- Thursday
- August 27th, 2026
ಬೆಳ್ಳಾರೆ: ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸ ಬೆಳ್ಳಾರೆ ಇದರ 2023/24 ನೇ ಶೈಕ್ಷಣಿಕ ವರ್ಷಾರಂಭೋತ್ಸವ ಮಿಹ್ರಜಾನುಲ್ ಬಿದಾಯ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯೋಪಾಧ್ಯಾಯರಾದ ಬಹು ಮುಹಮ್ಮದ್ ಮುಸ್ಲಿಯಾರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹು ಹಸೈನಾರ್ ಮುಸ್ಲಿಯಾರ್ ಪ್ರಾರ್ಥನೆ ನೆರವೇರಿಸಿದರು. ವೇದಿಕೆಯಲ್ಲಿ ಅಧ್ಯಾಪಕರುಗಳಾದ ಬಹು ಝೈನುದ್ದೀನ್ ಮುಸ್ಲಿಯಾರ್, ಬಹು. ಸುಲೈಮಾನ್ ಮುಸ್ಲಿಯಾರ್, ಬಹು.ಶಮೀಮ್ ಹುದವಿ, ಮುಂತಾದವರು...
ಕಿರಣ ರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು ಇದರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಂದು ವಾರದ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು.ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಯೋಧ ಗಂಗಾಧರ ದಂಬೆಕೋಡಿ ಅವರು “ಕಲುಷಿತ ವಾತಾವರಣದಲ್ಲಿ ಅರೋಗ್ಯವನ್ನು ಕಾಪಾಡಿಕೊಳ್ಳುವ ಅನಿವಾರ್ಯತೆ ಇದೆ. ಯೋಗದಿಂದ ಆರೋಗ್ಯ ಸಾಧ್ಯ. ಕಿರಣ ಸಂಸ್ಥೆ ಸಮಾಜಮುಖಿ ಕೆಲಸದಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಿರುವುದು...
ಕೋಲ್ಚಾರು ತರವಾಡು ಕುಟುಂಬದ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಡು ಮಹೋತ್ಸವದ ಹಿನ್ನಲೆ ಭಕ್ತಿ ಸಡಗರದಿಂದ ಹಸಿರುವಾಣಿ ಮೆರವಣಿಗೆ ಸಾಗಿಬಂದಿತು.ಇಂದು ಬೆಳಿಗ್ಗೆ ಗಂಟೆ 8.30 ರಿಂದ ಕೋಲ್ಟಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯಲ್ಲಿ ನೂರಾರು ವಾಹನಗಳೊಂದಿಗೆ ಸಾಗಿ ಬಂದು ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ...
ಅನ್ಸಾರ್ ವತಿಯಿಂದ ಹಜ್ ತರಬೇತಿ ಶಿಬಿರ ಮತ್ತು ಬೀಳ್ಕೊಡುಗೆ ಸಮಾರಂಭ.ಪವಿತ್ರ ಹಜ್ ಯಾತ್ರಿಕ ಸೃಷ್ಟಿಕರ್ತನ ಅತಿಥಿ ಸರ್ವಾದರಣಿಯರು ಅಶ್ರಫ್ ಕಾಮಿಲ್ ಸಖಾಫಿ ಪ್ರಸಕ್ತ ಸಾಲಿನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳುತ್ತಿರುವ ಸುಳ್ಯ ಮತ್ತು ಆಸುಪಾಸು ತಾಲೂಕುಗಳ ಯಾತ್ರಿಕರಿಗೆ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ವತಿಯಿಂದ ಹಜ್ ತರಬೇತಿ ಶಿಬಿರ ಮತ್ತು ಬೀಳ್ಕೊಡುಗೆ ಸಮಾರಂಭ ಅನ್ಸಾರಿಯ ಎಜುಕೇಶನ್ ಸೆಂಟರ್...
ಆಲೆಟ್ಟಿ ಗ್ರಾಮದ ಕೋಲ್ಚಾರು ಕುಟುಂಬಸ್ಥರ ತರವಾಡು ಮನೆತನದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮೇ.16,17 ಮತ್ತು 18 ರಂದು ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ನಡೆಯಲಿಮೇ.16 ರಂದು ಬೆಳಗ್ಗೆ ಗಂಟೆ 8.30 ರಿಂದ ಕೋಲ್ಚಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯು ಸಾಗಿ ಬರಲಿದೆ. ಬಳಿಕಉಗ್ರಾಣ ತುಂಬುವ...
ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ ಸಮಾರೋಪ ಹಾಗೂ ಶ್ರೀಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.14ರಂದು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಮಕ್ಕಳನ್ನು ಉತ್ತಮ ವ್ಯಕ್ತಿಗಳಾಗಿ ರೂಪಿಸಲು ಸಂಸ್ಕಾರಯುತ ಶಿಕ್ಷಣ ಹಾಗೂ...
ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯ ಕೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯರವರು ಭರ್ಜರಿ ಜಯಗಳಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.ಬಿಜೆಪಿ ಕಚೇರಿ ಎದುರು ನಡೆದ ವಿಜಯೋತ್ಸವದಲ್ಲಿ ಮಾತನಾಡಿದ ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ.ತೀರ್ಥರಾಮರವರು ಸುಳ್ಯ ಬಿಜೆಪಿಯ ಭದ್ರಕೋಟೆಯೆಂದು ಸುಳ್ಯದ ಮತದಾರರು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಕಳೆದ ಬಾರಿಯ ಅಂತರದಿಂದ 5 ಸಾವಿರ ಹೆಚ್ಚು ಅಂತರದಿಂದ ಭಾಗೀರಥಿ...
ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದ ಮುಸಲ್ಮಾನರ ಪವಿತ್ರ ತೀರ್ಥ ಯಾತ್ರೆಯಾದ ಹಜ್ ವ್ಯವಸ್ಥೆಯನ್ನು ಬದಲಿಸಿ ಕೇರಳದ ಕಣ್ಣೂರಿಗೆ ನೀಡಿರುವುದು ಖಂಡನೀಯ ಎಂದು ಕೆಪಿಸಿಸಿ ವಕ್ತಾರ ಟಿ.ಎಂ. ಶಹೀದ್ ಹೇಳಿದ್ದಾರೆ. ಮೇ.12ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮುಸಲ್ಮಾನರ ಮೇಲೆ ದಬ್ಬಾಳಿಕೆಯನ್ನು ನಡೆಸುತ್ತಾ ಬರುತ್ತಿದೆ. ಹಲವಾರು ವರ್ಷಗಳಿಂದ ಇದ್ದ ಹಜ್ ಯಾತ್ರಿಕರಿಗೆ...
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮರ್ಕಂಜದ ನಿವಾಸಿ ಕುಸುಮಾಧರ ಮುಂಡೋಡಿ ಎಂಬವರ ಮೃತದೇಹ ಅರಂತೋಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಸುಮಾಧರರು ಅರಂತೋಡಿನಲ್ಲಿ ವಾಸವಾಗಿದ್ದು, ಎರಡು ದಿನಗಳ ಹಿಂದೆ ಅವರು ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು. ಇಂದು ಅವರು ವಾಸವಿದ್ದ ಮನೆಯ ಪಕ್ಕದ ತೋಟದಲ್ಲಿ ಕೊಕ್ಕೋ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ...
Loading posts...
All posts loaded
No more posts
