- Saturday
- August 29th, 2026
ರಾತ್ರಿ ವೇಳೆ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ಜು.16ರಂದು ರಾತ್ರಿ ಸಂಭವಿಸಿದೆ.ಯುರೇಶ್ ಬುಡ್ಡೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರವರು ಮನೆಯ ಬಾಗಿಲು ಹಾಕಿ ಅಲ್ಲೇ ಸ್ವಲ್ಪ ದೂರದಲ್ಲಿರುವ ಮನೆಗೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದ...
ಮಡಪ್ಪಾಡಿ ಶೀರಡ್ಕ ಸಂಪರ್ಕ ರಸ್ತೆಯು ಕೆಸರುಮಯವಾಗಿ ಸಂಚಾರಕ್ಕೆ ಕಷ್ಟಸಾಧ್ಯವಾಗಿತ್ತು. ಶೀರಡ್ಕ ಭಾಗದ ರಸ್ತೆಯ ಫಲಾನುಭವಿಗಳು ಶ್ರಮದಾನ ಹಾಗೂ ತಮ್ಮ ಸ್ವಂತ ಖರ್ಚಿನಲ್ಲಿ ಚರಳು ಹಾಕಿ ದುರಸ್ತಿಗೊಳಿಸಿದರು. ಶ್ರಮದಾನದಲ್ಲಿ ಮಾಧವ ಎಸ್,ತಾರಾನಾಥ ಎಸ್,ರಚನ್ ಎಸ್,ರಂಜಿತ್ ಎಸ್,ರಕ್ಷಿತ್ ಎಸ್,ದುಷ್ಯಂತ್ ಎಸ್,ಸುಮಂತ್ ಎಸ್,ಕಿರಣ್ ಎಸ್,ವಿನೋದ್ ಎಸ್,ವೇಣುಗೋಪಾಲ್ ಎಸ್,ಲೋಕಪ್ಪ ಎಸ್,ಅಜಿತ್ ಎಸ್,ತಾರಾನಾಥ ಚಿದ್ಗಲ್,ಸಚಿನ್ ಬಿ,ಲೋಹಿತ್ ಬಿ,ಸುಧೀನ್ ಬಿ,ವಸಂತ ಬಿ,ಕುಶಾಲಪ್ಪ ಎ,ಕುಶನ್ ಎ,ಹಿಮಕರ...
ಬರಹ : ಮುರಲೀ ಮೋಹನ್ ಚೂಂತಾರು ಉಷ್ಣವಲಯದ ದೇಶಗಳಲ್ಲಿ, ಮಳೆಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಇನ್ನೊಂದು ಖಾಯಿಲೆ ಎಂದರೆ ಚಿಕುನ್ಗುನ್ಯಾ ಜ್ವರ. ಡೆಂಘೀ ಜ್ವರವನ್ನು ಹರಡುವ ಏಡಿಸ್ ಎಜೆಪ್ಟಿ ಮತ್ತು ಏಡಿಸ್ ಆಲ್ಬೋಪಿಕ್ಟಸ್ ಎಂಬ ಸೊಳ್ಳೆಗಳೇ ಚಿಕುನ್ ಗುನ್ಯಾರೋಗವನ್ನೂ ಹರಡುತ್ತವೆ. ‘ಚಿಕುನ್ ಗುನ್ಯಾ’ ಎಂಬ ವೈರಸ್ನ ಸೋಂಕಿನಿಂದ ಬರುವ ಈ ಜ್ವರ,...
ಸುಳ್ಯದ ಬೊಳುಬೈಲಿನಲ್ಲಿರುವ ಪೀಸ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲವನ್ನು ಜು.13 ರಂದು ರಚಿಸಲಾಯಿತು.ಶಾಲಾ ವಿದ್ಯಾರ್ಥಿ ನಾಯಕನಾಗಿ ಫವಾಜ್ (೭ನೇ ತರಗತಿ) ಹಾಗೂ ಉಪ ನಾಯಕನಾಗಿ ಮುಹಮ್ಮದ್ ಜೈಶ್ (೬ನೇ ತರಗತಿ) ರನ್ನು ನೇಮಿಸಲಾಯಿತು. ಕ್ರೀಡಾ ನಾಯಕನಾಗಿ ಮುಹಮ್ಮದ್ ರಬಿ (೭ನೇ ತರಗತಿ), ಕ್ರೀಡಾ ಉಪನಾಯಕನಾಗಿ ಅಬ್ದುಲ್ ಶಮ್ನಾನ್ (೬ನೇ ತರಗತಿ), ಸಾಂಸ್ಕೃತಿಕ ನಾಯಕಿಯಾಗಿ ಮರ್ಯಮ್...
ಅಜ್ಜಾವರ ಗ್ರಾಮದ 4ನೇ ವಾರ್ಡ್ ಮೇನಾಲ ಮುಖ್ಯರಸ್ತೆಯ ಬದಿಯಲ್ಲಿ ಗಿಡ ಗಂಟಿಗಳು ಬೆಳೆದಿದ್ದು ಇಂದು ವಿಷ್ಣು ಯುವಕ ಮಂಡಲ ವತಿಯಿಂದ ಇರಂತಮಜಲುನಿಂದ ಕಾಟಿಪಳ್ಳ ತನಕ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು . ಈ ಸಂದರ್ಭದಲ್ಲಿ ಯುವಕ ಮಂಡಲದ ಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ , ಗೌರವ ಅಧ್ಯಕ್ಷರಾದ ಶ್ರೀಧರ ಮಣಿಯಾಣಿ ಮೇನಾಲ ,...
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2022-23ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜುಲೈ 14 ಶುಕ್ರವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು.ಸಾಂಪ್ರದಾಯಿಕ ಶೈಲಿಯಲ್ಲಿ ತುಳಸಿ ಗಿಡದ ಮುಂದೆ ದೀಪ ಉರಿಸುವ ಮೂಲಕ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ....
ವಿವೇಕ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರದಲ್ಲಿ ಜು.15ರಂದು ಪೋಷಕರ ಸಭೆ ಹಾಗೂ ಮಾಹಿತಿ ಕಾರ್ಯಗಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ಹಸೈನಾರ್ ಹಾಜಿ ಗೋರಡ್ಕ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಹಾಗೂ ರೋಟರಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು ಮಾತನಾಡಿ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾಹಿತಿಯನ್ನು ನೀಡಿದರು. ...
ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ...
ಮಡಿಕೇರಿ ತಾಲೋಕಿನ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಂಭಂದಿಸಿ ಸಹೋಧರನಿಗೆ ಚೂರಿ ಇರಿದು ಕೊಲೆಗೈದು ಪರಾರಿಯಾಗಿದ್ದ ಸಹೋದರ ಆರೋಪಿಗಳು ಕೇರಳದಲ್ಲಿ ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಕೊಲೆಯಾದ ಉಸ್ಮಾನ್ ಹಾಗೂ ಅವರ ಸಹೋದರರು ಹತ್ಯೆ ಆರೋಪಿಗಾಳಾಗಿದ್ದ ಸತ್ತಾರ್ ಮತ್ತು ರಫೀಕ್ ರವರು ಚೂರಿಯಿಂದ ಇರಿದು ರಿಕ್ಷಾದಲ್ಲಿ...
ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು ಮಹಿಳಾ ಘಟಕದ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಜು.15 ರಂದು ನಡೆಯಿತು. ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು, ಹಾಗೂಕಾರ್ಯದರ್ಶಿ ಸ್ಥಾನಕ್ಕೆ ಕಿರಣ್ ಹೊಸೊಳಿಕೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ, ಖಜಾಂಚಿಯಾಗಿ ಚೇತನ್ ಕೊಕ್ಕಡ, ಜತೆಕಾರ್ಯದರ್ಶಿಯಾಗಿ ...
Loading posts...
All posts loaded
No more posts
