- Friday
- August 28th, 2026
ಸುಬ್ರಹ್ಮಣ್ಯ : ಗ್ರಾಮೀಣ ಪ್ರದೇಶದಲ್ಲಿ ನಾಯಕತ್ವಗಳು ಹುಟ್ಟಿಕೊಳ್ಳುತ್ತದೆ. ವಿದ್ಯೆ ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿ ಸಂಘಗಳು ಯುವಜನಾಂಗಕ್ಕೆ ನಾಯಕತ್ವದ ಜ್ಞಾನವನ್ನು ಬೋಧಿಸುವ ಪುಸ್ತಕಗಳಾಗಿವೆ.ನಾಯಕನ ಗುಣ-ಲಕ್ಷಣ, ಶಿಸ್ತು, ಸ್ಪೂರ್ತಿ ಇತ್ಯಾದಿಗಳು ವಿದ್ಯಾರ್ಥಿ ಸರಕಾರದಿಂದ ದೊರಕುವತ್ತವೆ. ಜ್ಞಾನಗಳಾಗಿವೆ. ಪ್ರಜಾಪ್ರಭುತ್ತೀಯ ಮೌಲ್ಯಗಳನ್ನು ತಿಳಿಯಲು ವಿದ್ಯಾರ್ಥಿ ಸರಕಾರಗಳು ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತಾತ್ಮಕ ಜ್ಞಾನ ಬೋಧಿಸುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಸಮಾಜಮುಖಿ ಸೇವೆ...
ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಗಳಿಗೆ ರೈತರ ವಿಮೆ ಪ್ರೀಮಿಯಂ ಪಾವತಿಯ ಬಗ್ಗೆ ಯಾವುದೇ ಆದೇಶಗಳು ಬಂದಿರುವುದಿಲ್ಲ ಇದರಿಂದಾಗಿ ಕೃಷಿಕರಿಗೆ ಸಮಸ್ಯೆಗಳು ಎದುರಾಗುತ್ತಿದ್ದು ಆದಷ್ಟು ಬೇಗ ಕೃಷಿಕರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ವಿಮೆ ಕುರಿತು ಸರಕಾರ ಕ್ರಮವಹಿಸಬೇಕು ಎಂದು ಸುಳ್ಯ ಸಹಕಾರಿ ಯೂನಿಯನ್...
ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಒಕ್ಕೂಟದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಗುತ್ತಿಗಾರು ಪೇಟೆಯ ಸ್ವಚ್ಚತಾ ಅಭಿಯಾನ ಜೂ. 30 ರಂದು ನಡೆಯಿತು.
ಸುಳ್ಯ: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆಯು ಸಂಸ್ಥೆಯ ಅಧ್ಯಕ್ಷರಾದ ಜನಾರ್ದನ ಡಿ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ವೃತ್ತ ನಿರೀಕ್ಷಕರಾದ ನವೀನ್ಚಂದ್ರ ಜೋಗಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್ನ ಮೊದಲ ಮಹಡಿಯಲ್ಲಿ ಇಂದು ಕಾರ್ಯಾರಂಭ ಪ್ರಾರಂಭಿಸಿತು ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್...
ಕಡಬ: ಸಾಮಾಜಿಕ ಜಾಲತಾಣವಾದ ಇನ್ನಾಷ್ಟಗ್ರಾಂ ಮೂಲಕ ಪರಿಚಯವಾದ ಯುವತಿಗೆ ವಂಚಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಮಂಗಳೂರು ಮಹಿಳಾ ಪೊಲೀಸರು ಜೂನ್ 27 ರಂದು ಬಂಧಿಸಿದ್ದಾರೆ. ಇನ್ಸಾಗ್ರಾಂ ಮೂಲಕ ಅನೀಶ್ ಗೆ ಪರಿಚಯವಾಗಿದ್ದ ಯುವತಿಯನ್ನು ತಾನು ಅವಿವಾಹಿತ ಎಂದು ನಂಬಿಸಿ ಆಕೆಯ ಜೊತೆ ನಿರಂತರ...
ಕರ್ನಾಟಕ ಸರಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.28ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಸಲಾಯಿತು. ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಮಹೇಶ್ ಕುಮಾರ್ ಕರಿಕ್ಕಳ ಮತ್ತು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧರ್ಮಣ್ಣ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಿಸಲಾಗಿದೆ. ಸಾರ್ವಜನಿಕರು ಯಾರಾದರೂ ಆರೋಪಿಗಳ ಸುಳಿವು ನೀಡಿದಲ್ಲಿ ಅವರಿಗೆ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಸುಳ್ಯದ ಕಲ್ಲುಮುಟ್ಲು ನಿವಾಸಿ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಳ್ಯ ಘಟಕದಲ್ಲಿ ಸುಮಾರು 24 ವರ್ಷಗಳ ಕಾಲ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಜಯಂತ್ ಶೆಟ್ಟಿ ಇವರು ಜೂ.27ರಂದು ನಿಧನ ಹೊಂದಿದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ಜೂ.28ರಂದು ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್ನಲ್ಲಿ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ್...
ಕೊಲ್ಲಮೊಗ್ರ ಗ್ರಾಮದ ನಿವೃತ್ತ ಶಿಕ್ಷಕ ದಿ.ಗಣಪತಿ ಗೌಡ ಚಾಂತಾಳ ಅವರ ವೈಕುಂಠ ಸಮಾರಾಧನೆ ಕಾರ್ಯಕ್ರಮ ಜೂ.27 ರಂದು ನಡೆಯಿತು. ನಿವೃತ್ತ ಪಾಂಶುಪಾಲ ಬಾಬು ಗೌಡ ಅಚ್ರಪ್ಪಾಡಿ, ಪಾನತ್ತಿಲ ನಾರಾಯಣ ಗೌಡ ನುಡಿ ನಮನ ಸಲ್ಲಿಸಿದರು. ದಿ.ಗಣಪತಿ ಗೌಡರ ಧರ್ಮಪತ್ನಿ ನಿವೃತ್ತ ಮುಖ್ಯಶಿಕ್ಷಕಿ ಬೊಳಿಯಮ್ಮ, ಪುತ್ರರಾದ ಸಚಿನ್ ಚಾಂತಾಳ, ಡಾ. ಸವಿನ್ ಚಾಂತಾಳ ಹಾಗೂ ಮನೆಯವರು, ಕುಟುಂಬಸ್ಥರು...
Loading posts...
All posts loaded
No more posts
