- Sunday
- August 30th, 2026
ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬುವಿನಲ್ಲಿ ಮೆಂಡಾ ಪೌಂಡೇಷನ್ ಮತ್ತು ಎಸ್ & ಪಿ. ಗ್ಲೋಬಲ್ ಫೌಂಡೇಷನ್ (Menda Foundation and S & P Global Foundation) ನ ಪ್ರಾಯೋಜಕತ್ವದೊಂದಿಗೆ ಹಾಗೂ ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಚೆಂಬು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಶಾಲೆಯಲ್ಲಿ "ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್"...
ಭರವಸೆಯ ಐದು ಗ್ಯಾರೆಂಟಿಗಳನ್ನು ಪೂರೈಸಿ ನುಡಿದಂತೆ ನಡೆದ ಸರಕಾರವಿದ್ದರೆ ಅದು ಕರ್ನಾಟಕದ ಕಾಂಗ್ರೆಸ್ ಸರಕಾರ. 4 ಕೋಟಿ ಮನೆಗೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ತಿಂಗಳಿಗೆ 2 ಸಾವಿರದಂತೆ ನೀಡಿದ ಸರಕಾರ ಪ್ರಪಂಚದಲ್ಲಿ ಇಲ್ಲ. ಸಮಪಾಲು- ಸಮಬಾಳು ಎಂಬಂತೆ ಸಾಮಾಜಿಕ ನ್ಯಾಯದಡಿಯಲ್ಲಿ ಜನರಿಂದ ತೆರಿಗೆರೂಪದಲ್ಲಿ ಸಂಗ್ರಹ ವಾದ ಹಣವನ್ನು ಜನರಿಗೆ ನಾನಾರೂಪದ ಯೋಜನೆ ಗಳ ಮೂಲಕ ಜನರಿಗೆ...
ಕಾಂಗ್ರೆಸ್ ಸರಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯನ್ನು ನಗರ ವ್ಯಾಪ್ತಿಯಲ್ಲಿ ಅರ್ಹ ಪ್ರತಿ ಮನೆಗಳಿಗೆ ತಲುಪಿಸುತ್ತೇವೆ. ಹಾಗೂ ಸುಳ್ಯದ ಜನತೆಯ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತದೇ ಇರುವುದರಿಂದ ನಿರೀಕ್ಷೆ ಇಟ್ಟಿದ್ದ ಜನ ಭ್ರಮನಿರಶನಗೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಂ.ವೆಂಕಪ್ಪ ಗೌಡ ಹೇಳಿದರು. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯ...
ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುಣಾವಣಾ ದಿನ ನಿಗದಿಗೊಳಿಸಿ ಆದೇಶ ಪ್ರಕಟಗೊಂಡಿದೆ. ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಲ್ಲಿ ಮುಂದಿನ ಎರಡೂವರೆ ವರ್ಷಗಳ ಅಧ್ಯಕ್ಷ - ಉಪಾಧ್ಯಕ್ಷ ರ ಆಯ್ಕೆ ಚುನಾವಣಾಧಿಕಾರಿಗಳ ಆಯ್ಕೆಯಾಗಿದ್ದು ಚುನಾವಣಾ ದಿನಾಂಕವನ್ನು ನಿಗದಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ ಮಾಡಿದ್ದಾರೆ. ಆಯಾ ಗ್ರಾಮ ಪಂಚಾಯತ್ ಗಳ...
ಮೀನುಗಾರಿಕೆ ಇಲಾಖೆ ವತಿಯಿಂದ ಆಗಸ್ಟ್ 2021ರ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು, ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಮೀನು ಕೃಷಿಕರು, ಸಾರ್ವಜನಿಕರು ಕೂಡಲೇ ತಮ್ಮ ಹೆಸರನ್ನು ಈ ಕಛೇರಿಯಲ್ಲಿ ನೋಂದಾಯಿಸುವಂತೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿ, 1...
ಹರಿಹರ ಪಲ್ಲತ್ತಡ್ಕ ಹಾಗೂ ಕೊಲ್ಲಮೊಗ್ರ ಕ್ಕೆ ಜುಲೈ 25 ರಂದು ಎ.ಸಿ ಗಿರೀಶ್ ನಂದನ್ ಅವರು ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ನೆಟ್ ವರ್ಕ್ ಸಮಸ್ಯೆಯ ಬಗ್ಗೆ ಎ.ಸಿ ಯವರಿಗೆ ತಿಳಿಸಿದ್ದರು. ತಕ್ಷಣ ಬಿ.ಎಸ್.ಎನ್.ಎಲ್ ಟವರ್ ಬಳಿ ತೆರಳಿದ ಎ.ಸಿ ಯವರು ಬಿ.ಎಸ್.ಎನ್.ಎಲ್ ಅಧಿಕಾರಿಗಳನ್ನು ಸಂಪರ್ಕಿಸಿ ಕೊಲ್ಲಮೊಗ್ರ ಹಾಗೂ ಹರಿಹರದ ಟವರ್ ಗೆ ಹೊಸ...
ಕಳೆದ ವಿಧಾನಸಭೆ ಚುನಾವಣೆಯ ಖರ್ಚು ವೆಚ್ಚ ಎಷ್ಟಾಗಿರಬಹುದು. ಜನರ ತೆರಿಗೆಯ ಹಣದಲ್ಲಿ ಚುನಾವಣೆಗಾಗಿ ಆಯೋಗ ಎಷ್ಟು ಖರ್ಚು ಮಾಡುತ್ತಿದೆ. ಎಂಬ ಬಗ್ಗೆ ಮಾಹಿತಿ ನೀಡಬೇಕೆಂದು ಆರ್.ಟಿ.ಐ. ಕಾರ್ಯಕರ್ತ ಚುನಾವಣಾ ಆಯೋಗ ಮಾಹಿತಿ ಹಕ್ಕು ಕಾಯಿದೆಯ ಅಡಿ ಅರ್ಜಿ ಸಲ್ಲಿಸಿದ್ದರು.ಇದಕ್ಕೆ ಉತ್ತರಿಸಿದ ಆಯೋಗ ಮುಖ್ಯ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಎಪ್ಪತ್ತೇಳು ಕೋಟಿ ನಲವತ್ತೆಂಟು ಲಕ್ಷದ ನಲವತ್ತೊಂದು ಸಾವಿರದ ಎಪ್ಪತ್ತೊಂದು...
ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆ ಸಂಪಾಜೆ ಇದರ ವತಿಯಿಂದ ಸ್ಮಶಾನ, 94 ಸಿ , ಪ್ಲಾಟಿಂಗ್ ಮೊದಲಾದ ಸಮಸ್ಯೆಗಳ ಇತ್ಯರ್ಥಕ್ಕೆ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಮಂಗಳೂರು ವೃತ್ತ ( CCF). ಉಪ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಮಂಗಳೂರು ವಿಭಾಗ ( DFO) ಮತ್ತು ಭೂ ದಾಖಲೆಗಳ ಉಪನಿರ್ದೇಶಕರು( DDLR) ಅವರಿಗೆ ಮಾಡಲಾಯಿತು. ಸಂಪಾಜೆ...
ಮಾಣಿ - ಮೈಸೂರು ಹೆದ್ದಾರಿಯ ಅಡ್ಕಾರು ಎಂಬಲ್ಲಿ ಅಯ್ಯಪ್ಪ ಸ್ವಾಮಿ ಮಂದಿರದ ಬಳಿಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ವಾಹನ ಅಫಘಾತಗಳಾಗುತ್ತಿದ್ದು ಪೋಲಿಸ್ ಇಲಾಖೆಯು ಬ್ಯಾರಿಕೇಡ್ ಗಳನ್ನು ಅಳವಡಿಸುವಂತೆ ಜಾಲ್ಸೂರು ಗ್ರಾಮ ಪಂಚಾಯತ್ ವತಿಯಿಂದ ಮನವಿ ಸಲ್ಲಿಸಲಾಯಿತು. ಹಾಗೂ ಮಳೆ ನೀರು ರಸ್ತೆಗೆ ಬರದಂತೆ ತಡೆಯಲು ಜೆಸಿಬಿ ಮುಖಾಂತರ ಒಳ ಚರಂಡಿಯನ್ನು ಶೀಘ್ರವಾಗಿ ಸ್ವಚ್ಚಗೊಳಿಸುವಂತೆ ಹೆದ್ದಾರಿ...
Loading posts...
All posts loaded
No more posts
