- Monday
- August 31st, 2026
ಆರಂತೋಡು ಗ್ರಾಮ ಪಂಚಾಯತ್ ಮತ್ತು ಸಹಕಾರಿ ಸಂಘದ ನೇತೃತ್ವದ ನಿಯೋಗ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗಿರಥಿ ಮುರುಳ್ಯ ಯರವರನ್ನು ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿ, ಆರಂತೋಡು ತೊಡಿಕಾನ ಅವಳಿ ಗ್ರಾಮಗಳ ವ್ಯಾಪ್ತಿಯ ವಿವಿಧ ಕಾಮಗಾರಿ ಗಳನ್ನು ಆದ್ಯತೆ ಮೇಲೆ ಕ್ರಮ ಕೈ ಗೊಳ್ಳಲು ಮನವಿ ಸಲ್ಲಿಸಲಾಯಿತು. ಈ ನಿಯೋಗದಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....
ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಸಂಘದ ಸದಸ್ಯ ಗ್ರಾಹಕರ ಮಕ್ಕಳಿಗೆ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲಿದ್ದು ಈ ವಿದ್ಯಾರ್ಥಿಗಳು...
ಸುಳ್ಯ:ಭತ್ತದ ಗದ್ದೆಗಳು ನಮ್ಮ ಅನ್ನದ ಬಟ್ಟಲು, ಅನ್ನ ನೀಡುವ ಭತ್ತದ ಕೃಷಿಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿ, ಶಾಲೆಗಳಲ್ಲಿ ಭತ್ತ ಬೆಳೆಸಲು ಪ್ರೋತ್ಸಾಹ ನೀಡಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಸುಳ್ಯ ಕೊಡಿಯಾಲಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕರಿಸಿ ಶಾಲೆಯ ಸ್ಥಳದಲ್ಲಿ ತೆಂಗು, ಅಡಿಕೆ...
ಸುಳ್ಯದ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆದಿರುವ ಆನಂದ್ ಎಲೆಕ್ಟ್ರಿಕಲ್ ನ ಸಿಬ್ಬಂದಿಗಳು ಮಾಲಕರ ನೇತೃತ್ವದಲ್ಲಿ ದ.ಕ.ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಕೈಗೊಂಡರು. ಮಾಲಕರಾದ ಆನಂದ ಪೂಜಾರಿ ಹಾಗೂ ಸುಳ್ಯ ಮತ್ತು ಛತ್ತೀಸಗಢದ ನುರಿತ ಕಾರ್ಮಿಕರ ತಂಡ ಈ ಪ್ರವಾಸದಲ್ಲಿ ಭಾಗಿಯಾಗಿದ್ದರು.
ಸುಳ್ಯದ ಪ್ರಸಿದ್ಧ ರಂಗಮನೆ ಸಾಂಸ್ಕ್ರತಿಕ ಕಲಾ ಕೇಂದ್ರದ ವತಿಯಿಂದ ವನಜ ರಂಗಮನೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷ ಸಂಭ್ರಮ ಆ.27ರಂದು ಸಂಜೆ ಸುಳ್ಯದ ಹಳೇಗೇಟಿನ ರಂಗಮನೆಯಲ್ಲಿ ನಡೆಯಿತು. ಸುಜಾನ ಯಕ್ಷ ಶಿಕ್ಷಣ ಕೇಂದ್ರದ ಹಿಮ್ಮೇಳ ಕಲಾವಿದರಿಂದ ಚೆಂಡೆ ಮದ್ದಳೆ ಝೇಂಕಾರ ನಡೆಯಿತು. ನಂತರ ಎನ್.ಎಂ.ಎ.ಎಂ. ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ ಕಾರ್ಕಳ ತಾಲೂಕು ಇವರಿಂದ ಪ್ರಶಸ್ತಿ...
ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ ಪೆರಾಜೆ ಮಡಿಕೇರಿ ಇದರ ವಾರ್ಷಿಕ ಮಹಾಸಭೆಯು ಆ.27 ರಂದು ಶ್ರೀ ವಯಾನಾಟ್ ಕುಲವನ್ ದೈವಸ್ಥಾನ ಕುಂಬಳಚೇರಿ ಇದರ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಭುವನ್ ಕುಂಬಳಚೇರಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜೀವನ್ ಮಜಿಕೋಡಿ ವಾರ್ಷಿಕ ವರದಿ ವಾಚಿಸಿದರು. ಸಂಘದ ಖಜಾಂಜಿ ಪ್ರವೀಣ್ ಮಜಿಕೋಡಿ ವಾರ್ಷಿಕ ಲೆಕ್ಕ...
ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಆ.31ರಂದು ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ದೇವಸ್ಥಾನದ ವರೆಗೆ ಮೌನ ಮೆರವಣಿಗೆ ನಡೆಯಲಿದೆ ಎಂದು ಸುಬ್ರಹ್ಮಣ್ಯ ಸೌಜನ್ಯಳ ನ್ಯಾಯಕ್ಕಾಗಿ ಹೂರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿದೆ ಎಂದು ಸಮಿತಿಯ ಡಾl ರವಿ ಕಕ್ಕೆಪದವು ಹೇಳಿದರು. ಅವರು ಆ.27 ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಸುಳ್ಯ : ತಾಲೂಕಿನ ನಾನಾ ಕಡೆಗಳಲ್ಲಿ ಹಲವಾರು ವರ್ಷಗಳಿಂದ ಆನೆ ಹಾವಳಿ ಹೆಚ್ಚಾಗಿ ಕೃಷಿಕರು ಕಂಗಾಲಾಗಿದ್ದರು. ಇದನ್ನು ತಡೆಯುವುದು ಅರಣ್ಯ ಇಲಾಖೆಗೆ ಸವಾಲಿನ ಕೆಲಸವಾಗಿತ್ತು . ಇದನ್ನು ಗಂಭೀರವಾಗಿ ಪರಿಗಣಿಸಿ ಸುಳ್ಯ ಅರಣ್ಯ ಇಲಾಖೆಯು ಮೊದಲು ಆನೆ ಕಂದಕ ನಿರ್ಮಾಣ ಮಾಡಿತ್ತು. ಅದು ಕೆಲವು ಕಡೆಗಳಲ್ಲಿ ಭಾರಿ ಮಳೆಯಿಂದಾಗಿ ಮಣ್ಣು ಬಿದ್ದ ಕಾರಣ ಅಲ್ಲಿ ಆನೆಗಳು...
ಸುಳ್ಯ ಪುತ್ತೂರು ಹೆದ್ದಾರಿಯ ಬಳಿ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದ ದ್ವಾರದ ಬಳಿ ನಿಲ್ಲಿಸಿದ್ದ ನ್ಯಾಯವಾದಿಯೋರ್ವರ ಬೈಕ್ ನಿಂದ ಕಳ್ಳರು ಮಿರರ್ ಮತ್ತು ಇತರ ಸಾಮಾಗ್ರಿ ಎಗರಿಸಿದ ಘಟನೆ ವರದಿಯಾಗಿದೆ. ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷರು ಮತ್ತು ಸುಳ್ಯದ ನ್ಯಾಯವಾದಿಗಳಾದ ಚಂದ್ರಶೇಖರ ಉದ್ದಂತಡ್ಕ ಎಂಬುವವರು ಇಂದು ಬಂಟ್ವಾಳ ತಾಲೂಕಿನ ವಿಟ್ಲದ ವಾಣಿಯ...
Loading posts...
All posts loaded
No more posts
