘಾತ : ಸಹೋದರನ ಹಾದಿ ಹಿಡಿದ ನವೀನ್ – ಚಿಕ್ಕಪ್ಪನ ಮಗನು ಕಳೆದ ವರ್ಷ ಅಪಘಾತದಲ್ಲಿ ಮೃತ್ಯು

ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಸ್ಕೂಟಿ ಮತ್ತು ರಿಕ್ಷ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ನವೀನ್ ಮೃತಪಟ್ಟ ಘಟನೆ ಇಂದು ನಡೆದಿದ್ದು, ದ್ವಿತೀಯ ವರ್ಷದ ಐಟಿಐ ಪರೀಕ್ಷೆ ಬರೆದಿದ್ದು, ಪರೀಕ್ಷೆ ಫಲಿತಾಂಶ ಬರುವ ಮೊದಲೇ ವಿಧಿ ಬರಹ ಬೇರೆಯಾಗಿತ್ತು. ಈತ ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ. ನವೀನ್ ತಂದೆ,ತಾಯಿ, ಸಹೋದರ...

ಅಕ್ಟೋಬರ್ 9ರಿಂದ 17ರ ತನಕ ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ ಉತ್ಸವ – ಇಂದು ಆಮಂತ್ರಣ ಬಿಡುಗಡೆಗೊಳಿಸಿದ ಶಾಸಕಿ ಕು|ಭಾಗೀರಥಿ ಮುರುಳ್ಯ

ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಲಿದೆ. ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ...

ಚೌತಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲರ್ಸ್ ನಲ್ಲಿ ಫುಲ್ ರಶ್ – ಶುಭ ದಿನದಂದು ಚಿನ್ನ ಖರೀದಿಗೆ ಆಗಮಿಸಿದ ಗ್ರಾಹಕರು

ಸುಳ್ಯದ ಪ್ರಸಿದ್ಧ ಜಿ.ಎಲ್.ಆಚಾರ್ಯ ಜ್ಯುವೆಲರ್ಸ್ ನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಪುಲ್ ರಶ್ ಕಂಡು ಬಂದಿದೆ.ಶುಭ ದಿನದ ಪ್ರಯುಕ್ತದ ಖರೀದಿಗಾಗಿ ಬೆಳಗ್ಗಿನಿಂದಲೇ ಗ್ರಾಹಕರು ಚಿನ್ನ, ಬೆಳ್ಳಿ ಖರೀದಿಗಾಗಿ ಧಾವಿಸಿದರು. ಮಕ್ಕಳಿಗೆ ಕಿವಿ ಚುಚ್ಚುಲು ಶುಭ ದಿನವಾದುದರಿಂದಲೂ ಮಳಿಗೆ ಜನಸಂದಣಿ ಕಂಡು ಬಂತು. ಗ್ರಾಹಕರು ವೈವಿಧ್ಯಮಯ ಚಿನ್ನಾಭರಣಗಳನ್ನು ಖರೀದಿಸಿದರು.

ಬೆಳ್ಳಾರೆಯಲ್ಲಿ ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿ ಕಚೇರಿ ಸುಳ್ಯ ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಬೆಳ್ಳಾರೆಯ ಕೆ.ಪಿ.ಎಸ್‌ನಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದರು. ಪುತ್ತೂರು ಅಂಬಿಕಾ...

ಸುಳ್ಯ ತಹಶೀಲ್ದಾರ್ ಜಿ ಮಂಜುನಾಥ್ ಕನಕಪುರಕ್ಕೆ ವರ್ಗಾವಣೆ

ಸುಳ್ಯ ತಹಶೀಲ್ದಾರ್ ಆಗಿದ್ದ ಜಿ. ಮಂಜುನಾಥ್ ಅವರಿಗೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ.

ಸುಳ್ಯ : ವಿಜೃಂಭಣೆಯ ಮೊಸರು ಕುಡಿಕೆ ಉತ್ಸವಮೊಸರು ಕುಡಿಕೆ ಉತ್ಸವದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಸಿಂಹ ಘರ್ಜನೆ

https://youtu.be/S0EXVgHO9cc?si=WlvVNp64ZuBY3our ಸುಳ್ಯ : ವಿಶ್ವಹಿಂದು ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಜೃಂಭಣೆಯ ಮೊಸರು ಕುಡಿಕೆ ಉತ್ಸವ ನಡೆಯಿತು. ಸುಳ್ಯದ ರಸ್ತೆಯುದ್ದಕ್ಕೂ ಶೋಭಾಯಾತ್ರೆ ನಡೆದು ಚೆನ್ನಕೇಶವ ದೇವಾಲಯದ ಬಳಿಯಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಮೊಸರು ಕುಡಿಕೆ ಉತ್ಸವ ಸಂಪನ್ನಗೊಂಡಿತು. ಮೊಸರು ಕುಡಿಕೆ ಉತ್ಸವದಲ್ಲಿ ಹಿಂದು ಯುವಕರಿಂದ ಮಾನವ ಪಿರಮಿಡ್ ನಿರ್ಮಿಸಿ ಸುಳ್ಯದ 17...

ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರಕಟ

ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಶರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...

ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ – ಶೇ 12 ಡಿವಿಡೆಂಡ್ ನೀಡಲು ತೀರ್ಮಾನ

ಸೆ.01 ಆದಿತ್ಯವಾರದಂದು ಕ್ರೈಸ್ತ ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರಿ ಸಂಘದ 2023-24ನೇ ಸಾಲಿನ 15ನೇ ವಾರ್ಷಿಕ ಮಹಾಸಭೆಯು ದೇವಮ್ಮ ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಬಿಟ್ಟಿ ಬಿ ನೆಡುನಿಲಂ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. 2023-24ನೇ ಸಾಲಿನಲ್ಲಿ ಸಂಘವು ಉತ್ತಮ ವ್ಯವಹಾರ ನಡೆಸಿರುತ್ತದೆ. ಮತ್ತು ಸಂಘದ ಸದಸ್ಯರಿಗೆ 12% ಡಿವಿಡೆಂಡ್ ನೀಡುವುದೆಂದು ತೀರ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕೆ.ಪಾ...

ಸುಳ್ಯ : ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಭಾರತೀಯ ಜನತಾ ಪಾರ್ಟಿಯ ಮುಂದಿನ ಆರು ವರ್ಷಗಳ ಅವಧಿಯ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ದೆಹಲಿಯಲ್ಲಿ ಚಾಲನೆ ನೀಡಿದ್ದು ಈ ಸಂದರ್ಭದಲ್ಲಿ ಸುಳ್ಯದಲ್ಲೂ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಾಯಿತು. ಸುಳ್ಯದ ಬಿಜೆಪಿಯ ಹಿರಿಯರಾದಂತಹ ಸೀತ ಅಶೋಕ್ ಪ್ರಭುಗಳ ಮನೆಯಲ್ಲಿ ಅಶೋಕ್ ಪ್ರಭುಗಳು 8800002024 ಸಂಖ್ಯೆಗೆ ಮಿಸ್ ಕಾಲ್ ನೀಡುವ ಮೂಲಕ ಬಿಜೆಪಿಯ ಸದಸ್ಯತ್ವವನ್ನು ಪಡೆದುಕೊಂಡರು....

ಕೊಲ್ಲಮೊಗ್ರದ ಯುವತಿ ಕಾಣೆ – ಪ್ರಕರಣ ಭೇದಿಸಿದ ಪೋಲೀಸರು – ಯುವತಿ ಮರಳಿ ಪೋಷಕರ ಮಡಿಲಿಗೆ

ಕೊಲ್ಲಮೊಗ್ರ ಗ್ರಾಮದ ಕೊಂದಾಳದ ಯುವತಿಯೋರ್ವಳು ಇಂದು ನಾಪತ್ತೆಯಾದ ಘಟನೆ ವರದಿಯಾದ ಬೆನ್ನಲ್ಲೇ ಪ್ರಕರಣವನ್ನು ಫೋಲೀಸರು ಭೇದಿಸಿದ್ದು ಯುವತಿ ಫೋಷಕರ ಮಡಿಲು ಸೇರಿದ್ದಾಳೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರಿನ ಏರ್ ಪೋರ್ಟ್ ನಿಂದ ಯುವತಿ ನಾಪತ್ತೆಯಾದ ಬಗ್ಗೆ ಮನೆಯವರು ಪೋಲೀಸರಿಗೆ ದೂರು ನೀಡಿದ್ದರು. ಪ್ರಕರಣ ಭೇದಿಸಿದ ಪೋಲೀಸರು ಈ ಬಗ್ಗೆ ತನಿಖೆ ನಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಯುವತಿ...

ದೇವ : 34 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ – ಮನರಂಜಿಸಿದ ಕೃಷ್ಣವೇಷ ಸ್ಪರ್ಧೆ –  ಮೆಸ್ಕಾಂ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಸನ್ಮಾನ

ದೇವ ಗೆಳೆಯರ ಬಳಗ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲಗಳ ಜಂಟಿ ಆಶ್ರಯದಲ್ಲಿ ಆ.26 ರಂದು ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ 34ನೇ ವರ್ಷದ ಮೊಸರು ಕುಡಿಕೆ ಮತ್ತು ಜಾರು ಕಂಬ,ಕೃಷ್ಣ ವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಊರಿನ ಹಿರಿಯರಾದ ಚಿನ್ನಪ್ಪ ಗೌಡ ದೇವ ನೆರವೇರಿಸಿದರು. ಸಂಪಾಜೆ ಹೊರಠಾಣೆಯ ಸಹಾಯಕ ಉಪನಿರೀಕ್ಷಕರಾದ...

ನಾಲ್ಕೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ – ಗಿಡ ನೆಡುವ ಕಾರ್ಯಕ್ರಮ

ನಾಲ್ಕೂರು ಗ್ರಾಮದ ನಾಲ್ಕೂರು 120 ನೇ ಬೂತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಬೂತ್ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಓಬಿಸಿ ಮೋರ್ಚಾದ ಉಪಾಧ್ಯಕ್ಷ ರಾಕೇಶ್ ಮೆಟ್ಟಿನಡ್ಕ, ಹಿರಿಯ ಕಾರ್ಯಕರ್ತರಾದ ಶಾಮಯ್ಯ ಗೌಡ...

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ – ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ ಎಂ ಎ ಸುಳ್ಯ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು . ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ ಎಂ ಎ ಸುಳ್ಯ,...

ಹರಿಹರಪಲ್ಲತ್ತಡ್ಕ : ಮರ ಬಿದ್ದು ಮನೆಗೆ ಹಾನಿ

ಹರಿಹರ ಪಲ್ಲತ್ತಡ್ಕದ ಕಾಲಾನಿ ನಿವಾಸಿ ರವಿ ಎಂಬವರ ಮನೆ ಮೇಲೆ ಕಳೆದ ರಾತ್ರಿ ಮರ ಬಿದ್ದು ಸಂಪೂರ್ಣ ಹಾನಿಗೊಂಡಿದೆ. ಮನೆಯಲ್ಲಿದ್ದವರಿಗೆ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ವಳಲಂಬೆ : ಚಲನಚಿತ್ರ ನಟಿ ಹೇಮಾ ಗೌಡರಿಂದ ಅಂಗನವಾಡಿ ಮಕ್ಕಳಿಗೆ ಬ್ಯಾಗ್ ಕೊಡುಗೆ

ವಳಲಂಬೆ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಬ್ಯಾಗ್,  ಅಂಗನವಾಡಿ ಸಿಬ್ಬಂದಿಗಳಿಗೆ ಸಾರಿ ಹಾಗೂ ಸಿಹಿತಿಂಡಿಯನ್ನು ಅಂಗನವಾಡಿ ಕೇಂದ್ರದ ಹಳೆ ವಿದ್ಯಾರ್ಥಿನಿಯಾದ ಚಲನಚಿತ್ರ ನಟಿ ಹೇಮಾ ಗೌಡ ಮೊಟ್ನೂರು ಮತ್ತು ಮನೆಯವರು ನೀಡಿ ಸಹಕರಿಸಿದ್ದಾರೆ.ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಸ್ವಾತಿ ಹೂವನ, ಅಂಗನವಾಡಿ ಮಕ್ಕಳು, ಕಾರ್ಯಕರ್ತೆ, ಸಹಾಯಕಿ ಹಾಗೂ ಪೋಷಕರು ಉಪಸ್ಥಿತರಿದ್ದರು. 

ಚೊಕ್ಕಾಡಿ :  ಶಾಲಾ ಮಕ್ಕಳಿಗೆ ನೇಜಿ ನೆಡುವ ಪ್ರಾತ್ಯಕ್ಷಿಕೆ ಮತ್ತು ನೇಜಿ ನೆಡುವ ಕಾರ್ಯಕ್ರಮವು

ಗರುಡ ಯುವಕ ಮಂಡಲ (ರಿ) ಚೊಕ್ಕಾಡಿ ಹಾಗೂ ಮಯೂರಿ ಯುವತಿ ಮಂಡಲ (ರಿ) ಚೊಕ್ಕಾಡಿ ಇದರ ಜಂಟಿ ಆಶ್ರಯದಲ್ಲಿ ಅಜ್ಜನಗದ್ದೆ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೇಜಿ ನೆಡುವ ಪ್ರಾತ್ಯಕ್ಷಿಕೆ ಮತ್ತು ನೇಜಿ ನೆಡುವ ಕಾರ್ಯಕ್ರಮವು ಆ.18 ರಂದು  ಅಚ್ಚಿಪಳ್ಳ ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮ ದಲ್ಲಿ ಅಜ್ಜನಗದ್ದೆ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಮುಖ್ಯೋಪಾಧ್ಯಾಯರಾದ...

ಕುಕ್ಕೆ: ಜಿಲ್ಲಾ ಮಟ್ಟದ ಸಂಸ್ಕೃತೋತ್ಸವ ಮತ್ತು ಪ್ರತಿಭಾ ಪುರಸ್ಕಾರ : ಭಾರತೀಯರು ಮಾತ್ರವಲ್ಲದೆ ವಿಶ್ವವೇ ಸ್ವೀಕಾರಾರ್ಹ ಭಾಷೆ ಸಂಸ್ಕೃತ –  ಲಕ್ಷ್ಮೀಶ ಗಬ್ಲಡ್ಕ

ಸುಬ್ರಹ್ಮಣ್ಯ: ಸಂಸ್ಕೃತ ಅನ್ನುವುದು ಸಂಪ್ರದಾಯಿಕ ಭಾಷೆ. ಜಾತಿ ಧರ್ಮ ಮೀರಿದ ಈ ಭಾಷೆಯನ್ನು ಸರ್ವರೂ ಅತ್ಯಂತ ಪ್ರೀತಿಯಿಂದ ಅನುಸರಿಸುತ್ತಿರುವುದು ಸಂತಸಕರ. ಈ ಭಾಷೆಯು ಸರ್ವ ಸಮುದಾಯಗಳ ಭಾಷೆಯಾಗಿ ಪ್ರಗತಿಯಾಗಿದೆ.ಅತ್ಯಂತ ಸಂಸ್ಕರಿಸಲ್ಪಟ್ಟುದು ಸಂಸ್ಕೃತ.ನಮ್ಮ ಭಾವನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾತಿನ ಮೂಲಕ ವ್ಯಕ್ತಪಡಿಸುವ ಉತ್ಕೃಷ್ಠ ಮಾಧ್ಯಮ ಸಂಸ್ಕೃತ.ಸರ್ವ ಭಾರತೀಯರು ಮಾತ್ರವಲ್ಲದೆ ವಿಶ್ವ ಸ್ವೀಕಾರಾರ್ಹ ಭಾಷೆ ಸಂಸ್ಕೃತ ಎಂದು ಜಿಲ್ಲಾ...

ಎಲಿಮಲೆ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿ ಅಯೋಧ್ಯೆ ಶಾಖೆ ಎಲಿಮಲೆ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಬೃಹತ್ ಪಂಜಿನ ಮೆರವಣಿಗೆ ಆ. 13 ರಂದು ಎಲಿಮಲೆ ಯಲ್ಲಿ ನಡೆಯಿತು. ಹಿರಿಯ ಸ್ವಯಂ ಸೇವಕರಾದ ಧರ್ಮಪಾಲ ಗಟ್ಟಿಗಾರು ಮೆರವಣಿಗೆಗೆ ಚಾಲನೆ ನೀಡಿದರು. ಪಂಜಿನ ಮೆರವಣಿಗೆ ನಂತರ ಸಭಾ ಕಾರ್ಯಕ್ರಮ...

ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ ರವರ ಕಚೇರಿ ಉದ್ಘಾಟನಾ ಕಾರ್ಯಕ್ರಮ ಇಂದು ನೆರವೇರಿತು. ಗುತ್ತಿಗಾರಿನ ಲೀಲಾವತಿ ಅಪ್ಪಯ್ಯ ಆಚಾರ್ಯ ರವರು ಕಛೇರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು,ಮಾಜಿ ಶಾಸಕರಾದ ಹರೀಶ್ ಕುಮಾರ್ ರವರು ದೀಪ ಪ್ರಜ್ವಲನೆ ಮಾಡಿದರು. ಈ ಸಂದರ್ಭದಲ್ಲಿ...

ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದು ಹಿತರಕ್ಷಣಾ ವೇದಿಕೆ ವತಿಯಿಂದ ಮಾನವ ಸರಪಳಿ

ಸುಳ್ಯದ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಪ್ರಮುಖ ರಸ್ತೆಯಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಹಿಂದೂಗಳ ಮೇಲಿನ ಆಕ್ರಮಣ ಅತ್ಯಚಾರ ದೌರ್ಜನ್ಯವನ್ನು ಖಂಡಿಸಿ ಹಿಂದೂ ಬಾಂಧವರು ಸುಳ್ಯ ನಗರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಜ್ಯೋತಿ ವೃತ್ತದ ಬಳಿಯಿಂದ ಮಾನವ ಸರಪಳಿ ರಚಿಸಿ ಪ್ಲೇ ಆಫ್ ಕಾರ್ಡ್ ಪ್ರದರ್ಶನ ಮಾಡುವ ಮೂಲಕ ವಿವಿಧ ಹಿಂದೂ ಸಂಘಟನೆಯ...

ಕಲ್ಮಕಾರು ಭಾಗದಲ್ಲಿ ಭಾರೀ ಮಳೆ – ಉಕ್ಕಿ ಹರಿಯುತ್ತಿರುವ ನದಿ

ಕೊಲ್ಲಮೊಗ್ರ,ಕಲ್ಮಕಾರು ಸುತ್ತಮುತ್ತಲಿನ ಪರಿಸರದಲ್ಲಿ ಸಂಜೆಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ನದಿಯು ಉಕ್ಕಿ ಹರಿಯುತ್ತಿದ್ದು, ಬಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. https://youtube.com/shorts/inpk-h88jf4?si=53dNlI0-3cSdQ6Do ಮಳೆಗೆ ನೀರು ಜಾಸ್ತಿ ಹರಿದು ಬರುತ್ತಿದೆ. ಆದರೇ ಜಾಲತಾಣಗಳಲ್ಲಿ ಬರುವಂತೆ ಮರದ ದಿಮ್ಮಿಗಳು ತೇಲಿಬರುತ್ತಿಲ್ಲ, ಜನ  ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಸ್ಥಳೀಯರು ಅಮರ ಸುದ್ದಿಗೆ ತಿಳಿಸಿದ್ದಾರೆ.

ಕಣಕ್ಕೂರು ಬಳಿ ಗುಡ್ಡೆಯಿಂದ ಹರಿದು ಬರುತ್ತಿದೆ ಕೆಸರು ವಿಶ್ರಿತ ನೀರು – ಜನತೆಯಲ್ಲಿ ಮನೆ ಮಾಡಿದ ಆತಂಕ

https://youtu.be/tUodKZ-jBtw?si=UCItr11WGKTeN82s ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಲ್ಚಾರ್ ಬಳಿಯ ಕಣಕ್ಕೂರು ಎಂಬಲ್ಲಿ ಇದೀಗ ಬೆಟ್ಟದ ಕೆಳ ಭಾಗದ ಕಾಡಿನಿಂದ ಕೆಂಪು ಮಣ್ಣು ಮಿಶ್ರಿತ ನೀರು ಹೊರಬರುತ್ತಿದ್ದು ಇದೀಗ ಸ್ಥಳೀಯ ಜನರನ್ನು ಇದೀಗ ಚಿಂತೆ ಗೀಡುಮಾಡಿದೆ. ಸುಳ್ಯ ಬಂದಡ್ಕ ಸಂಪರ್ಕಿಸುವ ರಸ್ತೆಯ ಬಳಿಯಲ್ಲಿ ಗೋಚರಿಸಿದ್ದು ರಸ್ತೆಯಿಂದ ಸುಮಾರು 150 ಮೀಟರ್ ದೂರದಿಂದ ಈ ನೀರು ಬರುತ್ತಿದ್ದು ಅಲ್ಲಿ...

ಮೈಸೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಎಸ್.ಅಂಗಾರ

ಮೈಸೂರು ಚಲೋ ಪ್ರತಿಭಟನೆಯಲ್ಲಿ ಸುಳ್ಯದಿಂದ 400 ಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಿದ್ದು,  ಮಾಜಿ ಸಚಿವ ಎಸ್.ಅಂಗಾರ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು.

ಸುಳ್ಯ : ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ಸಭೆ ,ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

ಹಾನಿಯ ಪರಿಹಾರ ಬಾರದೇ ಇದ್ದಲ್ಲಿ ಶಾಸಕರ ಅನುದಾನ ನೀಡುತ್ತೇನೆ, ಸಾರ್ವಜನಿಕರಿಗೆ ತೊಂದರೆಯಾಗಬಾರದು - ಭಾಗೀರಥಿ ಮುರುಳ್ಯ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ಸರಕಾರದಿಂದ ತುರ್ತು ಪರಿಹಾರಕ್ಕೆ ಅನುದಾನ ಬಿಡುಗಡೆ - ರಾಜಣ್ಣ ಸುಳ್ಯ: ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿಯ ಸಭೆಯು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು . ಸಭೆಯಲ್ಲಿ...

ಸುಳ್ಯ : ಹಲವರಿಗೆ ಉಪಕಾರಿ ಕೆಲವರಿಗೆ ತೊಂದರೆಯಾಗಿದ್ದ ಮರಗಳು ಕಿಡಿಗೇಡಿಗಳ ಕೃತ್ಯಕ್ಕೆ ಬಲಿ – ಪೋಲೀಸರ ತನಿಖೆಯಿಂದಷ್ಟೇ ಸತ್ಯ ಬಯಲಾಗಬೇಕಿದೆ.

ಸುಳ್ಯದ ಬಾಳೆಮಕ್ಕಿ ಬಳಿ ಹಲವರಿಗೆ ನೆರಳು ನೀಡುತ್ತಿದ್ದ ಹಾಗೂ ಕೆಲವರಿಗೆ ಅಡ್ಡವಾಗಿದ್ದ ಮರಗಳು ಇಂದು ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾಗಿದ್ದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳೆಮಕ್ಕಿಯ ರಾಜಶ್ರೀ ಕಾಂಪ್ಲೆಕ್ಸ್ ಎದುರುಗಡೆ ರಸ್ತೆ ಜೀಪು ಪಾರ್ಕಿಂಗ್ ನಲ್ಲಿ ನೆರಳಿಗಾಗಿ ನೆಟ್ಟಿದ್ದ ಗಿಡ ಚೆನ್ನಾಗಿ ಬೆಳೆದು ನೆರಳು ನೀಡುವ ಹಂತ ತಲುಪಿತ್ತು. ಇದರಲ್ಲಿ ನಾಲ್ಕು ಮರಗಳನ್ನು ಯಾರೋ ದುಷ್ಕರ್ಮಿಗಳು ಹೆಕ್ಸೊ...

ವಯನಾಡ್ ದುರಂತಕ್ಕೆ ಸಿಲುಕಿದವರ ನೆರವಿಗೆ ಧಾವಿಸಿದ ಸೇವಾ ಭಾರತಿ – ಕೈ ಜೋಡಿಸಿದ ಆಲೆಟ್ಟಿಯ ಜನನಿ ಫ್ರೆಂಡ್ಸ್ ಕ್ಲಬ್ ಮತ್ತು ಮರ್ಕಂಜದ ಶಾಸ್ತಾವು ಯುವಕ ಮಂಡಲ

ಕೇರಳದ ವಯಾನಾಡ್ ನಡೆದ ಗುಡ್ಡ ಕುಸಿತ ದುರಂತದಲ್ಲಿ ತೊಂದರೆಗೆ ಸಿಲುಕಿದ ಜನರ ಸೇವೆಗೆ ಸುಳ್ಯದ ಸೇವಾ ಭಾರತಿ ತಂಡ ಧಾವಿಸಿದೆ. ಜತೆಗೆ ಆಲೆಟ್ಟಿ ಜನನಿ ಪ್ರೆಂಡ್ಸ್ ಕ್ಲಬ್ ಹಾಗೂ ಮರ್ಕಂಜದ ಶಾಸ್ತಾವು ಯುವಕ ಮಂಡಲದ ಸದಸ್ಯರ ತಂಡ ಸೇವಾಕಾರ್ಯಕ್ಕೆ ಆ.03 ರಂದು ತೆರಳಿದೆ. ತೊಂದರೆಗೆ ಒಳಗಾದವರಿಗೆ ನೆರವಾಗುವ ದೃಷ್ಟಿಯಿಂದ ಸುಳ್ಯ ಪೇಟೆ ಹಾಗೂ ದಾನಿಗಳಿಂದ ಸಂಗ್ರಹ...

ಸುಳ್ಯ : ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ – ಅಧ್ಯಕ್ಷರಾಗಿ ಎ.ವಿ.ತೀರ್ಥರಾಮ, ಕಾರ್ಯದರ್ಶಿ ಪ್ರಕಾಶ್ ಯಾದವ್, ಕೋಶಾಧಿಕಾರಿ ನವೀನ್ ಎಲಿಮಲೆ

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನ ಅಂಗವಾಗಿ ಹಲವು ವರ್ಷಗಳಿಂದ ಸುಳ್ಯದಲ್ಲಿ ವಿಜೃಂಭಣೆಯಿಂದ ಮೊಸರು ಕುಡಿಕೆ ಉತ್ಸವ ಆಚರಣೆ ನಡೆಯುತ್ತಿದೆ. ಈ ಬಾರಿ ನಡೆಯುವ 11ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಬಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿ ರಚಿಸಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ...

ಆ.07: ಮೈಸೂರು ಚಲೋ ಪ್ರತಿಭಟನಾ ಕಾಲ್ನಡಿಗೆ ಜಾಥಾಕ್ಕೆ ಸುಳ್ಯದಿಂದ 500 ಕಾರ್ಯಕರ್ತರು ಭಾಗಿ – ಭ್ರಷ್ಟ ಸರಕಾರ ಕಿತ್ತೊಗೆಯುವ ತನಕ ನಮ್ಮ ಹೋರಾಟ : ವೆಂಕಟ್ ವಳಲಂಬೆ

ಕರ್ನಾಟಕದ ಕಾಂಗ್ರೆಸ್ ನ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು 13 ತಿಂಗಳಾದರೂ ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಡೆಸದೇ ಮತದಾರರಿಗೆ ನೀಡಿದ ಪ್ರತಿಯೊಂದು ಭರವಸೆಗಳಿಗೆ ಅನ್ಯಾಯವೆಸಗುತ್ತಿದ್ದು ಕೃಷಿಕರ ಪಂಪ್ ಸೆಟ್ ಗಳಿಗೆ ನೀಡಿರುವ ಸಹಾಯ ರದ್ದುಮಾಡಿ ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿ, ಜನಸಾಮಾನ್ಯರ ಗೃಹೋಪಯೋಗಿ ಸಾಮಾಗ್ರಿಗಳ ಬೆಲೆ ದುಪ್ಪಟ್ಟು ಮಾಡಿದೆ, ವಾಲ್ಮೀಕಿ ನಿಗಮದ ಹಣವನ್ನು...

ಪೇರಾಲಿನ ಹರ್ಷಿತ್ ಚಿಕಿತ್ಸೆಗೆ ನೆರವಾಗುವಿರಾ ?

ಮಂಡೆಕೋಲು ಗ್ರಾಮದ ಪೇರಾಲು ಶಾಮಯ್ಯರವರ ಮಗ ಹರ್ಷಿತ್ ಕೆ ಎಸ್ ಎಂಬವರಿಗೆ ಹಠಾತ್ ಬ್ರೆನ್ ಹ್ಯಾಮ್ಯಾರೇಜ್ (ಮೆದುಳಿನ ರಕ್ತ ಸ್ರಾವ)ದಿಂದ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆ ಗೆ ದಾಖಲಾಗಿದ್ದು ಇವರ ಹೆಚ್ಚಿನ ಚಿಕಿತ್ಸೆಗಾಗಿ ಹಾಗೂ ಆಸ್ಪತ್ರೆ ವೆಚ್ಚಕ್ಕೆ ಸುಮಾರು 7.50 ಲಕ್ಷ ಮೀರಿ ಖರ್ಚು ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ. ಈ ಬಡ ಕುಟುಂಬಕ್ಕೆ ನಮ್ಮೆಲ್ಲರ ಸಹಕಾರ...

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ(ಆ.02) ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಾಳೆ ಆಗಸ್ಟ್ 02ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು(12ನೇ ತರಗತಿಯವರೆಗೆ) ಗಳಿಗೆ ದ.ಕ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ.

ಸುಬ್ರಹ್ಮಣ್ಯ : ಆ.02 ರಂದು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ, ತರಬೇತಿ, ಸಂವಾದ ಹಾಗೂ ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಆಗಸ್ಟ್ 02 ಶುಕ್ರವಾರದಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯ ಇಲ್ಲಿ ಪತ್ರಿಕಾ ದಿನಾಚರಣೆ, ತರಬೇತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಪ್ರೊಬೇಷನರಿ ಐಎಎಸ್ ಅಧಿಕಾರಿಗಳಾದ ಶ್ರವಣ್ ಕುಮಾರ್...

ಬಿ” ಮತ್ತು “ಸಿ” ಗ್ರೇಡ್ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ – ತಾಲೂಕಿನ 15 ದೇವಸ್ಥಾನಗಳಿಗೆ ಅವಕಾಶ

ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ಗೆ ಸೇರಿದ ದೇವಸ್ಥಾನ/ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಹಾಗೂ ಸಹಾಯಕ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮರ್ಕಂಜದ ಕಾವೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಕಂದ್ರಪ್ಪಾಡಿ...

ಭಾರಿ ಮಳೆ ಹಿನ್ನೆಲೆ – ನಾಳೆಯೂ ದ.ಕ.ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಹೊಳೆ ನದಿಗಳು ತುಂಬಿ ಹರಿಯುತ್ತಿದ್ದು ದಿನಾಂಕ 01-08-2024 ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ 01-08-2024 ರಂದು ರಜೆಯನ್ನು ದ.ಕ.ಜಿಲ್ಲಾಧಿಕಾರಿಗಳು...

ಸುಳ್ಯ : ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರಿಗೆ ಬೀಳ್ಕೊಡುಗೆ –  ಸನ್ಮಾನ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ ಈ ರವರ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವು ಸುಳ್ಯದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ  ಜು 30 ರಂದು ನಡೆಯಿತು. ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಉದ್ಘಾಟಿಸಿ, ನಿವೃತ್ತರಾದ ಬಿಇಓ ರಮೇಶ್ ಅವರಿಗೆ ಶುಭಹಾರೈಸಿದರು. ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಮಂಜುನಾಥ್ ಜಿ ವಹಿಸಿದ್ದರು.  ನಿವೃತ್ತ...

ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ – ನೂತನ ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಯಾನಂದ ಕಲ್ನಾರ್ ವಹಿಸಿದ್ದರು. ಸಭೆಯ ಕಾರ್ಯಕಲಾಪಗಳ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷತೆಗೆ ಲೋಕೇಶ್ ಪೆರ್ಲಂಪಾಡಿ ಮತ್ತು ಪ್ರಜ್ಞಾ ಎಸ್. ನಾರಾಯಣ್ ಸ್ಪರ್ಧಿಸಿದ್ದರು.‌ ಅಧ್ಯಕ್ಷತೆಗೆ ಚುನಾವಣೆ ನಡೆದು ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ...

ಎಸ್ ಎಸ್ ಪಿಯು ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ – ವಿದ್ಯಾರ್ಥಿಗಳು ಸೇನೆಗೆ ದೇಶಸೇವೆ ಮಾಡುವ ಸಂಕಲ್ಪ ಮಾಡಬೇಕಿದೆ – ಸೋಮಶೇಖರ ನಾಯಕ್

ಕಾರ್ಗಿಲ್ ನಲ್ಲಿ ನಮ್ಮ ಯೋಧರು ಮಾಡಿದ ಸಾಧನೆಯು ನಮಗೆಲ್ಲರಿಗೂ ಹೆಮ್ಮೆ.ಅತ್ಯಂತ ಕಾಠಿಣ್ಯ ಪ್ರದೇಶವಾದ ಕಾಗ್ರಿಲ್ ನಲ್ಲಿ ನಡೆದ ಯುದ್ಧದಲ್ಲಿ ನಮ್ಮ ಯೋಧರ ಅಪ್ರತಿಮ ಪರಾಕ್ರಮವು ವಿಜಯ ದುಂದುಬಿಯನ್ನು ಭಾರಿಸುವಂತೆ ಮಾಡಿದೆ.ಈ ವಿಜಯವು ಸರ್ವ ಭಾರತೀಯರಿಗೆ ಹೆಮ್ಮೆಯ ಪ್ರತೀಕವಾಗಿದೆ‌.ಯುವ ವಿದ್ಯಾರ್ಥಿಗಳಾದ ತಾವುಗಳು ಭವಿಷ್ಯದಲ್ಲಿ ಭಾರತೀಯ ಸೇನೆಗೆ ಸೇರಿ ಯೋಧರಾಗಿ ದೇಶಸೇವೆ ಮಾಡುವ ಸಂಕಲ್ಪ ಮಾಡಬೇಕಾಗಿದೆ.ದೇಶ ಸೇವೆಗೆ ದೊರಕುವ...

ಅಮರ್ ರಹೇ ಜವಾನ್……ಸೈನಿಕರಿಗೊಂದು ಸಲಾಂ – ಕಾರ್ಗಿಲ್ ವಿಜಯ್ ದಿವಸ- ಜುಲೈ 26

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ಇಂಧನ ಸಚಿವರನ್ನು ಭೇಟಿ ಮಾಡಿದ ವಿದ್ಯುತ್ ಗುತ್ತಿಗೆದಾರರ ಸಂಘ – ಸಮಸ್ಯೆ ಪರಿಹಾರಕ್ಕಾಗಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್

ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಇಂದು ಇಂಧನ ಸಚಿವರನ್ನು ಭೇಟಿ ಮಾಡಿದರು. ಸುಳ್ಯ,ಪುತ್ತೂರು, ಬೆಳ್ತಂಗಡಿ ಹಾಗೂ ಕಡಬದ ಗುತ್ತಿಗೆದಾರರ ಸಂಘದ ಪರವಾಗಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಭೇಟಿ ಮಾಡಿ ಬ್ರೇಕ್ ಡೌನ್ ಕಾಮಗಾರಿಗಳ ಸಮಸ್ಯೆಗಳ ಕುರಿತು...

ಸುಳ್ಯ : ಕಸ ಎಸೆದ ವೈದ್ಯರಿಗೆ ದಂಡ

ಸುಳ್ಯದ ಕ್ಲಿನಿಕ್ ನಲ್ಲಿ ಉತ್ಪತ್ತಿಯಾಗುವ ಕಸವನ್ನು ಎಸೆದ ವೈದ್ಯರೊಬ್ಬರಿಗೆ ಪಟ್ಟಣ ಪಂಚಾಯತ್ ದಂಡನೆ ವಿಧಿಸಿದೆ. ಗಾಂಧಿನಗರ ಶಿವಂ ಕ್ಲಿನಿಕ್ ಎಂಬ ಚಿಕಿತ್ಸಾಲಯದವರು ಉತ್ಪತಿ ಯಾಗುವ ತ್ಯಾಜ್ಯವನ್ನು ಮತ್ತು ಸಿರಿಂಜ್ ಸಹಿತ ಕಸವನ್ನು ರಸ್ತೆ ಬದಿ ಎಸೆದಿರುವುದಕ್ಕೆ ಸುಳ್ಯ ಪಟ್ಟಣ ಪಂಚಾಯತ್ ರೂ.1000 ದಂಡನೆ ವಿಧಿಸಿ ಅವರಿಂದಲೇ ವಿಲೇವಾರಿ ಮಾಡಿಸಿದೆ.

ಶಾಲಾ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ – ರಾಜ್ಯಪಾಲರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಕೆ

ಶಾಲಾ ವರಾಂಡದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿರ್ಭಂಧಿಸಿ ಸರಕಾರ ಸುತ್ತೋಲೆ ಹೊರಡಿಸಿರುವುದನ್ನು ಖಂಡಿಸಿ ಸರ್ಕಾರದ ಧೋರಣೆ ವಿರುದ್ಧ ಸುಳ್ಯ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ ಅಧಿವೇಶನ ಮುಕ್ತಾಯಕ್ಕೆ ಮುನ್ನ ಈ ಆದೇಶವನ್ನು ಹಿಂಪಡೆಯಬೇಕು ಎಂದು ಅಲ್ಲದೇ , ಈ ಭಾಗ ಕಾಂಗ್ರೆಸ್...

ಸುಳ್ಯ :  ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ಸಭೆ – ಪಂಚಾಯತ್ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ- ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಲು ನಿರ್ಧಾರ

ಸುಳ್ಯ ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಸಭೆ ಜು.22ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ವಹಿಸಿದ್ದರು.‌ ಭೆಯಲ್ಲಿ ಸಭೆಯಲ್ಲಿ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಕೇಶವ ಅಡ್ತಲೆ ಮಾತನಾಡಿ ಪಂಚಾಯತ್ ಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ವಿವರ ನೀಡಿದರು. ಪಂಚಾಯತ್ ಪ್ರಮುಖವಾಗಿ ಎದುರಿಸಿರುವ ಸಮಸ್ಯೆಗಳಾದ, ಉದ್ಯೋಗ...

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ : ರೂ. 5.60 ಕೋಟಿ ವ್ಯವಹಾರ, 31.95 ಸಾವಿರ ಲಾಭ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆಯು ಜು. 21ರಂದು‌ ಸುಳ್ಯದ ಗ್ಯಾರೇಜು ಮಾಲಕರ ಸಂಘದ ಸಭಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ಧನ ದೋಳ ಇವರ ಅಧ್ಯಕ್ಷತೆಯಲ್ಲಿ ಜರಗಿತು.2023ರಲ್ಲಿ ಅಸ್ತಿತ್ವಕ್ಕೆ ಬಂದ ಸಂಘವು ಕೇವಲ ಒಂಬತ್ತು ತಿಂಗಳಿನಲ್ಲಿ ರೂ. 5,60,70,219 ವ್ಯವಹಾರ ನಡೆಸಿ ರೂ. 31,951 ಲಾಭ ಗಳಿಸಿದೆ. ಸಂಘವು...

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

ಕ್ಯಾಂಪ್ಕೊ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಪ್ರದ್ಯುಮ್ನ ಅವರ ಕೃಷಿ ಸ್ಥಳದಲ್ಲಿ ಕೆಲಸಗಾರರಾಗಿದ್ದ ಯೋಗೀಶ್ ಪಿ ಅವರ ಆಕಸ್ಮಿಕ ಮರಣ ಪರಿಹಾರವಾಗಿ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಜು 20ರಂದು ದಿ.‌ ಯೋಗೀಶ್ ಪಿ ರವರ...

ಜಿಲ್ಲೆಯಲ್ಲಿ ನಾಳೆ(ಜು.18) ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ನಕಲಿ ಆದೇಶ ಪ್ರಚಾರ ಪಡಿಸಿದರೆ ಕಠಿನ ಕ್ರಮ – ಜುಬಿನ್ ಮೊಹಪಾತ್ರ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆ ಪ್ರಮಾಣ ಹೆಚ್ಚಾಗಲಿದ್ದು ಈ ಹಿನ್ನಲೆಯಲ್ಲಿ ಕೆಲ ದಿನಗಳಿಂದ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿದ್ದರು. ಅದರೇ ಜು.18 ರಂದು ರಜೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡಿಸುತ್ತಿದ್ದು ಇದು ನಕಲಿ ಆದೇಶವಾಗಿದೆ. ಅಲ್ಲದೇ ಭಾರೀ ಮಳೆಯ ಸೂಕ್ಷ್ಮ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವುದು...

ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ನಾಳೆಯೂ (ಜು.16) ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 16 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ...

ಪಂಜಿಕಲ್ಲು : ನವಜಾತ ಶಿಶು ಪತ್ತೆ

ಕರ್ನಾಟಕ ಮತ್ತು ಕೇರಳ ಗಡಿಭಾಗದಲ್ಲಿರುವ ಪಂಜಿಕಲ್ಲು ಶಾಲೆಯ ಜಗಲಿಯಲ್ಲಿ ನವಜಾತ ಶಿಶುವೊಂದನ್ನು ಬಿಟ್ಟು ಪರಾರಿಯಾಗಿದ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಹತ್ತಿರದ ಮನೆಯವರಿಗೆ ಮಗು ಅಳುವ ಧ್ವನಿ ಕೇಳಿ ಬಂದಿದ್ದರಿಂದ ವಿಷಯ ಗೊತ್ತಾಗಿದೆ. ನವಜಾತ ಶಿಶು ಹೆಣ್ಣು ಮಗುವೆಂದು ಹೇಳಲಾಗುತ್ತಿದೆ. ಇದೀಗ ಮಗುವನ್ನು ಆದೂರು ಪೋಲೀಸರು ತೆಗೆದುಕೊಂಡು ಹೋಗಿದ್ದು ತನಿಖೆ ನಡೆಸುತ್ತಿದ್ದಾರೆ.

ಮರ್ಕಂಜ : ಕಂಡಡೊಂಜಿ ದಿನ – ಕಂಬಳ ಪ್ರಾತ್ಯಕ್ಷಿತೆ- ವಿವಿಧ ಸ್ಪರ್ಧೆಗಳೊಂದಿಗೆ ಗದ್ದೆಯಲ್ಲಿ ಮಿಂದೆದ್ದ ವಿದ್ಯಾರ್ಥಿಗಳು

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಅಮರ ಸಂಘಟನ ಸಮಿತಿ (ರಿ) ಸುಳ್ಯ ಹಾಗೂ ನಾಗ ಸಾನಿಧ್ಯ- ಗುಳಿಗ ಸಾನಿಧ್ಯ ಪರಿವಾರ ಮರ್ಕಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ 5 ನೇ ವರ್ಷದ 'ಕಂಡಡೂಂಜಿ ದಿನ'' ಕಾರ್ಯಕ್ರಮ ವನ್ನು ಮರ್ಕಂಜದ ಪನ್ನೆಬೈಲಿನಲ್ಲಿ ಜುಲೈ 7ರಂದು ರೋಟರಿ ಪಿಯುಸಿಯ ವಿದ್ಯಾರ್ಥಿಗಳಿಗೆ ನಡೆಸಲಾಯಿತು.ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ನ...

ಮೇನಾಲದಲ್ಲಿ ಮಕ್ಕಳ ಕಳ್ಳರಿದ್ದಾರೆ ಎಚ್ಚರಿಕೆ ಸಂದೇಶ ವೈರಲ್ – ಜನರಲ್ಲಿ ಹೆಚ್ಚಿದ ಆತಂಕ – ತನಿಖೆ ಆರಂಭಿಸಿದ ಪೋಲಿಸರು

ಅಜ್ಜಾವರ ಗ್ರಾಮದ ಮೇನಾಲದಲ್ಲಿ ಮಕ್ಕಳ ಕಳ್ಳರ ಹಾವಳಿ ಇದೆ, ರಸ್ತೆಯಲ್ಲಿ ನಿಮ್ಮ ಮಕ್ಕಳ ಬಗ್ಗೆ ನಿಗಾವಹಿಸಿ ಎಂಬ ಸಂದೇಶ ವೈರಲ್ ಆಗುತ್ತಿದ್ದು, ಗ್ರಾಮದಲ್ಲಿ ಭಾರಿ ಆತಂಕ ಮತ್ತು ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಪೋಲೀಸರು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಅಜ್ಜಾವರ ಗ್ರಾಮದ ಮೇನಾಲದ ಸುತ್ತ ಕಳ್ಳರ ಹಾವಳಿ ಜಾಸ್ತಿ ಎನ್ನಲಾಗಿದೆ. ಪೋಲೀಸ್ ತನಿಖೆಯ ಬಳಿಕವೇ ನಿಖರ...

ಅಡಿಕೆ  ತೋಟಕ್ಕೆ ಹಳದಿ ರೋಗ ಬಾಧೆ – ಆತ್ಮಹತ್ಯೆ ಮಾಡಿಕೊಂಡ ಕೃಷಿಕನ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಅಡಿಕೆ ತೋಟಕ್ಕೆ ಹಳದಿ ಎಲೆ ರೋಗ ಬಾಧಿಸಿದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಮಡಪ್ಪಾಡಿ ಗ್ರಾಮದ ಸೀತಾರಾಮ ಬಲ್ಕಜೆ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ನೋವಿಗೆ ಸ್ಪಂದಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜು.6 ರಂದು ದಿ.ಸೀತಾರಾಮ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ರೂ.5 ಲಕ್ಷ ಹಾಗೂ ಮನೆ ದುರಸ್ತಿ ಮಾಡಿಕೊಡುವ...

ರಾಜಾ ಸುಬ್ರಹ್ಮಣ್ಯಗೆ ಬೆಸ್ಟ್ ಅಂಪ್ಲಾಯಿ ಆಫ್ ದಿ ಈಯರ್ ಪುರಸ್ಕಾರ

ಶಾರ್ಜಾದ ಅಮೇರಿಕನ್ ಯುನಿವರ್ಸಿಟಿಯಲ್ಲಿ ಸ್ವಿಮ್ಮಿಂಗ್ ಮತ್ತು ಬಿಡಬ್ಲೂö್ಯಎಫ್ ಬ್ಯಾಡ್‌ಮಿಂಟನ್ ಕೋಚ್ ಆಗಿರುವ ಕುಕ್ಕೆ ಸುಬ್ರಹ್ಮಣ್ಯದ ರಾಜಾ ಸುಬ್ರಹ್ಮಣ್ಯ ಅವರಿಗೆ ಬೆಸ್ಟ್ ಅಂಪ್ಲಾಯಿ ಆಫ್ ದಿ ಈಯರ್ ೨೦೨೪ ಪುರಸ್ಕಾರ ಲಭಿಸಿದೆ.ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಅಮೇರಿಕನ್ ಯುನಿವರ್ಸಿಟಿಯ ಆಡಳಿತ ಮಂಡಳಿ ಅಧ್ಯಕ್ಷರು ಪುರಸ್ಕಾರ ಪ್ರಧಾನ ಮಾಡಿದರು. ತನ್ನ ೨೫ ವರ್ಷದ ಸೇವೆಯಲ್ಲಿ ೩ನೇ ಬಾರಿಗೆ ಈ ಪುರಸ್ಕಾರ...

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಯತೀಶ್ ಎನ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಯತೀಶ್ ಎನ್ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಮಂಗಳೂರು ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಿಷ್ಯಂತ್ ಸಿ ಬಿ ರವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಸ್ಥಾನಕ್ಕೆ ಮಂಡ್ಯದಿಂದ ಇವರು ಆಗಮಿಸಿದ್ದಾರೆ.

ಶ್ರೀ ಭಗವತಿ ಯುವ ಸೇವಾ ಸಂಘ ಮಹಾಸಭೆ – ನೂತನ ಅಧ್ಯಕ್ಷರಾಗಿ ಸುನಿಲ್ ಕೇರ್ಪಳ – ಕಾರ್ಯದರ್ಶಿಯಾಗಿ ರಾಜೇಶ್ ಕುರುಂಜಿಗುಡ್ಡೆ ಆಯ್ಕೆ – ಗೌರವಾಧ್ಯಕ್ಷರಾಗಿ ಬೂಡು ರಾಧಾಕೃಷ್ಣ ರೈ

ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ, ಬೂಡು- ಕೇರ್ಪಳ- ಕುರುಂಜಿಗುಡ್ಡೆ ಇದರ ಮಹಾಸಭೆಯು ಇಂದು ಜರುಗಿತು. ಸಂಘದ ನಿರ್ಗಮಿತ ಕಾರ್ಯದರ್ಶಿ ವಾಸುದೇವ ನಾಯಕ್ ಸ್ವಾಗತಿಸಿದರು. ಸಂಘದ ನಿರ್ಗಮಿತ ಅಧ್ಯಕ್ಷರು ಕಳೆದ ಅವಧಿಯ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಖಜಾಂಜಿಗಳಾದ ಮಹಾಬಲ ರೈ ಬೂಡು ಇವರು ಲೆಕ್ಕಪತ್ರಗಳನ್ನು ಮಂಡಿಸಿದರು. ಬಳಿಕ...

ಸಂಸದರಾದ ಬಳಿಕ ಸುಳ್ಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ – ಬಿಜೆಪಿಯ ಪ್ರಮುಖರಿಂದ ಸ್ವಾಗತ

https://youtu.be/lwYVo8S4pMs?si=fK7ylWkvHO7o5x-- ದ.ಕ.ಸಂಸದರಾಗಿ ಆಯ್ಕೆಯಾದ ಕ್ಯಾ.ಬ್ರಜೇಶ್ ಚೌಟರವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಪಕ್ಷದ ಕಛೇರಿಗೆ ಆಗಮಿಸಿದ ಅವರನ್ನು ಮಂಡಲ ಸಮಿತಿ ಹಾಗೂ ಪ್ರಮುಖ ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್. ಅಂಗಾರ, ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ,...

ಗಾಂಧಿನಗರ ಕೆಪಿಎಸ್ ನ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ವತಿಯಿಂದ ಬ್ಯಾಗ್ ಕೊಡುಗೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ ಶಾಲೆಯ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿ ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ರೈಟ್ ಟು ಲಿವ್ ಕೋಟೆ ಫೌಂಡೇಶನ್ ನ ವೀರೇಶ್ ಸೊಂಡೆ,...

ಜು.31 ರವರೆಗೆ ಹವಾಮಾನ ಆಧಾರಿತ ಬೆಳೆವಿಮೆ ನೋಂದಾವಣೆಗೆ ಅವಕಾಶ – ಹೆಚ್ಚಿನ ಮಾಹಿತಿ ಇವರನ್ನು ಸಂಪರ್ಕಿಸಿ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...

ಪಂಜಿಕಲ್ಲು ತೂಗುಸೇತುವೆ ಮೇಲ್ಭಾಗದ ಸ್ಲ್ಯಾಬ್ ಬಿರುಕು – ಅಪಾಯ ಸಂಭವಿಸುವ ಮೊದಲು ದುರಸ್ತಿಗೆ ಒತ್ತಾಯ

ಜಾಲ್ಸೂರಿನಿಂದ ಮಂಡೆಕೋಲು ಸಂಪರ್ಕಿಸುವ ಪಂಜಿಕಲ್ಲು ತೂಗುಸೇತುವೆಯ ಮೇಲ್ಭಾಗದ ಸಿಮೆಂಟಿನ ಸ್ಲ್ಯಾಬ್ ಗಳು ಬಿರುಕು ಬಿಟ್ಟಿದ್ದು ಅಪಾಯ ಆಹ್ವಾನಿಸುತ್ತಿದೆ. ಇದರ ಮೇಲೆ ದ್ವಿಚಕ್ರ ವಾಹನಗಳು ಸಂಚರಿಸಲು ಅವಕಾಶವಿರುವುದರಿಂದ ಸ್ಲ್ಯಾಬ್ ಗಳು ಬೇಗ ಬಿರುಕು ಬಿಟ್ಟಿರಬಹುದು ಎನ್ನಲಾಗಿದೆ. ಮಳೆಗಾಲವಾದ್ದರಿಂದ ಪಯಸ್ವಿನಿ ಹೊಳೆ ತುಂಬಿ ಹರಿಯುತ್ತಿದ್ದು, ಅಪಾಯ ಸಂಭವಿಸುವ ಮೊದಲು ಆದಷ್ಟೂ ಶೀಘ್ರ ದುರಸ್ತಿ ಪಡಿಸುವುದು ಒಳಿತು ಎಂದು  ನಾಗರಿಕರು...

ಮಾಣಿ ಮೈಸೂರು ಹೆದ್ದಾರಿಗೆ ಮರ ಬಿದ್ದು ಸಂಚಾರಕ್ಕೆ ತಡೆ – ದೀಪಕ್ ಇಲೆಕ್ಟ್ರಿಕಲ್ ಕ್ರೇನ್ ಬಳಸಿ ತೆರವು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರಂತೋಡು ಎಲ್ಪುಕಜೆ ಎಂಬಲ್ಲಿ ರಾತ್ರಿ ಸುಮಾರು 3 ಗಂಟೆ ವೇಳೆಗೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು.‌ 5 ಗಂಟೆವರೆಗೆ ಒಂದು ಕಿಲೋಮೀಟರ್ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದು ಸ್ಥಳಕ್ಕೆ ಬಂದ  ದೀಪಕ್ ಎಲೆಕ್ಟ್ರಿಕಲ್ ನವರು ಕ್ರೇನ್ ಬಳಸಿ ಮರ ತೆರವು ಮಾಡಿ ಸಂಚಾರ ಸುಗಮಗೊಳಿಸಿದರು.‌...

ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡ – ನಾಣಿ ನಾರಾಯಣ ಎಂಬ ನಾಟಕ ಪ್ರಥಮ ಪ್ರದರ್ಶನ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡದ ಹೊಸ ನಾಟಕ ನಾಣಿ ನಾರಾಯಣ ದ ಪ್ರಥಮ ಪ್ರದರ್ಶನ ಇಂದು ನಡೆಯಿತು. ಈ ನಾಟಕದ ಪ್ರದೇಶದ ಉದ್ಘಾಟನೆಯನ್ನು ಶ್ರೀ ಸುಬ್ರಹ್ಮಣ್ಯ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೆರವೇರಿಸಿದರು. ಈ ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವಿಧ...

ಪಂಜ: ಮರಳಿ ಮಾತೃ ಧರ್ಮಕ್ಕೆ – ಏಳು ಕುಟುಂಬದ 25 ಜನ ಮರಳಿ ಹಿಂದೂ ಧರ್ಮಕ್ಕೆ

ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ 20 ವರ್ಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂದಿದ್ದ ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ...

ಇನ್ನೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಗುತ್ತಿಗಾರು ಪೇಟೆ – ವರ್ತಕರ ಸಂಘ ಹಾಗೂ ಗ್ರಾ.ಪಂ. ನಿಂದ ಸಿಸಿ ಕ್ಯಾಮರಾ & ಸೋಲಾರ್ ಬೀದಿದೀಪ ಉದ್ಘಾಟನೆ

ಗುತ್ತಿಗಾರು ಪೇಟೆಯ ಆಯ್ದ ಭಾಗಗಳಲ್ಲಿ ವರ್ತಕರ ಸಂಘ ಗುತ್ತಿಗಾರು ಗ್ರಾಮ ಪಂಚಾಯತ್ ಇವುಗಳ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವರ್ತಕರ ಮತ್ತು ದಾನಿಗಳ ನೆರವಿನೊಂದಿಗೆ ಅಳವಡಿಸಿದ ಸಿಸಿಟಿವಿ ಹಾಗೂ ಎಲ್ಐಸಿ ಯಿಂದ ವಿಮಾ ಗ್ರಾಮದ ಬಗ್ಗೆ ಬಾಕಿಲದಲ್ಲಿ ಅಳವಡಿಸಿದ ಸೋಲಾರ್ ಬೀದಿ ದೀಪ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಬೀದಿ ದೀಪವನ್ನು ಎಲ್ಐಸಿಯ...

ತೈಲ ಬೆಲೆ ಏರಿಕೆ ಖಂಡಿಸಿ ಸುಳ್ಯ ಬಿಜೆಪಿ ಪ್ರತಿಭಟನೆ – ಶಾಸಕಿ ಮತ್ತು ನಾಯಕರಿಂದ ಸರಕಾರದ ವಿರುದ್ದ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಬಿಟ್ಟಿ ಭಾಗ್ಯಗಳನ್ನು ನೀಡಲು ಇದೀಗ ಪೆಟ್ರೋಲ್ ಡೀಸೆಲ್ ಮೇಲೆ ದರವನ್ನು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸವಾಗುತ್ತಿದೆ ಎಂದು ಬಿಜೆಪಿ ಮಂಡಲ ಸಮಿತಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಹೇಳಿದರು. https://youtu.be/wPCpBm-EX0w?si=iyO6awbTWUxNYO6j ಸುಳ್ಯ ಹಳೆ ಬಸ್ಸು ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕಿ...

ಪೆಟ್ರೋಲ್ ಬೆಲೆ ಏರಿಕೆ ಕಾಂಗ್ರೆಸ್  ಗ್ಯಾರಂಟಿ, ಜನತೆಯ ಜೇಬಿನಿಂದ ಹಣ ಕಸಿಯುತ್ತಿರುವ ಸರ್ಕಾರ – ವೆಂಕಟ್ ವಳಲಂಬೆ

ಕರ್ನಾಟಕ ಸರ್ಕಾರದ ಜನವಿರೋಧಿ ನೀತಿಯಿಂದ ಸಾಮಾನ್ಯ ಜನರು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ. ಸಹಕಾರಿ ಸಂಘಗಳಲ್ಲಿ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯಾದ ಕೃಷಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸುತ್ತೇವೆ ಎಂದು ಹೇಳಿ ಜನರಿಗೆ ಮೋಸ ಮಾಡಿದ್ದಲ್ಲದೇ ಹಾಲಿನ ಸಹಾಯಧನವಾದ ಲೀಟರ್ ಗೆ 5 ರೂಪಾಯಿ ಇನ್ನೂ ಯಾರಿಗೂ ನೀಡುತ್ತಿಲ್ಲ. ರಿಜಿಸ್ಟ್ರೇಷನ್ ಫೀಸು...

ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಸತ್ಸಂಗ ಪ್ರಮುಖ್ ಆಗಿ ಸತೀಶ್ ಟಿ ಎನ್ ಕಲ್ಮಕ್ಕಾರು ಆಯ್ಕೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಬೈಠಕ್ ನಲ್ಲಿ ಸುಳ್ಯ ಪ್ರಖಂಡದ ಸತ್ಸಂಗ ಪ್ರಮುಖ್ ಆಗಿ ಸತೀಶ್ ಟಿ ಎನ್ ಇವರನ್ನು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ ಘೋಷಿಸಿದರು. ಈ ಸಂದರ್ಭದಲ್ಲಿ ಪ್ರಾಂತ ಸಹ ಕಾರ್ಯದರ್ಶಿಯಾದ ಪ್ರಮುಖ್ ಶರಣ್ ಪಂಪವೆಲ್, ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಪ್ರಾಂತ ಘೋರಕ್ಷಾ ಪ್ರಮುಖ್ ಮುರಳಿ...

ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ – ರಾಜ್ಯದ ನಾಲ್ವರಿಗೆ ಸಚಿವ ಭಾಗ್ಯ

ಭವ್ಯ ಭಾರತದ ನೂತನ ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜತೆಗೆ ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಷಿ, ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ ಮತ್ತು ಶೋಭ ಕರಂದ್ಲಾಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎನ್.ಡಿ.ಎ. ನೇತೃತ್ವದ ಮೋದಿ ಸರಕಾರದಲ್ಲಿ ಸಚಿವರಾಗಲಿರುವ ರಾಜನಾಥ್ ಸಿಂಗ್, ಅಮಿತ್ ಷಾ, ನಿತಿನ್ ಗಡ್ಕರಿ, ಪ್ರಕಾಶ್ ನಡ್ಡಾ, ಶಿವರಾಜ್...

ಮಂಗಳೂರು : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭರ್ಜರಿ ಗೆಲುವು –  ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು

ದ.ಕ.ಲೋಕಸಭಾ ಕ್ಷೇತ್ರ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಒಂದು ಲಕ್ಷಕ್ಕೂ ಮಿಕ್ಕಿ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷದ ಮೂವತ್ತೆಂಟು ಸಾವಿರದ ಇನ್ನೂರ ಎಂಬತ್ತೆಂಟು ಮತಗಳಿಂದ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರನ್ನು ಲಕ್ಷಕ್ಕು ಅಧಿಕ ಮತಗಳ ಅಂತರದಿಂದ ಸೋಲಿಸುವ ಮೂಲಕ ಮತ್ತೊಮ್ಮೆ ಕ್ಷೇತ್ರದ ಜನ ಕೇಸರಿ ಪಕ್ಷದ ಕೈ ಹಿಡಿದಿದ್ದಾರೆ.

ಇಂದು ಲೋಕಸಭಾ ಚುನಾವಣಾ ಫಲಿತಾಂಶ – ದ.ಕ. ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

ಇಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದ್ದು ಮತ ಎಣಿಕೆ ಆರಂಭಗೊಂಡಿದೆ.  ದ.ಕ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ. ಇದೀಗ 9000 ಮತಗಳ ಮುನ್ನಡೆ ಯಲ್ಲಿದ್ದಾರೆ.

ಒಡಬಾಯಿ : ಮೆಸ್ಕಾಂ ಜೀಪಿಗೆ ಖಾಸಗಿ ಬಸ್ ಡಿಕ್ಕಿ

ಒಡಬಾಯಿ ಸಮೀಪ ಮೆಸ್ಕಾಂ 24*7 ಸರ್ವೀಸ್ ಜೀಪಿಗೆ ಖಾಸಗಿ ಬಸ್ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಒಡಬಾಯಿ ಬಳಿ ಕಾಸಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ಮೆಸ್ಕಾಂ ಸುಳ್ಯ ಶಾಖೆಯ ಜೀಪಿಗೆ ಡಿಕ್ಕಿ ಹೊಡೆದಿದೆ. ಜೀಪಿನ ಹಿಂಭಾಗ ಜಖಂಗೊಂಡಿದೆ. ಬಸ್ ನ ಮುಂಭಾಗದ ಗಾಜು ಒಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಪ್ರಕರಣ ರಾಜಿಯಲ್ಲಿ ಇತ್ಯರ್ಥಗೊಂಡಿದೆ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ – ಪೆಟ್ರೋಲ್ ಪಂಪ್ ಗೆ ಶಿಲಾನ್ಯಾಸ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ “ಶತ ಸಂಭ್ರಮ” ಕಾರ್ಯಕ್ರಮವು ಮೇ.31 ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ಶತಮಾನೋತ್ಸವದ ಅಂಗವಾಗಿ ಸಹಕಾರ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ನೆರವೇರಿಸಿದರು. ಶತಮಾನೋತ್ಸವದ ನಾಮಫಲಕವನ್ನು ಪ್ರಸಾದ್ ಕೌಶಲ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ...

ಗುತ್ತಿಗಾರು : ಸೇವಾ ನಿವೃತ್ತಿ ಪಡೆದ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಮಾರ್ ಸಿ.ಎಚ್ ಅವರಿಗೆ ಬೀಳ್ಕೊಡುಗೆ

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೇವೆ ಸಲ್ಲಿಸಿ ಮೇ.31 ರಂದು ನಿವೃತ್ತರಾದ ಕುಮಾರ್ ಸಿ.ಎಚ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷರಾದ ಕಿಶೋರ್ ಅಂಬೆಕಲ್ಲು , ಸಿಇಓ ಶರತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿಗೆ ಎರಡು ರ‌್ಯಾಂಕ್ – ಸಾಧನೆ ಮಾಡಿದ ರಾಮಕುಂಜದ ಸಿಂಧೂರ ಹಾಗೂ ಗುತ್ತಿಗಾರಿನ ಶ್ರಾವ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ 2022- 23ನೇ ಶೈಕ್ಷಣಿಕ ಅವಧಿಯ ಅಂತಿಮ ಪದವಿ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮಹಾವಿದ್ಯಾಲಯದ ತೃತೀಯ ಬಿಬಿಎ ವಿದ್ಯಾರ್ಥಿನಿ ಸಿಂಧೂರ ಕೆ. ಐದನೇ ರ‌್ಯಾಂಕ್ ಹಾಗೂ ಅಂತಿಮ ಪದವಿ ವಿದ್ಯಾರ್ಥಿನಿ ಶ್ರಾವ್ಯ ಎಂ.ಎಂ. ಇವರು ಹತ್ತನೇ ರ‌್ಯಾಂಕ್ ಪಡೆದಿರುತ್ತಾರೆ.ಬಿ.ಬಿ.ಎಂ. ವಿದ್ಯಾರ್ಥಿನಿಯಾಗಿರುವ ಸಿಂಧೂರ ರಾಮಕುಂಜದ ನಿವಾಸಿ. ಶ್ರಾವ್ಯ ಎಂ.ಎಂ. ಅವರು ಗುತ್ತಿಗಾರು ಗ್ರಾಮದ...

ರಾಷ್ಟ್ರಮಟ್ಟದ ಐಎನ್ ಐ – ಸಿಇಟಿ ಪರೀಕ್ಷೆಯಲ್ಲಿ 310 ನೇ ರ‌್ಯಾಂಕ್ ಪಡೆದ ಸುದೀಕ್ಷಾ ಕಡಪಳ

ಆಲ್ ಇಂಡಿಯಾ ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಮೇ. 19 ರಂದು ಮೆಡಿಕಲ್ ಪೋಸ್ಟ್ ಗ್ರಾಜುವೆಷನ್ ಎಂಟ್ರಾನ್ಸ್ ಗಾಗಿ ನಡೆಸಿದ ಇನ್ಸ್ಟಿಟ್ಯೂಟ್ ಆಪ್ ನ್ಯಾಶನಲ್ ಇಂಪೋರ್ಟೆನ್ಸ್ ಕಂಬೈಂಡ್ ಎಂಟ್ರೆನ್ಸ್ ಟೆಸ್ಟ್ (INI-CET) ಪರೀಕ್ಷೆಯಲ್ಲಿ ಸುಳ್ಯದ ಸುದೀಕ್ಷಾ ಕೆ ಎಸ್ ಇವರು ರಾಷ್ಟ್ರ ಮಟ್ಟದಲ್ಲಿ ಶೇ. 99.63 ಅಂಕ ಪಡೆದು 310 ನೇ ರ‌್ಯಾಂಕ್ ಪಡೆದಿರುತ್ತಾರೆ....

ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಸುಳ್ಯಕ್ಕೆ ಭೇಟಿ

ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು ಮೇ. 25 ರಂದು ಸುಳ್ಯಕ್ಕೆ ಭೇಟಿ ನೀಡಿದರು. ಸುಳ್ಯದ ಶ್ರೀ ಚೆನ್ನಕೇಶವ ದೇವರ ದರ್ಶನ ಪಡೆದು ಬೆಂಬಲಿಗರ ಜತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಎನ್.ಎ.ರಾಮಚಂದ್ರ, ಕೃಪಾಶಂಕರ ತುದಿಯಡ್ಕ, ರಾಜೇಶ್ ಅಂಬೆಕಲ್ಲು, ರಂಜಿತ್...

ಕುಕ್ಕೆಗೆ ಆಗಮಿಸಿದ ನೂತನ ಬಂಡಿರಥ – ಭವ್ಯ ಸ್ವಾಗತ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಸೋಮವಾರ ಸಂಜೆ ಕುಕ್ಕೆಗೆ ಆಗಮಿಸಿತು. ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು.ಪುಷ್ಪಾರ್ಚನೆ:ಸೋಮವಾರ ಸಂಜೆ ಕ್ಷೇತ್ರಕ್ಕಾಗಮಿಸಿದ ರಥವನ್ನು ಭಕ್ತಿಪೂರ್ವಕವಾಗಿ ಕಾಶಿಕಟ್ಟೆ...

ಕುಲ್ಕುಂದ: ಮರ ಬಿದ್ದು ಮಹಿಳೆ ಸಾವು

ತೋಟಕ್ಕೆ ತೆರಳಿದ್ದ ವೇಳೆ ಗಾಳಿ-ಮಳೆಗೆ ಮರ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತರು. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ...

ಸಿಬಿಎಸ್ಇ 10 ನೇ ತರಗತಿ ಫಲಿತಾಂಶ ಪ್ರಕಟ – ಬೆಳ್ಳಾರೆಯ ಜ್ಞಾನ ಗಂಗಾ ಶಾಲೆಗೆ ಶೇ. 100 ಫಲಿತಾಂಶ

ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ 100% ಪಲಿತಾಂಶ ದಾಖಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ಅಂಕ ಪಡೆದಿದ್ದಾರೆ. ಶಾರ್ವರಿ ಆರ್.ಎಸ್. ಶೇ.95.8 ಅಂಕಗಳೊಂದಿಗೆ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಧನುಷ್ ರಾಮ್...

ಎಸ್.ಎಸ್.ಎಲ್.ಸಿ. ಫಲಿತಾಂಶ – ಸುಳ್ಯ ಕ್ಷೇತ್ರ ವ್ಯಾಪ್ತಿಯ 18 ಶಾಲೆಗಳಿಗೆ ಶೇ.100 ಫಲಿತಾಂಶ

2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದುವ ಸುಳ್ಯ ತಾಲೂಕಿಗೆ ಶೇ.96.83 ಫಲಿತಾಂಶ ದಾಖಲಾಗಿದೆ. ಇದರಲ್ಲಿ ಸುಬ್ರಹ್ಮಣ್ಯ ಹಾಗೂ ಎಡಮಂಗಲದ ಶಾಲೆಗಳೂ ಸೇರಿವೆ. ಈ ಬಾರಿ ಸರಕಾರಿ ಶಾಲೆಗಳೂ ಉತ್ತಮ ಸಾಧನೆ ಮಾಡಿದ್ದೂ ಆರು ಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿದೆ.‌ ಅನುದಾನಿತ ಶಾಲೆಗಳ ಪೈಕಿ ಎರಡು ಶಾಲೆಗಳು ಶೇ.100 ಫಲಿತಾಂಶ ಪಡೆದಿದೆ. ಅನುದಾನ...

ಸುಳ್ಯ : ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಣಮ್ಯ ಎನ್ ಆಳ್ವ ತಾಲೂಕಿಗೆ ಪ್ರಥಮ – ವರ್ಷ ಬೇಕಲ್ ಹಾಗೂ ಆಯುಷ್ ರಾವ್ ದ್ವಿತೀಯ – ನಮಿತ ಮರಿಯಾ , ಹಿತ ಗೋಳ್ಯಾಡಿ ತೃತೀಯ

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 620 ಅಂಕ ಪಡೆದ ಸುಳ್ಯದ ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಣಮ್ಯ ಎನ್. ಆಳ್ವ ತಾಲೂಕಿಗೆ ಪ್ರಥಮ ಸ್ಥಾನಿಯಾಗಿ, ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದಿದ್ದಾರೆ. ಈಕೆ ಬಂದಡ್ಕಡ ನಿಶಾಂತ್ ಆಳ್ವ ಹಾಗೂ ಸುಪರ್ಣ ಆಳ್ವ ದಂಪತಿಗಳ ಪುತ್ರಿ. 619 ಅಂಕ ಪಡೆದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವರ್ಷ ಬೇಕಲ್ ಹಾಗೂ...

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಶೆ.99.9 ಫಲಿತಾಂಶ – ಆಯ್ಯಷ್ ರಾವ್ ತಾಲೂಕಿಗೆ ದ್ವಿತೀಯ, ಸಮನ್ಯು ಎಸ್ ಗೆ 616 ಅಂಕ – 48 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸೈಂಟ್ ಜೋಸೆಫ್ ಆಂಗ್ಲ ಮಾದ್ಯಮ ಪ್ರೌಢಶಾಲೆ ಶೆ.99.9 ಫಲಿತಾಂಶ ದಾಖಲಿಸಿದೆ.ಪರೀಕ್ಷೆಗೆ ಹಾಜರಾದ 111 ವಿದ್ಯಾರ್ಥಿಗಳಲ್ಲಿ 110 ವಿದ್ಯಾರ್ಥಿಗಳು ಪಾಸಗಿದ್ದಾರೆ. 48 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,59 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಮೂರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದರು. ಸೈಂಟ್ ಜೋಸೆಫ್ ವಿದ್ಯಾರ್ಥಿ ಆಯ್ಯಷ್ 619 ಅಂಕ ಪಡೆದು ತಾಲೂಕಿನಲ್ಲಿ ದ್ವಿತೀಯಾ ಸ್ಥಾನಗಳಿಸಿ,ರಾಜ್ಯಕ್ಕೆ...

ಸುಬ್ರಹ್ಮಣ್ಯ: ಎಸ್‌ಎಸ್‌ಪಿಯು ಹೈಸ್ಕೂಲ್‌ಗೆ ಶೇ.98 ಫಲಿತಾಂಶ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ 2023-204ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶ ಲಭಿಸಿದೆ.ಒಟ್ಟು 80 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 78 ಮಂದಿ ತೇರ್ಗಡೆಯಾಗಿದ್ದಾರೆ. ಇದರಲ್ಲಿ ಎ ಪ್ಲಸ್ 8, ಎ 21, ಬಿ ಪ್ಲಸ್ 19, ಬಿ 19, ಸಿ ಪ್ಲಸ್ 11 ಬಂದಿದೆೆ....

ಎಲಿಮಲೆ : ಜ್ಞಾನದೀಪ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಗೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಒಟ್ಟು 23 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ತೇರ್ಗಡೆ ಹೊಂದಿದ್ದಾರೆ. ಐವರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.ಅಮೃತ್ ಆರ್.ಎಚ್. 584, ಸುಶ್ಮಿತಾ ಜಿ.ಎಸ್. 559, ದೀಪ್ತಿ ಆರ್. 542, ರಚಿತಾ ಬಿ.ಎಲ್. 541, ಅಕ್ಷಯಕುಮಾರ್ ಎಂ.ಪಿ.532, ಶ್ರೇಯಾ ಎಂ.ಜಿ.523, ಜಗದೀಶ್ ಕೆ. 523, ನಿಭಾ...

ಅಪ್ರಾಪ್ತೆ ಬಾಲಕಿಯ ಫೋಟೋ ಕ್ಲಿಕ್ಕಿಸಿದ ಪ್ರಕರಣಕ್ಕೆ ವಿ.ಹೆಚ್.ಪಿ ಖಂಡನೆ – ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಇದ್ರೆ ನಮಗೆ ಬಿಡಿ ನಾವು ನೋಡಿಕೊಳ್ಳುತ್ತೇವೆ – ವಿ.ಹೆಚ್.ಪಿ ಭಜರಂಗದಳ

ಸುಳ್ಯದ ಏರ್ಟೆಲ್ ಕಛೇರಿಯಲ್ಲಿ ಅಪ್ರಾಪ್ತೆ ಬಾಲಕಿಯ ಚಿತ್ರ ಸೆರೆ ಹಿಡಿದ ಪ್ರಕರಣಕ್ಕೆ ವಿಶ್ವ ಹಿಂದು ಪರಿಷದ್ ಭಜರಂಗದಳವು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು. ಈ ಘಟನೆ ಒಂದು ಬೆಳಕಿಗೆ ಬಂದಿದ್ದು ಇಂತಹ ಹಲವು ಘಟನೆಗಳು ಹಲವು ನಡೆದಿರಬಹುದು. ಅಲ್ಲದೇ ಒಂದು ಕಛೇರಿಯಲ್ಲಿ ಸಿಸಿ ಕ್ಯಾಮರ ಇಲ್ಲದೇ ಇರುವುದು ಕಂಡಾಗ ಪೋಲಿಸ್ ಇಲಾಖೆಯು ಬೇರೆ ಎಲ್ಲಾ ಅಂಗಡಿಗಳಲ್ಲಿ...

ಯೇಸುರಾಜ್ ಹಿಂದು ಧರ್ಮದವರು; ಆಯುಕ್ತರ ಸ್ಪಷ್ಟನೆ

ಸುಬ್ರಹ್ಮಣ್ಯ, ಮೇ 2: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಗೊಂಡಿರುವ ಎಸ್.ಜೆ.ಯೇಸುರಾಜ್ ಹಿಂದು ಧರ್ಮದವರು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.ಯೆಸ್.ಜೆ.ಯೇಸುರಾಜ್ ಅವರು ದಿನಾಂಕ 17.01.2005ರಂದು ಧಾರ್ಮಿಕ ದತ್ತಿ ಇಲಾಖೆಯಲ್ಲಿ ನೌಕರರಾಗಿ ಆಯ್ಕೆ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದು, ಇವರ ಶಾಲಾ ದಾಖಲಾತಿ ಮತ್ತು ನೇಮಕಾತಿ ಸಂದರ್ಭದಲ್ಲಿ ಹಾಜರು...

ಮಂಡೆಕೋಲು : ಬ್ರಹ್ಮಕಲಶೋತ್ಸವಕ್ಕೆ ಚಾಲನೆ – ತಂತ್ರಿಗಳಿಗೆ ಪೂರ್ಣಕುಂಭದೊಂದಿಗೆ ಸ್ವಾಗತ

ಸುಳ್ಯ: ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಹೂರ್ತ ಕೂಡಿ ಬಂದಿದ್ದು ಶುಕ್ರವಾರ ಬ್ರಹ್ಮಕಲಶೋತ್ಸವದ ಆರಂಭದ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸಂಜೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಬಳಿಕ ಮುಂದಿನ ಸರ್ವ ಕಾರ್ಯಗಳಿಗೆ ಯಾವುದೇ ವಿಘ್ನಗಳು ಬಾಧಿಸದಂತೆ ಕಾರ್ಯಕ್ರಮದ ಯಶಸ್ಸಿಗಾಗಿ ದೇವತಾ ಪ್ರಾರ್ಥನೆ...

ಐವರ್ನಾಡು : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

ಐವರ್ನಾಡು ಗ್ರಾಮ ಬಾಂಜಿಕೋಡಿ ವಾರ್ಡ್ ಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್ ಪೂಜಾರಿ ಭೇಟಿ ನೀಡಿ ಕಾರ್ಯಕರ್ತರ ಜತೆ ಮಾತುಕತೆ ನಡೆಸಿದರು.

ಸುಳ್ಯ : ತಾಲೂಕಿನಾದ್ಯಂತ ಶಾಂತಿಯುತ ಮತದಾನ – ಚಲಾವಣೆಯಾದ ಮತವೆಷ್ಟು ?

ಸುಳ್ಯ ತಾಲೂಕಿನಾದ್ಯಂತ ಇಂದು ನಡೆದ ಲೋಕಸಭಾ ಸಭಾ ಚುನಾವಣೆ ಶಾಂತಿಯುತವಾಗಿ ನಡೆಯಿತು. ಸುಳ್ಯದಲ್ಲಿ ಶೇ. 83 ಮತದಾನವಾಗಿದೆ. ಮಹಿಳೆಯರು 87565 ಹಾಗೂ 85789 ಪುರುಷರು ಮತ ಚಲಾವಣೆ ಮಾಡಿದ್ದಾರೆ.  ತಾಲೂಕಿನಲ್ಲಿ ಒಟ್ಟು 208853 ಮತದಾರರಿದ್ದು, 173354 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ 83 ಫಲಿತಾಂಶ ಪ್ರಕಟವಾಗಿದೆ. ಮಹಿಳಾ ಮತದಾರರೇ ಹೆಚ್ಚು ಮತದಾನ ಮಾಡಿದ್ದಾರೆ.

ಸುಳ್ಯ : ತಹಶೀಲ್ದಾರ್ ಗೆ ದೂರವಾಣಿ ಕರೆ ಮಾಡಿ ನಿಂದನೆ – ದೂರು ದಾಖಲು – ಕ್ಷಮೆಯಾಚನೆ ಬಳಿಕ ಪ್ರಕರಣ ಇತ್ಯರ್ಥ

ಸುಳ್ಯ ತಾಲೂಕು ದಂಡಾಧಿಕಾರಿಗಳಾದ ಜಿ ಮಂಜುನಾಥ್ ರವರಿಗೆ ಸಂಪಾಜೆ ಮೂಲದ ವ್ಯಕ್ತಿಯೋರ್ವರು ದೂರವಾಣಿ ಮೂಲಕ ಅವಾಚ್ಯಾ ಶಬ್ದಗಳಿಂದ ನಿಂದನೆ ಮಾಡಿ ಪೋಲಿಸ್ ಇಲಾಖೆಗೆ ದೂರು ನೀಡಿದ ಪ್ರಕರಣ ಠಾಣೆಯಲ್ಲೆ ಇತ್ಯರ್ಥವಾದ ಘಟನೆ ವರದಿಯಾಗಿದೆ. ಸಂಪಾಜೆ ಮೂಲದ ಧೀರಜ್ ಎಂಬುವ ವ್ಯಕ್ತಿಯವರು ತಮ್ಮ ಜಮೀನಿನ ಕುರಿತಾದ ವಿಚಾರದಲ್ಲಿ ದೂರವಾಣಿ ಕರೆ ಮಾಡಿದ್ದು, ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳು...

ಮಂಡೆಕೋಲು : ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಇಂದಿನಿಂದ ಚಾಲನೆ

ಸುಳ್ಯ: ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಹೂರ್ತ ಕೂಡಿ ಬಂದಿದ್ದು ಇಂದಿನಿಂದ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಆರಂಭಗೊಳ್ಳಲಿವೆ. ಕಳೆದ ಎರಡೂವರೆ ತಿಂಗಳುಗಳಿಂದ ಊರ ಜನತೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು ಕೊನೆಗೂ ಆ ಧಾರ್ಮಿಕ ಕಾರ್ಯಕ್ರಮದ ಆರಂಭಿಕ ವಿಧಾನಗಳು ಇಂದಿನಿಂದ ಪ್ರಾರಂಭಗೊಳ್ಳಲಿದೆ‌. ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ...

ಎಸ್‌ಎಸ್‌ಪಿಯುನ ದುರ್ಗಾಲಕ್ಷ್ಮಿಗೆ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 10 ಅಂಕ –  593 ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್‌ಪಿಯು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದುರ್ಗಾಲಕ್ಷ್ಜಿ‌ ಜಿ.ಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ 5 ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಬಂದಾಗ ಈಕೆಗೆ 583 ಅಂಕ ಬಂದಿತ್ತು.ಕಡಿಮೆ ಅಂಕ ಕಂಡು ಹೌಹಾರಿದ ಪ್ರತಿಭಾವಂತ ವಿದ್ಯಾರ್ಥಿನಿಯು ಮರು...

’ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ – ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆ

ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ...

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಚಂಡಿಕಾ ಹೋಮ, ಗಣಪತಿ ಹವನ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿದ್ದು ಶನಿವಾರ ದೇಗುಲದ ಪ್ರಾಂಗಣದಲ್ಲಿ ಚಂಡಿಕಾ ಹೋಮ ನಡೆಯಿತು. ಆರಂಭದಲ್ಲಿ ಗಣಪತಿ ಹವನ ಹಾಗೂ ಸಾಯುಜ್ಯ ಕರ್ಮಾಧಿಗಳು ನಡೆದ ಬಳಿಕ ಚಂಡಿಕಾ ಹೋಮ ನಡೆಯಿತು. ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತ್ರತ್ವದಲ್ಲಿ ವೈದಿಕ ಹಾಗೂ ತಾಂತ್ರಿಕ ಕಾರ್ಯಕ್ರಮಗಳು ನಡೆದವು....

ಹುಬ್ಬಳ್ಳಿ ಯುವತಿಯ ಹತ್ಯೆ ಖಂಡನಾರ್ಹ – ಓಲೈಕೆಗೋಸ್ಕರ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಹೇಳಿಕೆ ಸರಿಯಲ್ಲ – ರಾಕೇಶ್ ರೈ

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಆಡಳಿತವನ್ನು ಕಂಡು ಮೋದಿ ಅಲೆ ಎಲ್ಲೆಡೆ ಇದ್ದು ಈ ಬಾರಿಯು ಕೇಂದ್ರದಲ್ಲಿ 400 ಸ್ಥಾನಗಳನ್ನು ಪಡೆದು ಸರಕಾರ ರಚಿಸಲಿದೆ. ಅಲ್ಲದೇ ಸುಳ್ಯದಲ್ಲಿ ಅತೀ ಹೆಚ್ಚು ಲೀಡ್ ಬಿಜೆಪಿಗೆ ಸಿಗಲಿದೆ ಎಂದು ಚುನಾವಣಾ ಪ್ರಚಾರ ಕಾರ್ಯನಿರ್ವಹಣ ಸಮಿತಿ ಸಂಚಾಲಕರಾದ ಹರೀಶ್ ಕಂಜಿಪಿಲಿ ಹೇಳಿದರು.‌ ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ...

ಸುಣ್ಣಮೂಲೆ ಮರ ಬಿದ್ದು ರಾಷ್ಟ್ರೀಯ ಹೆದ್ದಾರಿ ಬಂದ್ – ಸುಳ್ಯ 33 ಕೆವಿ ವಿದ್ಯುತ್ ಲೈನ್ ಗೆ ಹಾನಿ – ಇಂದು ರಾತ್ರಿ ಸುಳ್ಯ ಕತ್ತಲೆಯಲ್ಲಿ

ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಣ್ಣಮೂಲೆ ಬಳಿ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಬಂದ್ ಆಗಿದ್ದು , ವಿದ್ಯುತ್ ಕಂಬ ಕೂಡ ತುಂಡಾಗಿರುವುದರಿಂದ ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.  ಹೆದ್ದಾರಿಗೆ ಮರ ಬಿದ್ದುದರಿಂದ ರಸ್ತೆ ಬಂದ್ ಆಗಿದೆ ಹಾಗೂ ಸುಳ್ಯ 33 ಕೆವಿ ವಿದ್ಯುತ್ ಲೈನ್ ಗೆ...

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಎ. 22 ಕ್ಕೆ ಸುಳ್ಯಕ್ಕೆ

ತಮಿಳುನಾಡು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಎ. 22 ಕ್ಕೆ ಸುಳ್ಯಕ್ಕೆ ಆಗಮಿಸಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬೃಜೇಶ್ ಚೌಟ ಪರ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುಳ್ಯದ ಕುಡಿಯುವ ನೀರಿನ ಸಮಸ್ಯೆ ನೀಗಿಸಿದ ವೆಂಟೆಡ್ ಡ್ಯಾಂ – ಫಲ ನೀಡಿದ ಮಾಜಿ ಸಚಿವ ಎಸ್ ಅಂಗಾರರ ದೂರದೃಷ್ಟಿಯ ಯೋಜನೆ

https://youtu.be/RmG2psfk5WM?si=VFDY_gLp_zjrnNDz ಪ್ರತಿ ವರ್ಷ ಬೇಸಿಗೆ ಸಂದರ್ಭದಲ್ಲಿ ಪಯಸ್ವಿನಿ ನದಿ ಬತ್ತಿಹೋಗಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿತ್ತು. ಸುಳ್ಯ ನಗರದ ಜನತೆ ಕುಡಿಯುವ ನೀರಿನ ಕೊರತೆಯಿಂದ ಅನುಭವಿಸುತ್ತಿದ್ದ ಸಂಕಷ್ಟ ಈ ಬಾರಿ ವೆಂಟೆಡ್ ಡ್ಯಾಂ ನಿರ್ಮಾಣದಿಂದ ನಿಟ್ಟುಸಿರು ಬಿಡುವಂತಾಗಿದೆ. ಮಾಜಿ ಸಚಿವ ಎಸ್.ಅಂಗಾರರ ಮುತುವರ್ಜಿಯಿಂದ ಪಶ್ಚಿಮ ವಾಹಿನಿ ಯೋಜನೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 17 ಕೋಟಿ ರೂ...

ಮಾಜಿ ಸೈನಿಕ ಆಡ್ಡಂತಡ್ಕ ದೇರಣ್ಣ ಗೌಡರ ಮನೆಗೆ ಭೇಟಿ ನೀಡಿದ ಬ್ರಿಜೇಶ್ ಚೌಟ

ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಾತ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಕನಕಮಜಲಿಗೆ ಆಗಮಿಸಿ ಕಾರ್ಯಕರ್ತರು ಹಾಗೂ ಮುಖಂಡರ ಸಹಕಾರ ಯಾಚಿಸಿದರು.‌ ಬಳಿಕ ಮಾಜಿ ಸೈನಿಕ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಆಡ್ಡಂತಡ್ಕ ದೇರಣ್ಣ ಗೌಡರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ...

ಜೆಡಿಎಸ್ ಯುವ ಮುಖಂಡ ಪ್ರವೀಣ್ ಮುಂಡೋಡಿ ಕಾಂಗ್ರೆಸ್ ಸೇರ್ಪಡೆ

ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆ.ಡಿ .ಎಸ್ ಮೈತ್ರಿ ಬೆನ್ನಲ್ಲೇ ಜೆಡಿಎಸ್ ನ ತಳಮಟ್ಟದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಭಿನ್ನಮತ ಭುಗಿಲೆದ್ದಿದ್ದು ಹಲವಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿಯುತ್ತಿದ್ದಾರೆ. ಸುಳ್ಯದ ಜೆಡಿಎಸ್ ಯುವ ಮುಖಂಡ ಪ್ರವೀಣ್ ಮುಂಡೋಡಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಳೆದ ಲೋಕ ಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಮಿಥುನ್...

ಈದುಲ್ ಫಿತರ್ ಹಬ್ಬದ ಪ್ರಯುಕ್ತ ಇಂದು (ಎ.10) ದ.ಕ.ಜಿಲ್ಲೆಯಲ್ಲಿ ರಜೆ ಘೋಷಣೆ

ಎ. 09 ರಂದು ಚಂದ್ರ ದರ್ಶನವಾಗಿರುವುದರಿಂದ ಈದುಲ್ ಫಿತರ್ ಹಬ್ಬದ ಆಚರಣೆಗಾಗಿ ಎ. 10 ಬುಧವಾರರಂದು ರಜೆ ಘೋಷಿಸಲು ಸಮುದಾಯದಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಎ.11ರಂದು ಗುರುವಾರ ನಿಗದಿಯಾಗಿದ್ದ ರಜೆ ರದ್ದುಗೊಳಿಸಿ ಎ.10 ಬುಧವಾರ ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪೂರ್ವ ನಿಯೋಜಿತಗೊಂಡಿರುವ ಶಾಲಾ ಕಾಲೇಜುಗಳ ಪರೀಕ್ಷೆಗಳಿಗೆ ರಜೆ ಅನ್ವಯಿಸುವುದಿಲ್ಲ.

ಜೋಡುಪಾಲ : ಖಾಸಗಿ ಬಸ್ಸು ಪಲ್ಟಿ

ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 146.01 ಕೋಟಿ ರೂ – ಆದಾಯದಲ್ಲಿ ರಾಜ್ಯಕ್ಕೆ ನಂಬರ್ ವನ್

ಸುಬ್ರಹ್ಮಣ್ಯ: ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಸುಬ್ರಹ್ಮಣ್ಯದ ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ ಆದಾಯ ಗಳಿಸಿದೆ. 2023 ಎಪ್ರೀಲ್‌ನಿಂದ 2024 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ ರಾಜ್ಯದ ನಂಬರ್ ದೇವಳವಾಗಿ...

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಕಮ್ಯುನಿಸ್ಟ್ , ಆಮ್ ಆದ್ಮಿ ಬೆಂಬಲ – ಇಂಡಿಯಾ ಒಕ್ಕೂಟ

ವಿಪಕ್ಷಗಳ ಸದ್ದಡಗಿಸುವ ಕೆಲಸ ಕಾರ್ಯಗಳನ್ನು ಮೋದಿ ಸರಕಾರ ಮಾಡುತ್ತಿದೆ- ಪಿಸಿ ಜಯರಾಮ್ //  ಬಿಟ್ಟಿ ಭಾಗ್ಯವೆಂದವರು ನಿಮ್ಮ ಬಳಿ ಬಂದಾಗ ಗೃಹಲಕ್ಷ್ಮಿ , ಗೃಹ ಜ್ಯೋತಿ ,ಶಕ್ತಿ ಸೇರಿದಂತೆ ಎಲ್ಲಾ ಯೋಜನೆಗಳನ್ನು ನೀವು ಪಡೆದುಕೊಳ್ಳುತ್ತಿಲ್ಲವೇ ಎಂದು ಪ್ರಶ್ನಿಸಿ - ಭರತ್ ಮುಂಡೋಡಿ ಸುಳ್ಯ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯದ...

ರಾಜಕೀಯ ಪಕ್ಷಗಳಿಂದ ಅಭಿವೃದ್ಧಿ ಹೇಳಿಕೆ ಹೊರತು ಅಭಿವೃದ್ಧಿಗೊಂಡಿಲ್ಲ, ರಾಜಕೀಯ ಪಕ್ಷಗಳು ನೀಡಿದ ಭರವಸೆ ಈಡೇರಿಸಿಲ್ಲ – ಗೋಪಾಲ್ ಪೆರಾಜೆ; ಹಳದಿರೋಗಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು – ಕೇಶವ ಮೊರಂಗಲ್ಲು

ರಾಜಕೀಯ ಪಕ್ಷಗಳ ಅಶ್ವಾಸನೆಗಳಿಂದ ಜನತೆ ನೊಂದು ಪಕ್ಷಗಳ ರಾಜಕೀಯ ನಿಲುವುಗಳನ್ನು ಬೆಂಬಲಿಸುವುದಿಲ್ಲ. ಆಯಾ ಕಾಲ ಸಂದರ್ಭದಲ್ಲಿ ಜನಸಾಮಾನ್ಯರ ಬದುಕಿನ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ಮಾಡಿ ಜನಾಭಿಪ್ರಾಯವನ್ನು ಮುಂದಿಡುವುದು ನಮ್ಮ ಕರ್ತವ್ಯ ಎಂದುಅಮರ ಸುಳ್ಯದ ನಾಗರಿಕ ವೇದಿಕೆ ಸಂಚಾಲಕ ಗೋಪಾಲ್ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...

ಬಜರಂಗದಳ ಜಿಲ್ಲಾ ಸಂಚಾಲಕರಿಗೆ  ಗಡಿಪಾರು ನೋಟೀಸ್ –  ಖಂಡನೆ ವ್ಯಕ್ತಪಡಿಸಿದ ವಿ ಹೆಚ್ ಪಿ ಸುಳ್ಯ ಪ್ರಖಂಡ

ರಾಜ್ಯದಲ್ಲಿ ಹಿಂದೂ ವಿರೋಧಿ ಕೆಲಸ ಮಾಡುತ್ತಾಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪ್ರತಿ ಚುನಾವಣೆ ಸಂದರ್ಭದಲ್ಲಿ ಗೂಂಡಾ ಕಾಯಿದೆ ಗ ಕೇಸನ್ನು ಹಾಕಿ ಕಾರ್ಯಕರ್ತರ ಆತ್ಮ ಸ್ಟೈರ್ಯ ಕುಗ್ಗಿಸಲು ಗಡಿಪಾರು ಆದೇಶ ಮಾಡುವ ರಾಜ್ಯ ಸರಕಾರದ ಈ ಕ್ರಮಕ್ಕೆ ಸರಿಯಾದ ಉತ್ತರ ಹಿಂದೂ ಸಮಾಜ ಕೊಟ್ಟೆ ಕೊಡುತ್ತದೆ.ಪುತ್ತೂರು ಜಿಲ್ಲಾ ಭಜರಂಗದಳ ಸಂಚಾಲಕರಾದ ಭರತ್ ಕುಮ್ದೇಲ್ ಇವರನ್ನುಮೈಸೂರು ಜಿಲ್ಲೆಗೆ...

ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ಯವರು ಏ.3ರಂದು ನಾಮಪತ್ರ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗೊಂಬೆ, ಚೆಂಡೆವಾದನ ದೊಂದಿಗೆ ತೆರೆದ ವಾಹನದೊಂದಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರ ಜೊತೆ ಸಾಗಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಈ...

ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಮಂಡೆಕೋಲು ಮಹಾವಿಷ್ಣು ಮೂರ್ತಿ ದೇವಸ್ಥಾನ – ವೇಗ ಪಡೆದುಕೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳು

✒️ಗಣೇಶ್ ಮಾವಂಜಿ ✒️ ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ. ಈ ಸಂಬಂಧ ಧಾರ್ಮಿಕ ವಿಧಿ ವಿಧಾನನಗಳು ಮುಂಬರುವ ಎಪ್ರಿಲ್ 13 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದೆ‌. ಸುಮಾರು ಆರು ವರ್ಷಗಳ ಹಿಂದೆಯೇ ಬ್ರಹ್ಮಕಲಶೋತ್ಸವಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ...

ಸಂಪಾಜೆ : ಅರಣ್ಯ ಇಲಾಖೆಯ ನಾಲ್ವರಿಗೆ ಭಡ್ತಿ

(ವಿನಯಕೃಷ್ಣ, ನಾಗರಾಜ್. ಎಸ್, ವಿಜೇಂದ್ರಕುಮಾರ್, ಶ್ರೀರಕ್ಷಾ, ಶೋಭಾ, ಸಂದೀಪ್. ಗೌಡ, ಕಾರ್ತಿಕ್. ಡಿ) ಸಂಪಾಜೆ ವಲಯಾರಣ್ಯಾಧಿಕಾರಿಗಳ ಕಛೇರಿಯ ನಾಲ್ಕು ಮಂದಿ ಸಿಬ್ಬಂದಿಗಳಿಗೆ ಮುಂಭಡ್ತಿಯಾಗಿದ್ದು, ಹಾಗೂ ಮೂರು ಮಂದಿ ಸಿಬ್ಬಂದಿಗಳು ಹೊಸದಾಗಿ ಆಗಮಿಸಿದ್ದಾರೆ. ವಿನಯಕೃಷ್ಣ ಎಂ.ಸಿ. ಅವರು ಸಂಪಾಜೆ ವಲಯ ರಕ್ಷಣಾ ಕಾರ್ಯ ಎರಡರಿಂದ ಕಾರ್ಯ ಒಂದಕ್ಕೆ ಭಡ್ತಿಗೊಂಡಿದ್ದು, ವಿಜಯೇಂದ್ರ ಕುಮಾರ್ ಎಂ. ಅವರು ಸಂಪಾಜೆ ವಲಯದ...

ಸುಬ್ರಹ್ಮಣ್ಯ :: ಅತ್ಯಾಧುನಿಕ ಸೌಲಭ್ಯಗಳೊಂದಿಗೆ ದ ರಾಯಲ್ ಮೊಂಟನಾ ಹೋಟೆಲ್ & ರೆಸಾರ್ಟ್ ಶುಭಾರಂಭ

ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಏನೆಕಲ್ಲು ಗ್ರಾಮದ ಬೂದಿಪಳ್ಳದಲ್ಲಿ ಅತ್ಯಾಧುನಿಕ ಸೌಲಭ್ಯ್ಲಗಳೊಂದಿಗೆ ನಿರ್ಮಾಣಗೊಂಡ ದ ರಾಯಲ್ ಮೊಂಟಾನಾ ಹೋಟೆಲ್ ಮತ್ತು ರೆಸಾರ್ಟ್ ಇಂದು ಶುಭಾರಂಭಗೊಂಡಿತು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸತನ ತಂದು ಸಾಧನೆ ಮಾಡಿದ ಬೆಂಗಳೂರಿನ ರಾಯಲ್ ಎಂಟರ್ ಪ್ರೈಸಸ್ ರಾಜ್ಯದ ವಿವಿಧೆಡೆ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುತ್ತಿದೆ. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದಿ ಉದ್ಘಾಟಿಸಿ ಶುಭ...

ಸುಳ್ಯ ನಗರ ಕಾಂಗ್ರೆಸ್‌ ಅಧ್ಯಕ್ಷರಾಗಿ ಶಶಿಧರ ಎಂ. ಜೆ. ನೇಮಕ

ಸುಳ್ಯ ನಗರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಶಶಿಧರ ಎಂ. ಜೆ. ಅವರನ್ನು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿಸಿ ಜಯರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಲೆಮಜಲು : ಕಾರು ಮತ್ತು ಬೈಕ್ ಮುಖಾಮುಖಿ – ಅಪಾಯದಿಂದ ಪಾರು

ಹಾಲೆಮಜಲು ಸಮೀಪ ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಘಟನೆ ಇಂದು ಸಂಭವಿಸಿದೆ. ಗುತ್ತಿಗಾರು ಕಡೆಯಿಂದ ಸುಬ್ರಮಣ್ಯ ಕಡೆಗೆ ಹೋಗುವ ಆಲ್ಟೊ ಕಾರು ಹಾಗೂ ಸುಬ್ರಹ್ಮಣ್ಯ ಕಡೆಯಿಂದ ಗುತ್ತಿಗಾರು ಕಡೆಗೆ ಬರುವ ಬೈಕ್ ಹಾಲೆಮಜಲು ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗ ಚಕ್ರ ತುಂಡಾಗಿ ಬಿದ್ದಿದೆ. ಕಾರು ಪಕ್ಕದ ತೋಟದ ಬದಿಗೆ...

ಕಡಬ : ಗೋವು ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು – ರಾತ್ರೋರಾತ್ರಿ ಬಿಜೆಪಿ ಪ್ರತಿಭಟನೆ – ಧರಣಿ ಕುಳಿತ ಭಾಗೀರಥಿ ಮುರುಳ್ಯ ಹಾಗೂ ಹರೀಶ್ ಪೂಂಜ

ಅಕ್ರಮ ಗೋವು ಸಾಗಟದ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ವಿಷಯ ತಿಳಿದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಘಟನೆಯ ವಿರುದ್ದ ರೊಚ್ಚಿಗೆದ್ದ ಹಿಂದೂ ಸಂಘಟನೆಗಳು ಕಡಬ ಆಸ್ಪತ್ರೆಯ ಬಳಿ ಮೊದಲು ಬೃಹತ್ ಪ್ರತಿಭಟನೆ ಆರಂಭವಾಗಿತ್ತು. ನಂತರ ಕಡಬ ಪೇಟೆಯ ಮುಖ್ಯ ಜಂಕ್ಷನ್ ಬಳಿ...

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಚುನಾವಣಾ ಕಛೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ರವರ ಚುಣಾವಣಾ ಕಛೇರಿಯನ್ನು ಸುಳ್ಯದಲ್ಲಿಂದು ಮಾಜಿ ಸಚಿವ ರಮಾನಾಥ ರೈ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ , ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ , ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ , ಐವನ್ ಡಿಸೋಜ ,...

ಸುಳ್ಯ : ಕಾರ್ಯಕರ್ತರ ಸಮಾವೇಶದಲ್ಲಿ ಘಟಾನುಘಟಿ ನಾಯಕರು ಭಾಗಿ : ಸುಳ್ಯ ಜಿಲ್ಲೆಗೆ ಪ್ರೇರಣಾದಾಯಿ ಕ್ಷೇತ್ರ – ಕಟೀಲ್

ಸುಳ್ಯ ಜಿಲ್ಲೆಗೆ ಪ್ರೇರಣಾದಾಯಿ ಕ್ಷೇತ್ರ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಸುಳ್ಯದಲ್ಲಿಂದು ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.‌ ಸಾಮಾನ್ಯ ಕಾರ್ಯಕರ್ತನಿಗೆ ರಾಜ್ಯಾಧ್ಯಕ್ಷ ಮತ್ತು ಲೋಕಸಭಾ ಸದಸ್ಯ ಸ್ಥಾನದ ಅಭ್ಯರ್ಥಿಯನ್ನಾಗಿಸಿ ಬೆಳೆಸಿದ ಪಕ್ಷವಿದ್ದರೆ ಅದು ಭಾರತೀಯ ಜನತಾ ಪಕ್ಷ ಎಂದು ಹೇಳಿದರು. ತಮ್ಮ ಜಿಲ್ಲೆಗೆ ಮೋದಿಯವರ ಅವಧಿಯಲ್ಲಿ 1 ಲಕ್ಷದ...

ಏ.06: ಸ್ನೇಹ ಶಾಲೆಯಲ್ಲಿ ಸಾಹಿತಿ ಎಲ್.ಎಸ್.ಎಸ್. ಜನ್ಮ ಶತಮಾನೋತ್ಸವ ಹಾಗೂ ಅಗ್ನಿಹೋತ್ರದ ಮಹತ್ವದ ಬಗ್ಗೆ ಉಪನ್ಯಾಸ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಎಪ್ರಿಲ್ 6 ರಂದು ಕನ್ನಡದ ಖ್ಯಾತ ಸಾಹಿತಿ ಪ್ರೊ. ಎಲ್. ಎಸ್. ಶೇಷಗಿರಿ ರಾವ್ ಅವರ ಜನ್ಮಶತಮಾನೋತ್ಸವದ ಆಚರಣೆ ಹಾಗೂ ವಿದ್ಯಾನಿಧಿಯ ಸ್ಥಾಪನೆ ಹಾಗೂ ಅಗ್ನಿಹೋತ್ರ ದ ಮಹತ್ವದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಸ್ನೇಹ ಶಾಲೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ...

ಕೇರಳದ ಸಹ-ಚುನಾವಣಾ ಉಸ್ತುವಾರಿಯಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ದ.ಕ.ಲೋಕಸಭಾ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರನ್ನು ಮುಂಬರುವ ಲೋಕಸಭೆ ಚುನಾವಣೆ 2024 ಕ್ಕೆ ಕೇರಳದ ಸಹ-ಚುನಾವಣಾ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೇಮಿಸಿದ್ದಾರೆ. ಎರಡು ಬಾರಿ ಸಂಸದರಾಗಿರುವ ಕಟೀಲ್ ರವರು ರಾಜ್ಯಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ದ ರಾಯಲ್ ಮೊಂಟಾನಾ ಹೋಟೆಲ್ & ರೆಸಾರ್ಟ್ ಉದ್ಘಾಟನೆಗೆ ಸಜ್ಜು – ಏ.03 ರಂದು ಲೋಕಾರ್ಪಣೆಗೊಳ್ಳಲಿರುವ ರೆಸಾರ್ಟ್  ಬಗ್ಗೆ ವಿವರ ನೀಡಿದ ಸಂಸ್ಥೆಯ ಮುಖ್ಯಸ್ಥ ಹರ್ಷ ಪುಟ್ಟಪ್ಪ

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಏನೇಕಲ್ ನಲ್ಲಿ ನೂತನವಾಗಿ ದಿ ರಾಯಲ್ ಮೊಂಟಾನಾ ಹೋಟಲ್ ಮತ್ತು ರೆಸಾರ್ಟ್ ಉದ್ಘಾಟನೆಗೆ ಸಜ್ಜುಗೊಂಡಿದ್ದು ಏ.03 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದ ರಾಯಲ್ ಎಂಟರ್ ಪ್ರೈಸಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಹೇಳಿದರು. 🔺ಏನೆಕಲ್ಲು : ದಿ ರೋಯಲ್ ಮೊಂಟಾನಾ ಹೋಟೆಲ್ ರೆಸಾರ್ಟ್ ಉದ್ಘಾಟನೆಗೆ ಸಿದ್ಧತೆ De Royal Montana Resort https://youtu.be/Rgsbhpm1MgA?si=u7r4K0ffebryOIX3...

ವೈದ್ಯರ ಗ್ರಾಮೀಣ ವೈದ್ಯಕೀಯ ಸೇವೆ ಶ್ರೇಷ್ಠವಾದದ್ದು –  ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

  ಸಮಾಜ ಸೇವೆಯೇ ಜನರ ಸೇವೆ ಎಂಬ ಉದಾತ ಮನೋಭಾವದಿಂದ ನಿಟ್ಟೆ ಜಸ್ಟಿಸ್ ಕೆ ಎಸ್ ಸದಾನಂದ ಹೆಗಡೆಯವರು ಬಹಳ ಹಿಂದೆ ಇಲ್ಲಿ ಗ್ರಾಮೀಣ ಬಡ ಜನರಿಗೆ ದೂರಕ್ಕೆ ಹೋಗೋ ಬದಲು ಹತ್ತಿರದಲ್ಲಿ ಎಲ್ಲಾ ವೈದ್ಯಕೀಯ ಸೇವೆಗಳು ಸಿಗುವಂತಾಗಬೇಕು ಎನ್ನುವ ಉದ್ದೇಶದಿಂದ ಇಲ್ಲಿ ಸದಾನಂದ ಆಸ್ಪತ್ರೆಯನ್ನು ಆರಂಭಿಸಿರುತ್ತಾರೆ. ಅಂದಿನ ಕಾಲದಲ್ಲಿ ವೈದ್ಯಕೀಯ ಖರ್ಚುವೆಚ್ಚಗಳು ರೋಗಿಗಳಿಗೆ ದುಬಾರಿಯಾಗುವುದನ್ನು...

ಐನೆಕಿದು ನಕ್ಸಲರು ಪ್ರತ್ಯಕ್ಷ – ಮನೆಯವರ ಜತೆ ನಕ್ಸಲರು ಏನು ಮಾತನಾಡಿದ್ದಾರೆ – ಅವರ ಉದ್ದೇಶವೇನು? – ಇಲ್ಲಿದೆ ಮಾತುಕತೆ ವಿವರ

ಐನೆಕಿದು ಗ್ರಾಮದ ಕೋಟೆ ತೋಟದಮಜಲು ಅಶೋಕ್ ಮನೆ ಬಳಿ ಮಾ.23 ರಂದು ನಕ್ಸಲರು ಪ್ರತ್ಯಕ್ಷವಾಗಿದ್ದರು. ಮನೆಯವರ ಬಳಿ ಏನು ಬಳಿ ನಕ್ಸಲರು ಏನೆಲ್ಲಾ ಮಾತನಾಡಿದ್ದಾರೆ, ಅವರ ಉದ್ದೇಶವೇನು ಎಂದು ಅಮರ ಸುದ್ದಿಗೆ ಅಶೋಕ್ ವಿವರಿಸಿದ್ದಾರೆ. ಮನೆ ಬಳಿ ಬಂದ ನಕ್ಸಲರು ನಾವು ಯಾರು ಗೊತ್ತಾಯಿತಾ, ನಮಗೆ ಅರ್ಜೆಂಟ್ ಅಕ್ಕಿ, ದಿನಸಿ ಬೇಕು ಕೊಡಿ ಎಂದು ಕೇಳಿದ್ದಾರೆ....

ಐನೆಕಿದು : ಮನೆಯೊಂದಕ್ಕೆ ನಕ್ಸಲರ ಭೇಟಿ – ಊಟ ಹಾಗೂ ಅಕ್ಕಿ ಕೇಳಿ ಕೊಂಡೊಯ್ದ ನಕ್ಸಲರು

ಐನೆಕಿದು ಗ್ರಾಮದ ಕೋಟೆ ತೋಟದಮಜಲು ಅಶೋಕ ಎಂಬವರ ಮನೆಗೆ ಮಾ.23ರಂದು ಸಂಜೆ ನಾಲ್ವರು ನಕ್ಸಲರು ಬಂದು ಊಟ ಹಾಗೂ ಅಕ್ಕಿ ಕೇಳಿ ಪಡೆದುಕೊಂಡು ಹೋದರೆಂದು ತಿಳಿದುಬಂದಿದೆ. ಇದೀಗ ಅರಣ್ಯದ ಸಮೀಪದ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಅಶೋಕ ಎಂಬವರ ಮನೆಗೆ ಬಂದ ಅವರು ನಾವು ಯಾರು ಗೊತ್ತಾಯಿತ ಎಂದು ಕೇಳಿ, ಮನೆಯಲ್ಲಿ ಸುಮಾರು ಒಂದು ಗಂಟೆಗಳ...

ಐನೆಕಿದು : ಮನೆಗೆ ಬಂದ ಅಪರಿಚಿತರು ನಕ್ಸಲರೇ ? – ಕೂಂಬಿಂಗ್ ಆರಂಭ

ಐನೆಕಿದು ಗ್ರಾಮದ ಕೋಟೆ ತೋಟದ ಮಜಲು ಎಂಬಲ್ಲಿಗೆ ಮಾ.23ರಂದು ಸಂಜೆ ಮೂರು ಮಂದಿ ಅಪರಿಚಿತರು ಬಂದು ಹೋಗಿದ್ದಾರೆನ್ನಲಾಗಿದ್ದು, ನಕ್ಸಲರಿರಬಹುದೇ ಎಂಬ ಅನುಮಾನ ಕಾಡಿದೆ. ಅರಣ್ಯದ ಸಮೀಪದ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಅಶೋಕ್ ಎಂಬವರ ಮನೆಗೆ ಬಂದಿರುವ ಅವರು ಸುಮಾರು ಒಂದು ಗಂಟೆಗಳ ಕಾಲ ಅಲ್ಲಿ ಇದ್ದು ಹಲವು ವಿಚಾರಗಳನ್ನು ವಿಚಾರಿಸಿರುವುದಾಗಿ ತಿಳಿದು ಬಂದಿದೆ. ಮೊಬೈಲ್...

ನಿದ್ರೆಗೆ ಜಾರಿದ ಚಾಲಕ – ಮೋರಿಗೆ ಗುದ್ದಿದ ಕಾರು

ಚಾಲಕನಿಗೆ ನಿದ್ರೆ ಜಾರಿದ್ದರಿಂದ ಇನ್ನೋವ ಕಾರು ನಿಯಂತ್ರಣ ತಪ್ಪಿ ಗೂನಡ್ಕದಲ್ಲಿ ಮೋರಿಗೆ ಢಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.  ಕಾರು ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದು,  ಗೂನಡ್ಕದ ಶಿರಾಡಿ ದೈವಸ್ಥಾನದ ದ್ವಾರದ ಬಳಿ ಮೋರಿಗೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

ಐವರ್ನಾಡು ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು – ಮಂಡೆಕೋಲಿನ ಯುವಕನ ಬಂಧನ

ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿ ಮಂಡೆಕೋಲು ಗ್ರಾಮ, ಸುಳ್ಯ ನಿವಾಸಿ ಸುಪೀತ್‌ ಕೆ (20) ಎಂಬಾತನನ್ನು ವಶಕ್ಕೆ ಪಡೆದು,...

ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರಿಂದ ಸುಳ್ಯ ಕ್ಷೇತ್ರದ ಕ್ಲಿಕ್ ರೌಂಡಪ್ – ಮಠ,ಮಂದಿರ, ದೈವಸ್ಥಾನ ಹಾಗೂ ಹಿರಿಯ ಮುಖಂಡರ ಭೇಟಿ ಮಾಡಿದ ಕ್ಯಾಪ್ಟನ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಬಿರುಸಿನ  ಪ್ರವಾಸ ಕೈಗೊಂಡು ಮಠ ಮಂದಿರ, ಪ್ರತಿಮೆಗೆ ಮಾಲಾರ್ಪಣೆ, ಹಿರಿಯರ ಭೇಟಿ ಸೇರಿದಂತೆ ಸುಳ್ಯ ಕ್ಷೇತ್ರದಾದ್ಯಂತ ಸಂಚಲನ ಸೃಷ್ಠಿಸಿದರು.  ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪ್ರವಾಸಕ್ಕೆ ಚಾಲನೆ ನೀಡಿದರು. ಸುಳ್ಯ...

ದಿ.ಪ್ರವೀಣ್ ನೆಟ್ಟಾರು ಮನೆಗೆ ಕ್ಯಾ.ಬ್ರಿಜೇಶ್ ಚೌಟ ಭೇಟಿ – ಪುತ್ಥಳಿಗೆ ಮಾಲಾರ್ಪಣೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿ ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್...

ರೈತರಿಗೆ ಸಿಹಿ ನೀಡಿದ ಕೊಕ್ಕೊ ಕೃಷಿ – ದಾಖಲೆ ಮಟ್ಟಕ್ಕೇರಿದ ಬೆಲೆ

ಕೊಕ್ಕೊ ಕೃಷಿ ರೈತರಿಗೆ ಈ ಬಾರಿ ಬಂಪರ್ ಆಫರ್ ನೀಡಿದೆ. ಬೆಳೆ ಕಡಿಮೆಯಾಗಿದ್ದರೂ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಈ ಹಿಂದೆ ಕೊಕ್ಕೊ ದರ ಗರಿಷ್ಠ ರೂ 75 ರವರೆಗೆ ಏರಿಕೆಯಾಗಿತ್ತು. ಅಡಿಕೆ ಕೃಷಿಕರಿಗೆ ಉಪಬೆಳೆಯಾಗಿ ಪ್ರತಿ ವಾರದ ಆದಾಯ ಮೂಲವಾಗಿದ್ದು ಇದೀಗ ರೂ 170 ರ ಗಡಿ ದಾಟಿದ್ದು ರೈರ ಮೊಗದಲ್ಲಿ ಮಂದಹಾಸ ಮೂಡಿದೆ....

ಸುಳ್ಯ : ಸಹಾಯಕ ಚುನಾವಣಾ ಅಧಿಕಾರಿ ಡಾ.ಜಗದೀಶ್ ಕೆ. ಅವರಿಂದ ಚುನಾವಣಾ ಪೂರ್ವ ತಯಾರಿ ಕುರಿತು ಮಾಹಿತಿ

ದೇಶಾದ್ಯಂತ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾರರು ಮತ್ತು ಅಧಿಕಾರಿಗಳ ಕರ್ತವ್ಯಗಳ ಕುರಿತಾಗಿ ಸಹಾಯಕ ಚುನಾವಣಾಧಿಕಾರಿಗಳಾದ ಡಾ.ಜಗದೀಶ್ ಕೆ ನಾಯ್ಕ ಸುಳ್ಯ ತಾಲೂಕು ಚುನಾವಣಾ ಕಛೇರಿಯಲ್ಲಿ ಮಾಹಿತಿ ನೀಡಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಳೆದ ಬಾರಿ ಜಿಲ್ಲೆಯಲ್ಲಿ 78% ಮತದಾನವಾಗಿದ್ದು ಈ ಭಾರಿ ಮತದಾನದ ಶೇಕಾಡವಾರು ಹೆಚ್ಚಿಸುವಂತೆ ಮತ್ತು ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ರೀತಿಯ ಕ್ರಮಗಳನ್ನು...

ಎ.13 ರಿಂದ 20 : ರಂಗಮನೆಯಲ್ಲಿ ರಾಜ್ಯ ಮಟ್ಟದ ಮಕ್ಕಳ ಅಭಿನಯ ಶಿಬಿರ ‘ಚಿಣ್ಣರಮೇಳ 2024’

ಸುಳ್ಯದ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ.ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ ಅನುಭವೀ ರಂಗಕರ್ಮಿಗಳಿಂದ ಮಕ್ಕಳಿಗೆ...

ಮಾರ್ಚ್ 18-19 : ಮಾವಿನಕಟ್ಟೆಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ – ಪ್ರದರ್ಶನಗೊಳ್ಳಲಿದೆ ತುಳು ಪೌರಾಣಿಕ ನಾಟಕ ಬೊಳ್ಳಿಮಲೆತ ಶಿವಶಕ್ತಿಲು

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ನಡೆಯಲಿದೆ. ಮಾ.18 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹವನ, ಶುದ್ಧಿಕಲಶ, ಬೆಳಿಗ್ಗೆ 7 ಗಂಟೆಗೆ ಮೇಲೆರಿ ಕಾರ್ಯಕ್ರಮ, 8.30 ಕ್ಕೆ ಅಶ್ವತ್ಥ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 6.30 ಕ್ಕೆ ಭಂಡಾರ ತೆಗೆಯುವುದು,...

ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಒಲಿದ ಮಂಗಳೂರು ಕ್ಷೇತ್ರದ ಟಿಕೆಟ್ – ಎಲೆಮರೆಯ ಕಾಯಿಯಂತಿದ್ದ ಚೌಟರ ಹಿನ್ನೆಲೆಯೇನು?

ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ ಸ್ಪರ್ಧೆಯ ಟಿಕೆಟ್ ನೀಡಿದೆ. ಮಂಗಳೂರಿನ ರಥಬೀದಿಯಲ್ಲಿ...

ಅಜ್ಜಾವರ ಗ್ರಾಮ ಪಂಚಾಯತ್ ಗ್ರಾಮ ಸಭೆ , ಗ್ರಾಮಸ್ಥರ ಪ್ರಶ್ನೆಗಳಿಗೆ ಮೌನವಾದ ಜನಪ್ರತಿನಿಧಿಗಳು ,ಅಭಿವೃದ್ಧಿ ಅಧಿಕಾರಿಗಳಿಂದ ಉತ್ತರ ನೀಡಲು ಪ್ರಯತ್ನ !

ಅಜ್ಜಾವರ ಸ್ಮಶಾನ ಜಾಗ ಉಳಿಸಲು ಗ್ರಾಮ ಸಭೆಯಲ್ಲೇ ಪ್ರತಿಭಟನೆ , ಮೊದಲ ಭಾರಿಗೆ ಲಿಖಿತ ಹೇಳಿಕೆ ಪಡೆದುಕೊಂಡ ಗ್ರಾಮಸ್ಥರು. ಕುಡಿಯುವ ನೀರು ಹಾಗೂ ಇತರೆ ವಿಚಾರಗಳ ಬಗ್ಗೆ ಪ್ರಶ್ನೆ ಅಸಮರ್ಪಕ ಉತ್ತರ , ಅಧಿಕಾರಿಗಳ ಗೈರಿಗೆ ನೋಟಿಸ್ ನೀಡಲು ತೀರ್ಮಾನ. ಅಜ್ಜಾವರ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ‌ಬೇಬಿ‌ ಕಲ್ತಡ್ಕರ ಅಧ್ಯಕ್ಷತೆಯಲ್ಲಿ, ಮೇನಾಲ ಅಂಬೇಡ್ಕರ್ ಭವನದಲ್ಲಿ...

ಮಂಡೆಕೋಲು : ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ...

ಕಡಮಕಲ್ಲಿಗೆ ಭೇಟಿ ನೀಡಿದ ಮಡಿಕೇರಿ ಶಾಸಕ ಮಂತರ್ ಗೌಡ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನ ಗಡಿಭಾಗವಾದ ಕಡಮಕಲ್ಲು ಭಾಗಕ್ಕೆ ಮಡಿಕೇರಿ ಶಾಸಕ ಮಂತರ್ ಗೌಡ ದಿಢೀರ್ ಭೇಟಿ ನೀಡಿದರು. ಈ ಸಂದರ್ಭ ಸ್ಥಳೀಯ ನಿವಾಸಿಗಳು ಮುಖ್ಯವಾಗಿ ಗಾಳಿಬೀಡು ಕಡಮಕಲ್ಲು ರಸ್ತೆ ಸಂಪರ್ಕ, ವಿದ್ಯುತ್ ಸಮಸ್ಯೆ ಮೊಬೈಲ್ ಟವರ್ ನ ಸಮಸ್ಯೆ ಕುಡಿಯುವ ನೀರಿನ ಸಮಸ್ಯೆ ಮತ್ತು ಜಮೀನಿನ ಮೂಲ ದಾಖಲೆಗಳನ್ನು ಸರಿಪಡಿಸುವ ಬಗ್ಗೆ ಚರ್ಚಿಸಿದರು....

ಪೆರುವಾಜೆ : ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ- ರಥೋತ್ಸವ ಹತ್ತೂರಿನಲ್ಲಿ ಪ್ರಸಿದ್ಧಿ ಪಡೆದಿದೆ : ಪದ್ಮನಾಭ ಶೆಟ್ಟಿ

91.30 ಲಕ್ಷ ರೂ.ಜಮೆ : 17.98 ಲಕ್ಷ ರೂ.ಮೊತ್ತದ‌ ಆಭರಣ ಸಮರ್ಪಣೆ ರಥ ನಿರ್ಮಾಣಕ್ಕೆ ದಾನ ರೂಪದಲ್ಲಿ 50 ಲಕ್ಷ ರೂ. ಅಧಿಕ ಮೌಲ್ಯದ ಮರ ಭಕ್ತರಿಂದ ಸಮರ್ಪಣೆ ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10...

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಊರವರಿಂದ ಬೃಹತ್ ಶ್ರಮದಾನ – ಮಾ. 11 ರಂದು ಆಮಂತ್ರಣ ಬಿಡುಗಡೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿದ್ದು ಈ ಪ್ರಯುಕ್ತ ಭಾನುವಾರ ಊರವರಿಂದ ಬೃಹತ್ ಶ್ರಮದಾನ ಕಾರ್ಯಕ್ರಮ ನಡೆಯಿತು. ಗ್ರಾಮದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾದಿಗಳನ್ನು ವಿವಿಧ ತಂಡಗಳಾಗಿ ಮಾಡಿ ಅವರ ಮೂಲಕ ಚಪ್ಪರಕ್ಕಾಗಿ ಸಾಮಾನುಗಳ ಜೋಡಣೆ, ಸ್ವಚ್ಛತೆ, ಉರುವಲು ಸಂಗ್ರಹ ಮೊದಲಾದ ಕೆಲಸ ಕಾರ್ಯಗಳನ್ನು ಮಾಡಲಾಯಿತು....

ಸುಳ್ಯ :  ಪಂಚ ಗ್ಯಾರಂಟಿ ಸಮಾವೇಶ – ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾದ ಫಲಾನುಭವಿಗಳು

ಸುಳ್ಯ ದಕ್ಷಿಣ ಕನ್ನಡ ಜಿಲ್ಲಾಡಳಿತ ಸುಳ್ಯ ತಾಲೂಕು ಆಡಳಿತದ ವತಿಯಿಂದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶವು  ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಹಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯನ್ನು ದಿನೇಶ್ ಗುಂಡುರಾವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಈ ಸಂದರ್ಭದಲ್ಲಿ...

ಅಡ್ಪಂಗಾಯ ಶಾಲಾ ನೂತನ ಕೊಠಡಿ ಉದ್ಘಾಟನೆ – ಶಾಸಕರು, ಸಚಿವರು ಭಾಗಿ

ಅಜ್ಜಾವರ ಗ್ರಾಮದ ಅಡ್ಪಂಗಾಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ರಾಜ್ಯ ವಲಯ ಯೋಜನೆಯಡಿ 27 ಲಕ್ಷದ 80 ಸಾವಿರದಲ್ಲಿ ನಿರ್ಮಾಣವಾದ ನೂತನ ಕೊಠಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು ನಡೆಸಿದರು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ವಹಿಸಿ ಮಾತನಾಡುತ್ತಾ ಸುಳ್ಯದ ಕಂದಾಯ ಮತ್ತು ಇತರೆ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ‌.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ತನ್ನನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು. ಬಳಿಕ ಕಾಂಗ್ರೆಸ್ ಮುಖಂಡರು ವೇದಿಕೆಗೆ ಆಗಮಿಸಿ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು ಈ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ಅವರನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು . ಬಳಿಕ ಕಾಂಗ್ರೆಸ್ ಮುಖಂಡರು...

ಐವರ್ನಾಡು : ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 31 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತರಾದ  ಅರ್ಚಕ ಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಸನ್ಮಾನ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುದೀರ್ಘ 31 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಮಾ.12 ರಂದು ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಮಾ.08 ರಂದು ದೇವಸ್ಥಾನದಲ್ಲಿ ನಡೆಯಿತು.ಪದ್ಮನಾಭ ಭಟ್ ಮತ್ತು ಶ್ರೀಮತಿ ಚಂದ್ರಾವತಿ ಪಿ. ದಂಪತಿಗಳನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.ಸನ್ಮಾನ...

ಹದಗೆಟ್ಟ ಅರಂತೋಡು ರೆಂಜಾಳ ರಸ್ತೆ  ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಅರಂತೋಡು ಅಡ್ಕಬಳೆ ಬಾಜಿನಡ್ಕ ರೆಂಜಾಳ ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಇದರಿಂದ ಬೇಸತ್ತ ಈ ಭಾಗದ ಜನತೆ ಮತದಾನ ಬಹಿಷ್ಕಾರಕ್ಕೆ ತೀರ್ಮಾನಿ ರಸ್ತೆಯುದ್ದಕ್ಕೂ ಅಲ್ಲಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.

ಕಡಬ : ವಿದ್ಯಾರ್ಥಿನಿಯರಿಗೆ ಆಸಿಡ್ ಎರಚಿರುವ ಪ್ರಕರಣ – ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ವೆಂಕಟ್ ವಳಲಂಬೆ ಒತ್ತಾಯ

ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಆಸಿಡ್ ಎರಚಿರುವ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕಡಬದಂತ ಸರ್ಕಾರಿ ಕಾಲೇಜ್ ಪ್ರದೇಶದಲ್ಲಿ ಮೂವರು ವಿದ್ಯಾರ್ಥಿ ನಿಗಳ ಮೇಲೆ ಅಸಿಡ್ ಎರಚಿ ಕಾನೂನು ಕೈಗೆತ್ತಿಕೊಂಡಿರುವ ಆರೋಪಿಗೆ ತಕ್ಕ...

ಸುಬ್ರಹ್ಮಣ್ಯ : ರಿಕ್ಷಾ ಪಲ್ಟಿ – ಚಾಲಕ ವಿವೇಕಾನಂದ ದೇವರಗದ್ದೆ ಮೃತ್ಯು

ಸುಬ್ರಹ್ಮಣ್ಯದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.ಸುಬ್ರಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ವಿವೇಕಾನಂದ ದೇವರಗದ್ದೆ ಮೃತ ದುರ್ದೈವಿ.

ಎಲಿಮಲೆ : ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ, ಅಮರ ಸಂಘಟನಾ ಸಮಿತಿ ಸುಳ್ಯ , ಮಿತ್ರ ಬಳಗ ಎಲಿಮಲೆ, ಎಜೆ ಆಸ್ಪತ್ರೆ ಮಂಗಳೂರು ಜಂಟಿ ಆಶ್ರಯದಲ್ಲಿ ಎಲಿಮಲೆಯಲ್ಲಿ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಶಿಬಿರ ನಡೆಯಿತು ಸೇವಾ ಭಾರತೀ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಮತ್ತು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಮಿತ್ರ...

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಸ್.ಎನ್. ಮನ್ಮಥ ಅವಿರೋಧ ಆಯ್ಕೆ !

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಮಂಡಳಿಗೆ ನಿರ್ದೇಶಕ ಸ್ಥಾನಕ್ಕೆ ಬಿಜೆಪಿಯಿಂದ ಎಸ್.ಎನ್.ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬೆಂಬಲಿತರಾಗಿ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಎಸ್.ಎನ್.ಮನ್ಮಥ ರವರು ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಅಧಿಕೃತ ಘೋಷಣೆ ಬಾಕಿಯುಳಿದಿದೆ. ಎಸ್ ಎನ್. ಮನ್ಮಥರವರು ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಜಿ.ಪಂ. ಮಾಜಿ...

ಸುಳ್ಯದಿಂದ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರಕ್ಕೆ ಟ್ಯಾಬ್ಲೋ ಸಹಿತ ಭವ್ಯವಾದ ಹಸಿರುವಾಣಿ ಮೆರವಣಿಗೆ

ಪ್ರಸಿದ್ಧ ಕ್ಷೇತ್ರವಾಗಿರುವ ಕಾಸರಗೋಡು ಕುಂಬಳೆ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ1 ರಿಂದ ಕಳಿಯಾಟ ಮಹೋತ್ಸವ ಆರಂಭಗೊಂಡಿದ್ದು ಮಾ.7 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಸುಳ್ಯದಿಂದ ಇಂದು ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣೆ ನಡೆಯಲಿದ್ದು ಮೆರವಣಿಗೆ ಮುಖಾಂತರ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ , ಕಿರಣ್ ಬಿಳಿಯಾರು , ಬಾಲಚಂದ್ರ ಅಡ್ಕಾರ್ ,...

ಪಾಲಡ್ಕ : ಬಸ್ ಬೈಕ್ ಅಪಘಾತ – ಗಂಭೀರ ಗಾಯಗೊಂಡಿದ್ದ ಶಿಕ್ಷಕ ಮೃತ್ಯು

ಸುಳ್ಯ : ಪೆರಾಜೆ ಬಳಿಯ ಪಾಲಡ್ಕ ಎಂಬಲ್ಲಿ ಗೂನಡ್ಕ ಮಾರುತಿ ಶಾಲಾ ಶಿಕ್ಷಕರಾದ ಪದ್ಮನಾಭ ಕಿರ್ಲಾಯ ಎಂಬುವವರು ಖಾಸಗಿ ಬಸ್ ನ ಹಿಂಬದಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು.‌ ಆದರೆ ಇದೀಗ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅರಂತೋಡು ಗ್ರಾಮದ ಕಿರ್ಲಾಯದವರಾಗಿದ್ದು ಪ್ರಸ್ತುತ ಮೇನಾಲದಲ್ಲಿ ಜಾಗ ಖರೀದಿಸಿ ನೆಲೆಸಿದ್ದರು....

ಕೊಲ್ಲಮೊಗ್ರು : ಅನಾರೋಗ್ಯದಿಂದ ಯುವಕ ಮೃತ್ಯು

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಕೊಲ್ಲಮೊಗ್ರು ಗ್ರಾಮದ ಚರಣ್ ಕುಞೇಟಿ ಎಂಬುವವರು ಫೆ.28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಕೆಲವು ತಿಂಗಳುಗಳಿಂದ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರೆನ್ನಲಾಗಿದೆ.ಮೃತರಿಗೆ 29 ವರ್ಷ ವಯಸ್ಸಾಗಿದ್ದು, ಮೃತರು ತಂದೆ ಕೊಲ್ಲಮೊಗ್ರದ ಪೋಸ್ಟ್ ಮಾಸ್ಟರ್ ಚಂದ್ರಶೇಖರ, ತಾಯಿ ಕಲಾವತಿ, ಸಹೋದರ ವಚನ್ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಶ್ರೀಕಾಂತ್ ಮಾವಿನಕಟ್ಟೆ ಆಯ್ಕೆ

ಭಾರತೀಯ ಜನತಾ ಪಕ್ಷದ ಜಿಲ್ಲಾ ಯುವ ಮೊರ್ಚಾ  ಕಾರ್ಯದರ್ಶಿಯಾಗಿ ಯುವ ನಾಯಕ  ಶ್ರೀಕಾಂತ್ ಮಾವಿನಕಟ್ಟೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಪತಿ ಭೇಟಿ ಮಾಡುವ ಭಾಗ್ಯ ಪಡೆದ ಕೊಲ್ಲಮೊಗ್ರದ ಮೀನಾಕ್ಷಿ ಹಾಗೂ ವನಿತಾ

ಕೊಲ್ಲಮೊಗ್ರದ ಇಬ್ಬರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಆದಿವಾಸಿ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಮಾಡುವ ಭಾಗ್ಯ ಒದಗಿಬಂದಿದ್ದು ವಿಮಾನವೇರುವ ಸಂಭ್ರಮದಲ್ಲಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ "ಸಂಜೀವಿನೀ"ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾ.1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ ಅಮೃತ್ ಉದ್ಯಾನವನಕ್ಕೆ ಭೇಟಿ ನೀಡಲು ಇವರಿಗೆ...

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು . ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಮಾ.04 ರಿಂದ ಏ.03 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕೆಳಗಿನ ಲಿಂಕನ್ನು ಬಳಸಿ ಅರ್ಜಿ ಸಲ್ಲಿಸಬೇಕು http://kea.kar.nic.in

ಗುತ್ತಿಗಾರು : ಅಪಘಾತದಲ್ಲಿ ಶಿವರಾಮ ಗೌಡ ಮೃತ್ಯು ಪ್ರಕರಣ – ತಾನು ಮೃತಪಟ್ಟಾಗ ಪುತ್ತೂರಿನ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಬರೆದಿಟ್ಟಿದ್ದ ಡೈರಿ ಪತ್ತೆ

ಗುತ್ತಿಗಾರಿನ ಬಾಕಿಲ ಬಳಿ ಕೆಎಸ್‌ ಆರ್ ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಫೆ.11ರಂದು ಅಪಘಾತ ನಡೆದಿತ್ತುಮ. ಸ್ಕೂಡಿ ಚಲಾಯಿಸುತ್ತಿದ್ದ ಶಿವರಾಮ ಗೌಡ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಸಹಸವಾರೆಯಾಗಿದ್ದ ಅವರ ಪುತ್ರಿ ತೀವ್ರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವರಾಮ ಗೌಡರು ಮೃತಪಟ್ಟಿದ್ದರಿಂದ ಅವರ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾಗ ಖಾಸಗಿ ಡೈರಿ ಪತ್ತೆಯಾಗಿತ್ತು. ಅದನ್ನು ತೆರೆದು...

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ

ಸಮಿತಿಯ ಗೌರವಾಧ್ಯಕ್ಷರಾಗಿ ಡಿ.ವಿ. ಸದಾನಂದ ಗೌಡ, ಕುಂಟಾರು ರವೀಶ್ ತಂತ್ರಿಅಧ್ಯಕ್ಷರಾಗಿ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ ಆಯ್ಕೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದ್ದು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಭಾನುವಾರ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು.ಸಮಿತಿಯ ಗೌರವಾಧ್ಯಕ್ಷರಾಗಿ ಮಾಜಿ ಮುಖ್ಯ ಮಂತ್ರಿ, ಸಂಸದ ಡಿ.ವಿ...

ಬಾಕಿಲ : ಸ್ಕೂಟಿ, ಬಸ್ ಅಪಘಾತ – ತಂದೆ ಮೃತ್ಯು – ಮಗಳ ಕಾಲು ಜಖಂ

ಗುತ್ತಿಗಾರು ಬಾಕಿಲ ಎಂಬಲ್ಲಿ ಸುಳ್ಯದಿಂದ ಗುತ್ತಿಗಾರು ಕಡೆ ಬರುತ್ತಿದ್ದ ಸ್ಕೂಟಿಗೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ನಡುಗಲ್ಲು ನಿವಾಸಿ ಶಿವರಾಮ ಗೌಡ (70) ಮೃತಪಟ್ಟ ದುರ್ದೈವಿ. ಹಿಂಬದಿ ಕುಳಿತಿದ್ದ ಮಗಳು ನವ್ಯಶ್ರೀ ಯ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು...

‘ಸಾಂಸ್ಕೃತಿಕ ಸಂಗತಿಗಳು ಲೋಕಾನುಭವ ಹೆಚ್ಚಿಸುತ್ತವೆ’ರಂಗಮನೆ ರಂಗಸಂಭ್ರಮ ಸಮಾರೋಪದಲ್ಲಿ ಡಾ.ಬಿ.ಎ.ಕುಮಾರ ಹೆಗ್ಡೆ

    ಸೋಶಿಯಲ್ ಮೀಡಿಯಾದ ಅತಿ ಬಳಕೆ ಮಕ್ಕಳ ಶೈಕ್ಷಣಿಕ ಬದುಕಿಗೆ ಮಾರಕವಾಗಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯ. ಅಲ್ಲದೆ ನಾಟಕ, ಯಕ್ಷಗಾನ, ಸಂಗೀತ, ನೃತ್ಯ ಜಾನಪದ ಮುಂತಾದುವು ನಮ್ಮ ಲೋಕಾನುಭವನ್ನು ಹೆಚ್ಚಿಸಲು ಸಹಕಾರಿ" ಎಂದು ಎಸ್.ಡಿ.ಎಂ.ಸ್ವಾಯತ್ತ ಕಾಲೇಜು ಉಜಿರೆ ಇಲ್ಲಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ಹೇಳಿದರು.     ಅವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ...

ಸುಳ್ಯ : ಮುಖ್ಯರಸ್ತೆಯಲ್ಲಿ ಲಾರಿಯಡಿಗೆ ಬಿದ್ದು ಮಹಿಳೆ ಸಾವು

ಸುಳ್ಯ ಮುಖ್ಯರಸ್ತೆಯ ಬಸ್ಸು ನಿಲ್ದಾಣದ ಬಳಿಯಲ್ಲಿ ಪಾದಚಾರಿ ಮಹಿಳೆಯೋರ್ವರು ಲಾರಿ ಅಡಿಗೆ ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಮೃತ ಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ದೇವ ದುರ್ಲಭ ಕಾರ್ಯಕರ್ತರ ಹೈ ವೋಲ್ಟೇಜ್ ಮೀಟಿಂಗ್ – ಕಾರ್ಯಕರ್ತರು, ನಾಯಕರ ತೀರ್ಮಾನಕ್ಕೆ ಜಿಲ್ಲಾ ನಾಯಕರು ಶಾಕ್ – ನಿಯೋಜಿತ ಅಧ್ಯಕ್ಷರ ಬಗ್ಗೆ ಕಾರ್ಯಕರ್ತರ ಅಸಮಾಧಾನವೇನು ?

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಸತೀಶ್ ಕುಂಪುಲ ಆಯ್ಕೆಯಾಗಿ ಪದಗ್ರಹಣ ಸಮಾರಂಭ ನಡೆದ ಕೆಲ ದಿನಗಳ ನಂತರ ಮಂಡಲ ಸಮಿತಿಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿತ್ತು. ಮಂಡಲ ಸಮಿತಿಗೆ ಅಧ್ಯಕ್ಷರ ನೇಮಕವಾಗುತ್ತಿದ್ದಂತೆ ಸುಳ್ಯದಲ್ಲಿ ಕಾರ್ಯಕರ್ತರಿಂದ ಭಾರಿ ಆಕ್ರೋಶವೇ ವ್ಯಕ್ತವಾಗಿದೆ. ಸುಳ್ಯದ ದೇವದುರ್ಲಭ ಕಾರ್ಯಕರ್ತರು ಇಂದು ಪಕ್ಷದ ಕಛೇರಿಯಲ್ಲಿ ತುರ್ತು ಸಭೆ ನಡೆಸಿ...

ಬಿಜೆಪಿ ಕಛೇರಿಗೆ ಬೀಗ ಜಡಿದ ಕಾರ್ಯಕರ್ತರು – ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಕ್ರಿಯೆ

ಸುಳ್ಯ ಬಿಜೆಪಿಗೆ ನೂತನ ಅಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಕಾರ್ಯಕರ್ತರು ಗರಂ ಆಗಿದ್ದು ಪ್ರಮುಖರ ಸಭೆ ಬಳಿಕ ಕಛೇರಿಗೆ ಬೀಗ ಜಡಿದು ಘೋಷಣೆ ಕೂಗಿದ್ದು ಮತ್ತೊಮ್ಮೆ ಪ್ರಸ್ತುತ ಕಾರ್ಯನಿವಹಿಸುತ್ತಿರುವ ನಾಯಕರೇ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಆಗ್ರಹಿಸುತ್ತಿದ್ದರು. ಈ ಕುರಿತಂತೆ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯರನ್ನು ಸಂಪರ್ಕಿಸಿ ವಿಚಾರಿಸಿದಾಗ ಪಕ್ಷ ಸಂಘಟನೆ ನೆಲೆಯಲ್ಲಿ ಓರ್ವರನ್ನು ನೇಮಕ ಮಾಡಲಾಗಿದೆ. ಅಲ್ಲದೇ ಇದೀಗ...

ಬಿಜೆಪಿ ನೂತನ ಅಧ್ಯಕ್ಷರ ನೇಮಕ – ಪಕ್ಷದೊಳಗೆ ಭಿನ್ನಮತ ಸ್ಪೋಟ – ಅಸಹಕಾರ ಚಳುವಳಿಗೆ ನಿರ್ಧರಿಸಿದ ಕಾರ್ಯಕರ್ತರಿಂದ ಕಛೇರಿಗೆ ಬೀಗ ಮುದ್ರೆ!

ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ‌ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಪ್ರಮುಖರ ಸಭೆಯ ಬಳಿಕ ಕಾರ್ಯಕರ್ತರು ಅಸಹಕಾರ ಚಳುವಳಿ ನಡೆಸುವುದಾಗಿ ತೀರ್ಮಾನಿಸಿದಲ್ಲದೇ ಇದೀಗ ಕಛೇರಿಗೆ ಬೀಗ ಮುದ್ರೆಯನ್ನು ಜಡಿದಿದ್ದಾರೆ.

ಮಂಡೆಕೋಲು : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಸಹಕಾರ ಸದನದಲ್ಲಿ ಜ.29ರಂದು ನಡೆಯಿತು.ಶಿಬಿರದ ಉದ್ಘಾಟನೆಯನ್ನು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಅಧ್ಯಕ್ಷರಾದ...

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಅಂಗವಾಗಿ ಕ್ರೀಡೋತ್ಸವ

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಪ್ರಯುಕ್ತ ಕ್ರೀಡೋತ್ಸವ ಕಾರ್ಯಕ್ರಮ ಜ.28 ರಂದು ಕಂದ್ರಪ್ಪಾಡಿ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಕೆನಡಾದಲ್ಲಿ ಉದ್ಯಮಿಯಾಗಿರುವ ಉಮೇಶ್ ಮುಂಡೋಡಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ವಹಿಸಿದ್ದರು. ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿಯ ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ಟರ್ ರುದ್ರಚಾಮುಂಡಿ, ಕ್ರೀಡಾ ಸಮಿತಿ...

ಬಂಗ್ಲೆಗುಡ್ಡೆ ಶಾಲೆಯಲ್ಲಿ ಫೆ.10ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ – ಶಾಸಕರ ನೇತೃತ್ವದಲ್ಲಿ ಪೂರ್ವಭಾವಿ ಸಭೆ 

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಜಿಲ್ಲಾಡಳಿತ, ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಊರವರ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಜ.29 ರಂದು ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ನಡೆಯಿತು. ಗ್ರಾಮ...

ವಿಜಯಪುರ : ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಸ್ವೀಕರಿಸಿದ ಶೈಲೇಶ್ ಅಂಬೆಕಲ್ಲು

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನ ಪತ್ರಿಕಾ ಬಳಗ ಮುದ್ದೇಬಿಹಾಳ ಇವರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯೋತ್ಸವದ ಪ್ರಯುಕ್ತ ನೀಡುವ ಸ್ವಾಮಿ ವಿವೇಕಾನಂದ ರಾಷ್ಟ್ರ, ರಾಜ್ಯ ಸದ್ಭಾವನಾ ಪ್ರಶಸ್ತಿಗೆ...

ಪುರ್ಸ ಕಟ್ಟುನ ಸಾಕ್ಷ್ಯಚಿತ್ರ ಪ್ರತಿಷ್ಠಿತ ಜೈಪುರ ಚಲನಚಿತ್ರೋತ್ಸವಕ್ಕೆ ಆಯ್ಕೆ

ಡಾ.ಸುಂದರ ಕೇನಾಜೆ ಚಿತ್ರಕತೆ-ನಿರ್ದೇಶನ, ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಇವರು ನಿರ್ಮಾಪಕರಾಗಿರುವ "ಪುರ್ಸ ಕಟ್ಟುನ, ಇನಿ- ಕೋಡೆ- ಎಲ್ಲೆ" ಸಾಕ್ಷ್ಯಚಿತ್ರ ಮತ್ತೆ ಇನ್ನೊಂದು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಈ ಬಾರಿ ಇದು ಜಗತ್ತಿನ ಅತ್ಯಂತ ದೊಡ್ಡ ಹಾಗೂ ಪ್ರತಿಷ್ಠಿತ ಜೈಪುರ ಚಲನಚಿತ್ರೋತ್ಸವಕ್ಕೆ ಅರ್ಹತೆ ಪಡೆದಿದೆ. ಭಾಗವಹಿಸಿದ 82 ದೇಶಗಳ 2971 ಸಿನಿಮಾ ಮತ್ತು ಸಾಕ್ಷ್ಯಚಿತ್ರಗಳಲ್ಲಿ...

ಕಂದ್ರಪ್ಪಾಡಿ : ಶಾಲಾ ಶತಮಾನೋತ್ಸವದ ಆಮಂತ್ರಣ ಬಿಡುಗಡೆ

ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆ ಶತಮಾನೋತ್ಸವದ ಸಂಭ್ರಮಲ್ಲಿದ್ದು ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ತರ್ ರುದ್ರಚಾಮುಂಡಿ, ಪ್ರ.ಕಾರ್ಯದರ್ಶಿ ಲಿಂಗಪ್ಪ ಗೌಡ ಚಿತ್ತಡ್ಕ, ಮುಖ್ಯ ಶಿಕ್ಷಕಿ ಶ್ರೀಮತಿ ವಾಣಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಕೇಶ್ ರಾಜ್ ಹಿರಿಯಡ್ಕ, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ,...

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ವಳಲಂಬೆಯಲ್ಲಿ ಧಾರ್ಮಿಕ ಸಭೆ ಹಾಗೂ ಕರಸೇವಕರಿಗೆ ಸನ್ಮಾನ

ಜ.22 ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಭಜನಾ ಕಾರ್ಯಕ್ರಮ, ಧಾರ್ಮಿಕ ಸಭೆ ಹಾಗೂ ಕರಸೇವಕರಿಗೆ ಸನ್ಮಾನ ನೆರವೇರಿತು. ಕಾರ್ಯಕ್ರಮದಲ್ಲಿ ಅಯೋಧ್ಯೆಯಲ್ಲಿ ಈ ಹಿಂದೆ ನಡೆದ ಹೋರಾಟಗಳ ಬಗ್ಗೆ ನೆನಪಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ...

ಹೂವುಗಳ ರಾಶಿಯಲ್ಲಿ ಕಂಗೊಳಿಸಿದ ಜಲದುರ್ಗಾದೇವಿ – ಪ್ರತಿ ವರ್ಷ ಹೂವಿನ ಅಲಂಕಾರ ಮಾಡುತ್ತಿರುವ ಪೆರುವಾಜೆಯ ಭಕ್ತ ಉಮೇಶ್‌ ಕೊಟ್ಟೆಕಾೖ

ಪೆರುವಾಜೆ : ವಾರ್ಷಿಕ ಜಾತ್ರೆ ಮತ್ತು ಬ್ರಹ್ಮರಥೋತ್ಸವದ ಸಂಭ್ರಮದ ವೇಳೆ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯಿತು..! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸಿ ಅಬ್ಬಾ..ಅಬ್ಬಾ....

ಪೆರುವಾಜೆ : ಉಳ್ಳಾಕುಲು-ಮೈಷಂತಾಯ, ವ್ಯಾಘ್ರಚಾಮುಂಡಿ ದೈವದ ನೇಮಸ್ವರ್ಣದ ಸತ್ತಿಗೆ, ಬೆಳ್ಳಿಯ ತಲೆಪಟ್ಟ, ಸ್ವರ್ಣದ ಹೂ, ಬೆಳ್ಳಿಯ ಕೋರೆ ದಾಡೆ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ರವಿವಾರ ದೈವಗಳ ನೇಮ ನಡೆಯಿತು. ಜ.21 ರಂದು ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮ, ಪ್ರಸಾದ ವಿತರಣೆ ನಡೆಯಿತು. ಮದ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ,...

ಜ.22 : ಸುಳ್ಯ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ...

ಪೆರುವಾಜೆ : ಜಾತ್ರೋತ್ಸವ – ಜಲದುರ್ಗಾದೇವಿಯ ದರ್ಶನ ಬಲಿ ಹಾಗೂ ಬ್ರಹ್ಮರಥೋತ್ಸವದ ನೇರ ಪ್ರಸಾರ

ಪೆರುವಾಜೆ ಜಲದುರ್ಗಾದೇವಿಯ ಜಾತ್ರೋತ್ಸವದ ಅಂಗವಾಗಿ ದರ್ಶನ ಬಲಿ ಇದೀಗ ಆರಂಭಗೊಂಡಿದ್ದು ಒಳಾಂಗಣ ಮತ್ತು ಡ್ರೋನ್ ನಲ್ಲಿ ಸೆರೆಹಿಡಿದ ಹೊರಾಂಗಣಗಳ ಚಿತ್ರಣಗಳು ನೇರ ವೀಕ್ಷಿಸಲು ನಿಮ್ಮ ಅಮರ ಸುಳ್ಯ ಸುದ್ದಿ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ https://www.youtube.com/live/1CKkjQ-zaLk?feature=shared

ಪೆರುವಾಜೆ : ದರ್ಶನ ಬಲಿ – ಬಟ್ಟಲು ಕಾಣಿಕೆ : ಹರಿದು ಬಂದ ಭಕ್ತ ಸಾಗರ

*ಪೆರುವಾಜೆ*: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಶ್ರೀ ದೇವರ ಪೇಟೆ ಸವಾರಿ ನಡೆಯಿತು. ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು...

ಪೆರುವಾಜೆ : ಜಲದುರ್ಗಾದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ‌. ಈ ಪ್ರಯುಕ್ತ ಸುಮಾರು...

ಪೆರುವಾಜೆ : ಹಸಿರು ಹೊರೆಕಾಣಿಕೆ ಮೆರವಣಿಗೆ

ಮನ ಸೆಳೆದ‌ ಕಲಾ ವೈಭವ : ಮೂರುವರೆ ಕಿ.ಮೀ.ದೂರ ಸಾಗಿದ ಮೆರವಣಿಗೆ ಪೆರುವಾಜೆ: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಮಂಗಳವಾರ ಬೆಳ್ಳಾರೆಯಿಂದ ಪೆರುವಾಜೆ ಶ್ರೀ ಕ್ಷೇತ್ರಕ್ಕೆ ತನಕ‌ ವೈಭವದ ಹಸುರು ಹೊರೆಕಾಣಿಕೆ ನಡೆಯಿತು. ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಮುಂಭಾಗದಿಂದ ಹೊರೆಕಾಣಿಕೆ...

ಹೃದಯಾಫಾತ ಹೇಗೆ ಸಂಭವಿಸುತ್ತದೆ ? – ಹೃದಯಾಘಾತ ಸೂಚಕ ಕಿಣ್ವಗಳು ಅಂದರೇನು ?

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...

ಪೆರುವಾಜೆ : ಶಿಲ್ಪಿಗಳಿಂದ ದೇವಾಲಯಕ್ಕೆ ನೂತನ ರಥ ಹಸ್ತಾಂತರ

https://youtu.be/mZnI-f0keyc?si=ywpFwxC-aFxy-lHd ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವಕ್ಕೆ ಜ.15 ರಂದು ಚಾಲನೆ ದೊರೆಯಿತು. ಬೆಳಗ್ಗೆ ನೂತನ ಬ್ರಹ್ಮರಥವನ್ನು ರಥ ಶಿಲ್ಪಿಗಳು ಶ್ರೀ ಕ್ಷೇತ್ರಕ್ಕೆ ಹಸ್ತಾಂತರಿಸಿದರು.ರಥ ಶಿಲ್ಪಿಗಳ ಪರವಾಗಿ ಶಿವಕುಮಾರ್ ಶರ್ಮ ಅವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ರಥ ಶಿಲ್ಪಿ ಹರೀಶ್ ಆಚಾರ್ಯ...

ಸುಳ್ಯದ ಕಾಂಗ್ರೆಸ್ಸಿಗರದು ನೈಜ ರಾಮ ಭಕ್ತಿಯ ಅನಾವರಣವೋ ಅಲ್ಲ ಹಿಂದುತ್ವದ ಅನಿವಾರ್ಯತೆಯೋ : ಸುಳ್ಯ ಮಂಡಲ ಬಿಜೆಪಿ ಪ್ರಶ್ನೆ

ಕಾಂಗ್ರೆಸ್ಸಿನ ಹೈಕಮಾಂಡ್ ರಾಮಮಂದಿರದ ಉದ್ಘಾಟನೆಗೆ ಹೋಗುವುದಿಲ್ಲವೆಂದು ಈಗಾಗಲೇ ಘೋಷಿಸಿದ್ದರೂ ಸುಳ್ಯದ ಕಾಂಗ್ರೆಸ್ ನಾಯಕರು ರಾಮಮಂದಿರದ ಉದ್ಘಾಟನೆಯ ದಿವಸ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ದೇವಸ್ಥಾನಗಳಲ್ಲಿ ಸೇರಿ ಪೂಜೆ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಬೇಕೆಂದು ಸುಳ್ಯದ ಕಾಂಗ್ರೆಸಿಗರು ಕರೆ ನೀಡಿರುವುದು ಅಭಿನಂದನೀಯ ಎಂದು ಸುಳ್ಯ ಬಿಜೆಪಿ ಪ್ರತಿಕ್ರಿಯೆಸಿದೆಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಹಿಂದಿನಿಂದಲೂ ರಾಮನ ಅಸ್ತಿತ್ವವನ್ನು ಪ್ರಶ್ನೆ ಮಾಡುತ್ತ ರಾಮನ ವಿರುದ್ಧವಾಗಿ,...

ನೀವು ಉದ್ಯೋಗ ಹುಡುಕುತ್ತಿದ್ದೀರಾ – ಇಲ್ಲಿದೆ ಸುವರ್ಣಾವಕಾಶ

ನೀವು ಉದ್ಯೋಗ ಹುಡುಕುತ್ತಿದ್ದೀರಾ, ಪಾರ್ಟ್ ಟೈಮ್ ಹಾಗೂ ಫುಲ್ ಟೈಮ್ ಜಾಬ್ ಮಾಡಲು ನಾವು ನಿಮಗೆ ಸುವರ್ಣಾವಕಾಶ ಒದಗಿಸುತ್ತಿದ್ದೇವೆ.ಅಮರ ಸುಳ್ಯ ಸುದ್ದಿ ವಾರಪತ್ರಿಕೆ, ಅಮರ ಸುದ್ದಿ ವೆಬ್ಸೈಟ್ ಹಾಗೂ ಯೂಟ್ಯೂಬ್ ಲೈವ್ ವಾಹಿನಿಯಲ್ಲಿ ಫೀಲ್ಡ್ ವರ್ಕ್ ಮಾಡಲು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ನಿಮ್ಮೂರಿನಲ್ಲಿಯೇ ಇದ್ದು ಕಾರ್ಯನಿರ್ವಹಿಸಬಹುದು. ಆಸಕ್ತರು ನಿಮ್ಮ ಬಯೋಡೇಟಾ ಕಳುಹಿಸಿ...

ಸುಳ್ಯ ಜಾತ್ರೆ ಸಂಪನ್ನ – ಚೆನ್ನಕೇಶವ ದೇವರ ರಥೋತ್ಸವ – ಪ್ರಪ್ರಥಮ ಬಾರಿಗೆ ಅಮರ ಸುದ್ದಿಯಲ್ಲಿ ನೇರಪ್ರಸಾರ

ಸುಳ್ಯ ಜಾತ್ರೋತ್ಸವ ವಿಜೃಂಭಣೆಯಿಂದ ಸಾಂಗವಾಗಿ ನೆರವೇರಿದ್ದು, ರಾತ್ರಿ 2ಗಂಟೆ ವೇಳೆಗೆ ಶ್ರೀ ಚೆನ್ನಕೇಶವ ದೇವರ ರಥೋತ್ಸವದೊಂದಿಗೆ ಸುಳ್ಯ ಜಾತ್ರೆ ಸಂಪನ್ನಗೊಂಡಿತು. ಸಾವಿರಾರು ಭಕ್ತಾಧಿಗಳು ವೈಭವ ಶ್ರೀ ದೇವರ ಜಾತ್ರೋತ್ಸವಕ್ಕೆ ಸಾಕ್ಷಿಯಾದರು. ನೇರ ಪ್ರಸಾರ : ಪ್ರಪ್ರಥಮ ಬಾರಿಗೆ ಅಮರ ಸುದ್ದಿ ಯೂಟ್ಯೂಬ್ ವಾಹಿನಿಯಲ್ಲಿ ಜಾತ್ರೋತ್ಸವದ ನೇರಪ್ರಸಾರ ಮಾಡಿದ್ದು ನಿರೀಕ್ಷೆಗೂ ಮೀರಿ ಜನ ಪ್ರೋತ್ಸಾಹಿಸಿದ್ದಾರೆ. ಲೈವ್ ವೀಕ್ಷಿಸಲು...

ಕಲ್ಲುಗುಂಡಿ : ಅಕ್ಕಿ ಗೋಣಿಯಲ್ಲಿ ಭಸ್ಮದ ಕಟ್ಟು ಪತ್ತೆ

ಕಲ್ಲುಗುಂಡಿಯಿಂದ ಗ್ರಾಹಕರೊಬ್ಬರು ಖರೀದಿಸಿದ ಸಚಿನ್ ಟ್ರೇಡಿಂಗ್ (ಜಯ) ಕಂಪೆನಿಯ ಕುಚ್ಚುಲು ಅಕ್ಕಿಯಲ್ಲಿ ಭಸ್ಮದ ಕಟ್ಟು ಕಂಡುಬಂದಿರುವ ಘಟನೆ ಜ.10 ರಂದು ನಡೆದಿದೆ. ಕಲ್ಲುಗುಂಡಿಯ ಅಂಗಡಿಯೊಂದರಿಂದ ಚೆಂಬು ಗ್ರಾಮದ ಶಿವಪ್ರಕಾಶ್ ಎಂಬವರು ಖರೀದಿಸಿದ 25 ಕೆ.ಜಿ. ಅಕ್ಕಿಗೋಣಿಯಲ್ಲಿ ಬಿಳಿ ಬಣ್ಣದ ಭಸ್ಮ ಹಾಗೂ ಅಕ್ಕಿ ಕಂಡುಬಂದಿದೆ. ಊಟ ಮಾಡುವ ಅಕ್ಕಿಯಲ್ಲಿಯೇ ಹೀಗಾದರೇ ಬೇರೆ ಆಹಾರಗಳ ಸುರಕ್ಷತೆಗೆ ಹೇಗೆ....

ಸುಳ್ಯ : ಗುಡುಗು ಸಹಿತ ಭಾರಿ ಮಳೆ – ಜಾತ್ರೆಗೆ ಆಗಮಿಸಿದ ವ್ಯಾಪಾರಸ್ಥರಿಗೆ ಸಂಕಷ್ಟ

ಸುಳ್ಯದಲ್ಲಿಂದ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಈ ಅಕಾಲಿಕ ಮಳೆ ಸುಳ್ಯ ಜಾತ್ರೆಗೆ ಆಗಮಿಸಿದ್ದ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲೂಕಿನಾದ್ಯಂತ ಮಳೆ ಸುರಿದಿದ್ದು ಅಡಿಕೆ ಕೃಷಿಕರ ಪಾಡು ಹೇಳತೀರದಾಗಿದೆ. ಕಡಿಮೆ ಫಸಲಿನಿಂದಾಗಿ ಕಂಗೆಟ್ಟಿದ್ದ ರೈತ ಇದ್ದ ಅಡಿಕೆಯನ್ನು ಒಣಗಿಸಲು ಹರಸಾಹಸ ಪಡುವಂತಾಗಿದೆ ಇದೀಗ ಅಲ್ಲದೆ ಸುಳ್ಯದಲ್ಲಿ ಭಾರಿ ಪ್ರಸಿದ್ದಿ ಪಡೆದ ಸುಳ್ಯ ಚೆನ್ನಕೇಶವ ದೇವರ...

ಜ.16 : ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಪ್ರಯುಕ್ತ ವಿಶೇಷ ಹಸಿರು ಹೊರೆಕಾಣಿಕೆ ಮೆರವಣಿಗೆ

ಪೆರುವಾಜೆ: ಪಂಜ ಸೀಮೆಯ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಪ್ರಯುಕ್ತ ಜ.16 ರಂದು ಹಸುರು ಹೊರೆಕಾಣಿಕೆ ಮೆರವಣಿಗೆ ವಿಶಿಷ್ಟ ರೀತಿಯಲ್ಲಿ ನೆರವೇರಲಿದೆ. ಜ.16 ರಂದು ಸಂಜೆ 3 ಗಂಟೆಗೆ ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿಯಿಂದ ಮೆರವಣಿಗೆಗೆ ಚಾಲನೆ ಸಿಗಲಿದೆ. ಸುಮಂಗಲಿಯರಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ...

ಪೆರುವಾಜೆ : ಬ್ರಹ್ಮರಥೋತ್ಸವ, ಜಾತ್ರೆ – ಭದ್ರತಾ ವ್ಯವಸ್ಥೆ ಕುರಿತಂತೆ ಸಭೆ : ಸ್ವಯಂಸೇವಕರ ಪಾತ್ರ ಹಿರಿದು ಶಾಸಕಿ ಭಾಗೀರಥಿ

ಪೆರುವಾಜೆ : ನೂರು ವರ್ಷಗಳ ಬಳಿಕ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಬ್ರಹ್ಮರಥೋತ್ಸವದ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದ್ದು ಭಕ್ತವೃಂದಕ್ಕೆ ಯಾವುದೇ ವ್ಯವಸ್ಥೆಗಳಲ್ಲಿ ಕುಂದು ಕೊರತೆ ಉಂಟಾಗದಂತೆ ಪ್ರತಿಯೊಬ್ಬರು ಸಮರ್ಪಣ ಭಾವದಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ...

ಬ್ಯಾನರ್ ಹರಿದ ಪ್ರಕರಣಕ್ಕೆ ರೋಚಕ ತಿರುವು

ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌‌ನ ಮದ್ಯಬಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿರುವ ಬಗ್ಗೆ ಜ.06ರಂದು ಆಟೊ ರಿಕ್ಷಾ ಸಂಘದ ಅದ್ಯಕ್ಷರು ಸುಳ್ಯ ಪೊಲೀಸ್‌‌ ಠಾಣೆಯಲ್ಲಿನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕೃತ್ಯವೆಸಗಿದವರ ಪತ್ತೆಗಾಗಿ ಪೋಲೀಸರು ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‌‌ಗಳನ್ನು ಪರಿಶೀಲನೆ...

ಸುಳ್ಯ ಬ್ಯಾನರ್ ಹರಿದ ಪ್ರಕರಣ : ರಾಮ ಭಕ್ತರು ಹಾಗೂ ಹಿಂದು ಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭ

ಸುಳ್ಯ ಖಾಸಗಿ ಬಸ್ಸ್ ನಿಲ್ದಾಣದ ಬಳಿಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚಲು ಸಂಘಟನೆಗಳು 24 ಗಂಟೆಗಳ ಗಡುವು ನೀಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ತಡವಾದ ಹಿನ್ನಲೆಯಲ್ಲಿ ಇದೀಗ ಪ್ರತಿಭಟನೆ ಪ್ರಾರಂಭವಾಗಿದೆ .

ರಾಮ ಮಂದಿರದ ಬ್ಯಾನರ್ ಹರಿದ ಪ್ರಕರಣ: ವಿವೇಕಾನಂದ ವೃತ್ತದ ಬಳಿಯಲ್ಲಿ ಹರಿದ ಬ್ಯಾನರ್ ತುಂಡು ಪತ್ತೆ – ಪೋಲೀಸರಿಂದ ತೀವ್ರ ವಿಚಾರಣೆ

ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಇಂದು ಮುಂಜಾನೆ ಕೆಲ ದಿನಗಳ ಹಿಂದೆ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣ ಬೆಳಕಿಗೆ ಬಂದಿದ್ದು ಈ ಕುರಿತಂತೆ ಹಿಂದು ಸಂಘಟನೆಯ ನಾಯಕರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಿಡಿಗೇಡಿಗಳು ಹರಿದ ಬ್ಯಾನರ್ ತುಂಡು ವಿವೇಕಾನಂದ ವೃತ್ತದ ಬಳಿಯಲ್ಲಿ ಸಂಜೆ ವೇಳೆಗೆ ಪತ್ತೆಯಾದ ಘಟನೆ ವರದಿಯಾಗಿದೆ....

ಪೆರುವಾಜೆ : ನೂತನ ಬ್ರಹ್ಮರಥದ ಭೂಮಿ‌ ಸ್ಪರ್ಶ ಕಾರ್ಯಕ್ರಮರಥ ಬೀದಿಯಲ್ಲಿ ಪ್ರಾಯೋಗಿಕ ಸಂಚಾರ : ಭಕ್ತ ವೃಂದ ಪುಳಕ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಸುಮಾರು 100 ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಜ.19 ರಂದು ಐತಿಹಾಸಿಕ ಬ್ರಹ್ಮರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಬ್ರಹ್ಮರಥದ ಭೂಮಿ ಸ್ಪರ್ಶ ಕಾರ್ಯಕ್ರಮವು ಜ.5 ರಂದು ನೆರವೇರಿತು. ಬೆಳಗ್ಗೆ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಅವರ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ...

ಬಳ್ಪ : ವಿದ್ಯುತ್ ಶಾಕ್ ಪವರ್ ಮ್ಯಾನ್ ಮೃತ್ಯು

ಮೆಸ್ಕಾಂ ನ ಪಂಜ ಶಾಖೆಯ ಪವರ್ ಮ್ಯಾನ್ ಗೆ ಬಳ್ಪ ಗ್ರಾಮದ ಪಾದೆ ಸಮೀಪ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಮೃತಪಟ್ಟ ಪವರ್ ಮ್ಯಾನ್ ನನ್ನು ಹಾಸನ ಹೊಳೆನರಸಿಪುರ ಮೂಲದ ರಘು (33) ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಅವರ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಮೆಸ್ಕಾಂ, ಹಾಗೂ ಪೋಲೀಸ್ ಇಲಾಖೆಯ...

ನೂತನ ಆಕ್ರಮ ಸಕ್ರಮ ಸಮಿತಿ ರಚನೆ : ಅಧ್ಯಕ್ಷರಾಗಿ ಭಾಗೀರಥಿ ಮುರುಳ್ಯ, ಸದಸ್ಯರಾಗಿ ಗೀತಾ ಕೋಲ್ಚಾರು ಸುಳ್ಯ , ಹೆಚ್ ಆದಂ ಕಡಬ, ಪಿ.ಪಿ.ವರ್ಗೀಸ್ ಕಡಬ ಆಯ್ಕೆ

ಸುಳ್ಯ ವಿಧಾನಸಭಾ ಕ್ಷೇತ್ರದ ಆಕ್ರಮ ಸಕ್ರಮ ಸಮಿತಿ ರಚಿಸಿ, ಜಾರಿಗೊಳಿಸಿ ಸರಕಾರ ಆದೇಶಿಸಿದೆ. ಈ ನೂತನ ಸಮಿತಿಯ ಅಧ್ಯಕ್ಷರಾಗಿ ಶಾಸಕಿ ಭಾಗೀರಥಿ ಮುರುಳ್ಯ, ಸದಸ್ಯರಾಗಿ ಸುಳ್ಯದ ಗೀತಾ ಕೋಲ್ಚಾರು , ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಾಜಿರಕುಕ್ಕ ಮನೆ ಹೆಚ್ ಆದಂ, ಇನ್ನೋರ್ವ ಸದಸ್ಯ ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮದ ದರ್ಜಿ ಮಜಲು ಮನೆ...

ಸುಳ್ಯ : ಬಸ್ ಚಾಲಕರ ಪ್ರತಿಭಟನೆ – ಬಿಕೋ ಎನ್ನುತ್ತಿರುವ ಸುಳ್ಯ ಬಸ್ ನಿಲ್ದಾಣ

ಗುತ್ತಿಗೆ ಆಧಾರದಲ್ಲಿ ಕೆ.ಎಸ್.ಆರ್.ಟಿ.ಸಿ. ಗೆ ನೇಮಕಗೊಂಡ ಚಾಲಕರಿಗೆ ಜನವರಿ 1 ರಿಂದ ಕೆಲಸ ನಿಲ್ಲಿಸುವಂತೆ ಮೆಸೇಜ್ ಬಂದಿರುವುದರಿಂದ ಚಾಲಕರು ಕರ್ತವ್ಯಕ್ಕೆ ಹಾಜರಾಗದೇ ಸುಳ್ಯ ಡಿಪೋದ ಎದುರು ಪ್ರತಿಭಟನೆ ನಡೆಸಿದ ಘಟನೆ ಹಾಗೂ ಬಸ್ ಇಲ್ಲದೇ ಪ್ರಯಾಣಿಕರ ಪರದಾಡಿದ ಘಟನೆ ಇಂದು ನಡೆದಿದೆ. ಸುಳ್ಯದಲ್ಲಿ ಕೆಲವೇ ಬಸ್ ಗಳಲ್ಲಿ ಸರಕಾರಿ ನೌಕರರಿದ್ದು ಅವರು ಚಾಲಕರಾಗಿರುವ ಲೈನ್ ಗಳಲ್ಲಿ...

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಚಾಲಕರಿಗೆ ವಂಚಿಸಿದ ಗುತ್ತಿಗೆದಾರ – ಚಾಲಕರಿಂದ ಪ್ರತಿಭಟನೆ- ನಾಳೆ ಗ್ರಾಮೀಣ ಸರಕಾರಿ ಬಸ್ ಸೇವೆ ಡೌಟ್

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ  ಚಾಲಕರನ್ನು ಗುತ್ತಿಗೆದಾರರು ಕೈಬಿಟ್ಟಿರುವುದನ್ನು ಖಂಡಿಸಿ ನಾಳೆ ಚಾಲಕರು ಬೀದಿಗಿಳಿದು ಪ್ರತಿಭಟನೆ ಸಲ್ಲಿಸಲಿದ್ದಾರೆ. ಇದರಿಂದ ನಾಳೆ ಸುಳ್ಯದಲ್ಲಿ  ಸ್ಥಳೀಯ ಸರಕಾರಿ ಬಸ್‌ ಗಳ ಸಂಚಾರಕ್ಕೆ ಅಡ್ಡಿಯಾಗಲಿದ್ದು, ತಾಲೂಕಿನ ವಿವಿಧ ಕಡೆ ಸಂಚರಿಸುವ ಜನಸಾಮಾನ್ಯರು ಪರದಾಡುವಂತಾಗಲಿದೆ. ಗುತ್ತಿಗೆ ಆಧಾರದಲ್ಲಿ ಗ್ರಾಮೀಣ ಭಾಗದಲ್ಲಿ ಓಡಾಡುವ ಬಸ್‌ ಗಳಿಗೆ ಕೆಎಸ್‌ಆರ್ ಟಿಸಿ ಹಲವಾರು ಚಾಲಕರನ್ನು ನೇಮಿಸಿತ್ತು. ಇದರ...

ಡಿ.31 : ಗುತ್ತಿಗಾರಿನ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಸಾಮೂಹಿಕ ಶನೈಶ್ವರ ಪೂಜೆ ಹಾಗೂ ಗುಳಿಗ ಶಿವಗುಳಿಗ ಯಕ್ಷಗಾನ ಬಯಲಾಟ

ಗುತ್ತಿಗಾರು : ಶ್ರೀ ಅಯ್ಯಪ್ಪ ಸೇವಾ ಸಮಿತಿ ಕೃಷ್ಣನಗರ ಇದರ ವತಿಯಿಂದ ಸಾಮೂಹಿಕ ಶನೈಶ್ವರ ಪೂಜೆ ಹಾಗೂ ಗುಳಿಗ ಶಿವಗುಳಿಗ ಯಕ್ಷಗಾನ ಬಯಲಾಟ ಡಿ.31 ರಂದು ನಡೆಯಲಿದೆ. ಗುತ್ತಿಗಾರಿನ ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ಡಿ.31 ರಂದು ಪೂರ್ವಾಹ್ನ ಗಂಟೆ 8.00ರಿಂದ ಶ್ರೀ ಗಣಪತಿ ಹೋಮ, ಪೂ. 10 ರಿಂದ ಶನೈಶ್ವರ ಪೂಜೆ ಪ್ರಾರಂಭ,...

ಕುಕ್ಕೆಗೆ ಹರಿದು ಬಂದ ಭಕ್ತ ಸಾಗರ : ರಜೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಿಂದ ದೇವರ ದರ್ಶನ

ಸುಬ್ರಹ್ಮಣ್ಯ: ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆದಿತ್ಯವಾರ ಭಕ್ತ ಸಾಗರವೇ ಹರಿದು ಬಂದಿತ್ತು.ಲಕ್ಷಕ್ಕೂ ಅಧಿಕ ಮಂದಿ ಶ್ರೀ ದೇವರ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.ಜಾತ್ರಾ ಸಮಯಕ್ಕಿಂತಲೂ ಅಧಿಕ ಮಂದಿ ಆದಿತ್ಯವಾರ ಕ್ಷೇತ್ರಕ್ಕೆ ಆಗಮಿಸಿರಬಹುದೆಂದು ಅಂದಾಜಿಸಲಾಗಿದೆ. ಎರಡನೇ ಶನಿವಾರ, ವಾರದ ರಜಾದಿನ, ಕ್ರಿಸ್‌ಮಸ್ ರಜೆಯ ಕಾರಣ ಸೇರಿದಂತೆ ಕ್ಷೇತ್ರದ ಜಾತ್ರೋತ್ಸವ ಸಮಾಪನದ ಪುಣ್ಯ ದಿನವಾದುದರಿಂದ ಕ್ಷೇತ್ರಕ್ಕೆ ಭಕ್ತ ಸಂದೋಹವೇ...

ಅರಂತೋಡು : ಮನೆ ಬೆಂಕಿಗೆ ಆಹುತಿ – ಹೊತ್ತಿ ಉರಿದ ನಿವೃತ್ತ ರೇಂಜರ್ ಹಿರಣ್ಯರವರ ಮನೆ

https://youtu.be/vnEdf69a1zk?si=s5vzKR-4mXlfs3fv ಅರಂತೋಡು ಗ್ರಾಮದ ಎಳ್ಪುಕಜೆ ಉಳುವಾರು ನಿವಾಸಿ ನಿವೃತ್ತ ರೇಂಜರ್ ಹಿರಣ್ಯ ರವರ ಮನೆ ಹಾಗೂ ಕೊಟ್ಟಿಗೆ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದೇ ಇದ್ದುದರಿಂದ ಜೀವಹಾನಿಯಗಿಲ್ಲ. ಯಾರೋ ಬೆಂಕಿ ಹಾಕಿರುವ ಸಾಧ್ಯತೆಗಳ ಬಗ್ಗೆ ಊರವರು ಮಾತನಾಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಡಿ.16 : ಸೌಜನ್ಯ ಹೋರಾಟ ಸಮಿತಿ ವತಿಯಿಂದ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನಾ ಸಭೆ

ಗುತ್ತಿಗಾರು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಡಿ.16ರಂದು ಗುತ್ತಿಗಾರಿನಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಚಂದ್ರಶೇಖರ ಬಾಳುಗೋಡು ಹೇಳಿದರು. ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ "ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು.ಪ್ರವೀಣ್ ಮುಂಡೋಡಿ ಮಾತನಾಡುತ್ತಾ ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್‌,...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ : ಡಿ.12 ರಂದು ಲಕ್ಷದೀಪೋತ್ಸವ ಲಕ್ಷ ಹಣತೆಗಳ ಸಾಲು – ಡಿ.18 ರಂದು ಚಂಪಾಷಷ್ಠಿ ಮಹಾರಥೋತ್ಸವ

ಸುಬ್ರಹ್ಮಣ್ಯ, ಡಿ.5: ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾ ಷಷ್ಟಿ ಮಹೋತ್ಸವ ದಿನಾಂಕ 9/12/2023 ರಂದು ಶನಿವಾರ ಮೂಲಮೃತಿಕ ಪ್ರಸಾದ ತೆಗೆದು ವಿತರಣೆ ಆಗುವುದರೊಂದಿಗೆ ಆರಂಭವಾಗಿ ದಿನಾಂಕ. 24/12/2023 ರಂದು ಕೊಪ್ಪರಿಗೆ ತಿಳಿಯುವ ಮೂಲಕ ರಾತ್ರಿ ನೀರು ಬಂಡಿ ಉತ್ಸವ ಹಾಗೂ ದೈವಗಳ ನಡಾವಳಿ ನಡೆದು ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ...

ಕುಕ್ಕೆ ಸುಬ್ರಹ್ಮಣ್ಯ : ಡಿ.10 ರಿಂದ 24 ರವರೆಗೆ ಚಂಪಾಷಷ್ಠಿ ಮಹೋತ್ಸವ
ಡಿ.12 ರಂದು ಲಕ್ಷದೀಪೋತ್ಸವ
ಡಿ.18 ರಂದು ಚಂಪಾಷಷ್ಠಿ ಮಹಾರಥೋತ್ಸವ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10 ರಿಂದ ಡಿ.24 ರವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಡಿ.10 ರಂದು ಕೊಪ್ಪರಿಗೆ ಏರುವುದು ಹಾಗೂ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನಡೆಯಲಿದೆ. ಡಿ.11 ರಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನಡೆಯಲಿದ್ದು, ಡಿ.12 ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ.13 ರಂದು ಶೇಷವಾಹನೋತ್ಸವ, ಡಿ.14...

ಸುಳ್ಯ ನಗರದ ಮಹಾಯೋಜನೆಗೆ ಸರ್ಕಾರದ ತಾತ್ಕಾಲಿಕ ಅನುಮೋದನೆ – ಆಕ್ಷೇಪ ಸಲ್ಲಿಸಲು 60 ದಿನಗಳ ಕಾಲಾವಕಾಶ

ಸುಳ್ಯ ಪಟ್ಟಣ ಪಂಚಾಯಿತಿ ಯೋಜನಾ ಪ್ರಾಧಿಕಾರವು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರನ್ವಯ ಸುಳ್ಯ ಸ್ಥಳೀಯ ಯೋಜನಾ ಪ್ರದೇಶಕ್ಕೆ ಮಹಾಯೋಜನೆಯನ್ನು ತಯಾರಿಸಿ, ನಕ್ಷೆ ಮತ್ತು ವರದಿಯೊಂದಿಗೆ ಸರ್ಕಾರದ ತಾತ್ಕಾಲಿಕ ಅನುಮೋದನೆಗೆ ಸಲ್ಲಿಸಲಾದ ಹಿನ್ನಲೆ ಯಲ್ಲಿ ಸರ್ಕಾರ ಮಹಾಯೋಜನೆಗೆ ತಾತ್ಕಾಲಿಕವಾಗಿ ಅನುಮೋದನೆಯನ್ನು ನೀಡಿದೆ. ತಾತ್ಕಾಲಿಕ ಅನುಮೋದಿತ ಮಹಾಯೋಜನೆ ನಕ್ಷೆ ಮತ್ತು ವರದಿಯನ್ನು ಸುಳ್ಯ ಪಟ್ಟಣ...

ಮೇನಾಲ : ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮಹೋತ್ಸವ ನಡೆಸುವ ಬಗ್ಗೆ ಪ್ರಶ್ನೆ ಚಿಂತನೆ

ಅಜ್ಜಾವರ ಗ್ರಾಮದ ಮೇನಾಲ ಕುಟುಂಬಸ್ಥರು ಆರಾಧನೆ ನಡೆಸಿಕೊಂಡು ಬರುತ್ತಿರುವ ಶ್ರೀ ವಯನಾಟ್ ಕುಲವನ್ ದೇವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವ ಹಿನ್ನಲೆಯಲ್ಲಿ ದೇವರಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಪಶ್ನಾ ಚಿಂತನೆಗೆ ಚಾಲನೆ ನೀಡಲಾಯಿತು. ಮೇನಾಲದಲ್ಲಿ 2024ರ ಮಾರ್ಚ್ ತಿಂಗಳ ದಿನಾಂಕ 5, 6, 7ರಲ್ಲಿ ದೈವಕಟ್ಟು ಮಹೋತ್ಸವ ನಡೆಸುವ ಬಗ್ಗೆ ಮತ್ತು ಉತ್ಸವಕ್ಕೆ ಬೇಕಾದ ಸಮಿತಿಗಳ ರಚಿಸುವ ಬಗ್ಗೆ ಪ್ರಶ್ನೆ...

ಕಂಠಪೂರ್ತಿ ಕುಡಿದು ಸರಕಾರಿ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿದ ಅಧಿಕಾರಿ – ಅಡ್ಡಗಟ್ಟಿದ ಸಾರ್ವಜನಿಕರು

ಸರಕಾರಿ ಅಧಿಕಾರಿಯೋರ್ವರು ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಅಡ್ಡಾದಿಡ್ಡಿ ಸರಕಾರಿ ವಾಹನವನ್ನು ಚಲಾಯಿಸಿದ್ದನ್ನು ಕಂಡ ಇತರ ವಾಹನ ಸವಾರರು ಅಡ್ಡಗಟ್ಟಿದ ಘಟನೆ ನ.28 ರಂದು ರಾತ್ರಿ ಸುಳ್ಯದ ಅರಂಬೂರಿನಲ್ಲಿ ನಡೆದಿದೆ. https://youtu.be/RaumwdMEx4k?si=tD7W_7lrI4X76jgH ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯಾಗಿರುವ ನವೀನ್ ಕುಮಾ‌ರ್ ಎಂಬವರು ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿದ ಸರಕಾರಿ ಅಧಿಕಾರಿ. ಸಾರ್ವಜನಿಕರು ಹಾಗೂ ವಾಹನ...

ಕೆವಿಜಿ ಸಂಸ್ಮರಣೆ ಅಂಗವಾಗಿ ಮಡಪ್ಪಾಡಿಯಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರ

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ-2023 ಇದರ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮಡಪ್ಪಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾII ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತೋತ್ಸವದ ಸವಿನೆನಪಿಗಾಗಿ ನ.26 ರಂದು...

ಮಾಣಿ ಮೈಸೂರು ಚತುಷ್ಪತ ಕಾಮಗಾರಿ ಬಗ್ಗೆ ಸಂಸದರು ಹಾಗೂ ಅಧಿಕಾರಿಗಳು ಹೇಳಿದ್ದೇನು?

ಮಾಣಿ ಮೈಸೂರು ಚತುಷ್ಪತ ಕಾಮಗಾರಿ ಶೀಘ್ರ ಆರಂಭವಾಗಲಿದೆ ಹಾಗೂ ಸುಳ್ಯ ಬೈಪಾಸ್ ರಸ್ತೆಯೇ ನಿರ್ಮಾಣವಾಗಲಿದೆ ಎಂದು ವಾರದ ಹಿಂದೆ ಸುಳ್ಯದಲ್ಲಿ ಪತ್ರಕರ್ತರ ಜತೆ ಸಂಸದರಾದ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಆರ್ ಟಿ ಐ ಕಾರ್ಯಕರ್ತ ಡಿ.ಎಂ. ಶಾರೀಖ್ ಭೂ ಸ್ವಾಧೀನ ಅಧಿಕಾರಿಕಾರಿಗಳ ಜತೆ ದೂರವಾಣಿಯಲ್ಲಿ ವಿಚಾರಿಸಿದಾಗ ಈ ಬಗ್ಗೆ ನಮಗೆ...

ಕಾಂಚೋಡು ಮಂಜುನಾಥ ದೇವರು ಮತ್ತು ಅಣ್ಣಪ್ಪ ಸ್ವಾಮಿಯಲ್ಲಿ ಸೌಜನ್ಯ ಸಾವಿಗೆ ನ್ಯಾಯ ಒದಗಿಸಲು ಪ್ರಾರ್ಥನೆ

ಐತಿಹಾಸಿಕ ಹಿನ್ನೆಲೆಯುಳ್ಳ ಕಾಂಚೋಡು ಮಂಜುನಾಥ ದೇವರಲ್ಲಿ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ಸಲುವಾಗಿ ಸೌಜನ್ಯ ಕುಟುಂಬ , ಮಹೇಶ್ ತಿಮರೋಡಿ , ದೇವಾಲಯದ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಕಾಂಚೋಡು ಮಂಜುನಾಥ ದೇವಾಲಯಕ್ಕೆ ಪುರಾತನ ಹಿನ್ನೆಲೆಯಿದ್ದು , ಇಲ್ಲಿಯೂ ಧರ್ಮಸ್ಥಳ ದೇವಾಲಯದ ರೀತಿಯಲ್ಲೆ ದೇವರನ್ನು ದೈವಗಳ‌ ಆರಾಧನೆ ನಡೆಯುತ್ತಿದ್ದು, ಇಲ್ಲಿ ಕೂಡ ಅಣ್ಣಪ್ಪ ಸ್ವಾಮಿಯ ಬೆಟ್ಟ...

ಸುಳ್ಯ :  ರಾಷ್ಟ್ರೀಯ ಕಬಡ್ಡಿ ಪಂದ್ಯಾಟ – ಮಹಿಳಾ ವಿಭಾಗದಲ್ಲಿ ಗೆಲುವಿನ ನಗೆ ಬೀರಿದ ಟಿಎಂಸಿ ಥಾಣೆ

https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು  ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ  ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು  ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು.  ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...

ಎಲಿಮಲೆ : ಸಹಕಾರ ಸಪ್ತಾಹ – ಕಾರ್ಯಕ್ರಮ ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 ಕಾರ್ಯಕ್ರಮ ನ.19 ರಂದು ಎಲಿಮಲೆಯ ನೆಲ್ಲೂರು ಕೆಟ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಸಹಕಾರ ಯೂನಿಯನ್ ಮಂಗಳೂರು ಇದರ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಸಪ್ತಾಹದ...

ಉಬರಡ್ಕದಲ್ಲಿ ನಾಳೆ (ನ.20)ಸೌಜನ್ಯ ಪರ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ – ಭರದ ಸಿದ್ಧತೆ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು 11 ವರ್ಷ ಕಳೆದರೂ ಆರೋಪಿಗಳಿಗೆ ಶಿಕ್ಷೆಯಾಗದಿರುವುದು ದುರಂತವೇ ಸರಿ. ಇದೀಗ ಪ್ರಕರಣದ ಕೇಸು ಹಳ್ಳ ಹಿಡಿಯುತ್ತಿರುವ ಹಿನ್ನೆಲೆ ಜನಾಕ್ರೋಶ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಸೌಜನ್ಯ ಅಭಿಮಾನಿಗಳು ಮರುತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. ನ.20 ರಂದು ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ವೇದಿಕೆ ತಯಾರಾಗಿದ್ದು ಸುಮಾರು...

ದೇವಚಳ್ಳ: ಪಂಚಧ್ವನಿ ಕಾರ್ಯಕ್ರಮ – ವಿವಿಧ ಕ್ಷೇತ್ರದ ಸಾಧಕರಿಗೆ ಪಡುಮಲೆ ಯಶಸ್ವಿ ಸಾಧನಾಶ್ರೀ ಪ್ರಶಸ್ತಿ ಪ್ರಧಾನ

https://youtu.be/q3e77TPG3uw?si=ukre_PjG_btGQy2p ಗ್ರಾಮ ಪಂಚಾಯತ್ ದೇವಚಳ್ಳ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ ಪುತ್ತೂರು, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ, ಕಾರ್ಕಳ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ "ಪಂಚಧ್ವನಿ" ಕಾರ್ಯಕ್ರಮ 2023 ಕಾರ್ಯಕ್ರಮ ನ.18ರಂದು ನಡೆಯಿತು. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ...

ಹೈ ಸೆಕ್ಯುರಿಟಿ ನಂಬರ್‌ಪ್ಲೇಟ್ (HSRP)ಅಳವಡಿಕೆಗೆ ಕಾಲಾವಕಾಶ ನೀಡಿದ ಸಾರಿಗೆ ಇಲಾಖೆ – 3 ತಿಂಗಳು ವಿಸ್ತರಣೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸೂಚನೆ ಮೇರೆಗೆ 2019ರ ಏಪ್ರಿಲ್‌ಗಿಂತ ಮುಂಚೆ ನೋಂದಣಿಯಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟರ್ ಪ್ಲೇಟ್ (ಎಚ್ ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು 2024ರ ಫೆ. 17ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿದೆ. ವಾಹನಗಳ ಸುರಕ್ಷತೆ ದೃಷ್ಟಿಯಿಂದಾಗಿ 2019ರ ಏಪ್ರಿಲ್‌ಗಿಂತ ಮುಂಚೆ ನೋಂದಣಿ ಯಾಗಿರುವ ಎಲ್ಲ ವಾಹನಗಳು ಎಚ್‌ಎಸ್ ಆರ್‌ಪಿ...

ದೇವಚಳ್ಳ: ನ.18 ರಂದು ಪಂಚಧ್ವನಿ ಕಾರ್ಯಕ್ರಮ – ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ – ಪಡುಮಲೆ ಯಶಸ್ವಿ ಸಾಧನಾಶ್ರೀ ಪ್ರಶಸ್ತಿ ಪ್ರಧಾನ

ಗ್ರಾಮ ಪಂಚಾಯತ್ ದೇವಚಳ್ಳ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ ಪುತ್ತೂರು, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ, ಕಾರ್ಕಳ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ "ಪಂಚಧ್ವನಿ" ಕಾರ್ಯಕ್ರಮ 2023 ಕಾರ್ಯಕ್ರಮ ನ.18ರಂದು ನಡೆಯಲಿದೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಂಥಾಲಯ...

ಮಡಪ್ಪಾಡಿ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಯುವಕ ಮಂಡಲ (ರಿ.) ಮಡಪ್ಪಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ದಿನಾಂಕ 12/11/23 ರಂದು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಧನ್ಯಕುಮಾರ್ ದೇರುಮಜಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯುವಜನ ಸಂಯುಕ್ತ ಮಂಡಲಿ ಸುಳ್ಯ ಇದರ...

ನ.16 : ಮಂಗಳೂರಿನಲ್ಲಿ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ರಂದು ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸುವರು. ಸ್ಪೀಕರ್ ಯು. ಟಿ. ಖಾದರ್ ಕಚೇರಿಯ ಉದ್ಘಾಟನೆಯನ್ನು ನೆರವೇರಿಸುವರು....

ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೀಪಾವಳಿ ಆಚರಣೆ

ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ದೀಪಾವಳಿ ಆಚರಿಸಲಾಯಿತು.

ಕುಕ್ಕೆ: ದೇವಳದಲ್ಲಿ ಬಲೀಂದ್ರ ಮರ ಹಾಕುವ ಕಾರ್ಯಕ್ರಮ

ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ದೀಪಾವಳಿ ಅಮವಾಸ್ಯೆಯ ಶುಭದಿನವಾದ ಆದಿತ್ಯವಾರ ಬಲೀಂದ್ರ(ದೀಪಾಲೆ) ಮರವನ್ನು ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಏರಿಸಲಾಯಿತು.ಆರಂಭದಲ್ಲಿ ದೀಪಾಲೆ ಮರವನ್ನು ತಂದು ಶ್ರೀ ದೇವಳದ ಮುಂಭಾಗದಲ್ಲಿ ಇರಿಸಲಾಯಿತು. ಬಳಿಕ ಅದಕ್ಕೆ ಪುಣ್ಯ ತೀರ್ಥ ಸಿಂಪಡಿಸಿ ಪ್ರಸಾದ ಹಚ್ಚಲಾಯಿತು. ನಂತರ ಮರವನ್ನು ಶ್ರೀ ದೇವಳದ ಗರ್ಭಗುಡಿಯ ಮುಂಭಾಗಲ್ಲಿ ಏರಿಸಲಾಯಿತು....

ಮಲೆನಾಡಿನ ಜನರ ಹಿತರಕ್ಷಣೆಗಾಗಿ ಮಲೆನಾಡು ಜಂಟಿ ಕ್ರಿಯಾ ಸಮಿತಿ ವತಿಯಿಂದ ರಾಜಕೀಯ ಪಕ್ಷ ಸ್ಥಾಪನೆ

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ಅರಣ್ಯ ಖಾಯಿದೆಗಳು ಮೂಲನಿವಾಸಿಗಳಿಗೆ ಮಾರಕವಾಗುತ್ತಿದ್ದು ಉದ್ಯಮಿಗಳಿಗೆ, ಎಸ್ಟೆಟ್, ಲೀಸ್ ಗೆ ಅರಣ್ಯ ಜಾಗ ಪಡೆದವರಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಈ ಬಗ್ಗೆ ಮಲೆನಾಡಿನ ಸಮಸ್ಯೆಯ ಪರಿಹಾರಕ್ಕೆ 2011 ರಿಂದ ಹೋರಾಟ ಮಾಡಿದರೂ ಪ್ರಯೋಜನ ಬರುತ್ತಿಲ್ಲ. ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಿಗೆ ಕಿಂಚಿತ್ತೂ ಮಾಹಿತಿಯೂ ಇಲ್ಲ. ಅದರ ಬಗ್ಗೆ ಆಸಕ್ತಿಯೂ ಇಲ್ಲ. ಕ್ಷೇತ್ರಗಳ...

ಆಲೆಟ್ಟಿ ಗ್ರಾಮ ಪಂಚಾಯತ್ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ಧಿಡೀರ್ ದಾಳಿ – ಪರಿಶೀಲನೆ ?

ಆಲೆಟ್ಟಿ ಗ್ರಾಮ ಪಂಚಾಯತ್ ಗೆ ಇಂದು ಲೋಕಾಯುಕ್ತ ಅಧಿಕಾರಿಗಳು ಧಿಢೀರ್ ದಾಳಿ ನಡೆಸಿದ್ದು ಈ ಹಿಂದೆ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತಾಗಿ ದೂರುಗಳು ಸಲ್ಲಿಕೆಯಾಗಿದ್ದು ಇದರ ಬಗ್ಗೆ ಇದೀಗ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆನ್ನಲಾಗಿದೆ. ಈ ಹಿಂದೆ ಮಾಣಿಮರ್ಧು ಸೇತುವೆ ಕಾಮಗಾರಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ದಾಳಿ ನಡೆಸಿದ್ದಾರೆ ಎಂದು...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ ನ.8 ರಂದು ದೇವಸ್ಥಾನದ ಆಡಳಿತ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ , ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್,ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ರಾಜ್ಯ ಧಾರ್ಮಿಕ...

ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ರಚನೆ – ಅಧ್ಯಕ್ಷರಾಗಿ ಶೈಲೇಶ್ ಅಂಬೆಕಲ್ಲು, ಪ್ರ.ಕಾರ್ಯದರ್ಶಿಯಾಗಿ ಕೇಶವ ಅಡ್ತಲೆ, ಸಂಚಾಲಕರಾಗಿ ಮಹೇಶ್ ಭಟ್ ಕರಿಕ್ಕಳ

ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್‌ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ಸಭೆಯ ನ.3 ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಭೆಯ ವೇದಿಕೆಯಲ್ಲಿ ಆರಂತೋಡು ಗ್ರಾಪಂ ಅಧ್ಯಕ್ಷರಾದ ಕೇಶವ ಅಡ್ತಲೆ, ಆಲೆಟ್ಟಿ ಗ್ರಾ.ಪಂ.ಅಧ್ಯಕ್ಷೆ ವೀಣಾ ವಸಂತ್ ಮತ್ತು ಮುರುಳ್ಯ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಜಾನಕಿ ಮುರುಳ್ಯ ಉಪಸ್ಥಿತರಿದ್ದರು....

ಸುಳ್ಯ : ಉಡುಪಿ ಗಾರ್ಡನ್ ಬಳಿ ಭೂಕುಸಿತ

ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ಇದ್ದಕ್ಕಿದ್ದಂತೆಯೇ ಭೂಮಿ ಕುಸಿತಗೊಂಡ ಘಟನೆ ನಡೆದಿದೆ. ಸಮತಟ್ಟುಗೊಳಿಸಿ ಇಂಟರ್ ಲಾಕ್ ಹಾಕಿದ ಜಾಗ ಸುಮಾರು ಹತ್ತು ಅಡಿಯಷ್ಟು ಆಳಕ್ಕೆ ಗುಂಡಿ ನಿರ್ಮಾಣವಾಗಿದ್ದು, ಪಕ್ಕದಲ್ಲಿರುವ ವಿದ್ಯುತ್ ಕಂಬಗಳು ಕೂಡ ಬೀಳುವ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.ವಿ ಸದಾನಂದ ಗೌಡರಿಂದ ಸರ್ಪ ಸಂಸ್ಕಾರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರು ಕುಟುಂಬ ಸಮೇತ ಬಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿದ್ದಾರೆ ನ.1 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಅವರು, ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ. ಆಶ್ಲೇಷ ಬಲಿ ಪೂಜೆ, ಮಹಾಭಿಷೇಕ, ನಾಗ ಪ್ರತಿಷ್ಠೆ ಸೇವೆ ಮಾಡಿಸಿದ್ದಾರೆ. ಡಿ.ವಿ ಯವರ ಪತ್ನಿ ದಾಟಿ, ಮಗ...

ದೇವಚಳ್ಳ ಗ್ರಾ.ಪಂ.ಅಧ್ಯಕ್ಷರಾಗಿ ಆಯ್ಕೆಯಾದ ಶೈಲೇಶ್ ಅಂಬೆಕಲ್ಲು ಅವರಿಗೆ ಯುವಜನ ಸಂಯುಕ್ತ ಮಂಡಳಿ ವತಿಯಿಂದ ಸನ್ಮಾನ ಕಾರ್ಯಕ್ರಮ

ಸುಳ್ಯ : ಯುವಜನ ಸಂಯುಕ್ತ ಮಂಡಳಿ ವತಿಯಿಂದ ಪೂರ್ವಾಧ್ಯಕ್ಷ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ ಕಾರ್ಯಕ್ರಮ ನ.4 ರಂದು ಮಂಡಳಿಯ ಸಭಾಭವನದಲ್ಲಿ ನಡೆಯಲಿದೆ. ದ.ಕ. ಜಿಲ್ಲೆಯ ಯುವಜನ ಒಕ್ಕೂಟದ ಸ್ಥಾಪಕಾಧ್ಯಕ್ಷರಾಗಿದ್ದು, 25 ವರ್ಷಗಳಿಂದ ಯುವಜನ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಸೇವೆ ಸಲ್ಲಿಸಿರುವ ಶೈಲೇಶ್ ಅಂಬೆಕಲ್ಲುರವರು ಇದೀಗದೇವಚಳ್ಳ ಗ್ರಾಮ ಪಂಚಾಯತ್‌ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನಾ...

ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಐಶ್ವರ್ಯ ಪೋಷಕರು

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಶ್ರೀಮತಿ ಐಶ್ವರ್ಯ ಳ ಮನೆಯವರು ಆಕೆಯ ನೇತ್ರದಾನ ಮಾಡುವ ಮೂಲಕ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ಅವರನ್ನು ರಾಜೇಶ್ ಅವರಿಗೆ ಸುಮಾರು 4 ವರ್ಷದ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಬಳಿಕ ಐಶ್ವರ್ಯ ರವರು ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ...

ಕುಕ್ಕುಜಡ್ಕ : ಅಮರ ಸಂಘಟನಾ ಸಮಿತಿ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಅಮರಮುಡ್ನೂರು ಅಕ್ಟೋಬರ್ 28ರಂದು ಚೊಕ್ಕಾಡಿ ಪ್ರೌಡ ಶಾಲೆ ,ಕುಕ್ಕುಜಡ್ಕದಲ್ಲಿ ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ದಿ|ಮುರಾರಿ ಕಡಪಳ ಮತ್ತು ದಿ| ನವೀನ್ ಸಂಕೇಶ ಸ್ಮರಣಾರ್ಥ  ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಮತ್ತು ಪೈಲಾರು ಪ್ರಿಮೀಯರ್ ಸಂಘಟನಾ ಸಮಿತಿ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರ್ಷಿತ್ ಜಿ...

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ – ಹರಕೆಯ ಸೇವೆ ಪೂರೈಸಿದ ಬಿಹಾರದ ಡಾ.ರಾಹುಲ್ ಕುಮಾರ್ ಪಾಟ್ನಾ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಚಿನ್ನದ ಪ್ರಭಾವಳಿ ಸಮರ್ಪಿಸಿದ್ದು, ಇಂದು ಪೂಜೆ ಸಲ್ಲಿಸಿ  ಸಮರ್ಪಿಸಲಾಯಿತು. ಮದುವೆ ಬಳಿಕ ಸಂತಾನಕ್ಕಾಗಿ ಹೇಳಲಾದ ಹರಕೆ ಸೇವೆ ಇದಾಗಿದ್ದು ಪುತ್ರ ಸಂತಾನ ಆಗಿದ್ದು ಅದರಂತೆ ಹರಕೆ ತೀರಿಸಿರುವುದಾಗಿ ತಿಳಿದು ಬಂದಿದೆ.  ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುತ್ರನ ಇರುವಿಕೆಯೊಂದಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯ...

ದೇವಚಳ್ಳ :  ಅಗ್ನಿಪಥ್ ಗೆ ಆಯ್ಕೆಯಾದ ಅಭಿಷೇಕ್ ತಳೂರು ಹಾಗೂ ಕಾರ್ತಿಕ್ ಚಿದ್ಗಲ್ ಅವರಿಗೆ ಸನ್ಮಾನ

  ದೇವಚಳ್ಳ ಗ್ರಾಮದಿಂದ ಭಾರತೀಯ ಭೂ ಸೇನೆಯ ಅಗ್ನಿಪಥ್ ಗೆ ಆಯ್ಕೆಯಾದ ಅಭಿಷೇಕ್ ಮೆತ್ತಡ್ಕ ಹಾಗೂ ಕಾರ್ತಿಕ್ ಚಿದ್ಗಲ್ ರಿಗೆ ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು  ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ, ನಿವೃತ್ತ ಹವಾಲ್ದಾರ್ ಚಂದ್ರಶೇಖರ ಅಚ್ರಪ್ಪಾಡಿ,...

ಸುಳ್ಯ :  ಪಲ್ಸರ್ ಎನ್ 150 (Pulsar N150) ನೂತನ ದ್ವಿಚಕ್ರ ವಾಹನ ಬಿಡುಗಡೆ

ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು.  ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ  ರಾಜಣ್ಣ ಬಿಡುಗಡೆಗೊಳಿಸಿದರು.  ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ  ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...

ನೋವಿನ ಸಂದರ್ಭದಲ್ಲಿ ನಮ್ಮ ಸಂಸ್ಥೆಗಳ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಸರಿಯಲ್ಲ : ಡಾ. ಜ್ಯೋತಿ ಆರ್. ಪ್ರಸಾದ್ ಹೇಳಿಕೆ

ಸುಳ್ಯದ ಪ್ರತಿಷ್ಠಿತ ಕೆವಿಜಿ ಶಿಕ್ಷಣ ಸಂಸ್ಥೆಗಳಲ್ಲಿ ಓರ್ವರಾದ ಕೆ ವಿ ರೇಣುಕಾ ಪ್ರಸಾದ್ ರವರಿಗೆ ನಿನ್ನೆ ಕರ್ನಾಟಕ ಹೈ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೆ ಆಂತರಿಕ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಇಂದು ಡಾ.ರೇಣುಕಾ ಪ್ರಸಾದ್ ರವರ ಪತ್ನಿ ಡಾ. ಜ್ಯೋತಿ ಆರ್. ಪ್ರಸಾದ್ ರವರು ಪತ್ರಿಕಾಗೋಷ್ಠಿ ಕರೆದು ನೋವು ಹಂಚಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ...

ಸುಳ್ಯದ ಅಮರ ಸಂಘಟನಾ ಸಮಿತಿ ಸಾರಥ್ಯದಲ್ಲಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ – ವಿವಿಧ ಇಲಾಖೆಗಳು ಸಂಘ ಸಂಸ್ಥೆಗಳ ಸಾಥ್ – ಎ.ಓ.ಎಲ್.ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಚಾಲನೆ

ಸುಳ್ಯ ಅಮರ ಸಂಘಟನಾ ಸಮಿತಿ ರಿ. ,ನಗರ ಪಂಚಾಯತ್ ಸುಳ್ಯ , ತಾಲೂಕು ಕಛೇರಿ ಸುಳ್ಯ , ತಾಲೂಕು ಪಂಚಾಯತ್ ಸುಳ್ಯ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ , ಆರಕ್ಷಕ ಠಾಣೆ ಸುಳ್ಯ , ವಕೀಲರ ಸಂಘ ಸುಳ್ಯ , ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ , ರೋಟರಿ ಸಂಯುಕ್ತ...

ಹಿರಿಯ ವೈದ್ಯರಾದ ಡಾ| ಚಂದ್ರಶೇಖರ ಕಿರಿಭಾಗ ಅವರಿಗೆ ಗಾಂಧಿ ಸ್ಮೃತಿ ಪ್ರಶಸ್ತಿ – ಅ.07 ರಂದು ಪ್ರಶಸ್ತಿ ಪ್ರದಾನ

ವರದಿ : ಉಲ್ಲಾಸ್ ಕಜ್ಜೋಡಿ “ವೈದ್ಯೋ ನಾರಾಯಣೋ ಹರಿಃ” ಎಂಬ ಮಾತಿಗೆ ಅನುಗುಣವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆಯನ್ನು ಕಳೆದ 50 ವರ್ಷಗಳಿಂದ ಸಮಾಜಿಕ ಕಳಕಳಿಯಿಂದ ನಡೆಸಿಕೊಂಡು ಬರುತ್ತಿರುವವರು, ವಾಹನ ಸಂಚಾರವಿಲ್ಲದ ಕಾಲಘಟ್ಟದಲ್ಲಿ ತನ್ನ ಬೈಕಿನಲ್ಲಿ ರೋಗಿಗಳ ಮನೆಗೆ ತೆರಳಿ ಶುಶ್ರೂಷೆ ನೀಡುತ್ತಾ ಆರೋಗ್ಯದ ಬಗ್ಗೆ ಕಾಳಜಿ ಕಡಿಮೆ ಇದ್ದ ಸಮಯದಲ್ಲಿ ಜನರಿಗೆ ಅರಿವು-ನೆರವು-ಚಿಕಿತ್ಸೆಯನ್ನು...

ಗಾಣಿಗ ಸಮ್ಮಿಲನ ಕಾರ್ಯಕ್ರಮಕ್ಕೆ ಚಾಲನೆ

ಸಮುದಾಯದ ಬೇಡಿಕೆಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಗಾಣಿಗ ಸಮ್ಮಿಲನದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ ಗಾಣದ ಪ್ರತಿಷ್ಟಾ ಕಾರ್ಯಕ್ರಮದಲ್ಲಿ ಈ ಹಿಂದೆ ಭಾಗವಹಿಸಿದ್ದೆ, ಇದೀಗ ನಡೆಯುತ್ತಿರುವ ಗಾಣಿಗ ಸಮ್ಮಿಲನ ಕಾರ್ಯಕ್ರಮವನ್ನು ನೋಡಿದಾಗ ನನಗೆ ಭಹಳ ಸಂತೋಷವಾಗುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಇಂದು ಸುಳ್ಯದಲ್ಲಿ ನಡೆದ ಗಾಣಿಗ ಸಮ್ಮೀಲನ ಕಾರ್ಯಕ್ರಮದ ಉದ್ಘಾಟನೆಯ...

ಅ.03: ಸುಳ್ಯದಲ್ಲಿ ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಜಿಲ್ಲಾ ಮಟ್ಟದ ಸಮಾವೇಶ – ಡಾ. ಡಿ. ವೀರೇಂದ್ರ ಹೆಗ್ಗಡೆ ಭಾಗಿ

ಅಕ್ಟೋಬರ್ ೦3 ರಂದು ನಡೆಯಲಿರುವ ಗಾಂಧಿ ಸ್ಮೃತಿ ಬೃಹತ್ ಜನಜಾಗೃತಿ ಜಾಥ ಮತ್ತು ಜಿಲ್ಲಾ ಮಟ್ಟದ ಸಮಾವೇಶ ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಮುದಾಯ ಭವನದಲ್ಲಿ ಜರುಗಲಿದೆ ಎಂದು ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ ತಿಳಿಸಿದರು. ಸೆ 30 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಅಕ್ಟೋಬರ್ 2  ಮಹಾತ್ಮ...

ಡಾ. ಅನುರಾಧಾ ಕುರುಂಜಿಯವರಿಗೆ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ "ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023" ನ್ನು ಪ್ರದಾನ ಮಾಡಲಾಯಿತು.ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ,...

ಸುಬ್ರಹ್ಮಣ್ಯ :  ಅದ್ದೂರಿಯಾಗಿ ಸಂಪನ್ನಗೊಂಡ ಗಣೇಶೋತ್ಸವ : ಕುಣಿತ ಭಜನೆ, ಚೆಂಡವಾದನ ಹಾಗೂ ಡಿಜೆ ಸದ್ದಿನೊಂದಿಗೆ ಸಾಗಿದ ಶೋಭಾಯಾತ್ರೆ

ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ವತಿಯಿಂದ 52ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.19ರಿಂದ ಸೆ.23ವರೆಗೆ ಕುಕ್ಕೆಸುಬ್ರಹ್ಮಣ್ಯದಲ್ಲಿ ವಿವಿಧ ವೈಧಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆದು ಅದ್ದೂರಿ ಶೋಭಯಾತ್ರೆಯೊಂದಿಗೆ ಗಣಪತಿ ವಿಸರ್ಜನೆ ನಡೆಯಿತು. 108 ತೆಂಗಿನಕಾಯಿ ಗಣಪತಿ ಹೋಮದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.   ಸಾಂಸ್ಕೃತಿಕ ಮನೋರಂಜನೆ,ಕುಣಿತ ಭಜನೆ, ಚೆಂಡೆವಾದನ, ಡಿಜೆ ಅಬ್ಬರ ಜತೆಗೆ ಸ್ತಬ್ಧಚಿತ್ರ ಸ್ಪರ್ಧೆ ಗಣೇಶೋತ್ಸವದ...

ಕೇರ್ಪಳದ ಎಸ್.ವಿ. ಪ್ರಸಾದ್ ಅವರಿಗೆ ಗೌರವ ಡಾಕ್ಟರೇಟ್ ಪದವಿ

ಮೂಡುಬಿದಿರೆಯ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವಿ. ಪ್ರಸಾದ್ ಅವರು ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ."ಡಿಸೈನ್ ಆಂಡ್ ಅನಾಲಿಸಿಸ್ ಆಫ್ ವೇದಿಕ್ ಮಲ್ಟಿಪ್ಲಯರ್ ಫ಼ಾರ್ ಡಿಎಸ್ಪಿ ಪ್ರೊಸೆಸರ್ " ಎನ್ನುವ ವಿಷಯದ ಬಗ್ಗೆ ಅವರು ಸಂಶೋಧನೆ ನಡೆಸಿ ಪ್ರಬಂಧ ಮಂಡಿಸಿದ್ದರು. ರೇವಾ ವಿಶ್ವವಿದ್ಯಾನಿಲಯದ ಇಲೆಕ್ಟಾನಿಕ್ಸ್...


ನಾಲ್ಕೂರು : “ಸ್ವಚ್ಚತೆಯೇ ಸೇವೆ” ಆಂದೋಲನಕ್ಕೆ ವ್ಯಾಪಕ ಬೆಂಬಲ : ಮಾದರಿ ಕಾರ್ಯಕ್ಕೆ ಕೈ ಜೋಡಿಸಿದ ಜನತೆ

ಗುತ್ತಿಗಾರು ಗ್ರಾ.ಪಂ.ವ್ಯಾಪ್ತಿಯ ನಾಲ್ಕೂರು ಗ್ರಾಮದ ಹಾಲೆಮಜಲು ಶಾಲಾ ಬಳಿಯಿಂದ ಮರಕತ ದೇವಸ್ಥಾನದ ವರಗೆ ರಸ್ತೆಯ ಎರಡು ಬದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ನೂರಾರು ಗ್ರಾಮಸ್ಥರು ಸೇರಿ ರಸ್ತೆ ಬದಿಯ ಕಾಡು ಕಡಿದು, ವಾಹನ ಸವಾರರು ಎಸೆದ ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಚತಾ ಸೇವೆಯಲ್ಲಿ ಭಾಗಿಯಾದರು. ಈ ಮಾದರಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.


ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಅಮರ ಸುದ್ದಿ ವರದಿಗಾರ ಉಲ್ಲಾಸ್ ಕಜ್ಜೋಡಿ ಅವರಿಗೆ ಸನ್ಮಾನ

ವಿಕಲಚೇತನರಾಗಿದ್ದರೂ ತನ್ನ ಬರಹಗಳ ಮೂಲಕ ಯುವ ಪತ್ರಕರ್ತನಾಗಿ ಹೊರಹೊಮ್ಮುತ್ತಿರುವ ಯುವ ಪ್ರತಿಭೆ ಅಮರ ಸುದ್ದಿ ವರದಿಗಾರ, ಹವ್ಯಾಸಿ ಬರಹಗಾರ ಉಲ್ಲಾಸ್ ಕಜ್ಜೋಡಿ ಅವರನ್ನು ಸೆ.22 ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಸನ್ಮಾನಿಸಿ, ಸಹಾಯಧನ ಹಸ್ತಾಂತರಿಸಲಾಯಿತು.ಹರಿಹರ ಪಲ್ಲತ್ತಡ್ಕ ಗ್ರಾಮದ ಉಲ್ಲಾಸ್ ಕಜ್ಜೋಡಿ ಅವರ ಮನೆಗೆ ತೆರಳಿದ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ನ ಸದಸ್ಯರು ಅವರನ್ನು...

ಸುಬ್ರಹ್ಮಣ್ಯ : ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಬಾಕಿಯಾಗಿದ್ದ ವೇತನ – ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಮನವಿಗೆ ಸ್ಪಂದಿಸಿದ ಸರಕಾರ

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ  ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ  ಕಳೆದ ಕೆಲ ತಿಂಗಳುಗಳಿಂದ ವೇತನ ಬಾಕಿಯಾಗಿದ್ದು ಸಂಕಷ್ಟ ಅನುಭವಿಸುವಂತಾಗಿತ್ತು. ಈ ಬಗ್ಗೆ ಹಲವು ಬಾರಿ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಂಡಿರಲಿಲ್ಲ. ಈ ಬಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ...

ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್ : ಸಾಮಾನ್ಯ ಜ್ವರ ಎಂದು ಕಡೆಗಣಿಸಿದ್ದಲ್ಲಿ ಜೀವಕ್ಕೇ ಕುತ್ತು

ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. ೧೯೯೯ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ...

ಪಿಡಿಓಗಳಾದ ಆಕಾಶ್ , ರವಿಚಂದ್ರ ಹಾಗೂ ಪ್ರವೀಣ್ ರಿಗೆ ವರ್ಗಾವಣೆ

ಸರಕಾರ 108 ಪಿಡಿಒಗಳನ್ನು ವರ್ಗಾವಣೆಗೊಳಿಸಿ ಆದೇಶ ಮಾಡಿದ್ದು ತಾಲೂಕಿನ ಮೂವರು ಪಿಡಿಒ ಗಳಿಗೆ ವರ್ಗಾವಣೆ ಆದೇಶವಾಗಿದೆ. ಅಮರ ಮುಡ್ನೂರು ಗ್ರಾಮ ಪಂಚಾಯತ್ ನಲ್ಲಿದ್ದ ಆಕಾಶ್ ಅವರಿಗೆ ಕೊಳ್ಳೆಗಾಲ ತಾಲೂಕಿನ ದೊಡ್ಡಿಂದ್ ವಾಡಿ ಪಂಚಾಯತ್ ಗೆ, ಕೊಲ್ಲಮೊಗ್ರದಲ್ಲಿದ್ದ ರವಿಚಂದ್ರ ಅಕ್ಕಪ್ಪಾಡಿ ಅವರಿಗೆ ಉಬರಡ್ಕ ಮಿತ್ತೂರು ಗ್ರಾಮ  ಪಂಚಾಯತ್ ಗೆ ಹಾಗೂ ಕಲ್ಮಡ್ಕದಲ್ಲಿದ್ದ ಪ್ರವೀಣ್ ಚಿಲ್ಪಾರ್ ಅವರಿಗೆ ಕೊಡಿಯಾಲ...

ಪಂಚ ಗ್ಯಾರಂಟಿ ಯೋಜನೆಯಿಂದ ಕಂಗಾಲಾದ ಬಿಜೆಪಿ – ಸುಳ್ಯದಲ್ಲಿ ಆಗಿರುವ ಕಾಮಗಾರಿ ಹರೀಶ್ ಕಂಜಿಪಿಲಿಯವರು ಮನೆಯ ಅಡಿಕೆ ಮಾರಿ ಮಾಡಿದ್ದಾರೆಯೇ ? –  ಪತ್ರಿಕಾ ಹೇಳಿಕೆ ನೀಡಿದ ಕಾಂಗ್ರೆಸ್ 

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಡಬಲ್ ಇಂಜಿನ್ ಸರಕಾರದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆ ನಿಟ್ಟುಸಿರು ಬಿಟ್ಟು ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ. ಇದನ್ನು ಬಿಜೆಪಿಗರಿಗೆ ಸಹಿಸಲು ಆಗುತ್ತಿಲ್ಲ. ಈ ಕಾರಣಕ್ಕೆ ರೈತರ ಹೆಸರಿನಲ್ಲಿ ಬಿಜೆಪಿಯವರು ಪ್ರತಿಭಟನೆಯ ನಾಟಕ ಮಾಡುತ್ತಿದ್ದಾರೆ ಹೊರತು ರೈತರ ಮೇಲಿನ ಕಾಳಜಿಯಿಂದಲ್ಲ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಹೇಳಿದೆ. ಮುಂದಿನ...

ಕುಕ್ಕೆ ದೇವಳಕ್ಕೆ ಬೃಹತ್ ಗಾತ್ರದ ಫ್ಯಾನುಗಳ ಕೊಡುಗೆ

ಕುಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೆಂಗಳೂರಿನ ಜಯನಗರದ ಉದ್ಯಮಿ ವಿಕ್ರಮ ಏ.ವಿ.ಅವರು ಸೇವಾ ರೂಪದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಎಸಿಪಿ ಕಂಪನಿಯ ಎರಡು ಬೃಹದಾಕಾರದ ಸೀಲಿಂಗ್ ಫ್ಯಾನ್(HVLS) ಗಳನ್ನು ಕೊಡುಗೆಯಾಗಿ ಶ್ರೀ ದೇವಳಕ್ಕೆ ಗುರುವಾರ ನೀಡಿರುತ್ತಾರೆ. ಕ್ಷೇತ್ರ ಪುರೋಹಿತರಾದ ಮಧುಸೂಧನ ಕಲ್ಲೂರಾಯ ರವರು ಫ್ಯಾನುಗಳಿಗೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು .ಕೊಡುಗೆಯಾಗಿ ನೀಡಿದ ಎಸಿಪಿ ಕಂಪನಿಯ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಹಾಗೂ ಕಾಲಭೈರವೇಶ್ವರ ಗುಡಿ ನಿರ್ಮಾಣದ ಕೊಡುಗೆ ನೀಡುವುದಾಗಿ ಆಂಧ್ರಪ್ರದೇಶದ ಎ.ಎಂ.ಆರ್. ಗ್ರೂಪ್ ನ ಎ. ಮಹೇಶ್ ರೆಡ್ಡಿ ಘೋಷಣೆ

           ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು  ಆಶ್ಲೇಷ ನಕ್ಷತ್ರದ ಶುಭದಿನದಂದು ಶ್ರೀ ದೇವಳಕ್ಕೆ ಆಗಮಿಸಿದ ಹೈದರಾಬಾದ್ ಎ.ಎಂ.ಆರ್. ಇಂಡಿಯಾ ಲಿಮಿಟೆಡ್ನ ಎ. ಮಹೇಶ್ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ದೇವಳದ ಸುತ್ತುಪೌಳಿ ನಿರ್ಮಾಣದ ಸಂದರ್ಭದಲ್ಲಿ ತಾನು ಕಾಲಭೈರವೇಶ್ವರ ಗುಡಿಯನ್ನು ನಿರ್ಮಿಸಿ ಕೊಡುವುದಾಗಿ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿಯನ್ನು ನೀಡುವುದಾಗಿ ಇಂದು...

ಕೆ.ಪಿ.ಜಾನಿಯವರಿಗೆ ದ.ಕ. ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನ

ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರಾಗಿ ನೇಮಕಗೊಂಡ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರು ಹಾಗೂ ಕಾರ್ಮಿಕ ನಾಯಕರಾದ ಕೆ.ಪಿ.ಜಾನಿ ಅವರನ್ನು ದ.ಕ. ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಲುಗುಂಡಿಯ ಸಮನ್ವಯ ಸಹಕಾರಿ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆಯವರ ಅಧ್ಯಕ್ಷತೆಯಲ್ಲಿ...

ರೈತ ವಿರೋಧಿ ಸರಕಾರದ ವಿರುದ್ದ ಬೀದಿಗಿಳಿದು ಹೋರಾಟ ಅನಿವಾರ್ಯ : ಭಾಗೀರಥಿ ಮುರುಳ್ಯ

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ದ ಸುಳ್ಯದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು. ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿಯು ಹೋರಾಟದ ಹಿನ್ನೆಲೆಯಿಂದಲೇ ಬಂದಿದ್ದು, ನಮ್ಮ ಸರಕಾರ ಇದ್ದ ಸಂದರ್ಭದಲ್ಲಿ ರೈತರ ಕಣ್ಣೀರು ಒರೆಸುವ ಹಾಗು ಬಡವರ ಬಂಧುವಾಗಿ ಕೆಲಸ ನಿರ್ವಹಿಸುತ್ತಿದ್ದೆವು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ರೈತ ವಿರೋಧಿಗಳಾಗಿದ್ದಾರೆ ಎಂದು...

ಗ್ಯಾರಂಟಿ ಜಾರಿ ಬೆನ್ನಲ್ಲೆ ರಾಜ್ಯದಲ್ಲಿ ಅಭಿವೃದ್ಧಿಗೆ ಬರ – ಪ್ರತಾಪಸಿಂಹ ನಾಯಕ್

ಬಿಜೆಪಿ ಸರಕಾರ ರಾಜ್ಯದ ರೈತರಿಗೆ, ವಿದ್ಯಾರ್ಥಿಗಳಿಗೆ, ಜನರಿಗಾಗಿ ಸುಮಾರು ೧೮ ಕಾರ್ಯಕ್ರಮವನ್ನು ಜಾರಿಗೊಳಿಸಿತ್ತು. ಆದರೆ ಈಗ ರಾಜ್ಯದ ಕಾಂಗ್ರೆಸ್ ಸರಕಾರ ಅದನ್ನು ಹಿಂಪಡೆದು ಜನರಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ ಸರಕಾರದ ವಿರುದ್ಧ ಸೆ.೧೧ ರಂದು ಸುಳ್ಯ ತಾಲೂಕು ಕಚೇರಿ ಎದುರು ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬಿಜೆಪಿ ಶಾಸಕರಿಂದ ಸಿ.ಎಂ ಗೆ ಮನವಿ – ಶಾಸಕಿ ಭಾಗೀರಥಿ ಮುರುಳ್ಯ ಸಾಥ್

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.          ಬಿಜೆಪಿ ಶಾಸಕರ ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ...

ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ‌ಪದಾಧಿಕಾರಿಗಳ ಆಯ್ಕೆ :
ಅಧ್ಯಕ್ಷರಾಗಿ ಸೋಮಶೇಖರ ಪೈಕ, ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಕೇಪಳಕಜೆ, ಖಜಾಂಜಿಯಾಗಿ ಮಧು ಕಿರಣ್

ಸುಳ್ಯ : ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ 2023- 2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸೆ.2 ರಂದು ಸುಳ್ಯದ ಸಂಘದ ಕಛೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಮಾಯಿಲಪ್ಪ ಸಂಕೇಶ, ನಿಕಟ ಪೂರ್ವ ಅಧ್ಯಕ್ಷ ಶ್ರೀಧರ ಕೆ.ಎಸ್ ಉಪಸ್ಥಿತರಿದ್ದರು. ನೂತನ ಅಧ್ಯಕ್ಷರಾಗಿ ಸೋಮಶೇಖರ್ ಪೈಕ...

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ – ತಾಲೂಕಿನ ಶಿಕ್ಷಕರಾದ ಹನುಮಂತಪ್ಪ, ಉದಯಕುಮಾರ್ ಹಾಗೂ ರಾಧಾಮ್ಮ ಆಯ್ಕೆ

ಸೆ.೫ ರ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಕೊಡಮಾಡುವ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಬೊಳುಬೈಲು ಕಿರಿಯ ಪ್ರಾಥಮಿಕ ಶಾಲೆಯ ಶ್ರೀಮತಿ ರಾಧಾಮ್ಮ, ಪ್ರಾಥಮಿಕ ಶಾಲಾ ವಿಭಾಗದಿಂದ ಗೂನಡ್ಕ ಶ್ರೀ ಶಾರದಾ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹನುಮಂತಪ್ಪ...

ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಆಗ್ರಹಿಸಿ  ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ

ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ತನಿಖೆಗೆ ಒತ್ತಾಯಿಸಿ ಆ.31 ಸುಬ್ರಹ್ಮಣ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿಮಾತನಾಡಿ ಕುಕ್ಕೆ ಸುಬ್ರಹ್ಮಣ್ಯ ನಾಗನ ಕ್ಷೇತ್ರದಲ್ಲಿ  ನಾವೆಲ್ಲಾ ಇದ್ದು ಪ್ರಾರ್ಥನೆ ಮಾಡಿದ್ದೇವೆ.  ಈ ಭಾರಿ ನ್ಯಾಯ ಸಿಗಲಿದೆ. ಆ ದಿನ ದೂರ ಇಲ್ಲ. ಎಂದರು. ಸೌಜನ್ಯಳಿಂದಾಗಿ ಲೋಕದಲ್ಲಿ ಧರ್ಮ ಸ್ಥಾಪನೆಯಾಗಬೇಕಾದ ಕಾಲ ಬಂದಿದೆ.  ಸಮಾಜದಲ್ಲಿ...

ರಂಗಾಯಣ ರಘು ನಟಿಸಿರುವ “ಶಾಖಾಹಾರಿ ” ಚಿತ್ರಕ್ಕೆ ಮಯೂರ್ ಅಂಬೆಕಲ್ಲು ಸಂಗೀತ ನಿರ್ದೇಶನ

ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....

ಸುಳ್ಯ : ಉರುಳಿಗೆ ಬಿದ್ದು ಚಿರತೆ ಮೃತಪಟ್ಟ ಪ್ರಕರಣ – ಇಬ್ಬರ ಮೇಲೆ ಪ್ರಕರಣ ದಾಖಲು,ಬಂಧನ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಆ.29ರಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಸುಮಾರು ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿತ್ತು. ಇದೀಗ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಆರೋಪಿತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂದು ಸುಳ್ಯ ರೇಂಜರ್...

ಸುಳ್ಯದ ರಂಗಮನೆಯಲ್ಲಿ ಯಕ್ಷ ಸಂಭ್ರಮ : ವಿಶ್ವವಿನೋದ ಬನಾರಿ ಮತ್ತು ಕುಮಾರ ಸುಬ್ರಹ್ಮಣ್ಯ ಇವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ

ಸುಳ್ಯದ ಪ್ರಸಿದ್ಧ ರಂಗಮನೆ ಸಾಂಸ್ಕ್ರತಿಕ ಕಲಾ ಕೇಂದ್ರದ ವತಿಯಿಂದ ವನಜ ರಂಗಮನೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷ ಸಂಭ್ರಮ ಆ.27ರಂದು ಸಂಜೆ ಸುಳ್ಯದ ಹಳೇಗೇಟಿನ ರಂಗಮನೆಯಲ್ಲಿ ನಡೆಯಿತು. ಸುಜಾನ ಯಕ್ಷ ಶಿಕ್ಷಣ ಕೇಂದ್ರದ ಹಿಮ್ಮೇಳ ಕಲಾವಿದರಿಂದ ಚೆಂಡೆ ಮದ್ದಳೆ ಝೇಂಕಾರ‌ ನಡೆಯಿತು.‌ ನಂತರ ಎನ್.ಎಂ.ಎ.ಎಂ. ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ‌ ಕಾರ್ಕಳ ತಾಲೂಕು ಇವರಿಂದ ಪ್ರಶಸ್ತಿ...

ಸೋಲಾರ್ ಹ್ಯಾಂಗಿಂಗ್ ಪೆನ್ಸ್ ಕಾಮಗಾರಿ ಪೂರ್ಣ – ಆನೆ ದಾಳಿಯಿಂದ ಕಂಗಾಲಾದ ಕೃಷಿಕರು ನಿರಾಳ

ಸುಳ್ಯ : ತಾಲೂಕಿನ ನಾನಾ ಕಡೆಗಳಲ್ಲಿ ಹಲವಾರು ವರ್ಷಗಳಿಂದ ಆನೆ ಹಾವಳಿ ಹೆಚ್ಚಾಗಿ ಕೃಷಿಕರು ಕಂಗಾಲಾಗಿದ್ದರು. ಇದನ್ನು ತಡೆಯುವುದು ಅರಣ್ಯ ಇಲಾಖೆಗೆ ಸವಾಲಿನ ಕೆಲಸವಾಗಿತ್ತು . ಇದನ್ನು ಗಂಭೀರವಾಗಿ ಪರಿಗಣಿಸಿ ಸುಳ್ಯ ಅರಣ್ಯ ಇಲಾಖೆಯು ಮೊದಲು ಆನೆ ಕಂದಕ ನಿರ್ಮಾಣ ಮಾಡಿತ್ತು. ಅದು ಕೆಲವು ಕಡೆಗಳಲ್ಲಿ ಭಾರಿ ಮಳೆಯಿಂದಾಗಿ ಮಣ್ಣು ಬಿದ್ದ ಕಾರಣ ಅಲ್ಲಿ ಆನೆಗಳು...

ಮೈಸೂರು : ಮೊಬೈಲ್ ಜರ್ನಲಿಸಂ ನಲ್ಲಿ ಕ್ಷಮಾ ಅಂಬೆಕಲ್ಲು ಪ್ರಥಮ ಸ್ಥಾನ

ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ನಡೆದ ಮಾಧ್ಯಮ ಹಬ್ಬದಲ್ಲಿ ಮೊಬೈಲ್ ಜರ್ನಲಿಸಂ ನಲ್ಲಿ ಕ್ಷಮಾ ಅಂಬೆಕಲ್ಲು ಪ್ರಥಮ ಸ್ಥಾನ ಗಳಿಸಿದ್ದಾರೆ. ಮೈಸೂರಿನ ಮಾತಾ ವಿಶ್ವ ವಿದ್ಯಾಪೀಠ   ಶಿಕ್ಷಣ ಸಂಸ್ಥೆಯಲ್ಲಿ   ವಿಶುವಲ್ ಕಮ್ಯುನಿಕೇಶನ್ (Int. Msc) 3 ನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈಕೆ ದೇವಚಳ್ಳ ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರಿ.ಮೈಸೂರು...

ಕೊಡಿಯಾಲಬೈಲು ಶಾಲೆಯನ್ನು ದತ್ತು ಸ್ವೀಕಾರಕ್ಕೆ ನಿರ್ಧರಿಸಿದ ಲಯನ್ಸ್ ಕ್ಲಬ್ – ಆ.28 ರಂದು ಶಾಲಾ ಜಾಗದಲ್ಲಿ ತೆಂಗು ಅಡಿಕೆ ಹಾಗೂ ಹಣ್ಣಿನ ತೋಟ ನಿರ್ಮಾಣಕ್ಕೆ ಚಾಲನೆ

ಸುಳ್ಯ ಲಯನ್ಸ್ ಕ್ಲಬ್ ಅನೇಕ ಜನಪರ ಸಮಾಜ ಸೇವಾ ಚಟುವಟಿಕೆಗಳೊಂದಿಗೆ ಸುಳ್ಯದ ಜನಮಾನಸದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದು ಸಂಸ್ಥೆ 51ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆ ರೂಪಿಸುವ ದೃಷ್ಟಿಯಿಂದ ಸರಕಾರಿ ಶಾಲೆಯೊಂದನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅಧ್ಯಕ್ಷರಾದ ಲಯನ್ ವೀರಪ್ಪ ಗೌಡ ಕಣ್ಕಲ್ ತಿಳಿಸಿದರು. ಸುಳ್ಯ ಪ್ರೆಸ್...

ಇಸ್ರೋ ಚಂದ್ರಯಾನ-3 ಮಿಷನ್ ನಲ್ಲಿ ಸುಳ್ಯದ ವಿಜ್ಞಾನಿ ಹಾಗೂ ಸುಳ್ಯದ ಯುವತಿ ಭಾಗಿ

ಭಾರತದ ಕೋಟ್ಯಾಂತರ ಜನರ ಹಾರೈಕೆಯೊಂದಿಗೆ ಇಂದು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಲ್ಯಾಡರ್ ತನ್ನ ಹೆಜ್ಜೆಗಳನ್ನು ಇರಿಸಿದ್ದು ಈ ಕಾರ್ಯದಲ್ಲಿ ಸುಳ್ಯದ ಕೊಡಪಾಲ ಮೂಲದ  ಶಾಂಬಯ್ಯ ಇಸ್ರೋ ವಿಜ್ಞಾನಿ ಮತ್ತು ಇನ್ನೊರ್ವೆ ಮಂಡೆಕೋಲು ಗ್ರಾಮದ ಮಾನಸ ಎಂಬ ಯುವತಿ ಚಂದ್ರಯಾನ-3 ತಂಡದಲ್ಲಿ ಭಾಗಿಯಾಗಿದ್ದು ದಕ್ಷಿಣ ಕನ್ನಡ ಹಾಗೂ ಸುಳ್ಯಕ್ಕೆ ಹೆಮ್ಮೆಯಾಗಿದ್ದು ಇದೀಗ ಈ ಇಬ್ಬರಿಗು ಸಾಮಾಜಿಕ ಜಾಲತಾಣಗಳಲ್ಲಿ...

ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ತೆರಳಿದ ಶಾಸಕಿ ಭಾಗೀರಥಿ ಮುರುಳ್ಯ

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ಪ್ರಮುಖರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜವನ್ನು ಹಾರಿಸಿದರು. ನಂತರ ಎಲ್ಲರಂ ಗ್ರಾಮ ದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ ಸುಳ್ಯ...

ಗುತ್ತಿಗಾರು ಸೊಸೈಟಿಗೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಗ್ರ ವ್ಯವಹಾರ ಪರಿಗಣಿಸಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ನೀಡಿ ಗೌರವಿಸಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹಾಗೂ ಮುಖ್ಯ...

ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ : ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ – ಪ್ರ. ಕಾರ್ಯದರ್ಶಿ ದೇವಿಪ್ರಸಾದ್ ಅತ್ಯಾಡಿ – ಖಜಾಂಜಿ ನವೀನ್ ಎಲಿಮಲೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಇದರ ವತಿಯಿಂದ ಸುಳ್ಯದಲ್ಲಿ ನಡೆಯಲಿರುವ 10 ನೇ ವರ್ಷದ ವಿಶ್ವ ಹಿಂದು ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸೆ. 16 ರಂದು ನಡೆಯಲಿರುವ ಮೊಸರು ಕುಡಿಕೆ ಉತ್ಸವದ  ಸಭೆಯು ವಿ.ಹೆಚ್.ಪಿ.ಅಧ್ಯಕ್ಷ ಸೋಮಶೇಖರ ಪೈಕ ರವರ ಅಧ್ಯಕ್ಷತೆಯಲ್ಲಿ ಆ.15 ರಂದು ಸುಳ್ಳ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ವೇದಿಕೆಯಲ್ಲಿ ಬಜರಂಗದಳ...

ಮಕ್ಕಳಲ್ಲಿ ದೇಶಪ್ರೇಮವನ್ನು ಪ್ರೇರೆಪಿಸುವ ಅಮೂಲ್ಯವಾದ ಪ್ರಯತ್ನವಾಗಬೇಕು

✍️ ಭಾಸ್ಕರ ಜೋಗಿಬೆಟ್ಟು ನಮಗೆ ಈ ವರ್ಷ 76 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ದೇಶಾದ್ಯಂತ ಈ ಸಂದರ್ಭದಲ್ಲಿ ಪ್ರತಿಯೊಂದು ಮನೆ , ಕಛೇರಿಗಳಲ್ಲಿ ಬಾವುಟವನ್ನು ಹಾರಿಸುವುದರ ಮೂಲಕ ಗೌರವವನ್ನು ಸೂಚಿಸಲಾಗುತ್ತದೆ. ಮಕ್ಕಳಿಗೆ ಬೇರೆ ಚಟುವಟಿಕೆಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಲಾಗುತ್ತದೆ. ಮಕ್ಕಳಿಗೆ ದೇಶಪ್ರೇಮದ ಬಗ್ಗೆ ತಿಳುವಳಿಕೆ ನೀಡಬೇಕು ಇಂದಿನ ಮಕ್ಕಳೆ ಮುಂದಿನ ಜನಾಂಗ....

ಸುಳ್ಯ : ನೈತಿಕ ಪೋಲೀಸ್ ಗಿರಿ ಪ್ರಕರಣ – ಮಾಹಿತಿದಾರನ ಬಂಧನ

ಆ.12 ರಂದು ಸಂಜೆ ನಡೆದ ನೈತಿಕ ಪೋಲೀಸ್ ಗಿರಿ ಪ್ರಕರಣದಲ್ಲಿ ಹಿಂದು ಸಂಘಟನೆಗಳಿಗೆ ಮಾಹಿತಿ ನೀಡಿದಾತನ ಬಂಧಿಸಿರುವ ಬಗ್ಗೆ ತಿಳಿದುಬಂದಿದೆ. ಸುಳ್ಯದ ಖಾಸಗಿ ಹೋಟೆಲ್ ಬಂದ ಜೋಡಿಯ ಬಗ್ಗೆ ಸಿಬ್ಬಂದಿ ವಿಡಿಯೋ ದೃಶ್ಯಾವಳಿಗಳನ್ನು ಸಂಘಟನೆಯ ಕಾರ್ಯಕರ್ತರಿಗೆ ಹಂಚಿದ್ದು ಇದರಿಂದಾಗಿ ನಿನ್ನೆಯ ಎಲ್ಲಾ ಘಟನೆಗಳಿಗೆ ಮುಖ್ಯ ಕಾರಣವೆಂದು ಮನಗಂಡ ಸುಳ್ಯ ಪೋಲೀಸರು ಆತನನ್ನು ಬಂಧಿಸಿದ ಘಟನೆ ಇದೀಗ...

ಸುಳ್ಯ : ನೈತಿಕ ಪೋಲೀಸ್ ಗಿರಿ ಹಿನ್ನೆಲೆ : ಓರ್ವನ ಬಂಧನ – ಬಿಡುಗಡೆ, ನೈಜ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ ಪೋಲೀಸರು

ತೊಡಿಕಾನ ಗ್ರಾಮದ ಅಡ್ಯಡ್ಕದಲ್ಲಿ ನಡೆದ ನೈತಿಕ ಪೋಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಓರ್ವನನ್ನು ಬಂಧಿಸಿ, ಬಿಜೆಪಿ ಹಾಗೂ ಹಿಂದೂ ಮುಖಂಡರ ಆಗಮನದ ಬಳಿಕ ಹೈಡ್ರಾಮ ನಡೆದು ಬಿಡುಗಡೆಗೊಳಿಸಿದ ಘಟನೆ ಆ.12 ರಂದು ನಡೆದಿದೆ. ನೈತಿಕ ಪೋಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಂತೋಡಿನ ಅರ್ಜುನ್ ಎಂಬ ಯುವಕನನ್ನು ಸುಳ್ಯ ಪೋಲೀಸರು ಬಂಧಿಸಿ,ಠಾಣೆಯಲ್ಲಿ ಕೂರಿಸಿದ್ದಾರೆಂಬ ವಿಷಯ ತಿಳಿದ...

ಮಸೂದ್ ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಗೆ ಜಾಮೀನು – ಬಿಡುಗಡೆ

ಕಳಂಜದಲ್ಲಿ ಕಳೆದ ವರ್ಷ ನಡೆದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿದ್ದವರ ಪೈಕಿ ಈಗ ನಾಲ್ಕನೇ ಆರೋಪಿಯಾಗಿರುವ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆ ಮಾಡಲಾಗಿದ್ದು, ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ. ಇತ್ತೀಚೆಗೆ ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್‌ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ...

ಸೌಜನ್ಯಳ ಪರ ನ್ಯಾಯಕ್ಕಾಗಿ ಧರ್ಮಯುದ್ಧ – ರಾಜಕೀಯ ರಹಿತ ಹೋರಾಟಕ್ಕೆ ಸಾಕ್ಷಿಯಾಗಲಿದೆ ಸುಳ್ಯ – ಇಂದು ನಿಂತಿಕಲ್ಲಿನಿಂದ ಸುಳ್ಯಕ್ಕೆ ಜಾಥಾ – ಬೃಹತ್ ಪ್ರತಿಭಟನೆ

ಸುಮಾರು 11 ವರ್ಷಗಳ ಹಿಂದೆ ಧರ್ಮಸ್ಥಳ ಸಮೀಪ ಸೌಜನ್ಯಳನ್ನು  ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ನೈಜ ಆರೋಪಗಳನ್ನು ಶಿಕ್ಷೆಕೆ ಒಳಪಡಿಸಬೇಕು,ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಬೇಕು ಎಂಬ ಕೂಗು ರಾಜ್ಯದಾದ್ಯಂತ ಕೇಳಿ ಬರುತ್ತಿದೆ. ಈ ಹೋರಾಟದ ಭಾಗವಾಗಿ ಸುಳ್ಯದಲ್ಲಿ ಆ. 8ರಂದು ಸುಳ್ಯದ ನಿಂತಿಕಲ್ಲಿನಿಂದ ಸುಳ್ಯ ನಗರದವರೆಗೆ ವಾಹನ ಜಾಥಾ, ಪೈಚಾರಿನಿಂದ ಕಾಲ್ನಡಿಗೆ ಜಾಥಾ  ...

ಹಸಿಕಸ ಒಣಕಸ ವಿಂಗಡಿಸದೇ ನೇರವಾಗಿ ತ್ಯಾಜ್ಯ ವಿಲೇವಾರಿ ಘಟಕ್ಕೆ ಸಾಗಣೆ – ಕಲ್ಚರ್ಪೆ ನಿವಾಸಿಗಳಿಂದ ಲಾರಿ ತಡೆದು ಪ್ರತಿಭಟನೆ – ಸ್ಥಳಕ್ಕೆ ಶಾಸಕಿ ಕು. ಭಾಗೀರಥಿ ಮುರುಳ್ಯ ಭೇಟಿ – ಭರವಸೆ

ನಗರ ಪಂಚಾಯತ್ ಅಧ್ಯಕ್ಷರ ಅವಧಿ ಮುಗಿದ ದಿನದಿಂದ ಸುಳ್ಯದ ಕಲ್ಚರ್ಪೆಯಲ್ಲಿ ಕಸದ ಸಮಸ್ಯೆ ಪುನಾರವರ್ತನೆಯಾಗಿದ್ದು ಜನ ಲಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಆ.7 ರಂದು ವರದಿಯಾಗಿದೆ. ಸ್ಥಳಕ್ಕೆ ಶಾಸಕಿ ಕು.ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಕೆಲ ದಿನಗಳಿಂದ ಕಸದ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಕಸದ ರಾಶಿ...

ಜಲಪ್ರಳಯ ಆಗಿ ವರ್ಷ ಕಳೆದರೂ ಪೂರ್ಣಗೊಳ್ಳದ ಪರಿಹಾರ ಕಾರ್ಯ – ಸರಕಾರದಿಂದ ವಿಶೇಷ ಅನುದಾನದ ಅಗತ್ಯ

✍️ಉಲ್ಲಾಸ್ ಕಜ್ಜೋಡಿ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಹಾನಿಗಳು ಸಂಭವಿಸಿದಾಗ, ಮೂರ್ನಾಲ್ಕು ಗ್ರಾಮಗಳು ಆ ಜಲಪ್ರಳಯಕ್ಕೆ ಸಿಲುಕಿ ಅಪಾರ ಹಾನಿ ಸಂಭವಿಸಿದರೆ ಎಷ್ಟೇ ವರ್ಷಗಳು ಕಳೆದರೂ ಆ ಕರಾಳ ನೆನಪುಗಳು ಜನರ ಮನಸ್ಸಿನಿಂದ ಎಂದಿಗೂ ಮರೆಯಾಗುವುದಿಲ್ಲ.ಕಳೆದ ಒಂದು ವರ್ಷದ ಹಿಂದೆ ಅಂದರೆ 2022ರ ಆಗಸ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಹರಿಹರ ಪಲ್ಲತ್ತಡ್ಕ ಹಾಗೂ ಕೊಲ್ಲಮೊಗ್ರು ಗ್ರಾಮ...

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಯ್ದೆರೆದು ಕುಳಿತಿದೆ ಯಮಕಿಂಕರ ಗುಂಡಿ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರೆಯಲ್ಲಿ ಸುಳ್ಯ ನಗರವು ಸೇರಿದಂತೆ ನಾನಾ ಕಡೆಗಳಲ್ಲಿ ಇದೀಗ ಯಮ ಕಿಂಕರ ಗುಂಡಿಗಳು ಬಿದ್ದಿದ್ದು ವಾಹನ ಸವಾರರಿಗೆ ಪ್ರಯಾಣ ಬಹಳ ಪ್ರಯಾಸದಾಯಕವಾಗಿದೆ. ಸುಳ್ಯದ ಗಾಂಧಿನಗರ , ಉಬರಡ್ಕ ಕ್ರಾಸ್ , ಅರಂಬೂರು , ಪೆರಾಜೆ , ಅರಂತೋಡು ಹೀಗೆ ನಾನಾ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾ ಮಳೆಗೆ ರಸ್ತೆಯ ಮಧ್ಯದಲ್ಲಿ ಗುಂಡಿಗಳು...

ಹಣ ದ್ವಿಗುಣ ವಂಚನಾ ಜಾಲಕ್ಕೆ 34 ಸಾವಿರ ರೂಪಾಯಿ ಕಳಕೊಂಡ ಕೊಲ್ಲಮೊಗ್ರದ ಯುವಕ

ಹಣ ದ್ವಿಗುಣ ಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿದ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಜು. 17ರಂದು ಲಿಖಿನ್ ಅವರ ವಾಟ್ಸ್‌ ಪ್‌ ಗೆ ಹಣ ದ್ವಿಗುಣಗೊಳಿಸಿ ಕೊಡುತ್ತೇನೆಂದು...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮಿತ್ ಶಾ ಪುತ್ರ ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಭೇಟಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ...

ಅಜ್ಜಾವರ : ಕಂಡದ ಗೌಜಿ ಕೆಸರ್ ದ ಪರ್ಬ ಕಾರ್ಯಕ್ರಮಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ

ಪ್ರತಾಪ ಯುವಕಮಂಡಲ ಹಾಗೂ ಚೈತ್ರ ಯುವತಿ ಮಂಡಲ ಅಜ್ಜಾವರ ದ್ವಿತೀಯ ವರ್ಷದ ಕಂಡದ ಗೌಜಿ ಕೇಸರ್ದ ಪರ್ಬ ಕಾರ್ಯಕ್ರಮ ಅಜ್ಜಾವರ ವಿಷ್ಣುಮೂರ್ತಿ ಒತ್ತೆಕೋಲ ಗದ್ದೆಯಲ್ಲಿ ಇಂದು ಜರುಗಿತು. ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿ ನನಗೂ ಆಸೆಯಿದೆ ಗದ್ದೆಯಲ್ಲಿ ಇಂದು ಇರಲು, ಆದರೆ ನಮಗೆ ಬೇರೆ ಕಾರ್ಯಕ್ರಮ ಇರುವ ಹಿನ್ನಲೆಯಲ್ಲಿ...

ಬೆಳ್ತಂಗಡಿ ಸೌಜನ್ಯ ಹತ್ಯೆ ಪ್ರಕರಣ, ಮರು ತನಿಖೆಗೆ ಸುಳ್ಯ ಗೌಡ ಯುವ ಸೇವಾ ಸಂಘ ಆಗ್ರಹ – ವಾಹನ ಜಾಥಾ ಮನವಿ ಸಲ್ಲಿಕೆಗೆ ನಿರ್ಧಾರ

ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸುಳ್ಯ ಗೌಡ ಯುವ ಸೇವಾ ಸಂಘ ಒತ್ತಾಯಿಸಿದೆ. ಆ.1ರಂದು ಸುಳ್ಯ ಪ್ರಮುಖ ರಸ್ತೆಯ ಮ‌ೂಲಕ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ ಎಂದು ಗೌಡ...

ಸಾಮಾಜಿಕ ನ್ಯಾಯ, ಸಮಪಾಲು ಸಮಬಾಳು ಸರಕಾರದ ಗುರಿ : ಪೆರಾಜೆಯಲ್ಲಿ ಸಾರ್ವಜನಿಕ ಅಭಿನಂದನೆ ಸ್ವೀಕರಿಸಿ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅಭಿಮತ

ಭರವಸೆಯ ಐದು ಗ್ಯಾರೆಂಟಿಗಳನ್ನು ಪೂರೈಸಿ ನುಡಿದಂತೆ ನಡೆದ ಸರಕಾರವಿದ್ದರೆ ಅದು ಕರ್ನಾಟಕದ ಕಾಂಗ್ರೆಸ್ ಸರಕಾರ. 4 ಕೋಟಿ ಮನೆಗೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ತಿಂಗಳಿಗೆ 2 ಸಾವಿರದಂತೆ ನೀಡಿದ ಸರಕಾರ ಪ್ರಪಂಚದಲ್ಲಿ ಇಲ್ಲ. ಸಮಪಾಲು- ಸಮಬಾಳು ಎಂಬಂತೆ ಸಾಮಾಜಿಕ ನ್ಯಾಯದಡಿಯಲ್ಲಿ ಜನರಿಂದ ತೆರಿಗೆರೂಪದಲ್ಲಿ ಸಂಗ್ರಹ ವಾದ ಹಣವನ್ನು ಜನರಿಗೆ ನಾನಾರೂಪದ ಯೋಜನೆ ಗಳ ಮೂಲಕ ಜನರಿಗೆ...

ಸುಳ್ಯದ ಸಮಸ್ಯೆಗಳಿಗೆ ಧ್ವನಿ ಎತ್ತದೇ ಶಾಸಕರ ಬಗ್ಗೆ ಜನ ಭ್ರಮ ನಿರಸನರಾಗಿದ್ದಾರೆ – ಅರ್ಹರಿಗೆ ಗೃಹಲಕ್ಷ್ಮಿ ಯೋಜನೆ ತಲುಪುವಂತಾಗಲು ಕಾಂಗ್ರೆಸ್ ಪ್ರಯತ್ನ : ಎಂ. ವೆಂಕಪ್ಪ ಗೌಡ

ಕಾಂಗ್ರೆಸ್ ಸರಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯನ್ನು ನಗರ ವ್ಯಾಪ್ತಿಯಲ್ಲಿ ಅರ್ಹ ಪ್ರತಿ ಮನೆಗಳಿಗೆ ತಲುಪಿಸುತ್ತೇವೆ. ಹಾಗೂ ಸುಳ್ಯದ ಜನತೆಯ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತದೇ ಇರುವುದರಿಂದ ನಿರೀಕ್ಷೆ ಇಟ್ಟಿದ್ದ ಜನ ಭ್ರಮನಿರಶನಗೊಂಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಎಂ.ವೆಂಕಪ್ಪ ಗೌಡ ಹೇಳಿದರು. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯ...

ಸುಳ್ಯದಲ್ಲಿ ಕಾರ್ಗಿಲ್ ವಿಜಯ್ ದಿವಸ – ತ್ಯಾಗ ಬಲಿದಾನ ಮಾಡಿದ ವೀರ ಯೋಧರಿಗೆ ನಮನ

ಸುಳ್ಯದ ರಾಷ್ಟ್ರಾಭಿಮಾನಿಗಳ ಬಳಗದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಯೋಧ ನಮನ ಕಾರ್ಯಕ್ರಮ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಜು.26 ರಂದು ನಡೆಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ ದೇಶಕ್ಕಾಗಿ ಹೋರಾಡಿದ ವೀರ ಸೈನಿಕರ ತ್ಯಾಗ ಬಲಿದಾನ ಸ್ಮರಿಸಿ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಜಗದೀಶ್...

ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು ಸ್ಮೃತಿ ದಿನಾಚರಣೆ: ಪುತ್ಥಳಿಗೆ ಮಾಲಾರ್ಪಣೆ- ರಕ್ತದಾನ ಶಿಬಿರ

ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಕಳೆದ ವರ್ಷ ಜುಲೈ 26ರಂದು ಹತ್ಯೆಗೀಡಾದ ಬಿಜೆಪಿಯ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಸ್ಮೃತಿದಿನವನ್ನು ಆಚರಿಸಲಾಗುತಿದೆ. ಇದರ ಅಂಗವಾಗಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಮುಖಂಡರು ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ...

ಜು.27: ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಪೆರಾಜೆಗೆ –  ಅಭಿನಂದನಾ ಸಮಾರಂಭ

ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೆ ಪೆರಾಜೆಯಲ್ಲಿ ಕಾಂಗ್ರೆಸ್ ಸಮಿತಿ  ಮತ್ತು ಸಾರ್ವಜನಿಕ ರಿಂದ ಅಭಿನಂದನಾ ಸಮಾರಂಭ, ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜು.27 ರಂದು  ಸಂಜೆ 4.30 ಕ್ಕೆ ನಡೆಯಲಿದೆ.  ಪೆರಾಜೆ ಗ್ರಾ.ಪಂ.ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕೆಂದು ಪೆರಾಜೆ ಗ್ರಾ.ಪಂ. ಸದಸ್ಯ ಹಾಗೂ...

ಸುಳ್ಯ : ಸಮಸ್ಯೆಗಳ ಸುಳಿಯಲ್ಲಿ ಶತಮಾನ ಕಂಡ ಸರಕಾರಿ ಶಾಲೆ – ಶಾಸಕರು, ಅಧಿಕಾರಿಗಳ ಭೇಟಿ

ಸುಳ್ಯದ ಜ್ಯೋತಿ ವೃತ್ತದ ಬಳಿಯ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಬರೆ ಜರಿದು ವಿದ್ಯಾರ್ಥಿನಿಯರ ಶೌಚಾಲಯ ಬಾಗಿಲು ಸಂಪೂರ್ಣವಾಗಿ ಮುಚ್ಚಲಾಗಿದೆ. ರಜೆ ಮುಗಿದ ಮೇಲೆ ವಿದ್ಯಾರ್ಥಿನಿಯರ ಪಾಡೇನು ಎಂಬ ಪ್ರಶ್ನೆ ಉದ್ಬವಿಸಿದೆ. ತಾಲೂಕು ಆಡಳಿತದ ಸಮೀಪದಲ್ಲೇ ಇರುವ ಶಾಲೆಗೆ ಇಂತಹ ದುಸ್ಥಿತಿಯಾದರೇ ಬೇರೆ ಶಾಲೆಗಳ ಗತಿಯೇನು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುವಂತಾಗಿದೆ. ಮಾಹಿತಿ ಪಡೆದ ಶಾಸಕಿ...

ಕೊಲ್ಲಮೊಗ್ರ : ಮಳೆ ಹಾನಿ ಪ್ರದೇಶಗಳಿಗೆ ಎ.ಸಿ. ಭೇಟಿ – ನೆಟ್ವರ್ಕ್ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಒತ್ತಾಯ

ಮಳೆಯಿಂದ ಹಾನಿಗೊಂಡ ಕೊಲ್ಲಮೊಗ್ರ ಹಾಗೂ ಹರಿಹರ ಪ್ರದೇಶಗಳಿಗೆ ಪುತ್ತೂರು ಸಹಾಯಕ ಆಯುಕ್ತರು ಗಿರೀಶ್ ನಂದನ್ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ಪ್ರವಾಹ ಪರಿಸ್ಥಿತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ‌ ಪಡೆದುಕೊಂಡರು. ಸಾಮಾಜಿಕ ಕಾರ್ಯಕರ್ತ ಉದಯ ಶಿವಾಲ ಸಮಸ್ಯೆಗಳ ಬಗ್ಗೆ ವಿವರ ನೀಡಿದರು. ಈ ಭಾಗದ ಜನರಿಗೆ ಕಳೆದ ಮೂರು ದಿನಗಳಿಂದ ನೆಟ್ವರ್ಕ್ ಇಲ್ಲದೆ ಪರದಾಡುತ್ತಿರುವ...

ಕುಂ..ಕುಂ.. ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಇನ್ನೂ ಕೆಲವೇ ದಿನ

ಸುಳ್ಯದ ಪ್ರಸಿದ್ಧ ವಸ್ತ್ರ ‌ಮಳಿಗೆ ಸುಳ್ಯದ ಕುಂ…ಕುಂ… ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ವಿಶೇಷ ಆಫರ್ ಜುಲೈನಿಂದ ಆರಂಭವಾಗಿದ್ದು, ಈತಿಂಗಳ ಕೊನೆಯವರೆಗೆ ನಡೆಯಲಿದೆ.ಇದಕ್ಕಾಗಿ ವಸ್ತ್ರಗಳ ಅಮೋಘ ಸಂಗ್ರಹ ಹಾಕಲಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು. ಮದುವೆ ಹಾಗೂ ಪೂಜಾ‌ ಕಾರ್ಯಕ್ರಮ ಗಳ ವಸ್ತ್ರ ಗಳ‌ ಬೃಹತ್ ಸಂಗ್ರಹವೂ ಇದೆ. ಸಾರಿ ರೂ 75ರಿಂದ ಆರಂಭ, ನೈಟಿ...

ಸಂಪರ್ಕ ಕಡಿತಗೊಂಡ ಬೆಂಡೋಡಿ ಸೇತುವೆ ವೀಕ್ಷಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಭಾರಿ ಮಳೆಗೆ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸಂಪರ್ಕಿಸುವ ಸೇತುವೆಯ ಒಂದು ಭಾಗ ಕೊಚ್ಚಿ ಹೋದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಮಾಧವ ಚಂತಾಳ, ಜಯಶ್ರೀ ಚಾಂತಾಳ, ರವಿಚಂದ್ರ, ಮಧು, ಶಿವಕುಮಾರ ಚಂತಾಳ, ಜಯಂತ...

ಸುಳ್ಯ : ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ 21 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯೂ ಮುಂದುವರಿಯುವ ಸೂಚನೆಯಿದ್ದು, ಅರೆಂಚ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸರ್ಕಾರಿ ಅನುದಾನಿತ...

ಸುಬ್ರಹ್ಮಣ್ಯ : ಗದ್ದೆಯಲ್ಲಿ ನೇಜಿ ನಾಟಿ ಮಾಡಿ ಸಂಭ್ರಮಿಸಿದ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿಗಳು

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿಗಳು ಭತ್ತದ ಗಿಡ ನಾಟಿ ಮಾಡುವ ಗದ್ದೆಯಲ್ಲಿ ಒಂದು ದಿನ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿದರು. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯ ರಾಮಣ್ಣ ಅವರ ಗದ್ದೆಯಲ್ಲಿ ನೇಜಿ ನೆಡುವ ಕಾರ್ಯ ನಡೆಯಿತು. ಗದ್ದೆಗಳಲ್ಲಿ ಸಸಿ ನೆಟ್ಟು, ಕೆಸರಲ್ಲಿ ಮಿಂದೆದ್ದು ವಿದ್ಯಾರ್ಥಿಗಳು ನೇಗಿಲ ಯೋಗಿಗಳಾದರು.  ಹಿರಿಯರು...

ಇನ್ನೂ ದೇವಸ್ಥಾನಗಳ ಒಳಗಡೆ ಮೊಬೈಲ್ ಫೋನ್ ಬಳಕೆ ಮಾಡುವಂತಿಲ್ಲ

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು.ಈಗ ಅಧಿಕೃತವಾಗಿ ಮೊಬೈಲ್‌ ಫೋನ್‌ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ...

ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಖಾಯಿಲೆ ಚಿಕುನ್‍ಗುನ್ಯಾ ಜ್ವರ : ರೋಗ ಲಕ್ಷಣ, ಚಿಕಿತ್ಸೆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಬರಹ : ಮುರಲೀ ಮೋಹನ್ ಚೂಂತಾರು ಉಷ್ಣವಲಯದ ದೇಶಗಳಲ್ಲಿ, ಮಳೆಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಇನ್ನೊಂದು ಖಾಯಿಲೆ ಎಂದರೆ ಚಿಕುನ್‍ಗುನ್ಯಾ ಜ್ವರ. ಡೆಂಘೀ ಜ್ವರವನ್ನು ಹರಡುವ ಏಡಿಸ್ ಎಜೆಪ್ಟಿ ಮತ್ತು ಏಡಿಸ್ ಆಲ್ಬೋಪಿಕ್ಟಸ್ ಎಂಬ ಸೊಳ್ಳೆಗಳೇ ಚಿಕುನ್ ಗುನ್ಯಾರೋಗವನ್ನೂ ಹರಡುತ್ತವೆ. ‘ಚಿಕುನ್ ಗುನ್ಯಾ’ ಎಂಬ ವೈರಸ್‍ನ ಸೋಂಕಿನಿಂದ ಬರುವ ಈ ಜ್ವರ,...

ಚೆಂಬು : ಜಾಗದ ವಿವಾದ – ಅಣ್ಣನನ್ನು ಕೊಂದ ತಮ್ಮ

ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಘಟನೆ ಇಂದು ವರದಿಯಾಗಿದೆ. ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ. ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ...

ಸುಳ್ಯ ಶಾಖೆಯಲ್ಲಿ ಕ್ಯಾಂಪ್ಕೋ ಸ್ಥಾಪನಾ ದಿನಾಚರಣೆ

ಸುಳ್ಯ : ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯಲ್ಲಿ ಇಂದು ಕ್ಯಾಂಪ್ಕೋ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪನಾ ದಿನಾಚರಣೆ ಅಂಗವಾಗಿ ನಿರ್ದೇಶಕರು, ಸದಸ್ಯ ಬೆಳೆಗಾರರು, ಸಿಬ್ಬಂದಿ ವರ್ಗದವರು ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷರಾದ ದಿವಂಗತ ವಾರಣಾಸಿ ಸುಬ್ರಾಯ ಭಟ್ಟರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಕ್ಯಾಂಪ್ಕೋ...

ಬಡವರ ಹಸಿವು ತಣಿಸುವ ಇಂದಿರಾ ಕ್ಯಾಂಟೀನ್ ನ ಮೆನು ಹೇಗಿದೆ ಗೊತ್ತಾ? ಇಲ್ಲಿದೆ ಡೀಟೇಲ್ಸ್

ವರದಿ : ಮಿಥುನ್ ಕರ್ಲಪ್ಪಾಡಿ ಕಳೆದ ಐದು ವರ್ಷಗಳಿಂದ ಮುಚ್ಚಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ತೆರೆದುಕೊಂಡಿದೆ. ಹಸಿವು ಮುಕ್ತ ಮಾಡಬೇಕು ಎನ್ನುವ ಪರಿಕಲ್ಪನೆಯೊಂದಿಗೆ ರಾಜ್ಯ ಸರಕಾರ ಕೈಗೊಂಡಿರುವ ಈ ಯೋಜನೆ ಅತೀ ಕಡಿಮೆ ದರದಲ್ಲಿ ಹೊಟ್ಟೆ ತುಂಬಾ ಊಟ ಹಾಕುತ್ತಿದೆ ಇಂದಿರಾ ಕ್ಯಾಂಟಿನ್. ಇದೀಗ ಸುಳ್ಯದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇಂದಿರಾ ಕ್ಯಾಂಟಿನ್ ಎಲ್ಲಿದೆ?...

ಬೆಳ್ತಂಗಡಿಯ ಸೋಮಂತಡ್ಕದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 22ನೇ ನೂತನ ಶಾಖೆ ಉದ್ಘಾಟನೆ

ಸಹಕಾರಿ ಸಂಘಗಳು ಆರ್ಥಿಕವಾಗಿ ಪ್ರಬಲವಾಗಲು ಬೆಳ್ತಂಗಡಿ ತಾಲೂಕು ಸಮರ್ಥವಾಗಿದೆ. ಇದೇ ಕಾರಣದಿಂದ ವೆಂಕಟರಮಣ ಸೊಸೈಟಿ ತಾಲೂಕಿನಲ್ಲಿ ಐದು ಶಾಖೆಗಳನ್ನು ಪ್ರಾರಂಭಿಸಿದೆ. ದ.ಕ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಬೆಳವಣಿಗೆ ಕಾಣುತ್ತಿದೆ. ಸಹಕಾರಿ ಕ್ಷೇತ್ರ ಜನರಿಗೆ ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ವೆಂಕಟರಮಣ ಸೊಸೈಟಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಆರ್ಥಿಕವಾಗಿ ಪ್ರಬಲ ಶಕ್ತಿಯಾಗಿ ಬೆಳೆದಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...

ಸುಳ್ಯ : ಟೈಲರ್ಸ್ ಎಸೋಸಿಯೇಶನ್ ವಾರ್ಷಿಕ ಮಹಾಸಭೆ

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್  ಸುಳ್ಯ ಇದರ ವಾರ್ಷಿಕ ಮಹಾಸಭೆ ಶಿವಕೃಪಾ ಕಲಾ ಮಂದಿರದಲ್ಲಿ ಇಂದು ನಡೆಯಿತು.‌ ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಟೈಲರ್ ಅಸೋಸಿಯೇಶನ್ ಅಧ್ಯಕ್ಷ ದಿವಾಕರ ಟಿ, ಪ್ರಜ್ವಲ್ ಕುಮಾರ್, ನಾರಾಯಣ ಬಿ ಎ, ಸುರೇಶ್ ಸಾಲ್ಯಾನ್, ಜಯಂತ ಉರ್ಲಾಂಡಿ, ಕೆ ಲಿಗೋದರ...

ಕೂರ್ನಡ್ಕ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆ

ಜು.6 ರಂದು ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನಾರಾಯಣನ್ ಎಂಬ ವ್ಯಕ್ತಿ ಪಾಲದಿಂದ ಬಿದ್ದು ನಾಪತ್ತೆಯಾಗಿದ್ದರು. ಸುಳ್ಯ ಪ್ರಕೃತಿ ವಿಕೋಪ ತಂಡದಿಂದ ನಿರಂತರ 3 ದಿನಗಳಿಂದ ಕಾರ್ಯಚರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ವೇಳೆಗೆ ಆಲೆಟ್ಟಿ ಗ್ರಾಮದ ನೆಡ್ಚಿಲ್ ಎಂಬಲ್ಲಿ ನಾರಾಯಣ ಅವರ ಮೃತದೇಹ ಸಿಕ್ಕಿದೆ ಎಂದು ತಿಳಿದುಬಂದಿದೆ. ಎಸ್ ಡಿ ಆರ್ ಫ್ , ಪೈಚಾರ್...

ರಾಜ್ಯ ಬಜೆಟ್ ನಾಡಿನ ಸರ್ವರನ್ನೂ ತಲುಪಿದೆ ಹಾಗೂ ಕೃಷಿಕರ ಬಗ್ಗೆ ಕಾಳಜಿ ಹೊಂದಿದ ಬಜೆಟ್ – ಪಿ ಸಿ ಜಯರಾಮ

ವರದಿ : ಮಿಥುನ್ ಕರ್ಲಪ್ಪಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರು ತಮ್ಮ 14 ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರೆದಿದ್ದು ಈ ಬಾರಿಯ ಬಜೆಟ್ ಸರ್ವರನ್ನು ತಲುಪುವ ಹಾಗೂ ಕೃಷಿಕರ ಬಗ್ಗೆ ಅತೀ ಹೆಚ್ಚು ಕಾಳಜಿ ಹೊಂದಿರುವ ಬಜೆಟ್ ಆಗಿದೆ. ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯನ್ನು ಪೂರೈಸಲು ಕಾಂಗ್ರೆಸ್ ಈ ಬಾರಿ ಬಜೆಟ್ ನಲ್ಲಿ...

ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ವರ್ಗಾವಣೆ

ಪುತ್ತೂರು ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ರವರು ಎತ್ತಿನಹೊಳೆ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದಾರೆ. ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಜು.09: ಸೋಮಂತಡ್ಕದಲ್ಲಿ ವೆಂಕಟರಮಣ ಸೊಸೈಟಿಯ 22ನೇ ಶಾಖೆ ಲೋಕಾರ್ಪಣೆ

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು.5 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘವು 1997ರಲ್ಲಿ ಗೌಡರ ಯುವ ಸೇವಾ ಸಂಘ...

ಜು.13: “ಕ್ರಿಯೇಟ್ ಹೋಪ್ ಇನ್ ದಿ ವರ್ಲ್ಡ್” ಧ್ಯೆಯವಾಕ್ಯದೊಂದಿಗೆ ಸಿಟಿ ರೋಟರಿ ಕ್ಲಬ್ ಪದಗ್ರಹಣ

ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯಾದ ರೋಟರಿ ಕ್ಲಬ್ ಸುಳ್ಯ ಸಿಟಿ 2016ರಲ್ಲಿ ಆರಂಭಗೊಂಡು ಕಳೆದ ಏಳು ವರ್ಷಗಳಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡು ರೋಟರಿ ಜಿಲ್ಲೆ 3181 ನಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಯುವಕರಿಂದಲೇ ಕೂಡಿದ ಸಂಸ್ಥೆ ಯಾಗಿದ್ದು2023-24ನೇ ಸಾಲಿನ ಕ್ಲಬ್‌ನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ...

⛔BREAKING NEWS ⛔ 🛑ಮುಂದುವರಿದ ಮಳೆ – ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ 🛑

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7 ರಂದು ಕೂಡ ರಜೆ ವಿಸ್ತರಿಸಿ ಘೋಷಣೆ ಮಾಡಲಾಗಿದೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ...

ಪೆರಾಜೆ ಸೊಸೈಟಿ ಅಧ್ಯಕ್ಷರಾಗಿ ನಾಗೇಶ್ ಕುಂದಲ್ಪಾಡಿ ಪುನರಾಯ್ಕೆ, ಉಪಾಧ್ಯಕ್ಷರಾಗಿ ಅಶೋಕ್ ಪೆರುಮುಂಡ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಅಧ್ಯಕ್ಷರಾಗಿ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷರಾಗಿ ಅಶೋಕ್ ಪೆರುಮುಂಡ ಆಯ್ಕೆಯಾಗಿದ್ದಾರೆ.ನಾಗೇಶ್ ಕುಂದಲ್ಪಾಡಿ ಹೆಸರನ್ನು ಕಿರಣ್ ಬಂಗಾರಕೋಡಿ ಸೂಚಿಸಿ, ಜಯರಾಮ ನಿಡ್ಯಮಲೆ ಅನುಮೋದಿಸಿದರು.ಅಶೋಕ ಪೆರುಮುಂಡರವರ ಹೆಸರನ್ನು ಶೇಷಪ್ಪ ಎನ್.ವಿ. ಸೂಚಿಸಿ, ಹೊನ್ನಪ್ಪ ಅಮೆಚೂರು ಅನುಮೋದಿಸಿದರು.ಜೂ.25 ರಂದು ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ 13 ಸ್ಥಾನಗಳನ್ನು ಗೆದ್ದುಕೊಂಡಿದ್ದರು.

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಪದಗ್ರಹಣ ಸಮಾರಂಭ ಹಾಗೂ ಮಾದಕ ವಸ್ತು ವಿರೋಧಿ ದಿನಾಚರಣೆ

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನೂತನಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ಹಾಗೂ ಮಾದಕ ವಸ್ತು ವಿರೋಧಿ ದಿನಾಚರಣೆಯು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿ ಸುಳ್ಯದಲ್ಲಿ ಜರುಗಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮವು ಪಕ್ಷ ಭೇದವಿಲ್ಲದೆ ಕುಟುಂಬದ ಸದಸ್ಯರ ಕಾರ್ಯಕ್ರಮದಂತೆ ನಡೆಯುತ್ತಿದ್ದು ಪೂಜ್ಯ ಕಾವಂದರಾದ ಡಾ.ವಿರೇಂದ್ರ ಹೆಗ್ಗಡೆ ಯವರ ಚಿಂತನೆಯಿಂದ ಸಾಮಾನ್ಯ ಜನರ ಸಬಲೀಕರಣವಾಗಿದೆ. ಫಲಾಪೇಕ್ಷೆಯಿಲ್ಲದೆ ಸೇವೆ...

ಐವರ್ನಾಡು : ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಡಿಜಿಟಲ್ ಗ್ರಂಥಾಲಯ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ – ವನ ಮಹೋತ್ಸವ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಪ್ರಾ.ಕೃ.ಪ.ಸ.ಸಂಘ,ಅರಣ್ಯ ಇಲಾಖೆ, ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ವನ ಮಹೋತ್ಸವ ಕಾರ್ಯಕ್ರಮ ಜೂ.30 ರಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್...

ಹವಾಮಾನ ಆಧಾರಿತ ಬೆಳೆ ವಿಮೆ ಸಮಸ್ಯೆ ಶೀಘ್ರ ಸರಿಪಡಿಸಲು ಸಹಕಾರಿ ಯೂನಿಯನ್ ಆಗ್ರಹ

ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಗಳಿಗೆ ರೈತರ ವಿಮೆ ಪ್ರೀಮಿಯಂ ಪಾವತಿಯ ಬಗ್ಗೆ ಯಾವುದೇ ಆದೇಶಗಳು ಬಂದಿರುವುದಿಲ್ಲ ಇದರಿಂದಾಗಿ ಕೃಷಿಕರಿಗೆ ಸಮಸ್ಯೆಗಳು ಎದುರಾಗುತ್ತಿದ್ದು ಆದಷ್ಟು ಬೇಗ ಕೃಷಿಕರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ವಿಮೆ ಕುರಿತು ಸರಕಾರ ಕ್ರಮವಹಿಸಬೇಕು ಎಂದು ಸುಳ್ಯ ಸಹಕಾರಿ ಯೂನಿಯನ್...

ಪೆರಾಜೆ ಸೊಸೈಟಿ ಚುನಾವಣೆ : ಎಲ್ಲಾ ಸ್ಥಾನಗಳನ್ನು ಗೆದ್ದು ಬೀಗಿದ ಬಿಜೆಪಿ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿ ರಚನೆಗೆ ಜೂ.25ರಂದು ಚುನಾವಣೆ ನಡೆದಿದ್ದು, ಒಟ್ಟು 13 ಸ್ಥಾನಗಳಿಗೆ 33 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅಂತಿಮವಾಗಿ 26 ಮಂದಿ ಸ್ಪರ್ಧಾ ಕಣದಲ್ಲಿದ್ದರು. ಸಾಲಗಾರರ ಕ್ಷೇತ್ರದಲ್ಲಿ ಒಟ್ಟು 791 ಮತಗಳಿದ್ದು ಅದರಲ್ಲಿ 751 ಮತಗಳುಚಲಾವಣೆಯಾಗಿದ್ದವು. ಸಾಲಗಾರರಲ್ಲದ ಕ್ಷೇತ್ರದಲ್ಲಿ ಒಟ್ಟು376 ಮತಗಳಿದ್ದು, 313 ಮತಗಳು ಚಲಾವಣೆಯಾಗಿತ್ತು. ಸಾಮಾನ್ಯ...

ಸುಳ್ಯ : ಸರಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭೇಟಿ ನೀಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು  ನಡೆಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿವಿಧ ಮೂಲಭೂತ ಸೌಲಭ್ಯಗಳ ಪೂರೈಕೆಗಾಗಿ ಸುಮಾರು 4 ಕೋಟಿ ರೂಪಾಯಿ ಅನುದಾನ ಬಂದಿದ್ದು ಈ ಅನುದಾನ ಬಳಸಿ ನಡೆಯುತ್ತಿರುವ ಡಯಾಲಿಸಿಸ್ ಸೆಂಟರ್ ಆಧುನಿಕರಣ,...

ಸುಳ್ಯ : ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಬೆಳ್ಳಿ ಹಬ್ಬ ಸಂಭ್ರಮ – ಇಂದು ಆಮಂತ್ರಣ ಬಿಡುಗಡೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆರಂಭವಾಗಿ 25 ವರ್ಷ ಪೂರ್ಣಗೊಳಿಸಿದ ನೆನಪಿಗಾಗಿ  ಜು.19 ರಂದು ಬೆಳ್ಳಿ ಹಬ್ಬ ಸಮಾರಂಭ ‌ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ‌ಸಮಾರಂಭ ಜೂ.21 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ‌ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು....

ಸುಳ್ಯ : ಸೇವಾ ಭಾರತಿ ವತಿಯಿಂದ ನೂತನ ಆಂಬುಲೆನ್ಸ್ ಲೋಕಾರ್ಪಣೆ :  ಸಮಾಜ ಸೇವೆಯೇ ಸೇವಾ ಭಾರತಿಯ ಧ್ಯೇಯ – ಮಾಜಿ ಸಚಿವ ಅಂಗಾರ ಅಭಿಮತ

ಸಮಾಜ ಸೇವೆಯೇ ಸೇವಾ ಭಾರತಿಯ ಧ್ಯೇಯ. ಕೊರೋನಾ ಕಾಲದಲ್ಲಿ ಸೇರಿದಂತೆ ಹಲವು ಸಂದರ್ಭಗಳಲ್ಲಿ ಸೇವಾ ಭಾರತಿ ತನ್ನ ಸೇವೆ ಏನು ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿದೆ. ಇದೀಗ ಜಿವರಕ್ಷಕ ಆಂಬುಲೆನ್ಸ್‌ನ್ನು ನೀಡುವ ಮೂಲಕ ಸಮಾಜಕ್ಕೆ ಮಾದರಿಯಾದ ಕೊಡುಗೆ ನೀಡಿದೆ ಎಂದು ಮಾಜಿ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯ ಕೇರ್ಪಳದ ಶ್ರೀ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ...

ಕಂದ್ರಪ್ಪಾಡಿ : ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಂದ್ರಪ್ಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜನಜಾಗೃತಿ ವಲಯಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ...

ಪೆರುವಾಜೆ : ಬಿಜೆಪಿಯ ಹಿರಿಯ ಕಾರ್ಯಕರ್ತರ ಜೊತೆ ಸಂವಾದ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಮಟ್ಟದ ಹಿರಿಯ ಕಾರ್ಯಕರ್ತರೊಡನೆ ಸಂವಾದ ಕಾರ್ಯಕ್ರಮ ಇಂದು ಪೆರುವಾಜೆ ಜೆ ಡಿ ಆಡಿಟೋರಿಯಂ ನಲ್ಲಿ ನಡೆಯಿತು. ಈ ಸಂವಾದ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವಕ್ತಾರ,ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಸನ್ಮಾನ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ನೆರವೇರಿಸಿದರು. ಈ...

ಸುಳ್ಯ : ಪೊಲೀಸ್ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು

ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರನ್ನು ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ. ಸುಳ್ಯ ಎಸ್ಐ ಆಗಿರುವ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ದಿಲೀಪ್ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈರಯ್ಯ ದೂಂತೂರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್‌ಐ ಆಗಿ ಬಳಿಕ ಬೆಳ್ಳಾರೆ...

ಸೋಣಂಗೇರಿ ; ಅವೈಜ್ಞಾನಿಕ ಕಾಮಗಾರಿಯಿಂದ ಕಾದಿದೆ ಅಪಾಯ – ಸರ್ಕಲ್ ನಿರ್ಮಿಸಲು ನಾಗರಿಕರ ಒತ್ತಾಯ

ಸೋಣಂಗೇರಿ ಬಳಿ ರಸ್ತೆಯೆನೋ ಉತ್ತಮವಾಗಿದೆ ಆದರೇ ಸವಾರರು ಎಚ್ಚರ ತಪ್ಪಿದರೇ ಅಪಾಯ ಕಟ್ಟಿಟ್ಟ ಬುತ್ತಿ. ಈಗಾಗಲೇ ಹಲವು ವಾಹನ ಸವಾರರು ಡಿವೈಡರ್ ಗೆ ಗುದ್ದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಪೈಚಾರು, ಸೋಣಂಗೇರಿ ಜಾಲ್ಸೂರು ಕಡೆಯಿಂದ ಬರುವ ವಾಹನಗಳು ಜಂಕ್ಷನ್ ತಲುಪಿದಾಗ ತಬ್ಬಿಬ್ಬಾಗುವ ಪರಿಸ್ಥಿತಿ ಅಲ್ಲಿದೆ. ಅವೈಜ್ಞಾನಿಕ ಡಿವೈಡರ್ ನಿರ್ಮಾಣದಿಂದ ಎಲ್ಲೆಂದರಲ್ಲಿ ವಾಹನಗಳು ನುಗ್ಗಿ ಬರುತ್ತಿವೆ. ಅಪಘಾತಗಳು...

ಅಪಾಯದ ಸ್ಥಿತಿಯಲ್ಲಿರುವ ಅರಮನೆಗಯ ತೂಗುಸೇತುವೆ ವೀಕ್ಷಿಸಿದ ಶಾಸಕಿ ಭಾಗೀರಥಿ ಮುರುಳ್ಯ – ಸೇತುವೆ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡುವ ಭರವಸೆ

ಬಹುವರ್ಷಗಳ ಬೇಡಿಕೆಯಾಗಿರುವ ಮರ್ಕಂಜ ಹಾಗೂ ಅರಂತೋಡು ಗ್ರಾಮಗಳನ್ನು ಸಂಪರ್ಕಿಸುವ ಅರಮನೆಗಯ ಎಂಬಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂಬ ಕೂಗು ಬಹುದಿನಗಳಿಂದ ಕೇಳಿ ಬಂದಿತ್ತು. ಅರಮನೆಗಯ ನಿವಾಸಿಗಳು ಹಲವಾರು ವರ್ಷಗಳಿಂದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡುತ್ತಾ ಬಂದಿದ್ದರೂ ಸೇತುವೆಯ ಕನಸು ನನಸಾಗಿಯೇ ಉಳಿದಿದೆ. ಇರುವ ಒಂದು ತೂಗುಸೇತುವೆ ಕೂಡ ಮುರಿದು ಬೀಳುವ ಸ್ಥಿತಿಯಲ್ಲಿದ್ದು, ಇದನ್ನೇ ಇಲ್ಲಿನ ಜನ...

ವಳಲಂಬೆ : ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಬ್ಯಾನರ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನೂತನ ಮುಖ್ಯಮಂತ್ರಿಯಾಗಿ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದಿಸಿ ಹಾಕಲಾಗಿದ್ದ ಬ್ಯಾನರ್ ಗೆ ಬೆಂಕಿ ಹಾಕಿದ ಘಟನೆ ವಳಲಂಬೆಯಲ್ಲಿ ನಡೆದಿದೆ.ಮೇ.20 ರಂದು ವಳಲಂಬೆ ಹಾಗೂ ಪೈಕ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಬ್ಯಾನರ್ ಗೆ ಅಂದೇ ರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ.‌ ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾಧಿಕಾರಿ ಹಾಗೂ ಪೊಲೀಸರು ಭೇಟಿ ನೀಡಿ...

ಸುಳ್ಯ: ಯಶಸ್ವಿಯಾಗಿ ನಡೆದ ಮತದಾನ ಪ್ರಕ್ರಿಯೆ – ಕಳೆದ ಬಾರಿಗಿಂತ ಕಡಿಮೆ ಮತದಾನ – ನಿರಾಸಕ್ತಿ ತೋರಿದ ಮತದಾರ

ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಶೇ.78.94 ಮತದಾನವಾಗಿದೆ. 101856 ಪುರುಷ ಮತದಾರರು ಹಾಗೂ 104173 ಮಹಿಳಾ ಮತದಾರರು ಸೇರಿ ಒಟ್ಟು 206029 ಮತದಾರರಿದ್ದಾರೆ. ಇಂದು ನಡೆದ ಮತದಾನದಲ್ಲಿ 78.94 ಮಂದಿ ಮತದಾನ ದಾಖಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಬಾರಿ ಸುಳ್ಯ ಕ್ಷೇತ್ರದಲ್ಲಿ 83 ಶೇ. ಮತದಾನವಾಗಿತ್ತು. ಈ ಭಾರಿ ಮತದಾರರು,ಪಕ್ಷದ ಕಾರ್ಯಕರ್ತರು...

ಬೆಳ್ಳಾರೆ : ಯೋಧನ ಕಾಲಿಗೆ ನಮಸ್ಕರಿಸಿದ ಬಾಲಕ

ಬೆಳ್ಳಾರೆಯ ಕೆಪಿಎಸ್ ಸ್ಕೂಲ್ ನಲ್ಲಿರುವ ಮತದಾನ ಕೇಂದ್ರಕ್ಕೆ ಪೋಷಕರ ಜೊತೆ ಮತದಾನ ಕೇಂದ್ರಕ್ಕೆ ಬಂದ ಪುಟ್ಪ ಬಾಲಕ ಹೊರಗೆ ಮತದಾನ ಕರ್ತವ್ಯ ದಲ್ಲಿದ್ದ ಯೋಧರ ಕಾಲಿಗೆ ಬಿದ್ದು ನಮಸ್ಕರಿಸಿದ ಘಟನೆ ನಡೆದಿದೆ. ಈ ಪುಟ್ಟ ಬಾಲಕನ ದೇಶಪ್ರೇಮಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಮತ ಚಲಾವಣೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ರಾಮಕುಂಜ ಮತಕೇಂದ್ರದಲ್ಲಿ ಮತಚಲಾಯಿಸಿದರು.

ಸಚಿವ ಅಂಗಾರರಿಂದ ಮತ ಚಲಾವಣೆ

ಸಚಿವ ಅಂಗಾರರವರು ದೊಡ್ಡತೋಟ ಮತ ಕೇಂದ್ರದಲ್ಲಿ ಮತ ಚಲಾಯಿಸಿದರು. ತನಗೆ ತಾನೇ ಮತ ನೀಡುವ ಮೂಲಕ  ಆರು ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅಂಗಾರರು ಈ ಸಲ ಬೇರೆಯವರಿಗೆ ಮತ ಚಲಾಯಿಸುತ್ತಿರುವುದು ಈ  ಚುನಾವಣೆಯ ವಿಶೇಷ.

ಕೇನ್ಯ: ಕಣ್ಕಲ್ ಬಳಿ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಮೃತ್ಯು – ಬೆಂಗಳೂರಿನಿಂದ ರಜೆಯಲ್ಲಿ ಬಂದಿದ್ದ ವೇಳೆ ದುರ್ಘಟನೆ – ಇಬ್ಬರ ಮೃತದೇಹ ಹೊರತೆಗೆದ ಅಗ್ನಿಶಾಮಕ ದಳ

ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ.8 ರಂದು ಸಂಜೆ 4 ಗಂಟೆಗೆ ನಡೆದಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಸ್ಥಳಿಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ರಾತ್ರಿ ಗಂಟೆ ವೇಳೆಗೆ ಹೊರ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.ಬೆಂಗಳೂರಿನಲ್ಲಿ ನೆಲೆಸಿರುವ...

ಉತ್ತಮ ಸಾಧನೆ ತೋರಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ – 623 ಅಂಕ ಪಡೆದು ರಾಜ್ಯಕ್ಕೆ ತೃತೀಯ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಹತಿ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿದ್ದು, ಮಹತಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದು, ದ.ಕ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ. ಇವರು ಬಳ್ಪ ಗ್ರಾಮದ ಎಡೋಣಿ ವಿಶ್ವೇಶ್ವರ ಬಿ ಹಾಗೂ ಪುಷ್ಪವತಿ ಯು ದಂಪತಿಗಳ ಪುತ್ರಿ. ಸಮಾಜ ವಿಜ್ಞಾನ, ಇಂಗ್ಲೀಷ್, ಗಣಿತ, ಸಂಸ್ಕ್ರತ ವಿಷಯದಲ್ಲಿ 100 ಅಂಕ,...

ಕುಂದಾಪುರದ ಹೊಳೆಯಲ್ಲಿ ಮುಳುಗಿ ನಾಪತ್ತೆಯಾದ ಐವರ್ನಾಡಿನ ಯುವಕ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಐವರ್ನಾಡಿನ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ. ಈತ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ.ಇಂದು ಬೆಳಿಗ್ಗೆ ತನ್ನ ಮನೆಯಿಂದ...

ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಪ್ರಣಾಳಿಕೆಯ ಎಲ್ಲಾ ಯೋಜನೆಗಳ ಜಾರಿ ನಿಶ್ಚಿತ- ಭರತ್ ಮುಂಡೊಡಿ

ಈ ಬಾರಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ಕೃಷಿಕರಿಗೆ, ಯುವಕರಿಗೆ, ಅಸಂಘಟಿತ ಕಾರ್ಮಿಕರಿಗೆ ಹಾಗೂ ಎಲ್ಲಾ ವರ್ಗಗಗಳ ಜನತೆಯ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದರು.ಇಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ವಿವರಣೆಯನ್ನು ನೀಡಿದರು.ಭ್ರಷ್ಟಾಚಾರ ಕಾಯ್ದೆಗೆ ಕಠಿಣ ನಿಯಮ ಹಾಗೂ ಲೋಕಾಯುಕ್ತ ಬಲವರ್ಧನೆಗೆ...

ಸುಳ್ಯದಲ್ಲಿ ಭರ್ಜರಿ ಪ್ರಚಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ – ಕೇಂದ್ರದ ಯೋಜನೆ ಸಮರ್ಪಕವಾಗಿ ರಾಜ್ಯದ ಜನತೆಗೆ ತಲುಪಲು ಡಬಲ್ ಇಂಜಿನ್ ಸರಕಾರಕ್ಕೆ ಮಾತ್ರ ಸಾಧ್ಯ – ಸುಳ್ಯ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಗೆಲ್ಲಿಸಲು ಕರೆ

ಸುಳ್ಯದ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದರು. ಅವರು ಸುಳ್ಯದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರದ ಯೋಜನೆಗಳು ರಾಜ್ಯದ ಜನರಿಗೆ ತಲುಪಬೇಕಾದರೇ ಇಲ್ಲಿಯೂ ಡಬಲ್ ಎಂಜಿನ್ ಸರಕಾರ ಮತ್ತೊಮ್ಮೆ ಅಧಿಕಾರ...

ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಎ.30ರಂದು ಸಂಜೆ ಭೇಟಿ ನೀಡಿದರು.ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ , ದಿ. ಪ್ರವೀಣ್ ನೆಟ್ಟಾರು...

ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸುಳ್ಯಕ್ಕೆ – ಭಾಗೀರಥಿ ಮುರುಳ್ಯ ಪರ ಭರ್ಜರಿ ಪ್ರಚಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಎ.30 ರಂದು ಸುಳ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಹೇಳಿದ್ದಾರೆ.ಎ. 30 ರ ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಸುಳ್ಯದ ಕೊಡಿಯಾಲಬೈಲು ಎಂಜಿಎಂ ಶಾಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ...

ಸುಳ್ಯ : ತಾಲೂಕಿನಾದ್ಯಂತ ಸುರಿದ ಭಾರಿ ಗಾಳಿ ಹಾಗೂ ಮಳೆ – ಹಲವೆಡೆ ಮರ ಬಿದ್ದು ಹಾನಿ – ಕೈ ಕೊಟ್ಟ ಕರೆಂಟ್

ಬೇಸಿಗೆಯ ಬಿಸಿಲಿನ ತಾಪಕ್ಕೆ ಬಾರಿ ಕುಡಿಯುವ ನೀರಿಗೂ ಬರಗಾಲ ಉಂಟಾಗಿತ್ತು.‌ ಇಂದು ತಾಲೂಕಿನಾದ್ಯಂತ ಸುರಿದ ಭಾರಿ ಗಾಳಿ ಮಳೆ ಜನತೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದೆ. ಭಾರಿ ಗಾಳಿಗೆ ಹಲವೆಡೆ ಮರ ಬಿದ್ದು ಹಾನಿಯಾದ ಘಟನೆ ವರದಿಯಾಗಿದೆ. ಸುಳ್ಯಕ್ಕೆ ಬರುವ 33ಕೆವಿ ವಿದ್ಯುತ್ ಕಡಿತಗೊಂಡಿದೆ. ಪರಿವಾರಕಾನ ಬಳಿ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಹಾನಿಗೊಂಡಿದೆ. ಹಲವಾರು...

ಬೆಳ್ಳಾರೆ : ಬಿಜೆಪಿ ಭರ್ಜರಿ ರೋಡ್ ಶೋ

ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಯಿತು. ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಆರಂಭಗೊಂಡು ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ರೋಡ್ ಶೋ ನಡೆಯುತು. ಬಳಿಕ ಬಸ್ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ...

ಸುಳ್ಯದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ – 40% ಕಮಿಷನ್ ಸರ್ಕಾರ ತೊಲಗಿಸಲು ಮಲ್ಲಿಕಾರ್ಜುನ ಖರ್ಗೆ ಕರೆ

ರಾಜ್ಯದಲ್ಲಿ ಈಗಿರುವ 40% ಕಮಿಷನ್ ಸರ್ಕಾರವನ್ನು ತೆಗೆದು ಜನಪರವಾದ ಕಾಂಗ್ರೆಸ್ ಸರಕಾರವನ್ನು ಆಡಳಿತಕ್ಕೆ ತರಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಅವರು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಾಂಗ್ರೆಸ್ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕೃಷ್ಣಪ್ಪ ಜಿ ಯವರ ಪರವಾಗಿ ಪ್ರಚಾರ ಕಾರ್ಯಕ್ಕೆ ಆಗಮಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಸುಳ್ಯದಲ್ಲಿ ಬಡವರ ಕಲಿಕೆಗಾಗಿ...

ಸುಧೀರ್ ಬೆಳ್ಳಾರ್ಕರ್ ಕೆ.ಆರ್.ಎಸ್. ಪಕ್ಷದ ತೆಕ್ಕೆಗೆ – ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

ಸುಧೀರ್ ಬೆಳ್ಳಾರ್ಕರ್ ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಕೆ.ಎಸ್.ಆರ್. ಪಕ್ಷದ ಸಿದ್ದಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.‌ ಈ ಸಂದರ್ಭದಲ್ಲಿ ಕೆ. ಆರ್. ಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜಾ. ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು ಸುಚೇತ್ ಮತ್ತು ಅಖಿಲ್...

ಏ.25 : ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ – ಜಿ.ಕೃಷ್ಣಪ್ಪ ಪರ ಭರ್ಜರಿ ಪ್ರಚಾರ

ಏ. 25 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ ಸಿ ಜಯರಾಮ್ ತಿಳಿಸಿದ್ದಾರೆ ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಅಂದು 11 ಗಂಟೆಗೆ ಸುಳ್ಯಕ್ಕೆ ಆಗಮಿಸಲಿರುವ ಮಲ್ಲಿಕಾರ್ಜುನ ಖರ್ಗೆ ಸುಳ್ಯ...

ಕರ್ನಾಟಕ ವಿಧಾನಸಭಾ ಚುನಾವಣೆ – ಸುಳ್ಯ ಕ್ಷೇತ್ರದಿಂದ 9 ಅಭ್ಯರ್ಥಿಗಳು

ಕರ್ನಾಟಕದ ವಿಧಾನಸಭೆಗೆ ಮೇ.10 ರಂದು ಚುನಾವಣೆ ನಡೆಯಲಿದ್ದು ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದುವರೆಗೆ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.ಈ ಬಾರಿ ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪಕ್ಷೇತರರು ಕಣದಲ್ಲಿದ್ದಾರೆ. ನಾಮಪತ್ರಗಳ ಪರಿಶೀಲನೆ ಏ.21 ರಂದು ನಡೆಯಲಿದ್ದು ಏ. 24 ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ.ಇದೀಗ ಬಿಜೆಪಿ ಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ...

ಅರಂತೋಡು : ಬಿರುಸಿನ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ರವರು ನಾಮಪತ್ರ ಸಲ್ಲಿಸಿದ ಬಳಿಕ ತಾಲೂಕಿನ ವಿವಿಧೆಡೆ ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಅರಂತೋಡು, ತೊಡಿಕಾನ ಭಾಗದಲ್ಲಿ ಏ.19 ರಂದು ಆ ಭಾಗದ ಕಾರ್ಯಕರ್ತರು ಹಾಗೂ ನಾಯಕರನ್ನು ಭೇಟಿ ಮಾಡಿ ಮತಯಾಚಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರುಗಳಾದ ಟಿ ಎಂ ಶಹೀದ್, ಸುಳ್ಯ ವಿಧಾನಸಭಾ...

ಮೂಲಸೌಕರ್ಯ ಅಭಿವೃದ್ಧಿ, ಅಡಿಕೆ ಎಲೆ ಹಳದಿ ರೋಗಕ್ಕೂ ಪರಿಹಾರ – ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಭರವಸೆ

ಸುಳ್ಯದ ಬಹುಕಾಲದ ಸಮಸ್ಯೆಗಳಲ್ಲೊಂದಾದ ವಿದ್ಯುತ್ 110ಕೆ.ವಿ. ಸಬ್‌ಸ್ಟೇಶನ್ ನಿರ್ಮಾಣ, ಕೈಗಾರಿಕಾ ಕ್ಷೇತ್ರದ ಆದ್ಯತೆ ಹಾಗೂ ಇಲ್ಲಿನ ಮೂಲಭೂತ ಸೌಕರ್ಯದ ಜತೆಗೆ ಅಡಿಕೆ ಎಲೆ ಹಳದಿ ರೋಗಕ್ಕೂ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದರು.ಅವರು ನಾಮಪತ್ರ ಸಲ್ಲಿಕೆಯ ಬಳಿಕ ಪತ್ರಕರ್ತರೊಂದಿಗೆ ನಡೆದ ಸಂವಾದದಲ್ಲಿ ಹೇಳಿದರು.ಇಲ್ಲಿ ಅಡಿಕೆ...

ನೆಟ್ಟಣದಲ್ಲಿ ಕಾರು ಹಾಗೂ ತೂಫಾನ್ ಅಪಘಾತ – ಭೀಕರ ಅಪಘಾತಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ

ತೂಫಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಏ.18 ರಂದು ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜಿ.ಕೃಷ್ಣಪ್ಪ – ಕಾರ್ಯಕರ್ತರಿಗೆ ಧೈರ್ಯ ತುಂಬಿದ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಿಂದ ಎಲ್ಲಾ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ತಾ.ಪಂ ಕಚೇರಿಯಲ್ಲಿ ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಭವನದ ಬಳಿ ಸಭಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಕಾರ್ಯಕರ್ತರನ್ನು ಉದ್ದೇಶಿಸಿ...

ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ – ನಾಯಕರು ಹಾಗೂ ಕಾರ್ಯಕರ್ತರ ಜತೆ ಭರ್ಜರಿ ರೋಡ್ ಶೋ

https://youtu.be/KoSm_Ri2EcA ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದು, ಇಂದು ನಾಮ ಪತ್ರ ಸಲ್ಲಿಸಿದರು. ಬೆಳಗ್ಗೆ ಭರ್ಜರಿ ರೋಡ್ ಶೋ ನಡೆಸಿ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಎಸ್ ಅಂಗಾರ , ಕರ್ನಾಟಕ...

ಎಲಿಮಲೆ : ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಸಾಹಸಮಯ ಶಿಬಿರ

ಸರಕಾರಿ ಪ್ರೌಢಶಾಲೆ ಎಲಿಮಲೆ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ಏ.17 ಮತ್ತು 18 ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಸಾಹಸಮಯ ಶಿಬಿರ ನಡೆಯಿತು. ಏ.17 ರಂದು ಇದರ ಉದ್ಘಾಟನಾ ಸಮಾರಂಭ ನಡೆಯಿತು.ಎಸ್.ಡಿ.ಎಂ.ಸಿ ಸರಕಾರಿ ಪ್ರೌಢಶಾಲೆ ಎಲಿಮಲೆ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...

ಕಾಂಗ್ರೆಸ್ ಅಭ್ಯರ್ಥಿಗೆ ‘ಬಿ’ ಫಾರಂ ನೀಡಲು ಬ್ರೇಕ್ ಹಾಕಿದ ಡಿಕೆಸಿ – ಕಾರ್ಯಕರ್ತರ ಒತ್ತಡಕ್ಕೆ ಮಣಿದ ಹೈಕಮಾಂಡ್ – ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿಸಲು ರಮಾನಾಥ ರೈ ಸುಳ್ಯಕ್ಕೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯ ಬಳಿಕ ಭುಗಿಲೆದ್ದ ಭಿನ್ನಮತ ನಿವಾರಣೆಗೆ ನಂದಕುಮಾರ್ ಹಾಗೂ ಕೃಷ್ಣಪ್ಪರ ನಡುವೆ ಸಂಧಾನ ನಡೆಸಲಾಗಿದ್ದು, ಪ್ರಸ್ತುತ ವಿದ್ಯಮಾನದ ಕುರಿತು ಚರ್ಚಿಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ವರದಿ ನೀಡುವಂತೆ ರಮಾನಾಥ ರೈ ಯವರಿಗೆ ಸೂಚನೆ ನೀಡಲಾಗಿದೆ.ಕೆಪಿಸಿಸಿ ಕಛೇರಿಯಲ್ಲಿ ನಡೆದ ನಂದಕುಮಾರ್ ಅಭಿಮಾನಿ ಬಳಗ ಮತ್ತು ಸುಳ್ಯ ಹಾಗೂ ಕಡಬ...

ಸಂಪಾಜೆ : ಕಾರು ಮತ್ತು ಬಸ್ ಡಿಕ್ಕಿ – ಭೀಕರ ಅಪಘಾತಕ್ಕೆ 6 ಜೀವ ಬಲಿ

ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಶಿಪ್ಟ್ ಕಾರು ಮತ್ತು ಸರಕಾರಿ ಬಸ್ ಡಿಕ್ಕಿಯಾಗಿ ಆರು ಜನ ಮೃತಪಟ್ಟ ಭೀಕರ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದವರ ಪೈಕಿ ಮೂವರು ಸ್ಥಳದಲ್ಲೇ ಹಾಗೂ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯವಿದ್ರಾಹಕ ಘಟನೆ ನಡೆದಿದೆ. ಮಂಡ್ಯ ಮೂಲದವರೆನ್ನಲಾಗಿದ್ದು ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.

ಸುಳ್ಯದ ಕುಂ..ಕುಂ.. ವಸ್ತ್ರ ಮಳಿಗೆ ನವೀಕರಣಗೊಂಡು ಶುಭಾರಂಭ

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂ..ಕುಂ… ಫ್ಯಾಶನ್ 10 ವರ್ಷಗಳನ್ನು ಪೂರೈಸಿದ್ದು, ಇದೀಗ ಸಂಸ್ಥೆಯು ನವೀಕರಣಗೊಂಡಿದ್ದು, ಇದರ ಶುಭಾರಂಭ ಕಾರ್ಯಕ್ರಮ ಇಂದು ಬೆಳಗ್ಗೆ ನೆರವೇರಿತು.ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯು ದಶಕಗಳಿಂದ ಗ್ರಾಹಕರ ಅಚ್ಚುಮೆಚ್ಚಿನ ವಸ್ತ್ರ ಮಳಿಗೆಯಾಗಿ ಹೆಸರು ಪಡೆದುಕೊಂಡಿದೆ.ಬದಲಾವಣೆಗೆ ತಕ್ಕಂತೆ ಒಗ್ಗಿಕೊಂಡು ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಹೊಸ ವಿನ್ಯಾಸದ ವಸ್ತ್ರಗಳನ್ನು ಸಂಸ್ಥೆಯು ತನ್ನ ಗ್ರಾಹಕರಿಗೆ...

ಬೆಂಗಳೂರಿನಲ್ಲಿ ನೆಲೆಸಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದ ಜನತೆಯ ಸ್ನೇಹ ಸಮ್ಮಿಲನ – ಸಚಿವ ಎಸ್. ಅಂಗಾರರಿಗೆ ಸನ್ಮಾನ

ಬೆಂಗಳೂರಿನಲ್ಲಿ ಶಿಕ್ಷಣ, ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಶಾಸಕರು ಹಾಗೂ ಬಂದರು ಹಾಗೂ ಮೀನು ಗಾರಿಕೆ ಸಚಿವರಾದ ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಸಚಿವರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೀ...

ಸುಳ್ಯ : ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಆಯ್ಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಪ್ತ ಪುತ್ತೂರಿನ ಜಿ.ಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಹೊಸ ಅಭ್ಯರ್ಥಿ ಘೋಷಿಸಲಾಗಿದೆ.ಕಳೆದ ನಾಲ್ಕು ಬಾರಿ ಸುಳ್ಯದಿಂದ ಸ್ಪರ್ಧಿಸಿದ್ದ...

ಇಂದು ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ -ಮತ್ಸ್ಯ ಸಂಪದ ಯೋಜನೆಯಡಿ ಸ್ವ ಉದ್ಯೋಗಕ್ಕೆ ಅವಕಾಶ

ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 'ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ' ಎಂಬ ಕಲ್ಪನೆಯೊಂದಿಗೆ ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಮಾ. 26 ರಂದು ಸಂಜೆ 5 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಮೈದಾನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ...

ಅರಂತೋಡು ; ಅಮೃತ ಉದ್ಯಾನವನ, ಮುಕ್ತಿ ಧಾಮ ಹಾಗೂ ಸಭಾಂಗಣ ಉದ್ಘಾಟನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಸುಳ್ಯಅರಂತೋಡು ಗ್ರಾಮ ಪಂಚಾಯತ್ (ಅಮೃತ ಗ್ರಾಮ ಪಂಚಾಯತ್ ಹಾಗೂ ಗಾಂಧಿ ಗ್ರಾಮ ಪುರಸ್ಕೃತ) ಸಹಯೋಗದಲ್ಲಿ ಅರಂತೋಡು ಗ್ರಾ.ಪಂ. ವತಿಯಿಂದ ನಿರ್ಮಿಸಲಾದ ಅಮೃತ ಉದ್ಯಾನವನ, ಅಮೃತ ಮುಕ್ತಿ ಧಾಮ ಹಾಗೂ ಅಮೃತ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು...

ಕೊಡಿಯಾಲ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾ.ಪಂ. ನ ಸ್ವಚ್ಚತಾ ಅಭಿಯಾನ ಸಂಭ್ರಮ - 2, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ, ಶ್ರೀ ದತ್ತಾಂಜನೇಯ ಕ್ಷೇತ್ರ ದಕ್ಷಿಣ...

ಪಂಜ : ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ – ಕೇಂದ್ರ ಸಚಿವ ಶ್ರೀಪಾದ ನಾಯಕ್ ಭಾಗಿ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಮೈದಾನದ ಸುಷ್ಮಾ ಸ್ವರಾಜ್ ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ “ಮಾತೃ ಸಂಗಮ” ಕಾರ್ಯಕ್ರಮ ಇಂದು ನಡೆಯಿತು .ಕಾರ್ಯಕ್ರಮವನ್ನು ಕೇಂದ್ರ ಪ್ರವಾಸೋದ್ಯಮ, ಹಡಗು ಮತ್ತು ಜಲ ಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಭಾರತೀಯ ಜನತಾ ಪಾರ್ಟಿಯ ಬೆಳವಣಿಗೆಯಲ್ಲಿ ಮಹಿಳೆಯರು ಬಹುಹೊಡ್ಡ...

ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲರ ಭೇಟಿ –
ಅಮರ ಸುದ್ದಿ ಪತ್ರಿಕೆಯ ವರದಿಗಾರ ಉಲ್ಲಾಸ್ ಕಜ್ಜೋಡಿಗೆ ಸನ್ಮಾನ

ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲರಾದ ಲ| ಸಂಜೀತ್ ಕುಮಾರ್ ಶೆಟ್ಟಿ ಅವರ ಅಧಿಕೃತ ಭೇಟಿ ಕಾರ್ಯಕ್ರಮವು ಮಾ.17 ರಂದು ಸುಬ್ರಹ್ಮಣ್ಯದ ಮಹಾಮಾಯ ರೆಸಿಡೆನ್ಸಿ ಯಲ್ಲಿ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ಪ್ರೋ. ರಂಗಯ್ಯ ಶೆಟ್ಟಿಗಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್...

ಚಂದ್ರಶೇಖರ ಎರ್ದಡ್ಕ ನಿಧನ

ನಾಲ್ಕೂರು ಗ್ರಾಮದ ಎರ್ದಡ್ಕ ಮೋನಪ್ಪ ಗೌಡರ ಪುತ್ರ ಚಂದ್ರಶೇಖರ ಎಂಬುವವರು ಫೆ.10 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ 45 ವರ್ಷ ವಯಸ್ಸಾಗಿತ್ತು, ಮೃತರು ತಂದೆ, ತಾಯಿ, ಪತ್ನಿ, ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

ಸುಳ್ಯ : ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಯುವಕರಿಬ್ಬರು ನೀರು ಪಾಲು

ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಈಶ್ವರಮಂಗಲದ ಯುವಕರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯಲ್ಲಿ ಇರುವ ಗೆಳೆಯರೊಬ್ಬರ ಮನೆಗೆ ಬಂದಿದ್ದ ಯುವಕರು ಪಕ್ಕದ ಪಯಸ್ವಿನಿ ಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರು ಯುವಕರು ನೀರುಪಾಲಾದರೆಂದು ತಿಳಿದು ಬಂದಿದೆ. ಒರ್ವನನ್ನು ರಕ್ಷಿಸಲು ಹೋಗಿ ಮತ್ತೋರ್ವ ನೀರು ಪಾಲಾದರೆಂದೂ ತಿಳಿದುಬಂದಿದೆ. ಮೃತಪಟ್ಟ ಯುವಕರು ಜಿತೇಶ್ ಹಾಗೂ...

ವಳಲಂಬೆ : ದೇವರ ಉತ್ಸವ ಬಲಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿಫೆ 01 ರಂದು ಬೆಳಿಗ್ಗೆ ಗಣಪತಿ ಹೋಮ, ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ 6 ರಿಂದ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಬಳಿಕ ಚೆಂಡೆವಾದನ, ರಾತ್ರಿ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 8 ರಿಂದ...

ಪಾಲಡ್ಕ : ಬಸ್ ಹಾಗೂ ಅಂಬ್ಯುಲೆನ್ಸ್ ಅಪಘಾತ

ಸುಳ್ಯ ಕಡೆಗೆ ಬರುತ್ತಿದ್ದ ರಾಜಹಂಸ ಬಸ್ ಹಾಗೂ ಸುಳ್ಯದಿಂದ ಹೋಗುತ್ತಿದ್ದ ಅಂಬ್ಯುಲೆನ್ಸ್ ಮಧ್ಯೆ ಇಂದು ಸಂಜೆ ಅಪಘಾತ ಸಂಭವಿಸಿದ ಘಟನೆ ಪಾಲಡ್ಕದಿಂದ ವರದಿಯಾಗಿದೆ. ರೋಗಿಯೊಬ್ಬರನ್ನು ಸುಳ್ಯದಿಂದ ಬೆಳ್ಳಾರೆಗೆ ಕೊಂಡೊಯ್ಯಲಾಗುತ್ತಿದ್ದು, ಅಂಬ್ಯುಲೆನ್ಸ್ ನಲ್ಲಿ ಕುಳಿತಿದ್ದ ಸ್ವಸ್ತಿಕ್ ಎಂಬ ಯುವಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೋಗಿಯನ್ನು ಬೇರೆ ಅಂಬ್ಯುಲೆನ್ಸ್ ನಲ್ಲಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಉಡುಪಿ : ಪರಶುರಾಮ ಥೀಮ್ ಪಾರ್ಕ್ ಉದ್ಘಾಟನೆ – ಸಚಿವ ಎಸ್ ಅಂಗಾರ ಭಾಗಿ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ ಸಚಿವ ಹಾಗೂ ದ.ಕ.ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ದೇವಚಳ್ಳ : ಜಲ ಜೀವನ್ ಮಿಷನ್ ವತಿಯಿಂದ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲೂಕು ಪಂಚಾಯತ್ ಸುಳ್ಯ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ದೇವಚಳ್ಳ ಹಾಗೂ ದ.ಕ. ಜಿಲ್ಲಾ ಅನುಷ್ಠಾನ ಬೆಂಬಲ ಸಂಸ್ಥೆಗಳಾದ ಸಮುದಾಯ ಮಂಗಳೂರು ಮತ್ತು ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ವಿಶೇಷ ಗ್ರಾಮ...

ಜ.20 : ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸುಳ್ಯ ಶಾಖೆ ಇದರ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಜ.20 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. SFL Zonal Business Head ಶರತ್ ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...

ಬೆಳ್ಳಾರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನೂತನ ಕೊಠಡಿ ಉದ್ಘಾಟಿಸಿದ ಸಚಿವರಾದ ಬಿ.ಸಿ. ನಾಗೇಶ್ – 2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕೊಠಡಿ

ಸುಮಾರು ರೂ.2.00 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ನೂತನ ಕೊಠಡಿಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಜ.18 ರಂದು ಉದ್ಘಾಟಿಸಿದರು. ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ...

ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿಯವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನೇಮಕಗೊಳಿಸಿದ್ದಾರೆ. ಸಂಘಟನಾ ಚತುರ, ಉತ್ತಮ ವಾಗ್ಮಿಯಾಗಿರುವ ಇವರು ಮಾಜಿ.ಜಿಂ‌.ಪಂ.ಸದಸ್ಯರಾಗಿ ಹಾಗೂ ಪಕ್ಷ ಸಂಘಟನೆಗಾಗಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದು ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಿದೆ.

ರಂಗಮನೆಯಲ್ಲಿ ನಾಟಕೋತ್ಸವ ಆರಂಭ – ಸಚಿವರಾದ ಎಸ್.ಅಂಗಾರ ಚಾಲನೆ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ 3 ದಿನಗಳ ನಾಟಕೋತ್ಸವಕ್ಕೆ ಬಂದರು, ಮಿನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯ ಬುದ್ಧ ನಾಯ್ಕ, ಜೀವನ್ ರಾಮ್ ಸುಳ್ಯ, ಕೆ.ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಜ.13 ರಂದು ಯಕ್ಷ ರಂಗಾಯಣ ಕಾರ್ಕಳ ಇಲ್ಲಿನ ಸಂಚಾರಿ ರಂಗ...

ಸಾಲಮನ್ನಾ ಯೋಜನೆಯಿಂದ ವಂಚಿತರಾದ ರೈತರು ಹೋರಾಟಕ್ಕೆ ನಿರ್ಧಾರ – ಜ.17 ರಂದು ಪೂರ್ವಭಾವಿ ಸಭೆ

ಈ ಹಿಂದಿನ ಸರಕಾರಗಳು ಘೋಷಣೆ ಮಾಡಿದ ರೈತರ ಸಾಲಗಳನ್ನು ಮನ್ನಾ ಯೋಜನೆ ಕೆಲವರಿಗೆ ಸಿಕ್ಕಿದ್ದರೇ ಇನ್ನೂ ಕೆಲವರಿಗೆ ಸಿಕ್ಕಿರಲಿಲ್ಲ. ತಾಂತ್ರಿಕ ಕಾರಣಕ್ಕೆ ರಾಜ್ಯದಲ್ಲಿ ಹಲವು ರೈತರು ಈ ಸಾಲಮನ್ನಾ ಯೋಜನೆಯಿಂದ ವಂಚಿತರಾಗಿದ್ದರು. ಮತ್ತು ಕಳೆದ ನಾಲ್ಕು ವರಷಗಳಿಂದ ಸಾಲ ಮನ್ನಾ ಹಣ ಖಾತೆಗೆ ಜಮಾವಣೆಯಾಗುವ ನಿರೀಕ್ಷೆಯಲ್ಲಿದ್ದರು. ಇನ್ನೂ ಬಾರದ ಹಿನ್ನಲೆಯಲ್ಲಿ ಇದೀಗ ರೈತರು ರೋಸಿ ಹೋಗಿದ್ದಾರೆ.2018...

ಅಡ್ತಲೆ ರಸ್ತೆ ಗುದ್ದಲಿ ಪೂಜೆ ದಿನವೇ ಕಾಮಗಾರಿ ಆರಂಭಿಸಿ – ನಾಗರಿಕ ಹಿತರಕ್ಷಣಾ ವೇದಿಕೆ ಆಗ್ರಹ

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸುಳ್ಯ ತಾಲೂಕಿನ ಅರಂತೋಡು- ಅಡ್ತಲೆ- ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕಳೆದ ಕೆಲ ತಿಂಗಳಿನಿಂದ ಮತದಾನ ಬಹಿಷ್ಕಾರ ನಿರ್ಧಾರ ಮಾಡಿ ಅಹವಾಲು ಸಲ್ಲಿಸುತ್ತಿದ್ದು, ಈ ಬೆನ್ನಲ್ಲೇ ಶಾಸಕ ಹಾಗೂ ಸಚಿವ ಎಸ್ .ಅಂಗಾರ ಕಾಮಗಾರಿ ಗುದ್ದಲಿ ಪೂಜೆಗೆ ದಿನ ನಿಗದಿ ಮಾಡಿದ್ದಾರೆ.ಆದರೆ ಇದಕ್ಕೆ ಸೆಡ್ಡು‌ ಹೊಡೆದಿರುವ...

ಸುಬ್ರಹ್ಮಣ್ಯ : ಲವ್ ಜಿಹಾದ್ ಗೆ ಯತ್ನ ಆರೋಪ – ಮುಸ್ಲಿಂ ಯುವಕನಿಗೆ ಹಲ್ಲೆ – ದೂರು ; ಯುವತಿ ಮನೆಯಿಂದ ಪ್ರತಿ ದೂರು – ಫೋಕ್ಸೋ ಪ್ರಕರಣ ದಾಖಲು

ಜಾಲತಾಣವಾದ ಪರಿಚಯವಾದ ಹಿಂದೂ ಯುವತಿಯನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದ ಮುಸ್ಲಿಂ ಯುವಕನಿಗೆ ಹಲ್ಲೆಗೈದ ಪ್ರಕರಣ ಬಗ್ಗೆ ಇತ್ತಂಡಗಳಿಂದ ದೂರು ದಾಖಲಾದ ಘಟನೆ ವರದಿಯಾಗಿದೆ. ಯುವಕ ಹಾಗೂ ಯುವತಿಯ ಪೋಷಕರು ಪ್ರತ್ಯೇಕ ದೂರು ನೀಡಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ವಿರುದ್ಧ ಯುವತಿಯ ಪೋಷಕರು ನೀಡಿದ ದೂರಿನನ್ವಯ ಪೋಕ್ಸೋ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ...

ಕೆ.ವಿ.ಜಿ.ಡೆಂಟಲ್ ಕಾಲೇಜಿನಲ್ಲಿ ರ‌್ಯಾಗಿಂಗ್ ನಡೆದಿಲ್ಲ – ಪ್ರಾಂಶುಪಾಲರ ಸ್ಪಷ್ಟನೆ

ಕೆ.ವಿ.ಜಿ. ದಂತಮಹಾವಿದ್ಯಾಲಯದ ವಿದ್ಯಾರ್ಥಿಗಳ ಮಧ್ಯೆ ಡಿ.29 ರಂದು ನಡೆದ ಕಲಹದ ಕುರಿತು ಪ್ರಾಂಶುಪಾಲರು ಸ್ಪಷ್ಟಿಕರಣ ನೀಡಿದ್ದಾರೆ. ರ‌್ಯಾಗಿಂಗ್ ನಡೆದಿದೆ ಎಂದು ಪ್ರಚಾರ ಪಡೆದಿರುವ ವಿಚಾರಗಳು ಸತ್ಯಕ್ಕೆ ದೂರವಾಗಿದೆ. ಡಾ| ಪಲ್ಲವಿ ಎನ್.ಪಿ. ನಮ್ಮ ಸಂಸ್ಥೆಯ 3ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಮೂಲತ: ಬೆಂಗಳೂರಿನ ವೈಟ್ ಫೀಲ್ಡ್ ನವರಾಗಿರುತ್ತಾರೆ. ಡಾ. ಪಲ್ಲವಿಯವರು ನಮ್ಮದೇ, ಕೆ.ವಿ.ಜಿ. ದಂತ ಮಹಾವಿದ್ಯಾಲಯದ...

ಧನಪಾಲ್ ಗೂನಡ್ಕ ಹೆಸರಿನಲ್ಲಿ ಬೇನಾಮಿ ದೂರು ; ಮರಳುಗಾರಿಕೆ ತಡೆಗಟ್ಟಲು ಯಾವ ಅಧಿಕಾರಿಗಳಿಗೂ ದೂರು ನೀಡಿಲ್ಲ – ಧನಪಾಲ್ ಸ್ಪಷ್ಟನೆ

ಅರಂತೋಡು, ಸಂಪಾಜೆ ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಇದನ್ನು ತಡೆಗಟ್ಟಬೇಕೆಂದು ಧನಪಾಲ್ ಗೂನಡ್ಕ ಅವರ ಹೆಸರಿನಲ್ಲಿ ಜಿಲ್ಲಾಧಿಕಾರಿಗೆ ಬೇನಾಮಿ ದೂರು ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ಕೂಡ ವರದಿಯಾಗಿತ್ತು. ಈ ಬಗ್ಗೆ ಅಮರ ಸುದ್ದಿಗೆ ಧನಪಾಲ್ ಗೂನಡ್ಕ ಪ್ರತಿಕ್ರಿಯೆ ನೀಡಿ ಅಕ್ರಮ ಮರಳುಗಾರಿಕೆ ತಡೆಗಟ್ಟಲು ನಾನು ಯಾವ ಅಧಿಕಾರಿಗಳಿಗೂ ದೂರು ನೀಡಿಲ್ಲ. ಮರಳು...

ಸುಳ್ಯ : ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ

ಸುಳ್ಯ ನಗರದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಸೇವಾ ಕೇಂದ್ರಗಳಲ್ಲಿ ಆಧಾರ್ ಸೇವೆಗಳು ಕಾರಣಾಂತರಗಳಿಂದ ತಾತ್ಕಾಲಿಕ ನಿಲುಗಡೆಯಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಪರಿಗಣಿಸಿ ತಾಲೂಕು ಪಂಚಾಯತ್ ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಆರಂಭಗೊಂಡಿದ್ದು, ವಿಳಾಸ ತಿದ್ದುಪಡಿ, ಹೆಸರು ತಿದ್ದುಪಡಿ, ಮೊಬೈಲ್ ನಂಬರ್ ಸೇರ್ಪಡೆ, ಹೊಸ ಆಧಾರ್ ಕಾರ್ಡ್ ಹಾಗೂ ಬಯೋಮೆಟ್ರಿಕ್ ಅಪ್ಲೇಟ್ ಸೇವೆಗಳು ಲಭ್ಯವಿರುತ್ತದೆ. ತಿದ್ದುಪಡಿಗಾಗಿ ಸಂಬಂಧಪಟ್ಟ...

ಕಡೆಪಾಲ : ದ್ವಿಚಕ್ರ ವಾಹನ ಡಿಕ್ಕಿ – ಪಾದಾಚಾರಿ ಮೃತ್ಯು

ಕಲ್ಲುಗುಂಡಿ ಕಡೆಪಾಲ ಬಳಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿದ ಘಟನೆ ಇಂದು ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಅಪರಿಚಿತ ವ್ಯಕ್ತಿ ರಸ್ತೆಯುದ್ದಕ್ಕೂ ತಿರುಗಾಡುತ್ತಿದ್ದ ಎಂದು ತಿಳಿದುಬಂದಿದೆ. ಸ್ಕೂಟರ್ ಸವಾರ ಕೊಯನಾಡು ಚಡಾವು ನಿವಾಸಿ ಅಲ್ಪಸ್ವಲ್ಪ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ...

ಸುಳ್ಯ : ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಸೋನಿಯಾ (18) ಬೆಂಗಳೂರು ರಾಮನಾಥ ಪುರದ, ಕಾರಮಂಗಲ ತಾಲೊಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ...

ಬೆಳ್ಳಾರೆ : ಅಪಹರಣ ಪ್ರಕರಣ – ಅತ್ತೆಯ ವಿರುದ್ಧ ಕಳ್ಳತನದ ಆರೋಪ ಮಾಡಿ, ದೂರು ನೀಡಿದ ಸೊಸೆ

ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಡ್ರಾಮ ಮುಂದುವರಿದಿದ್ದು, ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನದ ಆರೋಪ ಹೊರಿಸಿ ದೂರು ದಾಖಲಾದ ಘಟನೆ ಡಿ.23 ರಂದು ನಡೆದಿದೆ.ಉದ್ಯಮಿ ನವೀನ್ ಪತ್ನಿ ಸ್ಪಂದನ ಅವರು ಬೆಳ್ಳಾರೆ ಕಾವಿನ ಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಪೊಲೀಸ್ ದೂರು ನೀಡಿದ್ದಾರೆ. ದೂರಿನಲ್ಲಿ ನವೀನ್ ಪತ್ನಿ...

ಬೆಳ್ಳಾರೆ ಪ್ರಕರಣ ; ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ತಾಯಿ – ತಾಯಿ ಜತೆ ಕಳುಹಿಸಲು ಸಮ್ಮಿತಿಸಿದ ನ್ಯಾಯಾಲಯ

ಬೆಳ್ಳಾರೆಯ ಯುವ ಉದ್ಯಮಿ ಕಾಮಧೇನು ಜುವೆಲ್ಲರ್ಸ್ ಮಾಲಕ ನವೀನ್ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ನೀಡಿದ ದೂರಿನಂತೆ ನವೀನ್ ತಂದೆ ಕಾಮಧೇನು ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ತಡ್ಕ, ಪತ್ನಿ ಸ್ಪಂದನ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನವೀನ್ ಅವರ ತಾಯಿ ನೀರಜಾಕ್ಷಿಯವರು ಹೈಕೋರ್ಟಿಗೆ...

ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವರ ದರ್ಶನ ಬಲಿ – ಕಣ್ತುಂಬಿಕೊಂಡ ಭಕ್ತರು

https://youtu.be/S-pvR_hKW6U ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ಕಾಲವಧಿ ಉತ್ಸವವು ಡಿ.15 ರಂದು ತಂತ್ರಿವರ್ಯರ ಆಗಮನದೊಂದಿಗೆ ಆರಂಭಗೊಂಡು, ರಾತ್ರಿ ಶುದ್ಧಿ ಕಲಶ. ಡಿ. 16 ರಂದು ಶ್ರೀ ಗಣಪತಿ ಹವನ, ಉಗ್ರಾಣ ತುಂಬಿಸುವುದು, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ ನಾಗ ದೇವರಿಗೆ ಮತ್ತು ರಕ್ತೇಶ್ವರಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು,...

ನ.30 ರಂದು ಸುಳ್ಯ ಪ್ರೆಸ್ ಕ್ಲಬ್ ನೂತನ ಕಟ್ಟಡ ಉದ್ಘಾಟನೆ

ಪ್ರೆಸ್ ಕ್ಲಬ್ ಸುಳ್ಯದ ವತಿಯಿಂದ ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಂಡ 'ಪತ್ರಕರ್ತರ ಸಮುದಾಯ ಭವನ'ದ ನೆಲ ಅಂತಸ್ತಿನ ಉದ್ಘಾಟನೆ ನ.30 ರಂದು ನಡೆಯಲಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಪ್ರೆಸ್ ಕ್ಲಬ್‌ಗೆ ತಾಲೂಕು ಪಂಚಾಯತ್ ನೀಡಿದ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ....

ಕಲ್ಲುಗುಂಡಿ ಬಳಿ ಬಸ್ ಹಾಗೂ ಲಾರಿ ಅಪಘಾತ – ಹಲವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ ಸಿಲುಕಿದ್ದು,...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮತ್ತೆ ಎನ್.ಐ.ಎ ದಾಳಿ- ಇಕ್ಬಾಲ್ ಬೆಳ್ಳಾರೆ, ಶಾಪಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎಸ್.ಡಿ.ಪಿ.ಐ ನ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ...

ಪ್ರೆಂಡ್ಸ್ ಬೆಳ್ಳಾರೆ ವತಿಯಿಂದ ನೆರವಿನ ಹಸ್ತ – ಮೂರು ಕುಟುಂಬಗಳ ನೋವಿಗೆ ಸ್ಪಂದನೆ

ಹಲವು ಸಾಂಸ್ಕ್ರತಿಕ,ಧಾರ್ಮಿಕ ಹಾಗೂ ಸಮಾಜ ಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಫ್ರೆಂಡ್ಸ್ ಬೆಳ್ಳಾರೆ ತಂಡ ಇದೀಗ ಕಮರಿದ ಕನಸಿಗೆ ಮಿಡಿಯುವ ಮನಸ್ಸು ಎಂಬ ಧ್ಯೇಯ ದೊಂದಿಗೆ ಕಷ್ಟದ ಕುಟುಂಬಕ್ಕೆ ಆರ್ಥಿಕವಾಗಿ ನೆರವು ನೀಡುವ ಯೋಜನೆ ಹಾಕಿಕೊಂಡು ನವರಾತ್ರಿಯ ಒಂದು ದಿನ ವಿವಿಧ ವೇಷಭೂಷಣಗಳೊಂದಿಗೆ ಬೆಳ್ಳಾರೆ ಆಸುಪಾಸಿನಲ್ಲಿ ತೆರಳಿ ಮತ್ತು ಗೂಗಲ್ ಪೇ ಮೂಲಕ ಹಣ...

ಸಂಪಾಜೆ : ಕಡವೆ ಬೇಟೆ – ಇಬ್ಬರ ಬಂಧನ

ಸಂಪಾಜೆ : ದಬ್ಬಡ್ಕ ವಲಯದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿಗಳಾದ ಎ.ಟಿ.ಪೂವಯ್ಯ ಹಾಗೂ ಸಂಪಾಜೆ ವಲಯ ಅರಣ್ಯ ಅಧಿಕಾರಿ ಮಧುಸೂದನ್ ಎಂ.ಕೆ ರವರ ನೇತೃತ್ವದಲ್ಲಿ ಶಾಖೆಯ ಉಪ ಅರಣ್ಯ ಅಧಿಕಾರಿಗಳಾದ ನಿಸಾರ್ ಅಹಮದ್, ಅರಣ್ಯ ರಕ್ಷಕರಾದ ಕಾರ್ತಿಕ್, ಅರಣ್ಯ ವೀಕ್ಷಕರಾದ...

ಉಬರಡ್ಕ ; ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ದ್ವಾರ, ಉಬ್ಬುಶಿಲ್ಪಗಳ ಲೋಕಾರ್ಪಣೆ

ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್(ರಿ), ಮದುವೆಗದ್ದೆ, ಉಬರಡ್ಕ ಮಿತ್ತೂರು ಹಾಗೂ ಊರವರ ಮತ್ತು ದಾನಿಗಳ ಸಹಕಾರದೊಂದಿಗೆ ಉಬರಡ್ಕ ಮಿತ್ತೂರು ಗ್ರಾಮದ ಅಮೈ ಮಡಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ದ್ವಾರ ಮತ್ತು ಭಾರತದ ಸ್ವಾತಂತ್ರ್ಯ ಸಂಗ್ರಾಮ 1837ರ ಅಮರ ಸೈನ್ಯದ ಚಾರಿತ್ರಿಕ ಉಬ್ಬುಶಿಲ್ಪಗಳ ಲೋಕಾರ್ಪಣೆ ಸಮಾರಂಭದಲ್ಲಿ ಮೀನುಗಾರಿಕೆ,...

ಸೆ.26: ನಿಂತಿಕಲ್ಲಿನಲ್ಲಿ ಸೋಲಾರ್ ಪಾಯಿಂಟ್ ಪೈಂಟ್ಸ್ ಶುಭಾರಂಭ

ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಸಂಸ್ಥೆಯು ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡುತ್ತಿದ್ದು, ಇದೀಗ ಇದರ ಅಂಗಸಂಸ್ಥೆಯಾಗಿ ಸೋಲಾರ್ ಪಾಯಿಂಟ್ ಪೈಂಟ್ಸ್ ಸಂಸ್ಥೆಯು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಸೆ.26 ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ತರಹದ ಪೈಂಟ್ಸ್ ಮತ್ತು ಪೈಂಟ್ ಸಾಮಗ್ರಿಗಳು ಮಿತದರದಲ್ಲಿ ದೊರೆಯುತ್ತದೆ....

ಕಾಂಗ್ರೆಸ್‌ ನವರು ಜನರಿಗೆ ವಂಚಿಸುವ ಕೆಲಸ ಮಾಡುತ್ತಿದ್ದಾರೆ – ಹರೀಶ್ ಕಂಜಿಪಿಲಿ ಟೀಕೆ

ಇತ್ತೀಚೆಗೆ ಭೀಕರ ಪ್ರವಾಹದಿಂದಾಗಿ ಸುಳ್ಯ ಕ್ಷೇತ್ರದ ಕೆಲವೊಂದು ಭಾಗಗಳಲ್ಲಿ ವಿಪರೀತ ಸಮಸ್ಯೆಗಳಾಗಿದ್ದು, ಕೊಲ್ಲಮೊಗ್ರು ಗ್ರಾಮದ ಕಡಂಬಳ ಸೇತುವೆ ಕೂಡಾ ಕೊಚ್ಚಿ ಹೋಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಮಳೆಗಾಲದಲ್ಲಿ ತಕ್ಷಣ ಸೇತುವೆ ನಿರ್ಮಾಣ ಕಾರ್ಯ ಅಸಾಧ್ಯವಾದುದರಿಂದ ಅಲ್ಲಿ ಸ್ವಲ್ಪ ವಿಳಂಬವಾಗಿ ಮೋರಿ ಪೈಪು ಅಳವಡಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ...

ಕಾಂತಮಂಗಲ : ಶಾರದಾಬಾಯಿ ನಾವಡರ ಸ್ಮರಣಾರ್ಥ ಕೊಡುಗೆಯಾಗಿ ನೀಡಿದ ಕೊಠಡಿ ಉದ್ಘಾಟನೆ

ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದ ದಿ.ಬಿ.ಕೆ.ಶಾರದಾಬಾಯಿ ನಾವಡರವರ ಸ್ಮರಣಾರ್ಥ ಅವರ ಪತಿ ಕೃಷ್ಣ ನಾವಡರು ಹಾಗೂ ಮಕ್ಕಳು ಕೊಡುಗೆಯಾಗಿ ನೀಡಿದ ನಲಿಕಲಿ ಕೊಠಡಿಯ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು.ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿಯವರು ಕಾರ್ಯಕ್ರಮ ಆಶೀರ್ವಚನ ನುಡಿಗಳಲ್ಲಿ ದೇಶ ಭಕ್ತಿಯು ಎಳೆಯವಯಸ್ಸಿನಲ್ಲಿ ಕಲಿಸಬೇಕು ಇದೀಗ ಕಲಿತವರೇ ದೇಶದ್ರೋಹದ ಕೆಲಸಗಳನ್ನು...

ಮರ್ಕಂಜ ಸೊಸೈಟಿಯ ನೂತನ ಅಧ್ಯಕ್ಷರಾಗಿ ರಮೇಶ್ ದೇಲಂಪಾಡಿ

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಹಾಬಲ ಕಟ್ಟಕೋಡಿಯವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಸೆ.19 ರಂದು ನಡೆದ ಸಂಘದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ರಮೇಶ್ ದೇಲಂಪಾಡಿ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಕಟ್ಟಕೋಡಿ, ನಿರ್ದೇಶಕರು, ಮುಖ್ಯ...

110 ಕೆ.ವಿ. ಸಬ್ ಸ್ಟೇಷನ್ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಆರಂಭ

ಸುಳ್ಯದ ಬಹುದಿನಗಳ ಬೇಡಿಕೆಯಾಗಿದ್ದ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ. ಸಚಿವ ಅಂಗಾರ ಹಾಗೂ ಇಂಧನ ಸಚಿವರಾದ ಸುನಿಲ್ ಕುಮಾರ್ ಅವರು 110 ಕೆ.ವಿ.ಸಬ್ ಸ್ಟೇಷನ್ ನಿರ್ಮಾಣದ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದರು. ಅರಣ್ಯ ಇಲಾಖೆಯ ಅಡೆ ತಡೆ ನಿವಾರಿಸಲು ಸತತ ಪ್ರಯತ್ನ ನಡೆಸಿದ್ದರು. ಇದೀಗ ಕೆಪಿಟಿಸಿಎಲ್ 110 ಕೆ.ವಿ....

ಬೆಂಗಳೂರಿನ ಆರ್.ಎನ್.ಎಸ್. ಮತ್ತು ಜ್ಞಾನಮಂದಾರ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಆರ್.ಎನ್.ಎಸ್. ಪದವಿಪೂರ್ವ ಕಾಲೇಜು ಮತ್ತು ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.22 ರಂದು ಆರ್.ಎನ್.ಎಸ್.ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ‌. ಉಪಕುಲಪತಿಗಳಾದ ಡಾ. ಪಿ.ಎಸ್.ಎಡಪಡಿತ್ತಾಯ, ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಮಾಜಿ ಅಧ್ಯಕ್ಷ ಡಾ. ಧರ್ಮದರ್ಶಿ...

ಡಾ. ಅನುರಾಧಾ ಕುರುಂಜಿ ಯವರಿಗೆ “ಕನ್ನಡ ಪಯಸ್ವಿನಿ” ಪ್ರಶಸ್ತಿ ಪ್ರದಾನ

ಕನ್ನಡ ಭಾಷೆ, ಸಾಹಿತ್ಯ, ಸಂವರ್ಧನೆಗೆ ನಿರಂತರ ಪ್ರಯತ್ನಿಸುತ್ತಾ ಬಂದಿರುವ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ 2022 ನೇ ಸಾಲಿನ ಪ್ರತಿಷ್ಠಿತ ಕನ್ನಡ ಪಯಸ್ವಿನಿ ಪ್ರಶಸ್ತಿ- 2022 ನ್ನು ಪ್ರಾಧ್ಯಾಪಕಿ, ಸಾಹಿತಿ, ಸಂಘಟಕಿ, ಸಂಪನ್ಮೂಲ ವ್ಯಕ್ತಿ, ಸುಳ್ಯದ ಡಾ. ಅನುರಾಧಾ ಕುರುಂಜಿ ಅವರಿಗೆ ಸೆಪ್ಟೆಂಬರ್ 11 ಕಾಸರಗೋಡಿನಲ್ಲಿ ಪ್ರದಾನ ಮಾಡಲಾಯಿತು....

ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾಗಿ ತೇಜಸ್ವಿ ಕಡಪಳ- ಪ್ರ.ಕಾರ್ಯದರ್ಶಿ ಸಂಜಯ್ ನೆಟ್ಟಾರು

ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ಮಹಾಸಭೆ ಸೆ.10 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿ. ನೂತನ ಅಧ್ಯಕ್ಷರಾಗಿ ತೇಜಸ್ವಿ ಕಡಪಳ, ಗೌರವಾಧ್ಯಕ್ಷರಾಗಿ ದಯಾನಂದ ಕೇರ್ಪಳ, ಪ್ರಧಾನ ಕಾರ್ಯದರ್ಶಿಯಾಗಿ ಸಂಜಯ್ ನೆಟ್ಟಾರು, ಕೋಶಾಧಿಕಾರಿಯಾಗಿ ಮುರಳಿ ನಳಿಯಾರು, ಉಪಾಧ್ಯಕ್ಷರುಗಳಾಗಿ ಪ್ರವೀಣ್ ಕುಮಾರ್ ಜಯನಗರ, ವಿಜಯಕುಮಾರ್ ಉಬರಡ್ಕ, ಜೊತೆ ಕಾರ್ಯದರ್ಶಿಯಾಗಿ ನಮಿತಾ ಹರ್ಲಡ್ಕ, ಕ್ರೀಡಾ ಕಾರ್ಯದರ್ಶಿಯಾಗಿ...

ಬೆಳ್ಳಾರೆ : ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ – ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಠಾಣೆ ಮುಂದೆ ಜಮಾಯಿಸಿದ ಕಾರ್ಯಕರ್ತರು

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮುರೈ ಕಾಂಪ್ಲೆಕ್ಸ್‌ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಕೊಲೆ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ....

ಮೊಸರು ಕುಡಿಕೆ ಸ್ಪರ್ಧೆಯಲ್ಲಿ ಉಬರಡ್ಕದ ಹಿಂಜಾವೇ ಪ್ರಥಮ – ಬಹುಮಾನದ ಮೊತ್ತವನ್ನು ಕ್ಯಾನ್ಸರ್ ಪೀಡಿತ ಬಾಲಕಿಯ ಚಿಕಿತ್ಸೆಗೆ ನೀಡಿದ ತಂಡ

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ನಡೆದ 9ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಹಿಂದು ಜಾಗರಣ ವೇದಿಕೆ, ಉಬರಡ್ಕ ತಂಡವು ಪ್ರಥಮ ಸ್ಥಾನ ಪಡೆದಿದ್ದು ಬಹುಮಾನದ ಮೊತ್ತವನ್ನು ನೆರವು ನೀಡುವ ಮೂಲಕ ಸಮಾಜಮುಖಿ ಕಾರ್ಯ ಮಾಡಿದ್ದು ಜನರ ಮೆಚ್ಚಗೆಗೆ ಪಾತ್ರವಾಗಿದೆ. ಗುತ್ತಿಗಾರಿನ ವಿಶ್ವನಾಥ್ ಹೇಮಾವತಿ ದಂಪತಿಗಳ...

ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಚೆಕ್ ವಿತರಿಸಿದ ಸಚಿವ ಅಂಗಾರ

ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಾಕೃತಿಕ ವಿಕೋಪ ಯೋಜನೆಯಡಿ ಹೊಸ ಮನೆ ನಿರ್ಮಾಣ ಮಾಡಲು ಸರಕಾರದಿಂದ ಒದಗಿಸಲಾಗುವ ರೂ.5 ಲಕ್ಷ ಮೊತ್ತದ ಪರಿಹಾರ ಧನದ ಮೊದಲ ಹಂತದ ರೂ.95,100 ಮೊತ್ತದ ಚೆಕ್ ನ್ನು 7 ಜನ ಫಲಾನುಭವಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು...

“ಮರದ ಕಾಲುಸಂಕ ಮುಕ್ತ ಅಭಿಯಾನ‌” ಆರಂಭಿಸಿದ ಯುವ ತೇಜಸ್ಸು ಬಳಗ – ಬೇಕಿದೆ ಸಾರ್ವಜನಿಕರ ಸಹಕಾರ

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ‌ ಬಳಕೆಯಿಂದ ಯುವ ಸಮೂಹ ಕೆಡುಕಿನತ್ತ ಸಾಗುತ್ತಿದೆ ಎಂಬ ಕಾಲಘಟ್ಟದಲ್ಲಿ ಸಮಾಜದಲ್ಲಿನ ಅಶಕ್ತರ ಪಾಲಿಗೆ...

ದ.ಕ.ಸಂಪಾಜೆ ಸಹಕಾರಿ ಸಂಘದ ಮಹಾಸಭೆ : ಶೇ.13 ಡಿವಿಡೆಂಡ್ ಘೋಷಣೆ

ಸುಳ್ಯ ತಾಲೂಕಿನ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಅಗೋಸ್ಟ್ 22ರಂದು ಸಂಘದ ಸಮನ್ವಯ ಸಭಾಂಗಣದಲ್ಲಿ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.ಸಂಘವು ವರದಿ ವರ್ಷದಲ್ಲಿ 93.66 ಕೋಟಿ ವ್ಯವಹಾರ ಮಾಡಿ ರೂ.4001879.43 ದಾಖಲೆಯ ನಿವ್ವಳ ಲಾಭಗಳಿಸಿರುತ್ತದೆ. 97.38% ರಷ್ಟು ಸಾಲ ವಸೂಲಾತಿ ಮಾಡಿದ್ದು, ಆಡಿಟ್ ವರ್ಗದಲ್ಲಿ...

ಭೂಕುಸಿತ ಆತಂಕ – ಮಡಿಕೇರಿ ಸಂಪಾಜೆ ರಸ್ತೆಯಲ್ಲಿ ರಾತ್ರಿ ಸಂಚಾರ ಸ್ಥಗಿತ

ಮಡಿಕೇರಿ ಸಂಪಾಜೆ ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟಿದ್ದು ಭೂಕುಸಿತದ ಭೀತಿ ಉಂಟಾಗಿದೆ.‌ ಯಾವುದೇ ಕ್ಷಣದಲ್ಲಿ ಮಣ್ಣು ಜರಿದು ಹೆದ್ದಾರಿಗೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಪಾಜೆ - ಮಡಿಕೇರಿ ನಡುವೆ ಆ.10 ಮತ್ತು 11 ರಂದು ರಾತ್ರಿ 8.30 ರಿಂದ ಬೆಳಗ್ಗೆ 6.30 ಗಂಟೆಯವರೆಗೆ:ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಮಾಡಲಾಗುವುದು ಕೊಡಗು ಜಿಲ್ಲಾಧಿಕಾರಿ...

ಪ್ರವೀಣ್ ಹತ್ಯೆ ಪ್ರಕರಣ – ಮತ್ತಿಬ್ಬರ ಬಂಧನ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಬಂಧಿತರ ಸಂಖ್ಯೆ ಆರಕ್ಕೇರಿದೆ.ಸುಳ್ಯದ ನಾವೂರು ಬಳಿಯ ನಿವಾಸಿ ಆಬಿದ್ (22) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ‌

ಉಬರಡ್ಕ ಸೊಸೈಟಿಗೆ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆಗಸ್ಟ್ 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಗೈದರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ...

ಕೊಲ್ಲಮೊಗ್ರ : ಮತ್ತೆ ಉಕ್ಕಿ ಹರಿಯುತ್ತಿರುವ ನೀರು- ಸೇತುವೆ ಮುಳುಗಡೆ

ಕಲ್ಮಕಾರು ಕೊಲ್ಲಮೊಗ್ರ ಭಾಗದಲ್ಲಿ ಮಧ್ಯಾಹ್ನ ದಿಂದಲೇ ವ್ಯಾಪಕ ಮಳೆಯಾಗುತ್ತಿದ್ದು ಮತ್ತೆ ಪ್ರವಾಹ ಪರಿಸ್ಥಿತಿ ಬಂದಿದೆ. ಕೊಲ್ಲಮೊಗ್ರ ಸೇತುವೆ ಮೇಲೆ ನೀರು ಹರಿಯುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಲ್ಲುಗುಂಡಿ : ರಾತ್ರಿ ಮತ್ತೆ ಉಕ್ಕಿ ಹರಿದ ಪಯಸ್ವಿನಿ – ರಾಜ್ಯ ಹೆದ್ದಾರಿ ಮತ್ತೆ ಮುಳುಗಡೆ ಮನೆ ಅಂಗಡಿಗಳಿಗೆ ಹಾನಿ

ರಾತ್ರಿಯಿಡಿ ಸುರಿದ ಮಳೆ ಆರ್ಭಟಕ್ಕೆ ಕೊಯನಾಡು,ಕಲ್ಲುಗುಂಡಿ, ಗೂನಡ್ಕನ ಜನತೆ ಮತ್ತೊಮ್ಮೆ ಸಂಕಟ ಪಡುವಂತಾಗಿದೆ. ಪಯಸ್ವಿನಿ ನದಿ ಮತ್ತೆ ಉಕ್ಕಿ ಹರಿಯತೊಡಗಿದ್ದು ನಿನ್ನೆಯಷ್ಟೆ ಜಲಪ್ರಳಯಕ್ಕೆ ಒಳಗಾಗಿದ್ದ ಸಂಪಾಜೆ ಕಲ್ಲುಗುಂಡಿ ಪ್ರದೇಶದಲ್ಲಿ ಇಂದು ಪುನಹ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ಅಪಾಯಕಾರಿ ಸ್ಥಿತಿಯಲ್ಲಿರುವವರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯಲ್ಲಿ, ಗೂನಡ್ಕದಲ್ಲಿ ಮನೆಗಳು ಜಲಾವೃತವಾಗಿದ್ದು ರಾಜ್ಯ ಹೆದ್ದಾರಿ ಬಂದ್ ಆಗಿದೆ. ಅರಂಬೂರು...

ನಾವು ಬರೀ ಹೇಳುವುದಿಲ್ಲ!! ಸೂಕ್ತ ವ್ಯವಸ್ಥೆ ಖಂಡಿತಾ ಆಗುತ್ತದೆ – ಸಿಎಂ ಬೊಮ್ಮಾಯಿ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಅವರ ಹತ್ಯೆಯ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಂಡಿದೆ. ಈಗಾಗಲೇ ಪ್ರಾಥಮಿಕ ತನಿಖೆ ಮುಗಿದಿದ್ದು ಕೃತ್ಯಕ್ಕೆ ಸಹಕರಿಸಿದವರನ್ನು ಬಂಧಿಸಲಾಗಿದೆ. ಈ ಜಾಲ ದೇಶಾದ್ಯಂತವೂ ಹಬ್ಬಿದ್ದು ನಮ್ಮ ಸರಕಾರ ಬರೀ ಹೇಳುವುದಲ್ಲ.ಅವರನ್ನು ಮಟ್ಟ ಹಾಕಿಯೇ ತೀರುತ್ತೇವೆ ಎಂದು ಸಿ.ಎಂ ಬಸವರಾಜ ಬೊಮ್ಮಾಯಿ ಹೇಳಿದರು.ನೆಟ್ಟಾರಿನ ಪ್ರವೀಣ್ ಅವರ ಮನೆಗೆ ಸಿಎಂ ಭೇಟಿ ನೀಡಿ ಮನೆಯವರಿಗೆ...

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಮಾಡಿದ  ಆರೋಪಿಗಳ ಪೈಕಿ ಇಬ್ಬರ ಬಂಧನ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ. ಆರೋಪಿಗಳ   ಪೈಕಿ ಸವಣೂರು ನಿವಾಸಿ ಝಾಕೀರ್ ಹಾಗೂ ಬೆಳ್ಳಾರೆ ನಿವಾಸಿ ಶಫೀಕ್ ಬಂಧಿತರು ಎಂದು ತಿಳಿದು ಬಂದಿದೆ.

ಪ್ರವೀಣ್ ಹತ್ಯೆ ಪ್ರಕರಣ; ಶಂಕಿತರು ಪೊಲೀಸ್ ವಶಕ್ಕೆ

ಬೆಳ್ಳಾರೆ: ಬಿಜೆಪಿ ಯುವ ಮುಖಂಡ‌ ಪ್ರವೀಣ್ ನೆಟ್ಟಾರು ‌ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆಯಲ್ಲಿ ಏಳು ಜನರನ್ನು ವಶ ಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಎಲಿಮಲೆ : ಸಚಿವ ಅಂಗಾರರಿಂದ ನೆಲ್ಲೂರು ಕೆಮ್ರಾಜೆ ಸೊಸೈಟಿಯ ನೂತನ ಸಭಾಭವನ ಲೋಕಾರ್ಪಣೆ- ಸಹಕಾರ ಸಂಘಗಳ ಮುಖಾಂತರ ಸ್ವ-ಉದ್ಯೋಗಕ್ಕೆ ಸಾಲ ನೀಡಲು ಸರಕಾರ ಚಿಂತನೆ – ಸಚಿವ ಅಂಗಾರ

ಸ್ವ ಉದ್ಯೋಗ ಮಾಡಲು ಸರಕಾರ ಸ್ವ ಸಹಾಯ ಸಂಘಗಳ ಮುಖಾಂತರ ಉತ್ತಮ ಅವಕಾಶ ನೀಡುತ್ತಿದೆ. ಮೀನುಗಾರಿಕೆ ಮುಖಾಂತರ ಉತ್ತಮ ಅವಕಾಶಗಳಿದೆ ಎಂದರು. ಸಹಕಾರ ಸಂಘಗಳಲ್ಲೂ ಸ್ವ ಉದ್ಯೋಗಕ್ಕೆ ಸಾಲ ನೀಡುವಂತಾಗಲೂ ಸರಕಾರ ಕಾನೂನು ರೂಪಿಸುತ್ತಿದೆ ಎಂದರು.ಅವರು ಜು.24 ರಂದು ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರಿ ಸಂಘವು ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿದ...

ದುಗ್ಗಲಡ್ಕ ಕೊಡಿಯಾಬೈಲ್ ರಸ್ತೆ ಅಭಿವೃದ್ಧಿಗೆ ರೂ.50 ಲಕ್ಷ ಮಂಜೂರು – ಸಚಿವ ಅಂಗಾರ

ವಿಪರೀತ ಮಳೆಯಿಂದಾಗಿ ತೀರಾ ಹಾನಿಗೊಳಗಾದ ದುಗ್ಗಲಡ್ಕ ನೀರಬಿದಿರೆ ಕೊಡಿಯಾಲಬೈಲು ಜಟ್ಟಿಪಳ್ಳ ರಸ್ತೆಗೆ ಸಚಿವ ಎಸ್ ಅಂಗಾರ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ ಪಂ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಮಳೆಯಿಂದಾಗಿ ಹದಗೆಟ್ಟಿರುವ ರಸ್ತೆ ಪರಿಸ್ಥಿತಿ ವಿವರಿಸಿದರು. ಈಗಾಗಲೇ ಈ ರಸ್ತೆಗೆ 50ಲಕ್ಷ ಮಂಜೂರಾಗಿದ್ದು ಆಯ್ದ ಸ್ಥಳಗಳಲ್ಲಿ ಕಾಂಕ್ರೀಟಿಕರಣ ನಡೆಸುವಂತೆ ಹಾಗೂ ಈ ರಸ್ತೆಗೆ...

ಭಾರತದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಆಯ್ಕೆ – ನಡೆದು ಬಂದ ಹಾದಿ ಇಲ್ಲಿದೆ

ರಾಷ್ಟ್ರಪತಿ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿ ಆಯ್ಕೆಯಾಗುವವರೆಗೆ ಈಕೆಯನ್ನು ಹೆಚ್ವಿನವರಿಗೆ ಗೊತ್ತಿರಲಿಲ್ಲ. ಪ್ರಚಾರದಲ್ಲಿರದ ವ್ಯಕ್ತಿಯನ್ನು ಎನ್.ಡಿ.ಎ. ಆಯ್ಕೆ ಮಾಡಿದಾಗ ಎಲ್ಲರ ಮನದಲ್ಲಿ ಯಾರು ಈ ದ್ರೌಪದಿ ಮುರ್ಮು ಎಂದು ಹುಬ್ಬೇರಿಸುವಂತೆ ಮಾಡಿತ್ತು. ಈಗ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ. 64 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಬಡತನದಿಂದ ಮೇಲೆದ್ದು ಬಂದವರು, ಬುಡಕಟ್ಟು ಜನಾಂಗದ ಸಾಮಾನ್ಯ ಕುಟುಂಬದ...

ಬೆಳ್ಳಾರೆ : ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – 8 ಮಂದಿ ಬಂಧನ

ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ....

ಬೆಳ್ಳಾರೆ : ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – 8 ಮಂದಿ ಬಂಧನ

ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ....

ರಂಗನಿರ್ದೇಶಕ ಜೀವನ್ ರಾಂ ಅವರಿಗೆ ಜಂಗಮಶೆಟ್ಟಿ ರಂಗಪ್ರಶಸ್ತಿ ಪ್ರದಾನ

ರಂಗ ಸಂಗಮ ಕಲಾವೇದಿಕೆ, ಕಲಬುರಗಿ ಸಂಸ್ಥೆಯು ಕೊಡಮಾಡುವ 9 ನೇ ವರ್ಷದ ರಾಜ್ಯಮಟ್ಟದ ಎಸ್.ಬಿ.ಜಂಗಮ ಶೆಟ್ಟಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕರ್ಮಿ ಜೀವನ್ ರಾಂ ಸುಳ್ಯರಿಗೆಕಲಬುರಗಿಯ ವಿಶ್ವೇಶ್ವರ ಸಭಾಭವನದಲ್ಲಿ ಪ್ರದಾನ ಮಾಡಲಾಯಿತು.ಇದೇ ಮೊದಲಬಾರಿಗೆ ಕೊಡುವ  ಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ರಂಗಪ್ರಶಸ್ತಿಯನ್ನು ಹಿರಿಯ ರಂಗಕಾಲವಿದೆ ಶ್ರೀಮತಿ ಶೈಲಜಾ ದುಧನೀರರಿಗೆ ನೀಡಲಾಯಿತು.ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕೃತರಾದ ತುಮಕೂರಿನ ಡಾ.ಲಕ್ಮಣದಾಸ...

ಬಾಲಕನ ಚಿಕಿತ್ಸೆಗೆ ನೆರವಾಗುವಿರಾ

ಸುಳ್ಯ ಕಾಂತಮಂಗಲದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಗಣೇಶ ಮತ್ತು ಜ್ಯೋತಿ ದಂಪತಿಗಳ ಎರಡನೇ ಪುತ್ರನಾಗಿರುವ ತಶ್ವಿತ್ ಎಂಬ ೧೧ ವರ್ಷದ ಬಾಲಕ ಎಲ್ಲಾ ಮಕ್ಕಳಂತೆ ಒಡಾಡಿಕೊಂಡು ಆರೋಗ್ಯವಾಗಿದ್ದ ಹುಡುಗ. ಸುಳ್ಯದ ರೋಟರಿ ಪ್ರಾಥಮಿಕ ಶಾಲೆಯಲ್ಲಿ 6 ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಹುಷಾರಾಗಿದ್ದ ಬಾಲಕ ಕಳೆದ 2 ತಿಂಗಳ ಹಿಂದೆ ಹಠಾತ್ ಆಗಿ ಆರೋಗ್ಯ ಕಳೆದು...

ಮರ್ಕಂಜ : ಕೃಷಿ ಸಂಬಂಧಿತ ಸಾಲ ಮರುಪಾವತಿಗೆ ವಿನಾಯಿತಿ ನೀಡಲು ಪಂಚಾಯತ್ ನಿರ್ಣಯ – ಜಿಲ್ಲಾಧಿಕಾರಿಗಳಿಗೆ ಮನವಿ

ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಕೃಷಿ ಸಂಬಂಧಿಸಿದ ಸಾಲಗಳ ಕಂತು ಮರುಪಾವತಿಗೆ ಈ ಆರ್ಥಿಕ ವರ್ಷ ವಿನಾಯಿತಿ ನೀಡಬೇಕೆಂದು ನಿರ್ಣಯಿಸಲಾಗಿದೆ. ಈ ಬಗ್ಗೆ ಆದೇಶ ಮಾಡಲು ಜಿಲ್ಲಾಧಿಕಾರಿಗಳಿಗೆ ಕಳುಹಿಸುವುದೆಂದೂ ತೀರ್ಮಾನಿಸಲಾಯಿತು. ‌ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಪವಿತ್ರ ಬಿ. ವಹಿಸಿದ್ದರು.ಸಾಮಾನ್ಯ ಸಭೆಯಲ್ಲಿ ಗ್ರಾ.ಪಂ. ಸದಸ್ಯ ಚಿತ್ತರಂಜನ್ ಕೋಡಿ ವಿಷಯ ಪ್ರಸ್ತಾಪಿಸಿದರು. ನಿರಂತರವಾಗಿ...

ಅರಮನೆಗಯ ನಿವಾಸಿಗಳ ಮತದಾನ ಬಹಿಷ್ಕಾರದ ಕೂಗು – ಇನ್ನಾದರೂ ತೂಗು ಉಯ್ಯಾಲೆಯ ಸರ್ಕಸ್ ಗೆ ಮುಕ್ತಿ ಸಿಗಬಹುದೇ?

ಆರಂತೋಡು ಹಾಗೂ ಮರ್ಕಂಜ ಗ್ರಾಮದ ಗಡಿಭಾಗದಲ್ಲಿರುವ ಅರಮನೆಗಯ ಎಂಬಲ್ಲಿರುವ ತೂಗು ಸೇತುವೆ ಅಪಾಯಕಾರಿ ಸ್ಥಿತಿಯಲ್ಲಿದ್ದು ಈ ಭಾಗಕ್ಕೆ ನಿರ್ಮಿಸಬೇಕೆಂಬ ಬೇಡಿಕೆಗೆ ಮೂವತ್ತು ವರ್ಷ ಕಳೆದಿದೆ. ಅರಂತೋಡು -ಪಿಂಡಿಮನೆ – ಮಿತ್ತಡ್ಕ -ಮರ್ಕಂಜ ರಸ್ತೆಯಲ್ಲಿ ಬಲ್ನಾಡು ಹೊಳೆಗೆ ಸೇತುವೆ ಅಥವಾ ಶಾಶ್ವತ ತೂಗು ಸೇತುವೆ ತುರ್ತಾಗಿ ನಿರ್ಮಿಸಬೇಕೆಂದು ಒತ್ತಾಯಿಸಿ ಬೇಡಿಕೆ ಈಡೇರುವವರೆಗೆ ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಿ...

ಮಡಿಕೇರಿ –ಮಂಗಳೂರು ರಸ್ತೆ ಸಂಚಾರಕ್ಕೆ ತಡೆ – ಸಂಪಾಜೆ ಗೇಟ್ ನಲ್ಲಿ ಟ್ರಾಫಿಕ್ ಜಾಮ್

ಮಡಿಕೇರಿ-ಮಂಗಳೂರು ಮುಖ್ಯ ರಸ್ತೆ ಮಡಿಕೇರಿ ಡಿಸಿ ಕಛೇರಿ ಬಳಿ ತಡೆಗೋಡೆ ಕುಸಿತದ ಭೀತಿಯಿಂದ ಪರ್ಯಾಯವಾಗಿ ತಾಳತ್ತನಮನೆ ರಸ್ತೆ ಬಳಸಲು ಸೂಚನೆ ನೀಡಲಾಗಿತ್ತು. ಇದೀಗ ಆ ರಸ್ತೆಯಲ್ಲಿ ಕೂಡ ಭೂಕುಸಿದ ಸಾಧ್ಯತೆ ಹಿನ್ನೆಲೆಯಲ್ಲಿ ಮಡಿಕೇರಿ ಪೊಲೀಸರು ತಾಳತ್ತಮನೆ ಸಮೀಪ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಿದ್ದಾರೆ. ಎರಡನೇ ಮೊಣ್ಣಂಗೇರಿ ರಾಮಕೊಲ್ಲಿ ಬಳಿ ಜಲಸ್ಪೋಟ ಉಂಟಾಗಿದ್ದು ಮಣ್ಣು ಮಿಶ್ರಿತ...

ಸಿ.ಆರ್.ಪಿ. ಸಂತೋಷ್ ಅವರಿಗೆ “ಶಿಕ್ಷಣ ಸಾರಥಿ” ರಾಜ್ಯ ಪ್ರಶಸ್ತಿ

ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಿ.ಮೈಸೂರು ಇವರಿಂದ ಕೊಡಲ್ಪಡುವ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಗಳಿಗೆ ನೀಡುವ "ಶಿಕ್ಷಣ ಸಾರಥಿ" ಪ್ರಶಸ್ತಿಗೆ ದೇವಚಳ್ಳ‌ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಸಂತೋಷ್ ಆಯ್ಕೆಯಾಗಿದ್ದಾರೆ. ಇವರು 2007 ರಲ್ಲಿ ಸ.ಕಿ.ಪ್ರಾ.ಶಾಲೆ ಅಚ್ರಪ್ಪಾಡಿಯಲ್ಲಿ ವೃತ್ತಿ ಜೀವನ ಆರಂಭಿಸಿ , ಬಳಿಕ ಸ.ಹಿ.ಪ್ರಾ.ಶಾಲೆ.ದೇವಚಳ್ಳ ಇಲ್ಲಿ ಐದು ವರ್ಷಗಳ...

ಮತದಾನ ಬಹಿಷ್ಕಾರದ ಬ್ಯಾನರ್‌ ಹರಿದವರಿಗೆ ಶಿಕ್ಷೆ ನೀಡುವಂತೆ ದೈವದ ಮುಂದೆ ಪ್ರಾರ್ಥನೆ

ಸುಳ್ಯ ತಾಲೂಕಿನ ಅರಂತೋಡು ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಬ್ಯಾನರ್ ಗಳನ್ನು 26 ಕಡೆ ಹಾಕಿದ್ದರು. ಸುಳ್ಯಕ್ಜೆ ಮುಖ್ಯಮಂತ್ರಿಗಳ ಆಗಮನದ ಹಿಂದಿನ ರಾತ್ರಿ ಕಿಡಿಗೇಡಿಗಳು 6 ಕಡೆಯ ಬ್ಯಾನರ್ ಅನ್ನು ಹೊಳೆಗೆ ಎಸೆದಿದ್ದರು. ಇದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ಜು.15 ರ ಒಳಗೆ ಬ್ಯಾನರ್ ತೆಗೆದಿರುವವರು ಪುನಃ ಅಳವಡಿಸದಿದ್ದರೇ ಜನರೆಲ್ಲಾ ಒಂದಾಗಿ ಊರಿನ ದೈವದ...

ಜು.24ರಂದು ಸುಳ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆ ಹಾಗೂ ತಾಲೂಕು ಮಟ್ಟದ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭದ ಕುರಿತು ಜು.16ರಂದು ಪತ್ರಿಕಾ ಗೋಷ್ಠಿ ನಡೆಯಿತು.ಗೋಷ್ಠಿಯಲ್ಲಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಾ ಕೋಲ್ಚಾರ್ ಮಾತನಾಡಿ ರಾಜ್ಯ ಒಕ್ಕಲಿಗರ ಸಂಘದ ಸಹಯೋಗದೊಂದಿಗೆ, ಸುಳ್ಯದ ಗೌಡರ ಯುವಸೇವಾ ಸಂಘ, ಶ್ರೀ ವೆಂಕಟರಮಣ ಕ್ರೆಡಿಟ್...

ವ್ಯಾಪಕ ಮಳೆಗೆ ನಲುಗಿದೆ ಸುಳ್ಯದ ರಸ್ತೆಗಳು – ಸವಾರರು ಜೀವ ಕಳೆದುಕೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಲು ಆಗ್ರಹ

ಸುಳ್ಯ ನಗರ ಸೇರಿದಂತೆ ನ.ಪಂ ವ್ಯಾಪ್ತಿಯ ಹಲವು ರಸ್ತೆಗಳು ಸಮರ್ಪಕ ಚರಂಡಿ ವ್ಯವಸ್ಥೆಗಳಿಲ್ಲದೇ ಗುಂಡಿಗಳು ಬಿದ್ದಿದ್ದು ವಾಹನ ಸವಾರರು ಹಾಗೂ ಜನಸಾಮಾನ್ಯರ ಪ್ರಾಣ ಬಲಿಗಾಗಿ ಕಾಯುವಂತಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಶೀಘ್ರ ಗಮನ ಹರಿಸಿಬೇಕಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೇ ನೀರು ರಸ್ತೆಯಲ್ಲಿ ಹರಿಯುವಂತಾಗಿದೆ. ಇದರಿಂದಾಗಿಯೇ ರಸ್ತೆಗಳೆಲ್ಲಾ ಗುಂಡಿಬೀಳುವಂತಾಗಿದೆ. ನಗರ ಪಂಚಾಯತ್ ಅಲ್ಲಲ್ಲಿ ಗುಂಡಿ...

ಅಭಿವೃದ್ಧಿ ಮಾಡಲಾಗದೇ ಭ್ರಷ್ಟಾಚಾರದಲ್ಲಿ ಮುಳುಗಿರುವುದನ್ನು ಮರೆಮಾಚಲು ಪಲಾಯನ ವಾದ ಮಾಡುತ್ತಿದ್ದಾರೆ – ವೆಂಕಪ್ಪ ಗೌಡ

ಆಡಳಿತ ಪಕ್ಷದವರಿಂದ ಅಭಿವೃದ್ಧಿಯಲ್ಲಿ ಕುಂಠಿತ ಮತ್ತು ಭ್ರಷ್ಟಚಾರದಿಂದ ಹೊರಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ತಮ್ಮು ಮೇಲಿನ ಆರೋಪವನ್ನು ಮರೆಮಾಚಲು ನಮ್ಮ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡುತ್ತಿದ್ದಾರೆ ಎಂದು ನಗರ ಪಂಚಾಯತ್ ವಿಪಕ್ಷ ನಾಯಕ ಎಂ.ವೆಂಕಪ್ಪ ಗೌಡ ಹೇಳಿದರು. ಅವರು ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅವರ ಮಾಡಿದ ಆರೋಪ ಖಂಡಿಸಿ ಮಾತನಾಡಿದರು. ನಗರ ಪಂಚಾಯಿತ್ ನ ಇತಿಹಾಸದಲ್ಲಿ...

ಉಪ್ಪುಕಳದಲ್ಲಿ ಹಾನಿಗೊಂಡ ಸೇತುವೆ ವೀಕ್ಷಿಸಿದ ಸಚಿವ ಅಂಗಾರ – ಬಹಿಷ್ಕಾರದಿಂದ ಅಭಿವೃದ್ಧಿ ಅಸಾಧ್ಯ – ಮುಂದಿನ ಮಾರ್ಚ್ ವೇಳೆಗೆ ಸೇತುವೆ ನಿರ್ಮಾಣದ ಭರವಸೆ

ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಹಾನಿಗೊಂಡ ಕಾಲು ಸೇತುವೆ, ಪದಕದ ಮುಳುಗು ಸೇತುವೆ ಹಾಗೂ ಹರಿಹರದಲ್ಲಿ ಬರೆ ಕುಸಿತದಿಂದ ಹಾನಿಗೊಂಡ ತೇಜಕುಮಾರ್ ಕಜ್ಜೋಡಿಯವರ ಮನೆ ವೀಕ್ಷಣೆ ಮಾಡಿ ಮಾತನಾಡಿದರು. ಬಹಿಷ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ಆಗುವುದಿಲ್ಲ. ಯಾರೂ ಕೂಡ ಗೊಂದಲಕ್ಕೆ ಒಳಗಾಗಬಾರದು. ಹಂತಹಂತವಾಗಿ ನಾವು ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ. ಈಗಾಗಲೇ ಇಲ್ಲಿಗೆ 3 ಸೇತುವೆ ನಿರ್ಮಾಣ ಮಾಡಲಾಗಿದೆ....

ಗ್ರಾಮಸ್ಥರು ಅಳವಡಿಸಿದ 9 ಬ್ಯಾನರ್ ನದಿಗೆ ಕಿತ್ತೆಸೆದ ಕಿಡಿಗೇಡಿಗಳು – ದೈವದ ಮೊರೆ ಹೋಗಲು ನಿರ್ಧಾರ

ಎಲಿಮಲೆ ಅರಂತೋಡು ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಹಲವು ಬಾರಿ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದರೂ ಆಡಳಿತ ಗಮನಹರಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಸ್ತೆಯ 26 ಕಡೆಗಳಲ್ಲಿ ಹಾಕಿದ್ದ ಬ್ಯಾನರ್ ಹಾಕಿದ್ದರು. ಮುಖ್ಯಮಂತ್ರಿಗಳು ಬರುವ ಹಿಂದಿನ ರಾತ್ರಿ 9 ಕಡೆ ಹಾಕಿದ್ದ ಬ್ಯಾನರ್ ಕಳವು ಗೈಯಲ್ಪಟ್ಟಿತ್ತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಬ್ಯಾನರ್ ಕಳುವುಗೈದ ಕಿಡಿಗೇಡಿಗಳ ವಿರುದ್ಧ ದೈವದ ಮೊರೆ ಹೋಗುತ್ತೇವೆ...

ಗುತ್ತಿಗಾರು :- ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಕೆ.ಪಿ.ಸಿ.ಸಿ ಸದಸ್ಯ ನಂದಕುಮಾರ್ ಅವರಿಂದ ದೇಣಿಗೆ ಹಸ್ತಾಂತರ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಜು.12 ರಂದು ಮಡಿಕೇರಿ ನಗರ ಸಭಾ ಮಾಜಿ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ ಸದಸ್ಯರಾದ ನಂದಕುಮಾರ್ ಅವರು ದೇಣಿಗೆಯನ್ನು ಹಸ್ತಾಂತರ ಮಾಡಿ ಗ್ರಾಮೀಣ ಪ್ರದೇಶದಲ್ಲಿ ಅಂಬುಲೆನ್ಸ್ ಸೇವೆ ಮತ್ತು ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಇತರೆ ಕಾರ್ಯಕ್ರಮಗಳು ಹಾಗೂ ಮುಂದೆ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿ ಶುಭ...

ಸಂಪಾಜೆ : ಕಾಳಜಿ ಕೇಂದ್ರಕ್ಕೆ ಸಿ.ಎಂ. ಬೊಮ್ಮಾಯಿ ಭೇಟಿ – ಪರಿಹಾರದ ಚೆಕ್ ವಿತರಣೆ

ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿರುವ ವೇಳೆ ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿರುವ ಕಾಳಜಿ ಕೇಂದ್ರಕ್ಕೆ ಭೇಟಿ ಮಾಡಿ ಸಂತ್ರಸ್ತರ ಅಹವಾಲು ಸ್ವೀಕರಿಸಿದರು. ನಂತರ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಹಾಯಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಶಾಸಕ ಕೆ.ಜಿ. ಭೋಪಯ್ಯ, ಜಿಲ್ಲಾಧಿಕಾರಿ ಡಾ....

ಸುಳ್ಯಕ್ಕೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಮಳೆಯಿಂದ ತತ್ತರಿಸಿರುವ ಕೊಡಗು ಹಾಗೂ ದ.ಕ. ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಿ ತೆರಳಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರುಗಳಾದ ಆರ್.ಅಶೋಕ್, ಎಸ್.ಅಂಗಾರ, ಸುನಿಲ್‌ಕುಮಾ‌ರ್, ಪ್ರಮುಖ ನಾಯಕರು, ಅಧಿಕಾರಿಗಳು, ಬಿಜೆಪಿಯ ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ನಗರ ಪಂಚಾಯತ್ ಸಭೆಯಲ್ಲಿ ಟ್ಯೂಬ್ ಲೈಟ್ ಒಡೆದದ್ದು ವೆಂಕಪ್ಪ ಗೌಡರ ಕೀಳು ಮಟ್ಟದ ಮನಸ್ಥಿತಿ – ನ.ಪಂ. ಅಧ್ಯಕ್ಷ ವಿನಯ್ ಕಂದಡ್ಕ

https://youtu.be/kbDmp8g7xvs ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡರು ಆರೋಗ್ಯಕರ ಚರ್ಚೆಗೆ ಸಿದ್ಧರಿಲ್ಲ. ಅಭಿವೃದ್ಧಿ ಸಹಿಸುವುದಿಲ್ಲ. ಹಂದಿಗೆ ಹಾಸಿಗೆ ಹಾಕಿ ಕೊಟ್ಟರೂ ಅದು ಹಾಸಿಗೆಯಲ್ಲಿ ಮಲಗುವುದಿಲ್ಲ. ಸ್ಥಳವನ್ನು ಸ್ವಚ್ಛ ಮಾಡಿ ಕೊಟ್ಟಷ್ಟು ಹಂದಿ ಕೊಳಚೆಯಲ್ಲೇ ಹೋಗಿ ಬೀಳುತ್ತದೆ. ಅಂತ ಮನಸ್ಥಿತಿಯಿಂದ ಇವರು ಹೊರ ಬರಬೇಕು. ಈಗ ಆಡಳಿತ ಪಕ್ಷದಿಂದ ಪ್ರಮುಖ ಯೋಜನೆಗಳೆಲ್ಲಾ ತ್ವರಿತಗತಿಯಿಂದ ನಡೆಯುತ್ತಿದ್ದು ವಿರೋಧ ಪಕ್ಷದವರಿಗೆ...

ಬಾಳುಗೋಡು : ಕಾಲು ಸೇತುವೆ ಕೊಚ್ಚಿ ಹೋದ ಸ್ಥಳಕ್ಕೆ ತಹಶೀಲ್ದಾರ್ ಭೇಟಿ – ತೂಗು ಸೇತುವೆ ನಿರ್ಮಿಸುವ ಭರವಸೆ

https://youtu.be/wHGFvOoZRTo ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ ಎರಡು ಕಾಲು ಸೇತುವೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರಗೊಂಡಿತ್ತು. ಇದನ್ನು ಗಮನಿಸಿದ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ಭೇಟಿ ಮಾಡಿ ಜನರ ಅಹವಾಲು ಸ್ವೀಕರಿಸಿದರು. ತುರ್ತು ಕಾಲು ಸೇತುವೆ ದುರಸ್ತಿ ಹಾಗೂ ಮಳೆ ಕಡಿಮೆ ಆದ ಕೂಡಲೇ ತೂಗು...

ಕಾರು ಹೊಳೆಗೆ ಬಿದ್ದ ಪ್ರಕರಣ – ಎರಡೂ ಮೃತದೇಹ ಪತ್ತೆ

ಕಾಣಿಯೂರು ಸಮೀಪದ ಬೈತಡ್ಕ ಸೇತುವೆ ಬಳಿಯ ಹೊಳೆಯಲ್ಲಿ ಎರಡೂ ಮೃತದೇಹ ಜು.12ರಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ 10 ಗಂಟೆ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದಲ್ಲಿ ಹೊಳೆಯ ಬದಿ ಎರಡೂ ಮೃತದೇಹ ಪತ್ತೆಯಾಗಿದೆ. ಜು. 10 ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರು ಪಾಲಾಗಿದ್ದರು. ಕಾರು ಜು.10ರಂದೇ ಮಧ್ಯಾಹ್ನ...

ಜು.12 : ಜಿಲ್ಲಾ ಪ್ರವಾಸದ ಅಂಗವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸುಳ್ಯಕ್ಕೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ,...

ಇಂದಿನಿಂದ ಶಾಲಾ ಕಾಲೇಜು ಮತ್ತೆ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ರಜೆಯ ಬಳಿಕ ಇಂದು (ಜು.12) ಶಾಲೆಗಳು ಆರಂಭವಾಗಲಿದೆ. ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ...

ಬರೆ ಕುಸಿದು ನಿರ್ಮಾಣ ಹಂತದಲ್ಲಿದ್ದ ಮನೆಗೆ ಸಂಪೂರ್ಣ ಹಾನಿ – ಅಪಾರ ನಷ್ಟ, ಅಧಿಕಾರಿಗಳ ಭೇಟಿ

ಹರಿಹರ ಪಲ್ಲತ್ತಡ್ಕ(ಜು.10) : ತಡ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದ ತೇಜಕುಮಾರ್ ಕಜ್ಜೋಡಿ ಎಂಬುವವರ ನೂತನವಾಗಿ ನಿರ್ಮಿಸಿದ ಮನೆಯ ಮೇಲೆ ಗುಡ್ಡ ಕುಸಿತವಾಗಿ ಮನೆಗೆ ಸಂಪೂರ್ಣ ಹಾನಿಯಾಗಿದ್ದು, ಅಪಾರ ನಷ್ಟ ಉಂಟಾಗಿದೆ. https://youtu.be/cJ0fJQR-WPI ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಪಂಜ ಕಂದಾಯ ನಿರೀಕ್ಷಕರಾದ ಶಂಕರ್.ಎಮ್.ಎಲ್, ಹರಿಹರ...

ಜು.11 ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಶಾಲಾ ಮಕ್ಕಳಿಗೆ ತೊಂದರೆಯಾಗದಂತೆದಿನಾಂಕ 11/07/2022 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಎಲ್ಲಾ ಖಾಸಗಿ, ಅನುದಾನಿತ ಮತ್ತು ಸರ್ಕಾರಿ) ರಜೆ ಘೋಷಿಸಲಾಗಿದೆ. ಪಿಯು ಕಾಲೇಜುಗಳು ಮತ್ತು ಪದವಿ ಕಾಲೇಜುಗಳು ಮತ್ತು ಇತರ ವೃತ್ತಿಪರ ಕಾಲೇಜುಗಳು ನಾಳೆಯಿಂದ ತೆರೆಯಲ್ಪಡುತ್ತವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ...

ಪರಪ್ಪೆಯಲ್ಲಿ ಹೆದ್ದಾರಿಗೆ ವ್ಯಾಪಿಸಿದ ಪಯಸ್ವಿನಿ ನದಿ ನೀರು

ಕಾಸರಗೋಡು ಸುಳ್ಯ ರಾಜ್ಯ ಹೆದ್ದಾರಿಯಲ್ಲಿ ಪರಪ್ಪೆ ಬಳಿ ಉಕ್ಕಿ ಜಲ ಹರಿಯುತ್ತಿರುವ ಪಯಸ್ವಿನಿ ನದಿ ನೀರು ಹೆದ್ದಾರಿವರೆಗೆ ವ್ಯಾಪಿಸಿದೆ. ವಿಪರೀತ ಮಳೆ ಸುರಿತ್ತಿದ್ದು ನದಿಗಳಲ್ಲಿ ಮಟ್ಟ ಹೆಚ್ಚಾಗಿ ಅಪಾಯ ಮೀರಿ ಹರಿಯುತ್ತಿದೆ. ವರದಿಅನನ್ಯ ಹೆಚ್ ಸುಬ್ರಹ್ಮಣ್ಯ

ಏನೆಕಲ್ಲು : ದೇವಸ್ಥಾನದ ಆವರಣಕ್ಕೆ ನುಗ್ಗಿದ ನೀರು

ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಏನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ನೀರಿನಿಂದ ಆವೃತವಾಗಿದೆ. ದೇವಸ್ಥಾನದ ಸುತ್ತಮುತ್ತ ನೀರಿನಿಂದ ಆವರಿಸಿಕೊಂಡು ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಅರ್ಚಕರ ವಸತಿಗೃಹದ ಒಳಗೂ ನೀರು ತುಂಬಿಕೊಂಡಿದೆ. ಮಳೆ ಪ್ರಮಾಣಹೆಚ್ಚಿರುವುದರಿಂದ ಹಲವು ಕಡೆಗಳಲ್ಲಿ ನೀರಿನ ಪ್ರವಾಹವನ್ನು ಹೆಚ್ಚುತ್ತಿದ್ದೆ. ನದಿ ಪಾತ್ರದಲ್ಲಿರುವ ನಿವಾಸಿಗಳು ಆತಂಕದಿಂದ ಬದುಕುವಂತಾಗಿದೆ. ವರದಿ :ಅನನ್ಯ ಹೆಚ್ ಸುಬ್ರಹ್ಮಣ್ಯ

ಬಾಳುಗೋಡು : ಉಕ್ಕಿ ಹರಿದ ನೀರಿಗೆ ಕೊಚ್ಚಿಹೋದ ಏಕೈಕ ಮರದ ಪಾಲ – ಅತಂತ್ರ ಸ್ಥಿತಿಯಲ್ಲಿ ಉಪ್ಪುಕಳ‌ ನಿವಾಸಿಗಳು

https://youtu.be/FxbBJwsGv0c ಕಳೆದ ತಡರಾತ್ರಿ(ಜು.9) ಸುರಿದ ಭಾರೀ ಮಳೆಯಿಂದಾಗಿ ಉಪ್ಪುಕಳ ಸಂಪರ್ಕಕ್ಕಾಗಿ ಇದ್ದ ಏಕೈಕ ಮರದ ಪಾಲ ನೀರುಪಾಲಾಗಿದ್ದು ಇಲ್ಲಿನ ನಿವಾಸಿಗಳು ದ್ವೀಪ ವಾಸಿಗಳಾಗಿದ್ದಾರೆ. ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು ಸಂಪರ್ಕಿಸಲು ಮರದ ಪಾಲವೇ ಗತಿಯಾಗಿತ್ತು. ಈ ಗ್ರಾಮವನ್ನು ಸಂಪರ್ಕಿಸುವ ಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರೇ...

ಕಂಪಿಸಿದ ಭೂಮಿ – ಅರಂತೋಡು ಕಂಪನದ ಕೇಂದ್ರ

ಸುಳ್ಯ ತಾಲೂಕು ಹಾಗುಇ ಕೊಡಗು ಗಡಿ ಭಾಗಗಳಲ್ಲಿ ಇಂದು ಬೆಳಿಗ್ಗೆ 6.22 ಕ್ಕೆ ಸಂಭವಿಸಿದ ಲಘು ಭೂಕಂಪದ ಕೇಂದ್ರ ಅರಂತೋಡು ಎಂದು ತಿಳಿದುಬಂದಿದೆ. ಬೆಳಿಗ್ಗೆ 6.22 ಕ್ಕೆ ಕಂಪನವಾಗಿದೆ. ಅರಂತೋಡು ಗ್ರಾಮದ 1.1 ಕಿ.ಮೀ. ಪರಿಸರದಲ್ಲಿ 10 ಕಿ.ಮೀ. ಆಳದಲ್ಲಿ ಕಂಪನ ಉಂಟಾಗಿದೆ. 1.8 ತೀವ್ರತೆ ಇತ್ತು ಎಂದು ರಿಕ್ಟರ್ ಮಾಪಕದ ಅಂಕಿ ಅಂಶಗಳ ಪ್ರಕಾರ...

ಚೆಂಬು : ಮತ್ತೊಮ್ಮೆ ಭಾರಿ ಶಬ್ಧ

ಚೆಂಬು ಗ್ರಾಮ ಕಳೆದ ರಾತ್ರಿ ಮತ್ತೊಮ್ಮೆ ಭೂಮಿಯೊಳಗಿಂದ ಶಬ್ದ ಕೇಳಿಬಂದ ಬಗ್ಗೆ ಜನ ಅಮರ ಸುದ್ದಿಗೆ ಮಾಹಿತಿ ನೀಡಿದ್ದಾರೆ. ಬೆಳಗ್ಗೆ 4.39 ಕ್ಕೆ ಭಾರಿ ಶಬ್ಧವೊಂದು ಕೇಳಿ ಬಂದಿದೆ. ಚೆಂಬು ಗ್ರಾಮದ ಶಿವಪ್ರಕಾಶ್ ಎಂಬವರು ಈ ಬಗ್ಗೆ ಮಾತನಾಡಿ ರಾತ್ರಿ ಶಬ್ದ ಕೇಳಿ ಬಂದಿದೆ. ಭೂಮಿ ಕಂಪಿಸಿಲ್ಲ. ನಮಗೆ ಇದು ಮಾಮೂಲಿಯಾಗಿದೆ. ನಾವು ಈಗ ಭಯಪಡುತ್ತಿಲ್ಲ....

ಜು.13ರವರೆಗೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ನಿರೀಕ್ಷೆ

ಬೆಂಗಳೂರು ಜು.8: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಜು.13ರವರೆಗೆ ಗುಡುಗು, ಗಾಳಿ ಸಹಿತ ಅತೀ ಭಾರಿ ಹಾಗೂ ಭಾರಿ ಮಳೆ ನಿರೀಕ್ಷೆ ಇದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಮೂರು ದಿನ 'ರೆಡ್ ಅಲರ್ಟ್' ಕೊಡಲಾಗಿದೆ. ಹವಾಮಾನದಲ್ಲಿ ಉಂಟಾಗಿರುವ ಬದಲಾವಣೆ, ವೈಪರಿತ್ಯಗಳ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳು ಅಕ್ಷರಶಃ ತತ್ತರಿಸಿವೆ. ಕಳೆದೊಂದು ವಾರದಿಂದ...

ಬಾಳುಗೋಡು : ಮರದ ಕಾಲು ಸೇತುವೆ ಕೊಚ್ಚಿ ಹೋಗಿ 11 ಮನೆಗಳ ಸಂಪರ್ಕ ಕಡಿತ – ನಿರ್ಲಕ್ಷ್ಯಕ್ಕೆ ಒಳಗಾದ ಉಪ್ಪುಕಳ

ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಮರದ ಪಾಲ ನಿರ್ಮಿಸಿ ಮಳೆಗಾಲ ದೈನಂದಿನ ಚಟುವಟಿಕೆಗಳಿಗೆ ತೆರಳುತ್ತಿದ್ದರು. ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಪಾಲ ದಾಟುವ ಸ್ಥಿತಿ ಇಂದಿನವರೆಗೂ ಮುಂದುವರಿದಿದೆ. ಸ್ವಾತಂತ್ರ್ಯ ಬಂದ ಮೇಲಾದರೂ ಸೇತುವೆ ಆಗಬಹುದೆನ್ನುವ ಹಿರಿಯರು ಕನಸು ನನಸಾಗಿಯೇ ಉಳಿದಿದೆ. ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ...

ರಾಜ್ಯಸಭೆ ಸದಸ್ಯರಾಗಿ ಡಾ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿ ಯೋಜನೆಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ. ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ...

ಜು.7 ರಂದು ರೆಡ್ ಅಲರ್ಟ್ ಘೋಷಣೆ – ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ದಿನಾಂಕ: 7.07.2022 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ, ಪದವಿ,...

ಅರಣ್ಯ ಇಲಾಖೆಯಿಂದ 110ಕೆ.ವಿ. ವಿದ್ಯುತ್ ಲೈನ್ ಎಳೆಯಲು ಅನುಮತಿ – ಶೀಘ್ರ ಕಾಮಗಾರಿ ಆರಂಭ : ಸಚಿವ ಅಂಗಾರ

ಸುಳ್ಯಕ್ಕೆ 110 ಕೆವಿವಿದ್ಯುತ್ ಲೈನ್ ಹಾದು ಹೋಗಲು ಅರಣ್ಯ ಇಲಾಖೆಯ ತೊಡಕು ನಿವಾರಣೆಯಾಗಿದ್ದು ಕೇಂದ್ರ ಪರಿಸರ‌ ಇಲಾಖೆ ಅನುಮತಿ ನೀಡಿದೆ. 110 ಕೆ.ವಿ. ಲೈನ್ ಹಾಗೂ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ...

ಕಲ್ಮಕಾರು :- ಗುಳಿಕ್ಕಾನಕ್ಕೆ ಭೂ ವಿಜ್ಞಾನಿಗಳು ಮತ್ತು ಗಣಿ ಇಲಾಖೆಯ ಅಧಿಕಾರಿಗಳ ಭೇಟಿ : ಸ್ಥಳ ಪರಿಶೀಲನೆ, ಮಾಹಿತಿ ಸಂಗ್ರಹ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರಿನ ಗುಳಿಕ್ಕಾನದ ಗುಡ್ಡದಲ್ಲಿ 2018 ರಲ್ಲಿ ಭೂಮಿ ಆಳವಾಗಿ ಬಿರುಕು ಬಿಟ್ಟಿತು. ಆ ಸಂದರ್ಭದಲ್ಲಿ ಗುಳಿಕ್ಕಾನದ ಗುಡ್ಡದ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು. ಅಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿ 4 ವರ್ಷಗಳಾದರೂ ಈವರೆಗೆ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಗುಳಿಕ್ಕಾನ ಪ್ರದೇಶ ಜನರ ವಾಸಕ್ಕೆ ಯೋಗ್ಯವಾಗಿದೆಯೇ ಎಂದು ತಿಳಿಯಲು...

ಅಡ್ಡನಪಾರೆ : ಮನೆ ಮೇಲೆ ಮರ ಬಿದ್ದು ಸಂಪೂರ್ಣ ಹಾನಿ : ಮಹಿಳೆಯ ತಲೆಗೆ ಗಾಯ

ನಿರಂತರ ಮಳೆಯಿಂದ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಹಾಗೂ ಮನೆಯೊಳಗಿದ್ದ ಮಹಿಳೆಯ ತಲೆಗೆ ಗಂಭೀರ ಗಾಯಗಳಾದ ಘಟನೆ ಇಂದು ನಡೆದಿದೆ. ದೇವಚಳ್ಳ ಗ್ರಾಮದ ಅಡ್ಡನಪಾರೆ ನಿವಾಸಿ ದೈವ ನರ್ತಕ ಚಿದಾನಂದ ಅವರ ಮನೆಗೆ ಮನೆಗೆ ಮರ ಬಿದ್ದು ಮನೆ ಸಂಪೂರ್ಣ ಕುಸಿದಿದೆ. ಮನೆಯೊಳಗಿದ್ದ ಚಿದಾನಂದ ರವರ ಪತ್ನಿ ಶೀಲಾವತಿಯ ತಲೆಗೆ ಗಂಭೀರ...

ಐವರ್ನಾಡು : ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತ್ಯು

ಐವರ್ನಾಡಿನಲ್ಲಿ ಸಂಭವಿಸಿದ ವಿದ್ಯುತ್ ದುರಂತವೊಂದರಲ್ಲಿ ನಾಲ್ಕು ವರ್ಷದ ಬಾಲಕ ದುರ್ಮರಣಕ್ಕೀಡಾದ ಘಟನೆ ಇಂದು ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ, ರಿಕ್ಷಾ ಡ್ರೈವರ್ ಅಜರ್ ಅವರ ಸಹೋದರಿ ಅಪ್ಸರವರ ಮಗ ಹೈದರ್ ಅಲಿ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪ್ರಿಡ್ಜ್ ನ ಮುಟ್ಟಿದಾಗ ಶಾಕ್ ಹೊಡೆದಿದೆ ಎನ್ನಲಾಗಿದೆ.

5 ನೇ ಬಾರಿಗೆ ಸದ್ದಿನೊಂದಿಗೆ ಕಂಪಿಸಿದ ಭೂಮಿ

ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ೫ನೇ ಬಾರಿ ಕಂಪನದ ಅನುಭವ ಉಂಟಾಗಿದೆ. ಚೆಂಬು, ಗೂನಡ್ಕ ಹಾಗೂ ಉಬರಡ್ಕದಲ್ಲಿ 10.45 ಕ್ಕೆ ಕಂಪಿಸಿದೆ ಎಂದು ತಿಳಿದು ಬಂದಿದೆ. ಜನರು ಕಂಪನಕ್ಕೆ ಹೆದರಿ ಮನೆಯಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ.

ಸುಳ್ಯ ತಾಲೂಕಿನಲ್ಲಿ 4 ನೇ ಬಾರಿಗೆ ಕಂಪಿಸಿದ ಭೂಮಿ – 1.8 ತೀವ್ರತೆ ದಾಖಲು

ಸುಳ್ಯ : ನಾಲ್ಕನೇ ಬಾರಿಗೆ ಸುಳ್ಯದ ವಿವಿಧೆಡೆ ಭೂಕಂಪದ ಅನುಭವವಾಗಿದೆ. ರಾತ್ರಿ ಗಂಟೆ ಸರಿಸುಮಾರು 1-15 ಕ್ಕೆ ಕಂಪಿಸಿದ ಅನುಭವವಾಗಿದೆ. ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಶಾಂತಿನಗರ, ಹಳೆಗೇಟು ಭಾಗದಲ್ಲಿ ಭೂಮಿ ಕಂಪಿಸಿದ್ದು ಇನ್ನು ಹಲವರಿಗೆ ದೊಡ್ಡ ಶಬ್ದದ ಅನುಭವವಾಗಿದೆ‌ ಎಂದು ತಿಳಿದುಬಂದಿದೆ. ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಬಾರಿ...

ಮುಂಗಾರು ಆರ್ಭಟ: ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜಿಗೆ ರಜೆ

ಮಂಗಳೂರು: ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಮೀನುಗಾರಿಕೆ, ಬಂದರು ಮತ್ತು...

ತಳೂರು : ಮಗುವಿನೊಂದಿಗೆ ಕೆರೆಗೆ ಹಾರಿದ ತಾಯಿ – ತಾಯಿ ಮೃತ್ಯು- ಬದುಕುಳಿದ ಮೂರು ವರ್ಷದ ಮಗು

ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಮಗುವಿನ ಜತೆಗೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ‌. ಮೂರು ವರ್ಷದ ಹೆಣ್ಣು ಮಗು ಪೂರ್ವಿಕಾ ಅದೃಷ್ಟವಶಾತ್ ಬದುಕುಳಿದ ಘಟನೆ ವರದಿಯಾಗಿದೆ. ತಳೂರು ದಯಾನಂದ ಎಂಬವರ ಪತ್ನಿ ಗೀತಾ ಮೃತಪಟ್ಟ ಮಹಿಳೆ. ಇವರು ಎನ್.ಎಮ್.ಸಿ. ನಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗು ಕೆರೆಯೊಳಗೆ ಕಲ್ಲಿನ‍...

ಚೆಂಬು : ದಿನದಲ್ಲಿ ಎರಡನೇ ಬಾರಿಗೆ ಕಂಪಿಸಿದ ಭೂಮಿ

ಚೆಂಬು ತೊಡಿಕಾನ ಕಲ್ಲುಗುಂಡಿ ಭಾಗದಲ್ಲಿ ಭೂಮಿ ದಿನದಲ್ಲಿ ಎರಡನೇ ಬಾರಿಗೆ ಕಂಪಿಸಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಸಂಜೆ 4.53 ಕ್ಕೆ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ.

ಹೆಚ್ಚಿದ ಭೂಕಂಪದ ತೀವ್ರತೆ -ರಿಕ್ಟರ್ ಮಾಪಕದಲ್ಲಿ 3.0 ದಾಖಲು: ಚೆಂಬು ಕಂಪನದ ಕೇಂದ್ರ

ಸುಳ್ಯ ಹಾಗೂ ಕೊಡಗು ಭಾಗದಲ್ಲಿ ಸಂಭವಿಸಿದ ಲಘು ಭೂಕಂಪನದ ಕುರಿತಂತೆ ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಸಮೀಪ ಭೂ ಕಂಪನ ಉಂಟಾಗಿದ್ದು ರಿಕ್ಟರ್ ಸ್ಕೇಲ್‌ನಲ್ಲಿ 3.0 ದಾಖಲಾಗಿದೆ.ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ಹಲವೆಡೆ ಭೂಮಿಕಂಪಿಸಿರುವುದಾಗಿ ಹೇಳಲಾಗಿದೆ. ಜೂ.28...

ಸುಳ್ಯ : ಮತ್ತೆ ಕಂಪಿಸಿದ ಭೂಮಿ

ಕಳೆದಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ಪೆರಾಜೆ, ಸುಳ್ಯ , ಉಬರಡ್ಕ, ಮಡಪ್ಪಾಡಿ, ಕೊಲ್ಲಮೊಗ್ರು, ಕಲ್ಮಕಾರು, ದೇವಚಳ್ಳ, ಜಾಲ್ಸೂರು, ಆಲೆಟ್ಟಿ, ಐವರ್ನಾಡು, ಅಮರಮುಡ್ನೂರು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಭೂಮಿ...

ಶೌಚಾಲಯ ಕಟ್ಟಡ ಸ್ಥಳ ಬದಲಾಯಿಸಿ ನಿರ್ಮಿಸಿದ್ದಾರೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ – ಮೇಲಾಧಿಕಾರಿಗಳ ಉತ್ತರ ಬರುವವರೆಗೆ ಕಾಯಲು ನಿರ್ಧರಿಸಿ ಪ್ರತಿಭಟನೆ ಹಿಂತೆಗೆತ

ಸುಳ್ಯ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಸುಳ್ಯ ಕೊಡಿಯಾಲ ಬೈಲು ದಲಿತರ ಕಾಲೋನಿಗೆ ಬಂದ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಲಬೈಲು ಹಿಂದೂ ರುದ್ರಭೂಮಿ ಒಳಗಡೆ ಮಾಡಿದ್ದಾರೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಆರೋಪ ಕೇಳಿಬಂದಿದೆ. ಇದರ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಂದರ ಪಾಟಾಜೆ, ಹಾಗೂ...

ವಳಲಂಬೆಯಲ್ಲಿ ಸಂಭ್ರಮದಿಂದ ನಡೆದ ಭಜನಾ ಮಹೋತ್ಸವ ;
ಭಜನೆಯಿಂದ ಧರ್ಮದ ಉಳಿವು- ಪ್ರವೀಣ್ ಕುಮಾರ್

ಭಜನೆಯಿಂದ ಸಂಸ್ಕಾರ ಬೆಳೆಯುವುದರ ಜೊತೆಗೆ ಧರ್ಮ ಉಳಿಯುತ್ತದೆ, ಭಜಕರ ಒಗ್ಗೂಡುವಿಕೆಯಿಂದ ಮನೆ,ಮನದಲ್ಲಿ ಧರ್ಮದ ಜಾಗೃತಿ ಮೂಡುತ್ತದೆ ಎಂದು ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ದ.ಕ ಜಿಲ್ಲೆ-2ರ ಪ್ರವೀಣ್ ಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕು ಭಜನಾ ಪರಿಷತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಜನೋತ್ಸವ ಸಮಿತಿ ವಳಲಂಬೆ ಹಾಗೂ ತಾಲೂಕಿನ ಭಜನಾ ಮಂಡಳಿಗಳ...

ಸುಳ್ಯ : ಕಂಪಿಸಿದ ಭೂಮಿ – ಜನರಲ್ಲಿ ಆತಂಕ

ಪೆರಾಜೆ ಹಾಗೂ ಅಡ್ತಲೆ ಭಾಗದಲ್ಲಿ ಭೂಮಿ ಕಂಪಿಸಿದ ಘಟನೆ ಇಂದು ಬೆಳಿಗ್ಗೆ 9.10 ವೇಳೆ ನಡೆದಿದೆ. ಪೆರಾಜೆ,ಅಡ್ತಲೆ ಹಲವು ಕಡೆ 45 ಸೆಕೆಂಡು ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಜನ ಮಾತಾನಾಡುತ್ತಿದ್ದಾರೆ. ಕಂಪನ ತೀವ್ರತೆ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡರ ಸಂಸದರ ನಿಧಿಯಿಂದ ಮಂಡೆಕೋಲಿಗೆ 19.50 ಲಕ್ಷ ಅನುದಾನ ಬಿಡುಗಡೆ

ಸಂದದ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಇವರ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಡೆಕೋಲು ಗ್ರಾಮಕ್ಕೆ 19.50 ಲಕ್ಷ ಅನುದಾನ ಬಿಡುಗಡೆಗೊಂಡಿರುತ್ತದೆ. ಮಂಡೆಕೋಲು ಗ್ರಾಮದ ದೇವರಗುಂಡ - ಬೆಟ್ಟಕಲ್ಲು ರಸ್ತೆ ಮರು ಡಾಮರೀಕರಣಕ್ಕೆ 6.50 ಲಕ್ಷ, ಬೆಳ್ಳಿಪ್ಪಾಡಿ ದೇವರಗುಂಡ ರುದ್ರಚಾಮುಂಡಿ ದೈವಸ್ಥಾನದ ರಸ್ತೆ ಅಭಿವೃದ್ಧಿಗೆ 5 ಲಕ್ಷ, ಮುಖ್ಯರಸ್ತೆಯಿಂದ ದೇವರಗುಂಡ ಪೆಲತ್ತಡ್ಕ...

ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ದ ವತಿಯಿಂದ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ ನಡೆಸಲಾಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾತನಾಡಿ "ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆ ದಿನಗಳನ್ನು ಯುವಕರು ಸ್ಮರಿಸಿಕೊಂಡು ನಡೆಯಬೇಕು" ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ...

ಪೈಚಾರ್ : ಸಿಟಿ ಕ್ಲಿನಿಕ್ ಶುಭಾರಂಭ

ಪೈಚಾರಿನ ಬಿ.ಎಂ.ಕಾಂಪ್ಲೆಕ್ಸ್ ನ ಮೆಡ್‌ಸಿಟಿ ಮೆಡಿಕಲ್ ಮೇಲ್ಬಾಗದಲ್ಲಿ ಸಿಟಿ ಕ್ಲಿನಿಕ್ ಜೂ. 23 ರಂದು ಶುಭಾರಂಭಗೊಂಡಿತು. ಎ ಓ ಎಲ್ ಇ ಪ್ರಧಾನ ಕಾರ್ಯದರ್ಶಿ ಡಾ| ಕೆ.ವಿ‌. ರೇಣುಕಾ ಪ್ರಸಾದ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ವೆಂಕಟರಮಣ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ಡಾ|...

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸುಳ್ಯದಿಂದ ತೆರಳಲಿರುವ ಟ್ಯಾಬ್ಲೋಗಳಿಗೆ ಸಹಕಾರ ನೀಡುವಂತೆ ಸಚಿವ ಸುನಿಲ್ ಕುಮಾರ್ ಗೆ ಮನವಿ

1837ರಲ್ಲಿ ಸುಳ್ಯದಲ್ಲಿ ಸ್ವಾತಂತ್ರ್ಯದ ಹೋರಾಟದ ಕಿಚ್ಚನ್ನು ಹತ್ತಿಸಿದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣಾರ್ಥ ಕಂಚಿನ ಪುತ್ಥಳಿಯ ಅನಾವರಣ ಸಂದರ್ಭದಲ್ಲಿ ಸುಳ್ಯ ತಾಲೂಕು ಸ್ವಾತಂತ್ರ್ಯ ಹೋರಾಟದ ಮೂಲ ಸ್ಥಳವಾಗಿದ್ದು, ಇದರ ಇತಿಹಾಸವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಯಪಡಿಸುವುದಕ್ಕೋಸ್ಕರ ಟ್ಯಾಬ್ಲೂವನ್ನು ರಚಿಸಿ ಮೆರವಣಿಗೆಯಲ್ಲಿ ಸಾಗುವುದೆಂದು ತೀರ್ಮಾನಿಸಲಾಗಿದೆ. ಇದಕ್ಕಾಗಿ ತಮ್ಮ ಮೂಲಕ ದ.ಕ.ಜಿಲ್ಲೆಯ ಆಡಳಿತ ಹಾಗೂ ವಿವಿಧ ಇಲಾಖೆಗಳ...

ಸುಳ್ಯ : ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸರಕಾರಿ ಸವಲತ್ತು ವಿತರಣೆ ಹಾಗೂ ಪ್ರಗತಿ ಪರಿಶೀಲನಾ ಸಭೆ

ತಾಲೂಕು ಆಡಳಿತದ ವತಿಯಿಂದ ಸರಕಾರಿ ಸವಲತ್ತು ವಿತರಣೆ ಕಾರ್ಯಕ್ರಮ ಹಾಗೂ ಪ್ರಗತಿ ಪರಿಶೀಲನೆ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು . ಸವಲತ್ತು ವಿತರಣೆ ಕಾರ್ಯಕ್ರಮವನ್ನು ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿ ಸರಕಾರಿ ಸವಲತ್ತು ಮತ್ತು ಯೋಜನೆಗಳ ಬಗ್ಗೆ ಮಾತನಾಡಿ ಮಾಹಿತಿ ಕೊರತೆ ಇದ್ದರೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಮತ್ತು...

ಎನ್ನೆಂಸಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಕಾಲೇಜಿನ ಪಠ್ಯೇತರ ಚಟುವಟಿಕಾ ಘಟಕಗಳಾದ ಎನ್ ಎಸ್ ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್, ರೋವರ್ಸ್ - ರೇಂಜರ್ಸ್ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನಲ್ಲಿ ಹಮ್ನಿಕೊಳ್ಳಲಾಯಿತು. ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ಪ್ರಮೋದ್ ಪಿ ಎ ಮುಖ್ಯ ಅತಿಥಿಯಾಗಿ...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಯೋಗ ದಿನಾಚರಣೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ಶ್ರೀ ರಾಧಾಕೃಷ್ಣ ಬೊಳ್ಳೂರು ಅವರು ವಹಿಸಿ, ಜೀವನದಲ್ಲಿ ಆರೋಗ್ಯಯುತವಾದ ಸದೃಢ ಶರೀರವನ್ನು ಇಟ್ಟುಕೊಳ್ಳಬೇಕಾದರೆ ಕನಿಷ್ಠ ಯೋಗಾಭ್ಯಾಸವನ್ನಾದರೂ ಅಳವಡಿಸಿಕೊಳ್ಳಬೇಕು ಹಾಗೂ ಅದನ್ನು ವಿದ್ಯಾರ್ಥಿ ಜೀವನದಲ್ಲೇ ರೂಢಿಸಿಕೊಳ್ಳಬೇಕು ಎಂದು ನುಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಯೋಗೇನ ಚಿತ್ತೈಸ್ಯ ಯೋಗ ಕೇಂದ್ರದ ಯೋಗಶಿಕ್ಷಕಿ...

ಸುಬ್ರಹ್ಮಣ್ಯ : ಎಸ್ ಎಸ್ ಪಿ ಯು ಕಾಲೇಜಿಗೆ 91 ಶೇ. ಫಲಿತಾಂಶ – 591 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಸ್ವಾತಿ ಜಿ ಆರ್

(ವರದಿ : ಅನನ್ಯ ಸುಬ್ರಹ್ಮಣ್ಯ) ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಕ್ಕೊಳಪಟ್ಟ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ೨೦೨೧-೨೨ನೇ ಸಾಲಿನ ಪಿ.ಯು.ಸಿ. ಪರೀಕ್ಷೆಗೆ ಪರೀಕ್ಷೆಗೆ ಹಾಜರಾದ ಒಟ್ಟು ೩೨೯ ವಿದ್ಯಾರ್ಥಿಗಳಲ್ಲಿ ೩೦೧ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಇವರಲ್ಲಿ ೭೧ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೧೮೬ ಮಕ್ಕಳು ಪ್ರಥಮ ಶ್ರೇಣಿಯಲ್ಲಿ,೩೭ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ೧೩ ವಿದ್ಯಾರ್ಥಿಗಳು...

ಜೂ.22 : ಜಯನಗರದಲ್ಲಿ ನೂತನವಾಗಿ ಅಭಿವೃದ್ಧಿಗೊಂಡ ರುದ್ರಭೂಮಿ ಹಸ್ತಾಂತರ

ಸುಳ್ಯ ರೋಟರಿ ಕ್ಲಬ್ ವತಿಯಿಂದ ಜಯನಗರದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ರುದ್ರಭೂಮಿಯ ಬಗ್ಗೆ ಕ್ಲಬ್ ಅಧ್ಯಕ್ಷ ಪ್ರಭಾಕರ ನಾಯರ್ ಇಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ರೊಟರಿ ಕ್ಲಬ್ ಸುಳ್ಯ 2021-22ರ ಅವಧಿಯ ಜಿಲ್ಲಾ ಯೋಜನೆಯಂತೆ ಸುಳ್ಯ ನಗರ ಪಂಚಾಯತ್ ಅಧೀನದಲ್ಲಿರುವ ಜಯನಗರದಲ್ಲಿ ನೂತನವಾಗಿ ಅಭಿವೃದ್ಧಿಗೊಂಡಿರುವ ಸಾರ್ವಜನಿಕ ರುದ್ರಭೂಮಿಯನ್ನು ಜೂ.22 ರಂದು ಶಾಸಕರು ಮತ್ತು ಸಚಿವರಾದ ಎಸ್....

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ನನ್ನನ್ನು ಉಚ್ಛಾಟಿಸುವ ಅಧಿಕಾರ ಇಲ್ಲ – ಜಿ.ಕೆ.ಹಮೀದ್

ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಕಾಂಗ್ರೆಸ್ ನಿಂದ ಸಂಪಾಜೆ ಗ್ರಾ.ಪಂ‌.ಅಧ್ಯಕ್ಷ ಜಿ.ಕೆ.ಹಮೀದ್ ರನ್ನು ಉಚ್ಚಾಟಿಸಲಾಗಿತ್ತು.‌ ಈ ಬಗ್ಗೆ ಅಮರ ಸುದ್ದಿಗೆ ಪ್ರತಿಕ್ರಿಯಿಸಿದ್ದು "ನನ್ನನ್ನು ಗ್ರಾಮ ಮಟ್ಟದ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿರುವುದು ಮಾಧ್ಯಮದಿಂದ ತಿಳಿಯಿತು. ಆದರೆ ಇದುವರೆಗೆ ಯಾವುದೇ ನೋಟಿಸ್ ಸಿಕ್ಕಿಲ್ಲ. ಈಗ ತಾಲೂಕು ಕಾಂಗ್ರೆಸ್ ನಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಅವರು...

ಸಂಪಾಜೆ : ಜಿ.ಕೆ. ಹಮೀದ್ ಕಾಂಗ್ರೆಸ್‌ನಿಂದ ಉಚ್ಚಾಟನೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಜಿ.ಕೆ. ಹಮೀದ್ ರವರನ್ನು ಮುಂದಿನ 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್...

ಕಾಯರ್ತೋಡಿ :- ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಜೀವರಕ್ಷಣಾ ಕೌಶಲ್ಯ ತರಬೇತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಉಷಾ ಫೈರ್ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಇವುಗಳ ಸಹಭಾಗಿತ್ವದಲ್ಲಿ ಜೂ.17 ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವರಕ್ಷಣಾ ಕೌಶಲ್ಯ ತರಬೇತಿ...

ಸುಬ್ರಹ್ಮಣ್ಯ : ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು ತಯಾರಿಸಿದ ಆಹಾರ ಪದಾರ್ಥ ಬಿಡುಗಡೆ

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವಸಹಾಯ ಸಂಘಗಳು ರಹದಾರಿಯಾಗಿದೆ.ಗುಣ ಮಟ್ಟದ ಆರ್ಥಿಕ ಸೃಷ್ಠಿಯ ಮೂಲಕ ಬದುಕು ಕಟ್ಟಿಕೊಳ್ಳಲು ಸ್ವ-ಉದ್ಯೋಗವು ಅಡಿಗಲ್ಲಾಗಿದೆ.ಆರ್ಥಿಕ ಚಟುವಟಿಕೆಗಳನ್ನು ಮಹಿಳೆಯರು ಹಮ್ಮಿಕೊಳ್ಳವುದರ ಮೂಲಕ ಜೀವನದಲ್ಲಿ ಸದೃಢರಾಗಲು ಸ್ವಸಹಾಯ ಸಂಘಗಳು ಬುನಾದಿಯನ್ನು ಒದಗಿಸುತ್ತದೆ.ಗ್ರಾಮ ಪಂಚಾಯತ್‌ನ ಸಂಜೀವಿನಿ ಸ್ವಸಾಯ ಸಂಘದ ೨೨ ಮಂದಿ ಸದಸ್ಯೆಯರು ಆಹಾರ ಪದಾರ್ಥಗಳನ್ನು ತಯಾರಿಸುವ ತರಬೇತಿ ಪಡೆದು ಆಹಾರ ತಯಾರಿಸಿ ಅವುಗಳನ್ನು ಮಾರಾಟ...

ಕನಸಿಗೊಂದಿಷ್ಟು ಬಣ್ಣ ಕವನ ಸಂಕಲನ ಬಿಡುಗಡೆ

ಕನಸಿಗೊಂದಿಷ್ಟು ಬಣ್ಣ ಕವನ ಸಂಕಲನ ಬಿಡುಗಡೆ ಜೂ.10 ರಂದು ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆಯಿತು. ಕವನ ಸಂಕಲನವನ್ನು ಕವಿ ನಾರಾಯಣ ನೀರಬಿದಿರೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ.ಆರ್. ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಬ್ಬಾರ್ ಸಂಪಾಜೆ ಅವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಸಮಿತಿಯ...

ಡಾ.ಕೇನಾಜೆ ಬರೆದ “ನಾವು ಕೂಗುವ ಕೂಗು” ಆತ್ಮಕಥೆಗಳ ಗ್ರಂಥ ಬಿಡುಗಡೆ

ಸಾಹಿತಿ, ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆಯವರು ಇತರ ಲೇಖಕರೊಂದಿಗೆ ಸೇರಿ ರಚಿಸಿದ ಮಂಟೇಸ್ವಾಮಿ ಪರಂಪರೆಯ ನೀಲಗಾರರ ಆತ್ಮಕಥೆಗಳ ಗ್ರಂಥ "ನಾವು ಕೂಗುವ ಕೂಗು" ಜೂ 15 ರಂದು ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಚಾಮರಾಜನಗರ ಇಲ್ಲಿ ಬಿಡುಗಡೆಗೊಂಡಿತು.      ಕೇಂದ್ರದ ಶ್ರೀ ಮಂಟೇಸ್ವಾಮಿ, ರಾಚಪ್ಪಾಜಿ, ಸಿದ್ದಪ್ಪಾಜಿ ಅಧ್ಯಯನ ಪೀಠದ ಆಶ್ರಯದಲ್ಲಿ ನಡೆದ ಈ ಬಿಡುಗಡೆ ಕಾರ್ಯಕ್ರಮದಲ್ಲಿ ಸುತ್ತೂರು...

ರಾಜ್ಯಮಟ್ಟದ ಛಾಯಸಾಧಕ ಪ್ರಶಸ್ತಿಗೆ ಆಯ್ಕೆಯಾದ ಸ್ಟುಡಿಯೋ ಗೋಪಾಲ್

ಸುಳ್ಯ ವಲಯದ ಎಸ್ ಕೆ ಪಿ ಯ ಸ್ಥಾಪಕಾಧ್ಯಕ್ಷರು, ಎಸ್ ಕೆ ಪಿ ಮಾಜಿ ಜಿಲ್ಲಾಧ್ಯಕ್ಷರು, ಸುಳ್ಯದ ಹಿರಿಯ ಛಾಯಾಗ್ರಾಹಕ, ಸುಳ್ಯ ಗೋಪಾಲ್ ಸ್ಟುಡಿಯೋ ಮಾಲಕ ಗೋಪಾಲ್ ಸುಳ್ಯ ರವರಿ ಕೆ ಪಿ ಎ ರಾಜ್ಯ ಮಟ್ಟದ ಛಾಯಾ ಸಾಧಕ ರಾಜ್ಯ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಸುಳ್ಯ :- ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರೆಡ್ ಕ್ರಾಸ್ ಸಮಿತಿ ವತಿಯಿಂದ ಸನ್ಮಾನ

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಜೂ.14 ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ವತಿಯಿಂದ ಸುಳ್ಯ ವರ್ತಕರ ಸಂಘದ ಸಭಾಭವನದಲ್ಲಿ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಕ್ತದಾನ ವಾಟ್ಸಾಪ್ ಗುಂಪಿನ ಅಡ್ಮಿನ್ ಗಳನ್ನು, ಸುಳ್ಯ ಯುವ ರೆಡ್ ಕ್ರಾಸ್ ಗಳನ್ನು, ರಕ್ತದಾನಿಗಳನ್ನು ಹಾಗೂ ಪ್ರೋತ್ಸಾಹಕರನ್ನು ಸನ್ಮಾನಿಸಲಾಯಿತು. ಕೆ.ವಿ.ಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ...

ಭೀಮರಾವ್ ವಾಷ್ಠರ್ ರಿಗೆ ಸರ್ವಜ್ಞ ಸಂಜೀವಿನಿ ರಾಜ್ಯ ಪ್ರಶಸ್ತಿ ಪ್ರದಾನ

ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ರವರಿಗೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೇಡರ ಕಾರಲಕುಂಟಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನಡೆದ ಸರ್ವಧರ್ಮದ ಸಮ್ಮೇಳನದಲ್ಲಿ ಇವರ ಸಾಧನೆ ಪರಿಗಣಿಸಿ 2022 ನೇ ಸಾಲಿನ ಸರ್ವಜ್ಞ ಸಂಜೀವಿನಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಪ್ರಶಸ್ತಿ ಪ್ರದಾನವನ್ನು ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ...

ಬೆಳ್ಳಾರೆ : ಸಚಿವರಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟನೆ

ಸೇವಾ ಭಾರತಿ ಬೆಳ್ಳಾರೆ, ಗ್ರಾಮ ವಿಕಾಸ ಸಮಿತಿ ಬೆಳ್ಳಾರೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ.ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರಿಂದ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುವ...

ಬೆಂಗಳೂರಿನ ಜ್ಞಾನ ಮಂದಾರ ಟ್ರಸ್ಟ್ ವತಿಯಿಂದ ಪ್ರತಿಭೋತ್ಸವ – ಪ್ರಶಸ್ತಿ ಪ್ರಧಾನ ಸಮಾರಂಭ – ಸಾಧಕರನ್ನು ಗುರುತಿಸಿ, ಯುವ ಪ್ರತಿಭೆಗಳನ್ನು ಬೆಳಗುತ್ತಿರುವುದು ಜ್ಞಾನ ಮಂದಾರದ ಮಹತ್ತರ ಸಾಧನೆ : ನ್ಯಾಯಾಧೀಶ ಸೋಮಶೇಖರ್ ಎ.

ಕಲೆ ಮನಸ್ಸಿಗೆ ಉಲ್ಲಾಸವನ್ನು ನೀಡುತ್ತದೆ. ಜ್ಞಾನ ಮಂದಿರ ಸಂಸ್ಥೆ ಕಳೆದ 25 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರತಿಭೆಗಳನ್ನು ಪ್ರೋತ್ಸಾಹ ನೀಡುತ್ತಾ ಬಂದಿದೆ. ಸಮಾಜದಲ್ಲಿ ಧಾರ್ಮಿಕ ಗೊಂದಲಗಳು ಕಾಣಿಸುತ್ತಿರುವ ಸಮಯದಲ್ಲಿ ಎಲ್ಲ ಧರ್ಮದವರನ್ನು ಯಾವುದೇ ಬೇಧವಿಲ್ಲದೇ ಗುರುತಿಸಿ ಗೌರವಿಸುತ್ತಿರುವುದು ಅಭಿನಂದನೀಯ. ಧರ್ಮ, ಪ್ರಾಂತೀಯ ಪ್ರತ್ಯೇಕವಾದ ಬೇಡ. ನಾವೆಲ್ಲರೂ ಕನ್ನಡಿಗರು. ಎಲ್ಲರೂ ಒಂದು ಎಂಬ...

ನಿವೃತ್ತ ಯೋಧ ದೇರಣ್ಣ ಗೌಡ ಸಹಸ್ರ ಚಂದ್ರ ದರ್ಶನ ಕಾರ್ಯಕ್ರಮ – ಸಮಾಜದ ಋಣ ತೀರಿಸಲು ಸಾಧ್ಯವಿಲ್ಲ: ಕಜಂಪಾಡಿ ಸುಬ್ರಹ್ಮಣ್ಯ ಭಟ್

ನಮ್ಮ ಬದುಕು ರೂಪಿಸಲು ಈ ಸಮಾಜ ಅನೇಕ ಕೊಡುಗೆಗಳನ್ನು ನೀಡಿದೆ. ಈ ಸಮಾಜದ ಋಣವನ್ನು ತೀರಿಸಲು ಸಾಧ್ಯವಿಲ್ಲ. ಆದರೂ ಕಿಂಚಿತ್ತಾದರೂ ಋಣ ತೀರಿಸಬೇಕೆಂದು ಪ್ರಯತ್ನ ನಡೆಸುವ ಅನೇಕರು ನಮ್ಮ ಮುಂದೆ ಇದ್ದಾರೆ. ಅವರು ನಮಗೆ ಆದರ್ಶ ಪ್ರಾಯರು ಎಂದು ಎಂದು ಹಿಂದೂ ಸಂಘಟನೆಯ ಮುಂದಾಳು ಕಜಂಪಾಡಿ ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಶುಕ್ರವಾರ ಅಡ್ಕಾರು ಶ್ರೀ...

ಧರ್ಮ ಸಂಘರ್ಷ ಮುಂದುವರಿದರೆ ಜನರ ಬದುಕು ಸುಧಾರಣೆ ಅಸಾಧ್ಯ : ಅಣ್ಣಾ ವಿನಯಚಂದ್ರ

ಧರ್ಮ ಸಂಘರ್ಷ ಮುಂದುವರಿದರೆ ಈ ಜನರ ಬದುಕು ಸುಧಾರಣೆ ಅಸಾಧ್ಯ. ಈ ಬಗ್ಗೆ ಯೋಚನೆ ಆರಂಭವಾಗಬೇಕಿದೆ ಎಂದು ವಿಧಾನಪರಿಷತ್‌ ಮಾಜಿ ಸದಸ್ಯ, ಗಾಂಧಿವಿಚಾರ ವೇದಿಕೆ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ ಹೇಳಿದರು. ಅವರು ಗಾಂಧಿ ವಿಚಾರ ವೇದಿಕೆಯ ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಐವತ್ತೊಕ್ಲು ಎಣ್ಮೂರು ರಹ್ಮಾನಿಯಾ ಕೇಂದ್ರ ಜುಮ್ಮಾ ಮಸ್ಜಿದ್‌ ನ ಸಫಾ ಅಡಿಟೋರಿಯಂನಲ್ಲಿ ಶನಿವಾರ...

ಅರೆಭಾಷೆ ಅಕಾಡೆಮಿಯ ದೇಯೋದ್ದೇಶ ಕಡೆಗಣಿಸಿರುವ ಅಧ್ಯಕ್ಷರನ್ನು ವಜಾ ಮಾಡುವಂತೆ ಸಾಹಿತಿ ಎ.ಕೆ.ಹಿಮಕರ ಒತ್ತಾಯ

ಅರೆಭಾಷೆ ಅಕಾಡೆಮಿ ಸ್ಥಾಪನೆಯಾದಾಗ ಯಾವ ದೇಯೋದ್ದೇಶ ಇತ್ತೋ ಅದನ್ನು ಕಡೆಗಣಿಸಿರುವ ಅಧ್ಯಕ್ಷರನ್ನು ವಜಾ ಮಾಡುವಂತೆ ಎ.ಕೆ.ಹಿಮಕರ ಒತ್ತಾಯಿಸಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಸ್ಥಾಪನೆಯಾಗಿ ದಶಮಾನೋತ್ಸವದ ಮೊದಲೇ ಆಕಾಡೆಮಿಯು ಅಧೋಗತಿಗೆ ತಲುಪಿರುವುದು ದುರಂತ. ಈ ದುಸ್ಥಿತಿಗೆ ತಲುಪಲು ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಸಹಸದಸ್ಯ ಡಾ| ವಿಶ್ವನಾಥ...

ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾಗಿ ಬಾಲಗೋಪಾಲ ಸೇರ್ಕಜೆ‌ ಆಯ್ಕೆ

ಸುಳ್ಯ ಸಿ ಎ ಬ್ಯಾಂಕ್ ಅಧ್ಯಕ್ಷರಾಗಿ ಎಂ.ಬಾಲಗೋಪಾಲ ಸೇರ್ಕಜೆ ಆಯ್ಕೆಯಾಗಿದ್ದಾರೆ.‌ ಸಿಎ ಬ್ಯಾಂಕ್ ಅಧ್ಯಕ್ಷರಾಗಿದ್ದ ಹರೀಶ್ ಬೂಡುಪನ್ನೆ ರಾಜಿನಾಮೆ ನೀಡಿದ ಕಾರಣ ತೆರವಾದ ಸ್ಥಾನಕ್ಕೆ ಇಂದು ಬಾಲಗೋಪಾಲ ಸೇರ್ಕಜೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರಾದ ದಾಮೋದರ ಮಂಚಿ ಸೂಚಿಸಿ, ಅಬ್ದುಲ್ಲ ಕುಂಞಿ ನೇಲ್ಯಡ್ಕ ಅನುಮೋದಿಸಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟ ಅಧಿಕಾರಿ ಶೋಭಾ...

ಅರಂತೋಡು – ಎಲಿಮಲೆ ರಸ್ತೆಯ ಅಭಿವೃದ್ಧಿಗೆ ಆಗ್ರಹ
ಬೇಡಿಕೆ ಈಡೇರದಿದ್ದರೇ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಗ್ರಾಮಸ್ಥರು

ಅರಂತೋಡು - ಎಲಿಮಲೆ ರಸ್ತೆಯ ಅಭಿವೃದ್ಧಿಗೆ ವಿಳಂಬ ಮಾಡುತ್ತಿರುವ ಆಡಳಿತವನ್ನು ಎಚ್ಚರಿಸುವ ಸಲುವಾಗಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿ ಪೋಸ್ಟರ್ ಅನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಾಲೂಕಿನಲ್ಲಿ ಅತೀ ಅಗತ್ಯ ಆಗಲೇಬೇಕಾದ ಕೆಲಸಗಳ ಪಟ್ಟಿಯಲ್ಲಿರುವ ಈ ಪಿಡಬ್ಲ್ಯೂಡಿ ರಸ್ತೆ ಜನಪ್ರತಿನಿಧಿಗಳ ಉದಾಸಿನದಿಂದ ಅಭಿವೃದ್ಧಿಯಾಗದೇ ಜನತೆ ಸಂಕಷ್ಟ ಪಡುವಂತಾಗಿದೆ. ಈ ರಸ್ತೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತಾಧಿಗಳು ಸೇರಿದಂತೆ...

ಸುಳ್ಯ : ಗುಂಡಿನ ದಾಳಿ ಪ್ರಕರಣ ಮೂವರು ಆರೋಪಿಗಳ ಬಂಧನ – ಗೆಳೆಯನೇ ಪ್ರಮುಖ ಆರೋಪಿ

ಸುಳ್ಯದಲ್ಲಿ ಜೂ.5 ರಂದು ರಾತ್ರಿ ಸ್ಕಾರ್ಪಿಯೋ ವಾಹನದಲ್ಲಿ ಬಂದ ತಂಡವೊಂದು ಸುಳ್ಯ ಜಯನಗರದ ಮಹಮ್ಮದ್ ಶಾಹಿ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣವನ್ನು ಭೇಧಿಸಿರುವ ಸುಳ್ಯ ಪೊಲೀಸರು ಮೂವರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಳಗಿ ಕೊಲೆ ಪ್ರಕರಣದ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಕುಶಾಲನಗರದ ಕೆ ಜಯನ್ (38), ಮಡಿಕೇರಿಯ ವಿನೋದ್ (34) ಹೆಚ್.ಎಸ್...

ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆ ಮತ್ತು ಸ.ಪ್ರ.ದ. ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ““MATHS SHORT CUT TRICKS & TIPS FOR COMPETITIVE EXAMS” ” ಎಂಬ ವಿಷಯದ ಬಗ್ಗೆ ತರಬೇತಿ ಕಾರ‍್ಯಾಗಾರ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ....

ಐದು ವರ್ಷಗಳ ಸಾಧನೆ ತೃಪ್ತಿ ತಂದಿದೆ – ಎಪಿಎಂಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು

ಎಪಿಎಂಸಿ ಅಧ್ಯಕ್ಷರಾಗಿ ಐದು ವರ್ಷಗಳ ಸಾಧನೆ ತೃಪ್ತಿ ತಂದಿದೆ. ಸರಕಾರ ನಿರೀಕ್ಷೆಗಿಂತ ಹೆಚ್ಚಿನ ಸಾಧನೆ ಮಾಡಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಹೇಳಿದರು. ಎಪಿಎಂಸಿ ಅಧಿಕಾರ ಅವಧಿ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ 8 ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.ಐದು ವರ್ಷದಲ್ಲಿ ಮಾಡಿದಂತ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. ಸುಳ್ಯದ...

ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಸಿಇಓ ಹಾಗೂ ಸಲಹೆಗಾರರಾಗಿ ಡಾ| ಉಜ್ವಲ್‌ ಊರುಬೈಲು

ಅಕಾಡೆಮಿ ಆಫ್ ಲಿಬರಲ್‌ ಜ್ಯುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು, ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್‌ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್‌ ಊರುಬೈಲುರವರನ್ನು ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಸಲಹೆಗಾರರನ್ನಾಗಿ ನೇಮಕ ಮಾಡಿರುತ್ತಾರೆ. ಇವರು ಕೆ.ವಿ.ಜಿ. ಡೆಂಟಲ್‌ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ...

ರೈತ ಮುಖಂಡರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ತಾ.ರೈತ ಸಂಘ ಒತ್ತಾಯ

ಭಾರತೀಯ ಕಿಶಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯಿತ್ ಹಲ್ಲೆ ನಡೆಸಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಸುಳ್ಯದ ರೈತ ಮುಖಂಡರು ಜೂ.7ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಾಜಾಕ್ಷ ಭೂತಕಲ್ಲು ಮಾತನಾಡಿ, ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯಿತ್‌ ರವರು ಮೇ. 30 ರಂದು ಮಾಧ್ಯಮದೊಂದಿಗೆ ಬೆಂಗಳೂರು ಗಾಂಧಿಭವನದಲ್ಲಿ ಸಮಾನ ಮನಸ್ಕರ...

ಆಮ್ ಆದ್ಮಿ ಪಕ್ಷಕ್ಕೆ ಅಶೋಕ್ ಎಡಮಲೆ ರಾಜೀನಾಮೆ

ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ ಹಾಗೂ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿರುವ ಅಶೋಕ್ ಎಡಮಲೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಹುದ್ದೆಗಳಿಗೆ ಹಾಗು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆಯನ್ನು ರಾಜ್ಯ ಸಂಚಾಲಕರಿಗೆ ಸಲ್ಲಿಸಿದ್ದಾರೆ ಆದರೆ ರಾಜಿನಾಮೆ ಅಂಗೀಕಾರ ಆಗಿಲ್ಲ ಎಂದು ತಿಳಿದುಬಂದಿದೆ. ರಾಜೀನಾಮೆ ನೀಡಿರುವುದು...

ಸುಳ್ಯ : ಗುಂಡು ಹಾರಿಸಿ ಯುವಕನ ಕೊಲೆಯತ್ನ – ಅಪರಿಚಿತ ತಂಡದಿಂದ ದಾಳಿ – ಅಪಾಯದಿಂದ ಪಾರಾದ ಯುವಕ

ಗುಂಡಿನ ಸದ್ದು ಸುಳ್ಯವನ್ನು ಮತ್ತೊಮ್ಮೆ ಬೆಚ್ಚಿ ಬೀಳಿಸಿದೆ. ಜೂ. 5 ರಂದು ರಾತ್ರಿ ಅಪರಿಚಿತ ತಂಡವೊಂದು ಯುವಕ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ದಾಳಿಗೆ ಒಳಗಾದ ಯುವಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಆತನ ಕಾರಿಗೂ ಗುಂಡೇಟು ತಗುಲಿದೆ. ಜಯನಗರ ನಿವಾಸಿ ಮಹಮ್ಮದ್ ಸಾಯಿ ಗುಂಡಿನ ದಾಳಿಗೆ ಒಳಗಾದವರು.ಸುಳ್ಯದ ಜ್ಯೋತಿ ಸರ್ಕಲ್‌ ಸಮೀಪ...

ಇಂದು ವಿಶ್ವ ಪರಿಸರ ದಿನ ;ಪ್ರಕೃತಿಯೊಂದಿಗೆ ಸಾಮರಸ್ಯಕ್ಕಾಗಿ ಇರುವುದು ಒಂದೇ ಒಂದು ಭೂಮಿ

ಜೂನ್ 5 ವಿಶ್ವ ಪರಿಸರ ದಿನ ಮನುಷ್ಯನ ಉಸಿರಾಗಿರುವ ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವಸಂಸ್ಥೆಯು ಪ್ರತೀ ವರ್ಷ ಒಂದೊಂದು ಧ್ಯೇಯವಾಕ್ಯವನ್ನು ಇಟ್ಟುಕೊಂಡು 1974 ರಿಂದ ಪರಿಸರ ದಿನವನ್ನು ಆಚರಿಸುತ್ತಿದೆ. ಮೊದಲ ಬಾರಿಗೆ ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪರಿಸರ ಸಮಸ್ಯೆ, ವನ್ಯಜೀವಿ ಅಪರಾಧದ...

ಕುಕ್ಕೆ ಸುಬ್ರಮಣ್ಯದಲ್ಲಿ ಇಂದು ಜನ ಸಾಗರ : ಆಶ್ಲೇಷ ನಕ್ಷತ್ರ ಮತ್ತು ವಾರಂತ್ಯದ ಹಿನ್ನೆಲೆಯಲ್ಲಿ ಫುಲ್ ರಶ್

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಭಕ್ತಜನರ ಸಾಗರವೇ ಹರಿದುಬಂದಿದ್ದು ದೇವಸ್ಥಾನ ಫುಲ್ ರಶ್ ಉಂಟಾಗಿದೆ. ಆಶ್ಲೇಷ ನಕ್ಷತ್ರ, ಷಷ್ಠಿ ಹಾಗೂ ದೇವರ ಹೊರಗಿನ ಉತ್ಸವ ಇಂದಿಗೆ ಕೊನೆಗೊಳ್ಳಲಿದ್ದು ಜತೆಗೆ ವಾರಂತ್ಯವಾಗಿರುವುದರಿಂದ ಮಮೂಲಿಗಿಂತ ಹೆಚ್ಚಿನ ಭಕ್ತಾಧಿಗಳು ಸೇವೆ ಸಲ್ಲಿಸಲು ಆಗಮಿಸಿದ್ದಾರೆ.

ಕೊಲ್ಲಮೊಗ್ರು ಹರಿಹರ ಸೊಸೈಟಿ ಅಧ್ಯಕ್ಷರಾಗಿ ಹರ್ಷಕುಮಾರ ದೇವಜನ ಆಯ್ಕೆ

ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಾಜಿ ನಿರ್ದೇಶಕ, ಮಾಜಿ ಅಧ್ಯಕ್ಷ, ಹರ್ಷಕುಮಾರ ದೇವಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿನೂಪ್ ಮಲ್ಲಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಳಿಕ ತೆರವಾದ ಸ್ಥಾನಕ್ಕೆ ಜೂ.4ರಂದು ಅಧ್ಯಕ್ಷರ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಣಿಕಂಠ ಕೊಳಗೆ, ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ವಿನೂಪ್ ಮಲ್ಲಾರ, ನಿರ್ದೇಶಕರುಗಳಾದ...

ವಿಶ್ವ ಬೈಸಿಕಲ್ ದಿನಾಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆಯನ್ನು ದಿನಾಂಕ 03-06-2022ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ವಿಶೇಷತೆ ಕುರಿತು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ ಡಿ ಜಾಥಾಕ್ಕೆ ಚಾಲನೆಯನ್ನು ನೀಡಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ...

ರಾಜ್ಯಮಟ್ಟದ ಜಾವೆಲಿನ್ ಎಸೆತದಲ್ಲಿ ಇಂಜಿನಿಯರ್ ಮಣಿಕಂಠನ್ ಪ್ರಥಮ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ.30 ರಿಂದ ಜೂ.1 ರ ವರೆಗೆ ಜರುಗಿದ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಮಣಿಕಂಠನ್ ರವರು ಪ್ರಥಮ ಸ್ಥಾನ...

ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕಿಯಾಗಿ ಚಂಚಲಾಕ್ಷಿ ಸನತ್ ಮುಳುಗಾಡು ಆಯ್ಕೆ

ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕರಾಗಿ ಶ್ರೀಮತಿ ಚಂಚಲಾಕ್ಷಿ ಸನತ್ ಮುಳುಗಾಡು ನೇಮಕಗೊಂಡಿದ್ದಾರೆ. ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮಂಡಳಿ ಸಭೆಯಲ್ಲಿ ಇವರನ್ನು ನೇಮಕ ಮಾಡಲಾಯಿತು. ಸಮಿತಿಯ ನಿರ್ದೇಶಕರಾಗಿದ್ದ ಮರ್ಕಂಜದ ಶ್ರೀಮತಿ ಅಮ್ಮಣಿ ಯವರು ಇತ್ತೀಚೆಗೆ ನಿಧನರಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚಂಚಲಾಕ್ಷಿ ಯವರನ್ನು ಆಯ್ಕೆ ಮಾಡಲಾಗಿದೆ.

ಕೊಲ್ಲಮೊಗ್ರ : ಕೈಹಿಡಿದೆಳೆದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಹಿಳೆ – ಆರೋಪಿ ಪೋಲಿಸ್ ವಶ

ಹೋಟೆಲ್ ನಲ್ಲಿದ್ದಾಗ ತನ್ನ ಕೈ ಹಿಡಿದು ಎಳೆದಿದ್ದಾರೆಂದು ಮಹಿಳೆಯೊಬ್ಬರು ಪೋಲೀಸರಿಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ ಘಟನೆ ಕೊಲ್ಲಮೊಗ್ರದಿಂದ ವರದಿಯಾಗಿದೆ.ಕೈ ಹಿಡಿದೆಳೆದು ಮನೆಗೆ ಕರೆದು ಕಪಾಳಮೋಕ್ಷ ಮಾಡಿಸಿಕೊಂಡ ಆರೋಪಿ ಕೊಲ್ಲಮೊಗ್ರ ನಿವಾಸಿ ಮಹಮ್ಮದ್ ನನ್ನು ಸುಬ್ರಹ್ಮಣ್ಯ ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಇಂಟರ್ ಗ್ರೂಪ್ ಫೈರಿಂಗ್ ಕಾಂಪಿಟೇಷನ್ ಗೆ ಪ್ರತೀಕ್ಷಾ ಡಿ.ಎಸ್.ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿನಿ ಪ್ರತೀಕ್ಷಾ.ಡಿ.ಎಸ್ ಇವರು ಮಡಿಕೇರಿ 19ಕೆಎಆರ್ ಬೆಟಾಲಿಯನ್ ನಿಂದ ಬೆಂಗಳೂರುನಲ್ಲಿ ನಡೆಯುವ ಇಂಟರ್ ಗ್ರೂಪ್ ಫೈರಿಂಗ್ ಕಾಂಪಿಟೇಷನ್ ನಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಲೆಪ್ಟಿನೆಂಟ್ ಸೀತಾರಾಮ.ಎಂ.ಡಿ ಇವರು ತರಬೇತಿ ನೀಡಿರುತ್ತಾರೆ. ಇವರು ಎನ್.ಎಂ.ಸಿ ಪದವಿ ಕಾಲೇಜಿನ ದ್ವಿತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ. ಗುತ್ತಿಗಾರು ಗ್ರಾಮದ ವಳಲಂಬೆ ಗೋಳಿಯಡ್ಕ...

ಪ್ರಕೃತಿಯಲ್ಲೂ ಪತ್ತನಾಜೆಯ ಪ್ರಭಾವ

ತುಳುವರ ಆಚರಣೆ ಎಂದರೆ ಅದು ವೈಜ್ಞಾನಿಕ, ಪ್ರಾಕೃತಿಕ. ಪರಿಸರವನ್ನು ಬಿಟ್ಟು ಮಾಡುವ ತುಳುವರ ಯಾವ ಆಚರಣೆಯು ಬಹುಶಃ ಇಲ್ಲ. ‘ಪತ್ತನಾಜೆಗ್ ಪತ್ತ್ ಪನಿ ಬರ್ಸ’ (ಪತ್ತನಾಜೆಯ ದಿನ ಹತ್ತು ಹನಿಯಾದರೂ ಮಳೆ) ಎಂದು ನನ್ನ ಅಜ್ಜಿ ಬಾಲ್ಯದಲ್ಲಿ ನನಗೆ ಹೇಳುತ್ತಿದ್ದರು. ಇದು ಈಗಲೂ ಕಿವಿಗೆ ಕೇಳುತ್ತದೆ ಮತ್ತು ಇದು ಸತ್ಯವೂ ಹೌದು. ಬೇಸಿಗೆಯ ತಾಪದಿಂದ ಬೇಸತ್ತ...

ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನ ಸಾತ್ವಿಕ್ ಹೆಚ್.ಎಸ್. ರಾಜ್ಯಕ್ಕೆ ಪ್ರಥಮ- ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕ

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಸಾತ್ವಿಕ್ ಹೆಚ್.ಎಸ್. ಈ ಬಾರಿಯ ಎಸ್ .ಎಸ್.ಎಲ್.ಸಿ. ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.

ದಯವಿಟ್ಟು ನಮ್ಮ ರಸ್ತೆ ಸರಿ ಮಾಡಿ ಕೊಡಿ : ಸುಳ್ಯ – ಕೊಡಿಯಾಲಬೈಲ್ ರಸ್ತೆಯ ಬಗ್ಗೆ ಅಳಲು ತೋಡಿಕೊಂಡ ಜನತೆ

ಸುಳ್ಯ - ಕೊಡಿಯಾಲಬೈಲ್ ರಸ್ತೆಯು ಕಂಬಳದ ಗದ್ದೆಯಂತಾಗಿದ್ದು, ಸಂಚಾರ ದುಸ್ತರವಾಗಿದೆ. ಸೇತುವೆಯ ಮೇಲೆ ಮಳೆನೀರು ನಿಂತು ಹೊಳೆಯಂತಾಗಿದೆ. ಕೆಲ ವರ್ಷಗಳಿಂದ ಈ ರಸ್ತೆ ಸಂಪೂರ್ಣ ದುರಸ್ತಿ ಕಾಣದೇ ಕಂಬಳದ ಗದ್ದೆಯಂತಾಗಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಬೋರ್ಡ್ ಹಾಕಿ "ದಯವಿಟ್ಟು ನಮ್ಮ ರಸ್ತೆ ಸರಿ ಮಾಡಿ ಕೊಡಿ" ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸರಕಾರಿ ಪ್ರಥಮ ದರ್ಜೆ...

ಸಹಾಯಕ ನಿಬಂಧಕರಾದ ತ್ರಿವೇಣಿಯವರು ವೆಂಕಟರಮಣ ಸೊಸೈಟಿಗೆ ಭೇಟಿ

ಸಹಕಾರ ಸಂಘಗಳ ಪುತ್ತೂರು ಉಪವಿಭಾಗದ ನೂತನ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿಯವರು ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಇಂದು ಪ್ರಥಮ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ನಿಬಂಧಕರನ್ನು ಸಂಸ್ಥೆಯ ಅಧ್ಯಕ್ಷರಾದ ಪಿ.ಸಿ ಜಯರಾಮರವರು ಗೌರವಿಸಿದರು. ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಟಿ ವಿಶ್ವನಾಥ್, ಜನರಲ್ ಮ್ಯಾನೇಜರ್ ಚಂದ್ರಶೇಖರ.ಎಂ, ಸುಳ್ಯ ಶಾಖಾ ವ್ಯವಸ್ಥಾಪಕರಾದ...

ಸುಳ್ಯ : ಬಿಜೆಪಿ ರೈತ ಮೋರ್ಚಾದ ವತಿಯಿಂದ ಕೃಷಿ ವಿಚಾರ ಸಂಕಿರಣ

ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಸುಳ್ಯ ಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಯೋಗದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಕೇಂದ್ರ ಸರಕಾರದ ಬೆಳೆ ವಿಮೆ ಮತ್ತು ಕಿಸಾನ್ ಸಮ್ಮಾನ್ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮ ಇಂದು ನಡೆಯಿತು. ಇದರ ಉದ್ಘಾಟನೆಯನ್ನು...

ಬೇಂಗಮಲೆ : ಕ್ಷೀರ ಭಾಗ್ಯ ಯೋಜನೆಯ ಪ್ಯಾಕೆಟ್ ಎಸೆದಿರುವುದು ಪತ್ತೆ ; ಉಚಿತವಾಗಿ ನೀಡುವುದು ತಪ್ಪೇ? ಕಳಪೆಯಾಗಿದೆಯೇ? ಜನರ ಪ್ರಶ್ನೆ

ಬೇಂಗಮಲೆಯ ಪರಿಸರವನ್ನು ಸ್ವಚ್ಛವಾಗಿರಿಸಲು ಐವರ್ನಾಡು ಗ್ರಾಮ ಪಂಚಾಯತ್ ಸತತ ಪ್ರಯತ್ನ ಮಾಡುತ್ತಿದ್ದರೂ ಕೆಲವರ ಮಾತ್ರ ಅನಾಗರಿಕತೆಯನ್ನು ಬಿಡುತ್ತಿಲ್ಲ. ಸರಕಾರದ ಕ್ಷೀರ ಭಾಗ್ಯ ಯೋಜನೆಯಡಿ ಉಚಿತವಾಗಿ ವಿತರಣೆಯಾಗಿದ್ದ ಹಾಲಿನ ಪುಡಿಯ ಪ್ಯಾಕೇಟನ್ನು ಬೇಂಗಮಲೆಯಲ್ಲಿ ಎಸೆದಿರಿವುದನ್ನು ಪಿಡಿಓ ಶ್ಯಾಮ್ ಪ್ರಸಾದ್ ಪರಿಶೀಲನೆಗೆ ತೆರಳಿದಾಗ ಕಂಡುಬಂದಿದೆ.ಸರಕಾರ ಉಚಿವಾಗಿ ನೀಡುವುದು ತಪ್ಪೇ, ಅಥವ ಕಳಪೆ ಆಹಾರ ನೀಡುತ್ತಿದೆಯೇ ಎಂಬ ಸಂಶಯ ಕೂಡ...

ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ರೂ.8000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಬಳ್ಪ ಗ್ರಾಮದ ಕುಂಜತ್ತಾಡಿ ನಿವಾಸಿಗಳಿಗೆ ರೂ 8000.00 ದಂಡ ವಿಧಿಸಿದ ಘಟನೆ ಮೇ.13 ರಂದು ನಡೆದಿದೆ. ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಮೇ.13 ರಂದು...

ಕಲ್ಲುಗುಂಡಿಯಲ್ಲಿ ಈ ವರ್ಷದಿಂದ ಫಾತಿಮಾ ಮಹಿಳಾ ಶರೀಅತ್ ಕಾಲೇಜು ಆರಂಭ

ಪಿ.ಯು.ಸಿ ಕೋರ್ಸ್ ಜೊತೆಗೆ ಧಾರ್ಮಿಕ, ನೈತಿಕ ಮತ್ತು ಕೌಟುಂಬಿಕ ವಿಷಯಗಳನ್ನು ಒಳಪಡಿಸಿದ ಪಾಳಿಲಾ '' ಬಿರುದು ನೀಡುವ ಶರೀಅತ್ ಕಾಲೇಜು ಕಲ್ಲುಗುಂಡಿ ಜುಮಾ ಮಸೀದಿಯನ್ನು ಕೇಂದ್ರೀಕರಿಸಿ ಈ ಬಾರಿಯ ಶೈಕ್ಷಣಿಕ ವರ್ಷದಿಂದ ಆರಂಭಗೊಳ್ಳಲಿರುವುದರ ಕುರಿತು ಮೇ.7 ರಂದು ಪತ್ರಿಕಾ ಗೋಷ್ಠಿ ನಡೆಯಿತು. ವೇದಿಕೆಯಲ್ಲಿ ಉಪಾಧ್ಯಕ್ಷ ತಾಜಾ ಮಹಾಮ್ಮದ್ ಮಾತಾಡಿ, ಶಿಕ್ಷಣ ರಂಗದಲ್ಲಿ ಮುಸ್ಲಿಂ ಮಹಿಳೆಯರಿಗೆ ಹೊಸ...

ಐವರ್ನಾಡಿನಲ್ಲಿ ದಿ.ಎನ್.ಎಂ.ಬಾಲಕೃಷ್ಣ ಗೌಡರ ಪುತ್ಥಳಿ ಅನಾವರಣ ; ಸಾಮಾಜಿಕ ಪರಿವರ್ತನೆ ತಂದ ದಿ.ಬಾಲಕೃಷ್ಣ ಗೌಡರ ಮಾರ್ಗದರ್ಶದಂತೆ ಯುವ ಜನತೆ ನಡೆಯಬೇಕಿದೆ – ಡಿ.ವಿ.ಸದಾನಂದ ಗೌಡ

ಸಮಾಜ ಕಟ್ಟಿದವರು, ಸಮಾಜಕ್ಕೆ ಬೆಳಕಾದವರನ್ನು ಸಮಾಜ ಎಂದೂ ನೆನಪಿಸುತ್ತದೆ. ಅದರಂತೆ ಆದರ್ಶ ಪುರುಷರ ಪುತ್ಥಳಿ ನಿರ್ಮಾಣವಾಗಿದೆ. ಆದರ್ಶ ಬದುಕಿನ ಮೂಲಕ ಸಮಾಜಕ್ಕೆ ಬೆಳಕಾಗಿದ್ದ, ಹೊಸ ತಲೆಮಾರಿಗೆ ಪ್ರೇರಣೆಯಾದ ದಿ. ಎನ್.ಎಂ.ಬಾಲಕೃಷ್ಣ ಗೌಡ ಅವರು ಸದಾ ಸ್ಮರಣೀಯರು ಇವರ ಮಾರ್ಗದರ್ಶನದಂತೆ ಯುವ ಜನತೆ ನಡೆಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿಮಾಜಿ ಕೇಂದ್ರ ಸಚಿವ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.ಐವರ್ನಾಡಿನ...

ಬೆಳ್ಳಾರೆ : ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ ವಾರ್ಷಿಕೋತ್ಸವ

ಬೆಳ್ಳಾರೆಯ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ3ನೇ ವರ್ಷದ ವಾರ್ಷಿಕೋತ್ಸವಮೇ. 7ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಉದಯ ಕೆ.ಯವರು ದೀಪ ಪ್ರಜ್ವಲನೆಗೊಳಿಸಿದರು. ನಂತರ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಟುಕುಕ್ಕೆ ಭಜನಾ...

ಗಾಂಧಿನಗರ : ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ

ವಿವಾಹಿತ ಯುವತುಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿರುವ ಬಾಡಿಗೆ ಮನೆಯಲ್ಲಿ ವರದಿಯಾಗಿದೆ. ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಪುತ್ರಿ ಆಯೀಶಾ ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವತಿ.ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಈಕೆಯನ್ನು ನೋಡಿದ ಮನೆಯವರು ಕೂಡಲೇ ಕೆಳಗಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ...

ರಂಗ ನಿರ್ದೇಶಕ ಜೀವನ್ ರಾಂ ಅವರಿಗೆ ಆರ್ಯಭಟ ಪ್ರಶಸ್ತಿ – ಮೇ.25 ರಂದು ಬೆಂಗಳೂರಿನಲ್ಲಿ ಪ್ರದಾನ

ಕರ್ನಾಟಕದ ಪ್ರಸಿದ್ಧ ರಂಗಭೂಮಿ ಕಲಾವಿದ, ಕರ್ನಾಟಕ ಯಕ್ಷ ರಂಗಾಯಣ ನಿರ್ದೇಶಕ ಜೀವನ್ ರಾಂ ಸುಳ್ಯ ಇವರಿಗೆ 2021-22ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ ಲಭಿಸಿದೆ. ಜೀವನ ರಾಂ ಅವರು ರಂಗಭೂಮಿಯ ವಿವಿಧ ಪ್ರಕಾರಗಳಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಕಲಾ ವೇದಿಕೆಯು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ....

ಗುತ್ತಿಗಾರು : ಶತಾಯು ಆಯುರ್ವೇದ ಕ್ಲಿನಿಕ್ ಶುಭಾರಂಭ ; ವೃತ್ತಿಯಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು- ಡಾ| ಕೆ.ವಿ.ಚಿದಾನಂದ

ಗುತ್ತಿಗಾರಿನ ಮುತ್ತಪ್ಪ ನಗರದ ಬಿಂದುಶ್ರೀ ಸಂಕೀರ್ಣದಲ್ಲಿ ಮೇ.6 ರಂದು ಡಾ.ನಿಶಾಂತ್ ಆರ್ನೋಜಿ ಮಾಲಿಕತ್ವದ ಶತಾಯು ಆಯುರ್ವೇದ ಕ್ಲಿನಿಕ್ ಶುಭಾರಂಭಗೊಂಡಿತು. ಎ.ಓ.ಎಲ್.ಇ.ಸುಳ್ಯ ಇದರ ಅಧ್ಯಕ್ಷ ಡಾ ಕೆ.ವಿ.ಚಿದಾನಂದ ರವರು ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ ವೃತ್ತಿಯಲ್ಲಿ ಪ್ರಾಮಾಣಿಕತೆ ಜತೆಗೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಕೃಷಿಕ, ಸುಳ್ಯ ಕ.ಸಾ.ಪ.ಮಾಜಿ ಅಧ್ಯಕ್ಷ ಎ.ಕೆ.ಹಿಮಕರ ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ.ಆಯುರ್ವೇದ ಆಸ್ಪತ್ರೆ ಸುಳ್ಯ...

ಸುಳ್ಯ : ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಸಂಪಾಜೆ ಸುಳ್ಯ ಇವರ ಆಶ್ರಯದಲ್ಲಿ ಮೇ.5 ರಂದು ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಕೊಡಗು ಕೆನರಾ ಬಂಡಾಯ 1837 ಕೃತಿ ಲೋಕಾರ್ಪಣೆ ಸದಸ್ಯತ್ವ ಅಭಿಯಾನಕ್ಕೆ ಚಾಲನೆ, ನೂತನ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ ಸುಳ್ಯದ ಕನ್ನಡ ಭವನ ಅಂಬೆಟಡ್ಕದಲ್ಲಿ...

ಶುಭ ವಿವಾಹ : ಹಿತೇಶ್-ಚೈತ್ರಾ

ಕಲ್ಮಕಾರು ಗ್ರಾಮದ ಕೋನಡ್ಕ ಮನೆ ಶ್ರೀಮತಿ ಕಮಲಾಕ್ಷಿ ಮತ್ತು ಶ್ರೀ ಗಿರಿಯಪ್ಪ ಗೌಡರ ಪುತ್ರ ಹಿತೇಶ್ ರವರ ವಿವಾಹವು ನಾಲ್ಕೂರು ಗ್ರಾಮದ ಕೊಲ್ಯಮನೆ ಶ್ರೀಮತಿ ಮೀನಾಕ್ಷಿ ಮತ್ತು ಶ್ರೀ ತಿರುಮಲೇಶ್ವರ ಗೌಡರ ಪುತ್ರಿ ಚೈತ್ರಾ ರವರೊಂದಿಗೆ ಮೇ.04 ರಂದು ಕೊಲ್ಲಮೊಗ್ರು ಶ್ರೀ ಮಯೂರ ಕಲಾಮಂದಿರದಲ್ಲಿ ನಡೆಯಿತು. ವರದಿ :- ಉಲ್ಲಾಸ್ ಕಜ್ಜೋಡಿ

ಬೊಳುಬೈಲು : ನವಚೇತನ ಯುವಕ ಮಂಡಲದ ಪದಗ್ರಹಣ – ಅಧ್ಯಕ್ಷ ಶಶಿಪ್ರಸಾದ್ ಕಾಟೂರು, ಕಾರ್ಯದರ್ಶಿ ನಿತಿನ್ ಅರ್ಭಡ್ಕ

ನವ ಚೇತನ ಯುವಕ ಮಂಡಲ ಬೊಳುಬೈಲು ಇದರ ವಾರ್ಷಿಕ ಮಹಾಸಭೆ ಮತ್ತು 2022-23ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೇ.3 ರಂದು ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾಧ್ಯಕ್ಷ ಸುಧೀರ್ ನೆಕ್ರಾಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಯಾನಂದ ಕೇರ್ಪಳ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು....

ಪೆರಾಜೆಯಲ್ಲಿ ಈಜು ತರಬೇತಿ ಶಿಬಿರ ಉದ್ಘಾಟನೆ

ಪೆರಾಜೆಯ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘ ಇದರ ಆಶ್ರಯದಲ್ಲಿ ಪೆರಾಜೆಯ ಪಯಸ್ವಿನಿ ಸೇತುವೆ ಬಳಿ ಈಜು ತರಬೇತಿ ಶಿಬಿರದ ಉದ್ಘಾಟನೆ ನಡೆಯಿತು. ಶಿಬಿರವನ್ನು ಪೆರಾಜೆ ಶ್ರೀ ಶಾಸ್ತಾವು ದೇವಳದ ಮೊಕ್ತೇಸರ ವಿಶ್ವನಾಥ ಕುಂಬಳಚೇರಿ ಉದ್ವಾಟಿಸಿದರು. ಈ ಸಂದರ್ಭದಲ್ಲಿ ಸಂಘಟಕರಾದ ಪೆರಾಜೆ ಅಯ್ಯಪ್ಪ ದಿಪೋತ್ಸವ ಸಮಿತಿ ಕಾರ್ಯದರ್ಶಿ ಸುರೇಶ್ ಪೆರುಮುಂಡ, ನಿರ್ದೇಶಕ ರಾದ ಯುವಾನಂದ ಪೆರಂಗಜೆ...

ಸುಳ್ಯ : ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮನುದೇವ ಪರಮಲೆ

ಸುಳ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಚೇತನ್ ನಾವೂರು ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಯುವ ಮೋರ್ಚಾ ಉಪಾಧ್ಯಕ್ಷ ರಾಗಿದ್ದ ಮನುದೇವ್ ಪರಮಲೆ ಅವರಿಗೆ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಾಗಪಟ್ಟಣ ಸೇತುವೆ ದುರಸ್ತಿ ಕಾರ್ಯ ಆರಂಭ – ಪಂಚಾಯತ್ ಸದಸ್ಯರ ಮನವಿಗೆ ಸ್ಪಂದಿಸಿದ ಇಲಾಖೆ

ಆಲೆಟ್ಟಿ ಗ್ರಾಮದ ನಾಗಪಟ್ಟಣ ಸೇತುವೆ ಕಾಮಗಾರಿ ತುರ್ತಾಗಿ ದುರಸ್ತಿ ಪಡಿಸುವಂತೆ ಆಗ್ರಹಿಸಿ ಪಂಚಾಯತ್ ಸದಸ್ಯ ಧರ್ಮಪಾಲ ಕೊಯಿಂಗಾಜೆ ಯವರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಿಗೆ ಕೆಲ ದಿನಗಳ ಹಿಂದೆ ಮನವಿ ಸಲ್ಲಿಸಿದ್ದರು. ಇಲಾಖೆಯ ಅಭಿಯಂತರರಾದ ಲೋಕೇಶ್ ಮತ್ತು ಪರಮೇಶ್ವರ ರವರು ಎ.29 ರಂದು ಸ್ಥಳಕ್ಕೆ ಭೇಟಿ ನೀಡಿ ಸೇತುವೆಯ ಕಾಮಗಾರಿ ಕುರಿತು ಪರಿಶೀಲನೆ ನಡೆಸಿ...

ಆಲೆಟ್ಟಿ ಸದಾಶಿವ ದೇವಳದಲ್ಲಿ ಯಕ್ಷಗಾನ ಸೇವೆಯಾಟ : ಶ್ರೀ ದೇವಿ ಮಹಾತ್ಮೆಯನ್ನು ಕಣ್ತುಂಬಿಕೊಂಡ ಜನ

ಆಲೆಟ್ಟಿ ಗ್ರಾಮದ ಬಾಳೆಬಲ್ಪು ಭವಾನಿಶಂಕರ ರವರ ಸೇವೆಯಾಟ ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಪ್ರಥಮ ಸೇವೆಯಾಟವಾಗಿ ಎ.27.ರಂದು ನಡೆಯಿತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯ ಕಲಾವಿದರ ಕೂಡುವಿಕೆಯಿಂದ ಶ್ರೀ ದೇವಿ ಮಹಾತ್ಮೆ ಎಂಬ ಪೌರಾಣಿಕ ಯಕ್ಷಗಾನ ಬಯಲಾಟ ಪ್ರದರ್ಶನವನ್ನು ನಡೆಸಲಾಯಿತು. ರಾತ್ರಿ ಗಂಟೆ 8.30 ರಿಂದ ಚೌಕಿ ಪೂಜೆಯು ನಡೆದು ಪ್ರಸಾದ...

ಸಂಪಾಜೆ : ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ಭೇಟಿ

ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ರವರು ಸಂಪಾಜೆ ಗ್ರಾಮದ ರಾಜರಾಂಪುರ ವಿದ್ಯುತ್ ಸಬ್ ಸ್ಟೇಷನ್ ಜಾಗ ಪರಿಶೀಲನೆ ಮಾಡಿ ಶೀಘ್ರದಲ್ಲಿ ಸ್ಥಳಕ್ಕೆ ಬೇಲಿ ಹಾಕಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಗ್ರಾಮದ ಹಳೆಯದಾದ ತಂತಿಗಳ ಬದಲಾವಣೆ, ವಿದ್ಯುತ್ ಲೈನ್ ಗೆ ತಾಗಿರುವ ಮರದ ಕೊಂಬೆ ತೆರವುಗೊಳಿಸಿ, ಗ್ರಾಮಕ್ಕೆ ತಡೆ ರಹಿತ ವಿದ್ಯುತ್ ವ್ಯವಸ್ಥೆಗೆ ಟ್ರಾನ್ಸ್ ಫಾರ್ಮರ್...

ಏನೆಕಲ್‌ನಲ್ಲಿ ಮೇ.1ರಿಂದ ರಾಜ್ಯಮಟ್ಟದ ಬೇಸಿಗೆ ಶಿಬಿರ

ಏನೆಕಲ್ಲಿನಲ್ಲಿ ‘ಕಲಾಮಾಯೆ’ ವತಿಯಿಂದ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ "ಪ್ರೀತಿಯಿಂದ"ಮೇ.1ರಿಂದ 7ರವರೆಗೆ ಏನೆಕಲ್‌ನ ಬಾಲಾಡಿ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಲಿದೆ. ಕಲಾವಿದ, ಕಲಾ ಸಂಘಟಕ, ಅರೆಭಾಷೆ ಚಲನಚಿತ್ರ "ಕೇಸ್ ಪುಸ್ಕ" ಖ್ಯಾತಿಯ ನಿರ್ದೇಶಕ ಸುಧೀರ್ ಏನೆಕಲ್ ನಿರ್ದೇಶನದಲ್ಲಿ ನಡೆಯುವ ಶಿಬಿರದಲ್ಲಿ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ.ಸುಬ್ರಮಣ್ಯ, ಏನೆಕಲ್,ಬಳ್ಪಸೇರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಒಳಗೊಂಡಂತೆ ಸುಳ್ಯ ಹಾಗು...

ಅರಂತೋಡು : ಹೊಳೆಯ ನೀರಿನಲ್ಲಿ ಮುಳುಗಿ ಬಾಲಕ ಸಾವು

ಮಂಗಳೂರಿನ ಮನ್ವಿತ್(12 ವರ್ಷ) ಎಂಬಾತಅರಂತೋಡು ಗ್ರಾಮದ ಕುಕ್ಕುಂಬಳ ಹೊಳೆಯಲ್ಲಿ ಸ್ನಾನಮಾಡಲೆಂದು ಹೋದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ವರದಿಯಾಗಿದೆ. ಅರಂತೋಡಿನ ದಾಮೋದರ ಶೆಟ್ಟಿಯವರ ಪುತ್ರಿಯನ್ನುಮಂಗಳೂರಿಗೆ ವಿವಾಹ ಮಾಡಿಕೊಡಲಾಗಿದ್ದು, ಅವರ ಮಗ ಮನ್ವಿತ್ ಅಜ್ಜನ ಮನೆಗೆ ಬಂದ ಸಂದರ್ಭ ಹಂಸಕುಕ್ಕುಂಬಳರವರ ಮನೆ ಸಮೀಪ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕ ನೀರಿನಲ್ಲಿ ಮುಳುಗಿದನೆಂದು ತಿಳಿದುಬಂದಿದೆ.ಶರತ್...

ಕುಕ್ಕನ್ನೂರು ಶ್ರೀ ಕಿನ್ನಿಮಾಣಿ- ಪೂಮಾಣಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ

ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ -ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವುಮೇ.2ರಿಂದ ಮೇ.6ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಜಾತ್ರೋತ್ಸವಕ್ಕೆ ಎ.26ರಂದು ಮುಹೂರ್ತದ ಗೊನೆ ಕಡಿಯಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ ಕುಕ್ಕಂದೂರು, ವೆಂಕಟ್ರಮಣ ಭಟ್ ಬೊಮ್ಮೆಟ್ಟಿ, ನಯನ ಸುತ್ತುಕೋಟೆ, ಗಂಗಾಧರ ಗೌಡ ಮಾರಡ್ಕ,ರಾಧಾಕೃಷ್ಣ ದೋಳ್ತಿಲ,...

ಕೊಲ್ಲಮೊಗ್ರು-ಹರಿಹರ ಸೊಸೈಟಿಯ ಕೊಲ್ಲಮೊಗ್ರು ಶಾಖೆಯ ನೂತನ ಗೋದಾಮು ಕಟ್ಟಡ ಉದ್ಘಾಟನೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಲ್ಲಮೊಗ್ರು ಶಾಖೆಯ ನೂತನ ಗೋದಾಮು ಕಟ್ಟಡ ಉದ್ಘಾಟನಾ ಸಮಾರಂಭವು ಎ.25 ರಂದು ನಡೆಯಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ನೂತನ ಗೋದಾಮು ಕಟ್ಟಡವನ್ನು ಉದ್ಘಾಟಿಸಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ಸುಕನ್ಯಾ ನಾಮಫಲಕ ಅನಾವರಣ ಮಾಡಿದರು....

ಸುಳ್ಯ: ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಭರದ ಸಿದ್ಧತೆ – ಸುಸಜ್ಜಿತ ಗ್ಯಾಲರಿಯಲ್ಲಿ ವೀಕ್ಷಿಸಲು ಅವಕಾಶ

ಸುಳ್ಯದಲ್ಲಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ ಮೇ.4 ರಿಂದ ಆರಂಭಗೊಂಡು ಮೇ.8ರವರೆಗೆ ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ಮೈದಾನದಲ್ಲಿ ಪಂದ್ಯಾಟ ನಡೆಯಲಿದೆ. ಸುಮಾರು 13 ವರ್ಷಗಳ ಬಳಿಕ ಈ ಪಂದ್ಯಾವಳಿ ನಡೆಯುತ್ತಿದೆ. ಈಗಾಗಲೇ ಮೈದಾನ ಸಜ್ಜುಗೊಂಡಿದ್ದು ಗ್ಯಾಲರಿ ಕೆಲಸ ನಡೆಯುತ್ತಿದೆ. ಪುರುಷರ 6 ಹಾಗೂ ಮಹಿಳೆಯರ 4 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿದೆ. ಸುಸಜ್ಜಿತವಾದ ಬೃಹತ್ ಗ್ಯಾಲರಿ ನಿರ್ಮಾಣಗೊಳ್ಳುತ್ತಿದೆ...

ಪ್ರತಿಯೊಬ್ಬರ ಹೃದಯದಲ್ಲಿ ಧರ್ಮದ ಪ್ರತಿಷ್ಟಾಪನೆ ಆಗಬೇಕಿದೆ: ನಳಿನಿ ಆಚಾರ್ಯ

ಮರಕತ ಶ್ರೀ ದುರ್ಗಾಪರಮೇಶ್ವರಿ ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ ಪ್ರತಿಯೊಬ್ಬರ ಹೃದಯದಲ್ಲಿ ಧರ್ಮದ ಪ್ರತಿಷ್ಠಾಪನೆ ಆಗಬೇಕಾಗಿದೆ. ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಧಾರ್ಮಿಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಸುಳ್ಯದ ರೋಟರಿ ಆಂಗ್ಲಮಾಧ್ಯಮ ಶಾಲಾ ಶಿಕ್ಷಕಿ ನಳಿನಾಕ್ಷಿ ಆಚಾರ್ಯ ಅವರು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಏ. 23 ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ...

ಕಂದಡ್ಕದಲ್ಲಿ ಸೇತುವೆಗೆ ಗುದ್ದಿ ಗಂಭೀರ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಎ. ೭ ರಂದು ಸುಳ್ಯದಿಂದ ಮಡಪ್ಪಾಡಿ ಕಡೆಗೆ ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಂದಡ್ಕ ಸೇತುವೆಗೆ ಬೈಕ್ ಡಿಕ್ಕಿಯಾಗಿ ಕೈ ಮತ್ತು ತಲೆಗೆ ಗಂಭೀರ ಗಾಯಗೊಂಡು ಎ.೨೪ ರಂದು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವುದಾಗಿ ತಿಳಿದು ಬಂದಿದೆ .ಮೃತಪಟ್ಟ ಯುವಕನನ್ನು ಪೆರಾಜೆ ಗ್ರಾಮದ ನಿಡ್ಯಮಲೆ ಜಯರಾಮ ಎಂಬವರ ಪುತ್ರ ಸಿನಾತ್ (೨೫)...

ದೈವಾರಾಧನೆಯಲ್ಲಿ ವಸುದೈವ ಕುಟುಂಬಕಂ ಎಂಬ ಪರಿಕಲ್ಪನೆ ಸಾಕಾರ : ಎಡನೀರು ಶ್ರೀ – ಕುಕ್ಕುಜಡ್ಕ ವಿಷ್ಣುಮೂರ್ತಿ, ರಕ್ತೇಶ್ವರಿ ಮತ್ತು ಪರಿವಾರ ದೈವಗಳ ದೈವಸ್ಥಾನದ ಪುನಃ ಪ್ರತಿಷ್ಠಾ ಕಲಶಾಭಿಷೇಕ

ಕುಕ್ಕುಜಡ್ಕ: ಎಲ್ಲರೂ ಒಟ್ಟಾಗಿ ಸೇರಿ ಮಾಡುವ ದೈವಾರಾಧನೆಯಲ್ಲಿ ‘ವಸುದೈವ ಕುಟುಂಬಕಂ’ ಎಂಬ ಪರಿಕಲ್ಪನೆ ಸಾಕಾರಗೊಳ್ಳುತ್ತಿದೆ. ಇದರಿಂದ ಹಿಂದೂ ಧರ್ಮದ ಉನ್ನತಿ ಸಾಧ್ಯ ಎಂದು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದ್ದಾರ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ವಿಷ್ಣುನಗರ ಶ್ರೀವಿಷ್ಣುಮೂರ್ತಿ, ಶ್ರೀ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ದೈವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಕಲಶಾಭಿಷೇಕ ಕಾರ್ಯಕ್ರಮದ ಅಂಗವಾಗಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಗಿರೀಶ್ ನಂದನ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ವರ್ಗಾವಣೆಗೆ ಆದೇಶವಾಗಿದೆ. ಅವರು ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರಿನ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಆದೇಶವಾಗಿದೆ ಎಂದು ತಿಳಿದು ಬಂದಿದೆ.

ಡಿಕೆಶಿ ನಿಂದನೆ ಪ್ರಕರಣ : ಸುಳ್ಯ ನ್ಯಾಯಾಲಯ ನೀಡಿದ ತೀರ್ಪಿಗೆ ತಡೆಯಾಜ್ಞೆ

ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ನಿಂದನೆ ಮಾಡಿದ ಪ್ರಕರಣದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ ರೈ ಅವರಿಗೆ ಸುಳ್ಯ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆ ತೀರ್ಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಸರಕಾರಿ ಅಧಿಕಾರಿಗಳು, ಸಾರ್ವಜನಿಕ ಸೇವೆಯಲ್ಲಿರುವವರನ್ನು ಪ್ರಶ್ನೆ ಮಾಡುವುದು ಅಪರಾಧವಲ್ಲ ಎಂಬ ಕಕ್ಷಿದಾರರ ಪರ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ...

ಜೆಡಿಎಸ್ ಬಲವರ್ಧನೆಗೆ ಚಾಲನೆ – ಸುಬ್ರಹ್ಮಣ್ಯಕ್ಕೆ ಆಗಮಿಸಿದ ಜನತಾ ಜಲಧಾರೆ ರಥಕ್ಕೆ ಮುಖಂಡರಿಂದ ಸ್ವಾಗತ

ಜನತಾದಳ ಜಾತ್ಯತೀತ ಪಕ್ಷದ ಜನತಾ ಜಲಧಾರೆ ರಥವು ರಾಜ್ಯದಾದ್ಯಂತ ಸಂಚರಿಸುತ್ತಿದ್ದು. ಸುಬ್ರಹ್ಮಣ್ಯಕ್ಕೆ ಎಪ್ರಿಲ್ 21ರಂದು ಜನತಾ ಜಲಧಾರೆ ರಥವು ಆಗಮಿಸಿದ್ದು ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ನೀರು ಸಂಗ್ರಹಿಸಿ ಪೂಜೆ ಸಲ್ಲಿಸಿ ಕಲಶಕ್ಕೆ ಹಾಕಲಾಯಿತು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಜನತಾದಳದ ಅಧ್ಯಕ್ಷರಾದ ಜಾಕೆ ಮಾಧವ ಗೌಡ ದ.ಕ. ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಅಕ್ಷತ್ ಸುವರ್ಣ ಜಿಲ್ಲಾ...

ದಸರಾ ಕಾವ್ಯ ಪ್ರಶಸ್ತಿಗೆ ಭಾಜನರಾದ ಲೀಲಾಕುಮಾರಿ ತೊಡಿಕಾನ

ಅಖಿಲ ಭಾರತೀಯ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಿಷತ್ ಮತ್ತು ಪ್ರಗತಿಶೀಲ ಪ್ರಕಾಶನವು ಮೈಸೂರು ದಸರಾದ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ಲೀಲಾಕುಮಾರಿ ತೊಡಿಕಾನರ ಕವನವು ಅತ್ಯುತ್ತಮ ಕವನವೆಂದು ಆಯ್ಕೆಯಾಗಿದ್ದು, ದಸರಾ ಕಾವ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಎ. ೧೭ರಂದು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 'ದಸರ ಕಾವ್ಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು.ನಂತರ ನಡೆದ ಕವಿಗೋಷ್ಟಿಯಲ್ಲಿ ವಿಜೇತ...

ರಂಗಮನೆ ಚಿಣ್ಣರಮೇಳಕ್ಕೆ ಸಂಭ್ರಮದ ತೆರೆ -ವೇದಿಕೆಯೇರಿದ 300 ಮಕ್ಕಳಿಂದ ಸಾಂಸ್ಕೃತಿಕ ವೈಭವ

    ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ನಡೆದ ಚಿಣ್ಣರಮೇಳ 2022  ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರವು ಮಕ್ಕಳ ಸಾಂಸ್ಕೃತಿಕ ಸಂಭ್ರಮದೊಂದಿಗೆ ತೆರೆ ಕಂಡಿತು.   ಸಮಾರೋಪ ಭಾಷಣ ಮಾಡಿದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ವಿ.ಸೂರ್ಯನಾರಾಯಣ ಇವರು ಮಾತಾನಾಡಿ" ಮಕ್ಕಳ ಶೈಕ್ಷಣಿಕ, ಮಾನಸಿಕ ಮತ್ತು ಬೌದ್ಧಿಕ  ಬೆಳವಣಿಗೆಯಲ್ಲಿ ಇಂತಹ ಬೇಸಿಗೆ ಶಿಬಿರಗಳು ಬಹುಮುಖ್ಯ...

ಕರೆಂಟ್ ಇಲ್ಲ ಎಂದು ಇಂಧನ ಸಚಿವರಿಗೆ ಬೈದ ಪ್ರಕರಣದ ತೀರ್ಪು ಪ್ರಕಟ : ಡಿಕೆಶಿ ಗೆ ಫೋನ್ ಮಾಡಿದ್ದ ಬೆಳ್ಳಾರೆಯ ಗಿರಿಧರ ರೈಗೆ ಜೈಲು ಶಿಕ್ಷೆ

ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದು ನಿಂದಿಸಿದ್ದಾರೆಂಬ ಕಾರಣಕ್ಕಾಗಿ ಕೇಸಿಗೊಳಗಾಗಿದ್ದ ಬೆಳ್ಳಾರೆಯ ಸಾಯಿ ಗಿರಿಧರ್ ರೈಯವರಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯದ ಅನಿಯಮಿತ ವಿದ್ಯುತ್ ಕಡಿತದ ಪರಿಸ್ಥಿತಿಯಿಂದ ರೋಷಗೊಂಡಿದ್ದ ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈಯವರು 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್...

ಸವಣೂರು : ಅಮರ ಸಂಘಟನಾ ಸಮಿತಿ ವತಿಯಿಂದ ಮನೆ ಹಸ್ತಾಂತರ

ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಕಡಬ ತಾಲೂಕಿನ ಸವಣೂರು ಸಮೀಪದ ಮಾಂತೂರು ಶ್ರೀಮತಿ ಶ್ಯಾಮಲರಿಗೆ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲ ಪಂಚಾಯತ್ ನಿವೇಶನದಲ್ಲಿ ನೂತನವಾಗಿ ೨.೫೩ಲಕ್ಷ ದಲ್ಲಿ ನಿರ್ಮಿಸಿದ ಅಮರ ಜ್ಯೋತಿ ಮನೆಯ ಹಸ್ತಾಂತರ ಕಾರ್ಯಕ್ರಮ ಎ. ೧೦ರಂದು ನಡೆಯಿತು. ಗಣಪತಿ ಹವನದ ಮೂಲಕ ಪ್ರಾರಂಭವಾದ ಕಾರ್ಯಕ್ರಮವನ್ನು ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್...

ತಂತ್ರಜ್ಞಾನ ಅಳವಡಿಕೆ ಹಾಗೂ ಉತ್ತಮ ಕಾರ್ಯತತ್ಪರತೆಯಿಂದ ಸಂಪಾಜೆ ಸೊಸೈಟಿ ಒಂದು ಮಾದರಿ ಸಂಸ್ಥೆ : ಕೆ.ಜಿ.ಬೋಪಯ್ಯ.

ಸಂಪೂರ್ಣ ಡಿಜಿಟಲೀಕರಣದಂತ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ, ಸದಸ್ಯರಿಗೆ ಗುಣಮಟ್ಟದ ಸೇವೆ, ಸಾಮಾಜಿಕ ಸ್ಪಂದನೆಯಲ್ಲಿ ಸಂಪಾಜೆ ಸೊಸೈಟಿ ಮುಂಚೂಣಿಯಲ್ಲಿದ್ದು, ಇದು ನಮ್ಮ ಜಿಲ್ಲೆಗೆ ಮಾದರಿ ಸಂಸ್ಥೆಯಾಗಿದೆ ಎಂದು ಮಾಜಿ ವಿಧಾನಸಭಾದ್ಯಕ್ಷ ,ಶಾಸಕ ಕೆ.ಜಿ.ಬೋಪಯ್ಯ ಶ್ಲಾಘಿಸಿದರು. ಅವರು ಇಂದು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೂ 1.76 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಗೋದಾಮು...

ಬೆಳ್ಳಾರೆ : ಸ್ವಾತಂತ್ರ್ಯ ಅಮರ ಕ್ರಾಂತಿಯ ನೆನಪು ಉಪನ್ಯಾಸ ಕಾರ್ಯಕ್ರಮ

ಗ್ರಾಮ ಪಂಚಾಯತ್ ಬೆಳ್ಳಾರೆ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮರ ಕ್ರಾಂತಿಯ ನೆನಪು ಉಪನ್ಯಾಸ ಕಾರ್ಯಕ್ರಮ ಏ. 12 ರಂದು ಬೆಳ್ಳಾರೆಯ ಕೆಪಿಎಸ್ ಸಭಾಂಗಣದಲ್ಲಿ ನಡೆಯಿತು. ‌ಡಾ.ಪ್ರಭಾಕರ ಶಿಶಿಲ ರವರು ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು. ಬಂಗ್ಲೆಗುಡ್ಡೆಗೆ ತೆರಳಿ ಸ್ವಚ್ಚತೆ ಕಾರ್ಯಕಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ...

ಹಳೆಗೇಟು : ಶ್ರೀ ಕೇಶವ ಕೃಪಾ ವೇದ, ಯೋಗ, ಕಲಾ ಶಿಬಿರ ಉದ್ಘಾಟನೆ

ಸುಳ್ಯದ ಹಳೆಗೇಟಿನಲ್ಲಿ ವೇದಮೂರ್ತಿ ನಾಗರಾಜ್ ಭಟ್ ಸಾರಥ್ಯದ ಶ್ರೀ ಕೇಶವ ಕೃಪಾ ವೇದ,ಯೋಗ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ವೇದ,ಯೋಗ ಮತ್ತು ಕಲಾ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಕೇಶವ‌ ಕಿರಣ ಛಾತ್ರಾ ನಿವಾಸದಲ್ಲಿ ನಡೆಯಿತು. ಶಿಬಿರವನ್ನ ಮೈಸೂರಿನ ಖ್ಯಾತ ನರರೋಗ ತಜ್ಞ ಮತ್ತು ಕೇಶವ ಕೃಪಾದ ಹಿರಿಯ ವಿದ್ಯಾರ್ಥಿ ಡಾ. ಶಾಸ್ತಾರ ಪನೆಯಾಲ...

ಸುಟ್ಟತ್ ಮಲೆ : ಅಕ್ರಮ ಹರಳುಕಲ್ಲು ಗಣಿಕಾರಿಕೆ ಸ್ಥಳಕ್ಕೆ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷರ ಭೇಟಿ

ಸುಬ್ರಹ್ಮಣ್ಯ ಸಮೀಪದ ಸುಟ್ಟತ್ ಮಲೆ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಹರಳು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪಶ್ಚಿಮ ಘಟ್ಟಗಳ ಕಾರ್ಯ ಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಭೇಟಿ ನೀಡಿ ಪರಿಶೀಲಿಸಿದರು. ಸುಟ್ಟತ್ ಮಲೆ ಮತ್ತಿತರ ಕೆಲ ಕಡೆ ಹರಳುಕಲ್ಲು ಅಗೆತಮತ್ತು ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಅಡ್ಪಂಗಾಯ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ 40 ಉಪಾಧ್ಯಕ್ಷರು ಮತ್ತು 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಜನರಲ್ ಸೆಕ್ರೆಟರಿಕೆ.ಸಿ.ವೇಣುಗೋಪಾಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌ ಸುಳ್ಯದಿಂದ ಧನಂಜಯ ಅಡ್ಪಂಗಾಯ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.ಧನಂಜಯ ಅಡ್ಪಂಗಾಯ ರವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ,...

ಏಪ್ರಿಲ್ 22 ರಿಂದ 26 ರವರೆಗೆ ಕುಕ್ಕುಜಡ್ಕ ಶ್ರೀ ವಿಷ್ಣುಮೂರ್ತಿ, ಶ್ರೀ ರಕ್ತೇಶ್ವರಿ ಮತ್ತು ಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಬಲ್ಲಾಳರು ಆರಾಧನೆ ಮಾಡಿಕೊಂಡು ಬರುತ್ತಿದ್ದ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕುಕ್ಕುಜಡ್ಕದ ಶ್ರೀ ವಿಷ್ಣುಮೂರ್ತಿ, ಶ್ರೀ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ದೈವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಸುಮಾರು 1 ವರೆ ಕೋಟಿಗೂ ಮಿಕ್ಕಿದ ಖರ್ಚಿನಲ್ಲಿ ಸಂಪೂರ್ಣ ಕೆಲಸ ಕಾರ್ಯ ನಡೆದು ಏ. 22 ರಿಂದ ಪ್ರಾರಂಭವಾಗಿ ಏ. 26 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿದೆ ಬ್ರಹ್ಮಕಲಶೋತ್ಸವ...

ಕಲ್ಲುಗುಂಡಿ : ಅಪಘಾತದಲ್ಲಿ ಭೀಮಗುಳಿ ಕುಟುಂಬದ ನಾಲ್ವರು ದುರ್ಮರಣ ಪ್ರಕರಣ – ಏಳು ವರ್ಷದ ಬಳಿಕ ಟಿಪ್ಪರ್ ಚಾಲಕ ಮತ್ತು ಮಾಲಕನಿಗೆ ಎರಡು ವರ್ಷ ಜೈಲು ಶಿಕ್ಷೆ

ಕಲ್ಲುಗುಂಡಿ ಸಮೀಪದ ಕಡೆಪಾಲ ಎಂಬಲ್ಲಿ ಏಳು ವರ್ಷಗಳ ಹಿಂದೆ ನಡೆದ ಕಾರು ಮತ್ತು ಟಿಪ್ಪರ್ ಅಪಘಾತ ಪ್ರಕರಣದಲ್ಲಿ ಪಂಜ ಭೀಮಗುಳಿ ಕುಟುಂಬದ ಒಂದೇ ಮನೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿ ಟಿಪ್ಪರ್ ಚಾಲಕ ಹಾಗೂ ಮಾಲಕರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ತೀರ್ಪು...

ಐ ಆರ್ ಸಿ ಎಂ ಡಿ ಶಿಕ್ಷಣ ಸಂಸ್ಥೆಯ ಮೂರನೇ ಶಾಖೆ ಸುಳ್ಯದಲ್ಲಿ ಶುಭಾರಂಭ

ಪುತ್ತೂರಿನಲ್ಲಿ ಕಾರ್‍ಯಾಚರಿಸುತ್ತಿರುವ ಐ ಆರ್ ಸಿ ಎಂ ಡಿ ಶಿಕ್ಷಣ ಸಂಸ್ಥೆಯ ಮೂರನೇ ಶಾಖೆ ಸುಳ್ಯದ ಶ್ರೀರಾಮಪೇಟೆ ಸಾಯಿ ರಾಮ್ ಕಾಂಪ್ಲೆಕ್ಸ್ ನಲ್ಲಿ ಇಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಗಣೇಶ್ ಮತ್ತು ಫುಲ್ಲಾ ಗಣೇಶ್‌ರವರ ಪುತ್ರಿ ಕುಮಾರಿ ತನಯ ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ ಬಿ...

ಸಂತೋಷ್ ಕೊಡಂಕೇರಿ ನಿರ್ದೇಶನದ ಚಲನಚಿತ್ರಕ್ಕೆ ಒಲಿದ ಇಂಡಿಯಾ ಬುಕ್ ಆಫ್ ರೆಕಾರ್ಡ್

ಸಂತೋಷ್ ಕೊಡಂಕೇರಿ ನಿರ್ದೇಶನದ "ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ" ಚಲನಚಿತ್ರಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಗಿಟ್ಟಿಸಿದೆ. ಈ ಚಿತ್ರದಲ್ಲಿ ಲೇಖಕ, ರಂಗಕರ್ಮಿ ಯೋಗೇಶ್ ಮಾಸ್ಟರ್ 24 ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಂತೋಷ್ ಕೊಡಂಕೇರಿಯವರು ಸುಳ್ಯ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಪ್ರಸ್ತುತ ನಗರ ಪಂಚಾಯತ್ ಸದಸ್ಯರಾಗಿರುವ ಬಾಲಕೃಷ್ಣ ಭಟ್ ಕೊಡಂಕೇರಿಯವರ...

ಯೋಗಾಸನದಲ್ಲಿ ದಾಖಲೆ ನಿರ್ಮಿಸಿದ ಮೋನಿಷ್ ತಂಟೆಪ್ಪಾಡಿ

ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಸಾಧನೆ ಮೆರೆದಿದ್ದಾರೆ.‌ ಬದ್ದ ಪದ್ಮಾಸನ ದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಕಳೆದ ಏಳು ತಿಂಗಳಿಂದ ಯೋಗಾಭ್ಯಾಸವನ್ನು ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಯೋಗ...

ಏ.2 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರ್ಮಿಕ ದಿನಾಚರಣೆ ಮತ್ತು ಯುಗಾದಿ ಆಚರಣೆ

ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ.2 ರಂದು ರಾಜ್ಯ ಧಾರ್ಮಿಕ ದಿನಾಚರಣೆ ಮತ್ತು ಯುಗಾದಿ ಆಚರಣೆ ನೆರವೇರಲಿದೆ. ಈ ಪ್ರಯುಕ್ತ ಮುಂಜಾನೆ 6 ಗಂಟೆಯಿಂದ ಶ್ರೀ ವಿದ್ಯಾಸಾಗರ ಭಜನಾ ಸಂಗಮ ಮತ್ತಿತರ ಸ್ವಯಂಸೇವಕ ತಂಡದವರಿದ ಶ್ರೀ ದೇವಳದ ಧರ್ಮಸಮ್ಮೇಳನ ಮಂಟಪದಲ್ಲಿ ಅಹಃಪೂರ್ಣ ಭಜನಾ ಕಾರ್ಯಕ್ರಮ ನೆರವೇರಲಿದೆ. ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥನೆ:ಯುಗಾದಿಯ...

ಅರಂತೋಡು : ಗ್ರಾಮ ಪಂಚಾಯತ್ ಘನತ್ಯಾಜ್ಯ ನಿರ್ವಹಣಾ ತಂಡಕ್ಕೆ ಜಿಲ್ಲಾ ಪ್ರಶಸ್ತಿ

ಅರಂತೋಡು ಗ್ರಾಮ ಪಂಚಾಯತ್ ಘನತ್ಯಾಜ್ಯ ನಿರ್ವಹಣೆಯನ್ನು ಮಾಡುತ್ತಿರುವ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಸಂಘದ ಮಹಿಳಾ ತಂಡವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಮಹಿಳಾ ಘನತ್ಯಾಜ್ಯ ನಿರ್ವಹಣಾ ತಂಡವಾಗಿರುತ್ತದೆ. ಏ.3 ರಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ರವರು ಮಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಿದ್ದಾರೆ. ಘನ...

ಕೆ.ವಿ.ಜಿ ಆಯುರ್ವೇದ ಕಾಲೇಜಿಗೆ ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಚಿನ್ನದ ಪದಕ

ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ, ಇವರು ನಡೆಸಿದ ಆಯುರ್ವೇದ ಪದವಿ ಪರೀಕ್ಷೆಯಲ್ಲಿ ಸುಳ್ಯದ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಡಾ. ಮೇಘನ ಸಿ., ವಿಶ್ವವಿದ್ಯಾಲಯದ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾಳೆ.ವಿದ್ಯಾರ್ಥಿನಿಯನ್ನು, ಎ.ಒ.ಎಲ್.ಇ(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಅರ್ಕಿಟೆಕ್ಟ್. ಅಕ್ಷಯ್ ಕೆ.ಸಿ., ಕಾರ್ಯದರ್ಶಿಗಳಾದ...

ತಿರುಪತಿ ತೆರಳುವವರಿಗೆ ಸುವರ್ಣಾವಕಾಶ – ಇಂದಿನಿಂದ ರಾಜಹಂಸ ಬಸ್ ಸೇವೆ ಆರಂಭ

ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗ ಧರ್ಮಸ್ಥಳ ಘಟಕದ ವತಿಯಿಂದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಿಂದ ತಿರುಪತಿಗೆ ಬೆಂಗಳೂರು ಮಾರ್ಗವಾಗಿ ನೂತನ ರಾಜಹಂಸ ಸಾರಿಗೆ ಬಸ್ ಸಂಚಾರ ಆರಂಭವಾಯಿತು. ಸಚಿವರಾದ ಎಸ್.ಅಂಗಾರರವರು ಇಂದು ಚಾಲನೆ ನೀಡಿದರು. ಈ ಬಸ್ ಪ್ರತಿದಿನ ರಾತ್ರಿ 9.00 ಗಂಟೆಗೆ ಕುಕ್ಕೇ ಸುಬ್ರಹ್ಮಣ್ಯದಿಂದ ಹೊರಟು ಬೆಳಿಗ್ಗೆ 10.30 ಕ್ಕೆ ತಿರುಪತಿ ಗೆ ತಲುಪಲಿದೆ....

ಬಳ್ಪ : ಭೋಗಾಯನ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಹಿಟಾಚಿ ಪಲ್ಟಿ

ಬಳ್ಪ ಆದರ್ಶ ಗ್ರಾಮದ ಭೋಗಾಯನ ಕೆರೆ ಅಭಿವೃದ್ಧಿ ಕಾಮಗಾರಿ ಭರದಿಂದ ನಡೆಯುತ್ತಿದ್ದು ಈ ವೇಳೆ ಹಿಟಾಚಿ ಕೆರೆಯೊಳಗೆ ಮಗುಚಿ ಬಿದ್ದ ಘಟನೆ ಇಂದು ನಡೆದಿದೆ. ಕಾಮಗಾರಿ ಆರಂಭವಾದ ಬಳಿಕ ಎರಡನೇ ಬಾರಿಗೆ ಹಿಟಾಚಿ ಪಲ್ಟಿಯಾಗಿದೆ.

ಎ.12 ರಿಂದ ಕೇಶವ ಕೃಪಾದಲ್ಲಿ ಅಂತರ್ ರಾಜ್ಯ ವೇದ ಯೋಗ ಮತ್ತು ಕಲಾ ಶಿಬಿರ

ಹಳೆಗೇಟಿನಲ್ಲಿರುವ ಶ್ರೀ ಕೇಶವಕೃಪಾದಲ್ಲಿ 22 ನೇ ವರ್ಷದ ಅಂತರ್ ರಾಜ್ಯ ಮಟ್ಟದ ವೇದ, ಯೋಗ,ಕಲಾ ಶಿಬಿರ ಎ. 12 ರಿಂದ ಮೇ.30 ರವರೆಗೆ ನಡೆಯಲಿದೆ ಎಂದು ಸಂಚಾಲಕ ವೇದಮೂರ್ತಿ ಅಭಿರಾಮ್ ಭಟ್ ಹೇಳಿದರು.ಅವರು ಮಾ.26 ರಂದು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿ, ಶಿಬಿರದಲ್ಲಿ ಉಚಿತವಾಗಿ ವೇದ ಯೋಗ ಹಾಗೂ ಕಲಾ ಶಿಕ್ಷಣದೊಂದಿಗೆ ಅಶನ, ವಸನ, ಪಠ್ಯ,...

ಸುಳ್ಯ: ಮೇ.4 ರಿಂದ 8 ವರೆಗೆ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ – ಮೈದಾನ ನಿರ್ಮಾಣಕ್ಕೆ ಭೂಮಿ ಪೂಜೆ

ಸುಳ್ಯದಲ್ಲಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಮೇ.4 ರಿಂದ 8 ರ ವರೆಗೆ ನಡೆಯಲಿದೆ. ಇದರ ಪೂರ್ವ ಸಿದ್ಧತೆಯಾಗಿ ಮಾ.26 ರಂದು ಬೆಳಗ್ಗೆ ವಾಲಿಬಾಲ್ ಪಂದ್ಯಾಟದ ಮೈದಾನ ನಿರ್ಮಾಣಕ್ಕೆ ಪುರೋಹಿತ ನಾಗರಾಜ ಭಟ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲಿಬಾಲ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ರಾಷ್ಟ್ರೀಯ ವಾಲಿಬಾಲ್ ಆಯೋಜನಾ ಸಮಿತಿ ಅಧ್ಯಕ್ಷ...

ವಕೀಲರ ಸಂಘದ ಚುನಾವಣೆ : ಅಧ್ಯಕ್ಷರಾಗಿ ನಾರಾಯಣ ಕೆ – ಕಾರ್ಯದರ್ಶಿಯಾಗಿ ವಿನಯಕುಮಾರ್ ಮುಳುಗಾಡು ಆಯ್ಕೆ

Vinayakumar Mulugadu ಸುಳ್ಯ ತಾಲೂಕು ವಕೀಲರ ಸಂಘದ ಚುನಾವಣೆ ಮಾ.೨೫ ರಂದು ವಕೀಲ ಸಂಘದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಗೆ ನಾರಾಯಣ ಕೆ ಮತ್ತು ಹರಿ ಕುಕ್ಕುಡೇಲು ನಡುವೆ ಸ್ಪರ್ದೆ ಏರ್ಪಟ್ಟು ನೇರ ಹಣಾಹಣಿಯಲ್ಲಿ ಅಂತಿಮವಾಗಿ ನಾರಾಯಣ ಕೆ ಒಂದು ಮತದ ಅಂತರದಿಂದ ವಿಜೇತರಾಗಿ ಆಯ್ಕೆಯಾದರು. ನಾರಾಯಣರು 50 ಮತ ಪಡೆದರೆ ಹರಿ 49 ಮತ ಪಡೆದು...

ಪಾಲಡ್ಕ : ಬೈಕ್ ಮತ್ತು ರಿಕ್ಷಾ ಅಪಘಾತ -ಪರಾರಿಯಾಗಲೆತ್ನಿಸಿದ ಆರೋಪಿ ಸೆರೆ

ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿಸಿ ಅಲ್ಲಿಯೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಕಾರು ಸಮೇತ ಸೆರೆ ಹಿಡಿದ ಘಟನೆ ಮಾ.25 ರ ಸಂಜೆ ವರದಿಯಾಗಿದೆ. ಪೋಲಿಸರು ಆರೋಪಿಯನ್ನು ಸೆರೆ ಹಿಡಿದು ವಿಚಾರಣೆ ನಡೆಸಲಾಗಿ ಕಾರು ಚಾಲಕ ಪೆರಾಜೆ...

ಟಾಟಾ ಐ.ಪಿ.ಎಲ್ 2022 ರ ಕ್ರ್ಯೂ ಮೆಂಬರ್ ಆಗಿ ಹರ್ಷಿತ್ ಪಡ್ರೆ ನೇಮಕ

ಮಾ.26 ರಿಂದ ಪ್ರಾರಂಭವಾಗಲಿರುವ ಟಾಟಾ ಐ.ಪಿ.ಎಲ್ ಸೀಸನ್ 15 ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಪ್ರಸಾರವಾಗಲಿದ್ದು, ಇದರ ಕ್ರ್ಯೂ ಮೆಂಬರ್ ಆಗಿ ಟಿ.ವಿ ನಿರೂಪಕ ಹಾಗೂ ಪತ್ರಕರ್ತರಾದ ಹರ್ಷಿತ್ ಪಡ್ರೆ ಅವರು ಸ್ಟಾರ್ ಸ್ಪೋರ್ಟ್ಸ್ ಗೆ ನೇಮಕಗೊಂಡಿದ್ದಾರೆ.ಈ ಬಾರಿಯ ಐ.ಪಿ.ಎಲ್ ನ ಎಲ್ಲಾ ಪಂದ್ಯಗಳು ಪುಣೆ ಹಾಗೂ ಮುಂಬೈ ನಲ್ಲಿ ನಡೆಯಲಿದ್ದು, ಹರ್ಷಿತ್ ಪಡ್ರೆ ಅವರು ಮುಂಬೈ...

ಐಕೋನಿಕ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಪ್ರಶಸ್ತಿಗೆ ಮಿತ್ರದೇವ ಮಡಪ್ಪಾಡಿ ಆಯ್ಕೆ

ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಐ) ಇಂಡಿಯಾ ಸಂಘಟನೆಯವರು ನೀಡುವ 2022 ನೇ ಸಾಲಿನ ಐಕೋನಿಕ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಪ್ರಶಸ್ತಿಗೆ ಮಡಪ್ಪಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಅವರು ಆಯ್ಕೆ ಆಗಿದ್ದಾರೆ . ಮಂಗಳೂರಿನ ಬೊಕ್ಕಪಟ್ಟಣದ ಅಬ್ಬಕ್ಕ ನೌಕೆಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ಸಮಾರಂಭದಲ್ಲಿ ವಿಶೇಷ ಗಣ್ಯರ...

ಕುಂಬಳಚೇರಿಯಲ್ಲಿ ಬೈಕ್ ಜೀಪು ಅಪಘಾತ : ಓರ್ವ ಸಾವು – ಇನ್ನೋರ್ವ ಗಂಭೀರ

ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು...

ಅರಂತೋಡು : ಸೊಸೈಟಿ ವತಿಯಿಂದ ರಬ್ಬರ್ ಹಾಗೂ ಗೇರು ಬೀಜ ಖರೀದಿ ಆರಂಭ

ಅರಂತೋಡು-ತೊಡಿಕಾನ ಪ್ರಾಕೃ.ಪ.ಸ.ಸಂಘ ನಿಯಮಿತದ ವತಿಯಿಂದ ಬೆಳ್ತಂಗಡಿ ರಬ್ಬರ್ ಬೆಳೆಗಾರರ ಮತ್ತು ಮಾರಾಟಗಾರರ ಸಹಕಾರ ಸಂಘ ನಿ. ಉಜಿರೆ ಇದರ ಸಹಭಾಗಿತ್ವದಲ್ಲಿ ರಬ್ಬರ್ ಖರೀದಿ ಕೇಂದ್ರ ಹಾಗೂ ಗಣೇಶ್ ಕ್ಯಾಶ್ಯೂಸ್ ಅಡ್ಕಾರ್ ಸಹಕಾರದೊಂದಿಗೆ ಗೇರು ಬೀಜ ಖರೀದಿ ಕೇಂದ್ರ ಮಾ.23 ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಭಾರತೀಯ ಜನತಾ ಪಾರ್ಟಿ...

ಚೊಕ್ಕಾಡಿ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆ : ಅಧ್ಯಕ್ಷರಾಗಿ ಕೇಶವ ಕರ್ಮಾಜೆ – ಉಪಾಧ್ಯಕ್ಷರಾಗಿ ಪ್ರವೀಣ್ ಎಸ್ ರಾವ್ ಅವಿರೋಧ ಆಯ್ಕೆ

Praveen S. Rao ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕ ಇದರ ಆಡಳಿತ ಮಂಡಳಿಗೆ ಮಾ.7ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು 11 ಸ್ಥಾನಗಳಲ್ಲಿ ಹಾಗು ಬಿಜೆಪಿ ಬಂಡಾಯ ಸ್ವಾಭಿಮಾನಿ ಬಳಗ 2 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಇಂದು ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮಾಜಿ ಉಪಾಧ್ಯಕ್ಷ...

ರಾಜ್ಯದ 224 ಕ್ಷೇತ್ರಗಳಿಗೆ ಆಪ್ ಸ್ಪರ್ಧೆ- ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ- ಹಲವಾರು ಮಂದಿ ಪಕ್ಷ ಸೇರ್ಪಡೆ

ಮುಂದಿನ ರಾಜ್ಯ ವಿಧಾನ ಸಭೆ‌ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿಯೂ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ನಡೆಸಲಿದ್ದು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಆಪ್ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ‌ ಮಾತನಾಡಿದರು. ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಆಯ್ಕೆ...

ಹಾಲೆಮಜಲು : ಮ್ಯಾಟ್ ತಯಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಮೆಟ್ಟಿನಡ್ಕ ಒಕ್ಕೂಟದ ದುರ್ಗಾಪರಮೇಶ್ವರಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ 2 ದಿನಗಳ ಸೃಜನಶೀಲ ತರಬೇತಿ ಕಾರ್ಯಕ್ರಮದಡಿಯಲ್ಲಿ ಮ್ಯಾಟ್ ತಯಾರಿಕೆ ಕಾರ್ಯಕ್ರಮ ಮಾ.20 ರಂದು ವೆಂಕಟೇಶ್ವರ ಸಭಾಭವನ ಹಾಲೆಮಜಲಿನಲ್ಲಿ ಆರಂಭಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ...

ತರುಣ ಘಟಕದ ಆಶ್ರಯದಲ್ಲಿ ಗೌಡ ಕಪ್ ಕ್ರೀಡಾಕೂಟ – ಸನ್ಮಾನ ಕಾರ್ಯಕ್ರಮ

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ಹಾಗೂ ತರುಣ ಘಟಕದ ಆಶ್ರಯದಲ್ಲಿ ಎಂ.ಜಿ.ಎಂ ಮೈದಾನದಲ್ಲಿ ಗೌಡ ಕಪ್ ಕ್ರೀಡಾಕೂಟ ನಡೆಯಿತು. ಮೀನುಗಾರಿಕೆ ಬಂದರು‌ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ‌ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಗೌಡ ಯುವ ಘಟಕದ ಅಧ್ಯಕ್ಷ ಅಕ್ಷಯ್.ಕೆ.ಸಿ...

ಮುಖ್ಯಮಂತ್ರಿಗಳಿಂದ ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಿದ ಸೀತಾರಾಮ ರೈ ಸವಣೂರು

ಬೆಂಗಳೂರು : ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿಂದು ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರಿ ಹಾಗೂ ಸಾಮಾಜಿಕ ಧುರೀಣ, ವಿದ್ಯಾದಾನಿ ಸವಣೂರು ಸೀತಾರಾಮ ರೈ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ಗೃಹ‌ಸಚಿವ...

ಮಡಂತ್ಯಾರು : ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 17ನೇ ಶಾಖೆ ಉದ್ಘಾಟನೆ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ 17ನೇ ಮಡಂತ್ಯಾರು ಶಾಖೆಯು ಮಡಂತ್ಯಾರು ಕಾಲೇಜು ರಸ್ತೆಯಲ್ಲಿರುವ ಜೆ.ಎಂ.ಜೆ ಕಾಂಪ್ಲೆಕ್ಸ್ ನಲ್ಲಿ ಇಂದು ಉದ್ಘಾಟನೆಗೊಂಡಿತು. ಶಾಸಕ ಹರೀಶ್ ಪೂಂಜರವರು ನೂತನ  ಶಾಖೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಪ್ರಥಮ ಠೇವಣಿ ಪತ್ರವನ್ನು ಮಡಂತ್ಯಾರು ಸಿ.ಎ ಬ್ಯಾಂಕ್‌  ಅಧ್ಯಕ್ಷ ಕೆ.ಅರವಿಂದ್ ಜೈನ್ , ಪ್ರಥಮ ಪಾಲು ಪತ್ರ ವಿತರಣೆಯನ್ನು ಶ್ರೀ...

ರಾಷ್ಟ್ರಮಟ್ಟದ ಪ್ರೈಡ್ ಆಫ್ ಇಂಡಿಯಾ ಅವಾರ್ಡ್ ಗೆ ಡಾ ಅನುರಾಧಾ ಕುರುಂಜಿ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರು, ವಲಯ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಫಾರ್ ಹೆಲ್ತ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯವರು ಪ್ರತೀವರ್ಷ ಕೊಡಮಾಡುವ ಪ್ರೈಡ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ 2022 ನೇ ಸಾಲಿನ‌ ಈ...

ಗುತ್ತಿಗಾರು : ಪ್ರಸಾದ್ ರೆಸ್ಟೋರೆಂಟ್ & ಲಾಡ್ಜಿಂಗ್ ಶುಭಾರಂಭ – ಸಚಿವ ಎಸ್. ಅಂಗಾರರಿಂದ ಉದ್ಘಾಟನೆ

ಗುತ್ತಿಗಾರಿನ ಹೃದಯಭಾಗದಲ್ಲಿರುವ ದೇವಿಪ್ರಸಾದ್ ಚಿಕ್ಮುಳಿ ಮಾಲಕತ್ವದ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಪ್ರಸಾದ್ ರೆಸ್ಟೋರೆಂಟ್ ಮತ್ತು ಲಾಡ್ಜಿಂಗ್ ಮಾ.20 ರಂದು ಶುಭಾರಂಭಗೊಂಡಿತು. ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಸಚಿವರಾದ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷರಾದ...

ಹರಿಹರ ಪಲ್ಲತ್ತಡ್ಕ : ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮಾ.19 ರಂದು 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ರಾಮಚಂದ್ರ ಕಜ್ಜೋಡಿ, ಕೃಪಾ.ಪಿ.ಎಸ್, ಮೇದಪ್ಪ.ಎ, ವೆಂಕಟೇಶ್ ನಾಯಕ್, ವನಿತಾ.ಜಿ, ವೀಣಾ.ಕೆ, ರಶ್ಮಿ ಕಜ್ಜೋಡಿ, ಜಯಶ್ರೀ, ಸೌಮ್ಯ.ಕೆ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.8ನೇ ತರಗತಿಯ ವಿದ್ಯಾರ್ಥಿ ಭುವನೇಶ್ವರ ಸ್ವಾಗತಿಸಿ ಧನ್ಯವಾದ...

ಖ್ಯಾತ ವಾಸ್ತು ತಜ್ಞ ಮಹೇಶ್ ಮುನಿಯಂಗಳರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಸುಬ್ರಹ್ಮಣ್ಯದ ಖ್ಯಾತ ವಾಸ್ತು ತಜ್ಞ, ಸಾವಿರಾರು ದೇವಸ್ಥಾನಗಳ ವಾಸ್ತು ಶಿಲ್ಪಿ ಮಹೇಶ ಮುನಿಯಂಗಳ ಅವರಿಗೆ ಮಾ.19 ರಂದು ತಮಿಳುನಾಡಿನ ಹೊಸೋರು ನಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ. ಚೆನ್ನೈನ ಏಶಿಯನ್ ವೇದಿಕ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ಕೊಡಮಾಡಿದೆ. ಮಹೇಶ್ ಮುನಿಯಂಗಳ ಅವರು ಬಿಳಿನೆಲೆ ಗ್ರಾಮದ ಕೈಕಂಬದ ಗೋಪಾಲಿಯವರು. ಮೂಲತಹ ಕಾಸರಗೋಡು ಕಾನತ್ತೂರಿನ...

ಹಿರಿಯ ರಾಜಕೀಯ ನೇತಾರ ದುರ್ಗಾದಾಸ್ ಮಲ್ಲಾರ ನಿಧನ

ತಾಲೂಕು ಬೋರ್ಡ್ ಮಾಜಿ ಸದಸ್ಯ, ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ, ಮಂಡಲ ಪಂಚಾಯತ್ ಮಾಜಿ ಸದಸ್ಯ, ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹರಿಹರ ಪಲ್ಲತ್ತಡ್ಕ ಮದ್ಯಮುಕ್ತ ಹೋರಾಟ ಸಮಿತಿ ಅಧ್ಯಕ್ಷರಾದ ದುರ್ಗಾದಾಸ್ ಮಲ್ಲಾರ ಅವರು ಮಾ.18 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯಕ್ಕೆ ಒಳಗಾದ ಅವರನ್ನು...

ಎನ್ನೆಂಸಿ: ಗ್ಲೋಬಲ್ ರಿಸೈಕ್ಲಿಂಗ್ ಡೇ ಆಚರಣೆ – ವಸ್ತುಗಳ ಮರುಬಳಕೆಯ ಮೂಲಕ ತ್ಯಾಜ್ಯದ ನಿವಾರಣೆ ಹಾಗೂ ಸಂಪನ್ಮೂಲದ ಉಳಿಕೆ : ಬಾಲಕೃಷ್ಣ ಬೊಳ್ಳೂರು

ವಸ್ತುಗಳ ಬಳಕೆಯಿಂದ ಉಂಟಾಗುವ ತ್ಯಾಜ್ಯಗಳು ಸಮಸ್ಯೆಯಾಗಿ ಪರಿಣಮಿಸುತ್ತವೆ, ಅದರ ಮರುಬಳಕೆಯಿಂದ ತ್ಯಾಜ್ಯದ ನಿವಾರಣೆಯ ಜೊತೆಗೆ ಸಂಪನ್ಮೂಲದ ಉಳಿಕೆಯಾಗುತ್ತದೆ.ಯಾವುದೇ ವಸ್ತುಗಳ ಬಳಕೆ ಮಾಡುವ ಸಂದರ್ಭದಲ್ಲಿ ಅದರ ತ್ಯಾಜ್ಯವನ್ನು ಮರು ಬಳಕೆ ಮಾಡುವುದನ್ನು ತಿಳಿದಿರಬೇಕು ಎಂದು ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು ಅಭಿಪ್ರಾಯಪಟ್ಟರು.ಅವರು ಮಾರ್ಚ್ 18 ರಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ‌...

ಸಹಕಾರಿ ಧುರೀಣ ಸೀತಾರಾಮ ರೈ ಸವಣೂರು ಅವರಿಗೆ ಸಹಕಾರ ರತ್ನ ಪ್ರಶಸ್ತಿ

ಹಿರಿಯ ಸಹಕಾರಿ ಧುರೀಣ ಹಾಗೂ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಕೆ. ಸೀತಾರಾಮ ರೈ ಸವಣೂರು ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾ.20 ರಂದು ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ...

ಸಂಪಾಜೆ : ಹೊಳೆಗೆ ಉರುಳಿ ಬಿದ್ದ ಬಸ್ – ಹಲವಾರು ಮಂದಿಗೆ ಗಾಯ

ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸು ರಸ್ತೆಯ ಬದಿಯ ಹೊಳೆಗೆ ಉರುಳಿ ಬಿದ್ದಿದ್ದು ಬಸ್ಸಲ್ಲಿದ್ದ ಹಲವಾರು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಸ್ ನ ಎದುರಿನ ಟಯರ್ ಒಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮಾ.20: ವೆಂಕಟರಮಣ ಸೊಸೈಟಿಯ 17ನೇ ಮಡಂತ್ಯಾರು ಶಾಖೆ ಉದ್ಘಾಟನೆ

ಬೆಳ್ತಂಗಡಿ: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ 17ನೇ ಮಡಂತ್ಯಾರು ಶಾಖೆಯು ಮಡಂತ್ಯಾರು ಕಾಲೇಜು ರಸ್ತೆಯಲ್ಲಿರುವ ಜೆ.ಎಂ.ಜೆ ಕಾಂಪ್ಲೆಕ್ಸ್ ನಲ್ಲಿ ಮಾ.20ರಂದು ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮರವರು ತಿಳಿಸಿದರು. ಅವರು ಮಾ.16ರಂದು ಬೆಳ್ತಂಗಡಿ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. 1997ರಲ್ಲಿ ಗೌಡರ ಸೇವಾ ಸಂಘ ಸುಳ್ಯ ಇವರಿಂದ ಪ್ರವರ್ತಿಸಲ್ಪಟ್ಟ ನಮ್ಮ...

ಮಾ.18-19 ರಂದು ಮಾವಿನಕಟ್ಟೆಯಲ್ಲಿ ಒತ್ತೆಕೋಲ ಮಹೋತ್ಸವ

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ನಡೆಯಲಿದೆ.ಮಾ.18 ರಂದು ಬೆಳಿಗ್ಗೆ ಗಂಟೆ 6 ರಿಂದ ಗಣಪತಿ ಹವನ, 7 ಗಂಟೆಗೆ ಮೇಲೆರಿ ಕಾರ್ಯಕ್ರಮ, 8.30 ಕ್ಕೆ ಅಶ್ವತ್ಥ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಗಂಟೆ 7ಕ್ಕೆ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ಸಾರ್ವಜನಿಕ...

ಅರಂತೋಡು : ಹೆಚ್.ಪಿ‌. ಕಂಪೆನಿಯ ಆರ್.ಡಿ. ಪ್ಯೂಯಲ್ ಸ್ಟೇಷನ್ ಲೋಕಾರ್ಪಣೆ

ಮಾಣಿ- ಮೈಸೂರು ಹೆದ್ದಾರಿಯ ಅರಂತೋಡು ಸಮೀಪ ಹರಿಶ್ಚಂದ್ರ ಹೊದ್ದೆಟ್ಟಿ ಹಾಗೂ ಡಾ.ಸವಿತಾ ಸಿ.ಕೆ. ಮಾಲಕತ್ವದ ರಾಮ್ ದೇವಿ ಪ್ಯೂಯಲ್ ಸ್ಟೇಷನ್ ಮಾ. 13ರಂದು ಲೋಕಾರ್ಪಣೆಗೊಂಡಿತು. ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕ ಅಕ್ಷಯ್ ಕೆ.ಸಿ. ಸಂಸ್ಥೆಯನ್ನು ಉದ್ಘಾಟಿಸಿದರು. ಅರಂತೋಡು ಸೊಸೈಟಿ ಮಾಜಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ನಿವೃತ್ತ ಪೊಲೀಸ್ ಅಧಿಕಾರಿ ಕುಸುಮಾಧರ ಕುಂಬ್ಲಾಡಿ ಮತ್ತು...

ಕೊಲ್ಲಮೊಗ್ರ : ಆನೆ ದಾಳಿ, ವಿದ್ಯಾರ್ಥಿಗೆ ಗಂಭೀರ ಗಾಯ

ಕೊಲ್ಲಮೊಗ್ರ ಗ್ರಾಮದ ಇಡ್ನೂರು ಬಳಿ ಆನೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸುಳ್ಯದ ಕಾಲೇಜು ವಿದ್ಯಾರ್ಥಿಯಾಗಿರುವ ಗುರುಪ್ರಸಾದ್ ಕೋನಡ್ಕ ತನ್ನ ಬೈಕ್ ನಲ್ಲಿ ಇಡ್ನೂರು ಬಳಿ ಡೈರಿಗೆ ಹಾಲು ತೆಗೆದುಕೊಂಡು ಬರುವ ಸಮಯದಲ್ಲಿ ಆನೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಅದೇ ದಾರಿಯಲ್ಲಿ ಅಡಿಕೆ ತೆಗೆಯಲು ತೆರಳುತ್ತಿದ್ದ ದೊಡ್ಡಣ್ಣ ಕೊಂದಾಳ...

ಗೂನಡ್ಕ : ಮೀಸಲು ಅರಣ್ಯ ಜಾಗದಲ್ಲಿ ಕಟ್ಟಿದ ಮಸೀದಿ ತೆರವುಗೊಳಿಸಲು ಹಿಂಜಾವೇ ಒತ್ತಾಯ – ವಲಯ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧಾರ

ಸುಳ್ಯ ತಾಲೂಕಿನ ಸಂಪಾಜೆ ಮೀಸಲು ಅರಣ್ಯ ಪ್ರದೇಶವಾದ ಗೂನಡ್ಕ ಎಂಬಲ್ಲಿ ಮೀಸಲು ಅರಣ್ಯದ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡು ಅಕ್ರಮ ಮದರಸ ಮತ್ತು ದಫನಭೂಮಿಯನ್ನು ನಿರ್ಮಿಸಿದ್ದು, ಅದನ್ನು ೧ ತಿಂಗಳ ಒಳಗೆ ತೆರವುಗೊಳಿಸಬೇಕು. ಇಲ್ಲದೇ ಇದ್ದಲ್ಲಿ ಸುಳ್ಯ ವಲಯ ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿ...

ಕೇಸರಿ ಶಾಲು ಧಾರ್ಮಿಕ ಸಮಾರಂಭಗಳಲ್ಲಿ ಮಾತ್ರವಿರಲಿ, ರಾಜಕೀಯದಲ್ಲಿ ಬೇಡ – ಎನ್ ಜಯಪ್ರಕಾಶ್ ರೈ

ಚೊಕ್ಕಾಡಿ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಕಾವಿ ಬಳಸಿ ಮತ ಕೇಳಿದ್ದ ವಿಚಾರದ ಕುರಿತು ಕಾಂಗ್ರೆಸ್ ಮುಖಂಡ ಜಯಪ್ರಕಾಶ್ ರೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅವರು ಮಾ.12 ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಸರಿ ಶಾಲ್ ನ್ನು ಸ್ವಾರ್ಥಕ್ಕೆ ಬಳಸಬೇಡಿ. ಸಹಕಾರಿ ಸಂಘದ ಚುನಾವಣೆಯಲ್ಲಿ ಬಳಸಿದ್ದು ಸರಿಯಲ್ಲ. ಏಕೆಂದರೆ ಕಾವಿ ಮತ್ತು ಭಗವದ್ಗೀತೆ ಇವೆರಡು ಹಿಂದುತ್ವದಲ್ಲಿ ಪವಿತ್ರವಾದದ್ದು ಎಂದರು....

ರಾಜ್ಯ ಮಟ್ಟದ ಕಲಾ ಸಿರಿ ರತ್ನ ಪ್ರಶಸ್ತಿ ಪಡೆದ ಸುಳ್ಯದ ನಾಟ್ಯ ಶಾರದೆ ಶ್ರೇಯಾ ಮೇರ್ಕಜೆ

ಬಾಲ್ಯದಲ್ಲಿಯೇ ನೃತ್ಯದ ಕಡೆಗೆ ಆಸಕ್ತಿಯನ್ನು ಹೊಂದಿದ್ದ ಶ್ರೇಯಾ ಎಮ್ ಜಿ ಮೇರ್ಕಜೆ ಇವರಿಗೆ ಬೆಂಗಳೂರಿನ ಟಿ ದಾಸರಹಳ್ಳಿ ಜನಸ್ಪಂದನ ಟ್ರಸ್ಟ್ ವತಿಯಿಂದ ಕಲಾ ಸಿರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 5ನೇ ವರ್ಷದ ಟ್ರಸ್ಟಿನ ವಾರ್ಷಿಕೋತ್ಸವದ ಪ್ರಯುಕ್ತ ಸಾಂಕೃತಿಕ ಸಂಗೀತ,ನೃತ್ಯ,ನಟನೆ ,ಯೋಗ ಭರತನಾಟ್ಯ ಇವರ ಎಲ್ಲ ಟ್ಯಾಲೆಂಟ್‌ ಗಳನ್ನ ಗುರುತಿಸಿ...

ರಾಜ್ಯಮಟ್ಟದ ಪ್ರಶಸ್ತಿ ಗೆದ್ದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ – ಕರ್ನಾಟಕ ಸ್ಟೇಟ್ ಜುವೆಲ್ಲರ್ಸ್ ಫೆಡರೇಶನ್ ನಿಂದ ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್’ ಪ್ರಶಸ್ತಿ

ಪುತ್ತೂರು : ಚಿನ್ನಾಭರಣಗಳ ವ್ಯವಹಾರದಲ್ಲಿ ಗ್ರಾಹಕರ ವಿಶ್ವಾಸ ಮತ್ತು ಪ್ರೀತಿಗೆ ಪಾತ್ರವಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಮುಡಿಗೆ ಇನ್ನೊಂದು ಪ್ರಶಸ್ತಿ ಕಿರೀಟ ಮುಡಿಗೇರಿದೆ. ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ (ಕೆ.ಜೆ.ಎಫ್.) ಕೊಡಮಾಡುವ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್, ಕರ್ನಾಟಕ ಪ್ರಶಸ್ತಿಗೆ ಪಾತ್ರವಾಗಿದ್ದು, ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ರಾಜ್ಯದ ಬೆಸ್ಟ್ ಜ್ಯುವೆಲ್ಲರಿ ಎಂಬ ಹೆಗ್ಗಳಿಕೆಗೆ ಜಿ ಎಲ್...

ಕೋಳಿ ಸಾಕಾಣಿಕೆದಾರರಿಗೆ ಸಿಹಿ ಸುದ್ದಿ – ಬೇಸಿಗೆಯಲ್ಲಿ ಕೋಳಿಗಳು ಸಾಯುವುದನ್ನು ತಡೆಗಟ್ಟಲು ಬಳಸಿ ಫಿನಿಶರ್ ಟಾನಿಕ್

ಕುಕ್ಕುಟೋದ್ಯಮಕ್ಕೆ ಹೆಚ್ಚು ಜನ ಆಸಕ್ತಿ ವಹಿಸುತ್ತಿರುವುದು ಕಾಣಸಿಗುತ್ತಿದೆ. ಈ ಬೇಸಿಗೆಯ ಸಂದರ್ಭದಲ್ಲಿ ಕೋಳಿ ಜಾಗರುಕತೆ ವಹಿಸಬೇಕಾಗಿದೆ. ಅದಕ್ಕೆಂದೆ ಬೆಳೆಗಾರರಿಗೆ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಫಾರಂ ಗಳಲ್ಲಿ ಅಧಿಕ ಉಷ್ಣಾಂಶದಿಂದಾಗಿ ಕೋಳಿ ಹಾಗೂ ಮರಿ ಕೋಳಿಗಳು ಸಾವನ್ನಪ್ಪುವುದರಿಂದ ಈ ಸಮಯ ಸಾಕಾಣಿಕೆ ಮಾಡಲು ಹಿಂಜರಿಯುತ್ತಾರೆ. ಇದನ್ನು ಮನಗಂಡು ದಕ್ಷಿಣ ಭಾರತದ ಹೆಸರಾಂತ ಕೋಳಿ ಔಷಧಿ ಮಾರಾಟ...

ಕಡಬ : ಹಳೆನೆರೆಂಕಿ ದೇವಸ್ಥಾನದಲ್ಲಿ ಭಜನೆ ಹಾಡುವ ಮೂಲಕ ಸರಳತೆಗೆ ಸಾಕ್ಷಿಯಾದ ಸಚಿವ ಅಂಗಾರ

ಕಡಬದ ಹಳೆನೆರೆಂಕಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ನೂತನ ಪ್ರಾಕಾರ ಹಾಗೂ ಚಂದ್ರಮಂಡಲ ಸಮರ್ಪಣೆ ಹಾಗೂ ವರ್ಷಾವಧಿ ಉತ್ಸವಗಳು ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿದರು.‌ ಆ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮದಲ್ಲಿ ಸಚಿವರೇ ಭಜಕರ ಜೊತೆಗೆ ಕುಳಿತು ಭಜನೆಯನ್ನು ಹಾಡಿದರು. ಆ ಮೂಲಕ ಊರವರ ಮೆಚ್ಚುಗೆಗೆ ಪಾತ್ರರಾದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಶವಾಗಾರ ಅಭಿವೃದ್ಧಿ, ಶೀತಲೀಕರಣ ಘಟಕ ಸ್ಥಾಪನೆಗೆ ಬೇಡಿಕೆ ಸಲ್ಲಿಸಲು ನಿರ್ಧಾರ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ ಮಾ.6 ರಂದು ಆಸ್ಪತ್ರೆಯಲ್ಲಿ ನಡೆಯಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆದ‌ ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಯಿತು. ಆಸ್ಪತ್ರೆಯ ಶವಾಗಾರ ಅಭಿವೃದ್ಧಿ ಪಡಿಸಲು ಮತ್ತು ಶವಾಗಾರದಲ್ಲಿ ಶೀತಲೀಕರಣ ಘಟಕ ಸ್ಥಾಪನೆ ಮಾಡಲು...

ಐವರ್ನಾಡು : ಪಾಲೆಪ್ಪಾಡಿ ಡಾಮರೀಕರಣ ಕಾಮಗಾರಿಗೆ ಗುದ್ದಲಿಪೂಜೆ – ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪಾಲೆಪ್ಪಾಡಿ ಐವರ್ನಾಡು ರಸ್ತೆಯಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ಡಾಮರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ 30 ಲಕ್ಷದಲ್ಲಿ ಕಾಂಕ್ರೀಟಿಕರಣಗೊಂಡ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ಮಾ.6 ರಂದು ನಡೆಯಿತು. ಬಂದರು,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ ಎಸ್. ಎನ್. ಮನ್ಮಥ,...

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾಗಿ ಡಾ. ಕೆ.ವಿ. ಚಿದಾನಂದ ಪುನರಾಯ್ಕೆ – ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕೆ.ಸಿ.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ 2020-21 ರ ಸಾಲಿನ ವಾರ್ಷಿಕ ಮಹಾಸಭೆಯು ಮಾ.4 ರಂದು ಕೆ.ವಿ.ಜಿ.ಮೆಡಿಕಲ್ ಕಾಲೇಜಿನಲ್ಲಿರುವ ಅಕಾಡೆಮಿ ಪ್ರಧಾನ ಕಾರ್ಯಾಲಯದಲ್ಲಿ ನಡೆಯಿತು. ಅಕಾಡೆಮಿ ಅಧ್ಯಕ್ಷ ಡಾ. ಕೆ. ವಿ. ಚಿದಾನಂದರವರು ಸಭೆಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ 2020-21ರ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅನುಮೋದನೆ...

ಕಲ್ಲುಗುಂಡಿ: ಜುಡನ್ ಗ್ರೂಪ್ಸ್ ಶುಭಾರಂಭ – ಗಾರ್ಮೆಂಟ್ಸ್, ಗೋಲ್ಡನ್ ಕೀ ಕನ್ಸ್ಟ್ರಕ್ಷನ್ ಹಾಗೂ ಯೂನಿವರ್ಸಲ್ ಮಾರ್ಕೆಟಿಂಗ್‌ ಹಾಗೂ ಎಸ್.ಬಿ.ಜೆ ಸ್ಲಿಪ್ಪರ್ ಪ್ರೊಡಕ್ಷನ್‌ ಉದ್ಘಾಟನೆ

ಕಲ್ಲುಗುಂಡಿಯಲ್ಲಿ ಜುಡನ್ ಗ್ರೂಪ್ಸ್ ನವರ ಗಾರ್ಮೆಂಟ್ಸ್, ಗೋಲ್ಡನ್ ಕೀ ಕನ್ಸ್ಟ್ರಕ್ಷನ್ ಹಾಗೂ ಯೂನಿವಸರ್ಲ್ ಮಾರ್ಕೆಟಿಂಗ್‌ ಹಾಗೂ ಎಸ್.ಬಿ.ಜೆ ಸ್ಲಿಪ್ಪರ್ ಪ್ರೊಡಕ್ಷನ್‌ ಉದ್ಘಾಟನಾ ಸಮಾರಂಭವು ಮಾ.3ರಂದು ನಡೆಯಿತು. ಜುಡನ್ ಗಾರ್ಮೇಂಟ್ಸ್, ಗೋಲ್ಡನ್ ಕೀ ಕನ್ಟ್ರಕ್ಷನ್ ಹಾಗೂ ಯೂನಿವರ್ಸಲ್ ಮಾರ್ಕೆಟಿಂಗ್‌ನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಲಾರೆನ್ಸ್ ಮುಕುಝಿರವರು ರಿಬ್ಬನ್ ಕಟ್ಟಿಂಗ್ ಮೂಲಕ ಶುಭಾರಂಭಗೊಳಿಸಿದರು. ಹಾಗೂ ಎಸ್.ಬಿ.ಜೆ ಸ್ಲಿಪ್ಪರ್ ಪ್ರೊಡಕ್ಷನ್‌ನನ್ನು...

ಐವರ್ನಾಡು : ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಮೃತ್ಯು

ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಐವರ್ನಾಡಿನಿಂದ ವರದಿಯಾಗಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ತಸ್ರಾವದಿಂದ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸವಿನ್ ಚಾಂತಾಳರಿಗೆ ಡಾಕ್ಟರೇಟ್

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಯಲ್ಲಿ ಉಪನ್ಯಾಸಕನಾಗಿರುವ ಸವಿನ್ ಸಿ. ಜಿ. ಯವರು ಮಂಡಿಸಿದ ಸಂಶೋಧನಾ ಪ್ರಬಂಧ ‘ Evaluation of hepatoprotecive activity of tuber extract of plant Actinoscitpus grossus (L. F.) Goetgh & D. A Simpson in wistar albino rats’ ಎಂಬ ವಿಷಯಕ್ಕೆ ಪ್ರತಿಷ್ಠಿತ...

ಸುಬ್ರಹ್ಮಣ್ಯ : ಭಾರತೀಯ ಸಂಸ್ಕಾರ ಸಿಂಧು ಕಾರ್ಯಕ್ರಮದ ಪೂರ್ವಭಾವಿ ಸಭೆ

ಸುಬ್ರಹ್ಮಣ್ಯದ ಪದವಿಪೂರ್ವ ಕಾಲೇಜಿನಲ್ಲಿ ಮಾ.05 ಮತ್ತು 06 ರಂದು ಭಾರತೀಯ ಸಂಸ್ಕಾರ ಸಿಂಧು ಕಾರ್ಯಕ್ರಮ ನಡೆಯಲಿದ್ದು, ಪೂರ್ವಭಾವಿ ಸಭೆ ಫೆ.27 ರಂದು ಸುಬ್ರಹ್ಮಣ್ಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಭಾರತೀಯ ಸಂಸ್ಕಾರ ಸಿಂಧು ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ, ಭಾರತೀಯ ಸಂಸ್ಕಾರ ಸಿಂಧು ಸಂಯೋಜಕಿ ಹರಿಣಿ ಪುತ್ತೂರಾಯ, ಭಾರತೀಯ ಸಂಸ್ಕಾರ ಸಿಂಧು ಶಿಬಿರದ ಸಂಪರ್ಕ ಪ್ರಮುಖ್ ಶ್ರೀಮತಿ ಸುಭಾಷಿಣಿ...

ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ನೂತನ ಆಡಳಿತ ಮಂಡಳಿ ರಚನೆ : ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ- ಉಪಾಧ್ಯಕ್ಷ ಸುರೇಶ್ ಕಣೆಮರಡ್ಕ

ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಫೆ. 11 ರಂದು ಮೀನುಗಾರಿಕಾ ಸಚಿವರಾದ ಎಸ್. ಅಂಗಾರರವರ ಸುಳ್ಯದ ಕಛೇರಿಯಲ್ಲಿ ನಡೆದ ಸಭೆಯಲ್ಲಿ "ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್” ಇದರ ನೂತನ ಆಡಳಿತ ಮಂಡಳಿಯ ರಚನೆ ನಡೆಯಿತು. ಅಧ್ಯಕ್ಷ,ಉಪಾಧ್ಯಕ್ಷ ಹಾಗೂ ನಿರ್ದೇಶಕರುಗಳಾಗಿ 11 ಜನರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಹೇಶ್‌ ಕುಮಾರ್‌ ಮೇನಾಲ, ಉಪಾಧ್ಯಕ್ಷರಾಗಿ...

ರೈತರ ಪಹಣಿ ಪತ್ರಗಳಲ್ಲಿ ಬೆಳೆಗಳ ವಿವರ ದಾಖಲೀಕರಣವಾಗದೇ ರೈತರಿಗೆ ತೊಂದರೆ – ಶೀಘ್ರ ಸರಿಪಡಿಸುವಂತೆ ಕಂದಾಯ ಸಚಿವರಿಗೆ ಎ.ಪಿ.ಎಂ.ಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಮನವಿ

ರೈತರ ಪಹಣಿ ಪತ್ರಗಳಲ್ಲಿ ಬೆಳೆಗಳ ವಿವರ ದಾಖಲೀಕರಣವಾಗದೇ ರೈತರಿಗೆ ತೊಂದರೆ ಆಗಿದ್ದು ಶೀಘ್ರ ಸರಿಪಡಿಸುವಂತೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಎ.ಪಿ.ಎಂ.ಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಮನವಿ ಸಲ್ಲಿಸಿದ್ದಾರೆ.‌ಮಡಪ್ಪಾಡಿ ಗ್ರಾಮದಲ್ಲಿ ಸುಮಾರು 650 ಜನಕ್ಕಿಂತಲೂ ಹೆಚ್ಚು ಪಹಣಿ ಖಾತೆಗಳನ್ನು ಹೊಂದಿ ಸುಮಾರು 1500 ರಷ್ಟು ಪಹಣಿ ಪತ್ರಗಳಿರುತ್ತವೆ. ಇದೀಗ ಬೆಳೆ ಸಮೀಕ್ಷೆ ಆ್ಯಪ್‌ಗಳ ಮುಖಾಂತರ...

ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಈಶ್ವರಪ್ಪ ಅಧಿಕಾರದಿಂದ ಕೆಳಗಿಳಿಯಲಿ- ಪಿ.ಸಿ ಜಯರಾಮ್

ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಗ್ರಾಮಿಣ ಅಭಿವೃದ್ಧಿ ಸಚಿವ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಫೆ. 21 ರಂದು ಬೆಳಗ್ಗೆ 10 ಗಂಟೆಗೆ ಖಾಸಗಿ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ಧ್ವಜ ಹಾಗೂ ರಾಷ್ಟ್ರ ಧ್ವಜ ಹಿಡಿದು ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಮಾಡಲಿದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಪಕ್ಷದ...

ಮಡಪ್ಪಾಡಿ : ಎಳುವೆ ಸೇತುವೆ ಕಾಮಗಾರಿಗೆ ಸಚಿವರಿಂದ ಗುದ್ದಲಿಪೂಜೆ

ಮಳೆಗಾಲದಲ್ಲಿ ದ್ವೀಪದಂತಾಗುತ್ತಿದ್ದ ಮಡಪ್ಪಾಡಿ ಗ್ರಾಮದ ಎಳುವೆ ಭಾಗದ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸೇತುವೆ ನಿರ್ಮಾಣ ಕಾಮಗಾರಿಗೆ ಸಚಿವ ಎಸ್ ಅಂಗಾರ ಫೆ.17 ರಂದು ಚಾಲನೆ ನೀಡಿದರು. ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ಕಡ್ಯ ಹೊಳೆಗೆ ಎಳುವೆ ಬಳಿ ಸೇತುವೆ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಬಿಜೆಪಿ ಮಂಡಲ...

ಆಲೆಟ್ಟಿ : ಆನೆ ದಾಳಿಗೆ ಕೃಷಿ ಹಾನಿ – ಅಪಾರ ನಷ್ಟ

ಆಲೆಟ್ಟಿ ಗ್ರಾಮದ ಗುತ್ತಿನಡ್ಕ ಸುಬ್ರಾಯ ಭಟ್ ಎಂಬವರ ತೋಟಕ್ಕೆ ಫೆ.17 ರಂದು ರಾತ್ರಿ ಕಾಡಾನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಅಪಾರ ಹಾನಿಯಾಗಿದೆ.

ಕಳಂಜ : ಕುಕ್ಕರ್ ಸ್ಪೋಟ – ಎತ್ತರಕ್ಕೆ ಚಿಮ್ಮಿದ ಕುಕ್ಕರ್ ಮುಚ್ಚಳ- ಅಪಾಯದಿಂದ ಪಾರಾದ ಗೃಹಿಣಿ

ಕುಕ್ಕರ್ ಸ್ಪೋಟಗೊಂಡು ಗೃಹಿಣಿಯೊಬ್ಬರು ಅಪಾಯದಿಂದ ಪಾರಾದ ಘಟನೆ ಫೆ. 17ರಂದು ಕಳಂಜ ಗ್ರಾಮದಲ್ಲಿ ನಡೆದಿದೆ. ಕಳಂಜ ಗ್ರಾಮದ ಕಿಲಂಗೋಡಿಯ ವಾಸುದೇವ ಆಚಾರ್ಯರ ಮನೆಯಲ್ಲಿ ಕುಕ್ಕರ್ ಸ್ಪೋಟಗೊಂಡಿರುವುದಾಗಿದೆ. ಶ್ರೀಮತಿ ಸುಮಾ ವಿ. ಆಚಾರ್ಯರು ಅಪಾಯದಿಂದ ಪಾರಾದ ಗೃಹಿಣಿ. ಬೆಳಗ್ಗಿನ ಉಪಹಾರಕ್ಕೆ ಕುಕ್ಕರ್ ನಲ್ಲಿ ಪಲಾವ್ ಇಟ್ಟಿದ್ದರು. ಕುಕ್ಕರ್ ನಲ್ಲಿ ಒಂದು ವಿಷಲ್ ಆಗುವಷ್ಟು ಹೊತ್ತಿಗೆ ಹೊರಗಿನಿಂದ ಯಾರೋ...

ಸುಳ್ಯ : ನ.ಪಂ.ನಾಮನಿರ್ದೇಶನ ಸದಸ್ಯರಾಗಿ ಬೂಡು ರಾಧಾಕೃಷ್ಣ ರೈ, ರೋಹಿತ್ ಕೊಯಿಂಗೋಡಿ, ಯತೀಶ್ ಬೀರಮಂಗಲ ನೇಮಕ

ಸುಳ್ಯ ನಗರ ಪಂಚಾಯತ್‌ಗೆ 3 ಮಂದಿ ನಾಮನಿರ್ದೇಶನ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ. ಬೂಡು ರಾಧಾಕೃಷ್ಣ ರೈ, ರೋಹಿತ್ ಕೊಯಿಂಗೋಡಿ, ಯತೀಶ್ ಬೀರಮಂಗಲ ಅವರನ್ನು ನಗರ ಪಂಚಾಯತ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಬೂಡು ರಾಧಾಕೃಷ್ಣ ರೈ, ರೋಹಿತ್ ಕೊಯಿಂಗೋಡಿ ಮತ್ತು ಯತೀಶ್ ಬೀರಮಂಗಲ ಅವರು ಸ್ಪರ್ಧಿಸಿದ್ದರು.

ಸುಳ್ಯ : ಅಡಿಕೆ ಖರೀದಿಸಿ ಚೆಕ್ ನೀಡಿ ವಂಚಿಸಿದ ಆರೋಪಿಗೆ ಶಿಕ್ಷೆ

ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗೆ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಲಯ ಶಿಕ್ಷೆ ನೀಡಿ ಆದೇಶಿಸಿದೆ. ದುಗಲಡ್ಕ ನಿವಾಸಿ ಸುಳ್ಯದ ಮರದ ವ್ಯಾಪಾರಿ ಮಹಮ್ಮದ್ ಅಶ್ರಫ್ ಎಂಬವರು ದಿನಾಂಕ 01/01/2019 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಜಬಳೆ ಸೋಮಶೇಖರ್‌ ನಾಯಕ್ ಎಂಬವರ ಮನೆಗೆ ಪಿಕಪ್ ವಾಹನದಲ್ಲಿ ಧಾವಿಸಿ, ಸುಲಿದು...

ಬಸ್ ನಿಲ್ದಾಣದಲ್ಲಿ ಮುರಿದು ಬಿದ್ದಿದ್ದ ಚಯರ್ ದುರಸ್ತಿ

ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಹಾಕಿರುವ ಹಲವು ಚಯರ್ ಗಳು ಮುರಿದು ಬಿದ್ದು ಕಬ್ಬಿಣದ ರಾಡ್ ಮಾತ್ರ ಉಳಿದುಕೊಂಡಿತ್ತು. ಇದರಿಂದ ಪ್ರಯಾಣಿಕರು ಸಂಕಟ ಅನುಭವಿಸುತ್ತಿರುವ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ನಲ್ಲಿ ಫೆ. 14 ರಂದು ವರದಿ ಪ್ರಕಟಿಸಿ ಅಧಿಕಾರಿಗಳನ್ನು ಎಚ್ಚರಿಸಿತ್ತು.ವಾರದೊಳಗೆ ಸರಿಪಡಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಫೆ.17 ರಂದು ಚಯರ್ ದುರಸ್ತಿ...

ಸುಬ್ರಹ್ಮಣ್ಯ : ವೆಂಕಟರಮಣ ಸೊಸೈಟಿಯ ಶಾಖೆ ಕಾರ್ಯಾರಂಭ – ಡಾ.ರೇಣುಕಾಪ್ರಸಾದ್ ಕೆ.ವಿ. ದೀಪ ಬೆಳಗಿಸಿ ಉದ್ಘಾಟನೆ

(ಚಿತ್ರ : ಶಾಂತಾಲ ಸುಬ್ರಹ್ಮಣ್ಯ) ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸುಬ್ರಹ್ಮಣ್ಯ ಶಾಖೆಯ ಉದ್ಘಾಟನೆಯು ಫೆ. 17 ರಂದು ಶ್ರೀಕೃಪಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಗೊಂಡಿತು. ಶಾಖೆಯ ಉದ್ಘಾಟನೆಯನ್ನು ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್...

ಸುಳ್ಯಕ್ಕೆ ಕಾಲಿರಿಸಿದ ಹಿಜಾಬ್ ಗಲಾಟೆ – ಪ್ರವೇಶ ನಿರಾಕರಿಸಿದ ಶಾಲಾ ಆಡಳಿತ – ಪೊಲೀಸರ ಆಗಮನ

ಹಿಜಾಬ್ ಗಲಾಟೆ ಸುಳ್ಯಕ್ಕೂ ಕಾಲಿರಿಸಿದ್ದು, ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ನಡೆದಿದೆ. ಹಿಜಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆವರಣದಲ್ಲಿ ವಿದ್ಯಾರ್ಥಿಗಳು ಸೇರಿದ್ದಾರೆ.‌ ಸ್ಥಳಕ್ಕೆ ಪೋಲೀಸರು ಆಗಮಿಸಿದ್ದು ಬಂದೋಬಸ್ತ್ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಫೆ.17ರಂದು ಸುಬ್ರಹ್ಮಣ್ಯದಲ್ಲಿ ವೆಂಕಟರಮಣ ಸೊಸೈಟಿಯ 16ನೇ ಶಾಖೆ ಉದ್ಘಾಟನೆ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸುಬ್ರಹ್ಮಣ್ಯ ಶಾಖೆಯ ಉದ್ಘಾಟನೆಯು ಫೆ. 17 ರಂದು ನಡೆಯಲಿದೆ ಎಂದು ಸೊಸೈಟಿ ಅಧ್ಯಕ್ಷ ಪಿ. ಸಿ. ಜಯರಾಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುಬ್ರಹ್ಮಣ್ಯ ಶ್ರೀಕೃಪಾ ಕಾಂಪ್ಲೆಕ್ಸ್ ನಲ್ಲಿ ಸಂಘದ 16ನೇ ಶಾಖೆಯು ಕಾರ್ಯಾರಂಭ ಮಾಡಲಿದೆ. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ಪ್ರವರ್ತಿಸಲ್ಪಟ್ಟಿರುವ ಸಂಘವು 1997ರಲ್ಲಿ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ – ತುಲಾಭಾರ ಸೇವೆ ಸಲ್ಲಿಸಿದ ದಂಪತಿ

(ಚಿತ್ರ : ಶಾಂತಲಾ ಸುಬ್ರಹ್ಮಣ್ಯ) ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಸಭೆ ಸದಸ್ಯರಾಗಿರುವ ಹೆಚ್‌ ಡಿ ದೇವೇಗೌಡ ಅವರು ಫೆ.12 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ತುಲಾಭಾರ ಸೇವೆಯನ್ನು ನೆರವೇರಿಸಿ, ದೇವರ ದರ್ಶನ ಪಡೆದರು. ಪತ್ನಿ ಚೆನ್ನಮ್ಮ ಅವರೊಂದಿಗೆ ಆಗಮಿಸಿದ ದೇವೇಗೌಡರನ್ನು ದೇಗುಲದ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ದೇಗುಲದ ಗೋಪುರ ಬಳಿ...

ಫೆ. 20 ರಂದು ಸಾಹಿತ್ಯ ಪರಿಷತ್ತಿನ ಪದಗ್ರಹಣ ಸಮಾರಂಭ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭದ ಕುರಿತು ಫೆ.12 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಫೆ.20 ರಂದು ಸುಳ್ಯದ...

ಅಡ್ತಲೆ : ಸಚಿವ ಎಸ್. ಅಂಗಾರರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಅರಂತೋಡು ಗ್ರಾಮ ಪಂಚಾಯತ್ ನ ಅಡ್ತಲೆ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅಂಗಾರರವರು ಫೆ.5 ರಂದು ಚಾಲನೆ ನೀಡಿದರು. ರೂಪಾಯಿ 20.00 ಲಕ್ಷ ಅನುದಾನದ ಪಿಂಡಿಮನೆ - ಅರಮನೆಗಯ ರಸ್ತೆಯ ಕಾಂಕ್ರಿಟೀಕರಣ, ರೂಪಾಯಿ 22.50 ಲಕ್ಷ ಅನುದಾನದಲ್ಲಿ ಪಿಂಡಿಮನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿಂಡಿ ಆಣೆಕಟ್ಟು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ರೂಪಾಯಿ 7.00 ಲಕ್ಷ ಅನುದಾನದಲ್ಲಿ...

ನಾಲ್ಕೂರು : ಸಚಿವ ಅಂಗಾರರಿಂದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ರವರು ಫೆ.04 ರಂದು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಅಣೆಕಟ್ಟು ನಿರ್ಮಾಣ, ಮರಕತ - ಉಜಿರಡ್ಕ ರಸ್ತೆ ಕಾಂಕ್ರೀಟೀಕರಣ, ನಡುಗಲ್ಲು - ಕಲ್ಲಾಜೆ ರಸ್ತೆ ಕಾಂಕ್ರೀಟೀಕರಣ, ನಡುಗಲ್ಲು - ಚಾರ್ಮತ - ಉತ್ರಂಬೆ ಭಾಗದ ರಸ್ತೆ ಕಾಂಕ್ರೀಟೀಕರಣ, ಹಾಲೆಮಜಲು - ಕುಳ್ಳಂಪಾಡಿ - ಚಾರ್ಮತ...

ಒಂದೇ ಬಾಳೆಗೊನೆಯಲ್ಲಿ ಎರಡು ಪೂಂಬೆ ಸೃಷ್ಟಿ

ಒಂದೇ ಬಾಳೆಗೊನೆಯಲ್ಲಿ ಎರಡು ಪೂಂಬೆ ಸೃಷ್ಟಿಯಾದ ಅಪರೂಪದ ಪ್ರಕೃತಿ ವಿಸ್ಮಯ ದೇವಚಳ್ಳ ಗ್ರಾಮದ ದೇವದಲ್ಲಿ ಕಾಣಸಿಕ್ಕಿದೆ. ದೇವ ಮನೆ ರಾಮಣ್ಣ ಗೌಡರ ತೋಟದಲ್ಲಿರುವ ಗಾಳಿ ಬಾಳೆಗೊನೆಯಲ್ಲಿ ಎರಡು ಪೂಂಬೆ ಬಿಟ್ಟಿದೆ. ಪ್ರಕೃತಿಗೆ ಯಾರು ಸಾಟಿ ಇಲ್ಲ ಎಂಬುದಕ್ಕೆ ಈ ವಿಸ್ಮಯವೇ ಸಾಕಲ್ಲವೇ?

ಮನೆಯಿಲ್ಲದೇ ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಾದ ಸುಳ್ಯದ ಅಮರ ಸಂಘಟನಾ ಸಮಿತಿ

ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು ಇದರ ವತಿಯಿಂದ ಅನಾರೋಗ್ಯದಿಂದ ಗಂಡನನ್ನು ಕಳೆದುಕೊಂಡು ಮನೆಯೂ ಇಲ್ಲದೇ ಚಿಕ್ಕ ಮಕ್ಕಳ ಜೊತೆ ಜೀವನ ನಡೆಸುತ್ತಿರುವ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ. ಒಂದು ಹೆಜ್ಜೆ ಉತ್ತಮ ಸಮಾಜಕ್ಕಾಗಿ ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು ಇದರ ನೇತೃತ್ವದಲ್ಲಿ ಕಡಬ ತಾಲೂಕು ಪುಣ್ಚಪ್ಪಾಡಿ ಗ್ರಾಮ ಪಂಚಾಯತ್...

ಇಂದಿನಿಂದ ಕುಕ್ಕೆಸುಬ್ರಹ್ಮಣ್ಯದಲ್ಲಿ ಸೇವೆಗಳು ಪುನರಾರಂಭ

ದ.ಕ.ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಪೂಜೆ,ಹಾಗೂ ಸೇವೆಗಳಿಗೆ ಅನುಮತಿ ನೀಡಿದೆ. ಭಕ್ತಾದಿಗಳು ಕೋವಿಡ್ ನಿಯಮ ಪಾಲನೆಯೊಂದಿಗೆ ದೇವರ ಸೇವೆಗಳಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವ ಅಂಗಾರರಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಲೋಕಾರ್ಪಣೆ : ಕುದ್ರೆಮುಖ ಕಬ್ಬಿಣದ ಅದಿರು ಉತ್ಪಾದಕ ಕಂಪೆನಿಯ ಕೊಡುಗೆ

ಕುದ್ರೆಮುಖ ಕಬ್ಬಿಣದ ಅದಿರು ಉತ್ಪಾದಕ ಕಂಪೆನಿಯ ಸಾಮಾಜಿಕ ಕಾರ್ಯಕ್ರಮದಡಿ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹೊಸತಾಗಿ ನಿರ್ಮಾಣಗೊಂಡ ಆಮ್ಲಜನಕ ಘಟಕದ ಉದ್ಘಾಟನೆ ಜ.30ರಂದು ನಡೆಯಿತು. ಘಟಕವನ್ನು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕದ ಪ್ರಾಮುಖ್ಯತೆ ಏನು ಎಂಬುದು ತಿಳಿಯಿತು....

ಫೆ.08 – ಫೆ 10: ಐವರ್ನಾಡು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ ಫೆ.10 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಫೆ 02 ರಂದು ಗೊನೆ ಕಡೆಯುವ ಕಾರ್ಯಕ್ರಮ ನಡೆಯಲಿದೆ. ಫೆ 08 ರಂದು ಬೆಳಿಗ್ಗೆ 8.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆದು 10...

ಮಾವಿನಕಟ್ಟೆ : ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕು. ಮೋನಿಷಾ

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕು.ಮೋನಿಷಾ ಜಿ.ಎಸ್. ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶನಿವಾರ ಮಧ್ಯಾಹ್ನ ನಂತರ ಮತ್ತು ರಜಾದಿನ ಹೊರತುಪಡಿಸಿ ಲಭ್ಯವಿರುತ್ತಾರೆ.ಇವರು ನಾಲ್ಕೂರು ಗ್ರಾಮದ ಗುಡ್ಡೆಮನೆ ಗೋಪಾಲ ಗೌಡ ಮತ್ತು ತೇಜಸ್ವಿನಿ ದಂಪತಿಗಳ ಪುತ್ರಿ.

ಶಕ್ತಿ ಕೇಂದ್ರಗಳ ಅಭಿವೃದ್ಧಿಯಿಂದ ಧರ್ಮ ರಕ್ಷಣೆ : ರವೀಶ ತಂತ್ರಿ

ಧರ್ಮ ಉಳಿಯಬೇಕಾದರೆ ಶಕ್ತಿ ಕೇಂದ್ರಗಳು ಅಭಿವೃದ್ಧಿ ಆಗಬೇಕು. ಶಕ್ತಿ ಕೇಂದ್ರಗಳ ಆಭಿವೃದ್ಧಿಯಿಂದ ಧರ್ಮ ರಕ್ಷಣೆ ಸಾಧ್ಯ. ಅದಕ್ಕಾಗಿ ಸಮಾಜ ಒಗ್ಗಟ್ಟಾಗಿ ಇರಬೇಕು ಎಂದು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಹೇಳಿದರು. ಮಂಡೆಕೋಲು ಪೆರಜದ ಶ್ರೀ ವನ ಶಾಸ್ತಾರ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ದೈವಿಕ ಚೈತನ್ಯ ಒಂದು...

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ಸೇವೆಗೊಲಿದ ರಾಜ್ಯ ಪ್ರಶಸ್ತಿ

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ 2022 ನೇ ಸಾಲಿನ ಯುವಸೇವೆ ಹಾಗೂ ಕ್ರೀಡಾಕ್ಷೇತ್ರದ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಗೆ ಆಯ್ಕೆಯಾಗಿದೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಯಾಗಿದ್ದು, ಯುವಸೇವೆ ಮತ್ತು ಕ್ರೀಡೆ ಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ದಲ್ಲಿ ಸಾಂಘಿಕ ಪ್ರಶಸ್ತಿ ಗೆ ಎರಡೇ ಸಂಸ್ಥೆಗಳು ಆಯ್ಕೆ ಆಗಿವೆ....

ಸುಬ್ರಹ್ಮಣ್ಯ : ಮಠದ ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನೀಡಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಅಂಬ್ಯುಲೆನ್ಸನ್ನು ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ಸುದರ್ಶನ ಜೋಯಿಸ್, ಪ್ರಮುಖರಾದ ಕಿಶೋರ್ ಅರಂಪಾಡಿ, ಯಜ್ಞೇಶ್ ಆಚಾರ್, ರವಿಕಕ್ಕೆಪದವು, ದಿನೇಶ್ , ಹರೀಶ್ ಇಂಜಾಡಿ, ಲೋಲಾಕ್ಷ ಕೈಕಂಬ,...

ಪೆರುವಾಜೆ : ಹೂವಿನ ಅಲಂಕಾರದಿಂದ ಕಂಗೊಳಿಸಿದ ದೇವಸ್ಥಾನ – ಪ್ರತಿ ವರ್ಷ ಅಲಂಕಾರ ಸೇವೆ ಅರ್ಪಿಸುತ್ತಿರುವ ಉಮೇಶ್‌

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ಜಾತ್ರೋತ್ಸವದಲ್ಲಿ ಸಂದರ್ಭ ಹೂವಿನ ರಾಶಿಯನ್ನು ಮೇಲೆ ಹೊದ್ದು ಭಕ್ತ ಸಮೂಹದ ಗಮನ ಸೆಳೆಯುತ್ತಿದೆ. ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸುತ್ತಿವೆ. ಮಂಗಳೂರಿನಲ್ಲಿ ಹೂವಿನ ಉದ್ಯಮ ನಡೆಸುತ್ತಿರುವ ಕ್ಷೇತ್ರದ ಭಕ್ತರೊಬ್ಬರು ಹಲವು ವರ್ಷದಿಂದ...

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಪುನರಾಯ್ಕೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಹೊಂದಿರುವ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.16ರಂದು ಸಂಘದ ಸಭಾಂಗಣದಲ್ಲಿ ನಡೆದ ನಿರ್ದೇಶಕರ...

ವಿಜ್ರಂಭಣೆಯಿಂದ ನಡೆದ ಹಲ್ಗುಜಿ ದೈವಸ್ಥಾನ ಪ್ರತಿಷ್ಠೆ- ನೇಮೋತ್ಸವ

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿಯಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಜ.15 ರಂದು ಹಾಗೂ ಜ.16 ರಂದು ದೈವಗಳ ನೇಮೋತ್ಸವ ನಡೆಯಿತು. ಬ್ರಹ್ಮರ್ಷಿ ಶ್ರೀ ವೇದಮೂರ್ತಿ ನೀಲೇಶ್ವರ ದಾಮೋದರ ತಂತ್ರಿ, ದೈವಜ್ಞರಾದ ಶಶಿಧರನ್ ಮಾಂಗಾಡ್ ಮತ್ತು ಕೆ.ರಾಜೇಶ್ ಎರಿಯ ಹಾಗೂ ವಾಸ್ತು ಶಿಲ್ಪಿ...

ಸಾಂಸ್ಕೃತಿಕ ರಂಗಕ್ಕೆ ರಂಗಮನೆಯ ಕೊಡುಗೆ ಅಪಾರ : ಕಲಾವತಿ ವೆಂಕಟಕೃಷ್ಣಯ್ಯ

'ಯಕ್ಷಗಾನ,ರಂಗಭೂಮಿ,ನೃತ್ಯ,ಸಂಗೀತ,ಜಾದೂ,ಮಕ್ಕಳ ಶಿಬಿರ,ಚಿತ್ರಕಲೆ ಹೀಗೆ ಪ್ರತಿಯೊಂದು ಕಲೆಗೂ ವೇದಿಕೆ ನೀಡುತ್ತಿರುವ ರಂಗಮನೆಯು ಸಾಂಸ್ಕೃತಿಕವಾಗಿ ಬಹಳ ದೊಡ್ಡ ಕೊಡುಗೆ ನೀಡಿದ ಸಂಸ್ಥೆಯಾಗಿದೆ. ನಮ್ಮೆಲ್ಲರ ಸಹಕಾರ ಈ ಸಂಸ್ಥೆಗೆ ಬಹು ಮುಖ್ಯವಾಗಿದೆ ಎಂದು ಹಿರಿಯ ಕಲಾ ಪೋಷಕಿ ಶ್ರೀಮತಿ ಕಲಾವತಿ ವೆಂಕಟಕೃಷ್ಣಯ್ಯ ಹೇಳಿದರು.ಅವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ ಶಾಸ್ತ್ರೀಯ ಸಂಗೀತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.      ಮಹಾಬಲ-...

ಕೃಷಿಕರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು : ಕೆ.ಜಿ.ಬೋಪಯ್ಯ

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂಸ್ಥೆಯ ನೂತನ ಅತ್ಯಾಧುನಿಕ ಮಣ್ಣು ಪರೀಕ್ಷಾ ಘಟಕವನ್ನು ಜ.14 ರಂದು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯರವರು ಪ್ರಸಕ್ತ ನಮ್ಮ ಕೃಷಿಕರು ತಮ್ಮ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಮಣ್ಣು ಪರೀಕ್ಷೆ ಮಾಡಿ ಪೂರಕ ಸಾವಯವ ಗೊಬ್ಬರ ಬಳಕೆಯಂತಹ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ...

ಗುತ್ತಿಗಾರು : ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ

ಸಾರ್ವಜನಿಕರ ತುರ್ತು ಉಪಯೋಗಕ್ಕಾಗಿ ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕರಿಂದ ದೇಣಿಗೆಯ ಮೂಲಕ ನಿಧಿ ಸಂಗ್ರಹಿಸಿ ಖರೀದಿಸಿದ ಆಂಬ್ಯುಲೆನ್ಸ್ ಯೋಜನೆ ಜ. 14 ರಂದು ಲೋಕಾರ್ಪಣೆ ಗೊಂಡಿತು. ಸುಳ್ಯ ಮೆಸ್ಕಾಂ ಎ ಇ ಇ ಹರೀಶ್ ನಾಯ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...

ನಗರ ಪಂಚಾಯತ್‌ಗೆ ಡಿಸಿ ಧಿಡೀರ್ ಭೇಟಿ : ಕಡತಗಳ ರಾಶಿ ಕಂಡು ಅಧಿಕಾರಿ ಹಾಗೂ ಸಿಬ್ಬಂದಿಗಳ ಚಳಿ ಬಿಡಿಸಿದ ಜಿಲ್ಲಾಧಿಕಾರಿ

ಸುಳ್ಯ ನಗರ ಪಂಚಾಯತ್ ಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಟೇಬಲ್ ಗಳಲ್ಲಿ ಕಡತಗಳ ರಾಶಿ ಕಂಡು ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಜ.14 ರಂದು ನಡೆದಿದೆ. ನಗರ ಪಂಚಾಯತ್ ಕಚೇರಿಯ ಅವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ನಗರ ಪಂಚಾಯತ್ ಮುಖ್ಯಾಧಿಕಾರಿ, ಇಂಜಿನಿಯರ್, ಆರೋಗ್ಯಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿ...

ಇಂದು ಗುತ್ತಿಗಾರಿನಲ್ಲಿ ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ – ಜೀವ ಉಳಿಸಲು ಉದ್ಘಾಟನೆಗೆ ಕಾಯದೇ ಸೇವೆ ಆರಂಭಿಸಿದ ಅಂಬ್ಯುಲೆನ್ಸ್

ಗುತ್ತಿಗಾರಿನ ಬಹುದಿನಗಳ ಬೇಡಿಕೆಯಾಗಿದ್ದ ಅಂಬ್ಯುಲೆನ್ಸ್ ಸೇವೆ ಜ.14 ಲೋಕಾರ್ಪಣೆಗೊಳ್ಳಲಿದೆ. ಈ ಮಹತ್ಕಾರ್ಯಕ್ಕೆ ನೂರಾರು ಜನ ದೇಣಿಗೆ ನೀಡಿ ಬೆಂಬಲಿಸಿದ್ದಾರೆ. ಇಲ್ಲಿ ಪ್ರಮುಖವಾಗಿ ಗುತ್ತಿಗಾರಿನಲ್ಲಿ ಅಟೋ ಚಾಲಕರಾಗಿ ದುಡಿಯುತ್ತಿರುವ ಚಂದ್ರಶೇಖರ ಕಡೋಡಿಯವರ ಸಾಧನೆ ಇದೆ. ಸಾರ್ವಜನಿಕ ಸಭೆ ಕರೆದು ಗುತ್ತಿಗಾರಿನಲ್ಲಿ ಅಮರತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಹುಟ್ಟು ಹಾಕಿ ಆ ಮೂಲಕ ದೇಣಿಗೆ ಮುಖಾಂತರ ಬೃಹತ್ ಮೊತ್ತ...

ಉಬರಡ್ಕ : ಡಿಜಿಟಲ್ ಗ್ರಂಥಾಲಯ ಹಾಗೂ ಪುಸ್ತಕ ಗೂಡು ಉದ್ಘಾಟನೆ

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಹಾಗೂ ಪುಸ್ತಕ ಗೂಡು ಉದ್ಘಾಟನಾ ಸಮಾರಂಭ ಜ. 13ರಂದು ನಡೆಯಿತು. ಡಿಜಿಟಲ್ ಮತ್ತು ಮಾಹಿತಿ ಕೇಂದ್ರದ ಮತ್ತು ಪುಸ್ತಕ ಗೂಡು ಉದ್ಘಾಟನೆಯನ್ನು ಗ್ರಾ.ಪಂ.ಅಧ್ಯಕ್ಷೆ ಚಿತ್ರಾಕುಮಾರಿ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ...

ಸಚಿವ ಅಂಗಾರರಿಂದ ಕೊಲ್ಲಮೊಗ್ರು – ಮಾವಿನಕಟ್ಟೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಕೊಲ್ಲಮೊಗ್ರು - ಕಟ್ಟ -ಮಾವಿನಕಟ್ಟೆ ಸಂಪರ್ಕ ರಸ್ತೆಯನ್ನು ವಿಶೇಷ ಅನುದಾನ ತರಿಸಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಡಿಯಲ್ಲಿ 5.25 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಂಕ್ರೀಟೀಕರಣದ ಮೂಲಕ ಈ ಭಾಗದ ಜನರ ಬಹುವರ್ಷದ ಬೇಡಿಕೆಗೆ ಸ್ಪಂದಿಸಿ ಜ.12 ರಂದು ಕಟ್ಟ ಗೋವಿಂದನಗರದಲ್ಲಿ ಗುದ್ದಲಿ ಪೂಜೆ...

ಜ.13-16 : ಹಲ್ಗುಜಿ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ- ನೇಮೋತ್ಸವ

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ದೇವಸ್ಥಾನದ ಜೀರ್ಣೋದ್ಧಾರಗೊಂಡು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿ ನಿಂತಿದೆ. ಜ.15 ನೇ ಶನಿವಾರ ದಿವಾ ಗಂಟೆ 10-31ರ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಶಿರಾಡಿ ದೈವ ಪುನರ್ ಪ್ರತಿಷ್ಠ ಕಲಾಶಾಭಿಷೇಕ ಪರಿವಾರ ದೈವಗಳ ಹಾಗೂ ದೈವಗಳ ನೇಮೋತ್ಸವವು...

ಕರ್ನಾಟಕ ಚೇತನ ಪ್ರಶಸ್ತಿ ಪಡೆದ ಕನ್ನಿಕಾ ಅಂಬೆಕಲ್ಲು

ಜ್ಞಾನಮಂದಾರ ಅಕಾಡೆಮಿ ಬೆಂಗಳೂರು, ಇಂಚರ ಸಾಂಸ್ಕೃತಿಕ ಸಂಸ್ಥೆ ಮಂಜೇಶ್ವರ ಆಶ್ರಯದಲ್ಲಿ ಸಂಸ್ಥಾಪಕ ದಿನಾಚರಣೆ 2022ರ ಅಂಗವಾಗಿ ಕರ್ನಾಟಕ ಚೇತನ ಪುರಸ್ಕಾರಕ್ಕೆ ಶಿಕ್ಷಣ ಮತ್ತು ಸಾಂಸ್ಕೃತಿಕ ಕೇಂದ್ರ ಸುಳ್ಯದ ಕನ್ನಿಕಾ ಡಿ ಅಂಬೆಕಲ್ಲು ಇವರು ಆಯ್ಕೆಯಾಗಿದ್ದಾರೆ. ಈಕೆ ಸುಳ್ಯದ ಯುವ ನ್ಯಾಯವಾದಿ‌ ಹಾಗೂ ನೋಟರಿ ದಿನೇಶ್ ಅಂಬೆಕಲ್ಲು ಮತ್ತು ಶಿಕ್ಷಕಿ ಪೂರ್ಣಿಮಾ ಮಡಪ್ಪಾಡಿ ಇವರ ಪುತ್ರಿ. ಜೂನ್...

ಗುತ್ತಿಗಾರು : ಅಕ್ರಮ ಸಕ್ರಮ ಸಮಿತಿ ಸಭೆ- ಮಾಸಾಶನ ಪಲಾನುಭವಿಗಳಿಗೆ ಸಚಿವರಿಂದ ಆದೇಶ ಪತ್ರ ವಿತರಣೆ

ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ಮಂಜೂರಾತಿಗೊಂಡ ಫಲಾನುಭವಿಗಳಿಗೆ ಆದೇಶ ಪತ್ರವನ್ನು ಸಚಿವರು ವಿತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ, ಅಕ್ರಮ- ಸಕ್ರಮ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸದಸ್ಯರಾದ ಬಾಳಪ್ಪ ಕಳಂಜ, ಗುಣವತಿ ಕೊಲ್ಲಂತಡ್ಕ ಉಪಸ್ಥಿತರಿದ್ದರು.

ಸೇವಾಜೆ-ಮಡಪ್ಪಾಡಿ ರಸ್ತೆ 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ – ಸಚಿವ ಅಂಗಾರರಿಂದ ಗುದ್ದಲಿಪೂಜೆ

ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೊಂಡು ರೂ. 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸೇವಾಜೆ - ಮಡಪ್ಪಾಡಿ ರಸ್ತೆಗೆ ಸಚಿವರಾದ ಎಸ್.ಅಂಗಾರ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ ,...

ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯ ವೆಬ್ಸೈಟ್ ಬಿಡುಗಡೆ

ನೆಟ್ಟಣದ ಕಿದು ಐಸಿಎಆರ್ ಸಿಪಿಸಿಆರ್ ಐ ತೆಂಗು ಸಂಶೋಧನಾ ಕೇಂದ್ರದ 50ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ದ.ಕ.ಜಿಲ್ಲಾ ತೆಂಗು ಉತ್ಪಾದಕರ ಸಂಸ್ಥೆಯ ವೆಬ್ಸೈಟ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ವಿಟ್ಲದಲ್ಲಿ ಕೇಂದ್ರ ಕಛೇರಿ ಹೊಂದಿರುವ ದ.ಕ. ಜಿಲ್ಲೆ ಯಲ್ಲಿ ತೆಂಗು ಕೃಷಿಕರಿಗೆಂದೇ ಹುಟ್ಟಿಕೊಂಡ ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆ ಯ ಅಧಿಕೃತ...

ಏನೆಕಲ್ : ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಸ್ಪರ್ಧೆಯ ಪ್ರಶಸ್ತಿ ವಿತರಣೆ

ಕಲಾಮಾಯೆ (ರಿ) ಏನೆಕಲ್ ಸಾರಥ್ಯದಲ್ಲಿ. ಸೋಲಾರ್ ಪಾಯಿಂಟ್ ನಿಂತಿಕಲ್ ಮತ್ತು ಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಪ್ರಾಯೋಜಕತ್ವದ. ಅಮರ ಸುಳ್ಯ ಸುದ್ದಿ ಸಹಯೋಗದಲ್ಲಿ ನಡೆದ ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಸ್ಪರ್ಧೆಯಲ್ಲಿ ವಿಜೇತ ರದವರಿಗೆ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.ಪವಿತ್ರ.ಆರ್. ಸುಬ್ರಮಣ್ಯ (ಸೀನಿಯರ್ ಟಿವಿ ಸ್ಟಾರ್ ಆಫ್ ಹಾಡು ಬಾ ಕನಸು )ಜೂನಿಯರ್...

ಜ.11 ರಂದು ಸೇವಾಜೆ ಮಡಪ್ಪಾಡಿ ರಸ್ತೆಗೆ ಗುದ್ದಲಿ ಪೂಜೆ- ಪತ್ರಕರ್ತರ ಗ್ರಾಮ ವಾಸ್ತವ್ಯದ ಫಲಶ್ರುತಿ

ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಕಾಲ ಕೂಡಿಬಂದಿದ್ದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಜ‌.11ರಂದು ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮ ವಾಸ್ತವ್ಯ ಮಾಡಿದುದರ ಪಲಶ್ರುತಿಯಾಗಿ ಈ ರಸ್ತೆ ಅಭಿವೃದ್ಧಿ ಕಾಣಲಿದೆ. ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ...

ಬಳ್ಪ : ಕೊರಗಜ್ಜ ನೇಮೋತ್ಸವ – ಅವಮಾನ ಮಾಡುವವರಿಗೆ ಶಿಕ್ಷೆ ನೀಡುವಂತೆ ಸಾಮೂಹಿಕ ಪ್ರಾರ್ಥನೆ

https://youtu.be/wO3jrdDtgNM ಕಡಬ ತಾಲೂಕು ಬಳ್ಪ ಗ್ರಾಮದ ನೀರಜರಿ ಎಂಬಲ್ಲಿ ಕೊರಗಜ್ಜ ದೈವದ ನೇಮೋತ್ಸವ ಸಂದರ್ಭದಲ್ಲಿ ಮೊನ್ನೆ ವಿಟ್ಲದಲ್ಲಿ ನಡೆದ ಘಟನೆ ಬಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದೈವದ ನುಡಿ ಪಡೆಯಲಾಯಿತು. ಈ ಸಂದರ್ಭದಲ್ಲಿ ಶ್ರೀ ವೆಂಕಟ್ ದಂಬೆಕೋಡಿ, ಬಜರಂಗದಳದ ತಾಲೂಕು ಸಂಯೋಜಕರಾದ ಸಂದೀಪ್ ವಳಲಂಬೆ, ಹಿಂದು ಜಾಗರಣ ವೇದಿಕೆ ಗುತ್ತಿಗಾರು ವಲಯ ಅಧ್ಯಕ್ಷ ವರ್ಷಿತ್ ಕಡ್ತಲ್...

ಕೇಶದಾನ ಮಾಡುವ ಮೂಲಕ ಸಂತೃಪ್ತಿ ಕಂಡ ಮಹೇಶ್ ಪೇರಾಲು

ಕ್ಯಾನ್ಸರ್ ರೋಗಿಗಳಿಗೆ ತಾನು ಎರಡು ವರ್ಷಗಳಿಂದ ಪ್ರೀತಿಯಿಂದ ಬೆಳೆಸಿದ ತಲೆಕೂದಲನ್ನು ದಾನ ಮಾಡುವ ಮೂಲಕ ಮಂಡೆಕೋಲು ಗ್ರಾಮದ ಮಹೇಶ್ ಪೇರಾಲು ನೋವಿನಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ಚೈತನ್ಯ ತುಂಬಿದ್ದಾರೆ. ಪುತ್ತೂರಿನ ಮುಳಿಯ ಫೌಂಡೇಷನ್ ಮುಖಾಂತರ ಸ್ವ ಇಚ್ಛೆಯಿಂದ ಕೇಶದಾನ ಮಾಡಿದ್ದಾರೆ. ಜ.7ರಂದು ಕೇಶದಾನ ಮಾಡಿರುವ ಇವರಿಗೆ ಮುಳಿಯ ಫೌಂಡೇಶನ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಇವರು...

ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ – ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಸಾಧನೆ

ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಇವರು ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾಳೆ. ಭುನಮನಸನದಲ್ಲಿ 1ಗಂಟೆ 10 ಸೆಂಕೆಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾಳೆ. ಕಳೆದ 8 ತಿಂಗಳಿಂದ ಯೋಗಾಭ್ಯಾಸವನ್ನು ಆನ್ಲೈನ್ ಮೂಲಕ ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ...

ಪೆರಾಜೆಯ ವ್ಯಕ್ತಿ ಆನೆ ದಾಳಿಗೆ ಬಲಿ

ಕೊಡಗಿನ ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಪೆರಾಜೆಯ ಶಿವಪ್ರಸಾದ್ ಎಂದು ಗುರುತಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ : ಇಂಧನ ಸಚಿವ ಸುನಿಲ್ ಕುಮಾರ್ ಭೇಟಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜ.02 ರಂದು ಇಂಧನ ಸಚಿವ ಸುನಿಲ್ ಕುಮಾರ್ ಆಗಮಿಸಿ ಇಂದು(ಜ.03) ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.ನಂತರ ಇಂದು(ಜ.03) ಸುಬ್ರಹ್ಮಣ್ಯದಲ್ಲಿ ಭೂಗತ ಕೇಬಲ್ ಮತ್ತು 8 ಮೆಗಾ ವೋಲ್ಟ್ ಪರಿವರ್ತಕ, 11 ಕೆ.ವಿ ಫೀಡರ್ ಉದ್ಘಾಟನಾ ಮಾಡಿದರು. ನಂತರ ಸುಬ್ರಹ್ಮಣ್ಯದ ವಲ್ಲೀಶ...

ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ಮುತ್ಲಾಜೆ ಅವರಿಗೆ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಸರಕಾರಿ ಮಾದರಿ ಶಾಲೆ ಗುತ್ತಿಗಾರು ಇಲ್ಲಿನ ದೈಹಿಕ ಶಿಕ್ಷಕರಾದ ದಯಾನಂದ ಮುತ್ಲಾಜೆ ಅವರು ಡಿ. 31 ರಂದು ನಿವೃತ್ತರಾದರು. ಇವರಿಗೆ ಪ್ರಾ.ಶಾಲಾ ಶಿಕ್ಷಕರ ಸಂಘ ಸುಳ್ಯ ಇವರ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ್ ಗೌಡ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಅತ್ಯಾಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ತುಂಬತ್ತಾಜೆ, ಉಪಾಧ್ಯಕ್ಷ ಕುಶಾಲಪ್ಪ...

ಕುಕ್ಕೆ : ಜವುಳಿ ಖಾತೆ ಸಚಿವ ಶಂಕರ ಪಾಟೀಲ ಭೇಟಿ – ಉಡುಪಿಯಲ್ಲಿ ಜವುಳಿ ಪಾರ್ಕ್ ಆರಂಭಿಸಲು ಚಿಂತನೆ

ಉಡುಪಿಯಲ್ಲಿ ಬೃಹತ್ ಜವುಳಿ ಪಾರ್ಕ್ ಅನ್ನು ನಿರ್ಮಾಣ ಮಾಡಲಾಗುವುದು. ಇಲ್ಲಿ ಬಾರೀ ಪ್ರಮಾಣದಲ್ಲಿ ಜವುಳಿ ಉದ್ದಿಮೆಯನ್ನು ಆರಂಭಿಸಲಾಗುವುದು. ಸುಮಾರು 20 ಎಕರೆ ಪ್ರದೇಶದಲ್ಲಿ ಶೀಘ್ರ ಜವುಳಿ ಪಾರ್ಕ್ ನಿರ್ಮಾಣಗೊಳ್ಳಲಿದೆ. ಈ ಮೂಲಕ ಸಹಸ್ರಾರು ಜನರಿಗೆ ಉದ್ಯೋಗವಕಾಶ ದೊರಯಲಿದೆ. ಜವುಳಿ ಪಾರ್ಕ್ ಮಾಡಲು ಬೇಕಾದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಸರಕಾರ ಮಟ್ಟದಲ್ಲಿ ಆಗಬೇಕಾದ ನಿಯಮಗಳನ್ನು ಶೀಘ್ರ ರೂಪಿಸಿ ಶೀಘ್ರ...

ಐವರ್ನಾಡಿನಲ್ಲಿ ಕ್ಯಾಂಪ್ಕೋ ಸಂಸ್ಥೆಯ ಶಾಖೆ ತೆರೆದರೆ ರೈತರಿಗೆ ಪ್ರಯೋಜನ -ಎಸ್.ಎನ್.ಮನ್ಮಥ

ರೈತರಿಗೆ ಪ್ರಯೋಜನವಾಗುವ ರೀತಿಯಲ್ಲಿ ಕ್ಯಾಂಪ್ಕೋ ಸಂಸ್ಥೆಯ ಶಾಖೆಯನ್ನು ತೆರೆಯುವ ಬಗ್ಗೆ ಕೃಷಿಕರ ಸಭೆಯನ್ನು ಜ.1 ರಂದು ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ "ರೈತರು ಹಾಗೂ ಅಡಿಕೆ ಬೆಳೆಗಾರರ ಪರವಾಗಿ ಇರುವ ಕ್ಯಾಂಪ್ಕೋ ಸಂಸ್ಥೆಯ ಶಾಖೆಯನ್ನು ತೆರೆದರೆ ಇಲ್ಲಿಯ ಕೃಷಿಕರಿಗೆ ಪ್ರಯೋಜನವಾಗುತ್ತದೆ. ಈಗಾಗಲೇ ನಾವು...

ಒಂದು ತಿಂಗಳೊಳಗೆ ಪಾಲೆಪ್ಪಾಡಿ ರಸ್ತೆ ಕಾಂಕ್ರೀಟೀಕರಣಕ್ಕೆ ಭರವಸೆ – ಹರೀಶ್ ಕಂಜಿಪಿಲಿ ; ಹೋರಾಟ ಸಮಿತಿಯ ಅಧ್ಯಕ್ಷ ಡಾ.ಬಾಲಸುಬ್ರಹ್ಮಣ್ಯ ಭಟ್ ರಿಂದ ಪ್ರತಿಭಟನೆ ಹಿಂತೆಗೆತ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ರಸ್ತೆ ಕಾಂಕ್ರೀಟೀಕರಣಕ್ಕೆ ಸಚಿವರ ವಿಶೇಷ ಅನುದಾನದಿಂದ ರೂ.30 ಲಕ್ಷ ಅನುದಾನ ಮಂಜೂರಾಗಿದ್ದು ಗುದ್ದಲಿ ಪೂಜೆಯು ಜ.1ರಂದು ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಶುಭಹಾರೈಸಿದರು. ಜ.3 ರಂದು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಲು ರಸ್ತೆ ಹೋರಾಟ ಸಮಿತಿ ವತಿಯಿಂದ ಸಿದ್ಧತೆ ನಡೆಸಿತ್ತು. ಆದರೆ...

ಕಂದಡ್ಕ : ಬೈಹುಲ್ಲು ಸಾಗಾಟದ ಲಾರಿ ಬೆಂಕಿಗೆ ಆಹುತಿ

ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

ಜಯನಗರ : ಸ್ಮಶಾನ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡ ರೋಟರಿ ಕ್ಲಬ್ ಸುಳ್ಯ- ಸುಸಜ್ಜಿತ ಸ್ಮಶಾನ ರಚಿಸಿ ನಗರಾಡಳಿತಕ್ಕೆ ಹಸ್ತಾಂತರ : ಪ್ರಭಾಕರ ನಾಯರ್

ಶೋಚನೀಯ ಸ್ಥಿತಿಯಲ್ಲಿರುವ ಜಯನಗರದ ಸ್ಮಶಾನವನ್ನು ರೋಟರಿ ಕ್ಲಬ್ ವತಿಯಿಂದ ಅಭಿವೃದ್ಧಿ ಮಾಡಲು ನಿರ್ಧರಿಸಿದ್ದೇವೆ. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಸಾಗುತ್ತಿದ್ದು ರುದ್ರಭೂಮಿ ಛಾವಣಿ ಕೆಲಸ, ಸಿಲಿಕಾನ್ ಛೇಂಬರ್ ಅಳವಡಿಕೆ, ಶೌಚಾಲಯ, ಸ್ನಾನಗೃಹ, ಶಿವನ ಮೂರ್ತಿ ಹಾಗೂ ಪಾರ್ಕ್ ನಿರ್ಮಾಣ ಮಾಡಲು ನೀಲನಕ್ಷೆ ತಯಾರಿಸಿ ಕಾರ್ಯ ಆರಂಭಿಸಲಾಗಿದೆ ಎಂದು ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷ ಪ್ರಭಾಕರ ನಾಯರ್...

ನಾವೂರು : ನಗರ ಪಂಚಾಯತ್ ನಿರ್ಲಕ್ಷ್ಯದಿಂದ ಆಸ್ಪತ್ರೆ ಸೇರಿದ ಕಾಲೊನಿ ನಿವಾಸಿ

ಸುಳ್ಯ ನಗರದ ಗಾಂಧಿನಗರ ನಾವೂರು ಕಾಲೋನಿಗೆ ಚರಂಡಿ ವ್ಯವಸ್ಥೆ ಇದ್ದು ಕೆಲವು ದಿನಗಳಿಂದ ಕಾಲುದಾರಿಯ ಸ್ಲಾಬ್ ಮುರಿದು ಬಿದ್ದಿತ್ತು. ಡಿ.25ರ ರಾತ್ರಿ ಈ ದಾರಿಯಲ್ಲಿ ನಡೆದು ಬರುತ್ತಿದ್ದ ವ್ಯಕ್ತಿ ಮುರಿದ ಹೊದಿಕೆಯ ಮೇಲೆ ಕಾಲಿರಿಸಿದ್ದರಿಂದ ಬಿದ್ದು ಕಾಲಿಗೆ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾರೆ. ಈ ಘಟನೆಗೆ ಸುಳ್ಯ ನಗರ ಪಂಚಾಯತ್ ನಿರ್ಲಕ್ಷ್ಯವೇ ಕಾರಣವೆಂದ ನಿವಾಸಿಗಳು, ಆದಷ್ಟು ಬೇಗ...

ಮೂಡಬಿದ್ರೆಯ ಕೋಟಿ-ಚೆನ್ನಯ ಕಂಬಳದಲ್ಲಿ “ಪಡುಮಲೆ ದೇಯಿ ಬೈದ್ಯೆತಿ ಆಯುರ್ವೇದಿಕ್ ಉತ್ಪನ್ನಗಳ ಪ್ರಚಾರ ಮತ್ತು ಮಾರಾಟ

ಬೆಳ್ಳಾರೆಯ ಹೆಸರಾಂತ ನಾಟಿ ವೈದ್ಯರಾಗಿರುವ ಅಶೋಕ್ ಕೊಡಚಾದ್ರಿಯವರಿಂದ ತಯಾರಿಸಲ್ಪಡುವ “ಪಡುಮಲೆ ದೇಯಿ ಬೈದೈತಿ” ಸಂಜೀವಿನಿ ನೋವಿನ ತೈಲ ಹಾಗೂ ಇತರ ಆಯುರ್ವೇದಿಕ್ ಉತ್ಪನಗಳ ವಿಶೇಷ ಪ್ರಚಾರ ಮತ್ತು ಮಾರಾಟವು ಮೂಡಬಿದಿರೆಯ ಜೋಡುಕರೆ ಕಂಬಳದಲ್ಲಿ ಯಶಸ್ವಿಯಾಗಿ ನಡೆಯಿತು. ಪಡುಮಲೆಯಲ್ಲಿ ಸುವರ್ಣ ಕೇದಗೆ ಯಾನೆ ದೇಯಿ ಬೈದಿತಿ ಹುಟ್ಟಿ ಬೆಳೆದ ಕೂವೆ ತೋಟದ ಮನೆಯ ಸ್ತಬ್ದ ಚಿತ್ರಣವು ನೋಡುಗರ...

ಪುಸ್ತಕ ಜ್ಞಾನಕ್ಕಿಂತ ಮಸ್ತಕ ಜ್ಞಾನ ಶ್ರೇಷ್ಠ ಎಂಬುದಕ್ಕೆ ಡಾ.ಕೆ.ವಿ.ಜಿ. ಸ್ಫೂರ್ತಿ- ಡಾ.ಪುತ್ತೂರಾಯ

ಸುಳ್ಯ: ಬಡತನ ಕೆವಿಜಿ ಅವರನ್ನು ಬಲಿಷ್ಠವನ್ನಾಗಿ ಮಾಡಿತು ಹಾಗಾಗಿ ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಯಿತು. ಎಲ್ಲರೂ ಕೆವಿಜಿ ಅವರಂತೆ ಪರೋಪಕಾರ ಮಾಡುವ ಗುಣವನ್ನು ಅಳವಡಿಸಿಕೊಳ್ಳಬೇಕು ಎಂದು ರಾಜಿವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ವಿಶ್ರಾಂತ ನಿರ್ದೇಶಕ ಡಾ.ಪುತ್ತೂರಾಯ ಅವರು ಹೇಳಿದರು. ಡಿ.೨೬ ರಂದು ಕೆವಿಜಿ ಕಾನೂನು ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಕೆವಿಜಿ ಸುಳ್ಯ ಹಬ್ಬದ...

ಸುಳ್ಯ : ದಿನೇಶ್ ಅಡ್ಕಾರ್ ಅವರಿಂದ ಚೆನ್ನಕೇಶವ ದೇವಸ್ಥಾನಕ್ಕೆ ವಾಟರ್ ಪ್ಯೂರಿಫಯರ್ ಕೊಡುಗೆ

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಸುಳ್ಯದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ನ ಮಾಲಕರಾದ ದಿನೇಶ್ ಅಡ್ಕಾರ್ ಅವರು ಡಿ.25 ರಂದು ಸುಮಾರು 45,000 ರೂಪಾಯಿ ಮೊತ್ತದ ವಾಟರ್ ಕೂಲರ್ ಹಾಗೂ ವಾಟರ್ ಫ್ಯೂರಿಪಯರ್ ಅನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶ್ರೀ ದೇವಳದ ಅನುವಂಶಿಕ ಮೊಕ್ತೇಸರ ಡಾ| ಹರ ಪ್ರಸಾದ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ|...

ಪತ್ರಕರ್ತ ಬಾಲಕೃಷ್ಣ ಭೀಮಗುಳಿಗೆ ರಾಜ್ಯ ಪ್ರಶಸ್ತಿ

ಕರ್ನಾಟಕ ರಾಜ್ಯದ ಕಾರ್ಯನಿರತ ಪತ್ರಕರ್ತರ ಸಂಘವು ಸಾಧಕ ಪತ್ರಕರ್ತರಿಗೆ ಕೊಡಮಾಡುವ 2020-21ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಬಾರಿಯ ಪ್ರಶಸ್ತಿಗೆ ಹರಿಹರ ಪಲ್ಲತ್ತಡ್ಕದವರಾಗಿದ್ದು, ಕಾರ್ಕಳ ತಾಲೂಕಿನ ಉದಯವಾಣಿ ಪತ್ರಿಕೆ ವರದಿಗಾರರಾಗಿರುವ ಬಾಲಕೃಷ್ಣ ಭೀಮಗುಳಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅರಣ್ಯ ಕುರಿತ ಅತ್ಯುತ್ತಮ ವರದಿಗೆ ಕೊಡಲ್ಪಡುವ ಪ್ರತಿಷ್ಠಿತ ಆರ್. ಎಲ್. ವಾಸುದೇವರಾವ್ ಪ್ರಶಸ್ತಿಗೆ ಇವರು ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯ...

ಜ.17: ಬಳ್ಪ ಉಳ್ಳಾಕುಲು ಮತ್ತು ಶಿರಾಡಿ ರಾಜನ್ ದೈವಗಳ ಪುನರ್‌ಪ್ರತಿಷ್ಠೆ

ಬಳ್ಪ ಮತ್ತು ಕೇನ್ಯ ಗ್ರಾಮ ದೈವ ಶ್ರೀ ಉಳ್ಳಾಕುಲು ಮತ್ತುಶ್ರೀ ಶಿರಾಡಿ ರಾಜನ್ ದೈವ ಹಾಗೂ ಪರಿವಾರ ದೈವಗಳಪುನರ್‌ಪ್ರತಿಷ್ಠಾ ಮಹೋತ್ಸವ 2022 ಜನವರಿ 17 ಸೋಮವಾರದಂದು ಪೂರ್ವಾಹ್ನ 08-45ರ ಮೀನ ಲಗೃದ ಶುಭ ಮುಹೂರ್ತದಲ್ಲಿಕೆಮ್ಮಿಂಜೆ ವೇದಮೂರ್ತಿ ಬ್ರಹ್ಮಶ್ರೀ ತಂತ್ರಿ ಸುಬ್ರಹ್ಮಣ್ಯ ಬಳ್ಳುಕರಾಯರನೇತೃತ್ವದಲ್ಲಿ ವಿವಿಧ ತಾಂತ್ರಿಕ ವೈದಿಕ ವಿಧಿವಿಧಾನಗಳೊಂದಿಗೆ ಜರಗಲಿದೆ. ಜನವರಿ 16 ರಿಂದ ಆರಂಭಗೊಂಡು ಜ....

ಜ.3 ರಂದು ವರ್ತಕ ಸಮುದಾಯ ಭವನ ಲೋಕಾರ್ಪಣೆ

ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ವರ್ತಕ ಸಮುದಾಯ ಭವನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ವರ್ತಕ ಸಮುದಾಯ ಭವನದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವರ್ತಕರ ಸಂಘದ ಅಧ್ಯಕ್ಷ ಸುಧಾಕರ...

ಐವರ್ನಾಡು : ಅಶ್ವಿನ್ ರೆಡಿಮೆಡ್ಸ್ ಮತ್ತು ಫ್ಯಾನ್ಸಿ ಮಳಿಗೆ ಶುಭಾರಂಭ

ಐವರ್ನಾಡಿನ ಡಿವಿಜಿ ಕಾಂಪ್ಲೆಕ್ಸ್ ನಲ್ಲಿ ಅಶ್ವಿನ್ ರೆಡಿಮೆಡ್ಸ್ ಮತ್ತು ಫ್ಯಾನ್ಸಿ ಮಳಿಗೆಯು ಡಿ.23ರಂದು ಐವರ್ನಾಡಿನಲ್ಲಿ ಶುಭಾರಂಭಗೊಂಡಿತು.ಪರೋಹಿತ ವಿಶ್ವೇಶ್ವರಯ್ಯ ಬಾಳಿಲ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ| ಬಾಲಸುಬ್ರಹ್ಮಣ್ಯ ಭಟ್, ಧರ್ಮಪಾಲ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ನಮ್ಮಲ್ಲಿ ರೆಡಿಮೆಡ್ಸ್ ಬಟ್ಟೆಗಳು,ಫ್ಯಾನ್ಸಿ ಐಟಂಗಳು ಮಕ್ಕಳ ಆಟಿಕೆಗಳು,ಮಕ್ಕಳ ಪುಸ್ತಕಗಳು ಹಾಗೂ ಇನ್ನಿತರ ವಸ್ತುಗಳು ದೊರೆಯುತ್ತದೆ ಎಂದು ಮಾಲಕರಾದ ಶ್ವೇತಾ...

ಚಂದ್ರಶೇಖರ ಪೇರಾಲು ಅವರದ್ದು ಮಾದರಿ ವ್ಯಕ್ತಿತ್ವ- ಡಾ.ಕೆ.ವಿ ಚಿದಾನಂದ

ಚಂದ್ರಶೇಖರ ಪೇರಾಲು ಅವರು ಸುಳ್ಯದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆ ಅಪಾರವಾಗಿದೆ. ಎಲ್ಲಾ‌ಶಿಕ್ಷಕರಿಗೂ ಇವರು ಮಾದರಿಯಾಗಿದ್ದಾರೆ. ಇವರ ನಿವೃತ್ತ ಜೀವನ ಉತ್ತಮವಾಗಿರಲಿ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಅವರು ಅಭಿಪ್ರಾಯಪಟ್ಟರು. ಡಿ.18 ರಂದು ಸುಳ್ಯದ ಗಿರಿದರ್ಶಿನಿ ಸಭಾಭವನದಲದಲ್ಲಿ ಚಂದ್ರಶೇಖರ ಪೇರಾಲು ಅಭಿನಂಧನಾ ಕಾರ್ಯಕ್ರಮದಲ್ಲಿ ಪೇರಾಲು ದಂಪತಿಗಳನ್ನು ಸಮ್ಮಾನಿಸಿ ಅವರು...

ಯುವ ಬಂಟರ ಸಂಘದ ವತಿಯಿಂದ ಬಂಟರ ಸಭಾಭವನಕ್ಕೆ ದೇಣಿಗೆ

ಸುಳ್ಯ ತಾಲ್ಲೂಕು ಬಂಟರ ಯಾನೆ ನಾಡವರ ಸಂಘದ ಸಭೆಯು ಬಂಟ್ಸ್ ಹಾಸ್ಟೆಲಿನ ಸಭಾಂಗಣದಲ್ಲಿ ಡಿ. 18ರಂದು ತಾಲ್ಲೂಕು ಅಧ್ಯಕ್ಷರಾದ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಕೇನ್ಯ ರವೀಂದ್ರನಾಥ ರೈ ಸುಭಾಶ್ಚಂದ್ರ ರೈ ತೋಟ ,ಗಂಗಾಧರ ರೈ, ಪ್ರೀತಮ್ ರೈ ಹಾಗೂ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆ‌ನಡೆಯಿತು. ಜನವರಿಯಲ್ಲಿ ನಡೆಯುವ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಈ...

ಜ.13 ರಿಂದ ಜ.16 : ನಾಲ್ಕೂರು ಹಲ್ಗುಜಿ ಯಲ್ಲಿ ದೈವಸ್ಥಾನ ಪುನರ್ ಪ್ರತಿಷ್ಠೆ, ಕಲಶಾಭಿಷೇಕ – ಆಮಂತ್ರಣ ಪತ್ರಿಕೆ ಬಿಡುಗಡೆ

ನಾಲ್ಕೂರು ಗ್ರಾಮದ ಹಲ್ಗುಜಿಯಲ್ಲಿ ಜ.13 ರಿಂದ ಜ.16 ರ ತನಕ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ನಡೆಯಲಿದ್ದು ಇಂದು ದೈವಸ್ಥಾನದ ಬಳಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.ದೈವಸ್ಥಾನದ ವಾಸ್ತುಶಿಲ್ಪಿ ವೆಂಕಟರಮಣ ಆಚಾರ್ಯ ಮರ್ಕಂಜ ಅವರು ಪುನರ್ ಪ್ರತಿಷ್ಠೆ, ಕಲಶಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು....

ಸುಳ್ಯ :- ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಅಕ್ಕಿ ಹಾಗೂ ತರಕಾರಿ ಹಸ್ತಾಂತರ

ಸುಳ್ಯ ತಾಲೂಕಿನ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಡಿ.12 ರಿಂದ ಡಿ.26 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂದರ್ಭದಲ್ಲಿ ಭಕ್ತರಿಗೆ ನಿರಂತರ ಅನ್ನದಾನ ಇರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ವತಿಯಿಂದ ಚೆನ್ನಕೇಶವ ದೇವಸ್ಥಾನಕ್ಕೆ 40 ಕ್ವಿಂಟಾಲ್ ಅಕ್ಕಿ ಹಾಗೂ ತರಕಾರಿಗಳನ್ನು ಡಿ.18 ರಂದು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀ ಹರಪ್ರಸಾದ್...

ಸುಳ್ಯ ಹಬ್ಬದ ಆಮಂತ್ರಣ ಬಿಡುಗಡೆ – ಡಿ.25, 26ರಂದು ದಶ ಸಂಭ್ರಮ

ಡಾ. ಕುರುಂಜಿ ವೆಂಕಟ್ರಮಣ ಗೌಡರ 93 ನೇ ಜಯಂತ್ಯೋತ್ಸವದ ಕೆವಿಜಿ ಸುಳ್ಯ ಹಬ್ಬ ದಶಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕೆವಿಜಿ ಸುಳ್ಯಹಬ್ಬ ಕಚೇರಿಯಲ್ಲಿ ಡಿ.16 ರಂದು ನಡೆಯಿತು.ಡಿ.25 ಹಾಗೂ 26 ರಂದು ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ.ಈ ಸಂದರ್ಭ ಕೆವಿಜಿ ಸುಳ್ಯ ಹಬ್ಬದ ಆಚರಣೆ ಸಮಿತಿ ಅಧ್ಯಕ್ಷ ಪಿ.ಸಿ ಜಯರಾಮ, ಸ್ಥಾಪಕಾಧ್ಯಕ್ಷ...

ಡಿ.16,17 ರಂದು ಬ್ಯಾಂಕ್ ನೌಕರರ ಮುಷ್ಕರ – ಕ್ಯಾಶ್ ಮುಗಿಯುವ ತನಕ ಇರಲಿದೆ ಎಟಿಎಂ ಸೇವೆ

ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸುವ ಸರಕಾರದ ಯೋಜನೆ ಖಂಡಿಸಿ ಎಲ್ಲಾ ಬ್ಯಾಂಕ್ ನೌಕರರು ಡಿ.16 ಮತ್ತು 17 ರಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಎಟಿಎಂ ಗಳಲ್ಲಿ ಕ್ಯಾಶ್ ಮುಗಿಯುವ ತನಕ ಇರಲಿದೆ ಎಂದು ತಿಳಿದುಬಂದಿದೆ. ಆದರೂ ಸಾರ್ವಜನಿಕರು ಮನೆಯಿಂದ ಹೊರಡುವಾಗಲೇ ತುರ್ತು ಅವಶ್ಯಕತೆಗೆ ಬೇಕಾದ ಹಣದ ಜತೆಗೆ ಹೊರಡುವುದು ಒಳಿತು.

ಸುಬ್ರಹ್ಮಣ್ಯ-ಐನೆಕಿದು ಸೊಸೈಟಿಗೆ ಜಿಲ್ಲಾ ಬ್ಯಾಂಕ್ ನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಡಿ.14 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅದ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ ಅದ್ಯಕ್ಷ ಜಯಪ್ರಕಾಶ್ ಕೂಜುಗೋಡು ಹಾಗೂ ಮುಖ್ಯ...

ಮಡಪ್ಪಾಡಿ ಸೊಸೈಟಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಡಿ.14 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಳ ವಾರ್ಷಿಕ ಮಹಾಸಭೆಯಲ್ಲಿ ಮಡಪ್ಪಾಡಿ ಕೃಷಿ ಪತ್ತಿನ ಸಹಕಾರ ಸಂಘವು 2020-21 ನೇ ಸಾಲಿನ ವ್ಯಾವಹಾರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಗಳಿಸಿದೆ.ಹಾಗೂ ಸಹಕಾರಿ ಸಂಘ ಅಧ್ಯಕ್ಷರಾದ ಪಿ.ಸಿ.ಜಯರಾಮ್ ಇವರು ಸಂಘದ ಅಧ್ಯಕ್ಷರಾಗಿ ಸತತ 25ನೇ ಬಾರಿ...

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ – ರೇಣುಕಾ ಪ್ರಸಾದ್ ಭರ್ಜರಿ ಗೆಲುವು

ರಾಜ್ಯ ಒಕ್ಕಲಿಗರ ಸಂಘದ ಮತ ಎಣಿಕೆ ಮುಗಿದಿದ್ದು ಡಾ. ರೇಣುಕಾಪ್ರಸಾದ್ಕೆ.ವಿ. 3295 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಸಮೀಪದಪ್ರತಿಸ್ಪರ್ಧಿ ಸಹೋದರ ಡಾ. ಕೆ.ವಿ. ಚಿದಾನಂದರು 1741 ಮತ ಪಡೆದು ಪರಾಭವಗೊಂಡರು. ಹೇಮಾನಂದ ಹಲ್ದಡ್ಕರಿಗೆ 346 ಮತ ದೊರೆತಿದೆ.

ಸುಳ್ಯ ಸಿಎ ಬ್ಯಾಂಕ್ ಗೆ ಡಿಸಿಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿಸುಳ್ಯದ ಸಿ.ಎ. ಬ್ಯಾಂಕ್ ಗೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಹಾಗೂಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ, ನಿರ್ದೇಶಕರಾದ ದಾಮೋದರ ಮಂಚಿ, ನವೀನ್ ಕುದ್ಪಾಜೆ, ವಾಸುದೇವ ನಾಯಕ್, ಶೀನಪ್ಪ ಬಯಂಬು, ಶ್ರೀಮತಿ ಸುಮತಿ...

ನೆಲ್ಲೂರು ಕೆಮ್ರಾಜೆ ಸೊಸೈಟಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಡಿಸಿಸಿ ಬ್ಯಾಂಕ್ ವತಿಯಿಂದ ನೀಡುವ 2020-21ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.14 ರಂದು ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಲಭಿಸಿದೆ. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರ ವಿಷ್ಣು ಭಟ್ ಮೂಲೆತೋಟ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿ ಯು ಪಡೆದುಕೊಂಡರು. ನಿರ್ದೇಶಕರಾದ ಉಮೇಶ ಪ್ರಭು,...

ಸಂಪಾಜೆ ಪ್ರಾ.ಕೃ.ಪ.ಸ.ಸಂಘಕ್ಕೆ ಜಿಲ್ಲಾ ಕೇಂದ್ರ ಬ್ಯಾಂಕ್ ಪ್ರಶಸ್ತಿ

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2020-21 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ...

ವಿಧಾನ ಪರಿಷತ್ ಗೆ ಶ್ರೀನಿವಾಸ ಪೂಜಾರಿಗೆ 4ನೇ ಬಾರಿಗೆ ಆಯ್ಕೆ- ಪ್ರಥಮ ಹೆಜ್ಜೆ ಇರಿಸಿದ ಮಂಜುನಾಥ ಭಂಡಾರಿ

ರಾಜ್ಯದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿ.10 ರಂದು ನಡೆದ ಚುನಾವಣೆಯ ದ.ಕ ಜಿಲ್ಲೆಯ ದ್ವಿ ಸದಸ್ಯ ಪರಿಷತ್ ಕ್ಷೇತ್ರದ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು 4ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಆರಂಭ ಆದಾಗಿನಿಂದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮೊದಲ ಸ್ಥಾನದಲ್ಲಿ ಇದ್ದು, ಕಾಂಗ್ರೆಸ್...

ಎ.ಬಿ.ವಿ.ಪಿ ವತಿಯಿಂದ ಪ್ರತಿಭಟನೆ – ಹಾಸ್ಟೇಲ್ ಹಾಗೂ ಗ್ರಾಮೀಣ ಬಸ್ ವ್ಯವಸ್ಥೆ ಸರಿಪಡಿಸಲು ಒತ್ತಾಯ

ಮಂಗಳೂರು ವಿಶ್ವ ವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಯೋಗ್ಯವಾದ ಫಲಿತಾಂಶವನ್ನು ಘೋಷಿಸಬೇಕು. ಹಾಗೂ ಶಾಲಾ ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನಹರಿಸಿದ್ದು, ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ, ಹಾಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೂ...

ಜಾಣಪ್ಪ ಅಜಿಲರಿಗೆ ಸುಬ್ರಹ್ಮಣ್ಯ ಐನೆಕಿದು ಸೊಸೈಟಿ ವತಿಯಿಂದ ಶ್ರದ್ಧಾಂಜಲಿ

ನ.30 ರಂದು ನಿಧನರಾದ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಜಾಣಪ್ಪ ಅಜಿಲರಿಗೆ ಡಿ.13 ರಂದು ಸಂಘದ ಕಛೇರಿಯಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಉಪಾಧ್ಯಕ್ಷ ಮಾಧವ, ಹಿರಿಯ ಸಹಕಾರಿಗಳಾದ ಕೇಶವ ಭಟ್, ನಿರ್ದೇಶಕರುಗಳಾದ ಸೊಮಸುಂದರ ಕೂಜುಗೋಡು, ರವೀಂದ್ರ ಕುಮಾರ್ ರುದ್ರಪಾದ, ವೆಂಕಟೇಶ್.ಹೆಚ್.ಎಲ್, ಸುಬ್ರಹ್ಮಣ್ಯ ರಾವ್, ದಾಮೋದರ,...

ಅಡ್ಕಾರು ಕುಟುಂಬದ ಧರ್ಮನಡಾವಳಿ ನೇಮೋತ್ಸವ

ಅಡ್ಕಾರು ಕುಟುಂಬದ ಶ್ರೀ ವಿಷ್ಣುಮೂರ್ತಿ, ಧರ್ಮದೈವ ಶ್ರೀ ರುದ್ರಚಾಮುಂಡಿ, ಶ್ರೀ ಮುನಿಸ್ವಾಮಿ ಮತ್ತು ಪರಿವಾರ ದೈವಗಳ ಧರ್ಮನಡಾವಳಿ ನೇಮೋತ್ಸವವು ಅಡ್ಕಾರು ತರವಾಡು ಮನೆಯಲ್ಲಿ ಡಿ.11 ಮತ್ತು 12 ರಂದು 2 ದಿನಗಳ ಕಾಲ ನಡೆಯಿತು. ಡಿ.11 ರಂದು ಸಂಜೆ 6:30 ಕ್ಕೆ ದೈವಗಳ ಭಂಡಾರ ತೆಗೆದು ನಂತರ ರಾತ್ರಿ 7:00 ಗಂಟೆಯಿಂದ ಶ್ರೀ ವಿಷ್ಣುಮೂರ್ತಿ ದೈವದ...

ನಿಂತಿಕಲ್ಲಿನಲ್ಲಿ ನವಶಕ್ತಿ ಇಲೆಕ್ಟಿಕಲ್ಸ್ ಶುಭಾರಂಭ

ಚೇತನ್ ಕೀಲಾಡಿಯವರ ಮಾಲಕತ್ವದ ನವಶಕ್ತಿ ಇಲೆಕ್ಟಿಕಲ್ಸ್ ಸೇಲ್ಸ್ ಮತ್ತು ಸರ್ವಿಸ್ ಅಂಗಡಿಯು ನಿಂತಿಕಲ್ಲಿನ ಸಾನಿಧ್ಯ ವಾಣಿಜ್ಯ ಸಂಕೀರ್ಣದಲ್ಲಿ ಡಿ.13 ರಂದು ಶುಭಾರಂಭಗೊಂಡಿತು. ಕಾರ್ಯಕ್ರಮವನ್ನು ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಹುದೇರಿ ಮತ್ತು ನವಜ್ಯೋತಿ ಇಲೆಕ್ಟಿಕಲ್ಸ್ ನ ಮಾಲಕ ಭಾಸ್ಕರ ಬದಿಕಾನ ದೀಪ ಬೆಳಗಿಸಿ ಉದ್ಘಾಟಿಸಿದರು.ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ...

ಡಾ. ಕೆ ಟಿ ವಿಶ್ವನಾಥ್ ರವರಿಗೆ ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಹಾಗು ಕುರಲ್ ತುಳು ಕೂಟ ದುಗ್ಗಲಡ್ಕ ವತಿಯಿಂದ ಅಭಿನಂದನೆ

ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಹಾಗೂ ಕುರಲ್ ತುಳು ಕೂಟ ದುಗ್ಗಲಡ್ಕದ ಸಂಚಾಲಕರಾದ ಶ್ರೀ ಕೆ ಟಿ ವಿಶ್ವನಾಥ್ ರವರಿಗೆ ಸಾಂಸ್ಕೃತಿಕ ಸಂಘಟನೆಗಾಗಿ ವೇದಿಕ್ ಕಲ್ವರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿ ದೊರೆತ ಹಿನ್ನೆಲೆಯಲ್ಲಿ ಮಿತ್ರ ಯುವಕ ಮಂಡಲದ ಸಾಮಾನ್ಯ ಸಭೆಯಲ್ಲಿ ಅಭಿನಂದಿಸಲಾಯಿತು. ಹಿರಿಯ ಸದಸ್ಯರಾದ ಶ್ರೀ ಕೃಷ್ಣ ಸ್ವಾಮಿ ಕಂಡಡ್ಕ,...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಿಚ್ಚ ಸುದೀಪ್ ಭೇಟಿ

ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ಸ್ಟಾರ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.ನಂತರ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠೆ ನೆರವೇರಿಸಿದರು. ಬಳಿಕ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ...

ನಡುಗಲ್ಲು : ಹಗಲಿನ ವೇಳೆಯಲ್ಲಿ ರಸ್ತೆ ಬದಿ ಕಾಣಿಸಿಕೊಂಡ ಕಾಡಾನೆ

ನಡುಗಲ್ಲು ಸಮೀಪದ ಅಂಜೇರಿಯ ಬಸ್ ತಂಗುದಾಣದ ಬಳಿ ಕಾಡಾನೆಯೊಂದು ಕಾಡಿನಿಂದ ರಸ್ತೆ ದಾಟಿದ ಘಟನೆ ಡಿ.10 ರ ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.ಸುಬ್ರಹ್ಮಣ್ಯ ಗುತ್ತಿಗಾರು ಮುಖ್ಯ ರಸ್ತೆಯ ನಡುಗಲ್ಲು ಸಮೀಪದ ಅಂಜೇರಿ ಬಸ್ ತಂಗುದಾಣದ ಬಳಿ ಕಾಡಾನೆಯೊಂದು ಕಾಡಿನಿಂದ ಇಳಿದು ರಸ್ತೆ ದಾಟಿ ಕೆಳಭಾಗದ ತೋಟಕ್ಕೆ ತೆರಳಿದೆ.ಇದೇ ಸಂದರ್ಭದಲ್ಲಿ ವಾಹನಗಳು ರಸ್ತೆ ದಾಟುತ್ತಿದ್ದರೂ...

ಸುಬ್ರಹ್ಮಣ್ಯ : ದೇವರ ನೌಕಾ ವಿಹಾರ, ಅವಭೃತೋತ್ಸವ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.09 ಸಾವಿರಾರು ಭಕ್ತರ ಸಮ್ಮುಖದಲ್ಲಿ ಚಂಪಾಷಷ್ಠಿ ಮಹಾರಥೋತ್ಸವ ನೆರವೇರಿತು. ಈ ಮೂಲಕ ಚಂಪಾಷಷ್ಠಿ ಮಹಾರಥೋತ್ಸವ ಸಂಪನ್ನವಾಯಿತು. ಡಿ.08 ರಂದು ರಾತ್ರಿ ಪಂಚಮಿ ರಥೋತ್ಸವ ನೆರವೇರಿತು.ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರೆಯ ಪ್ರಯುಕ್ತ ಡಿ.8 ರಂದು ಪಂಚಮಿ ರಥೋತ್ಸವ ನೆರವೇರಿತು. ಶ್ರೀ ದೇಗುಲದ ಅರ್ಚಕ ವೇದಮೂರ್ತಿ ರಾಜೇಶ್ ನಡ್ಯಂತಿಲ್ಲಾಯ ವೈದಿಕ ವಿಧಿ-ವಿಧಾನಗಳನ್ನು...

ಐವರ್ನಾಡು: ಗ್ರಾ.ಪಂ.ನ ಎಲ್ಲಾ ಸದಸ್ಯರಿಂದ ಮತದಾನ

ಜಾಲ್ಸೂರು ಮಹಾಶಕ್ತಿ ಕೇಂದ್ರದ ಐವರ್ನಾಡು ಗ್ರಾಮ ಪಂಚಾಯತ್ ನ ಭಾರತೀಯ ಜನತಾ ಪಾರ್ಟಿ ಬೆಂವಲಿತ 12 ಸದಸ್ಯರುಗಳು ಎಸ್.ಎನ್ ಮನ್ಮಥರ ನೇತೃತ್ವದಲ್ಲಿ ಬಂದು ವಿಧಾನ ಪರಿಷತ್ ನ ಚುನಾವಣೆ ಗೆ ಮತ ಚಲಾವಣೆ ಮಾಡಿದರು.

ನಿವೃತ್ತ ಅಂಚೆ ಪಾಲಕ ನಂದರಾಜ್ ಸಂಕೇಶ್ ರವರಿಗೆ ಮಹಾತ್ಮ ಜ್ಯೋತಿಬಾ ಪುಲೆ ರಾಷ್ಟ್ರೀಯ ಪ್ರಶಸ್ತಿ

ಹಿರಿಯ ದಲಿತಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ನಾಯಕ, ಉತ್ತಮ ಚಿಂತಕರು, ಮಾರ್ಗದರ್ಶಕರು, ಸಾಹಿತಿ, ನಾಟಕರಂಗ ಹಾಗೂ ಸಿನಿಮಾರಂಗದಲ್ಲೂ ಹೆಸರು ಮಾಡಿರುವ ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಶ್ ರವರು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ನೀಡಲಾಗುವ ಮಹಾತ್ಮ ಜ್ಯೋತಿಬಾ ಪುಲೆ ರಾಷ್ಟ್ರೀಯ ಪ್ರಶಸ್ತಿ 2021 ಕ್ಕೆ ಆಯ್ಕೆಯಾಗಿದ್ದು, ಡಿ.11 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ...

ಸುಬ್ರಹ್ಮಣ್ಯದಲ್ಲಿ ಯುವ ತೇಜಸ್ಸು ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

ಸಮಾಜ ಸೇವೆಯ ಉದ್ದೇಶವಿಟ್ಟುಕೊಂಡು ಹುಟ್ಟಿಕೊಂಡ ಯುವ ತೇಜಸ್ಸು ವತಿಯಿಂದ ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಸೇವೆ ಡಿ.9 ರಂದು ಲೋಕಾರ್ಪಣೆಗೊಳ್ಳಲಿದೆ. ಯುವ ತೇಜಸ್ಸು ಬಳಗ ನೂರಾರು ಜನರ ನೋವಿಗೆ ಸ್ಪಂದಿಸಿ ಅನಾರೋಗ್ಯಕ್ಕೊಳಗಾದವರ ಚಿಕಿತ್ಸೆಗೆ ನೆರವಾಗುವ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಅಂಬ್ಯುಲೆನ್ಸ್ ಖರೀದಿಗೆ ಬೇಕಾದ ಧನ ಸಹಾಯ ಸಂಗ್ರಹವಾಗಲು ಜನತೆ...

ಕರ್ಲಪ್ಪಾಡಿ: ಶ್ರೀ ಶಾಸ್ತ್ರಾವೇಶ್ವರ ದೇವಸ್ಥಾನದಲ್ಲಿ ಗೊನೆ ಮುಹೂರ್ತ

ಶ್ರೀ ಶಾಸ್ತ್ರಾವೇಶ್ವರ ದೇವಸ್ಥಾನ ಕರ್ಲಪ್ಪಾಡಿ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಕಾರ್ಯಕ್ರಮವು ಡಿ. 8 ರಂದು ಮುಂಜಾನೆ ಪೂಜೆಯ ಬಳಿಕ ನಡೆಯಿತು. ಈ ಸಂದರ್ಭ ದೇವಳದ ಆಡಳಿತಾಧಿಕಾರಿ ಶರತ್ ಕುಮಾರ್ ಎಸ್, ಉತ್ಸವ ಸಮಿತಿ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮೇನಾಲ , ಕಾರ್ಯದರ್ಶಿ ರೂಪಾನಂದ ಕರ್ಲಪ್ಪಾಡಿ , ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ...

ಮರ್ಕಂಜ : ರೈತರ ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ಹಾಗೂ ರೈತ ಸಂಘದ ಗ್ರಾಮ ಘಟಕದ ಪುನರ್ ರಚನೆ

ಕರ್ನಾಟಕ ರಾಜ್ಯ ರೈತಸಂಘ ಸುಳ್ಯ ತಾಲೂಕು ಘಟಕದ ವತಿಯಿಂದ ವಾರಕ್ಕೊಂದು ಗ್ರಾಮಭೇಟಿ ಅಭಿಯಾನದ ಮುಂದುವರೆದ ಭಾಗವಾಗಿ ಮರ್ಕಂಜ ಗ್ರಾಮವನ್ನು ಡಿ.5 ರಂದು ಭೇಟಿ ಮಾಡಲಾಯಿತು. ಮರ್ಕಂಜ ಗ್ರಾಮದಲ್ಲಿ ಅಡಿಕೆ ಎಲೆ ಹಳದಿರೋಗ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರದ ಆಯ ಜಿಲ್ಲೆಯ ಇತರ ಸಮಸ್ಯೆಗಳ ಬಗ್ಗೆ ವಿಚಾರ ಸಂಕೀರ್ಣ ಹಾಗೂ ಗ್ರಾಮ ಘಟಕದ ಪುನರ್ ರಚನೆಯ ಸಭೆಯು...

ಒಡಿಯೂರು ಶ್ರೀ ಗುರುವಂದನೆ, ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜಾ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಒಡಿಯೂರು ಶ್ರೀಗಳ ಷಷ್ಟಬ್ಧ ಸಂಭ್ರಮ ಸಮಿತಿ, ಜೈ ಗುರುದೇವಾ ಸೇವಾ ಬಳಗ ಸುಳ್ಯ ಮತ್ತು ಒಡಿಯೂರು ಗ್ರಾಮ ವಿಕಾಸ ಯೋಜನೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ, ಭಜನೆ ಕಾರ್ಯಕ್ರಮ, ಶ್ರೀ ಗುರುವಂದನೆ ಮತ್ತು ಸಮಾರೋಪ ಸಮಾರಂಭ ಡಿ.೨೦ರಂದು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವುದು.ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು...

ಸುಳ್ಯ : ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ – ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ನಡೆದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯು ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಡಿ. 7 ರಂದು ನಡೆಯಿತು. ಈ ಸಂದರ್ಭದಲ್ಲಿ ಸಚಿವ ಎಸ್. ಅಂಗಾರ ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ,ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್...

ಸುಳ್ಯ : ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಬಿಡುಗಡೆ – ಡಿಸೆಂಬರ್ 21ರಿಂದ 26ರ ವರೆಗೆ ಕಾರ್ಯಕ್ರಮ

ಶ್ರೀ ಚೆನ್ನಕೇಶವ ದೇವಸ್ಥಾನದ ನೂತನ ಗುಡಿಯಲ್ಲಿ ಶ್ರೀ ದುರ್ಗಾದೇವಿ ಪ್ರತಿಷ್ಠೆ ಮತ್ತು ಶ್ರೀ ಚೆನ್ನಕೇಶವ ದೇವರಿಗೆ ಬ್ರಹ್ಮಕಲಶಾಭಿಶೇಕದ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ಡಿ. 6 ರಂದು ದೇವಳದ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ ಹಾಗೂ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ಅವರು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ...

ಗುತ್ತಿಗಾರು : ಜೆ.ಜೆ ಫಿನ್ ಕಾರ್ಪ್ ನ ಇನ್ಸುರೆನ್ಸ್ ಸೊಲ್ಯೂಷನ್ ನೂತನ ಕಛೇರಿ ಶುಭಾರಂಭ

ಜೆ.ಜೆ. ಫಿನ್ ಕಾರ್ಪ್ ನ ಇನ್ಸುರೆನ್ಸ್ ಸೊಲ್ಯೂಷನ್ ನೂತನ ಕಛೇರಿಯು ಡಿ.2 ರಂದು ಗುತ್ತಿಗಾರಿನ ಎಸ್ ಎಮ್ ಎಸ್ ಜಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ನೆರವೇರಿಸಿದರು. ಗುತ್ತಿಗಾರು ಗ್ರಾ.ಪಂ ಸದಸ್ಯರು,ಕಾಂಪ್ಲೆಕ್ಸ್ ಮಾಲಕರಾದ ವೆಂಕಟ್ ವಳಲಂಬೆ ಮೊದಲ ಪಾಲಿಸಿ ಹಸ್ತಾಂತರಿಸಿ ಶುಭ...

ತೊಡಿಕಾನ : ಶ್ರೀ ಮಲ್ಲಿಕಾರ್ಜುನ‌ ದೇವಸ್ಥಾನಕ್ಕೆ ಸಚಿವ ಎಸ್.ಅಂಗಾರ ಭೇಟಿ

ಸಚಿವ ಅಂಗಾರ ಅವರು ತೊಡಿಕಾನ ಶ್ರೀ ಮಲ್ಲಿಕಾರ್ಜುನ‌ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸಮಿತಿ ಖಜಾಂಜಿ ಶಿವಾನಂದ ಕುಕ್ಕುಂಬಳ, ಅರಂತೋಡು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಹಾಸ್ಪಾರೆ ವ್ಯಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್, ಸದಸ್ಯರಾದ ಉಮಾಶಂಕರ, ಪ್ರಕಾಶ್ ಪಾನತ್ತಿಲ, ಅರಂತೋಡು ಸೊಸೈಟಿ...

ಕಲಾ ಪ್ರೇಮಿಗಳ ಮನಗೆದ್ದ ಮಾತಿನ ಮಲ್ಲಿ ಮನ್ವಿತಾ

ಮುದ್ದು ಮುದ್ದು ಮಾತಿನಲ್ಲೆ ಆಕರ್ಷಿಸುತ್ತಾ ,ತನ್ನ ಪ್ರತಿಭೆಯ ಮೂಲಕ ಸುಳ್ಯ ತಾಲೂಕಿಗೆ ಹೆಮ್ಮೆಯ ಗರಿಯಾಗುವ ಕನಸ ಹೊತ್ತು ಹೊರಟಿರುವ ಪುಟ್ಟ ಬಾಲೆಯ ಸಾಧನೆಯಿದು. ಒಂದು ಕಲ್ಲು ಸುಂದರ ಶಿಲೆಯಾಗಿ ರೂಪುಗೊಳ್ಳಬೇಕಾದರೆ ಶಿಲ್ಪಿಯ ಏಟುಗಳನ್ನು ಸಹಿಸಿಕೊಳ್ಳಲೇಬೇಕು. ಅಂತೆಯೇ ಪ್ರತಿಯೊಂದು ವ್ಯಕ್ತಿಯ ಪ್ರತಿಭೆಯೂ ಜಗದ ಮುಂದೆ ಅನಾವರಣಗೊಳ್ಳಬೇಕಾದರೆ ಬಂದ ಸೋಲುಗಳನ್ನು ಎದುರಿಸಿ ಮುನ್ನಡೆದರೆ ಮಾತ್ರ ಸಾಧ್ಯ.ನೃತ್ಯ, ಸಂಗೀತ, ಚಿತ್ರ...

ಕೆ.ಟಿ.ವಿಶ್ವನಾಥರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ರಿಗೆ ಸಾಂಸ್ಕೃತಿಕ ಸಂಘಟನೆಗಾಗಿ ಏಷಿಯಾ ವೇದಿಕ್ ಕಲ್ಚುರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮ ಹೊಸೂರ್ ನಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ನಡೆಯಿತು.ಸಾಂಸ್ಕ್ರತಿಕ ಮತ್ತು ಕ್ರೀಡಾ ಸಂಘಟನೆಯಲ್ಲಿ ತೊಡಗಿಕೊಂಡಿರುವ ಕೆ.ಟಿ.ವಿಶ್ವನಾಥ ರವರು ಕರ್ನಾಟಕ ಜಾನಪದ ಪರಿಷತ್ ಸುಳ್ಯ ತಾಲೂಕು...

ಅಗರ್ ವುಡ್ ಕೃಷಿ ವಿಚಾರ ಸಂಕಿರಣ – ಕಡಿಮೆ ವೆಚ್ಚ- ಹೆಚ್ಚು ಆದಾಯ: ಧರ್ಮೇಂದ್ರ ಕುಮಾರ್

ಸುಳ್ಯ: ಮುಖ್ಯ ಕೃಷಿಯ ನಡುವೆ ಉಪಬೆಳೆಯಾಗಿ ಅತೀ ಕಡಿಮೆ ಖರ್ಚಿನಲ್ಲಿ ಬೆಳೆಯಬಹುದಾದ ಅಗರ್ ವುಡ್ ನಿಂದ ಹೆಚ್ಚು ಆದಾಯ ಗಳಿಸಲು ಸಾಧ್ಯ. ಆದರೆ ಕೃಷಿಕರು ಈ ಬಗ್ಗೆ ಒಂದಷ್ಟು ತಾಂತ್ರಿಕ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಶೃಂಗೇರಿಯ ವನದುರ್ಗಿ ಇಂಡಿಯಾ ಸಂಸ್ಥೆಯ ಅಧ್ಯಕ್ಷ ಧರ್ಮೇಂದ್ರ ಕುಮಾರ್ ಹೆಗಡೆ ಹೇಳಿದರು.ಅವರು ಭಾನುವಾರ ಸುಳ್ಯ ತಾಲೂಕಿನ ಮೇನಾಲದಲ್ಲಿ ಕಿರಣ್ ರೈಯವರ...

ಕುಕ್ಕೆ ಸುಬ್ರಹ್ಮಣ್ಯ : ಚಂಪಾಷಷ್ಠಿ, ಲಕ್ಷ ದೀಪೋತ್ಸವದ ಪೂರ್ವಭಾವಿ ಸಭೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಛೇರಿ ಸಭಾಂಗಣದಲ್ಲಿ ನ.25 ರ ಗುರುವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಅವರ ಅಧ್ಯಕ್ಷತೆಯಲ್ಲಿ ಚಂಪಾಷಷ್ಠಿ ಹಾಗೂ ಲಕ್ಷ ದೀಪೋತ್ಸವದ ಪೂರ್ವಭಾವಿ ಸಭೆ ನಡೆಯಿತು.ಲಕ್ಷ ದೀಪೋತ್ಸವವನ್ನು ಸಂಘ-ಸಂಸ್ಥೆಗಳ ಸಹಕಾರದಲ್ಲಿ ನಡೆಸಲಾಗುವುದು. ಲಕ್ಷ ದೀಪ ಹಚ್ಚುವ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದ್ದು, ದೇವಳದ...

ಕೆ.ಟಿ.ವಿಶ್ವನಾಥರಿಗೆ ಗೌರವ ಡಾಕ್ಟರೇಟ್

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ರಿಗೆ ಸಾಂಸ್ಕೃತಿಕ ಸಂಘಟನೆಗಾಗಿ ಏಷಿಯಾ ವೇದಿಕ್ ಕಲ್ಚುರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿ ದೊರೆತಿದೆ.ಸಾಂಸ್ಕ್ರತಿಕ ಮತ್ತು ಕ್ರೀಡಾ ಸಂಘಟನೆಯಲ್ಲಿ ತೊಡಗಿಕೊಂಡಿರುವ ಕೆ.ಟಿ.ವಿಶ್ವನಾಥರವರು ಕರ್ನಾಟಕ ಜಾನಪದ ಪರಿಷತ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ,ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಯಾಗಿ,ಎನ್ಬೆಂಸಿ...

ಒಕ್ಕಲಿಗ ಸಮುದಾಯದ ಬೇಡಿಕೆ ಹಾಗೂ ಸಮುದಾಯದ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆ- ಡಾ‌.ಕೆ.ವಿ ಚಿದಾನಂದ

ನಮ್ಮ ಊರಿನ ಹಾಗೂ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಈ ಬಾರಿಯ ಒಕ್ಕಲಿಗ ಸಮುದಾಯದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನಾನು ಈ ಭಾಗದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವವರೆಗೂ ಇಲ್ಲಿನ ಸಮುದಾಯ ಬಾಂಧವರಿಗೆ ಇಂಥದೊಂದು ಚುನಾವಣೆಯಿದೆ ಎಂಬ ಮಾಹಿತಿಯೇ ಇರಲಿಲ್ಲ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದ ಅವರು ಹೇಳಿದರು‌. ಸುಳ್ಯದಲ್ಲಿ ನ.೨೬ ರಂದು...

ಸುಬ್ರಹ್ಮಣ್ಯ :-ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರಿಗೆ ಸನ್ಮಾನ – ರವಿ ಕಕ್ಕೆಪದವು ಕುರಿತ “ಬೆಂಕಿಯಲ್ಲಿ ಅರಳಿದ ಹೂವು” ಕೃತಿ ಬಿಡುಗಡೆ

ಸಮಾಜ ಸೇವಕ, ರಾಷ್ಟ್ರ ಪ್ರಶಸ್ತಿ ವಿಜೇತ ರವಿ ಕಕ್ಕೆಪದವು ಅವರ ಕುರಿತು ಡಾ| ರಾಜೇಶ್ವರಿ ಗೌತಮ್ ರವರು ಬರೆದ "ಬೆಂಕಿಯಲ್ಲಿ ಅರಳಿದ ಹೂವು" ಕೃತಿ ಬಿಡುಗಡೆ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರಿಗೆ ಅಭಿನಂದನಾ ಸಮಾರಂಭವು ನ.24 ರ ಬುಧವಾರದಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.ಜೇಸಿಐ ಸುಬ್ರಹ್ಮಣ್ಯ ಕುಕ್ಕೇಶ್ರೀ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜೇಸಿಐ...

ಬಳ್ಪ : ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಂಪೂರ್ಣ ಆಹುತಿ

ಬಳ್ಪದ ಪಾದೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಂಡುಬಂದು ಸಂಪೂರ್ಣ ಸುಟ್ಟು ಹೋದ ಘಟನೆ ಇಂದು ಸಂಜೆ ನಡೆದಿದೆ. ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ( KA19- P7242) ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಹೊಗೆ ಕಾಣಿಸಿಕೊಂಡಿದೆ. ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ...

ಡಿ.1 ರಿಂದ 15 ರವರೆಗೆ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ – ಡಿ.9 ರಂದು ಬ್ರಹ್ಮರಥೋತ್ಸವ

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ವೈಭವಕ್ಕೆ ದಿನಗಣನೆ ಆರಂಭವಾಗಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವ ಆರಂಭವಾದರೆ, ಡಿ.15 ಕೊಪ್ಪರಿಗೆ ಇಳಿಸುವುದರ ಮೂಲಕ ಜಾತ್ರಾ ಉತ್ಸವ ಸಮಾಪನಗೊಳ್ಳಲಿದೆ.ಡಿ.9ರಂದು ಚಂಪಾಷಷ್ಠಿಯ ವೈಭವದ ಬ್ರಹ್ಮ ರಥೋತ್ಸವ ಕ್ಷೇತ್ರದಲ್ಲಿ ಜರುಗಲಿದೆ. ಉದ್ಯಮಿ ದಿ.ಮುತ್ತಪ್ಪ ರೈ ಸೇವಾ ರೂಪದಲ್ಲಿ ನೀಡಿದ ಬ್ರಹ್ಮರಥದಲ್ಲಿ...

ದ.ಕ.ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದು ಇಂದು ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಬಿಜೆಪಿ ಜಿಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಉಡುಪಿ‌ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಿಬ್ಬಂದಿಗಳಾಗಿ ಸ್ಥಳೀಯರನ್ನೇ ನೇಮಕ ಮಾಡಲು ಪರಶುರಾಮ ಚಿಲ್ತಡ್ಕ ಒತ್ತಾಯ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಿಬ್ಬಂದಿಗಳಾಗಿ ಹೊರಗಿನ ಜನರನ್ನು ನೇಮಕ ಮಾಡುತ್ತಿದ್ದು ಅದರಿಂದ ಸ್ಥಳೀಯ ವಿದ್ಯಾವಂತರು ನಿರುದ್ಯೋಗಕ್ಕೆ ಒಳಗಾಗಿದ್ದಾರೆ. ಇದನ್ನು ಸರಿಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಪರಶುರಾಮ ಚಿಲ್ತಡ್ಕ ಒತ್ತಾಯಿಸಿದ್ದಾರೆ.ಅವರು ನ.20ರಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ದೇವಸ್ಥಾನದ ವಿವಿಧ ಹುದ್ದೆಗಳಿಗೆ ಸ್ಥಳಿಯರು ಅರ್ಜಿ ಹಾಕಿದ್ದರೂ ನೇಮಕಾತಿ ಮಾತ್ರ ಹೊರಗಿನ ಜನರಿಗೆ ಆಗುತ್ತಿದ್ದು ಇಲ್ಲಿಯವರಿಗೆ ತೊಂದರೆಯಾಗುತ್ತಿದೆ. ಸರ್ಪ ಸಂಸ್ಕಾರಕ್ಕೆ...

ಕುಕ್ಕೆ ಸುಬ್ರಹ್ಮಣ್ಯ : ಜಾತ್ರಾ ಪ್ರಯುಕ್ತ ರಥಗಳಿಗೆ ಗೂಟ ಪೂಜೆ ಕಾರ್ಯಕ್ರಮ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಎಳೆಯುವ ರಥಗಳಿಗೆ ಗೂಟ ಪೂಜಾ ಮಹೂರ್ತ ನ.19ರ ಶುಕ್ರವಾರದಂದು ನೆರವೇರಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಕಾರ್ತಿಕ ಹುಣ್ಣಿಮೆಯ ದಿನವಾದ ಶುಕ್ರವಾರ ಗೂಟ ಪೂಜಾ ಮಹೂರ್ತವನ್ನು ವಿವಿಧ ವೈದಿಕ...

ಕುಲ್ಕುಂದ :- ಬಸವನಮೂಲೆ ಬಸವೇಶ್ವರ ದೇವಸ್ಥಾನದಲ್ಲಿ ಗೋಪೂಜೆ

ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐತಿಹಾಸಿಕ ಕುಲ್ಕುಂದದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು. ಕಾರ್ತಿಕ ಹುಣ್ಣಿಮೆಯ ದಿನವಾದ ನ.19ರ ಶುಕ್ರವಾರದಂದು ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಗೋವುಗಳಿಗೆ ಪುಷ್ಪಾಲಂಕಾರ ಮಾಡಿ ಕರೆತರಲಾಯಿತು. ಬಳಿಕ ಈ ಮೊದಲು ಶ್ರೀ ಬಸವೇಶ್ವರ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ...

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಮುದ್ದು ಕಂದ ಸ್ಪರ್ಧೆಯ ಬಹುಮಾನ ದೀಕ್ಷಾ ಟ್ರೇಡರ್ಸ್ ನಲ್ಲಿ ವಿತರಣೆ

ಅಮರ ಸುಳ್ಯ ಸುದ್ದಿ ವಾರಪತ್ರಿಕೆ 5 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ನಿಧೀಶ್ ಕುದ್ಪಾಜೆಗೆ ದೀಕ್ಷಾ ಡ್ರೇಡರ್ಸ್ ಮಾಲಕರಾದ ಮಾಧವ ರಾವ್ ಕೆ. ಬಹುಮಾನ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಮಮತಾ ಬ್ರಿಜೇಶ್, ಬ್ರಿಜೇಶ್ ಕುದ್ಪಾಜೆ ಹಾಗೂ ಪತ್ರಿಕಾ...

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಮುದ್ದು ಕಂದ ಸ್ಪರ್ಧೆಯ ವಿಜೇತರಿಗೆ ಕುಂಕುಂ ಫ್ಯಾಷನ್ ನಲ್ಲಿ ಬಹುಮಾನ ವಿತರಣೆ

ಅಮರ ಸುಳ್ಯ ಸುದ್ದಿ ವಾರಪತ್ರಿಕೆ 5 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅದ್ವಿಕ್ ಗೆ ಕುಂಕಂ ಫ್ಯಾಷನ್ ಮಾಲಕರಾದ ಭೀಮಾ ಪಟೇಲ್ ಹಾಗೂ ಧನು ಪಟೇಲ್ ನ.17ರಂದು ಬಹುಮಾನ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಹವ್ಯಾ, ವಿಜಯಕುಮಾರ್ ಪಾಲಾರ್ ಗುಂಡ್ಯ,...

ಡಿ.12 ರಂದು ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ – ಡಾ. ರೇಣುಕಾಪ್ರಸಾದ್ ಕೆ.ವಿ. ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಗೆ ದ.ಕ. ಜಿಲ್ಲೆ, ಕಾಸರಗೋಡು ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಮತ ಕ್ಷೇತ್ರದಿಂದ ಸ್ಪರ್ಧಿಸಲು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ನ.16ರಂದು ನಾಮಪತ್ರ ಸಲ್ಲಿಸಿದ್ದಾರೆ. ಸಹಕಾರ ಸಂಘಗಳ ಉಪ...

ಹರಿಹರ ಪಲ್ಲತಡ್ಕ :ಶಾಲೆಯಲ್ಲಿ ಇಂದು ಸಹ ಶೂನ್ಯ ಹಾಜರಾತಿ

ಹರಿಹರ ಪಲ್ಲತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಪಾಠ ಪ್ರವಚನ ಸರಿಯಾಗಿ ನಡೆಸುತ್ತಿಲ್ಲ, ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುತ್ತಿಲ್ಲ ಎಂದು ಆರೋಪಿಸಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ತಾವೇ ಶಾಲೆಗೆ ಬಂದು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ(ನ.16) ನಡೆದಿದ್ದು, ಇಂದು(ನ.17) ವಿದ್ಯಾರ್ಥಿಗಳು ಶಾಲೆಗೆ ಬಾರದೆ ಶೂನ್ಯ ಹಾಜರಾತಿ ಆಗಿದೆ. ನಿನ್ನೆ ದಿನ ಕ್ಷೇತ್ರ ಶಿಕ್ಷಣಾಧಿಕಾರಿ...

ನ.18 ರಂದು ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ಡಾ.ಕೆ.ವಿ.ಚಿದಾನಂದ ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ದಕ್ಷಿಣ ಕನ್ನಡ, ಉಡುಪಿ, ಹಾಗೂ ಕಾಸರಗೋಡು ಜಿಲ್ಲೆಯ ನಿರ್ದೇಶಕ ಸ್ಥಾನಕ್ಕೆ ನ.18 ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಡಿಸೆಂಬರ್ 12ರಂದು ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಪುತ್ತೂರು ಸಹಾಯ ಆಯುಕ್ತರಾದ ಯತೀಶ್ ಉಳ್ಳಾಲ್ ಅವರ ಅದ್ಯಕ್ಷತೆಯಲ್ಲಿ ನ.15 ರಂದು ನಡೆಯಿತು.ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಡಾ| ನಿಂಗಯ್ಯ ಹಾಗೂ ವ್ಯವಸ್ಥಾಪನಾ ಸಮಿತಿಯ...

ರೈತ ಉತ್ಪಾದಕ ಸಂಸ್ಥೆಯಿಂದ ರೈತರ ಆದಾಯ ಹೆಚ್ಚಳ – ಲ.ವೀರಪ್ಪ ಗೌಡ ಕಣ್ಕಲ್

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ರೈತ ಉತ್ಪಾದಕ ಸಂಸ್ಥೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಸೇವಾ ಸದನದಲ್ಲಿ ಏರ್ಪಡಿಸಿದ್ದು, ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ಲಯನ್ ವೀರಪ್ಪ ಗೌಡ ಕಣ್ಕಲ್ ಅವರು ಮಾಹಿತಿ ನೀಡಿದರು.ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸಿ ಆ ಮೂಲಕ ಕೃಷಿಯನ್ನು ಉದ್ಯಮವನ್ನಾಗಿಸಿ ಕೃಷಿಕರ ಆದಾಯವನ್ನು ಹೆಚ್ಚಿಸುವುದರಿಂದ ಸುಳ್ಯದಲ್ಲಿ...

ವೆಂಕಟರಮಣ ಸೊಸೈಟಿ 453 ಕೋ.ರೂ ವ್ಯವಹಾರ: 1.09 ಕೋಟಿ ಲಾಭ – ಸದಸ್ಯರಿಗೆ 15 % ಡಿವಿಡೆಂಟ್- ಪಿಸಿ ಜಯರಾಮ ಘೋಷಣೆ

ಸುಳ್ಯ: ಈ ಪ್ರಸಕ್ತ ಸಾಲಿನ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವಾರ್ಷಿಕ 453 ಕೋಟಿ ವ್ಯವಹಾರ ನಡೆಸಿ 1.09 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ 15 ಡಿವಿಡೆಂಡ್ ನೀಡಲಾಗುವುದು. ಶೀಘ್ರದಲ್ಲೇ ಸುಬ್ರಹ್ಮಣ್ಯ ಮತ್ತು ಮಡಂತ್ಯಾರುನಲ್ಲಿ ಶಾಖೆ ಆರಂಭಿಸಲಾಗುವುದು ಎಂದು ಸೊಸೈಟಿ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಹೇಳಿದರು.ಅವರು ಗೌಡ ಸಮುದಾಯ ಭವನದಲ್ಲಿ ವಾರ್ಷಿಕ...

ಪಂಜ : ಪ್ರಕೃತಿ ಡಿಜಿಟಲ್ ಸ್ಟುಡಿಯೋ ಶುಭಾರಂಭ

ಗುತ್ತಿಗಾರಿನಲ್ಲಿ ಕಳೆದ 27 ವರ್ಷಗಳಿಂದ ಕಾರ್ಯಚರಿಸುತ್ತಿರುವ ಪ್ರಕೃತಿ ಡಿಜಿಟಲ್ ಸ್ಟುಡಿಯೋ & ವಿಡಿಯೋ ಇದರ ಸಹ ಸಂಸ್ಥೆ ಪಂಜದ ವಾಣಿಶ್ರೀ ಕಾಂಪ್ಲೆಕ್ಸ್ ನಲ್ಲಿ ನ.12 ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಮಾಜಿ ಮಂಡಲ ಪ್ರಧಾನರಾದ ಮುಳಿಯ ತಿಮ್ಮಪ್ಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಕೃತಿ ಸ್ಟುಡಿಯೋ ಮಾಲಕರಾದ ಶಿವರಾಮ್ ದೇವ ಹಾಗೂ ಶ್ರೀಮತಿ ಯಶೋಧ ಶಿವರಾಮ್...

ಮರಕತ ದೇವಸ್ಥಾನಕ್ಕೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ

ಮರಕತ ದೇವಸ್ಥಾನಕ್ಕೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರ ಜನ್ಮ ದಿನದ ಅಂಗವಾಗಿ ದೇವರ ದರ್ಶನ ಪಡೆದು ನದಿಯಲ್ಲಿರುವ ದೇವರ ಮೀನಿಗೆ ಆಹಾರವನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ನಡುಗಲ್ಲು, ಚಾಮಯ್ಯ ಚೆಮ್ನೂರು....

ಪೈಲಾರು : ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಹಸ್ತ ಚಾಚಿ ದೀಪಾವಳಿ ಆಚರಿಸಿದ ಟ್ರಸ್ಟ್ ಫಂಡ್

ಅಮರ ಮುಡ್ನೂರು ಗ್ರಾಮದ ಪೈಲಾರ್ ನಿವಾಸಿ ದಿನೇಶ್ ಆಚಾರಿ ಕುಟುಂಬ ಅನಾರೋಗ್ಯದಿಂದ ಸಂಕಷ್ಟದಲ್ಲಿದ್ದು ಅವರಿಗೆ ಸಹಾಯ ಹಸ್ತ ಚಾಚುವ ಮೂಲಕ ಟ್ರಸ್ಟ್ ಫಂಡ್ ದೀಪಾವಳಿ ಆಚರಿಸಿದೆ. ದುಡಿದು ತನ್ನ ಕಾಲಮೇಲೆ ನಿಂತು ಜೀವನ ಸಾಗಿಸುತ್ತಿದ್ದ ದಿನೇಶ್ ಆಚಾರಿಯವರು ಕೆಲ ಸಮಯದಿಂದ ಪಾರ್ಶ್ವವಾಯು ನಿಂದ ಬಳಲುತ್ತಿದ್ದಾರೆ. ಪತ್ನಿ ಮೀನಾಕ್ಷಿ ಅವರು ಕೂಡ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಮಗ...

ಕಲಾಮಾಯೆ ಸಾರಥ್ಯದಲ್ಲಿ ‘ಗೂಡೆ ಉಕ್ಕುಡಲಿ’ ಅರೆಭಾಷೆ ಕಿರುಚಿತ್ರ ಬಿಡುಗಡೆ

ಕಲಾಮಾಯೆ ಸಂಸ್ಥೆಯಿಂದ ಹೊರತರಲಾದ ‘ಗೂಡೆ ಉಕ್ಕುಡಲಿ’ ಅರೆಭಾಷೆ ಕಿರುಚಿತ್ರ ಇಂದು ಬಿಡುಗಡೆಗೊಂಡಿತು. ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್‌ಕೆರೆ ಹಾಗೂ ಅಮರ ಸುದ್ದಿ ಪತ್ರಿಕೆಯ ಸಂಪಾದಕ ಮುರಳೀಧರ ಅಡ್ಡನಪಾರೆ ಬಿಡುಗಡೆಗೊಳಿಸಿದರು.ಚಿದಾನಂದ ಪರಪ್ಪ ಅವರ ಕಥೆ, ಚಿತ್ರ ಕಥೆ, ನಿರ್ದೇಶನವಿರುವ ಈ ಕಿರುಚಿತ್ರಕ್ಕೆ ಕಲಾಮಾಯೆಯ ಸುಧೀರ್ ಏನೆಕಲ್ ಸಂಭಾಷಣೆ,...

ದುಷ್ಟತನದ ಮೇಲೆ ಒಳ್ಳೆಯತನದ ವಿಜಯವನ್ನು , ಕತ್ತಲಿನ ಮೇಲೆ ಬೆಳಕಿನ ವಿಜಯವನ್ನು ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯವನ್ನು ಸಾಧಿಸುವುದೇ ದೀಪಾವಳಿ

ಬಂದೇ ಬಿಟ್ಟಿತು ದೀಪಾವಳಿ.ಯಾವುದೋ ಮೂಲೆಯಲ್ಲಿ ಗಂಟುಸೇರಿದ್ದ ಹಣತೆಗಳು ಹೊರಬರಲಾರಂಭಿಸಿವೆ. ದೇಶದಲ್ಲೆಡೆ ದೀಪಾವಳಿ ಸಂಭ್ರಮ ಕಳೆ ಹೆಚ್ಚಿದೆ.ಅಂತರಂಗದಲ್ಲಿರುವ ಕತ್ತಲೆಯನ್ನು ಓಡಿಸಿ , ಬೆಳಕಿನ ದೀಪವ ಬೆಳಗಿಸುವ ಮೂಲಕ ಮನೆ ಮನ ಬೆಳಗುವ ದಿವ್ಯ ಜ್ಯೋತಿಯ ಹಬ್ಬವೇ ದೀಪಾವಳಿ. ದುಷ್ಟತನದ ಮೇಲೆ ಒಳ್ಳೆಯತನದ ವಿಜಯವನ್ನು , ಕತ್ತಲಿನ ಮೇಲೆ ಬೆಳಕಿನ ವಿಜಯವನ್ನು ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯವನ್ನು...

ಜಯಾನಂದ ಸಂಪಾಜೆಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ

ಅರಂತೋಡು: ಯಕ್ಷಗಾನ ಕ್ಷೇತ್ರದಲ್ಲಿ ಅನುಪಮ ಸಾಧನೆ ಗೈದ ಹಿನ್ನೆಲೆಯಲ್ಲಿ ಜಯಾನಂದ ಸಂಪಾಜೆ ಸೇರಿದಂತೆ ಒಟ್ಟಾರೆ 58 ಮಂದಿ ಸಾಧಕರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ರಾಜ್ಯೋತ್ಸವದ ದಿನದಂದು ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಹು ವರ್ಷದ ಯಕ್ಷಗಾನದ ಅನುಭವ ಹೊಂದಿರುವ ಜಯಾನಂದ ಅವರು ಹಲವು ಪ್ರಸಂಗಗಳಲ್ಲಿ ತನ್ನದೇ ಆದ ವಿಶಿಷ್ಟ...

ಪತ್ರಕರ್ತರ ಸಮುದಾಯ ಭವನದ ಕಾಮಗಾರಿಗೆ ಡಾ.ಕೆ.ವಿ.ಚಿದಾನಂದರಿಂದ ಚಾಲನೆ

ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ಅಂಬೆಟಡ್ಕದಲ್ಲಿ ನೀಡಿರುವ 5 ಸೆಂಟ್ಸ್ ಜಾಗದಲ್ಲಿ ನಿರ್ಮಾಣವಾಗಲಿರುವ ಪತ್ರಕರ್ತರ ಸಮುದಾಯ ಭವನ ‘ಪ್ರೆಸ್ ಕ್ಲಬ್ ‘ ಕಟ್ಟಡದ ಕಾಮಗಾರಿ ಇಂದು ಚಾಲನೆ ನೀಡಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರು ದೀಪ ಬೆಳಗಿಸಿ, ಅಡಿಪಾಯಕ್ಕೆ ಶಿಲೆ ಇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಎಲ್ಲರ ಸಹಕಾರದಲ್ಲಿ ಪತ್ರಕರ್ತರ...

ಗುತ್ತಿಗಾರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ – ಸದಸ್ಯರಿಗೆ 6% ಡಿವಿಡೆಂಟ್ ಘೋಷಣೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಯವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಭವನದಲ್ಲಿ ಇಂದು ನಡೆಯಿತು. ಸಂಘವು ವಾರ್ಷಿಕ 1.18 ಕೋಟಿ ಲಾಭಾಂಶ ಹೊಂದಿದ್ದು ಸದಸ್ಯರಿಗೆ ಶೇ 6 ಡಿವಿಡೆಂಟ್ ವಿತರಣೆಗೆ ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷರು ಹೇಳಿದರು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ...

ಮೂಲಭೂತ ಸೌಕರ್ಯಕ್ಕೆ ಗ್ರಾಮಸ್ಥರ ಒಕ್ಕೊರಲ‌ ಒತ್ತಾಯ – ಡಿ.ಸಿ ಗ್ರಾಮ ವಾಸ್ತವ್ಯದ ಬಳಿಕ ಗ್ರಾಮಸ್ಥರ ಸಮಸ್ಯೆಗಳಿಗೆ ಸಿಗುವುದೇ ಸ್ಪಂದನೆ ?

ಅಮರ ಮುಡ್ನೂರು ಗ್ರಾಮದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಬಳಿ ಮೂಲಭೂತ ಸೌಕರ್ಯಗಳಾದ ರಸ್ತೆ, ವಿದ್ಯುತ್, ಬೋರ್ ವೇಲ್ ಮತ್ತಿತರ ಸಮಸ್ಯೆಗಳನ್ನು ಬಗೆಹರಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.ಜಿಲ್ಲಾಧಿಕಾರಿ ಅವರ ಗ್ರಾಮ ವಾಸ್ತವ್ಯದ ಸಂದರ್ಭ ಅಹವಾಲು ಸ್ವೀಕರಿಸಿದ ಸಂದರ್ಭ ಜನರು ಡಿ.ಸಿ ಅವರನ್ನು ಆಗ್ರಹಿಸಿದರು.ಕೆಲ ಸಮಸ್ಯೆಗಳು ಇನ್ನೂ ಪರಿಹಾರವಾಗದಕ್ಕೆ ತಾಲೂಕು ಅಧಿಕಾರಿಗಳನ್ನು ಡಿಸಿ ಅವರು...

ಸುಬ್ರಹ್ಮಣ್ಯ : ಕಡವೆ ಗುದ್ದಿ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ಮೃತ್ಯು

ಸುಮಾರು 16 ವರ್ಷಗಳಿಂದ ಸುಬ್ರಹ್ಮಣ್ಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಆಶ್ರಯದಲ್ಲಿರುವ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹೆಡ್ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮಚಂದ್ರ ಅರ್ಬಿತ್ತಾಯರು ಇಂದು ಬೆಳಿಗ್ಗೆ 5:45 ರ ಸುಮಾರಿಗೆ ತಮ್ಮ ಸಹೋದರ ರವಿ ಅರ್ಬಿತ್ತಾಯರೊಂದಿಗೆ ಕುಲ್ಕುಂದದ ಸೋಮಶೇಖರ್ ಎಂಬವವರ ಮನೆಗೆ ಬ್ಯಾಡ್ಮಿಂಟನ್ ಆಟವಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಅವರು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ...

ಸುಬ್ರಹ್ಮಣ್ಯ : ಕಡವೆ ಗುದ್ದಿ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ವಿಧಿವಶ

ಸುಮಾರು 16 ವರ್ಷಗಳಿಂದ ಸುಬ್ರಹ್ಮಣ್ಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಆಶ್ರಯದಲ್ಲಿರುವ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹೆಡ್ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮಚಂದ್ರ ಅರ್ಬಿತ್ತಾಯರು ಇಂದು ಬೆಳಿಗ್ಗೆ ತಮ್ಮ ಸಹೋದರ ರವಿ ಅರ್ಬಿತ್ತಾಯರೊಂದಿಗೆ ಕುಲ್ಕುಂದದ ಸೋಮಶೇಖರ್ ಎಂಬವವರ ಮನೆಗೆ ಬ್ಯಾಡ್ಮಿಂಟನ್ ಆಟವಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಅವರು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಹತ್ತಿರದ ಗುಡ್ಡದಿಂದ ಕಡವೆ...

ಕುಕ್ಕೆ ಸುಬ್ರಹ್ಮಣ್ಯ : ಸ್ವಚ್ಚ ಮಂದಿರ ಸೇವಾ ಅಭಿಯಾನ – ಏಕಾದಶಿಗೆ ನೆರವೇರುವ ಶಾಶ್ವತ ಸೇವೆ – ಸ್ವಚ್ಚತೆಗೆ ಭಕ್ತರಿಗೆ ಅವಕಾಶ – ಏಕಾದಶಿ ಸ್ವಚ್ಚ ಸೇವಾ ದಿವಸ್

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣಮತ್ತು ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಿಂದ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡಲು ಆಡಳಿತ ಮಂಡಳಿಯು ಸ್ವಚ್ಚ ಮಂದಿರ ಸೇವಾ ಅಭಿಯಾನವನ್ನು ಆರಂಭಿಸಿದೆ. ಪ್ರತಿ ಏಕಾದಶಿಯಂದು ಕ್ಷೇತ್ರಾದ್ಯಂತ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಈ ಯೋಜನೆಯು ಕ್ಷೇತ್ರ ಸ್ವಚ್ಚತೆ ಸೇರಿದಂತೆ ಕ್ಷೇತ್ರಕ್ಕೆ ಬರುವ...

ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ನಲ್ಲಿ ಪ್ರಾಚಿ ಆ್ಯಂಟಿಕ್ ಕಲೆಕ್ಷನ್ ಬಿಡುಗಡೆ

ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಪುತ್ತೂರು ಮಳಿಗೆಯಲ್ಲಿ "ಪ್ರಾಚಿ ಆ್ಯಂಟಿಕ್ ಕಲೆಕ್ಷನ್" ಪಾರಂಪರಿಕ ವಿನ್ಯಾಸದ ಚಿನ್ನಾಭರಣಗಳ ಸಂಗ್ರಹವನ್ನು ಅ.08 ರಂದು ಬಿಡುಗಡೆ ಮಾಡಲಾಯಿತು. ನೂತನ "ಪ್ರಾಚಿ ಆ್ಯಂಟಿಕ್ ಕಲೆಕ್ಷನ್ " ವಿಭಾಗವನ್ನು ಪುತ್ತೂರಿನ ಖ್ಯಾತ ವೈದ್ಯ ದಂಪತಿ ಡಾ.ಚಂದ್ರಶೇಖರ ರಾವ್ ಮತ್ತು ಡಾ.ಪೂರ್ಣಾ.ಸಿ. ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳನ್ನು ವೇದಾ ಲಕ್ಷ್ಮೀಕಾಂತ್ ಹಾಗೂ ಮೇಘ ಸುಧನ್ವ...

ನಿಂತಿಕಲ್ಲು : ಮಯೂರ ಗೋಲ್ಡ್ ಫ್ಯಾಲೇಸ್ ಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್

ಇಂದು ಸುಳ್ಯಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ . ಶಿವಕುಮಾರ್ ಅವರು ಬಳಿಕ ಕುಕ್ಕೆ ಸುಬ್ರಹ್ಮಣ್ಯ ಹೋಗಿ ನಂತರ ನಿಂತಿಕಲ್ಲಿನ ಎಂ.ಮಾಧವ ಗೌಡ ಕಾಮಧೇನು ಅವರ ಧರ್ಮಶ್ರೀ ಆರ್ಕೇಡ್ ನಲ್ಲಿರುವ ಮಯೂರ ಗೋಲ್ಡ್ ಫ್ಯಾಲೇಸ್ ಗೆ ಭೇಟಿ ನೀಡಿದರು. ಉದ್ಯಮಿ ಹಾಗೂ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ , ಮಯೂರ ಗೋಲ್ಡ್ ಮಾಲಕ ದೀಕ್ಷಿತ್...

ಮಡಪ್ಪಾಡಿ : ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿದ್ದ ಬಳ್ಳಿ ಸಿಲುಕಿ ಮೃತ್ಯು

ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿ ಇದ್ದ ಬಳ್ಳಿಯೊಂದು ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೇವಳದಲ್ಲಿ ನಡೆದಿದೆ. ಕೇವಳ ಹೂವಪ್ಪ ಗೌಡರವರು ಮಧ್ಯಾಹ್ನ ವೇಳೆ ತನ್ನ ಮನೆಯ ಎದುರಿನ ಸಣ್ಣ ಗಾತ್ರದ ಮರದ ಗೆಲ್ಲು ಕಡಿಯಲು ಹತ್ತಿದ್ದರು. ಗೆಲ್ಲು ಬೀಳುವ ಸಂದರ್ಭದಲ್ಲಿ ಮರದಲ್ಲಿದ್ದ ಹಬ್ಬಿದ್ದ ಬಳ್ಳಿಗೆ ಅವರು ಆಕಸ್ಮಿಕವಾಗಿ ಸಿಲುಕಿದರೆನ್ನಲಾಗಿದೆ....

ಗುತ್ತಿಗಾರು : ಗಾಂಧಿಜಯಂತಿ ಅಂಗವಾಗಿ ಬಿಜೆಪಿ ನೇತೃತ್ವದಲ್ಲಿ ನದಿಗಳ ಸ್ವಚ್ಚತೆ

ಗಾಂಧಿಜಯಂತಿ ಅಂಗವಾಗಿ ಬಿಜೆಪಿ ಗುತ್ತಿಗಾರು ಗ್ರಾಮ ಸಮಿತಿ ನೇತೃತ್ವದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಹರಿಯುವ ಶಂಖತೀರ್ಥ ನದಿಯ ಸ್ವಚ್ಚತಾ ಕಾರ್ಯಕ್ರಮ ಇಂದು ನಡೆಯಿತು. ದೇವಳದ ಸುತ್ತ ಹರಿಯುವ ನದಿಯಲ್ಲಿ ಬೆಳೆದ ಕಾಡು ಗಿಡಗಳು ಹಾಗೂ ತ್ಯಾಜ್ಯ ಪ್ಲಾಸ್ಟಿಕ್ ಮತ್ತು ಹುಲ್ಲು ಗಳನ್ನು ಕಡಿದು ಸ್ವಚ್ಛ ಗೊಳಿಸಲಾಯಿತು.ಈ ಸ್ವಚ್ಚತಾ ಕಾರ್ಯದಲ್ಲಿ ವಳಲಂಬೆ ದೇವಸ್ಥಾನದ...

ಐವರ್ನಾಡು : ಮಕ್ಕಳ ಮಾನಸಿಕ, ದೈಹಿಕ ಭದ್ರತೆ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಭದ್ರತೆ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ಸೆ.29ರಂದು ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರದಲ್ಲಿ ಮಾಹಿತಿಯನ್ನು ಸ್ಥಳೀಯ ವೈದ್ಯರಾದ ಕುಮಾರಿ ಪ್ರಿಯಾಂಕ ನಾಟಿಕೇರಿ ಅವರು ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಮಹಮದ್ ಇಸಾಕ್ ಅವರು ಮತ್ತು ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀಯುತ ಚಾರ್ಲ್ಸ್ ಅವರು...

ಐವರ್ನಾಡು : ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ – ದತ್ತಿ ನಿಧಿ ಹಾಗೂ ಪುಸ್ತಕ ವಿತರಣೆ, ವೈದ್ಯಕೀಯ ಸಲಕರಣೆ ಖರೀದಿಗೆ ನೆರವು

ಐವರ್ನಾಡು ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ದತ್ತಿ ನಿಧಿ ಹಾಗೂ ಪಠ್ಯ ಪೂರಕ ಅಭ್ಯಾಸ ಪುಸ್ತಕ ವಿತರಣೆ, 9ನೇ ತರಗತಿ ವಿದ್ಯಾರ್ಥಿನಿಗೆ ವೈದ್ಯಕೀಯ ಶ್ರವಣ ಸಾಧನ...

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಶ್ವೇತಾರಿಗೆ ಸನ್ಮಾನ

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಶ್ವೇತಾ ಅವರಿಗೆ ಸಾರ್ವಜನಿಕ ಸನ್ಮಾನ ಸೆ.25 ರಂದು ಊರವರು ಹಾಗೂ ಎಸ್ ಡಿ ಎಂ ಸಿ ವತಿಯಿಂದ ಅಭಿನಂದಿಸಲಾಯಿತು. ದೇವಚಳ್ಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಎಸ್ ಪಿ, ದೇವಚಳ್ಳ ಗ್ರಾ.ಪಂ ಉಪಾಧ್ಯಕ್ಷೆ ರಾಜೇಶ್ವರಿ ಮಣಿಕಂಠ ಮಾವಿನಕಟ್ಟೆ ಸದಸ್ಯರಾದ...

ಗುತ್ತಿಗಾರು : ರಾಜ್ಯಮಟ್ಟದ ಪ್ರತಿಭೆ ಅನನ್ಯ ಳಿಗೆ ಗೌಡರ ಯುವ ಸೇವಾ ಸಂಘದಿಂದ ಗೌರವಾರ್ಪಣೆ

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಗುತ್ತಿಗಾರು ಗ್ರಾಮ ಸಮಿತಿ ವತಿಯಿಂದ ಎಸ್‌ ಎಸ್ ಎಲ್ ಸಿ ಯ ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ನಮ್ಮ ಊರಿಗೆ ಕೀರ್ತಿ ತಂದ ಮಣಿಯಾನಮನೆ ವೇದಾವತಿ ದುರ್ಗೆಶ್ ರವರ ಸುಪುತ್ರಿ ಅನನ್ಯ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಊರಿನ ಹಿರಿಯರಾದ...

ಅರೆಭಾಷೆ ಸಂಸ್ಕೃತಿ ಶಿಬಿರ ಸಮಾಪನ : ಆಚಾರ ವಿಚಾರಗಳಲ್ಲಿ ಯುವಜನಾಂಗ ಸಕ್ರಿಯವಾಗಿ ಪಾಲ್ಗೊಳ್ಳಬೇಕು – ಕಜೆಗದ್ದೆ

ಮದುವೆ, ತೊಟ್ಟಿಲು ಶಾಸ್ತ್ರ ಮುಂತಾದ ಗೌಡ ಸಮುದಾಯದ ಶುಭ ಕಾರ್ಯಗಳ ಸಂದರ್ಭಗಳಲ್ಲಿ ಹಾಡುವ ಶೋಬಾನೆ ಹಾಡುಗಳು ಮಹಿಳೆಯರ ನಾಲಗೆಯ ತುದಿಯಲ್ಲೇ ಇರಬೇಕು. ದೈವಾರಾಧನೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕೈಗೊಳ್ಳುವ ಆಚರಣೆಗಳಲ್ಲಿ ಯುವಜನಾಂಗವೂ ಸಕ್ರೀಯವಾಗಿ ಪಾಲ್ಗೊಂಡರೆ ಸಮುದಾಯದ ಸಂಸ್ಕೃತಿ ಆಚಾರ ವಿಚಾರಗಳು ನಶಿಸದೆ ಉಳಿಯುವಂತಾಗುತ್ತದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ...

ಸುಳ್ಯ : ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ 105ನೇ ಜನ್ಮದಿನಾಚರಣೆ

ರಾಷ್ಟ್ರೀಯವಾದಿ ಚಿಂತಕ, ಭಾರತೀಯ ಜನಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರವರ 105ನೇ ಜನ್ಮ ಜಯಂತಿ ಆಚರಣೆ ಇಂದು ಸುಳ್ಯ ದ ಬಿ.ಜೆ.ಪಿ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ನಗರ ಪಂಚಾಯತ್...

ಕೋಲ್ಚಾರಿನಲ್ಲಿ ಕೋಮು ಸೌಹಾರ್ದತೆ ಕೆಡಿಸುವ ಹುನ್ನಾರ ನಡೆಯುತ್ತಿದೆ – ದಿನೇಶ್ ಕಣಕ್ಕೂರು

ಕೋಲ್ಚಾರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುದರ್ಶನ ಪಾತಿಕಲ್ಲು ಅವರು ಒಂದು ನಿರ್ದಿಷ್ಟ ಸಮುದಾಯದ ಹುಡುಗರನ್ನು ತಾಲಿಬಾನ್ ಗಳು ಎಂದು ಕರೆದಿಲ್ಲ. ತಮ್ಮ ಸ್ವಂತ ವಸ್ತುಗಳನ್ನು ಹಾಳು ಮಾಡುವುದು ತಾಲಿಬಾನ್ ಗಳ ಸಂಸ್ಕೃತಿ ಎಂದು ಬುದ್ದಿಮಾತು ಹೇಳಿದ್ದಾರೆ ಅಷ್ಟೇ. ಆದರೆ ಕೆಲವರು ಕೋಮು ಸೌಹಾರ್ದತೆ ಕೆಡಿಸಲು ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ ಪ್ರತ್ಯಕ್ಷದರ್ಶಿ...

ಮರ್ಕಂಜ: ನೆಟ್ವರ್ಕ್ ಸಮಸ್ಯೆ ಕುರಿತು ಪ್ರಧಾನಿ ಮೋದಿ ಗಮನ ಸೆಳೆಯಲು ಇಮೇಲ್ ಅಭಿಯಾನ

ಮರ್ಕಂಜ ಗ್ರಾಮದಲ್ಲಿ ಬಹುದಿನಗಳಿಂದ ನೆಟ್ವರ್ಕ್ ಸಮಸ್ಯೆ ಇರುವುದರಿಂದ ಅದರ ಗಂಭೀರತೆಯನ್ನು ಮೋದಿ ಅವರಿಗೆ ಅರ್ಥೈಸಲು SEND EMAIL TO PM ಎಂಬ ಪತ್ರ ಚಳುವಳಿಕಾರ್ಯಕ್ರಮ ಹಮ್ಮಿಕೊಳ್ಳಲು ಮರ್ಕಂಜದ ಗ್ರಾಮಸ್ಥರು ನಿರ್ಧರಿಸಿದ್ದಾರೆ. ಗ್ರಾಮದ ಪ್ರತಿ ಮನೆಯನ್ನು ಸಂಪರ್ಕಿಸಿ ಇಮೇಲ್ ಐಡಿ ಹೊಂದಿದವರನ್ನು ಗುರುತಿಸಿ ಚಳುವಳಿಯಲ್ಲಿ ಭಾಗವಹಿಸಲು ತೀರ್ಮಾನಿಸಿದ್ದಾರೆ. ಸೆ.22 ರಂದು ಸಂಜೆ 5 ಗಂಟೆಗೆ ರೆಂಜಾಳ‌ ವಿನಾಯಕ...

ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಬಗ್ಗೆ ಡಿ ವಿ ಸ್ಪಷ್ಟನೆ- ಸೈಬರ್ ಕ್ರೈಂ ಪೊಲೀಸರಿಗೆ ದೂರು – ತೇಜೋವಧೆ ಮಾಡಲ ವಿಡಿಯೋ ಸೃಷ್ಟಿ – ಡಿ ವಿ ಸದಾನಂದ ಗೌಡ ಹೇಳಿಕೆ

ಕೇಂದ್ರದ ಮಾಜಿ ಸಚಿವ ಡಿ. ವಿ ಸದಾನಂದ ಗೌಡ ಅವರದೆಂದು ಹೇಳಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು ಈ ಬಗ್ಗೆ ಸದಾನಂದ ಗೌಡ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ‘ನನ್ನ ವಿರುದ್ಧ ಫ್ಯಾಬ್ರಿಕೇಟಡ್, ಫೇಕ್, ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ....

ಮಿತ್ರ ಮಂಡಲ ನಾಗತೀರ್ಥ ನೂತನ ಪದಾಧಿಕಾರಿಗಳ ಪದಗ್ರಹಣ – ಅಧ್ಯಕ್ಷ ನಿತಿನ್ ಕುಮಾರ್, ಕಾರ್ಯದರ್ಶಿ ನವೀನ್,ಖಜಾಂಜಿ ಯತೀಶ್

ಮಿತ್ರ ಮಂಡಲ ನಾಗತೀರ್ಥ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೆ. 18 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಾರ್ವತಿ ಸಭಾ ಭವನದಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ನಿತಿನ್ ಕುಮಾರ್ ನಾಗತೀರ್ಥ ಕಾರ್ಯದರ್ಶಿಯಾಗಿ ನವೀನ್ ನಾಗತೀರ್ಥ, ಕೋಶಾಧಿಕಾರಿಯಾಗಿ ಯತೀಶ್ ನಾಗತೀರ್ಥ, ಕ್ರೀಡಾ ಕಾರ್ಯದರ್ಶಿ ಹರ್ಷಿತ್ ಸಂಪ ಆಯ್ಕೆಯಾಗಿದ್ದರು.ನೂತನ ಪದಾಧಿಕಾರಿಗಳಿಗೆ ಯುವ ಜನ ಸಂಯುಕ್ತ ಮಂಡಳಿ...

ಯು.ಸಂ.ಮಂಡಳಿ ಮಹಾಸಭೆ – ಅಧ್ಯಕ್ಷ ದಯಾನಂದ ಕೇರ್ಪಳ, ಕಾರ್ಯದರ್ಶಿ ಸತೀಶ್ ಮೂಕಮಲೆ

ಯುವಜನ ಸಂಯುಕ್ತ ಮಂಡಳಿಯ 2020-21 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.18ರಂದು ಮಂಡಳಿ ಅಧ್ಯಕ್ಷ ಅನಿಲ್ ಪೂಜಾರಿಮನೆ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ದಿಲೀಪ್ ಬಾಬ್ಲುಬೆಟ್ಟು, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವೆಂಕಟ್ರಮಣ ಕೆ.ಎಸ್. ಉಪಸ್ಥಿತರಿದ್ದರು. ಕೊರೊನಾ ವಾರಿಯರ್ ಆಗಿ ಪಾರದರ್ಶಕ ಸೇವೆಗಾಗಿ ಮಂಡಳಿಯ ಪೂರ್ವಾಧ್ಯಕ್ಷ ಶೈಲೇಶ್ ಅಂಬೆಕಲ್ಲು ರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ...

ದೇವಚಳ್ಳ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

ರಾಜ್ಯ ಪ್ರಶಸ್ತಿಗೆ ಭಾಜನವಾಗಿರುವ ದೇವಚಳ್ಳ ಗ್ರಂಥಾಲಯವು ಇಂದು ಡಿಜಿಟಲ್ ಗ್ರಂಥಾಲಯವಾಗಿ ನವೀಕೃತಗೊಂಡು ಉದ್ಘಾಟನೆಗೊಂಡಿತು.ಶಿಕ್ಷಣ ಇಲಾಖೆಯ ಮಹತ್ವದ ಪರಿಕಲ್ಪನೆಯಡಿ ಕೇವಲ ಹದಿನೈದು ದಿನಗಳಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯವು ಅತ್ಯಂತ ಸುವ್ಯವಸ್ತಿತವಾಗಿ ಡಿಜಿಟಲ್ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಅತ್ಯಾಕರ್ಷಕ ಗೋಡೆ ಬರಹ, ಸುಂದರ ಚಿತ್ರಗಳು, 10,000 ಕ್ಕೂ ಮಿಕ್ಕಿದ ಪುಸ್ತಕಗಳು ಸುಸಜ್ಜಿತ ವಾಚನಾಲಯಗಳಿಂದ ಕೂಡಿರುವ ಗ್ರಂಥಾಲಯಕ್ಕೆ ಇಂದು...

ಮೋದಿ ಹುಟ್ಟುಹಬ್ಬದ ಅಂಗವಾಗಿ ಮಂಡಲ ಸಮಿತಿ ವತಿಯಿಂದ ವಿಶೇಷ ಪೂಜೆ

ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಯವರ ನೇತೃತ್ವದಲ್ಲಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಜಿಲ್ಲಾ ಬಿಜೆಪಿ ಸದಸ್ಯರಾದ ವೆಂಕಟ್ ದಂಬೆಕೋಡಿ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ,...

ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ಕಲ್ಕುಡ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸುಳ್ಯ ಗಾಂಧಿನಗರ ಕಲ್ಕುಡ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮೋದಿಯವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು ಎಂದು ಪ್ರಾರ್ಥಿಸಲಾಯಿತು. ಧರ್ಮದರ್ಶಿ ಉಮೇಶ್ ವಾಗ್ಲೆ ಪ್ರಾರ್ಥನೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಕಲ್ಕುಡ ದೈವಸ್ಥಾನದ ಸಮಿತಿಯ ಸದಸ್ಯರು ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಮೊಕ್ತೇಸರರಾದ ಪಿ.ಕೆ ಉಮೇಶ್,...

ವಳಲಂಬೆ : ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 71 ನೇ ಹುಟ್ಟುಹಬ್ಬದ ಅಂಗವಾಗಿ ವಳಲಂಬೆ ಶ್ರೀ ಶಂಖಪಾಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಕೆ.ಬೆಳ್ಯಪ್ಪ ಗೌಡ, ಎ.ವಿ.ತೀರ್ಧರಾಮ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವೆಂಕಟ್ ವಳಲಂಬೆ, ಅರ್ಚಕರಾದ ಪರಮೇಶ್ವರ ಭಟ್, ಮಹಾಬಲೇಶ್ವರ ಭಟ್ ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.(ಚಿತ್ರ :...

ನರೆಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಕಾಯರ್ತೋಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಇಂದು ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನದ ಆಚರಣೆಯ ಅಂಗವಾಗಿ ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಪಕ್ಷದ ವತಿಯಿಂದ ನೆರೆವೇರಿಸಲಾಯಿತು. ಈ ಸಂದರ್ಭದಲ್ಲಿ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಮೂಕ್ತೇಸರಾದ ಪಿ.ಕೆ.ಉಮೇಶ್ ದೇವರಿಗೆ ಪ್ರಾರ್ಥನೆ ಸಲ್ಲಿಸಿ ,ಕಾಯರ್ತೋಡಿ ದೇವಸ್ಥಾನದ ಪ್ರಧಾನ ಅರ್ಚಕರಾದ ನೀಲಕಂಠ ವಿಶೇಷ ಪೂಜೆ ನೆರೆವೇರಿಸಿದರು, ವಿಜಯ ದೇಗೊಂಡಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ – ನವಾನ್ನ ಪ್ರಸಾದ

ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸೋಮವಾರ ಹೊಸ್ತಾರೋಗಣೆ (ನವಾನ್ನ ಪ್ರಸಾದ) ಮತ್ತು ಕದಿರು ಕಟ್ಟುವ ಕಾರ್ಯವು ವಿವಿಧ ವೈಧಿಕ ವಿದಿ ವಿಧಾನಗಳೊಂದಿಗೆ ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಪಂಚಾಮೃಮಹಾಭಿಷೇಕವನ್ನು ಶ್ರೀ ದೇವರ ಮೂಲ ವಿಗ್ರಹಕ್ಕೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ನೆರವೇರಿಸಿದರು. ವರ್ಷದಲ್ಲಿ ಹೊಸ್ತಾರೋಗಣೆಯ ಒಂದು ದಿನ...

ಅಕ್ರಮಗಳನ್ನು ಸಕ್ರಮ ಮಾಡುವುದೇ ನ.ಪಂ.ಸದಸ್ಯ ಉಮ್ಮರ್ ಅವರ ಉದ್ಯೋಗ : ಬಿಜೆಪಿ ಆರೋಪ

ನ.ಪಂ.ಸದಸ್ಯ ಉಮ್ಮರ್ ಅವರು ನಗರದಲ್ಲಿನ ಫುಟ್ಪಾತ್ ನ ತಡೆಬೇಲಿಯನ್ನು ತಮ್ಮ ಪ್ರಭಾವ ಬಳಸಿ ತೆಗೆದಿದ್ದಾರೆ ಹಾಗೂ ಹಲವು ಅನಧಿಕೃತ - ಅಕ್ರಮ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ನಗರ ಮಹಾಶಕ್ತಿಕೇಂದ್ರ ಗಂಭೀರ ಆರೋಪ ಹೊರಿಸಿದೆ. ಅಕ್ರಮವನ್ನು ಸಕ್ರಮ ಮಾಡುವ ಉದ್ಯೋಗವನ್ನೇ ಮಾಡುತ್ತಿರುವ ಉಮ್ಮರ್ ಅವರ ಮೇಲೆ ನ.ಪಂ. ಅವರು ಸೂಕ್ತ ಕ್ರಮ ಕೈಗೊಳ್ಳಬೇಕು...

ಯಾರದ್ದೋ ಸಾಧನೆಗೆ ತೃಪ್ತಿ ಪಡಬೇಡಿ ತಾವೇ ಸಾಧನೆ ಮಾಡಿ- ಸಚಿವ ಎಸ್. ಅಂಗಾರ

ಯಾರದ್ದೋ ಸಾಧನೆಗೆ ತೃಪ್ತಿ ಪಡಬೇಡಿ ಸ್ವತಃ ತಾವೇ ಸಾಧನೆ ಮಾಡಿ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಹೇಳಿದರು.ಅವರು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಹಾಗೂ ಎಸ್ ಡಬ್ಲ್ಯೂ ಎಪ್ ಯೋಜನೆಯ ತಂತ್ರಜ್ಞಾನ ಬೆಂಬಲಿತ ಕಲಿಕಾ ಕಾರ್ಯಕ್ರಮದ ಅಡಿಯಲ್ಲಿ ಬರುವ ಕಲಿಕ ಚಟುವಟಿಕೆಗಳ ಕಂಪ್ಯೂಟರ್...

ಬೆಳ್ಳಾರೆ ಜೇಸಿಐ ಮತ್ತು ಕ್ಷಯ ಚಿಕಿತ್ಸಾ ಘಟಕದ ವತಿಯಿಂದ ಸಚಿವ ಅಂಗಾರರ ಭೇಟಿ

ಜೆಸಿಐ ಬೆಳ್ಳಾರೆ ಮತ್ತು ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ಕ್ಷಯ ಮುಕ್ತ ಭಾರತದ ಅಂಗವಾಗಿ ಬಿಡುಗಡೆಗೊಳ್ಳಲಿರುವ ಕಿರುಚಿತ್ರ "ಹೆಜ್ಜೆ ಬದಲಾದಾಗ " ಇದರ ಭಿತ್ತಿಪತ್ರವನ್ನು ಕರ್ನಾಟಕ ಸರಕಾರದ ಸಚಿವರಾದ ಎಸ್ ಅಂಗಾರ ಸರ್ ರವರಿಗೆ ಅವರ ನಿವಾಸದಲ್ಲಿ ನೀಡಲಾಯಿತು .ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾದ...

ಸಂಪಾಜೆ : ಸೊಸೈಟಿ ಮಹಾಸಭೆ – ಶೇ.12 ಡಿವಿಡೆಂಡ್ ಘೋಷಣೆ

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 100 ನೇ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಸಮನ್ವಯ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ದಿ.07-09-2021 ರಂದು ನಡೆಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ರವರು ಲೆಕ್ಕಪತ್ರಗಳನ್ನು ಮಂಡಿಸಿದರು. ಸಂಘ ವರದಿ ಸಾಲಿನಲ್ಲಿ ಸದಸ್ಯತನ, ಪಾಲು ಬಂಡವಾಳ, ಧನ ವಿನಿಯೋಗ, ಠೇವಣಿಗಳು, ವ್ಯವಹಾರ...

ಅಡಿಕೆ ತೋಟದಲ್ಲಿ ಅಡಿಕೆ ಸುಳಿ ಕೊಳೆರೋಗ ಪತ್ತೆ : ಸಿ.ಪಿ.ಸಿ.ಆರ್‌.ಐ ವಿಜ್ಞಾನಿಗಳ ತಂಡ ಭೇಟಿ

ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು. ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ...

ಗುತ್ತಿಗಾರು : ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಸಹಾಯಧನದ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಸಂಸ್ಥೆಯ ಸದಸ್ಯರಿಗೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೆ. 06 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಬಾಲಕೃಷ್ಣ.ಡಿ ಮತ್ತು ಪ್ರಕಾಶ ಎಮ್.ಆರ್. ಇವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಗಾಗಿ ಕ್ಯಾಂಪ್ಕೋ...

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಡಿ ಚಿಕಿತ್ಸೆಗೆ ಸಹಾಯಧನ

ಸುಳ್ಯ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊದ ಚಿತ್ತ ಯೋಜನೆಯಡಿಯಲ್ಲಿ ಕ್ಯಾಂಪ್ಕೋದ ಸಕ್ರೀಯ ಸದಸ್ಯರಾದ ಮಡಿಕೇರಿ ತಾಲೂಕು ಚೆಂಬು ಗ್ರಾಮದ ನಿವಾಸಿಯಾದ ಎನ್ ವಿ ಕೃಷ್ಣಪ್ಪ ರವರಿಗೆ ಆಂಜಿಯೋಪ್ಲ್ಯಾಸ್ಟಿ ಯ ವೈದ್ಯಕೀಯ ಸಹಾಯಧನವಾಗಿ ರೂ 50,000ದ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಸೆ. 06 ರಂದು ಸುಳ್ಯ ಶಾಖೆಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಲಯ...

ಅಮೃತ್ ಗ್ರಾಮ ಪಂಚಾಯತ್ ಯೋಜನೆಯಡಿ ಆಯ್ಕೆಯಾದ ಮಂಡೆಕೋಲು ಅರಂತೋಡು ಮತ್ತು ಮರ್ಕಂಜ ಗ್ರಾ.ಪಂ.ಗೆ 25 ಲಕ್ಷ ಅನುದಾನ – ಸಚಿವ ಅಂಗಾರ

ಅಮೃತ್ ಯೋಜನೆಯಡಿ ಆಯ್ಕೆ ಮಾಡಲಾದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು, ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಆಯಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ವಹಿಸಬೇಕು ಎಂದು ಸಚಿವ ಎಸ್.ಅಂಗಾರ ಸೂಚಿಸಿದರು. ಅಮೃತ್ ಗ್ರಾಮ ಪಂಚಾಯತ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಗ್ರಾಮ ಪಂಚಾಯತ್‍ಗೆ 25 ಲಕ್ಷ...

ಡಾ.ರಶ್ಮಿ ಕೆ.ಎಂ. ಅವರಿಗೆ ಪಿಎಚ್‌ಡಿ ಪದವಿ

low power testing using scan chain masking and re-ordering for diagnosis of multiple chain failures ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದ ಡಾ.ರಶ್ಮಿ ಕೆಎಂ ಅವರಿಗೆ ವಿಟಿಯು ಬೆಳಗಾಂ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ಪ್ರಾಧ್ಯಾಪಕ ಡಾ.ಕೆ.ಎನ್.ಮುರಳೀಧರ ಅವರು ಮಾರ್ಗದರ್ಶನ ನೀಡಿದ್ದಾರೆ.ಚೆಂಬು ಗ್ರಾಮದ ಮಾಗಧಾರ...

ಸರಸ್ವತಿ ಕಾಮತ್ ಮೇಲೆ ಹಲ್ಲೆ ಪ್ರಕರಣ- ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ಶಿಕ್ಷೆ ನಿಗದಿಪಡಿಸಿ ಆದೇಶ

ಸುಳ್ಯ: 2014 ರ ಲೋಕಸಭಾ ಚುನಾವಣೆಯ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ತಂಡದವರು  ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಸರಸ್ವತಿ ಕಾಮತ್ ಅವರ ಮೇಲೆ ಮಾಡಿದ್ದಾರೆನ್ನಲಾದ  ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.೬ ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಹೊರಬಂದಿದ್ದು ಹರೀಶ್ ಕಂಜಿಪಿಲಿ ಮತ್ತವರ ತಂಡಕ್ಕೆ ಶಿಕ್ಷೆ ನಿಗದಿಯಾಗಿದೆ. ಘಟನೆಯ ಹಿನ್ನಲೆ: 2014 ರ ಲೋಕಸಭಾ  ಚುನಾವಣೆಯ ಸಂದರ್ಭ ...

ಅವಘಡಕ್ಕೆ ಸಾಕ್ಷಿಯಾಗುವಂತಿದೆ ಚಾಮಡ್ಕ ಫಾಲ್ಸ್

ಅಮರ ಮುಡ್ನೂರು ಗ್ರಾಮದ ಚಾಮಡ್ಕ ಫಾಲ್ಸ್ ಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದು ಇದೀಗ ಅಲ್ಲಿ ಅಪಾಯದ ಸ್ಥಿತಿಯಲ್ಲಿ ಮೋಜು ಮಸ್ತಿ ಮಾಡುವವರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ನೀರಿನ ಹರಿವಿನಿಂದಾಗಿ ಕಲ್ಲುಗಳ ಪಾಚಿಕಟ್ಟಿದ್ದು ಹೆಚ್ಚಿನ ಯುವಕ - ಯುವತಿಯರು ಇತ್ತೀಚಿಗೆ ಈ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ಮೋಜಿಗೆ ಬಿದ್ದು ಪಾಚಿಗಟ್ಟಿದ ಕಲ್ಲುಗಳ ಮೇಲೆ ಓಡಾಡುತ್ತಿದ್ದಾರೆ.ಪ್ರವಾಸಿಗರಿಗೆ...

ಐವರ್ನಾಡು ಸೊಸೈಟಿ ವತಿಯಿಂದ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ

ಐವರ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಹಣ್ಣಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಹಣ್ಣಿನ ಗಿಡಗಳ ಮಾಹಿತಿ ಕಾರ್ಯಕ್ರಮ ಇಂದು ಸೊಸೈಟಿ ಆವರಣದಲ್ಲಿ ನಡೆಯಿತು. ದಯಾಪ್ರಸಾದ್ ಜಿಮುಳ್ಳು ಅವರು ಹಣ್ಣಿನ ಗಿಡಗಳ ಕುರಿತು ಮಾಹಿ ತಿ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ 600 ಕ್ಕೆ 600 ಅಂಕ ಪಡೆದ ನಾಟಿಕೇರಿ ವಸಂತಕುಮಾರ ಮತ್ತು ಮೀನಾಕ್ಷಿ...

ಮಕ್ಕಳಿಂದಲೇ ನಡೆಸಲ್ಪಡುವ ಚಿರಾಯು ಸ್ಟುಡೆಂಟ್ಸ್ ಕ್ಲಬ್‌ನ ಎರಡನೇ ಘಟಕ ಉದ್ಘಾಟನೆ : ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳಿ – ವಿನುತಾ ಪಾತಿಕಲ್ಲು

ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸಲು ಮಕ್ಕಳಿಂದಲೇ ಪ್ರಾರಂಭಗೊಂಡ ಚಿರಾಯು ಸ್ಟುಡೆಂಟ್ಸ್ ಕ್ಲಬ್‌ನ ಎರಡನೇ ಘಟಕ ಇದೀಗ ಪ್ರಾರಂಭಗೊಂಡಿದೆ. ಮಂಡೆಕೋಲಿನ ಕಣೆಮರಡ್ಕದಲ್ಲಿ ಪ್ರಾರಂಭಗೊಂಡ ಚಿರಾಯು ಸ್ಟುಡೆಂಟ್ಸ್ ಕ್ಲಬ್ ನ ಎರಡನೇ ಘಟಕದ ಉದ್ಘಾಟನೆಯನ್ನು ಮಂಡೆಕೋಲು ಗ್ರಾ.ಪಂ ಅಧ್ಯಕ್ಷೆ ವಿನುತಾ ಪಾತಿಕಲ್ಲು ಸೆ.5 ರಂದು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಆರಂಭದ ಹಂತದಲ್ಲೇ ಮಕ್ಕಳ ಪ್ರತಿಭೆ...

ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು‌.ನಿವೃತ್ತ ಶಿಕ್ಷಕರಾದ ಕಲ್ಮಕಾರು ಶಾಲೆಯ...

ಸಚಿವ ಅಂಗಾರರಿಂದ ಶ್ವೇತಾ ವೇಣುಗೋಪಾಲರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಚ್ರಪ್ಪಾಡಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವೇಣುಗೋಪಾಲ್ ರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.

ಬ್ರಿಟೀಷ್ ಮಾನಸಿಕತೆಯ ಶಿಕ್ಷಣ ವ್ಯವಸ್ಥೆಯಿಂದ ನೂತನ ಶಿಕ್ಷಣ ಪದ್ದತಿಯೆಡೆಗೆ ಹೆಜ್ಜೆ – ಮುಂದಿನ ಪೀಳಿಗೆಗೆ ಇದು ಅವಶ್ಯಕ ವಿನಯ್ ಕುಮಾರ್ ಕಂದಡ್ಕ

ಬ್ರಿಟೀಷ್ ಮಾನಸಿಕತೆಯ ಶಿಕ್ಷಣ ಈ ಮೊದಲಿತ್ತು. ಆದರೆ ಈ ಬಾರಿಯಿಂದ ನೂತನ ಶಿಕ್ಷಣ ಪದ್ದತಿ ಜಾರಿಯಾಗುತ್ತಿದೆ. ಹೊಸ ಶಿಕ್ಷಣ ಪದ್ದತಿಯಿಂದ ನಮ್ಮದೇ ಇತಿಹಾಸ, ವಾಸ್ತವ ಸಂಗತಿಗಳನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ. ಎಂದು ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಹೇಳಿದರು. ಬೆಳ್ಳಾರೆ ಪಬ್ಲಿಕ್ ಸ್ಲೂಲ್ ನಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು...

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ – ಸುನಂದಾ ಜಿ ಯವರಿಗೆ ಸಚಿವ ಅಂಗಾರರಿಂದ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೇರಾಲು ಶಾಲಾ ಶಿಕ್ಷಕಿ ಸುನಂದ ಜಿ ಯವರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.

ಮಕ್ಕಳೊಂದಿಗಿರುವ ಪ್ರತಿದಿನವೂ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯೇ

ಕಳೆದೆರಡು ವರ್ಷಗಳಿಂದೀಚೆಗೆ ಶೈಕ್ಷಣಿಕ ಕ್ಷೇತ್ರದಮೇಲೆ ಮಿಡತೆಯಹಿಂಡಿನಂತೆ ಕೊರೋನ ವೈರಸ್ ದಾಳಿ ನಡೆಸಿದೆ ಬರಿಯ ಶಿಕ್ಷಣ ಕ್ಷೇತ್ರ ಮಾತ್ರವಲ್ಲದೇ ಪ್ರತಿಯೊಂದು ಕ್ಷೇತ್ರದಮೇಲೆ ಪರಿಣಾಮ ಬೀರಿದೆ ಶಾಲೆಗೆ ಮಕ್ಕಳುಬಾರದೆ ಎರಡು ವರ್ಷಗಳೇ ಕಳೆಯಿತು ದೇಶದ ಭವಿಷ್ಯ ತರಗತಿಯ ನಾಲ್ಕು ಗೋಡೆಯ ಮಧ್ಯೆ ನಿರ್ಮಾಣವಾಗುತ್ತದೆ ಎಂದು ಹೇಳಲಾಗಿತ್ತು ಆದರೆ ಶಾಲಾ ಕಾಲೇಜು ಪುನರಾರಂಭ ಆಗುವ ಯಾವ ಸ್ಪಷ್ಟತೆಯು ಕಾಣುತ್ತಿಲ್ಲ ಭವಿಷ್ಯದ...

ಶಮನಗೊಂಡ ಬಿಜೆಪಿ ಭಿನ್ನಮತ : ಮುಂದಿನ ಚುನಾವಣೆಯ ಸಂಘಟನೆಗೆ ಒತ್ತು- ಸುದರ್ಶನ ಮೂಡಬಿದಿರೆ ; ಒಗ್ಗಟ್ಟಿನ ಮಂತ್ರ ಜಪಿಸಿದ ಎಸ್.ಎನ್. ಮನ್ಮಥ

ಸಂಘಟನೆ ಬೆಳೆದಂತೆ, ಕಾರ್ಯಕರ್ತರ ಪಡೆ ವಿಸ್ತಾರವಾದಂತೆ ನಾಯಕತ್ವ ವಹಿಸುವವರು ಹೆಚ್ಚಾಗುತ್ತಾರೆ. ಇದರಿಂದ ಸಹಜವಾಗಿ ಸಣ್ಣ ಪುಟ್ಟ ಮನಸ್ತಾಪಗಳು ಬರುತ್ತವೆ. ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿನ ಭಿನ್ನಮತವನ್ನು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ೪ ಗೋಡೆಗಳ ಮಧ್ಯೆ ಇತ್ಯರ್ಥಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.ಸುಳ್ಯ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿಯ...

ಕೇಸರಿ ಎಂಬುದು ತ್ಯಾಗದ ಪ್ರತೀಕ – ಕೇಸರಿ ಶಾಲು ಹಾಕಿಕೊಂಡದ್ದನ್ನು ಸಮರ್ಥಿಸಿಕೊಂಡ ಸಚಿವ ಎಸ್.ಅಂಗಾರ

ಭಾರತದ ಧ್ವಜ ದಲ್ಲಿ ಕೇಸರಿ ಬಿಳಿ ಹಸಿರು ಬಣ್ಣದಲ್ಲಿ ಕೇಸರಿ ತ್ಯಾಗದ, ಬಿಳಿ ಶಾಂತಿ ಹಾಗೂ ಹಸಿರು ಬಣ್ಣ ಸಮೃದ್ಧಿಯ ಬಗ್ಗೆ ಅರ್ಥವನ್ನು ಸೂಚಿಸುತ್ತದೆ. ಶಾಂತಿ ಮತ್ತು ಸಮೃದ್ಧಿ ಇರಬೇಕಾದರೆ ತ್ಯಾಗ ಅನಿವಾರ್ಯ. ಹಾಗಾಗಿ ನಾನು ತ್ಯಾಗದ ಬಣ್ಣವನ್ನು ಸೂಚಿಸುವ ಕೇಸರಿ ಬಣ್ಣದ ಶಾಲು ಹಾಕಿಕೊಳ್ಳುತ್ತೇನೆ ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು. ಇತ್ತೀಚಿಗೆ ಅಂಗಾರ...

ಕೆವಿಜಿ ಆಯರ್ವೇದ ಕಾಲೇಜಿನಲ್ಲಿ ಮೀನುಕೃಷಿ ಕಾರ್ಯಗಾರ – ಸ್ಥಳೀಯ ಮಟ್ಟದ ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ – ಅಂಗಾರ

ನಮ್ಮ ಸ್ಥಳೀಯ ತೋಟಗಳಲ್ಲಿ ಅನೇಕ ಕೆರೆಗಳಿವೆ. ಅವುಗಳಲ್ಲಿ ಹೇಗೆ ವೈಜ್ಞಾನಿಕವಾಗಿ ಮೀನುಕೃಷಿ ಮಾಡಬಹುದು ಎಂಬುದರ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಸಚಿವ ಎಸ್ .ಅಂಗಾರ ಅವರು ಹೇಳಿದರು. ಕೆವಿಜಿ ಆಯುರ್ವೇದ ಫಾರ್ಮಾ ಮತ್ತು ಸಂಶೋಧನಾ ಘಟಕದಲ್ಲಿ ನಡೆದ ಮೀನು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ , ಉಡುಪಿ ಭಾಗಗಳ ಮೀನುಗಾರಿಕೆ...

ಅಚ್ರಪ್ಪಾಡಿ ಶಾಲೆಯ ಶ್ವೇತಾ, ಪೇರಾಲಿನ ಸುನಂದ, ಮರ್ಕಂಜದ ಕೆಂಚವೀರಪ್ಪರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Swetha Kenchaveerappa 2021 ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ಮೂವರು ಭಾಜನರಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಯ ಶ್ವೇತಾ ಕೆ., ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೇರಾಲು ಶಾಲೆಯ ಸುನಂದ, ಪ್ರೌಢಶಾಲಾ ವಿಭಾಗದಲ್ಲಿ ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪ ರವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಅಚ್ರಪ್ಪಾಡಿ ಶಾಲೆಗೆ ಮುಖ್ಯ ಶಿಕ್ಷಕಿಯ ಸಹೋದರರಿಂದ ಟಿವಿ ಹಾಗೂ ಇನ್ವರ್ಟರ್ ಕೊಡುಗೆ

ಕರೋನದಿಂದ ಇಡೀ ದೇಶ ಹಾಗೂ ಜಗತ್ತಿನ ಎಲ್ಲ ಭಾಗಗಳಲ್ಲಿ ಜನರ ಎಲ್ಲಾ ಚಟುವಟಿಕೆಗಳು, ವಿದ್ಯಾರ್ಥಿಗಳ ಕಲಿಕೆಗಳು ಬೌದ್ಧಿಕ ತರಗತಿಗಳು ನಡೆಯದೇ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರಗಳು ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ 1 ರಿಂದ ದ್ವಿತೀಯ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪ್ರತಿದಿನ ಸಂವೇದ ತರಗತಿಗಳು ನಡೆಯುತ್ತಿವೆ. ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಅಭಾವದಿಂದ...

ದೇಶದಲ್ಲಿ ತಾಲಿಬಾನಿ ಮಾನಸಿಕತೆಯ ವ್ಯಕ್ತಿಗಳ ಬಗ್ಗೆ ಎಚ್ಚರ ವಹಿಸುವುದೊಳಿತು – ಜಗದೀಶ್ ಕಾರಂತ

ಅಫ್ಘಾನಿಸ್ತಾನದ ತಾಲಿಬಾನಿಗಳ ಮಾನಸಿಕತೆಯ ವ್ಯಕ್ತಿಗಳು ಭಾರತದಲ್ಲೂ ಇದ್ದು ಹಿಂದೂ ಸಮುದಾಯ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಅದೇ ಮಾನಸಿಕತೆಯ ವ್ಯಕ್ತಿಗಳು ಹಿಂದೂಗಳನ್ನು ಶೋಷಣೆ ಮಾಡುವ ಸನ್ನಿವೇಶಗಳೂ ಎದುರಾಗಬಹುದು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಹೇಳಿದ್ದಾರೆ. ತಾಲೂಕಿನ ಮಂಡೆಕೋಲು ಗ್ರಾಮದ ಮೈಲೆಟ್ಟಿಪಾರೆ ಎಂಬಲ್ಲಿ ಗೌರಿ ಎಂಬ ಬಡ ದಲಿತ ಮಹಿಳೆಗೆ ವೇದಿಕೆಯ...

ಸ್ವಾರ್ಥಕ್ಕಾಗಿ ಸಮಾಜಕ್ಕೆ ಕೇಡು ಬಯಸಿ, ಗುತ್ತಿಗಾರಿನ ಸ್ವಾಭಿಮಾನಕ್ಕೆ ಧಕ್ಕೆ ತರುವವರ ವಿರುದ್ಧ ಒಗ್ಗಟ್ಟಾಗಿ ಹೋರಾಟಕ್ಕೆ ಸಿದ್ಧ : ಭರತ್ ಮುಂಡೋಡಿ

ವೈಯಕ್ತಿಕ ದ್ವೇಷವನ್ನಿಟ್ಟುಕೊಂಡು ತನ್ನ ಸ್ವಾರ್ಥಕ್ಕಾಗಿ ಸಮಾಜಕ್ಕೆ ಊರಿಗೆ ಕೇಡು ಬಯಸುವವರಿಂದ ಗುತ್ತಿಗಾರಿನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಒಗ್ಗಟ್ಟಾಗಿ ಈ ಮೊದಲು ಹೋರಾಟ ನಡೆಸಿದ್ದೇವೆ. ಇನ್ನೂ ಅಂತಹ ಸಂದರ್ಭ ಬಂದಾಗ ರಾಜಕೀಯ ರಹಿತ ಹೋರಾಟಕ್ಕೆ ಸಿದ್ಧ ಎಂದು ಮಾಜಿ ಜಿ.ಪಂ.ಸದಸ್ಯ ಭರತ್ ಮುಂಡೋಡಿ ಹೇಳಿದರು.ಅವರು ಇಂದು ಗುತ್ತಿಗಾರಿನಲ್ಲಿ ನಡೆದ ನಾಗರಿಕರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಗುತ್ತಿಗಾರು ಗ್ರಾಮವನ್ನು...

ಸಚಿವ ಎಸ್. ಅಂಗಾರರಿಂದ ಮೇದಿನಡ್ಕದಲ್ಲಿ ನೂತನ ಅಂಗನವಾಡಿ ಉದ್ಘಾಟನೆ

ದೇಶದ ಏಳಿಗೆಗೆ ಜನರ ಸಹಕಾರ ಅಗತ್ಯವಾಗಿದೆ. ಅವಶ್ಯಕವಾಗಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸರಕಾರದ ಗಮನಕ್ಕೆ ತರಬೇಕು. ಆಗ ಅದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬುದರ ಕುರಿತು ಕ್ರಮ ಕೈಗೊಳ್ಳಲಾಗುವುದು. ಅಭಿವೃದ್ಧಿಯನ್ನು ಹೇಗೆ ಮಾಡಬೇಕು ಎಂಬುದರ ಸ್ಪಷ್ಟ ಅರಿವು ನಮಗಿದೆ ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು.ಅಜ್ಜಾವರದ ಮೇದಿನಡ್ಕದಲ್ಲಿ ಆ. 29 ರಂದು ನೂತನ ಅಂಗನವಾಡಿ ಯನ್ನು...

ವಿಶ್ವಾಸವಿಲ್ಲದ ವ್ಯವಸ್ಥೆಯ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುತ್ತಾರೆ. ಪ್ರತಿಯೊಬ್ಬರೂ ತಮ್ಮ ತಮ್ಮ ಕಾರ್ಯಕ್ಷೇತ್ರಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು- ಸಚಿವ ಎಸ್.ಅಂಗಾರ

ಮಾದಕ ದ್ರವ್ಯ ಜಾಲ ಹಾಗೂ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಇಂಥ ಕೃತ್ಯಗಳನ್ನು ನಾವು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ . ಇದನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವ ಎಸ್ ಅಂಗಾರ ಅವರು ಹೇಳಿದರು. ಸುಳ್ಯದ ಯುವಜನ ಸಂಯುಕ್ತಮಂಡಳಿಯ ಸಭಾಂಗಣದಲ್ಲಿ ನಡೆದ ನೂತನ ಗೃಹರಕ್ಷಕ ದಳದ ಕಚೇರಿಯ...

ಸುಬ್ರಹ್ಮಣ್ಯದ ಜನಾನುರಾಗಿ ವೈದ್ಯ ಬಿ.ಕೆ.ಭಟ್ ನಿಧನ

ಸುಬ್ರಹ್ಮಣ್ಯದ ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಪ್ರಖ್ಯಾತ ವೈದ್ಯ ಬಿ.ಕೆ.ಭಟ್ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಸುಬ್ರಹ್ಮಣ್ಯದಲ್ಲಿ ಹಲವಾರು ವರ್ಷಗಳಿಂದ ನೆಲೆಸಿದ್ದ ಇವರು ಭಾಗದ ಜನರಿಗೆ ಉತ್ತಮ ಚಿಕಿತ್ಸೆ ನೀಡಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ , ಪುತ್ರ, ಸೊಸೆ ಹಾಗೂ ಮೊಮ್ಮಗಳನ್ನು ಅಗಲಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮ – ಸಚಿವ ಅಂಗಾರರಿಂದ ಉದ್ಘಾಟನೆ ಅರೆಭಾಷೆ ಅಕಾಡೆಮಿಯ ವೆಬ್ ಸೈಟ್ ಗೆ ಚಾಲನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೊಂಡು ಹತ್ತು ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮದ ಉದ್ಘಾಟನಾ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ಆ.27ರಂದು ನಡೆಯಿತು.ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ...

ಸುಬ್ರಹ್ಮಣ್ಯ : ಭಾರತೀಯ ಸೇನೆಯಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಐಕ್ಯೂ ಎಸಿ ಘಟಕ ಮತ್ತು ಹೆಚ್ ಆರ್ & ಪ್ಲೇಸ್ ಮೆಂಟ್ ಘಟಕ ಇದರ ಸಹಯೋಗದೊಂದಿಗೆ ಆ. 25 ರಂದು ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು‌ ಎಂಬ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ ಎಸ್ ಇವರು ವಹಿಸಿ, ಸೇನೆ ಉದ್ಯೋಗವನ್ನು...

ಬಿಜೆಪಿ ಮಹಿಳಾ ಮೋರ್ಚಾದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸನ್ಮಾನ

ಸುಳ್ಯ ಬಿಜೆಪಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರಿಗೆ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ, ಕಾರ್ಯದಶಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಬಾರ್ ತೆರೆಯಬಾರದೆಂದು ಹರ್ಷಿತ್ ಅವರು ಅಕ್ರಮ ಗಣಿಗಾರಿಕೆ ಹಣೆಪಟ್ಟಿ ಕಟ್ಟಿ ನಮ್ಮನ್ನು ಮಣಿಸಲು ಯತ್ನಿಸುತ್ತಿದ್ದಾರೆ – ದೇವಿಪ್ರಸಾದ್ ಚಿಕ್ಮುಳಿ

ನಾವು ನಮ್ಮ ಕಟ್ಟಡದಲ್ಲಿ ಬಾರ್ ತೆರೆದರೆ ತಮ್ಮ ವ್ಯಾಪಾರಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಕ್ರಮ ಗಣಿಗಾರಿಕೆ ಎಂಬ ಹಣೆಪಟ್ಟಿ ನೀಡಿ ಹರ್ಷಿತ್ ಕೊರಂಬಟ ಮತ್ತು ನಿವೃತ್ತ ಪಿಡ್ಲ್ಯೂಡಿ ಇಂಜಿನಿಯರ್ ಗಿರೀಶ್ ಕೊರಂಬಟ ಎಂಬವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಸಾಮಾಜಿಕ ಕಾರ್ಯಕರ್ತ ಎಂದು ಬಿಂಬಿಸಿಕೊಂಡಿರುವ ಅಡ್ಕಾರು ವಿನೋಬನಗರದ ಭೋಜಪ್ಪ ನಾಯ್ಕ ಅವರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ದೇವಿಪ್ರಸಾದ್...

ತಾಳೆ ಬೆಳೆಗಾರರ ಸಂಘದ ವತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ – ರೈತರಿಗೆ ಬೆಂಬಲ ಬೆಲೆ ಹಾಗೂ ಕೃಷಿಗೆ ವಿಸ್ತರಣೆಗೆ ಪ್ರೋತ್ಸಾಹ ನೀಡಲು ಒತ್ತಾಯ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆಯವರು ಸುಳ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ ತಾಳೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಅಂತರ ರಾಷ್ಟ್ರೀಯ ಪಾಮ್ ಎಣ್ಣೆ ದರ ಆಧರಿಸಿ ಎಣ್ಣೆ ಹಾಗೂ ತಾಳೆ ಹಣ್ಣಿನ ಖರೀದಿ ದರ ನಿರ್ಧರಿಸಲಾಗುತ್ತದೆ.ಆ ಬೆಲೆ ಇಲ್ಲಿನ ಉತ್ಪಾದಕ ವೆಚ್ಚದ ಅನ್ವಯ ಲಾಭದಾಯಕವಾಗುವುದಿಲ್ಲ...

ಅಡಿಕೆ ಹಳದಿರೋಗದ ಪರಿಹಾರಕ್ಕೆ ವಿಶೇಷ ಅನುದಾನಕ್ಕೆ ಬದ್ದ- ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂಬುದನ್ನೂ ಸಾಬೀತುಪಡಿಸಲು ಸೂಕ್ತ ಕ್ರಮದ ಭರವಸೆ – ಶೋಭಾ ಕರಂದ್ಲಾಜೆ

ಯುಪಿಎ ಅವಧಿಯಲ್ಲಿ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಅಂಶದ ಕುರಿತ ಅರ್ಜಿ ಸದ್ಯ ಸುಪ್ರಿಂ ಕೋರ್ಟ್ ನಲ್ಲಿದೆ. ಅಡಿಕೆ ಎಂಬುದು ರಾಸಾಯನಿಕ ಬೆರೆಸದಿದ್ದರೆ ಹಾನಿಕಾರಕವಲ್ಲ. ಅದು ರೋಗ ನಿರೋಧಕ ಶಕ್ತಿ ಹೊಂದಿರುವ ಒಂದು ಉತ್ಪನ್ನ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಇದನ್ನು ಸುಪ್ರಿಂ ಕೋರ್ಟ್ ನಲ್ಲಿ ಸಾಬೀತು ಪಡಿಸಿ ಅಡಿಕೆ ಬೆಳೆಗಾರರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ...

ನ.ಪಂ.ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಲಂಚ ಪಡೆಯುತ್ತಾರೆಂದು ಜಾಲತಾಣದಲ್ಲಿ ಆರೋಪ – ಕರ್ಪ್ಯೂ ಅವಧಿ ಮೀರಿ ವ್ಯಾಪಾರ ನಡೆಸಿದವರಿಗೆ ದಂಡ ಹಾಕಿದ್ದೇವೆ ಎಂ.ಆರ್.ಸ್ವಾಮಿ ಸ್ಪಷ್ಟನೆ

ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ. ಆರ್ ಸ್ವಾಮಿಯವರು ಕೋವಿಡ್ ನಿಯಮದ ನೆಪದಲ್ಲಿ ದಂಧೆ ಮಾಡುತ್ತಿದ್ದಾರೆ. ಇವರ ಫೈನ್ ಕೇವಲ ಬಡ ವ್ಯಾಪಾರಿಗಳ ಮೇಲೆ, ಲಂಚ ಪಡೆದು ಅಕ್ರಮವೆಸಗುತ್ತಿದ್ದಾರೆ ಎಂದು ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದ ಬರಹ ಮಾನ್ಯ ಸುಳ್ಯದ ಶಾಸಕರಾದ ನಮ್ಮ ಹೆಮ್ಮೆಯ ಸಚಿವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ....

ಸ್ನೇಹ ಶಾಲೆಯಲ್ಲಿ ಸಾಧಕರಿಗೆ ಸನ್ಮಾನ

ಸ್ನೇಹ ಶಾಲೆಯಲ್ಲಿ ಎಸ್.ಎಸ್. ಎಲ್.ಸಿ. ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆ.16 ರಂದು ನಡೆಯಿತು. 10ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ 14 ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾಗಿರುವ ಡಾ. ಚಂದ್ರಶೇಖರ ದಾಮ್ಲೆ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಶಾಲು ಹೊದಿಸಿ ಪುಸ್ತಕಗಳನ್ನು ನೀಡಿ ಗೌರವಿಸಿದರು. ಸನ್ಮಾನ ಸ್ವೀಕರಿಸಿದ ತುಷಾರ್ ಡಿ.ಕೆ, ಶಿವಶರಣ ಹೊಳ್ಳ ಎನ್,...

ಸ್ವತಂತ್ರ ಭಾರತದ ಎಪ್ಪತ್ತೈದು ವರ್ಷಗಳ ಸಾಧನೆ ಶ್ಲಾಘನೀಯ : ಡಾ. ಕೆ ವಿ ಚಿದಾನಂದ

ಭಾರತ ಸ್ವತಂತ್ರಗೊಂಡು ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಈ ದಿನದಲ್ಲಿ ಭಾರತದ ಇದುವರೆಗಿನ ಸಾಧನೆ ಅಪಾರ. ಶೈಕ್ಷಣಿಕ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ರಕ್ಷಣಾ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರ ಹೀಗೆ ಭಾರತವು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಮುಂದಿನ ದಿನಗಳಲ್ಲಿ ಯುವಜನತೆ ಇನ್ನಷ್ಟು ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ದೇಶವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು...

ಎನ್ನೆಂಸಿ: ರಕ್ತದಾನ ಶಿಬಿರದ ಮೂಲಕ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ

ರಕ್ತದಾನ ಜೀವ ಉಳಿಸುವುದರ ಜೊತೆಗೆ ರಕ್ತದಾನಿಗಳ ಆರೋಗ್ಯವನ್ನು ಕಾಪಾಡುತ್ತದೆ. ಆ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಆಚರಣೆಯ ಈ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ಯುವ ರೆಡ್ ಕ್ರಾಸ್ ಘಟಕದ ಕಾರ್ಯ ಅವಿಸ್ಮರಣೀಯವಾಗಿದೆಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ...

ಅಮರ ಸ್ವಾತಂತ್ರ್ಯ ಹೋರಾಟದ ಸ್ಮಾರಕ ನಿರ್ಮಿಸಲು ಕಟಿಬದ್ಧ: ಸಚಿವ ಅಂಗಾರ

ಭಾರತ ಸ್ವಾತಂತ್ರ್ಯ ಪಡೆಯುವುದಕ್ಕೆ ಅದೆಷ್ಟೋ ಹಿಂದೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಈ ಜಿಲ್ಲೆಗೆ 13 ದಿನಗಳ ಸ್ವಾತಂತ್ರ್ಯದ ಸವಿಯನ್ನು ನೀಡಿದ ಕೀರ್ತಿ ನಮ್ಮ ಸುಳ್ಯದ ಹಿರಿಯರಿಗೆ ಸಲ್ಲುತ್ತದೆ ಎನ್ನುವುದು ನಮಗೆ ಹೆಮ್ಮೆಯ ವಿಚಾರ. ಅವರ ತ್ಯಾಗ, ಬಲಿದಾನಗಳನ್ನು ಶಾಶ್ವತವಾಗಿ ನೆನಪಿಸುವುದಕ್ಕಾಗಿ ಬೆಳ್ಳಾರೆಯಲ್ಲಿ ಮತ್ತು ಉಬರಡ್ಕದ ಕೆದಂಬಾಡಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಮೂಲಕ ಸ್ಮಾರಕಗಳನ್ನು ನಿರ್ಮಿಸಲು ಕಟಿಬದ್ಧನಾಗಿದ್ದೇನೆ...

ನಾಗರ ಪಂಚಮಿ

ಚಾಂದ್ರಮಾನದ ಐದನೆಯ ತಿಂಗಳೇ ಶ್ರಾವಣ . ಈ ತಿಂಗಳಿನ ಆರಂಭದ ಹಬ್ಬವೇ ನಾಗರ ಪಂಚಮಿ. ನಮ್ಮ ನಾಡಿಗೆ ದೊಡ್ಡ ಹಬ್ಬ . ಪುರಾಣಗಳಲ್ಲಿಯೂ ಉಲ್ಲೇಖಿತವಾದ ನಮ್ಮ ಈ ಪರಶುರಾಮ ಸೃಷ್ಟಿಯ ವಿಶೇಷ ಹಬ್ಬವಿದು ಎನ್ನುವುದರಲ್ಲಿಯೇ ತುಂಬಾ ಔಚಿತ್ಯವಿದೆ.ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ಈ ನಂಬಿಕೆಯು...

ಕೇಂದ್ರದ ಎಲ್ಲಾ ಯೋಜನೆಗಳೂ ಸಾಮಾನ್ಯರಿಗೆ ತಲುಪುತ್ತಿವೆ- ಹರೀಶ್ ಕಂಜಿಪಿಲಿ

ಸುಳ್ಯ: ಕೇಂದ್ರದ ಎಲ್ಲಾ ಯೋಜನೆಗಳು ಇಂದು ಜನಸಾಮಾನ್ಯರಿಗೆ ತಲುಪುತ್ತಿದೆ‌. ಕೇಂದ್ರದ ಎಲ್ಲಾ ಯೋಜನೆಗಳ ಸರಿಯಾದ ಮಾಹಿತಿಯನ್ನು ಕಾರ್ಯಕರ್ತರು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು. ಸುಳ್ಯ ಸಿ.ಎ ಬ್ಯಾಂಕ್ ಹಾಲ್ ನಲ್ಲಿ ನಡೆದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಂಚಾಯತ್...

ವಿದ್ಯುತ್ ಖಾಸಗೀಕರಣಗೊಳಿಸಿದರೆ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಿಂದ ಜನಾಂದೋಲನ- ಪಿಸಿ ಜಯರಾಮ

ಇಂದಿರಾಗಾಂಧಿ ಅವರು ರಾಷ್ಟ್ರೀಕರಣಗೊಳಿಸಿದ ಹೆಚ್ಚಿನ ಸಂಸ್ಥೆಗಳನ್ನು ಈಗಿನ ಮೋದಿ ಸರಕಾರ ಖಾಸಗೀಕರಣಗೊಳಿಸಿ ಜನಸಾಮಾನ್ಯರನ್ನು ಬೀದಿಗೆ ಬರುವಂತೆ ಮಾಡಿದ್ದಾರೆ. ಈಗ ವಿದ್ಯುತ್ ಅನ್ನು ಕೂಡ ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಹೊರಟಿದೆ. ಇದು ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಹೇಳಿದರು. ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಇಂದು ಮಾತನಾಡಿದರು.ಕೃಷಿ ಮಾಡಲು ಈಗ...

ಟವರ್ ನಿರ್ಮಾಣವಾದರೂ ಕಾರ್ಯಾರಂಭ ಮಾಡದಿರುವ ಬಗ್ಗೆ ಊರವರಿಂದ ಉಪವಾಸ ಸತ್ಯಾಗ್ರಹ- ಸಚಿವರಿಂದ ಸಮಸ್ಯೆ ಪರಿಹಾರದ ಭರವಸೆ

ಮಿತ್ತಮಜಲಿನಲ್ಲಿ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣವಾಗಿದ್ದರೂ ಕಾರ್ಯಾರಂಭ ಮಾಡಿರಲಿಲ್ಲ. ಇದರಿಂದ ಬೇಸತ್ತ ಸ್ಥಳಿಯರು ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿ ಬಳಿಕ ಸಚಿವರ ಭರವಸೆ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಂಡರು. ಮಿತ್ತಮಜಲುವಿನಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣಗೊಂಡಿದ್ದರೂ ಅದಕ್ಕೆ ವಿದ್ಯುತ್ ಸಂಪರ್ಕ ಹಾಗೂ ನೆಟ್ ವರ್ಕ್ ಕನೆಕ್ಷನ್ ನೀಡಿರಲಿಲ್ಲ. ಇದರಿಂದಾಗಿ ಇಲ್ಲಿನ ಬಹುಸಂಖ್ಯಾತ ಬಿಎಸ್ ಎನ್ ಎಲ್...

ಎಸ್‌ಎಸ್‌ಎಲ್‌ಸಿ ಸಾಧಕಿಯರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯಿಂದ ಸನ್ಮಾನ

2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕಗಳಿಸಿ ಸಾಧನೆ ಮಾಡಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ದೇವಳದ ಆಡಳಿತ ಕಛೇರಿಯ...

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆಗೆ ನಮ್ಮದೊಂದು ಸಲಾಂ :: ಐಎಎಸ್ ಅಧಿಕಾರಿಯಾಗುವೆ: ಅನನ್ಯಾ :: ವೈದ್ಯೆಯಾಗುವ ಹಂಬಲ ನನ್ನದು : ವೆನಿಸ್ಸಾ ಶರಿನಾ

ಕಡಬ ತಾಲೂಕಿನ ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ೨೦೨೦-೨೧ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಈ ಮೂಲಕ ಗ್ರಾಮೀಣ ಪ್ರದೇಶ ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಈ...

ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ – 625 ಅಂಕ ಪಡೆದ ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟವಾಗಿದ್ದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು 625 ರಲ್ಲಿ 625 ಅಂಕ ಪಡೆದಿದ್ದಾರೆ. ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ ಅವರು 625 ಅಂಕ ಪಡೆದ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಅನನ್ಯ ಇವಳು ಗುತ್ತಿಗಾರು ಗ್ರಾಮದ ಮಣಿಯಾನ ಮನೆ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ.

ನೆಲ್ಲೂರು ಕೆಮ್ರಾಜೆ: ಕೆರೆಗೆ ಬಿದ್ದು ತಾಯಿ- ಮಗು ಮೃತ್ಯು

ನೆಲ್ಲೂರು ಕೆಮ್ರಾಜೆ ಯ ಮಾಪಲಕಜೆಯಲ್ಲಿ ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಘಟನೆ ನಡೆದಿದೆ.ತೋಟದಲ್ಲಿನ ಕೆರೆಯ ಬಳಿ ಮಗು ಕಾಲುಜಾರಿ ಬಿದ್ದಾಗ ಅದನ್ನು ರಕ್ಷಿಸಲು ಸಂಗೀತಾ ಅವರು ಕೆರೆಗೆ ಹಾರಿದ್ದಾರೆ. ಆದರೆ ಈಜು ಭಾರದ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸಂಗಿತಾ ಹಾಗೂ ಮಗುವಿನ ಮೃತದೇಹ ಮೇಲೆತ್ತಲಾಗಿದ್ದು...

ಬಂದರು ಮತ್ತು ಮೀನುಗಾರಿಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮ : ಸಚಿವ ಎಸ್.ಅಂಗಾರ ಭರವಸೆ

ಬಂದರು ಮತ್ತು ಮೀನುಗಾರಿಕೆ ಸೇರಿದಂತೆ ಒಳನಾಡು ಜಲ ಸಾರಿಗೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಯಾವುದೇ ಖಾತೆ ನೀಡಿದರೂ ಅದನ್ನು ನಿಭಾಯಿಸಲು ಸಿದ್ಧನಿದ್ದೆ. ನನಗೆ ಈ ಹಿಂದೆ ನಿರ್ವಹಿಸಿದ್ದ ಖಾತೆ ದೊರಕಿರುವುದರಿಂದ ಸಂತಸವಾಗಿದೆ. ಈ ಹಿಂದೆ ಇದೇ ಖಾತೆಯನ್ನು ನಿರ್ವಹಣೆ ಮಾಡಿದ್ದುದರಿಂದ ಪ್ರಗತಿ ಕಾರ್ಯಕ್ಕೆ ಅನುಕೂಲಕರವಾಗಿದೆ. ಅಲ್ಲದೆ ಈ ಹಿಂದಿನ ಯೋಜನೆಗಳನ್ನು ಮುಂದುರೆಸಲು ಇದು...

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ – ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ಚಿನ್ನ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮಡಿಲಿಗೆ ಇಂದು ಮೊದಲ ಚಿನ್ನದ ಪದಕ ಬಂದಿದೆ. ಜಾವೆಲಿಂಗ್ ಥ್ರೋನಲ್ಲಿ ನೀರಜ್ ಚೋಪ್ರಾ ಬಂಗಾರದ ಪದಕ ಮುಡಿಗೇರಿಸಿದ್ದಾರೆ. ಈ ಒಲಿಂಪಿಕ್ಸ್ ನಲ್ಲಿ ಭಾರತದ ಮಡಿಲಿಗೆ 7 ಪದಕ ಇದುವರೆಗೆ ಬಂದಿದೆ.

ಸಿಸಿ ಕ್ಯಾಮರಾ ಅಳವಡಿಕೆಯ ವಿಚಾರದ ಚರ್ಚೆ ವೇಳೆ ಸಭಾತ್ಯಾಗದ ಹೈಡ್ರಾಮ – ನ.ಪಂ.ಸಾಮಾನ್ಯ ಸಭೆ

ಸುಳ್ಯ ನಗರ ಪಂಚಾಯತ್ ನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ವಿಚಾರದಲ್ಲಿ ತೀವ್ರ ಚರ್ಚೆ ನಡೆದು ಕೆಲ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಹೋಗುವ ಪ್ರಯತ್ನ ಗದ್ದಲ ಗಲಾಟೆ ಆದ ಬಳಿಕ ವಾಪಾಸು ಸಭೆಯಲ್ಲಿ ಭಾಗವಹಿಸಿದ ಹೈಡ್ರಾಮ ನಡೆಯಿತು. ನ.ಪಂ. ನಲ್ಲಿ ಆಗಸ್ಟ್ 7 ರಂದು ವಿಶೇಷ ಸಭೆಯನ್ನು ಕರೆಯಲಾಗಿತ್ತು.ನಗರದಲ್ಲಿನ ಕೊಳೆಗೇರಿ ನಿರ್ವಹಣೆ, ಕುಡಿಯುವ ನೀರು, ಒಳಚರಂಡಿ ನಿರ್ವಹಣೆ...

ಕೊರೊನಾ ಮೂರನೇ ಅಲೆ ಬಂತು : ನಾವು ಎಚ್ಚೆತ್ತುಕೊಳ್ಳೋದು ಯಾವಾಗ

*✒️ಸುದೀಪ್ ರಾಜ್ ಸುಳ್ಯ*ಕೊರೊನಾ ಮತ್ತೆ ಜಾಸ್ತಿಯಾಗ್ತಾ ಇದೆ. ಮೊದಲನೇ ಅಲೆ ಬಂದಾಗಲಾದರೂ ಅದು ಹೊಸ ರೋಗ. ಇಂಥ ರೋಗವಿದೆ ಎಂಬ ಊಹೆಯನ್ನೂ ನಾವ್ಯಾರೂ ಮಾಡುವಂತಿರಲಿಲ್ಲ .ಲಾಕ್ ಡೌನ್ ಅನಿವಾರ್ಯವಾಯ್ತು. ಮಾರುಕಟ್ಟೆ ಮಲಗಿತು, ಸಿನಿಮಾ, ಪ್ರವಾಸ, ವಿದೇಶಿಯಾತ್ರೆ, ಐಟಿ ಉದ್ಯಮ ಸೇರಿದಂತೆ ಎಲ್ಲವೂ ೪ ತಿಂಗಳ ಕಾಲ  ನಿಂತುಹೋಯಿತು.  ಇದರಿಂದಾಗಿ ದೇಶದ ಬೊಕ್ಕಸವೂ ಬರಿದಾಯಿತು. ಜೂನ್ 2020...

ಪೆರಾಜೆ : ಲಯನ್ಸ್ ಮತ್ತು ಚಿರಂತನ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ಶಿಬಿರ

ಸುಳ್ಯ: ಲಯನ್ಸ್ ಕ್ಲಬ್ ಸುಳ್ಯ ಮತ್ತು ಚಿರಂತನ ಕ್ಲಿನಿಕ್ ಪೆರಾಜೆ ಇವರ ಜಂಟಿ ಆಶ್ರಯದಲ್ಲಿ ಇಮಾಮಿ ಲಿಮಿಟೆಡ್‌ರವರ ಪ್ರಾಯೋಜಕತ್ವದೊಂದಿಗೆ ಉಚಿತ ರಕ್ತದೊತ್ತಡ, ಮಧುಮೇಹ ಮತ್ತು ಮೂಳೆ ಖನಿಜಾಂಶ ಸಾಂದ್ರತೆಯ ತಪಾಸಣಾ ಶಿಬಿರವು ಪೆರಾಜೆಯ ಚಿರಂತನ ಕ್ಲಿನಿಕ್‌ನಲ್ಲಿ ನಡೆಯಿತು. ಈ ಉಚಿತ ಆರೋಗ್ಯ ಶಿಬಿರವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಆನಂದ ಪೂಜಾರಿಯವರು ಉದ್ಘಾಟಿಸಿ ಶುಭ ಹಾರೈಸಿದರು....

ಮೂರನೇ ಅಲೆ ಭೀತಿ : ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ- ನೈಟ್ ಕರ್ಫ್ಯೂ ಜಾರಿ

ರಾಜ್ಯದ ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ರಾಜ್ಯಾದ್ಯಂತ ನೈಟ್ ಕರ್ಫ್ಯೂ ಸೇರಿದಂತೆ ಹೊಸ ಮಾರ್ಗಸೂಚಿಗಳನ್ನು ರಾಜ್ಯಸರಕಾರ ಹೊರಡಿಸಿದೆ.ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೈಟ್ ಕರ್ಫ್ಯೂ : ರಾತ್ರಿ 9 ಗಂಟೆಯಿಂದ ಬೆಳಗ್ಗೆ 5...

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರಾಗಿ ವಿಠಲದಾಸ್ ಆಯ್ಕೆ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿ ಬೆಳ್ಳಾರೆಯ ಉದ್ಯಮಿ ಆಯ್ಕೆಗೊಂಡಿದ್ದಾರೆ .ವಿಠಲದಾಸ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಸುಳ್ಯದಲ್ಲಿ ಅದ್ದೂರಿ ಸ್ವಾಗತ – ಕಾರ್ಯಕರ್ತರಿಂದ ಅಭಿನಂದನೆ

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸುಳ್ಯದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ ಅಭಿನಂಧನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ.ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಮಹೇಶ್ ರೈ...

ಕಲ್ಲುಗುಂಡಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕಾರ್ಯಕರ್ತರಿಂದ ಅಭಿನಂದನೆ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಕಲ್ಲುಗುಂಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಪಿ.ಲೋಕನಾಥ್, ಎಸ್.ಸಿ.ಮೋರ್ಚಾ ಕಾರ್ಯದರ್ಶಿ ವಿಜಯ ಆಲಡ್ಕ, ಗ್ರಾಮ ಪಂಚಾಯತ್ ಸದಸ್ಯೆ ರಜನಿ ಶರತ್, ಬಿಜೆಪಿ ಕಾರ್ಯಕರ್ತರಾದ ಕೇಶವ ಬಂಗ್ಲೆಗುಡ್ಡೆ, ರವಿ ಮಾಮ ಸವಿನ್, ರವಿ ಭಟ್ ಕಲ್ಲುಗುಂಡಿಯ ಆಟೋ ಚಾಲಕರು...

ಸುಳ್ಯದ ವಿವಿಧ ಯೋಜನೆಗಳಿಗೆ ವಿಶೇಷ ಅನುದಾನ ತರಿಸಲು ಪ್ರಯತ್ನ – ಹರೀಶ್ ಕಂಜಿಪಿಲಿ

ವಿದ್ಯುತ್ ಸಬ್ ಸ್ಟೇಷನ್ , ತಾಲೂಕು ಕ್ರೀಡಾಂಗಣ, ಕುಡಿಯುವ ನೀರು, ಕಸವಿಲೇವಾರಿ , ಅಂಬೇಡ್ಕರ್ ಭವನ ಹಾಗೂ ಮಹಾಯೋಜನೆ ಕುರಿತು ವಿಶೇಷ ಪ್ಯಾಕೇಜ್ ಅನ್ನು ತರಿಸಲು ಸಚಿವರ ಮುಖೇನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು.ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಈ ಬಾರಿ ಕೊರೊನಾ...

ಸುಭೋದ್ ಶೆಟ್ಟಿ ಯಾವುದೇ ಅಕ್ರಮ ಜಾಗ ಕಬಳಿಸಿಲ್ಲ- ಹರೀಶ್ ಕಂಜಿಪಿಲಿ

ಸುಭೋದ್ ಶೆಟ್ಟಿ ಮೇನಾಲ ಹಾಗೂ ಅವರ ಸಹೋದರರು ಯಾವುದೇ ಅಕ್ರಮ ಆಸ್ತಿಗಳಿಸಿ ಉದ್ಯಮ ಮಾಡುತ್ತಿಲ್ಲ. ಅವರ ಕುಟುಂಬ ಪಟ್ಟಾ ಜಾಗದಲ್ಲೇ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಸುಬೋದ್ ಶೆಟ್ಟಿ ಅವರ ಮೇಲೆ ವೃಥಾ ಆರೋಪ ಹೊರಿಸಲಾಗುತ್ತಿದೆ ಎಂದುಸುಬೋದ್ ಶೆಟ್ಟಿ ಸಹೋದರರು...

ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿರ್ವಹಿಸುವೆ – ಕುಕ್ಕೆ ಕ್ಷೇತ್ರದಲ್ಲಿ ಸ್ವಾಗತ ಸ್ವೀಕರಿಸಿದ ಬಳಿಕ ನೂತನ ಸಚಿವ ಎಸ್.ಅಂಗಾರ ಅಭಿಮತ

ಸುಬ್ರಹ್ಮಣ್ಯ: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಗೋಪುರದ ಬಳಿಯಿಂದಲೇ ಶ್ರೀ ದೇವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ...

ಸಚಿವ ಅಂಗಾರರಿಗೆ ದ.ಕ.ಜಿಲ್ಲಾ ಉಸ್ತುವಾರಿ – ಕೊಡಗಿಗೆ ಕೋಟ, ಉಡುಪಿಗೆ ಸುನಿಲ್

ರಾಜ್ಯದ ನೂತನ ಸಚಿವರಾಗಿ ಎರಡನೇ ಬಾರಿ ಇಂದು ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕರಾದ ಎಸ್.ಅಂಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ತಕ್ಷಣದಿಂದ ಜಾರಿ ಬರುವಂತೆ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಕೋಟಿ ಶ್ರೀನಿವಾಸ ಪೂಜಾರಿ ಅವರಿಗೆ ಕೊಡಗು ಹಾಗೂ ಸುನಿಲ್ ಕುಮಾರ್ ಅವರನ್ನು ಉಡುಪಿ...

ಸುಳ್ಯದ ಅಂಗಾರ ಸೇರಿದಂತೆ ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ರಚನೆಯಾಗಲಿದ್ದು ಮಧ್ಯಾಹ್ನ 2 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ. ಸುಳ್ಯದ ಮಾಜಿ ಸಚಿವ ಎಸ್. ಅಂಗಾರ ಮತ್ತೊಮ್ಮೆ ಸಚಿವರಾಗುವುದು ಖಚಿತವಾಗಿದೆ. ಸಿಎಂ ಬೊಮ್ಮಾಯಿ ಯವರು ಅಂಗಾರರಿಗೆ ಕರೆ ಮಾಡಿ ಬೆಂಗಳೂರಿಗೆ ಬರಲು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕರಾವಳಿಯ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ ಹಾಗೂ...

ಚೊಕ್ಕಾಡಿ ಎಜುಕೇಷನ್ ಸೊಸೈಟಿ ಪುನರ್ ರಚನೆ -ಅಧ್ಯಕ್ಷರಾಗಿ ಎಸ್. ಅಂಗಾರ, ಸಂಚಾಲಕರಾಗಿ ರಾಧಾಕೃಷ್ಣ ಬೊಳ್ಳೂರು ಆಯ್ಕೆ

ಚೊಕ್ಕಾಡಿ ಪ್ರೌಢಶಾಲೆ ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಚೊಕ್ಕಾಡಿ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿಯನ್ನು ಪುನರ್ ರಚಿಸಲಾಗಿದೆ. ನೂತನ ಅಧ್ಯಕ್ಷರಾಗಿ ಸಚಿವರೂ ಆಗಿರುವ ಶಾಸಕ ಎಸ್. ಅಂಗಾರ ಹಾಗೂ ಸಂಚಾಲಕರಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಆಯ್ಕೆಯಾಗಿದ್ದಾರೆ. ಜುಲೈ 27 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಪುನರ್ ರಚನೆ...

ಗುತ್ತಿಗಾರು : ಲೋಕಾರ್ಪಣೆಗೆ ಸಿದ್ದವಾದ ವಿದ್ಯುತ್ ಸಬ್ ಸ್ಟೇಷನ್

ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ 33/11 ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಮುಕ್ತಾಯದ ಹಂತ ತಲುಪಿದ್ದು ಶೀಘ್ರ ಕಾರ್ಯಾರಂಭಗೊಳ್ಳಲಿದೆ. ಇದರಿಂದ ಈ ಭಾಗದ ಕೃಷಿಕರ,ವರ್ತಕರ, ಕಿರು ಇಂಡಸ್ಟ್ರಿಗಳ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.

ನಾಳೆಯಿಂದ ಕುಕ್ಕೆ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಸೇವೆಗಳು, ಅನ್ನಸಂತರ್ಪಣೆ ಆರಂಭ – ಜುಲೈ 29ರಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆಗೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆಯಿಂದ ಸಾಂಪ್ರದಾಯಿಕ ಸೇವೆಗಳು ಆರಂಭಗೊಳ್ಳಲಿದೆ. ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕವು ಜು.29(ಗುರುವಾರ) ರಿಂದ ಪ್ರಾರಂಭಗೊಳ್ಳಲಿದೆ. ಸರಕಾರದ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಶ್ರೀ ದೇವಳದಲ್ಲಿ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ ಬಳಿಕ ಮಧ್ಯಾಹ್ನ 3.30ರಿಂದ ರಾತ್ರಿ 8.30...

ಕೊಲ್ಲಮೊಗ್ರ ಆರೋಗ್ಯ ಕೇಂದ್ರ ಸಿಬ್ಬಂದಿ ಕಾರ್ಯಕ್ಕೆ ಆರೋಗ್ಯ ಸಚಿವರಿಂದ ಮೆಚ್ಚುಗೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕರ್ತವ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ಸಲ್ಲಿಸಿದ್ದಾರೆ. ಕೋವಿಡ್ ಪರೀಕ್ಷೆಗೆ ಗಂಟಲ ದ್ರವ ಸಂಗ್ರಹಿಸಲು ಕೊಲ್ಲಮೊಗ್ರು ಆರೋಗ್ಯ ಕೇಂದ್ರದ ಲ್ಯಾಬ್ ಸಿಬ್ಬಂದಿ ನವ್ಯಾ, ಎಎನ್‌ಎಂ ಚಂದ್ರಾವತಿ, ಆಶಾ ಕಾರ್ಯಕರ್ತೆ ಯಶೋದಾ, ಹೇಮಾವತಿಯಾವರು ಪಿಪಿಇ ಕಿಟ್ ಧರಿಸಿ ಬಿದಿರಿನ...

ಕುತೂಹಲಕ್ಕೆ ಬಿತ್ತು ತೆರೆ : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಗೆ ತೀರ್ಮಾನ

ಕೆಲವು ತಿಂಗಳುಗಳಿಂದ ನಡೆದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿ ಬಿಜೆಪಿಯಲ್ಲಿ ಹೊಸ ಶಕೆಗೆ ನಾಂದಿ ಹಾಡಿದ್ದಾರೆ. ಕಣ್ಣೀರಿಡುತ್ತಲೇ ರಾಜೀನಾಮೆ ಸಲ್ಲಿಸುವ ಇರಾದೆ ವ್ಯಕ್ತಪಡಿಸಿದರು. ಇದುವರೆಗೂ ಅವಕಾಶ ಮಾಡಿ ಹೈಕಮಾಂಡ್...

47 ವರ್ಷಗಳಿಂದ ಕತ್ತಲೆಯಲ್ಲಿದ್ದ ಕುಟುಂಬಕ್ಕೆ ಬೆಳಕು ನೀಡಿದ ಸೆಲ್ಕೋ ಸಂಸ್ಥೆ – ಇದು ಅಮರ ಸುದ್ದಿ ವರದಿಯ ಫಲಶ್ರುತಿ

ಬಳ್ಪ ಗ್ರಾಮ ದೇಶದಲ್ಲೆ ಗುರುತಿಸಿದ ಆದರ್ಶ ಗ್ರಾಮ. ಹೆಸರಿನಂತ ಗ್ರಾಮವಾಗದೇ ಕುಗ್ರಾಮವಾಗಿ ಉಳಿದಿದೆ. ಸಭೆ ಸಮಾರಂಭಗಳಿಗೆ ಸೀಮಿತವಾಯಿತೆ ಹೊರತು ಬಳ್ಪ ಗ್ರಾಮ ಆದರ್ಶ ಗ್ರಾಮವಾಗಿ ಕಾಣಲು ಸಾಧ್ಯವಾಗಿಲ್ಲ. ಸಾಧ್ಯವಾಗಲೂ ಇನ್ನೆಷ್ಟೂ ವರ್ಷ ಬೇಕೋ ?ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಿಗದೇ ಕತ್ತಲೆಯಲ್ಲಿದ್ದ ಮನೆಯ ಬಗ್ಗೆ ಅಮರ ಸುದ್ದಿ ಪತ್ರಿಕೆಯಲ್ಲಿ "47 ವರ್ಷಗಳಿಂದ ಕತ್ತಲೆಯಲ್ಲಿ ಬದುಕುತ್ತಿರುವ ಶೋಚನೀಯ ಬದುಕು"...

ಕೆ.ವಿ.ಜಿ ಅಮರಜ್ಯೋತಿ ಕಾಲೇಜಿಗೆ ಶೇ100 ಫಲಿತಾಂಶ – ಐವರು ವಿದ್ಯಾರ್ಥಿಗಳಿಗೆ 600 ರಲ್ಲಿ 600 ಅಂಕ

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಶೇ100 ಪಲಿತಾಂಶ ಬಂದಿದ್ದು ವಿಜ್ಞಾನ ವಿಭಾಗದಲ್ಲಿ ಕೆ ಅನುಷ ಪ್ರಭು, ಎಂ ಅರ್ ಶೃತಿ, ಶಿವಕೃಷ್ಣ, ಅನನ್ಯ ಲಕ್ಷ್ಮಿ ಎನ್, ಆಯಿಶತ್ ಹಾಶಿರ 600ರಲ್ಲಿ 600 ಅಂಕ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜಾರಾಗಿದ್ದು ಅದರಲ್ಲಿ 36 ಡಿಸ್ಟಿಂಕ್ಷನ್ ಮತ್ತು ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ...

ಲೀಲಾಕುಮಾರಿ ತೊಡಿಕಾನ ನಿರ್ದೇಶನದ ಪ್ರೇಮಯಾನ ಆಲ್ಬಂ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆ

ಇಬ್ಬನಿ ಕ್ರಿಯೇಷನ್ ಯುಟ್ಯೂಬ್ ಚಾನೆಲ್ ನಲ್ಲಿ "ಪ್ರೇಮಯಾನ" ಆಲ್ಬಂ ಹಾಡು ಇಂದು ಬಿಡುಗಡೆಯಾಗಿದೆ. ಲೀಲಾಕುಮಾರಿ ತೊಡಿಕಾನರವರ ಸಾಹಿತ್ಯವನ್ನು ಮಹಾಲಿಂಗ ಮೈಸೂರುರವರು ಹಾಡಿದ್ದಾರೆ‌. ಸುಳ್ಯದ ಪ್ರತಿಭೆಗಳಾದ ಶರತ್ ಮಾಸ್ತಿ ಮತ್ತು ಸಾಯಿಶೃತಿ ನಟಿಸಿದ್ದಾರೆ.ಹಾಡನ್ನು ಕೇಳಲು ಈ ಕೆಳಗಿನ ಲಿಂಕ್ ಬಳಸಿ.https://youtu.be/JNfyOzLZZM0 https://youtu.be/JNfyOzLZZM0

ಕುಕ್ಕೆಯನ್ನು ಮತ್ತಷ್ಟು ಹಸಿರಾಗಿಸುವ ಬೃಹತ್ ವನ ಸಂವರ್ಧನಾ ಕಾರ್ಯಕ್ರಮ – 2000 ಗಿಡ ನೆಡುವ ಮೂಲಕ ಹಸಿರು ಕುಕ್ಕೆ ಯೋಜನೆಗೆ ಚಾಲನೆ

ಕುಮಾರಧಾರ ತಪ್ಪಲಿನ ನಿತ್ಯ ಹರಿದ್ವರ್ಣ ಕಾಡುಗಳ ನಡುವಣ ಇರುವ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಮತ್ತಷ್ಟು ಹಸಿರುಮಯವಾಗಿಸಲು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಹಮ್ಮಿಕೊಂಡಿದ್ದ ಬೃಹತ್ ವನ ಸಂವರ್ಧನಾ ಕಾರ್ಯಕ್ರಮವು ಮಂಗಳವಾರ ಸಂಪನ್ನವಾಯಿತು. ಏಕಕಾಲದಲ್ಲಿ ೧೪ ಕಡೆ ವಿವಿಧ ಜಾತಿಯ ಸಸ್ಯಗಳನ್ನು ೧೪ ಗಣ್ಯರು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋವಿಡ್-೧೯ ಮಾರ್ಗಸೂಚಿಗೆ ಅನುಗುಣವಾಗಿ ಅಗಾಧ...

ಕುಕ್ಕೆ ಕ್ಷೇತ್ರದಲ್ಲಿ ರೂ.3೦೦ ಕೋಟಿ ವೆಚ್ಚದಲ್ಲಿ 3ನೇ ಹಂತದ ಅಭಿವೃದ್ಧಿ ಕಾಮಗಾರಿ – ಮಾಸ್ಟರ್ ಪ್ಲಾನ್ ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸುಮಾರು ರೂ ೩೦೦ ಕೋಟಿ ವೆಚ್ಚದಲ್ಲಿ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ಯೋಜನೆಗಳ ಬಗ್ಗೆ ಸಭೆಯಲ್ಲಿ ವರದಿ ಸಿದ್ಧಪಡಿಸಿ ಚರ್ಚಿಸಲಾಯಿತು. ಅಭಿವೃದ್ಧಿ ಕೆಲಸಗಳು ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...

ಸುಳ್ಯದ ಕ್ರೀಡಾ ಸಾಧಕಿ ಗೀತಾ ಕಂದಡ್ಕ ದಾವಣಗೆರೆ ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ನೇಮಕ

ಕಿರಿಯ ವಯಸ್ಸಿನಲ್ಲೇ ಕ್ರೀಡಾ ಕ್ಷೇತ್ರದಲ್ಲಿ ಮತ್ತು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ದಾವಣಗೆರೆ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮೈಸೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕಿ, ಸುಳ್ಯದ ಗೀತಾ ಕಂದಡ್ಕ ಅವರನ್ನು ವಿ.ವಿ. ಕುಲಪತಿಗಳೂ ಆಗಿರುವ ರಾಜ್ಯಪಾಲರು ಮುಂದಿನ ಮೂರು ವರ್ಷಗಳ ಅವಧಿಗೆ ಈ ನೇಮಕ ಮಾಡಿದ್ದಾರೆ. ಕಾಲೇಜು ಜೀವನದಲ್ಲಿಯೇ...

ಗುತ್ತಿಗಾರು : ವಿಶ್ವ ಜನಸಂಖ್ಯಾ ದಿನಾಚರಣೆ

ಗುತ್ತಿಗಾರು ಪ್ರಾ.ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಚೈತ್ರಭಾನು, ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

ಡಿವಿಗೆ ಕೋಕ್ – ಶೋಭಗೆ ಲಕ್ : ಕೇಂದ್ರ ಸಚಿವೆಯಾಗಲಿದ್ದಾರೆ ಶೋಭ ಕರಂದ್ಲಾಜೆ

ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದ ಡಿ.ವಿ.ಸದಾನಂದ ಗೌಡ ರಾಜೀನಾಮೆ‌ ನೀಡಿದ್ದು ಶೋಭ ಕರಂದ್ಲಾಜೆಯವರಿಗೆ ಕೇಂದ್ರ ಸಚಿವ ಸ್ಥಾನ ದೊರೆಯಲಿದೆ. ನರೇಂದ್ರ ಮೋದಿ‌ ನೇತೃತ್ವದ ಸಚಿವ ಸಂಪುಟ ಪುನರ್ ರಚನೆ ಹಿನ್ನೆಲೆಯಲ್ಲಿ ಕೆಲವು ಹೊಸಮುಖಗಳಿಗೆ ಮಣೆ ಹಾಕಲಾಗಿದೆ. ಸಚಿವ ಸಂಪುಟದಿಂದ ಕೈ ಬಿಡುವವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ಬಂದ ಹಿನ್ನೆಲೆಯಲ್ಲಿ ಸದಾನಂದ ಗೌಡರವರು‌ ಸಚಿವ ಸಂಪುಟ...

ಅರಂತೋಡು : ರಿಕ್ಷಾ ನಿಲ್ದಾಣಕ್ಕೆ ಗುದ್ದಲಿಪೂಜೆ

ಅರಂತೋಡು ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ದೇರಾಜೆ, ಗ್ರಾ.ಪಂ. ಸದಸ್ಯರು, ವಾಹನ ಮಾಲಕ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

ಕುಕ್ಕೆ: ದೇವರ ದರ್ಶನಕ್ಕೆ ಮಾತ್ರ ಅವಕಾಶ – ಹರಿಕೆ ಸೇವೆಗಳಿಲ್ಲ – ಮಂಗಳಾರತಿಗೆ ಅವಕಾಶ

ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.೨೧ರಿಂದ  ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಆಗಮನವನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಕೋವಿಡ್-೧೯ ಇಳಿಮುಖಗೊಂಡಿರುವುದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಸೋಮವಾರದಿಂದ ಅವಕಾಶ ಲಭ್ಯವಾಗಿದೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...

ನಾಲ್ಕೂರು : ಅಕ್ರಮ ಮದ್ಯ ಸಾಗಾಟ – ಇನ್ನೋವಾ ವಾಹನ ಸಹಿತ ನಾಲ್ವರ ಬಂಧನ

ಅಕ್ರಮ ಮದ್ಯ ಸಾಗಾಟ ಜಾಲ ಭೇದಿಸಿದ ಸುಬ್ರಹ್ಮಣ್ಯ ಪೋಲಿಸರು ಇನ್ನೋವಾ ವಾಹನದಲ್ಲಿದ್ದ ಅಕ್ರಮ ಮದ್ಯ ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.2 ರಂದು ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಸುಬ್ರಹ್ಮಣ್ಯ ಪೋಲಿಸರು ನಾಲ್ಕೂರು ಗ್ರಾಮದ ಮಲ್ಲಾರ ಎಂಬಲ್ಲಿ ಇನ್ನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 9 ಬಾಕ್ಸ್ ಮದ್ಯ ವಶಕ್ಕೆ ಪಡೆದಿದ್ದು, ವಾಹನ ಸಹಿತ...

ಪಾಠದಲ್ಲಿ ಹೇಳದ ! ಇತಿಹಾಸ ಮರೆಯದ ”ಜಗತ್ತಿನ ಸರ್ವ ಶ್ರೇಷ್ಠ ವೀರ ಪುರುಷ ”

ಭಾಷೆ ಪ್ರಾಂತ್ಯಗಳಿಗೆ ಸೀಮಿತಮಾಡಿ ಎನ್ನಡ ಎಕ್ಕಡಗಳ ಮಧ್ಯೆ ಮಾತೃ ಭಾಷೆ ಕನ್ನಡವನ್ನೇ ಮರೆಯುತ್ತಿರುವ ನಮಗೆ ನಮ್ಮ ಭಾಷಪ್ರಾಂತ್ಯಕ್ಕೆ ಸೇರದ ಸರ್ವ ಶ್ರೇಷ್ಠ ವೀರ ಪುರುಷನ ಬಗ್ಗೆ ಗೊತ್ತಿರಲು ಹೇಗೆ ಸಾಧ್ಯ? ಪರಕೀಯ ಆಕ್ರಮಣಕಾರರನ್ನು ವೈಭವಿಕರಿಸಿ ಅಶೋಕನಿಗಿಂತ ಅಕ್ಬರ್ ದಿ ಗ್ರೇಟ್ ಮತ್ತೆ ಉಳಿದವರು ದಾರಿ ತಪ್ಪಿದ ದೇಶ ಭಕ್ತರು ಎಂದು ಹೇಳುವ ಪಠ್ಯಪುಸ್ತಕ ದಲ್ಲಿರುವ ಹಾಗೇಯೇ...

ಸಂಪಾಜೆ : ಭೂ ಪರಿವರ್ತನೆ ಸಮಸ್ಯೆ ಶೀಘ್ರ ನಿವಾರಿಸುವಂತೆ ಒತ್ತಾಯಿಸಿ ಧರಣಿಗೆ ಪಂಚಾಯತ್ ನಿರ್ಧಾರ : ಜಿ.ಕೆ.ಹಮೀದ್

ಭೂ ಪರಿವರ್ತನೆ ಆಗದೆ ಗ್ರಾಮದಲ್ಲಿ ಬಡವರಿಗೆ ಸಮಸ್ಯೆ ಆಗುತಿದೆ. ಇದರ ಪರಿಹಾರಕ್ಕಾಗಿ ಗ್ರಾಮ ಪಂಚಾಯತ್ ನ 14 ಮಂದಿ ಸದಸ್ಯರು ತಾಲೂಕು ಕಚೇರಿ, ತಾ.ಪಂ ಎದುರಿನಲ್ಲಿ ಗ್ರಾ.ಪಂ. ಸದಸ್ಯರು ಧರಣಿ ನಡೆಸಲು ಸಂಪಾಜೆ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಗ್ರಾ.ಪಂ.ಆಧ್ಯಕ್ಷ ಜಿ.ಕೆ.ಹಮೀದ್ ತಿಳಿಸಿದ್ದಾರೆ.ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಪಾಜೆ ಗ್ರಾಮದ ಹಲವು ಸರ್ವೆ...

ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಕಾರ್ಯನಿರತ ಪತ್ರಕರ್ತರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಿಟ್ ವಿತರಿಸಿ‌ ಮಾತನಾಡಿ ಕೊರೋನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡುವ ಈ...

ದೇವಚಳ್ಳ : ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮರವರ ಏಕೈಕ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಇಂದು ನಡೆದಿದೆ.ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು. ಅಲ್ಲಿ ಜ್ವರ ಉಲ್ಬಣಿಸಿ ಇಂದು ನಿಧನರಾದರೆಂದು ತಿಳಿದುಬಂದಿದೆ.ಇವರು ಸುಬ್ರಹ್ಮಣ್ಯ...

ಜೂ 14 – 21 ಸುಳ್ಯ ತಾಲೂಕಿನ 5 ಗ್ರಾ.ಪಂ. ಲಾಕ್ ಡೌನ್ ಗೆ ಜಿಲ್ಲಾಧಿಕಾರಿ ಆದೇಶ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 50 ಕ್ಕಿಂತ ಹೆಚ್ಚು ಸಕ್ರೀಯ ಪ್ರಕರಣಗಳಿರುವ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು ಹಾಗೂ ಅರಂತೋಡನ್ನು ಜೂ 14 ರಿಂದ 21 ರವರೆಗೆ ಲಾಕ್ ಡೌನ್ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜೂ. 14 ಬೆಳಿಗ್ಗೆ 9 ರಿಂದ ಜೂ 21 ಬೆಳಿಗ್ಗೆ 9 ರವರೆಗೆ ಲಾಕ್ ಡೌನ್ ಆಗಲಿದೆ....

ಕೊಕ್ಕೋ ರೈತರಿಗಿಂದು ಆಶಾದಾಯಕ ಬೆಳೆ – ಕೃಷಿ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದ್ದಾರೆ : ಗದಾಧರ ಮಲ್ಲಾರ

https://youtu.be/TWfQYgfsIvs ಅತೀ ಹೆಚ್ಚು ಕೊಕ್ಕೋ ಬೆಳೆ ಬೆಳೆಯುತ್ತಿರುವ ಪ್ರದೇಶಗಳಲ್ಲಿ ಸುಳ್ಯವೂ ಒಂದು. ರೈತರ ಪಾಲಿಗಿಂದು ಒಂದು ಆಶಾದಾಯಕ ಬೆಳೆಯಾಗಿ ನಿರಂತರ ಆದಾಯ ಒದಗಿಸುತ್ತಿದೆ. ಕೊಕ್ಕೋ ಕೃಷಿ ಮೊದಲು ಪ್ರಾರಂಭಿಸಿದವರಲ್ಲಿ ಕೀಲಾರ್ ಗೋಪಾಲಕೃಷ್ಣಯ್ಯ, ಕುರುಂಜಿ ವಿಶ್ವನಾಥ ಗೌಡ, ಎಂ.ಎಂ.ಗಿರಿ ಮಲ್ಲಾರ, ಎಂ.ಎಚ್.ಗೌಡ ಮಲ್ಲಾರ, ಮುಂಡಾಜೆ ಹೂವಪ್ಪ ಮೊದಲಿಗರಾಗಿ ಕಾಣುತ್ತಾರೆ. 1964 ರಲ್ಲಿ ದಿ.ಗಿರಿ ಮಲ್ಲಾರ ಕೃಷಿ ಪ್ರಾರಂಭಿಸಿದಾಗ...

ಪಂಜದ ಮೊರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿತವಾದ ಕೋವಿಡ್ ಕೇರ್ ಸೆಂಟರ್ ಸಚಿವ ಎಸ್.ಅಂಗಾರರಿಂದ ಉದ್ಘಾಟನೆ – “ಕೋವಿಡ್ ಕೇರ್ ಸೆಂಟರ್‌ ಗ್ರಾಮೀಣ ಜನರ ಆರೋಗ್ಯ ವೃದ್ಧಿಗೆ ಪೂರಕ”

ಪಂಜದ ಮೊರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿತವಾದ ಸುವ್ಯವಸ್ಥಿತವಾದ ಕೋವಿಡ್ ಕೇರ್ ಸೆಂಟರ್‌ನಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ಭಾಗ್ಯ ಸಮೃದ್ಧಿಗೆ ಪೂರಕವಾಗಿದೆ.ಇಲ್ಲಿ ಸೋಂಕಿತರಿಗೆ ಬೇಕಾದ ಸಕಲ ವ್ಯವಸ್ಥೆಯನ್ನು ಸರಕಾರದಿಂದ ಮಾಡಲಾಗಿದೆ.ಅಲ್ಲದೆ ಆಮ್ಲಜನಕ ಕನ್ಸಲೇಟರ್ ಅನ್ನು ಒದಗಿಸಿದ್ದೇವೆ. ಕಾಲಕಾಲಕ್ಕೆ ಬೇಕಾದ ಪೌಷ್ಠಿಕ ಆಹಾರವನ್ನು ವ್ಯವಸ್ಥಿತವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ವರೂ ಆರೋಗ್ಯ ರಕ್ಷಣೆಗೆ ಕರ ಜೋಡಿಸಬೇಕು. ನಮ್ಮೊಳಗೆ ಉಂಟಾಗುವ...

ಸಾಲಕ್ಕೆ ಜಾಮೀನು ಹಾಕುವ ಮುನ್ನ ಆಲೋಚಿಸಿ – ಜಾಮೀನುದಾರರೂ ಸಾಲಕ್ಕೆ ಜವಾಬ್ದಾರರು – ಸುಪ್ರೀಂ ಕೋರ್ಟ್

ಸಾಲ ಪಡೆದು ವಂಚನೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಲಕ್ಕೆ ಜಾಮೀನು ಹಾಕಿದವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದಿವಾಳಿತನ ಸಂಹಿತೆ (ಐಬಿಸಿ) ಅಡಿಯಲ್ಲಿ ಸಾಲ ಪಡೆದವರು ಅದನ್ನು ತೀರಿಸಲು ವಿಫಲರಾದರೆ ವೈಯಕ್ತಿಕ ಜಾಮೀನುದಾರರ ವಿರುದ್ಧ ಕ್ರಮ ಜರುಗಿಸಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಕಾರ್ಪೋರೇಟ್ ಸಾಲಗಾರರಿಗೆ ಇಲ್ಲವೇ ಕಂಪೆನಿಗಳಿಗೆ ನೀಡಲಾದ ಸಾಲಕ್ಕೆ ಜಾಮೀನು...

ಮತ್ತೆ 14 ದಿನ ಲಾಕ್‌ಡೌನ್ : ಜೂನ್ 7 ರವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸರಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತ್ತೆ 14 ದಿನಗಳ ಲಾಕ್‌ಡೌನ್ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ. ಈ ಬಾರಿಯ ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸೂಚನೆ ನೀಡಿದ್ದೇವೆ....

ಅರೆಬಾಸೆ ಪದ್ಯ ಕವನಗಳ ಗಮ್ಮತ್ – ಆನ್ಲೈನ್ ಸ್ಪರ್ಧಾ ಕಾರ್ಯಕ್ರಮ

ಗುತ್ತಿಗಾರಿನ ಕಿರಣ ರಂಗ ಅಧ್ಯಯನ ಸಂಸ್ಥೆ ಮತ್ತು ಕಲಾಮಾಯೆ ಏನೆಕಲ್ಲು ಪ್ರಸ್ತುತ ಪಡಿಸುವ ಅರೆಬಾಸೆ ಪದ್ಯ ಕವನಗಳ ಗಮ್ಮತ್ ಆನ್ಲೈನ್ ನಲ್ಲಿ ನಡೆಯಲಿದೆ. ಕವಿಗಳಿಗೆ, ಕವನ ವಾಚಕರಿಗೆ ಉಚಿತ ಅವಕಾಶವಿರುವ ಈ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅರೆಬಾಸೆ ಘನತೆ ಗೌರವ ಹೆಚ್ಚಿಸುವಂತೆ ಹಾಗೂ ಅತೀ ಹೆಚ್ಚು ವ್ಹೀವ್ಸ್ ಪಡೆದವರಿಗೆ ಕಿರಣ ಗೌರವ ಸನ್ಮಾನ ನೀಡಿ ಗೌರವಿಸಲಾಗುವುದು...

ತಮಿಳುನಾಡಿನಲ್ಲಿ ಅರಳುತ್ತಿರುವ ತುಳುನಾಡಿನ ವಯೋಲಿನ್ ಪ್ರತಿಭೆ – ಸುಳ್ಯದ ರಾಜೇಶ್ ಕುಂಭಕೋಡು

ಹಿತ್ತಲ ಗಿಡ ಮದ್ದಲ್ಲ ಅನ್ನುವ ಗಾದೆ ಮಾತೊಂದಿದೆ‌. ತನ್ನೂರಿನಲ್ಲಿ ಗುರುತಿಸಲ್ಪಡದೇ ದೂರದ ಚೆನ್ನೈ ಮಹಾನಗರದಲ್ಲಿ ಕುಳಿತು ಸಂಗೀತ ಕ್ಷೇತ್ರದಲ್ಲಿ ಅಪರೂಪದ ಸಾಧನೆಗೈಯುತ್ತಿರುವ ವಯೋಲಿನ್ ವಾದಕ ರಾಜೇಶ್ ಕುಂಭಕೋಡು ಅವರು ಈ ಮಾತಿಗೆ ಜೀವಂತ ಸಾಕ್ಷಿ ಎಂದರೆ ತಪ್ಪಾಗಲಾರದು‌. ವಯೋಲಿನ್ ಕಲಿಯುವ ಏಕೈಕ ಗುರಿಯೊಂದಿಗೆ ಬರಿಗೈಯಲ್ಲಿ ಚೆನ್ನೈ ಗೆ ತೆರಳಿದ ಇವರನ್ನು ಸಂಗೀತ ಮಾತೆ ಕೈ ಹಿಡಿದು...

ಸುಬ್ರಹ್ಮಣ್ಯ : ಅರಣ್ಯಾಧಿಕಾರಿಗಳಿಂದ ಯುವಕನಿಗೆ ಹಲ್ಲೆ ಆರೋಪ – ನಡೆಯಲಾಗದ ಸ್ಥಿತಿ ತಲುಪಿದ ಯುವಕ – ಅರಣ್ಯಾಧಿಕಾರಿಗಳಿಂದ ನಿರಾಕರಣೆ

ಅಕ್ರಮ ಹರಳು ಕಲ್ಲು ಅಗೆತಕ್ಕೆ ಸಂಬಂಧಿಸಿ ವಿಚಾರಣೆಗಾಗಿಕೊಲ್ಲಮೊಗ್ರು ಗ್ರಾಮದ ಇಬ್ಬರು ವ್ಯಕ್ತಿಗಳನ್ನು ಸುಬ್ರಹ್ಮಣ್ಯದ ಅರಣ್ಯಾಧಿಕಾರಿಗಳು ಕರೆದೊಯ್ದು ಓರ್ವ ಯುವಕನಿಗೆ ತೀವ್ರ ಹಲ್ಲೆ ನಡೆಸಿದ್ದರೆಂಬ ಆರೋಪ ಕೇಳಿಬಂದಿದ್ದು, ಆ ಯುವಕ ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಆದರೆ ಈ ಹಲ್ಲೆ ಆರೋಪವನ್ನು ಅರಣ್ಯಾಧಿಕಾರಿಗಳು ನಿರಾಕರಿಸಿದ್ದಾರೆ.ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಕೊಲ್ಲಮೊಗ್ರು ಗ್ರಾಮದ ಮೋಹನ ಕೊಳಗೆ ಎಂಬವರನ್ನು ಏ.27 ರಂದು ಅರಣ್ಯಾಧಿಕಾರಿಗಳು ಕೊಲ್ಲಮೊಗ್ರದಿಂದ...

ಒಂದು ಸುಂದರವಾದ ದಿನ ಪ್ರಕೃತಿಯ ಮಡಿಲಲ್ಲಿ…..

ಸೂರ್ಯನು ತನ್ನ ಹೊಂಗಿರಣಗಳನ್ನು ಚಾಚಿಕೊಂಡು ಪೂರ್ವ ದಿಕ್ಕಿನಲ್ಲಿ ಹುಟ್ಟಿ ಬರುತ್ತಿರುವುದನ್ನು ನೋಡುವುದೇ ಕಣ್ಣಿಗೆ ತಂಪು. ಹಕ್ಕಿಗಳ ಚಿಲಿಪಿಲಿ ನಾದವು ಕಿವಿಗೆ ಇಂಪು ನೀಡುತ್ತಿದೆ. ಪ್ರಕೃತಿಯು ರಮಣೀಯ ಸೌಂದರ್ಯ ರಾಶಿಯನ್ನು ಹೊದ್ದು ಮಲಗಿದೆ. ಈ ಪ್ರಕೃತಿ ಸೌಂದರ್ಯವನ್ನು ನೋಡಲು ನಮ್ಮ ಕಣ್ಣುಗಳು ಎಷ್ಟು ಪುಣ್ಯ ಮಾಡಿದ್ದವು ಎಂದೆನಿಸುತ್ತದೆ. ಈ ಪ್ರಕೃತಿಯ ಸೌಂದರ್ಯವನ್ನು ನೋಡುತ್ತಾ ನಮ್ಮ ಮನಸ್ಸಿನಲ್ಲಿರುವ ನೂರಾರು...

ಸಾಧನೆಯ ಶಿಖರದಲ್ಲಿ ನಿಂತು ಹಿಂದಿರುಗಿ ನೋಡಿದಾಗ…..!

ಒಂದು ಊರಿನಲ್ಲಿ ಇಬ್ಬರು ಗಂಡ-ಹೆಂಡತಿ ಇದ್ದರು. ಆ ಗಂಡ-ಹೆಂಡತಿಗೆ ಒಬ್ಬ ಮಗ ಇದ್ದ. ಅವರದು ತುಂಬಾ ಬಡ ಕುಟುಂಬ. ಬಡ ಕುಟುಂಬವಾದರೂ ಪ್ರೀತಿ-ಕಾಳಜಿಗೆ ಏನೂ ಕಡಿಮೆ ಇರಲಿಲ್ಲ. ಅವರ ಕುಟುಂಬ-ಪರಿವಾರದವರಿಗೆ ಈ ಹುಡುಗನೆಂದರೆ ಅಚ್ಚು-ಮೆಚ್ಚು. ಅಂದಹಾಗೆ ಈ ಹುಡುಗನ ಹೆಸರು ರಾಮು ಅಂತ. ರಾಮು ತುಂಬಾ ಬುದ್ದಿವಂತ ಹುಡುಗ. ಆತನಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು...

ಫೇಸ್ ಬುಕ್ ಬಳಕೆದಾರರೇ ಎಚ್ಚರ : ನಕಲಿ ಖಾತೆ ತೆರೆದು ವಂಚಿಸುವ ಜಾಲ ಸಕ್ರೀಯ

ಫೇಸ್ ಬುಕ್ ನಕಲಿ ಖಾತೆ ತೆರೆದು ವಂಚಿಸುವ ಜಾಲವೊಂದು ಸಕ್ರೀಯವಾಗಿದ್ದು ಸುಳ್ಯದಲ್ಲಿ ಹಲವರ ಹೆಸರಿನಲ್ಲಿ ವಂಚನೆ ನಡೆಸಿದ ಘಟನೆ ವರದಿಯಾಗಿದೆ.ಫೇಸ್ ಬುಕ್ ನಕಲಿ ಖಾತೆ ತೆರೆದು ಅವರದೇ ಫೋಟೋ ಡಿಪಿ ಹಾಕಿ, ಇತರರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಎಕ್ಸೆಪ್ಟ್ ಮಾಡಿದವರಿಗೆ ಫೇಸ್‌ಬುಕ್‌ ಮೆಸೆಂಜರ್ ನಲ್ಲಿ ಮೆಸೇಜ್ ಮಾಡಲು ಆರಂಭಿಸುತ್ತಾರೆ. ಬಳಿಕ ನಾನು ಸಂಕಷ್ಟದಲ್ಲಿದ್ದೇನೆ ನನಗೆ ತುರ್ತಾಗಿ...

ನಮ್ಮ ಜೀವ ನಾವೇ ಕಾಪಾಡಿಕೊಳ್ಳಬೇಕಿದೆ

ಕೊರೋನ ಒಂದು ಭೀಕರ ಸಾಂಕ್ರಾಮಿಕ ಕಾಯಿಲೆ. ಇದು ನಮ್ಮ ದೇಶವನ್ನು ಬೆಚ್ಚಿ ಬೀಳಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹಾಗೆಯೇ ಮರಣದ ಸಂಖ್ಯೆಯೂ ಏರುತ್ತಲೇ ಹೋಗುತ್ತಿದೆ.ಸರ್ಕಾರ ಅದೇಷ್ಟೋ ಮಂಜಾಗ್ರತಾ ಕ್ರಮ ಕೈಗೊಂಡರೂ ಜನರು ಅದನ್ನು ಪಾಲನೆ ಮಾಡುವಲ್ಲಿ ಎಡವುತ್ತಿದ್ದಾರೆ.ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವಿಕೆ.. ಮುಂತಾದವನ್ನು ಜನ ಮಾಡುತ್ತಿಲ್ಲ, ಇತ್ತ ಒಬ್ಬರ ನಿರ್ಲಕ್ಷ್ಯ ದಿಂದಾಗಿ ಮನೆಮಂದಿ,...

ಹಣಕ್ಕಾಗಿ ಹೆಣವಾಗಿಸಬೇಡಿ -ಕೊರೊನದ ಹೆಸರಲ್ಲಿ ಮಾನವೀಯತೆಯನ್ನು ಸುಡಬೇಡಿ

ಕೊರೋನಾ ಎರಡನೇ ಅಲೆ…ಮತ್ತೆ ಬುಗಿಲೆದ್ದಿದೆ. ಜನರ ಆರ್ತನಾದನ ಮುಗಿಲು ಮುಟ್ಟಿದರೂ ಕೇಳೋರಿಲ್ಲ ಎಂಬ ಪರಿಸ್ಥಿತಿ ಎದುರಾಗಿದೆ. ಇನ್ನೇನು ಎಲ್ಲವು ಸರಿಯಾಗಿ ನಡೀತಿದೆ ಅನ್ನೋವಾಗ್ಲೆ ಮತ್ತೆ ಒಕ್ಕರಿಸಿಕೊಂಡಿರುವ ಈ ಮಹಾಮಾರಿಯ ಬಗ್ಗೆ ಏನು ಹೇಳೋದು..? ದಿನೇದಿನೇ ಸಾವಿನ ಸಂಖ್ಯೆಯೂ ಹೆಚ್ಚಾಗ್ತಿದೆ. ಪರಿಹಾರ…? ಕಾರಣ…? ಹೀಗೇ ಇದಕ್ಕೆ ಸಂಬಂಧಿಸಿದಂತೆ ಪ್ರತಿಯೊಂದನ್ನು ಹುಡುಕುತ್ತಾ ಹೋದಂತೆ ಪ್ರಶ್ನೆಗಳೇ ಹೆಚ್ಚಾಗಿ ಕಾಣಿಸ್ತಿವೆ ಹೊರತು....

ಸ್ತ್ರೀ ಎಂದರೆ ಸಾಕೇ……

ಜಾಗತಿಕ ಜಗತ್ತಿನಲ್ಲಿ ಸ್ತ್ರೀ ಮೇಲೆ ನಡೆಯುತ್ತಿರುವ ಹತ್ತಾರು ರೀತಿಯ ಶೋಷಣೆಗಳ ನಡುವೆ ಒಂದು ದಿನ ಮಹಿಳಾ ದಿನಾಚರಣೆ ಪ್ರಸ್ತುತವೂ ತಿಳಿಯುತಿಲ್ಲ ."ಯತ್ರಾ ನರಾಸ್ತು ಪುಜಂತೆ ರಾಮಂತೆ ತತ್ವ ದೇವತಾ ,ಅಂದ್ರೆ ಮಹಿಳೆಯರನ್ನು ಎಲ್ಲಿ ನಾವು ಆರಾಧಿಸುತ್ತೇವೆಯೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಸ್ತ್ರೀಯರನ್ನು ಶಕ್ತಿ ಸ್ವರೂಪಿಣಿಯಾಗಿ ಆರಾಧಿಸಿದ ದೇಶ ನಮ್ಮದು.ಸ್ತ್ರೀ ಯನ್ನು ಮೂರು ದೃಷ್ಟಿಯಿಂದ ನೊಡುತ್ತೇವೆ.ಕತ್ರಥ್ವ ,ನೇತ್ರಥ್ವ...

ನಮ್ಮ ರಾಷ್ಟ್ರೀಯ ಕ್ರೀಡೆ ಬಗ್ಗೆ ನಿಮಗೆಷ್ಟು ಗೊತ್ತು.

ಭಾರತವು ಹಾಕಿಯನ್ನು ನಮ್ಮ ದೇಶದ ರಾಷ್ಟ್ರೀಯ ಕ್ರೀಡೆಯಾಗಿ ಮಣೆ ಹಾಕಿದೆ. ಹಾಕಿಯಲ್ಲಿ ಭಾರತ ವಿಜಯವೇದಿಕೆಯನ್ನು ಬಹುಬಾರಿ ಅಲಂಕರಿಸಿದೆ. ನಮ್ಮ ದೇಶವು ಎಂಟು ಬಂಗಾರದ ಪದಕಗಳನ್ನು ಪಡೆದು ಒಲಂಪಿಕ್ಸ್ ದಾಖಲೆ ಸ್ಥಾಪಿಸಿದೆ. ಭಾರತದ ಹಾಕಿ ಅಟಕ್ಕೆ 1928-56, ರ ಅವಧಿಯು ಸುವರ್ಣಯುಗ. ಅದು ಸತತ ಆರು ಸುವರ್ಣ ಪದಕಗಳನ್ನು ಒಲಂಪಿಕ್ ಕ್ರೀಡೆಗಳಲ್ಲಿ ಪಡೆಯಿತು. ತಂಡವು 1975 ವಿಶ್ವ...

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ವೆಂಕಟೇಶ್.ಎಚ್.ಎಲ್., ಕಾರ್ಯದರ್ಶಿಯಾಗಿ ಗೋಪಾಲ್ ಎಣ್ಣೆಮಜಲ್, ಕೋಶಾಧಿಕಾರಿಯಾಗಿ  ಮೋನಪ್ಪ ಡಿ.

ಸುಬ್ರಹ್ಮಣ್ಯ ಮೇ 16: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಕ್ಕೆ ಸುಬ್ರಹ್ಮಣ್ಯ ಲೀಜನ್ ನ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸೀನಿಯರ್ ವೆಂಕಟೇಶ್.ಎಚ್.ಎಲ್ ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಸೀನಿಯರ್ ಗೋಪಾಲ್ ಎಣ್ಣೆಮಜಲ್, ಕೋಶಾಧಿಕಾರಿಯಾಗಿ ಸೀನಿಯರ್ ಮೋನಪ್ಪ.ಡಿ, ನಿಕಟ ಪೂರ್ವ ಅಧ್ಯಕ್ಷರಾಗಿ ಸೀನಿಯರ್ ರವಿ ಕಕ್ಕೆ ಪದವು, ಉಪಾಧ್ಯಕ್ಷರುಗಳಾಗಿ ಸೀನಿಯರ್ ಪ್ರಕಾಶ್ ಕಟ್ಟೆಮನೆ, ಹಾಗೂ ಸೀನಿಯರ್ ಅಶೋಕ್ ಮೂಲೆ...

ಕೊಲ್ಲಮೊಗ್ರು : ಚಾಳೆಪ್ಪಾಡಿಯಲ್ಲಿ ನಾಗಪ್ರತಿಷ್ಠೆ ಕಾರ್ಯಕ್ರಮ

ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ ಚಾಳೆಪ್ಪಾಡಿ ಎಂಬಲ್ಲಿ  ನೂತನವಾಗಿ ಪುನರ್ ನಿರ್ಮಾಣಗೊಂಡ ನಾಗನ ಕಟ್ಟೆಯ ಪ್ರತಿಷ್ಠಾ ಕಾರ್ಯಕ್ರಮ  ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.16 ರಂದು ನೆರವೇರಿತು.ಮೇ.15 ಸಂಜೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ, ಪ್ರಾಸಾದ ಶುದ್ದಿ, ಅಘೋರ ಹೋಮ, ಬಾದಾಕರ್ಷಣೆ, ಉಚ್ಚಾಟನೆ, ವಾಸ್ತುಹೋಮ, ನೂತನಬಿಂಬ, ಜಲಾಧೀವಾಸ ಮೊದಲಾದ ಧಾರ್ಮಿಕ ಕಾರ್ಯಕ್ರಮ ನಡೆದು, ಮೇ.16...

ಕದಿಕಡ್ಕ ಬಳಿ 33 ಕೆ.ವಿ‌.ಲೈನ್ ವೈರ್ ಕಟ್ – ಸುಳ್ಯಕ್ಕೆ ವಿದ್ಯುತ್ ವಿಳಂಬ ಸಾಧ್ಯತೆ

ಸುಳ್ಯದ ಜಾಲ್ಸೂರು ಕದಿಕಡ್ಕ ಬಳಿ 33 ಕೆ.ವಿ.ವಿದ್ಯುತ್ ಲೈನ್ ನ ವೈರ್ ಕಟ್ ಆಗಿದ್ದು ವಿದ್ಯುತ್ ವಿಳಂಬವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಹಗಲಿನಲ್ಲಿ ನಿರ್ಹಹಣಾ ಕೆಲಸಕ್ಕೆ ವಿದ್ಯುತ್ ಕಡಿತಗೊಳಿಸಲಾಗಿತ್ತು. ಇದೀಗ ಮತ್ತೆ ವಿದ್ಯುತ್ ಕಡಿತದಿಂದ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕ್ರಿಕೆಟ್ ಪಂದ್ಯಾಟ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಇದರ ವಿದ್ಯಾರ್ಥಿ ಸಂಘ ಮತ್ತು ಆಂತರಿಕ‌ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ದಿನಾಂಕ 13 ಮೇ 2025ರಂದು ನಡೆಸಲಾಯಿತು. ಈ ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಇವರು ತೆಂಗಿನ ಕಾಯಿ ಒಡೆಯುವುದರ ಮೂಲಕ ಚಾಲನೆಯನ್ನು ನೀಡಿದರು. ಒಟ್ಟು 10 ಪಂದ್ಯಾಟಗಳು...

ಬೆಳ್ಳಾರೆ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಮಹಾಸಭೆ – ಅಧ್ಯಕ್ಷರಾಗಿ ಚಂದ್ರಹಾಸ ಮಣಿಯಾಣಿ ಪಡ್ಪು, ಕಾರ್ಯದರ್ಶಿಯಾಗಿ ಬಾಲಕೃಷ್ಣ ಪೂಜಾರಿ ತಡಗಜೆ

ಬೆಳ್ಳಾರೆ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ 2024 - 25 ನೇ ಸಾಲಿನ ವಾರ್ಷಿಕ ಸಭೆ ಮೇ. 13 ರಂದು ಬೆಳ್ಳಾರೆಯ ಸ್ನೇಹ ಸದನ ಸಭಾಂಗಣದಲ್ಲಿ ನಡೆಯಿತು.‌ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಮಣಿಯಾಣಿ ಪಡ್ಪು ಇವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ವಸಂತ ಗೌಡ...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ತೆರವಾದ ಸ್ಥಾನಕ್ಕೆ ಬಿಜೆಪಿಯ ಶ್ರೀಮತಿ ಮೋಹಿನಿ ಶ್ರೀಧರ ಅಂಙಣ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ ಸಾಧ್ಯತೆ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಐನೆಕಿದು ವಾರ್ಡ್ ನ ತೆರವಾದ ಒಂದು ಸ್ಥಾನ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಬಿಜೆಪಿಯ ಶ್ರೀಮತಿ ಮೋಹಿನಿ ಶ್ರೀಧರ ಅಂಙಣ ರವರು ಮೇ.14 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಾಮಪತ್ರ ಸಲ್ಲಿಕೆ ಮಾಡಲು ನಿನ್ನೆ ಕೊನೆಯ ದಿನವಾಗಿದ್ದು, ಇತರೆ ಯಾವುದೇ ಪಕ್ಷಗಳು ಅಥವಾ ವ್ಯಕ್ತಿಗಳು ನಾಮಪತ್ರ ಸಲ್ಲಿಸದೇ ಇರುವ...

ತೀರ್ಥರಾಮ ಗೌಡ ಬಾಳೆತೋಟ ನಿಧನ

ದೇವಚಳ್ಳ ಗ್ರಾಮದ ತಳೂರು ನಿವಾಸಿ ತೀರ್ಥರಾಮ ಗೌಡ ಬಾಳೆತೋಟ ಅಲ್ಪ ಕಾಲದ ಅಸೌಖ್ಯದಿಂದ ಮೇ 13 ರಂದು ಸ್ವಗೃಹ ತಳೂರು ಮನೆಯಲ್ಲಿ ನಿಧನರಾದರು. ಮೃತರು ಪತ್ನಿ ಶಶಿಕಲಾ, ಪುತ್ರರಾರ ಯತಿನ್, ಕಾರ್ತಿಕ್, ದಿವಿನ್ ಹಾಗೂ ಕುಟುಂಬಸ್ಥರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

ಕಥಾ ಸಂಕಲನ “ಇದು ಎಂಥಾ ಲೋಕವಯ್ಯಾ” ಅವಲೋಕನ- ವಿಮಲಾರುಣ ಪಡ್ಡoಬೈಲು

ಶ್ರೀ ಪಿ. ಜಿ ಅಂಬೆಕಲ್ ರವರು ನಿವೃತ್ತ ಮುಖ್ಯಶಿಕ್ಷಕರಾಗಿದ್ದು, "ಇದು ಎಂಥಾ ಲೋಕವಯ್ಯಾ" ಅವರು ರಚಿಸಿದ ಐದನೇ ಕೃತಿ ಯಾಗಿದೆ. ಈ ಕಥಾ ಸಂಕಲನದಲ್ಲಿ ಒಟ್ಟು ಹದಿನೇಳು ಕಥೆಗಳಿವೆ. ಕಥಾ ಸಂಕಲನಕ್ಕೆ ಕೊಟ್ಟ ಶೀರ್ಷಿಕೆಯ ಕಥೆ ಈ ಸಂಕಲನದಲ್ಲಿ ಇಲ್ಲದಿದ್ದರೂ, ಈ ಎಲ್ಲ ಕಥೆಗಳ ಮೂಲಕ ಕಟ್ಟಿರುವ ಬದುಕಿನ ಬಿಂಬ ಈ ಶೀರ್ಷಿಕೆಗೆ ತಕ್ಕಂತೆ ಸೂಕ್ತ...

ಕಲ್ಮಡ್ಕ : ವಾರ್ಷಿಕ ಕ್ರಿಯಾಯೋಜನೆ ಕುರಿತು ವಿಶೇಷ ಸಭೆ

ಕಲ್ಮಡ್ಕ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಕಲ್ಮಡ್ಕ ಗ್ರಾಮ ಪಂಚಾಯತ್ ಸಹಭಾಗಿತ್ವ ವಾರ್ಷಿಕ ಕ್ರಿಯಾಯೋಜನೆ(GPDP) ತಯಾರಿಸುವ ಕುರಿತಾಗಿ ವಿಶೇಷ ಸಭೆಯನ್ನು ಮೇ. 13ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಿತು. ಸಹಭಾಗಿತ್ವ ವಾರ್ಷಿಕ(GPDP) ಕ್ರಿಯಾಯೋಜನೆ ತಯಾರಿಸುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ,...
Loading posts...

All posts loaded

No more posts

error: Content is protected !!