ಮಡಪ್ಪಾಡಿ : ಶೆಟ್ಟಿಮಜಲು ಚೈತನ್ಯ ಗೆಳೆಯರ ಬಳಗದ ವತಿಯಿಂದ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025 (75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.23 ಮಂಗಳವಾರ ಬೆಳಿಗ್ಗೆ ಮಡಪ್ಪಾಡಿಯ ಕಜೆ ಅಂಗಡಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಹಾಗೂ ಸ್ಫಚ್ಛತೆಯ ಬಗ್ಗೆ ಪತ್ರಗಳನ್ನು ಅಂಟಿಸಲಾಯಿತು. ಹಾಗೂ ಕಸದ ಬುಟ್ಟಿಯನ್ನು ಕೊಡಲಾಯಿತು.            ಈ...

ಗುತ್ತಿಗಾರು : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬೃಹತ್ ಸ್ವಚ್ಚತಾ ಜಾಗೃತಿ ಕಾರ್ಯಕ್ರಮ ಹಾಗೂ ಬೀದಿ ನಾಟಕ ಪ್ರದರ್ಶನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ತಾಲೂಕು ಇದರ ವತಿಯಿಂದ ತಾಲೂಕಿನ ಯುವಕ ಯುವತಿ ಮಂಡಲಗಳಿಗೆ ನಡೆದ “ಪಂಚಸಪ್ತತಿ - 2025 ; 75 ದಿನಗಳ ಸ್ವಚ್ಚತಾ ಅಭಿಯಾನ”ದ ಅಂಗವಾಗಿ ಗುತ್ತಿಗಾರಿನ ಪ್ರತಿಷ್ಠಿತ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ನಿರಂತರವಾಗಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ 75ನೇ ದಿನ‌ ಗುತ್ತಿಗಾರಿನ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಜಾಗೃತಿ ಘೋಷವಾಕ್ಯ ಗಳ...
Ad Widget

ಮಡಪ್ಪಾಡಿಯ ಚೈತನ್ಯ ಗೆಳೆಯರ ಬಳಗದ ವತಿಯಿಂದ ಕಜೆ ಅಂಗಡಿಯ ಸುತ್ತ ಸ್ವಚ್ಚತೆ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.23 ಮಂಗಳವಾರ ಬೆಳಿಗ್ಗೆ ಗಂಟೆ 9:00 ರಿಂದ ಮಡಪ್ಪಾಡಿಯ ಕಜೆ ಅಂಗಡಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು. ಹಾಗೂ ಸ್ಫಚ್ಛತೆಯ ಬಗ್ಗೆ ಪತ್ರ (stickers) ಗಳನ್ನು...

ಕರಾಟೆಯಲ್ಲಿ ದ್ವಿಜಾಶ್ರೀಗೆ ಬಹುಮಾನ

ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಅಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ದ್ವಿಜಾಶ್ರಿ ಬಳ್ಳಡ್ಕ ಬಹುಮಾನ ಗಳಿಸಿದ್ದಾರೆ.‌ಸುಳ್ಯ ಕೊಡಿಯಾಲಬೈಲ್ ಮಹಾತ್ಮಾಗಾಂಧಿ ಮಲ್ನಾಡ್ ಪ್ರೌಢಶಾಲೆಯ 3ನೇ ತರಗತಿ ವಿಧ್ಯಾರ್ಥಿಯಾಗಿರುವ ದ್ವಿಜಾಶ್ರೀ, ಉಬರಡ್ಕ ಗ್ರಾಮದ ಬಳ್ಳಡ್ಕ ಅನಿಲ್ ಹಾಗೂ ಕಾವ್ಯ ದಂಪತಿಗಳ ಪುತ್ರಿ. ಇವರಿಗೆ ಕರಾಟೆ ಶಿಕ್ಷಕ ಚಂದ್ರಶೇಖರ ಕನಕಮಜಲು ತರಬೇತಿ...

ಡಿ.28ರಂದು ಕಳಂಜದಲ್ಲಿ ಛಾಯಾನಂದನ ಯಕ್ಷಗಾನ ಬಯಲಾಟ

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಕಳಂಜ ಗ್ರಾಮ ಬೆಳ್ಳಾರೆ, ಯುವಕ ಮಂಡಲ(ರಿ.) ಕಳಂಜ ಇದರ ಸಹಕಾರದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಕದ್ರಿ ನವನೀತ ಶೆಟ್ಟಿ ವಿರಚಿತ 'ಛಾಯಾನಂದನ'ಯಕ್ಷಗಾನ ಬಯಲಾಟವು ನಿನಾದ ತಂಟೆಪ್ಪಾಡಿ ಕಳಂಜದಲ್ಲಿ ವಿದ್ಯುದ್ದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ...

ಚೈತನ್ಯ ಗೆಳೆಯರ ಬಳಗದ ವತಿಯಿಂದ ಕಜೆ ಬಸ್ ನಿಲ್ದಾಣದ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.23ರ ಮಂಗಳವಾರ ಬೆಳಿಗ್ಗೆ ಗಂಟೆ 8:00 ರಿಂದ ಮಡಪ್ಪಾಡಿಯ ಕಜೆ ಬಸ್ ನಿಲ್ದಾಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು. ಹಾಗೂ ಸ್ಫಚ್ಛತೆಯ ಬಗ್ಗೆ ಪತ್ರಗಳನ್ನು ಅಂಟಿಸಲಾಯಿತು.           ...

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಪೋಷಕರ ಕ್ರೀಡಾಕೂಟ

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಕ್ರೀಡಾಕೂಟವು ಡಿ.22 ರಂದು ನಡೆಯಿತು.ಸಭಾಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ, ರೆ.ಫಾ. ಆಲ್ವಿನ್ ಎಡ್ವರ್ಡ್ ಡಿ' ಕುನ್ಹ ವಹಿಸಿ ಶುಭ ಕೋರಿದರು.ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಸೂಫಿ  ಪೆರಾಜೆ ಉದ್ಘಾಟಿಸಿ ಮಾತನಾಡುತ್ತಾ, “ಪೋಷಕರು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡೆಯ ಬಗ್ಗೆ ಪ್ರೇರಣೆ ನೀಡಬೇಕು ಮತ್ತು...

“ರೈತರು ಕೇವಲ ಸರ್ಕಾರದ ಫಲಾನುಭವಿಯಾಗದೆ  ಆರ್ಥಿಕತೆಯ ಬೆನ್ನೆಲುಬಾಗಬೇಕು” –  ಸಂಸದ ಬ್ರಿಜೇಶ್ ಚೌಟ ; ಸುಳ್ಯದಲ್ಲಿ ರೈತ ದಿನಾಚರಣೆ – 2025 ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರೊಂದಿಗೆ ಸಂವಾದ

“ರೈತರು ಕೇವಲ ಸರಕಾರದ ಫಲಾನುಭವಿಯಾಗಿ ಉಳಿಯಬಾರದು ಆರ್ಥಿಕತೆಯ ಬೆನ್ಬೆಲುಬು ಆಗಬೇಕು.‌ ಈ ನಿಟ್ಟಿನಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ” ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕೃಷಿ ಇಲಾಖೆ ಸುಳ್ಯ, ಕೃಷಿಕ ಸಮಾಜ ಸುಳ್ಯ, ರೈತ ಉತ್ಪಾದಕರ ಸಂಘ ಸುಳ್ಯ, ತೋಟಗಾರಿಕಾ ಇಲಾಖೆ ಸುಳ್ಯ,...

ಸ್ವಚ್ಛತಾ ಅಭಿಯಾನದ ಅಂಗವಾಗಿ ಮಯೂರಿ ಯುವತಿ ಮಂಡಲದ ಸದಸ್ಯರಿಂದ ಬೀದಿ ನಾಟಕ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಡಿ.21ರಂದು ಸ್ವಚ್ಛತೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕುಕ್ಕುಜಡ್ಕ ವಠಾರದಲ್ಲಿ ಬೀದಿ ನಾಟಕವನ್ನು ಆಯೋಜಿಸಲಾಯಿತು.ಈ ಬೀದಿ ನಾಟಕವನ್ನು ಮಯೂರಿ ಯುವತಿ ಮಂಡಲದ ನಿರ್ದೇಶಕಿ,...

ಡಿ.24 ರಂದು ಸುಭಿಕ್ಷಾ ೨ ಪುಸ್ತಕ ಬಿಡುಗಡೆ

ಖ್ಯಾತ ವೈದ್ಯ ಸಾಹಿತಿ, ದಂತ ವೈದ್ಯ ಮತ್ತು ಬಾಯಿ ಮುಖ ದವಡೆ ಶಸ್ತ್ರಚಿಕ್ಸಿತಕ ಡಾ|| ಮುರಲೀ ಮೋಹನ್ ಚೂಂತಾರು ಅವರ ೧೭ ನೇ ಕೃತಿ ಸುಭಿಕ್ಷಾ ೨, ಆರೋಗ್ಯ ಮಾರ್ಗದರ್ಶಿ ಇದರ ಬಿಡುಗಡೆ ದಿನಾಂಕ: ೨೪/೧೨/೨೦೨೫ನೇ ಬುಧವಾರದಂದು ಮಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ಬೆಳಿಗ್ಗೆ 11.00 ಘಂಟೆಗೆ ಜರಗಲಿದೆ ಎಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ...
Loading posts...

All posts loaded

No more posts

error: Content is protected !!