ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜಿ.ಕೃಷ್ಣಪ್ಪ – ಕಾರ್ಯಕರ್ತರಿಗೆ ಧೈರ್ಯ ತುಂಬಿದ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಿಂದ ಎಲ್ಲಾ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ತಾ.ಪಂ ಕಚೇರಿಯಲ್ಲಿ ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಭವನದ ಬಳಿ ಸಭಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಕಾರ್ಯಕರ್ತರನ್ನು ಉದ್ದೇಶಿಸಿ...

ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ – ನಾಯಕರು ಹಾಗೂ ಕಾರ್ಯಕರ್ತರ ಜತೆ ಭರ್ಜರಿ ರೋಡ್ ಶೋ

https://youtu.be/KoSm_Ri2EcA ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದು, ಇಂದು ನಾಮ ಪತ್ರ ಸಲ್ಲಿಸಿದರು. ಬೆಳಗ್ಗೆ ಭರ್ಜರಿ ರೋಡ್ ಶೋ ನಡೆಸಿ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಎಸ್ ಅಂಗಾರ , ಕರ್ನಾಟಕ...
Ad Widget

ಎಲಿಮಲೆ : ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಸಾಹಸಮಯ ಶಿಬಿರ

ಸರಕಾರಿ ಪ್ರೌಢಶಾಲೆ ಎಲಿಮಲೆ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ಏ.17 ಮತ್ತು 18 ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಸಾಹಸಮಯ ಶಿಬಿರ ನಡೆಯಿತು. ಏ.17 ರಂದು ಇದರ ಉದ್ಘಾಟನಾ ಸಮಾರಂಭ ನಡೆಯಿತು.ಎಸ್.ಡಿ.ಎಂ.ಸಿ ಸರಕಾರಿ ಪ್ರೌಢಶಾಲೆ ಎಲಿಮಲೆ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...

ದೇವಸ್ಥಾನ ಮಸೀದಿ ಹಾಗೂ ಚರ್ಚ್ ಗೆ ಭೇಟಿ ಮಾಡಿ ಗೆಲುವಿಗಾಗಿ ಪ್ರಾರ್ಥಿಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಜಿ‌‌.ಕೃಷ್ಣಪ್ಪ ರವರು ದೇವಸ್ಥಾನ ಮಸೀದಿ ಹಾಗೂ ಚರ್ಚ್ ಗೆ ಭೇಟಿ ಮಾಡಿ ಗೆಲುವಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್, ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಅರಂತೋಡು: ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ, ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ" ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ನಡೆಯಿತು. ಈ ಶಿಬಿರದ...

ಅರಂತೋಡು : ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ, ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ"ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ನಡೆಯಿತು. ಈ ಶಿಬಿರದ ಕೊನೆಯ...

ಗುತ್ತಿಗಾರು : ಬಿಜೆಪಿ ಅಭ್ಯರ್ಥಿ ಭಜನಾ ಮಂದಿರಕ್ಕೆ ಭೇಟಿ

ಶ್ರೀ ಕೃಷ್ಣ ಭಜನಾ ಮಂದಿರ ಗುತ್ತಿಗಾರು ಇಲ್ಲಿ ನಡೆಯುತ್ತಿರುವ ಭಜನೆ, ಸಂಸ್ಕಾರ, ಸಂಸ್ಕೃತಿ ತರಬೇತಿ ಶಿಬಿರಕ್ಕೆ ಬಿಜೆಪಿ ಅಭ್ಯರ್ಥಿ ಭಾಗೀರಥಿಯವರು ಎ.16 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರದ ಆಡಳಿತ ಮಂಡಳಿ ಸದಸ್ಯರು, ಕಲಾ ಪೋಷಕರಾದ ವೇಣುಗೋಪಾಲ ದೇರಪ್ಪಜ್ಜನ ಮನೆ, ಪರಮೇಶ್ವರ ಗೌಡ ಪೈಕ ಮತ್ತಿತರರು ಉಪಸ್ಥಿತರಿದ್ದರು.

ಏ.18 : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ – ಭವ್ಯ ನರಸಿಂಹಮೂರ್ತಿ ಸಾಥ್

ಸುಳ್ಯ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಅವರು ಏ. 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ.‌ ಈ ಸಂದರ್ಭದಲ್ಲಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಆಗಮಿಸಲಿದ್ದು, ಸುಳ್ಯದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

ಅರಂತೋಡು : ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಪ್ರಚಾರ

ಭಾರತೀಯ ಜನತಾ ಪಾರ್ಟಿ ಸುಳ್ಯ ಇದರ ವತಿಯಿಂದ ಅರಂತೋಡಿನಲ್ಲಿ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಮಂಡಲ‌ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಮಾತಾನಾಡಿದರು.ಭಾಜಪ ಸರಕಾರ ಬಂದ ನಂತರ ಕೇಂದ್ರ ಮತ್ತು ರಾಜ್ಯದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ಆಗಿದೆ, ಹಿಂದು ಕಾರ್ಯಕರ್ತರ ಹತ್ಯೆಯಾದಗ ಅದರ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಂತ ಕಾರ್ಯಗಳು ವ್ಯವಸ್ಥಿತವಾಗಿ ನಡೆದಿದೆ. ಜೊತೆಗೆ ಪಿ ಎಫ್...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಕಿರಣ್ ಕೆ ವಿ ಸ್ಮರಣಾರ್ಥ ಸಂಗೀತ ಕಾರ್ಯಕ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ಕರೋಕೆ ಸಂಗೀತ ಕಾರ್ಯಕ್ರಮವು ಇತ್ತೀಚಿಗೆ ನೆರವೇರಿತು . ಗಾಯಕರು ಹಾಗೂ ಪೊಲೀಸ್ ಅಧಿಕಾರಿಯಾದ ಕೃಷ್ಣ ಸೀತಂಗೋಳಿ ಅವರ ಸುಪುತ್ರ ದಿವಂಗತ ಕಿರಣ್ ಕೆ ವಿ ಅವರ 3 ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಕರೋಕೆ ಗಾಯನ ಕಾರ್ಯಕ್ರಮವು ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!