- Thursday
- August 27th, 2026
ಮೈಸೂರಿನಲ್ಲಿ ನಡೆದ ಮಾಸ್ಟರ್ ಅಥ್ಲೆಟಿಕ್ಸ್ನ ಎರಡು ಕಿ.ಮೀ. ಮ್ಯಾರಥನ್ನಲ್ಲಿ ವಿದ್ಯಾ ಹರೀಶ ಬಂಗಾರಕೋಡಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ನಗದು ಹಾಗೂ ಪ್ರಶಸ್ತಿ ಬಹುಮಾನಗಳನ್ನು ಪಡೆದಿದ್ದಾರೆ. ಇವರು ಬಂಗಾರಕೋಡಿ ಹರೀಶರವರ ಪತ್ನಿ ಹಾಗೂ ರಂಗತ್ತಮಲೆ ಕೂಸಪ್ಪ ಗೌಡ ಹಾಗೂ ಆರ್.ಕೆ ಸಣ್ಣಮ್ಮನವರ ಪುತ್ರಿ.
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ.31ರಂದು ಹಮ್ಮಿಕೊಳ್ಳಲಾಯಿತು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್. ಪ್ರಸಾದ್, ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಉಪ ಕಾರ್ಯದರ್ಶಿಯವರಾದ ಭಾರತಿ ಶಂಕರ್ ಆದಾಳ,ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದು...
ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು,ಸುಳ್ಯ ಭಾಲಾವಲಿಕಾರ್ ರಾಜಾಪುರ ಸಾರಸ್ವತ ಸಮಾಜ, ಯುವ ಸಮಾಜ, ದುರ್ಗಾಪರಮೇಶ್ವರಿ ಭಜನಾ ಮಂಡಳಿ,ಮಹಿಳಾ ಮಂಡಳಿ,ದುರ್ಗಾಪರಮೇಶ್ವರಿ ಚಾರಿಟೇಬಲ್ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ.ಆಸ್ಪತ್ರೆಯ ಸಹಯೋಗದಲ್ಲಿ ಜೂ.3 ರಂದು ದಿ.ಆರ್.ಉಮೇಶ್ ವಾಗ್ಲೆ ಮತ್ತು ದಿ. ವೈಕುಂಠ ಪ್ರಭು ಎ. ರವರ ಸ್ಮರಣಾರ್ಥ ಬೃಹತ್ ಉಚಿತ ವೈದ್ಯಕೀಯ ಶಿಬಿರವು ಸುಳ್ಯದ...
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ಜಾನುವಾರಿ ಸಾಗಾಣಿಕೆ) ನಿಯಮ 2021ರ ಅನ್ವಯ ಜಾನುವಾರು ಸಾಗಾಣಿಕಾ ಪರವಾನಗಿ ಪಡೆಯಲು ಇನ್ನು ಮುಂದೆ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ಜಾನುವಾರು ಸಾಗಾಟ ಪರವಾನಗಿ ಜಾಲತಾಣದಿಂದ ರೈತರು ತಾವೇ ಅರ್ಜಿಗಳನ್ನು ಸಲ್ಲಿಸಿ ಕೆಲಸದ ದಿನಗಳಂದು ಪರವಾನಗಿ ಪಡೆದುಕೊಳ್ಳಬಹುದು ಎಂದು ಪಶು ಪಾಲನೆ ಮತ್ತು...
ಇತ್ತೀಚೆಗೆ ನಿಧನರಾದ ಅಜ್ಜಾವರ ಗ್ರಾಮದ ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಹಾಗೂ ಕಾಂಗ್ರೆಸ್ ಮುಖಂಡರಾದ ಸುಧೀರ್ ರೈ ಮೇನಾಲರ ನಿವಾಸಕ್ಕೆ ಮೇ.30ರಂದು ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ಸುಭೋದ್ ಶೆಟ್ಟಿ ಮೇನಾಲ , ಎಸ್...
ಪುತ್ತೂರು ಹಾಗೂ ಕಡಬ ತಾಲೂಕಿನ ಉಪ್ಪಿನಂಗಡಿ, ರಾಮಕುಂಜ,ಆಲಂಕಾರು, ಕಾಣಿಯೂರು ಮತ್ತು ಸವಣೂರು ಗ್ರಾಮ ಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ಬೀದಿನಾಟಕ ಯಶಸ್ವಿಯಾಗಿ ನಡೆಯಿತು. ಎಲ್ಲಾ ಪಂಚಾಯತಿಗಳಲ್ಲೂ ಬಹಳಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು , ಪ್ರಯಾಣಿಕರು, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬೀದಿನಾಟಕ ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರಲ್ಲದೇ ಮಾಹಿತಿ...
ಸುಳ್ಯಕ್ಕೆ ಮಂಗಳೂರು ಸಂಸದ ಹಾಗೂ ಬಿಜೆಪಿರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೇ.30ರಂದು ಭೇಟಿ ನೀಡಿದ್ದರು. ಸುಳ್ಯ ನಗರ ಪಂಚಾಯತ್ ನ ವತಿಯಿಂದ ಕಲ್ಚೆರ್ಪೆಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರವನ್ನು ಪರಿಶೀಲಿಸಿದರು. ನಗರ ಪಂಚಾಯತ್ ನ ಈ ವಿನೂತನಪ್ರಯೋಗಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ ಇದನ್ನುಲಾಭದಾಯಕವಾನ್ನಾಗಿ ಮಾಡುವ ಕುರಿತು ಯೋಜನಾವರದಿ ಸಿದ್ಧಪಡಿಸಲು ತಿಳಿಸಿದರು. ಸ್ವಚ್ಛ ಭಾರತ್ ಮಿಷನ್ ಅಥವಾ ಕಂಪೆನಿಗಳ...
ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಸಿ.ಬಿ.ಎಸ್.ಸಿ ಪಠ್ಯಕ್ರಮದ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಡಾ.ರವಿಶಂಕರ ಮತ್ತು ಅನುಪಮ ದಂಪತಿಗಳ ಪುತ್ರಿ ಅಭಿಜ್ಞಾ.ಎಸ್ ಭಟ್ ( 95.8 .%) ಮತ್ತು ದ್ವಿತೀಯ ಸ್ಥಾನ ಪಡೆದ ಶ್ರೀ ಶುಭಕರ ಬೊಳುಗಲ್ಲು ಮತ್ತು ಗೀತಾಂಜಲಿ ದಂಪತಿಗಳ ಪುತ್ರಿ ಸೃಜಾನಾ ಬಿ.ಎಸ್(91.7%) ಇವರನ್ನು ಕೆ.ವಿ.ಜಿ ಇಂಟರ್ನ್ಯಾಷನಲ್ ಪಬ್ಲಿಕ್...
2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಳ್ಯದ ನಾವೂರು ಅಬ್ದುಲ್ ಹಮೀದ್ ಮತ್ತು ಅಹಮದ್ ಬೇಗಂ ದಂಪತಿಗಳ ಪುತ್ರಿ ಆಯಿಶತ್ ಶಿಫಾನ್ ರನ್ನು ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಆದ ಡಾ...
ಸುಳ್ಯದ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕರಾಗಿಮೋಹನ ಎಂ.ಕೆ ರವರು ಅಧಿಕಾರ ಸ್ವೀಕರಿಸಿದ್ದಾರೆ. ಮೂಲತ: ಮಡಿಕೇರಿಯ ಕಡಗದಾಳು ಗ್ರಾಮದವರಾದ ಮೋಹನರವರು 1999 ರಲ್ಲಿ ಮಡಿಕೇರಿಯ ವಿರಾಜಪೇಟೆಯಲ್ಲಿ ಅಂಚೆ ಇಲಾಖೆಗೆ ಸೇರಿದ್ದರು.ತದ ನಂತರ ಬೆಂಗಳೂರಿನ ಮಾಗಡಿ ಹಾಗೂ ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು, ಇದೀಗ ಸುಳ್ಯ ಅಂಚೆ ಕಚೇರಿಗೆ ಮುಖ್ಯ ಅಂಚೆ...
Loading posts...
All posts loaded
No more posts
