- Thursday
- August 27th, 2026
ಈ ಬಾರಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ಕೃಷಿಕರಿಗೆ, ಯುವಕರಿಗೆ, ಅಸಂಘಟಿತ ಕಾರ್ಮಿಕರಿಗೆ ಹಾಗೂ ಎಲ್ಲಾ ವರ್ಗಗಗಳ ಜನತೆಯ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದರು.ಇಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ವಿವರಣೆಯನ್ನು ನೀಡಿದರು.ಭ್ರಷ್ಟಾಚಾರ ಕಾಯ್ದೆಗೆ ಕಠಿಣ ನಿಯಮ ಹಾಗೂ ಲೋಕಾಯುಕ್ತ ಬಲವರ್ಧನೆಗೆ...
ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಸಂಪಾಜೆಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಬಿರುಸಿನ ಪ್ರಚಾರ ನಡೆಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಜತೆ ಸಂಪಾಜೆ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ದಿನಾಂಕ30-04-2023ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ ನಡೆಯಿತು. ರಂಜಿತ್ ಎನ್.ಆರ್. ಇನ್ಫೋಸಿಸ್ ಉದ್ಯೋಗಿ ಹಾಗೂ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಹಳೆವಿದ್ಯಾರ್ಥಿ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಕಠಿಣ ಪರಿಶ್ರಮ, ಶಿಸ್ತು, ಶ್ರದ್ಧೆ ಇವೇ ಮುಂತಾದವುಗಳನ್ನು ಒಳಗೊಂಡ ಅಧ್ಯಯನವು...
ಕಾಂಗ್ರೆಸ್ ಪಕ್ಷವು ಮೇ.2ರಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ಸಂಘಟನೆ ನಿಷೇಧಿಸುವ ಉಲ್ಲೇಖವನ್ನು ಮಾಡಿದೆ. ಇದನ್ನು ಸುಳ್ಯ ಭಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ ಹಾಗೂ ವಿಶ್ವ ಹಿಂದೂ ಪರಿಷತ್ ಸಹಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ ಖಂಡಿಸಿದ್ದಾರೆ. ಲಿಖಿತ ಹೇಳಿಕೆ ನೀಡಿರುವ ಅವರು ರಾಷ್ಟ್ರ ವಿರೋಧಿ ಶಕ್ತಿಗಳನ್ನು ಓಲೈಸುವ ಭರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು...
ಸುಳ್ಯ ನಗರ ಅಭಿವೃದ್ಧಿಗೊಂಡಿದ್ದರೂ ಗ್ರಾಮೀಣ ಭಾಗದ ಜನರ ಜೀವನ ಇನ್ನೂ ದುಸ್ತರದಲ್ಲಿಯೇ ಇದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ, ಜನಪರ ಕಾಳಜಿಯುಳ್ಳ ಸುಮನಾ ಬೆಳ್ಳಾರ್ಕರ್ ಅವರನ್ನು ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಸುಮನಾ ಬೆಳ್ಳಾರ್ಕರ್ ಅವರ ಗೆಳೆಯರ ಬಳಗ ಮನವಿ ಮಾಡಿಕೊಂಡರು.ಮೆ.೧ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರದೀಪ್ ತುಂಕೂರು ಕಳೆದ ೧೫-೨೦...
ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ರವರು ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಐವರ್ನಾಡು ನಿಡುಬೆ ಸಿಆರ್ ಸಿ ಕಾಲೋನಿಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾo, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ....
ಈ ಬಾರಿಯ ವಿಧಾನಸಭಾ ಚುನಾವಣೆಯಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಂಡಿತ. ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸುಳ್ಯಕ್ಕೆ ವಿಶೇಷ ಪ್ಯಾಕೇಜ್ ತಂದು ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ.ಶಹೀದ್ರವರು ಮೆ.೧ರಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ರೂ.20 ಕೋಟಿ ಅನುದಾನದಲ್ಲಿ ಅರಂತೋಡು - ತೊಡಿಕಾನದ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದ...
ಸುಳ್ಯದ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದರು. ಅವರು ಸುಳ್ಯದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರದ ಯೋಜನೆಗಳು ರಾಜ್ಯದ ಜನರಿಗೆ ತಲುಪಬೇಕಾದರೇ ಇಲ್ಲಿಯೂ ಡಬಲ್ ಎಂಜಿನ್ ಸರಕಾರ ಮತ್ತೊಮ್ಮೆ ಅಧಿಕಾರ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಎ.30ರಂದು ಸಂಜೆ ಭೇಟಿ ನೀಡಿದರು.ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ , ದಿ. ಪ್ರವೀಣ್ ನೆಟ್ಟಾರು...
ಗಾಂಧಿನಗರ ಮಸ್ಜಿದ್ ತರ್ಬಿಯತುಲ್ ಇಸ್ಲಾಂ ಕಮಿಟಿ ಮುಹಿಸ್ಸುನ್ನ : ಪಳ್ಳಿ ದರ್ಸ್ ಉದ್ಘಾಟನೆ ಪ್ರವಾದಿ ಮುಹಮ್ಮದ್ ಮುಸ್ತಫ (ಸ. ಅ ) ರವರ ಕಾಲದಿಂದಲೆ ಮದೀನಾ ಮಸ್ಜಿದ್ ನಲ್ಲಿ ಪ್ರಾರಂಭಗೊಂಡ ಪಳ್ಳಿದರ್ಸ್ ಧಾರ್ಮಿಕ ಆಧ್ಯಾತ್ಮಿಕ ಅಧ್ಯಯನ ಪರಂಪರೆ ಇಂದಿಗೂ ಹಚ್ಚ ಹಸುರಾಗಿ ಮುಂದುವರಿಯುತ್ತಿರುವುದು ದೀನಿನಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದುಕೇರಳದ ಮಲಪ್ಪುರo ನ ಖ್ಯಾತ ಧಾರ್ಮಿಕ...
Loading posts...
All posts loaded
No more posts
