- Monday
- August 31st, 2026
ಎಣ್ಮೂರು ಗ್ರಾಮದ ಕಲ್ಲೇರಿ ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ಇದರ ಆಶ್ರಯದಲ್ಲಿ ಜರಗುವ 19ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ಶ್ರಮದಾನ ನಡೆಯಿತು. ಈ ಶ್ರಮಸೇವೆಯಲ್ಲಿ ಸಂಘದ ಸದಸ್ಯರುಗಳಾದ ವಸಂತ ರೈ ಕಲ್ಲೇರಿ , ಪ್ರಕಾಶ್ ರೈ ಕುಳಾಯಿತ್ತೋಡಿ, ರಮೇಶ್ ಕೆ. ಕೆ, ಗಿರೀಶ್ ರೈ ಕಲ್ಲೇರಿ, ಅವಿ ಮೊಟ್ಟೆತಡ್ಕ, ವಿನಯ್ ಕಲ್ಲೇರಿ, ರಾಮಚಂದ್ರ ರೈ...
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವೆ ಸಲ್ಲಿಸುತ್ತಿರುವ ಆಂಬುಲೆನ್ಸ್ ಕಳೆದ ವರ್ಷ ಸರಕಾರಿ ಆಂಬುಲೆನ್ಸ್ ಒಂದು ಅನಾರೋಗ್ಯ ವ್ಯಕ್ತಿ ಒಬ್ಬರನ್ನು ಸಾಗಿಸುವಾಗ ಗುತ್ತಿಗಾರು ಸಮೀಪದಲ್ಲಿ ತಾಂತ್ರಿಕ ತೊಂದರೆಯಿಂದ ಆಕ್ಸಿಜನ್ ಕೊರತೆ ಉಂಟಾದಾಗ ತಕ್ಷಣವೇ ಸೇವೆ ನೀಡಿ ಸಂಕಷ್ಟದಲ್ಲಿ ಇದ್ದ ಅನಾರೋಗ್ಯದ ವ್ಯಕ್ತಿಯನ್ನು ರಕ್ಷಣೆ ಮಾಡಿತ್ತು. ಈ ವಿಷಯ ಗಮನಿಸಿ ತಕ್ಷಣವೇ ಟ್ರಸ್ಟ್...
ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ಗಾಡಿ ಚರಂಡಿಗೆ ಬಿದ್ದು, ಸವಾರನ ತಲೆ ಮತ್ತು ಕೈ ಕಾಲುಗಳಿಗೆ ಗಾಯಗೊಂಡ ಘಟನೆ ಆಗಸ್ಟ್ 26ರಂದು ಸಂಜೆ ನಾವೂರು ಕೆ ಪಿ ಮುನೀರ್ ರವರ ಮನೆಯ ಮುಂಭಾಗದಲ್ಲಿ ನಡೆದಿದೆ. ಗಾಂಧಿನಗರ ಅರಣ್ಯ ಇಲಾಖೆ ಕಚೇರಿ ಪರಿಸರದ ನಿವಾಸಿ ಆನಂದ ಎಂಬ ಯುವಕ ನಾವೂರು ಕಡೆಯಿಂದ ಸಂತೋಷ್ ಟಾಕೀಸ್ ರಸ್ತೆಯಲ್ಲಿ...
ಸುಳ್ಯದಿಂದ ಪುತ್ತೂರು ಕಡೆಗೆ ಮೂರು ಕಾರುಗಳು ಒಟ್ಟೊಟ್ಟಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನ ಕಾರಿನ ಚಾಲಕ ಒಮ್ಮಿಂದೊಮ್ಮೆಲೆ ಬ್ರೇಕ್ ಹಾಕಿದ ಪರಿಣಾಮವಾಗಿ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದ ಘಟನೆ ಅಡ್ಕಾರ್ ಸಮೀಪ ನಡೆದಿದೆ. ಈ ಅಪಘಾತದಿಂದ ಎರಡೂ ಕಾರುಗಳು ಪಲ್ಟಿಯಾಗಿ ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಅಪಘಾತಕ್ಕೀಡಾದ ಕಾರಲ್ಲಿ ಒಂದು ಸಂಪಾಜೆ ಚರ್ಚ್ ನ ಫಾದರ್ ಜೋಸೆಫ್ ಅವರದ್ದಾಗಿದ್ದು,...
ಸುಬ್ರಹ್ಮಣ್ಯದ ಡಾlರವಿ ಕಕ್ಕೆಪದವು ಸೇವಾ ಟ್ರಸ್ಟ್ ವತಿಯಿಂದ ಬಿಳಿನೆಲೆ ಗ್ರಾಮದ ಕೈಕಂಬ ಕುಕ್ಕಜೆ ನಿವಾಸಿ ತೀರ ಬಡತನದಲ್ಲಿರುವ ಸುಮಿತ್ರ ಅವರಿಗೆ ನೂತನವಾಗಿ ಕಟ್ಟಿಕೊಟ್ಟ ಮನೆಯ ಕೀ ನೀಡುವುದರ ಮೂಲಕ ಹಸ್ತಾಂತರಿಸಲಾಯಿತು. ರವಿ ಕಕ್ಕೆ ಪದವ್ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾದ ಚಂದ್ರಕಲಾ ,ರಮೇಶ ಹೊಸವಳಿಕೆ ಹಾಜರಿದ್ದರು .ಇದೇ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸುಮಿತ್ರ...
ಮಡಿಕೇರಿ ಸೈಂಟ್ ಮೈಕಲ್ ಪ್ರೌಢಶಾಲೆಯಲ್ಲಿ ಆ.26 ರಂದು ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಂಪಾಜೆ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ತಂಡದಲ್ಲಿ ದೃತಿ, ದೀಕ್ಷಾ, ಬಿಂಧ್ಯಾ, ದಿಶಾ, ದೀಕ್ಷಿತಾ, ಧನುಶ್ರೀ, ಸುಪ್ರಿತಾ, ಶ್ರಾವ್ಯ, ಗ್ರೀಷ್ಮಾ, ಶ್ರಾವ್ಯ, ಸಿಂಚನಾ ಭಾಗವಹಿಸಿದ್ದಾರೆ. ದೈಹಿಕ ಶಿಕ್ಷಕ ಶಿಕ್ಷಕ ಕುಶಾಲಪ್ಪ.ಕೆ,...
ಸುಳ್ಯದ ಅಮ್ಮ ಚಿಣ್ಣರ ಮನೆಯ 2023-24 ನೇ ಸಾಲಿನ ಪೋಷಕ ಸಮಿತಿ ರಚನೆ ಆ.26 ರಂದು ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರಶ್ಮಿ ವಿನಯ್ ಕಂದಡ್ಕ, ಉಪಾಧ್ಯಕ್ಷರಾಗಿ ಶಿವರಾಮ ನಾರ್ಕೋಡು, ಸದಸ್ಯರಾಗಿ ಡಾ. ಅಮಿತ್ ಕುಮಾರ್, ಶ್ರೀಮತಿ ಮಮತ ಯತೀಶ್, ಜಯಶ್ರೀ ಯೋಗೀಶ್, ಶ್ರೀಮತಿ ರೇವತಿ ಗಣೇಶ್, ಶ್ರೀಮತಿ ಶ್ವೇತಾ ಉದಯ್ ಇವರು ಆಯ್ಕೆಗೊಂಡರು....
ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಅ.1ರಂದು ನಡೆಯಲಿರುವ "ಗಾಣಿಗ ಸಮ್ಮಿಲನ -2023" ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ. 27 ರಂದು ಜರುಗಿತು. ಆಮಂತ್ರಣ ಪತ್ರಿಕೆಯನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಪಕ್ಕೀರ ಪಾಟಾಳಿಯವರ ಗಾಣದ ಮನೆಯಲ್ಲಿ ಗಾಣದ ಮನೆಯ ಯಜಮಾನರಾದ ಪಕ್ಕೀರ ಪಾಟಾಳಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ...
ಮಾವಿನಕಟ್ಟೆ ಶ್ರೀ ವಿಷ್ಣು ಸೇವಾ ಸಮಿತಿ ನೇತೃತ್ವದಲ್ಲಿ ಓಣಂ ಆಚರಣೆ ಆಯೋಜಿಸಿದ್ದು ಇಂದು ಬೆಳಿಗ್ಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಷ್ಣುಮೂರ್ತಿ ದೈವದ ಪರಿಚಾರಕ ಭಾಸ್ಕರ ಬೆಳ್ಳಪಾಡ ತಳೂರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಸಮಿತಿಯ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್, ಕೋಶಾಧಿಕಾರಿ ಗೋಪಿನಾಥ್ ಮೆತ್ತಡ್ಕ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ...
ಕೆ.ವಿ.ಜಿ.ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳು ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇವರ ಆಶ್ರಯದಲ್ಲಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ನಿರ್ವಹಣಾ ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಾಗಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ...
Loading posts...
All posts loaded
No more posts
