ಸುಬ್ರಹ್ಮಣ್ಯ : ಕಾಲೇಜು ಹುಡುಗರ ಬೈಕ್ ಹುಚ್ಚಾಟಕ್ಕೆ ಪೊಲೀಸರಿಂದ ಬ್ರೇಕ್

ಸುಬ್ರಹ್ಮಣ್ಯದಲ್ಲಿ ಕಾಲೇಜ್ ಗೆ ಬರುವ ವಿದ್ಯಾರ್ಥಿಗಳು ತಮ್ಮ ಬೈಕ್ ಗಳಿಗೆ ಕರ್ಕಶ ದ್ವನಿ ಬರುವ ಸೈಲೆನ್ಸರ್ ಅಳವಡಿಸಿ ಕಾಲೇಜು ಬಿಡುವ ಸಮಯದಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು ಸಂಚಾರಿಸುವ ಸಂದರ್ಭದಲ್ಲಿ ಅತೀ ವೇಗದಲ್ಲಿ ಸಂಚಾರಿಸುವುದನ್ನು ಕಂಡ ಸುಬ್ರಹ್ಮಣ್ಯ ಪೊಲೀಸರು ಜು.31 ರಂದು ಸೈಲೆನ್ಸರನ್ನು ಬಿಚ್ಚಿಸಿ ಹೊಸ ಸೈಲೆನ್ಸರ್ ಅಳವಡಿಸಿ ಕಳಿಸಿಕೊಟ್ಟ ಘಟನೆ ವರದಿಯಾಗಿದೆ. ಕಾಲೇಜೊಂದರ ಮುಂದೆ ಕೆಲವು ಯುವಕರು...

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಯ್ದೆರೆದು ಕುಳಿತಿದೆ ಯಮಕಿಂಕರ ಗುಂಡಿ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರೆಯಲ್ಲಿ ಸುಳ್ಯ ನಗರವು ಸೇರಿದಂತೆ ನಾನಾ ಕಡೆಗಳಲ್ಲಿ ಇದೀಗ ಯಮ ಕಿಂಕರ ಗುಂಡಿಗಳು ಬಿದ್ದಿದ್ದು ವಾಹನ ಸವಾರರಿಗೆ ಪ್ರಯಾಣ ಬಹಳ ಪ್ರಯಾಸದಾಯಕವಾಗಿದೆ. ಸುಳ್ಯದ ಗಾಂಧಿನಗರ , ಉಬರಡ್ಕ ಕ್ರಾಸ್ , ಅರಂಬೂರು , ಪೆರಾಜೆ , ಅರಂತೋಡು ಹೀಗೆ ನಾನಾ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾ ಮಳೆಗೆ ರಸ್ತೆಯ ಮಧ್ಯದಲ್ಲಿ ಗುಂಡಿಗಳು...
Ad Widget

ಸುಬ್ರಹ್ಮಣ್ಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಸುಬ್ರಹ್ಮಣ್ಯದಲ್ಲಿ ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲೀಜನ್, ಸುಳ್ಯದ ಕೆವಿಜಿ ಮೆಡಿಕಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜ್ ವತಿಯಿಂದ ಜುಲೈ 23 ಭಾನುವಾರದಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಜರಗಿತು. ಶಿಬಿರವನ್ನು...

ಸುಬ್ರಮಣ್ಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯ ಡಾಕ್ಟರ್ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ರೋಟರಿ ಕ್ಲಬ್ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ಯುಗಳ ಜಂಟಿ ಆಶಯದಲ್ಲಿ ಇಂದು ಸುಬ್ರಹ್ಮಣ್ಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು . ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ...

ಬಾಳುಗೋಡಿನಲ್ಲಿ “ಆಟಿಡೊಂಜಿ ಕೆಸರ್ದ ಪರ್ಬ” ಕ್ರೀಡಾಕೂಟ

ವಿಶ್ವ ಯುವಕ ಮಂಡಲ ಬಾಳುಗೋಡು ಇದರ ವತಿಯಿಂದ ಆ.13 ರಂದು ಸುಳ್ಯ ಹಾಗೂ ಕಡಬ ತಾಲೂಕುಗಳ ಮುಕ್ತ ಕೆಸರುಗದ್ದೆಯ ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಹಾಗೂ ಸೀಮಿತ ಗ್ರಾಮಗಳ(ಬಾಳುಗೋಡು, ಐನೆಕಿದು,ಹರಿಹರ, ಕೊಲ್ಲಮೊಗ್ರ,ಕಲ್ಮಕಾರು) ಕೆಸರುಗದ್ದೆ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9663904093 9480599828 ನಂಬರ್ ಗೆ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಿವೃತ್ತರಿಗೆ ಬೀಳ್ಕೊಡುಗೆ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಮಾರು ೩೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಭೀಮ ಭಟ್ ಮಾನಾಡು ಮತ್ತು ರುಕ್ಮಿಣಿ ದೇವರಗದ್ದೆ ಅವರಿಗೆ ಬೀಳ್ಕೊಡುಗೆ ಸಮಾರಂಭವು ಸೋಮವಾರ ನಡೆಯಿತು.ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನಿವೃತ್ತರನ್ನು ಸನ್ಮಾನಿಸಿ ಗೌರವಿಸಿದರು.  ...

ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆ ಮಾಪನ

ಸುಳ್ಯ ತಾಲೂಕಿನ ಶಾಲೆಗಳಲ್ಲೆ ಏಕೈಕ ಮಳೆ ಮಾಪನ ಇರುವ ವಿದ್ಯಾಬೋಧಿನೀ ವಿದ್ಯಾಸಂಸ್ಥೆ ಬಾಳಿಲದಲ್ಲಿ ಮಕ್ಕಳಿಗೆ ಪ್ರತಿ ದಿನ ಹವಾಮಾನ ಮಾಹಿತಿ ನೀಡಲಾಗುತ್ತದೆ. ಪ್ರತಿ ದಿನ ಮಕ್ಕಳು ಬೆಳಗ್ಗೆ 9.00ರಿಂದ ಮರುದಿನ 9.00ಗಂಟೆ ವರೆಗೆ ಬೀಳುವ ಮಳೆ ಪ್ರಮಾಣವನ್ನು ಅಳತೆ ಮಾಡಿ ದಾಖಲಿಸುತ್ತಾರೆ. ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ಪಿ.ಜಿ. ಎಸ್. ಎನ್ ಪ್ರಸಾದ್ ರವರು ಕಳೆದ 45ವರ್ಷಗಳಿಂದಲೂ...

ಸುಳ್ಯ: ಉಪ ತಹಶೀಲ್ದಾರ್ ಆಗಿ ಮಂಜುನಾಥ್ ಕೆ.ಎಂ

ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿದ್ದ ಮಂಜುನಾಥ್ ಕೆ.ಎಂ. ರವರಿಗೆ ಸುಳ್ಯ ತಾಲೂಕು ಕಚೇರಿಗೆ ನೂತನ ಉಪತಹಶೀಲ್ದಾರ್ ಆಗಿ ವರ್ಗಾವಣೆಯಾಗಿದೆ. ಸುಳ್ಯ ತಾಲೂಕು ಕಚೇರಿಯಲ್ಲಿ ದ್ವಿ ದ ಸಹಾಯಕರಾಗಿದ್ದ ಅವರು 2015 ರಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು.

ಎಲಿಮಲೆ : ವರ್ಗಾವಣೆಗೊಂಡ ಪ್ರೌಢಶಾಲಾ ಶಿಕ್ಷಕರಾದ ವಿರೂಪಾಕ್ಷಪ್ಪ ಎಂಪಿ ಅವರಿಗೆ ಬೀಳ್ಕೊಡುಗೆ

ಎಲಿಮಲೆ ಸರಕಾರಿ ಪ್ರೌಢಶಾಲೆ ಎಲಿಮಲೆಯಿಂದ ವರ್ಗಾವಣೆಗೊಂಡಿರುವ ಹಿಂದಿ ಭಾಷಾ ಶಿಕ್ಷಕರಾದ ವಿರೂಪಾಕ್ಷಪ್ಪ ಎಂಪಿ ಅವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಸಮಾರಂಭ ಜು.31 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ ಇವರು ವಹಿಸಿದ್ದರು. ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು ಮತ್ತು ಶ್ರೀಮತಿ ಪ್ರೇಮಲತಾ ದಿನೇಶ್ ಕೇರ,...

ದೊಡ್ಡೇರಿ : ಸೋರುತ್ತಿರುವ ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಕೇಳುವ ದೌರ್ಭಾಗ್ಯ – ಮಂಜೂರಾದ ಅನುದಾನ ಬಳಕೆಗೆ ಅಡ್ಡಿಯಾದ ನೂತನ ಸರಕಾರದ ಭಾಗ್ಯ

ಅಜ್ಜಾವರ ಗ್ರಾಮದ ದೊಡ್ಡೇರಿ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯ ಗೊಡೆಯು ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿದ್ದು, ಇಂದೋ ನಾಳೆಯೋ ಬೀಳುವಂತಿದೆ.  ಈ ಹಿಂದಿನ ಸರಕಾರದ ಅವಧಿಯಲ್ಲಿ ಶಾಸಕ ಎಸ್. ಅಂಗಾರರ ಮುತುವರ್ಜಿಯಲ್ಲಿ ಮಳೆಹಾನಿ ಪರಿಹಾರ ನಿಧಿಯಲ್ಲಿ ಸುಮಾರು 7 ಲಕ್ಷ ರೂಪಾಯಿಗಳಲ್ಲಿ ದುರಸ್ತಿ ಮಾಡಲು ಹಣ ಮಂಜುರಾಗಿ, ಎಂಜಿನಿಯರಿಂಗ್ ವಿಭಾಗಕ್ಕೆ ಬಂದಿತ್ತು. ಅದು ಹಿಂದಕ್ಕೆ...
Loading posts...

All posts loaded

No more posts

error: Content is protected !!