ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 05ರಂದು ಆಚರಿಸಲಾಯಿತು. ಇದರ ಅಂಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು.

ನಡುಗಲ್ಲು: ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲಾ ಮಕ್ಕಳಿಗೆ ನೋಟು ಪುಸ್ತಕ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಣಾ ಸಮಾರಂಭ ಜೂನ್ 10ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮೊದಲಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಿಂದ ಸ್ವಾಗತದೊಂದಿಗೆ ಪ್ರಾಥಮಿಕ ನುಡಿಗಳು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸುಬ್ರಹ್ಮಣ್ಯ ಅತ್ಯಾಡಿ ಇವರು...
Ad Widget

ತೊಡಿಕಾನ : ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯಧನ ವಿತರಣೆ

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಇವರು ಸುಮಾರು 6 ವರುಷಗಳಿಂದ ದಾನಿಗಳ ಸಹಕಾರದಲ್ಲಿ ಹಲವಾರು ಬಡ ಜನರ ಕಷ್ಟಕ್ಕೆ ನೇರವಾಗುತ್ತಿದ್ದಾರೆ. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಹಾಗೂ ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರಾ ಸಂದರ್ಭದಲ್ಲಿ ಜಲ ಶ್ರೀ ಪ್ರತಿಷ್ಠಾನ ಕಡ್ಲಾರು ಇವರ ಸಹಕಾರದಲ್ಲಿ ಅಶಕ್ತ ಕಲಾವಿದರಿಗೆ ನೆರವಾಗಲು ನಡೆಸಿದ ನಿಧಿ ಸಂಗ್ರಹ ಅಭಿಯಾನದಲ್ಲಿ ಸಂಗ್ರಹವಾದ...

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ಮಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ

ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆಯಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದಿಸಿ, ಮಾತುಕತೆ ನಡೆಸಿದರುಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರಾದ ಟಿ.ಎಂ ಶಾಹೀದ್,ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಸುಳ್ಯ: ಶ್ರೀ ಸಂಚಾರಿ ಗುಳಿಗ ಕ್ಷೇತ್ರದಲ್ಲಿ ಪ್ರತಿಷ್ಠಾ ಮಹೋತ್ಸವ

ಸುಳ್ಯದ ಜೂನಿಯರ್ ಕಾಲೇಜು‌ ಬಳಿಯ ಕಸಬಾಮೂಲೆ ಶ್ರೀ ಸಂಚಾರಿ ಗುಳಿಗ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವ ಜೂ.10 ರಿಂದ ಆರಂಭಗೊಂಡು ಜೂ.12 ರವರೆಗೆ ನಡೆಯಿತು. ಪೆರಾಜೆಯ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೈವದ ಪ್ರತಿಷ್ಠೆ ನಡೆಯಿತು. ಜೂ.10 ರಂದು ಸಂಜೆ ಸುದರ್ಶನ ಹೋಮ, ಪ್ರೇತಬಾಧೆ ಉಚ್ಚಾಟನೆ. ಜೂ.11 ರಂದು ತಂತ್ರಿಗಳ ಆಗಮನ. ಸಂಜೆ ಸಮೂಹಿಕ ಪ್ರಾರ್ಥನೆ,...

ಸೋಣಂಗೇರಿ ; ಅವೈಜ್ಞಾನಿಕ ಕಾಮಗಾರಿಯಿಂದ ಕಾದಿದೆ ಅಪಾಯ – ಸರ್ಕಲ್ ನಿರ್ಮಿಸಲು ನಾಗರಿಕರ ಒತ್ತಾಯ

ಸೋಣಂಗೇರಿ ಬಳಿ ರಸ್ತೆಯೆನೋ ಉತ್ತಮವಾಗಿದೆ ಆದರೇ ಸವಾರರು ಎಚ್ಚರ ತಪ್ಪಿದರೇ ಅಪಾಯ ಕಟ್ಟಿಟ್ಟ ಬುತ್ತಿ. ಈಗಾಗಲೇ ಹಲವು ವಾಹನ ಸವಾರರು ಡಿವೈಡರ್ ಗೆ ಗುದ್ದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಪೈಚಾರು, ಸೋಣಂಗೇರಿ ಜಾಲ್ಸೂರು ಕಡೆಯಿಂದ ಬರುವ ವಾಹನಗಳು ಜಂಕ್ಷನ್ ತಲುಪಿದಾಗ ತಬ್ಬಿಬ್ಬಾಗುವ ಪರಿಸ್ಥಿತಿ ಅಲ್ಲಿದೆ. ಅವೈಜ್ಞಾನಿಕ ಡಿವೈಡರ್ ನಿರ್ಮಾಣದಿಂದ ಎಲ್ಲೆಂದರಲ್ಲಿ ವಾಹನಗಳು ನುಗ್ಗಿ ಬರುತ್ತಿವೆ. ಅಪಘಾತಗಳು...

ಸುಳ್ಯ : ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಕೆ.ಎಸ್.ಆರ್.ಟಿ.ಸಿ.ಬಸ್ ಸ್ಟಾಂಡ್ ಗೆ ಇಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು. ಸರ್ಕಾರದ ಶಕ್ತಿ ಯೋಜನೆ ಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು ಆರೈಕೆ ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದರು. ಬಸ್ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು...

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ಅವರಿಗೆ ಸನ್ಮಾನ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ರವರನ್ನು ಇಂದು ಮಂಗಳೂರಿನಲ್ಲಿ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ಮತ್ತು ಗೂನಡ್ಕದ ತೆಕ್ಕಿಲ್ ಶಿಕ್ಷಣ ಸಂಸ್ಥೆಯ ವತಿಯಿಂದ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು ಹೊದಿಸಿ ಸ್ಮರಣಿಕೆ ಮತ್ತು ಸಂಸ್ಥೆಯು ಬಿಡುಗಡೆ ಮಾಡಿದ ಬೆಳೆಕಿನೆಡೆಗೆ ಹತ್ತು ಮುಸ್ಲಿಂ ಕತೆಗಳ ಪುಸ್ತಕವನ್ನು ನೀಡಿ ಮಂಗಳೂರಿನಲ್ಲಿ ಸನ್ಮಾನಿಸಿದರು....

ಸುಳ್ಯ ತಾಲೂಕು ಪಂಚಾಯತ್ ಕಟ್ಟಡ ದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರವರ ಕಚೇರಿ ಕಾರ್ಯಾರಂಭ

ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರ ವರ ಕಚೇರಿ ಜೂ.12ರಂದು ಆರಂಭಗೊಂಡಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ರೈ ಮೇನಾಲ, ರಾಕೇಶ್ ರೈ ಕೆಡೆಂಜಿ, ಪ್ರಮುಖರಾದ ಎಸ್.ಎನ್ ಮನ್ಮಥ, ಎ.ವಿ.ತೀರ್ಥರಾಮ, ಪಿ.ಕೆ.ಉಮೇಶ್, ಎನ್.ಎ.ರಾಮಚಂದ್ರ, ಕೃಷ್ಣ ಶೆಟ್ಟಿ ಕಡಬ, ವಿನಯಕುಮಾರ್ ಕಂದಡ್ಕ,ಗುರುದತ್ ನಾಯಕ್,...

ಶಾಸಕರಾದ ಭಾಗೀರಥಿ ಮುರುಳ್ಯರವರ ಕಚೇರಿ ಕಾರ್ಯಾರಂಭ

ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಭಾಗೀರಥಿ ಮುರುಳ್ಯರವರ ಕಚೇರಿ ಜೂ. 12 ರಂದು ಕಾರ್ಯಾರಂಭಗೊಂಡಿತು. ತಾಲೂಕು ಪಂಚಾಯತ್ ಕಟ್ಟಡದಲ್ಲಿ ಬೆಳಗ್ಗೆ ಗಣಹೋಮ ನಡೆದ ಬಳಿಕ ಹಿರಿಯ ಮುಖಂಡರಾದ ಪಿ ಕೆ ಉಮೇಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಛೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ಕಂಜಿಪಿಲಿ, ಎ ವಿ ತೀರ್ಥರಾಮ, ಎಸ್...
Loading posts...

All posts loaded

No more posts

error: Content is protected !!