ಶೇಣಿ: ಶಾಲಾ ಶೌಚಾಲಯ ಉದ್ಘಾಟನೆ

ಅಮರಪಡ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಣಿಯಲ್ಲಿ  ಗ್ರಾಮ ಪಂಚಾಯಿತಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಮತ್ತು ಶಿಕ್ಷಣ ಇಲಾಖೆಯ ಜಂಟಿ ಅನುದಾನ ರೂ 5.30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶೌಚಾಲಯ ಕಟ್ಟಡವನ್ನು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾರವರು ಉದ್ಘಾಟಿಸಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶ್ರೀ...

ಬೆಳ್ತಂಗಡಿ ಸೌಜನ್ಯ ಹತ್ಯೆ ಪ್ರಕರಣ, ಮರು ತನಿಖೆಗೆ ಸುಳ್ಯ ಗೌಡ ಯುವ ಸೇವಾ ಸಂಘ ಆಗ್ರಹ – ವಾಹನ ಜಾಥಾ ಮನವಿ ಸಲ್ಲಿಕೆಗೆ ನಿರ್ಧಾರ

ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸುಳ್ಯ ಗೌಡ ಯುವ ಸೇವಾ ಸಂಘ ಒತ್ತಾಯಿಸಿದೆ. ಆ.1ರಂದು ಸುಳ್ಯ ಪ್ರಮುಖ ರಸ್ತೆಯ ಮ‌ೂಲಕ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ ಎಂದು ಗೌಡ...
Ad Widget

ಶೇಣಿ: ಶಾಲಾ ಶೌಚಾಲಯ ಉದ್ಘಾಟನೆ

ಅಮರಪಡ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಣಿಯಲ್ಲಿ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಮತ್ತು ಶಿಕ್ಷಣ ಇಲಾಖೆಯ ಜಂಟಿ ಅನುದಾನ ರೂ 5.30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶೌಚಾಲಯ ಕಟ್ಟಡವನ್ನು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾರವರು ಉದ್ಘಾಟಿಸಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶ್ರೀ...

ಕವನ : ತುಳಿದು ಸಾಗಿದವರ ಮಧ್ಯೆ ಬೆಳೆದು ನಿಲ್ಲುವ ವಿಶ್ವಾಸವಿರಲಿ…

ಹಸಿರೊಡಲ ಮಡಿಲಲ್ಲಿ ಚಿಗುರೊಡೆದ ಸಸ್ಯವದು ಯಾರೆಷ್ಟೇ ತುಳಿದರೂ ಜಗ್ಗದೆಯೇ ನಿಂತಿತ್ತು, ಬೆಳೆದು ಹೆಮ್ಮರವಾಗುವ ಕನಸನ್ನು ಹೊತ್ತು…ಪ್ರತಿದಿನವೂ, ಪ್ರತಿಕ್ಷಣವೂ ಬಿರುಬಿಸಿಲಿನ ಶಾಖವನು ತಡೆದು ನಿಂತಿತ್ತು, ಬಿರುಗಾಳಿಯ ಆ ಬಿರುಸಿಗೂ ಬಗ್ಗದೆಯೇ ನಿಂತಿತ್ತು, ದೃಢತೆಯಿಂದ, ಆತ್ಮವಿಶ್ವಾಸದಿಂದ ಹೆಮ್ಮರವಾಗುವ ಕನಸನ್ನು ಹೊತ್ತು…ತನ್ನೊಳಗಿನ ಆ ನಂಬಿಕೆಯಿಂದಲೇ, ಆತ್ಮವಿಶ್ವಾಸದಿಂದಲೇ ಆ ಗಿಡವು ಇಂದು ಮರವಾಗಿ ಬೆಳೆದಿತ್ತು, ಅಂದು ತುಳಿದು ಸಾಗಿದವರಿಗೆ ಇಂದು ನೆರಳಾಗಿ...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ವಿರೇಂದ್ರ ಹೆಗ್ಗಡೆ ಹೆಸರು ಬಳಕೆಗೆ ಸುಳ್ಯ ಭಜನಾ ಪರಿಷತ್ ಖಂಡನೆ

ಸತ್ಯ ಧರ್ಮದ ನಿಲಯ ಎಂದೇ ಖ್ಯಾತಿಯ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳ, ಭಕ್ತರ ಪಾಲಿನ ಪರಮ ಪಾವನ ಕ್ಷೇತ್ರ ಇದಾಗಿದೆ, ಅದೆಷ್ಟೋ ಲಕ್ಷಾಂತರ ಭಗವದ್ಭಕ್ತರ ಬಾಳಿಗೆ ಬೆಳಕನ್ನು ನೀಡಿ ಹರಸಿದ ಧರ್ಮಾಧಿಕಾರಿಗಳಾದ ಪೂಜನೀಯ ಡಾ.ವೀರೆಂದ್ರ ಹೆಗ್ಗಡೆಯವರು ನಡೆದಾಡುವ ಮಂಜುನಾಥ ಸ್ವಾಮಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನಡೆದಾಡುವ ಮಂಜುನಾಥ ಸ್ವಾಮಿ ಎಂಬ ಪೂಜನೀಯ ಭಾವನೆ ಹೊಂದಿರುವ ಲಕ್ಷಾಂತರ ಭಕ್ತರ...

ಗುತ್ತಿಗಾರು : ಬೀದಿ ನಾಯಿ ಹಾವಳಿ – ಕ್ರಮಕ್ಕೆ ಒತ್ತಾಯ

ಗುತ್ತಿಗಾರು ಪೇಟೆಯಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದ್ದು ದ್ವಿಚಕ್ರ ವಾಹನ ಸವಾರರು ಹಾಗೂ ಶಾಲಾ ಮಕ್ಕಳು ಭಯದಿಂದ ಸಾಗುವಂತಾಗಿದೆ. ಸುಮಾರು 30 ಕ್ಕೂ ಮಿಕ್ಕಿ ಬೀದಿ ನಾಯಿಗಳು ಪೇಟೆಯಲ್ಲಿ ಸುತ್ತುತ್ತಿದ್ದು ಗ್ರಾಮ ಪಂಚಾಯತ್ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಹಾಗೂ ವರ್ತಕರು ಒತ್ತಾಯಿಸಿದ್ದಾರೆ.

ಗುತ್ತಿಗಾರು : ದಾಖಲೆ ನಿರ್ಮಿಸಿದ ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಗೌರವರಾರ್ಪಣೆ

ಗೀಸಾ ಸಂಸ್ಥೆಯು ಅಂತಾರಾಷ್ಟ್ರೀಯ ಯೋಗ ವೈಡ್ ಬುಕ್ ದಿನಾಚರಣೆಯ ಪ್ರಯುಕ್ತ ವೈಲ್ಡ್ ಆಯೋಜಿಸಿದ ಬೆಸ್ಟ್ 10 ಆಸನ ಒಂದು ನಿಮಿಷದಲ್ಲಿ ಅತಿ ಹೆಚ್ಚು ಆಸನ ಮಾಡುವ ಮೂಲಕ ವಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಾದ,...

ಸುಳ್ಯ ತಾ.ಪಂ. ನೂತನ ಇ.ಒ. ರಾಜಣ್ಣ ಅಧಿಕಾರ ಸ್ವೀಕಾರ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ರಾಜಣ್ಣ ಅವರು ಜು.28ರಂದು ಅಧಿಕಾರ ಸ್ವೀಕರಿಸಿದ್ದಾರೆ. ತಾ.ಪಂ. ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎನ್.ಭವಾನಿಶಂಕರ್ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಾ.ಪಂ. ಅಧಿಕಾರಿಗಳು‌ ಹಾಗೂ ಸಿಬ್ಬಂದಿಗಳು‌ ಉಪಸ್ಥಿತರಿದ್ದರು. ರಾಜಣ್ಣ ಅವರು‌ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು. ಹಿಂದೆ ಅವರು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅವರ...

ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಮಂಜೂರಾದ ಅನುದಾನ ಹಿಂದಕ್ಕೆ ಹೋಗಿಲ್ಲ ಕೆ.ಪಿ.ಎಸ್ ಕಾರ್ಯಾಧ್ಯಕ್ಷ ಚಿದಾನಂದ ಕುದ್ಪಾಜೆ

2022-23ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 3 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಲಾ ರೂ. 85.37 ಲಕ್ಷದಂತೆ ಅನುದಾನ ಮಂಜೂರಾಗಿದೆ ಅದರಲ್ಲಿ ಸುಳ್ಯದ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಮೂಲಭೂತ ಅಭಿವೃದ್ಧಿಗೆ 85 ಲಕ್ಷ ಅನುದಾನ ಮಂಜೂರಾತಿ ಆದೇಶಮಾಡಲಾಗಿದ್ದು, ಚುನಾವಣಾ ಸಂದರ್ಭದಲ್ಲಿ ಅನುದಾನ ಬಂದ ಹಿನ್ನಲೆಯಲ್ಲಿ ತಾಂತ್ರಿಕ ಕಾರಣದಿಂದ ಕಾಮಗಾರಿ...

ಸುಳ್ಯದಲ್ಲಿ ಸದ್ದಿಲ್ಲದೆ ಹೆಚ್ಚುತ್ತಿದೆ ಸೌಜನ್ಯ ಪರ ಹೋರಾಟದ ಕಿಚ್ಚು, ಸಮಾಲೋಚನೆ ಸಭೆ, ನ್ಯಾಯಕ್ಕಾಗಿ ಬ್ಯಾನರ್ ಅಳವಡಿಕೆಗೆ ನಿರ್ಧಾರ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಎಂಬಲ್ಲಿ ನಡೆದ ಸೌಜನ್ಯ ಅತ್ಯಚಾರ ಮತ್ತು ಕೊಲೆಯ ಆರೋಪಿಗಳ ಪತ್ತೆಗಾಗಿ ಇದೀಗ ರಾಜ್ಯದೆಲ್ಲೆಡೆ ಕೂಗು ಕೇಳಿ ಬರುತ್ತಿದ್ದು ಇದೀಗ ಸುಳ್ಯದಲ್ಲಿಯು ಸೌಜನ್ಯ ಪರ ಹೋರಾಟದ ಕಿಚ್ಚು ಹೆಚ್ಚಾಗಿದೆ. ಸುಳ್ಯದ ಶಿವ ಕೃಪಾ ಕಲಾಮಂದಿರದಲ್ಲಿ ಸುಳ್ಯದ ದಲಿತಪರ ಸಂಘಟನೆಗಳ ನಾಯಕರು , ಕಾಂಗ್ರೆಸ್ ನಾಯಕ ಎಂ ವೆಂಕಪ್ಪ ಗೌಡ , ಜೆಡಿಎಸ್ ನಾಯಕರಾದ...
Loading posts...

All posts loaded

No more posts

error: Content is protected !!