“ಜಾಕಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್” ನಲ್ಲಿ ಗೌರಿತಾ ಕೆ.ಜಿ ದಾಖಲೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಾಕಿ ಬುಕ್ ಆಫ್ ರೆಕಾರ್ಡ್ ಆಯೋಜಿಸಿದ್ದ “ಯೋಗ ಸವಾಲುಗಳು ಎಲೈಟ್ ಚಾಂಪಿಯನ್‌ಶಿಪ್” ನಲ್ಲಿ ಗೌರಿತಾ ಕೆ.ಜಿ ಯಶಸ್ವಿ ಯಾಗಿದ್ದಾಳೆ. ಈ ಸ್ಪರ್ಧೆಯಲ್ಲಿ ವೃಕ್ಷಾಸನದಲ್ಲಿ ಹನ್ನೆರೆಡು ನಿಮಿಷಗಳ ಕಾಲ ಇರುವಂತೆ ನಿಯಮವಿದ್ದು, ಈಕೆ 16ನಿಮಿಷ 51ಸೆಕೆಂಡುಗಳ ಕಾಲ ಇರುವ ಮೂಲಕ ಜಾಕಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು...

ಬೆಳ್ಳಾರೆ-ಪಳ್ಳಿಮಜಲು ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ವಿಷಯ ಮಂಡನೆ

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ.ಅ)ಜುಮುಅ: ಮಸೀದಿಯಲ್ಲಿ ಪ್ರವಾದಿ ಪೈಗಂಬರ್(ಸ್ವ.ಅ)ರವರ ಮೇಲೆ ಪ್ರತಿ ಆದಿತ್ಯವಾರ ಅಸ್ತಮಿಸಿದ ಸೋಮವಾರ ರಾತ್ರಿ ನಡೆಸುವ ಸ್ವಲಾತ್ ಮಜ್ಲಿಸಿನ ಮಾಸಿಕ ಸ್ವಲಾತ್ ಮಜ್ಲಿಸ್ ಜು 19ರಂದು ಮಗ್ರಿಬ್(ಮುಸ್ಸಂಜೆ) ನಮಾಝಿನ ನಂತರ 7-30ಕ್ಕೆ ನಡೆಯಿತು. ಈ ಮಸೀದಿಯ ಖತೀಬ್ ಮುಹಮ್ಮದ್ ಸವಾದ್ ಮದನಿ ಹಾಗೂ ಇಲ್ಲಿನ ಮದರಸ ಅಧ್ಯಾಪಕ ಹಬೀಬುರ್ರಹ್ಮಾನ್ ಹಿಮಮಿ ಸ್ವಲಾತ್...
Ad Widget

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನಾಳೆ(ಜು. 22)ಯಿಂದ ಆಟಿ ಸೇಲ್

ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ,ಬೆಳ್ಳಿಯ ಆಭರಣಗಳ...

ಕುಕ್ಕುಜಡ್ಕ : ಅಮರಮುಡ್ನೂರು ಗ್ರಾಮ ಕಾಂಗ್ರೆಸ್ ಸಮಿತಿ ಸಭೆ ಮತ್ತು ಎಸ್.ಐ.ಆರ್ ಪ್ರಗತಿ ಪರಿಶೀಲನೆ ; ಗ್ರಾಮ ಕಾಂಗ್ರೆಸ್ ಸಮಿತಿ ಪುನರ್‌ರಚನೆ : ನೂತನ ಅಧ್ಯಕ್ಷರಾಗಿ ಜನಾರ್ಧನ ಆಚಾರ್ಯ ಕುಂಟಿಕಾನ – ಪ್ರಧಾನ ಕಾರ್ಯದರ್ಶಿಯಾಗಿ ವಿನಯ ಸಂಕೇಶ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಮರ ಮುಡ್ನೂರು ಗ್ರಾಮ ಕಾಂಗ್ರೆಸ್ ಸಮಿತಿ ಸಭೆ ಮತ್ತು ಎಸ್.ಐ.ಆರ್ ಪ್ರಗತಿ ಪರಿಶೀಲನಾ ಸಭೆ ಜು.19ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರ ಮನೆಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್.ಐ.ಆರ್ ಪ್ರಗತಿ ಪರಿಶೀಲನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಸಮಿತಿಯನ್ನು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 20-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಮಾನಸಿಕಸಮಸ್ಯೆಗಳುಬಾಧಿಸುತ್ತವೆ. ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಇಂದು ಸಾಮಾನ್ಯ ದಿನವಾಗಿರುತ್ತದೆ. ವ್ಯವಹಾರದಲ್ಲಿ ಆರ್ಥಿಕ ಲಾಭ ಉಂಟಾಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ, ಪ್ರಮುಖ ಕೆಲಸಗಳಲ್ಲಿ ಖರ್ಚು ಹೆಚ್ಚಾಗುತ್ತದೆ. ಎಷ್ಟೇ ಶ್ರಮ ಪಟ್ಟರೂ ಕೆಲಸಗಳು ಮುಂದೆ ಸಾಗುವುದಿಲ್ಲ,ಗಮನಿಸಿ:-ಇಂದು ಉದ್ಯೋಗದಲ್ಲಿಅಧಿಕಾರಿಗಳಿಂದ,ಒತ್ತಡಹೆಚ್ಚಾಗುತ್ತದೆ,ಪರಿಹಾರ:-ಶ್ರೀ ಆಂಜನೇಯನ ದರ್ಶನ ಮಾಡಿ, *02,ವೃಷಭ ರಾಶಿ*,ಹಣಕ್ಕೆ ಸಂಬಂಧಿಸಿದ...

ಗುತ್ತಿಗಾರು : ಹರಿಪ್ರಿಯಾ ಲೇಡೀಸ್ ಟೈಲರ್ಸ್ ಉದ್ಘಾಟನೆ

ಕಾವ್ಯ ಕಾರ್ತಿಕ್ ಮಾಲಕತ್ವದ ಹರಿಪ್ರಿಯಾ ಲೇಡೀಸ್ ಟೈಲರ್ಸ್ ಸಂಸ್ಥೆಯು ಗುತ್ತಿಗಾರಿನ ರಿಷಬ್ ಕಾಂಪ್ಲೆಕ್ಸ್ ನಲ್ಲಿ ಜು.19ರಂದು ಉದ್ಘಾಟನೆಗೊಂಡಿತು. ವೆಂಕಟ್ರಮಣ ಮರ್ಕಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಲೋಚನಾ ದೇವ, ಮನೋಹರ್ ಪುತ್ತೂರು, ವೆಂಕಟ್ರಮಣ ಅಂಬೆಕಲ್ಲು, ಗಿರೀಶ್ ಪಡ್ಡಂಬೈಲು ಹಾಗೂ ದೇವ ಗೆಳೆಯರ ಬಳಗದ ಅಧ್ಯಕ್ಷರು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯ ಉಪಾಧ್ಯಕ್ಷರ ಎರಡನೇ ಅಧೀಕೃತ ಭೇಟಿ, ಟೀ-ಶರ್ಟ್ ಬಿಡುಗಡೆ

ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಜೇಸಿಐ ಭಾರತ ವಲಯ 15, ನೇತ್ರಾವತಿ (ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ ರವರ ಎರಡನೇ ಅಧೀಕೃತ ಭೇಟಿ ಕಾರ್ಯಕ್ರಮ ಜು. 18ರಂದು ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ ನವೀನ್ ಕುಮಾರ್ ಅವರ ನಾರ್ಕೋಡು ನಿವಾಸದಲ್ಲಿ ನಡೆಯಿತು. ಘಟಕದ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ...

ದೇವ : ವನಮಹೋತ್ಸವ ಕಾರ್ಯಕ್ರಮ

ದೇವ, ಜುಲೈ 19 : ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಗೆಳೆಯರ ಬಳಗ(ರಿ.) ದೇವ ಇವರ ಸಂಯುಕ್ತ ಆಶ್ರಯದಲ್ಲಿ ಗೆಳೆಯರ ಬಳಗದ ರಂಗಮಂದಿರದ ವಠಾರದಲ್ಲಿ ಭಾನುವಾರ ವನಮಹೋತ್ಸವ–2026 ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವನಮಹೋತ್ಸವ ಕಾರ್ಯಕ್ರಮಗಳು ರಾಜ್ಯದ ವಿವಿಧ ಭಾಗಗಳಲ್ಲಿ...

ಶುದ್ಧ ಷಷ್ಟಿ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಜನ ದಟ್ಟಣೆ

ಸುಬ್ರಹ್ಮಣ್ಯ ಜುಲೈ 19 : ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧನೆಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಿಗೊಮ್ಮೆ ಬರುವ ಶುದ್ಧ ಷಷ್ಟಿ ಈ ದಿನ ರವಿವಾರದೊಂದಿಗೆ ಬಂದುದರಿಂದ ಅತ್ಯಧಿಕ ಭಕ್ತ ಜನರು ಕುಕ್ಕೆಗೆ ಆಗಮಿಸಿ ಶ್ರೀ ದೇವರ ದರ್ಶನ ಪ್ರಸಾದ ಸ್ವೀಕರಿಸಿದರು. ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಇಂದು ಕೂಡ ಇದ್ದು...

ಸುಬ್ರಹ್ಮಣ್ಯ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ

ಸುಬ್ರಹ್ಮಣ್ಯ ಜುಲೈ 19 : ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶನಿವಾರ ರಾತ್ರಿ ಏನೇಕಲ್ಲು ಕೃಷಿಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಆರಂಭದಲ್ಲಿ ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ವಹಿಸಿದ್ದರು. ನಿರ್ಗಮಿತ ಅಧ್ಯಕ್ಷ ಜಯಪ್ರಕಾಶರ ಮನದಾಳದ ಮಾತುಗಳು ಹಾಗೂ ಕಾರ್ಯದರ್ಶಿ ಭವಾನಿ ಶಂಕರ್...
Loading posts...

All posts loaded

No more posts

error: Content is protected !!