- Sunday
- August 30th, 2026
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 77 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಧ್ವಜೋರೋಹಣವನ್ನು ನೆರವೇರಿಸಿ, ಶುಭ ಹಾರೈಸಿದರು. ಸ್ನೇಹಿತರ ಕಲಾ ಸಂಘದ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರ್ ಗಣ್ಯ ವ್ಯಕ್ತಿಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ನಿಯೋಜಿತ ಅಧ್ಯಕ್ಷರಾದ ಶ್ರೀಮತಿ ನಮಿತಾ ರೈ....
ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸುಳ್ಯದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಗೌರವಾದ್ಯಕ್ಷರಾದ ಬಾಲಕ್ರಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, “ಮಕ್ಕಳಿಗೆ ಸ್ವಾತಂತ್ರ್ಯದ ಮಹತ್ವ, ದೇಶಪ್ರೇಮ, ಸಂಸ್ಕಾರ ಇತ್ಯಾದಿ ವಿಚಾರಗಳನ್ನು...
ಕಡಬ ತಾಲೂಕಿನ ಕೊಂಬಾರು ತಮಿಳು ಕಾಲನಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸುಳ್ಯದ ಮಾಜಿ ಶಾಸಕರೂ, ರಾಜ್ಯದ ಮಾಜಿ ಸಚಿವರೂ ಆಗಿರುವ ಎಸ್. ಅಂಗಾರರು ಧ್ವಜಾರೋಹಣ ನೆರವೇರಿಸಿದರು. ಕೊಂಬಾರು ತಮಿಳು ಕಾಲನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡ ಎಸ್. ಅಂಗಾರರು ಬಳಿಕ ಕೊಂಬಾರು ಗ್ರಾಮ ಪಂಚಾಯತಿ ವಠಾರದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೊಂಬಾರು...
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ದ್ವಜರೋಹಣ ಕಾರ್ಯಕ್ರಮ ನಡೆಯಿತು ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ "Meri Maati Mera Desh" (ನಮ್ಮ ನೆಲ ನಮ್ಮ ದೇಶ " ಎಂಬ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದ್ದು ಮತ್ತು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪಂಚ...
ಸಂಪಾಜೆ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಮತ್ತು ಸಂಪಾಜೆ ಬೂತ್ ವತಿಯಿಂದ 77ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ಸಂಪಾಜೆಯ ದೊಡ್ಡಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಎಸ್ಡಿಪಿಐ ಸಂಪಾಜೆಯ ಭೂತ್ ಅಧ್ಯಕ್ಷರಾದ ಮರ್ಝೂಕ್ ಕಡೆಪಾಲ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಧ್ವಜಾರೋಹಣ ನೆರವೇರಿಸಿದರು,ಅಡ್ವೋಕೇಟ್ ರಷೀದ್ ಗೂನಡ್ಕ...
ವರದಿ : ರುನೈಝ್ ಕೊಯನಾಡು ಕೊಯ್ನಾಡು ಎಸ್. ಎಸ್. ಮದರಸದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಮಾತ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಎಸ್. ಎ.ಧ್ವಜಾರೋಹಣವನ್ನು ನೆರವೇರಿಸಿದರು. ಖತೀಬರಾದ ಅಬ್ದುಲ್ ಹಮೀದ್ ಅಮ್ಜದಿ ಪ್ರಾರ್ಥಿಸಿ, ಸಂದೇಶ ಭಾಷಣಗೈದರು. ಜಾಬಿರ್ ಟಿ .ಝೆಡ್. ಪ್ರತಿಜ್ಞಾ ಬೋಧಿಸಿದರು. ಈ ಪ್ರಯುಕ್ತ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಕೊಯನಾಡು ಕಲ್ಲುಗುಂಡಿ...
ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ಟೌನ್ ಶಾಖೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅನ್ಸಾರುಲ್ ಮುಸ್ಲಿಮೀನ್ ನಿರ್ದೇಶಕರಾದ ಹಾಜಿ ಅಬ್ದುಲ್ಲ ಕಟ್ಟೆಕ್ಕಾರ್ ಧ್ವಜಾರೋಹಣ ನಡೆಸಿದರು.ಸುಳ್ಯ ತಾಲೂಕು ಎಸ್.ಎಂ.ಎಫ್ ಅಧ್ಯಕ್ಷರಾದ ಹಾಜಿ ಎಸ್.ಎ ಹಮೀದ್ ದುವಾ ನೆರವೇರಿಸಿದರು. ನಿವೃತ್ತ ಪ್ರಾಧ್ಯಾಪಕರಾದ ಶಶಿಧರ್ ಎಂ.ಜೆ ಸ್ವಾತಂತ್ರ್ಯ ಸಂದೇಶ ಭಾಷಣ ನಡೆಸಿದರು. ಎಸ್.ಕೆ.ಎಸ್.ಎಸ್.ಎಫ್ ಸುಳ್ಯ ವಲಯ ಪ್ರ.ಕಾರ್ಯದರ್ಶಿ ಆಶಿಕ್...
ಪ್ರಗತಿ ಯುವಕ ಮಂಡಲ ಕೂರ್ನಡ್ಕ ಇದರ ವತಿಯಿಂದ 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸದಸ್ಯರಾದ ಹರೀಶ್ ಮಾವಾಜಿ ಧ್ವಜರೋಹಣ ನೆರವೇರಿಸಿದರು. ಯುವಕ ಮಂಡಲದ ಸದಸ್ಯರಾದ ಧನಂಜಯ ಗೂಡಿಂಜ, ರಂಜಿತ್ ಕುಂದಲ್ಪಾಡಿ, ಜಯದೀಪ್ ಕುಂದಲ್ಪಾಡಿ, ಕಿರಣ್, ಪ್ರದೀಪ್, ಕಿಶನ್,ಪುಂಡರೀಕ ಕಾಪುಮಲೆ , ಮನೀಶ್, ಅಶ್ವಥ್, ಸನತ್ , ಹರೀಶ್, ಅರುಣ್ ಕುಮಾರ್ ವಿಕ್ಯತ್...
ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ದೇವಚಳ್ಳ ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಶ್ರೀಮತಿ ಸುಲೋಚನ ದೇವ ನೆರವೇರಿಸಿದರು.ನಂತರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಭಾ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಸದಸ್ಯರಾದ ಧನಂಜಯ ಬಾಳೆತೋಟ ಇವರು ವಹಿಸಿದ್ದು, ಅತಿಥಿಗಳಾಗಿ ಎಸ್ಡಿಎಂಸಿ ಸದಸ್ಯರಾದ ಕೃಷ್ಣಪ್ಪ ಗೌಡ...
Loading posts...
All posts loaded
No more posts
