ಸುಳ್ಯ ತಾಲೂಕು ಪಂಚಾಯತ್ ಮತ್ತು ಅರಂತೋಡು,ಆಲೆಟ್ಟಿ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಸಿಎಸ್ ಭೇಟಿ

ಸುಳ್ಯ ತಾಲೂಕಿನ ನಾನಾ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಲು ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿಗಳಾದ ಡಾ. ಆನಂದ್ ಕೆ ಇವರು ಸುಳ್ಯದಲ್ಲಿ ಮಿಂಚಿನ ಸಂಚಾರ ನಡೆಸಿದರು. ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಘನತ್ಯಾಜ್ಯ ಘಟಕ , ಅಮೃತ ಉದ್ಯಾನ ವನ ಹಾಗೂ ಕೇಂದ್ರ ಸರಕಾರದ ಹರ್ ಘರ್ ಗಂಗಾ ಕಾರ್ಯಕ್ರಮದ ಕಾಮಗಾರಿಗಳು ಸೇರಿದಂತೆ ಇತರ...

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸುಳ್ಯಕ್ಕೆ ಭೇಟಿ – ಅಧಿಕಾರಿಗಳ ಜತೆ ಸಭೆ

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಸುಳ್ಯ ತಾಲೂಕು ಕಚೇರಿಗೆ ಇಂದು ಭೇಟಿ ನೀಡಿ ಅಧಿಕಾರಿಗಳ ಜೊತೆ ಪ್ರಾಕೃತಿಕ ವಿಕೋಪಗಳ ಕುರಿತು ಸಭೆ ನಡೆಸಿದರು. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸುಳ್ಯ ತಾಲೂಕಿಗೆ ಆಗಮಿಸಿದ್ದು, ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಇವರ ಜತೆಗೆ ಪ್ರೊಬೇಷನರಿ ಡಿಸಿ ಮುಕುಲ್ ಜೈನ್ ,...
Ad Widget

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನಾಯಕರ ಮೌನ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಖಂಡಿಸಿ ಕಾಂಗ್ರೆಸ್ ದೇಶಾಧ್ಯಾಂತ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು ಇದರ ಭಾಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಮಿನಿ ವಿಧಾನಸಭಾ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿ ದೆ. ಜು.12ರಂದು ಪೂ.10 ಗಂಟೆಯಿಂದ ಆರಂಭಗೊಡಿದ್ದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...

ಹರಿಹರ ಪಲ್ಲತ್ತಡ್ಕ : ಸ.ಹಿ.ಪ್ರಾ ಶಾಲೆಯಲ್ಲಿ ವನಮಹೋತ್ಸವ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪವಿಭಾಗ, ಸುಬ್ರಹ್ಮಣ್ಯ ವಲಯ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಜು.11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್...

ಹರಿಹರ ಪಲ್ಲತ್ತಡ್ಕ : ಸ.ಹಿ.ಪ್ರಾ ಶಾಲೆಯಲ್ಲಿ ವನಮಹೋತ್ಸವ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪವಿಭಾಗ, ಸುಬ್ರಹ್ಮಣ್ಯ ವಲಯ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಜು.11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್...

ಸುಳ್ಯ ಆರ್.ಐ. ಆಗಿ ಅವಿನ್ ರಂಗತ್ತಮಲೆ ಕೊರಗಪ್ಪ ಹೆಗ್ಡೆಯವರಿಗೆ ಬೆಳ್ತಂಗಡಿಗೆ ವರ್ಗಾವಣೆ

ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ(ಆರ್‌ಐ) ಅವಿನ್ ರಂಗತ್ತಮಲೆ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ. ಸುಳ್ಯ ಆರ್‌ಐ ಆಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಬೆಳ್ತಂಗಡಿಗೆ ವರ್ಗಾವಣೆ ಮಾಡಲಾಗಿದೆ.ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಅವಿನ್ ಅವರನ್ನು ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.ಅವಿನ್ ರಂಗತ್ತಮಲೆ ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ದ್ವಿತೀಯ...

ಆಲೆಟ್ಟಿ ಗ್ರಾಮದಲ್ಲಿ ಬೀಗ ಮುರಿದು ಎರಡು ಅಂಗಡಿಯಿಂದ ನಗದು ಕಳ್ಳತನ, ಜೂಸ್ ಕುಡಿದು ಎಸ್ಕೇಪ್

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ ಎರಡು ಅಂಗಡಿಗಳ ಬೀಗ ಮುರಿದ ಕಳ್ಳರು ಅಂಗಡಿಯ ಡ್ರಾಯರ್ ನಲ್ಲಿ ಇರಿಸಿದ್ದ ನಗದಿನೊಂದಿಗೆ ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದ್ದು ,ಕಳ್ಳತನವಾದ ಪ್ರಕರಣ ಬೆಳಕಿಗೆ ಬಂದಿದೆ.ಆಲೆಟ್ಟಿ ಗ್ರಾಮದ ನಾಗಪಟ್ಟಣ ಬಸ್ ನಿಲ್ದಾಣದ ಜೊತೆಗೆ ಇರುವ ಪಂಚಾಯತ್ ಕಟ್ಟಡದಲ್ಲಿ ಅಂಗಡಿ ನಡೆಸುತ್ತಿದ್ದ ಪುಷ್ಪರಾಜ್ ಎಂಬವರ ಅಂಗಡಿ ಮತ್ತು ಮಿತ್ತಡ್ಕದ ರೋಟರಿ ಶಾಲಾ...

ಬಿಜೆಪಿ ಮುಖಂಡ  ಜಯರಾಜ್ ಕುಕ್ಕೆಟ್ಟಿಯವರ ಮನೆಗೆ ಸಿಡಿಲು ಬಡಿದು ಗೋಡೆಗೆ ಹಾನಿ

ಸುಳ್ಯದ ಬಿಜೆಪಿ ಮುಖಂಡ, ಜಾಲ್ಸೂರು ಶಕ್ತಿ ಕೇಂದ್ರ ಅಧ್ಯಕ್ಷ ಜಯರಾಜ್ ಕುಕ್ಕೆಟ್ಟಿ ಯವರ ಮನೆಗೆ ಜು.11 ರಂದು ಮಧ್ಯಾಹ್ನ ಸಿಡಿಲು ಬಡಿದು ಹಾನಿ ಸಂಭವಿಸಿರುವುದಾಗಿ ತಿಳಿದುಬಂದಿದೆ. ಸಿಡಿಲ ಬಡಿತದ ಸಂದರ್ಭದಲ್ಲಿ ಮನೆಯ ಜಗಲಿ ಹಾಗೂ ಗೋಡೆಯ ಸಿಮೆಂಟ್ ಕಿತ್ತು ಹೋಗಿದೆ. ಸ್ವಿಚ್ ಬೋರ್ಡ್ ಗಳಿಗೆ ಕೂಡ ಹಾನಿಯಾಗಿದೆ. ಜಯರಾಜ್ ಅವರು ಸಿಡಿಲು ಬಡಿದಿರುವ ಜಾಗದಿಂದ ಕೆಲವೇ...

ವಳಲಂಬೆ : ಶ್ರಮದಾನದ ಮೂಲಕ ರಸ್ತೆ ದುರಸ್ತಿಗೊಳಿಸಿದ ಗ್ರಾಮಸ್ಥರು

ವಳಲಂಬೆ ಪೈಕ ಮೋಹನಹಳ್ಳಿಯ ರಸ್ತೆ ಅಭಿವೃದ್ಧಿಯಾಗದೇ ತೀರ ಹದಗೆಟ್ಟಿದ್ದು ನಡೆದುಕೊಂಡು ಹೋಗಲು ಕಷ್ಟವಾಗುತ್ತಿತ್ತು. ಭಾರಿ ಮಳೆಯಿಂದಾಗಿ ರಸ್ತೆಯೆಲ್ಲಾ ಕೆಸರುಮಯವಾಗಿ ಶಾಲಾ ಮಕ್ಕಳಿಗೆ ದ್ವಿಚಕ್ರ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿತ್ತು. ಇದನ್ನು ಮನಗಂಡು ಗ್ರಾಮಸ್ಥರು ಚರಂಡಿ ವ್ಯವಸ್ಥೆ ಮತ್ತು ರಸ್ತೆಗೆ ಚರಳು ಹಾಕಿ ದುರಸ್ತಿ ಪಡಿಸಿದರು. ಈ ಸಂದರ್ಭದಲ್ಲಿ ನೂತನ್ ಕಡ್ಯ, ರಮೇಶ್ ಮೋಹನ ಹಳ್ಳಿ. ಕಾರ್ತಿಕ...

ಸುಳ್ಯ ಶಾಖೆಯಲ್ಲಿ ಕ್ಯಾಂಪ್ಕೋ ಸ್ಥಾಪನಾ ದಿನಾಚರಣೆ

ಸುಳ್ಯ : ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯಲ್ಲಿ ಇಂದು ಕ್ಯಾಂಪ್ಕೋ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪನಾ ದಿನಾಚರಣೆ ಅಂಗವಾಗಿ ನಿರ್ದೇಶಕರು, ಸದಸ್ಯ ಬೆಳೆಗಾರರು, ಸಿಬ್ಬಂದಿ ವರ್ಗದವರು ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷರಾದ ದಿವಂಗತ ವಾರಣಾಸಿ ಸುಬ್ರಾಯ ಭಟ್ಟರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!