ಸುಳ್ಯ ರಂಗಮಯೂರಿ ಕಲಾ ಶಾಲೆಯ ‘ಬಣ್ಣ’ ಬೇಸಿಗೆ ಶಿಬಿರಕ್ಕೆ ಚಾಲನೆ

ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವಾರು ವರುಷಗಳಿಂದ ವಿವಿಧ ಕಲಾ ಪ್ರಕಾರಗಳ ತರಬೇತಿ ಕೇಂದ್ರವಾಗಿರುವ ರಂಗ ಮಯೂರಿ ಕಲಾ ಶಾಲೆಯ ಆಯೋಜನೆಯಲ್ಲಿ ನಡೆಯುತ್ತಿರುವ ಬಣ್ಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಇಂದು ಸುಳ್ಯದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಡಾ. ಉಜ್ವಲ್...

ಸಚಿವ ಸುನಿಲ್ ಕುಮಾರ್ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಏ.11 ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.ಇಂದು ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ...
Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ,ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಿತು. ಎ.10 ರಂದು ಸೋಮವಾರ ರಾತ್ರಿ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ,ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ,...

ಬಿಜೆಪಿ ಟಿಕೆಟ್ ಘೋಷಣೆ ಸುಳ್ಯಕ್ಕೆ ಭಾಗೀರಥಿ ಮುರುಳ್ಯ

ರಾಜ್ಯ ವಿಧಾನ ಸಭಾ ಚುನಾವಣೆಗೆ 189 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ವರಿಷ್ಠರು ಘೋಷಿಸಿದ್ದಾರೆ. ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಆಶಾ ತಿಮ್ಮಪ್ಪವಟಿಕೆಟ್ ಪಡೆದಿದ್ದಾರೆ.

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಬೇಸಿಗೆ ಶಿಬಿರ

ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಏ. 1ರಿಂದ ಏ.10ರವರೆಗೆ ನಡೆದ ವಿಭಿನ್ನ ಮತ್ತು ವಿಶಿಷ್ಟ ಕಾರ್ಯ ಚಟುವಟಿಕೆಗಳಿಂದ ಕೂಡಿದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಏ. 10ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವ ಉದ್ಯಮಿ ಡಾ. ಶ್ವೇತಾ ಮಡಪ್ಪಾಡಿ ಮಾತನಾಡಿ ” ಮಕ್ಜಳಿಗೆ ಪೋಷಕರ ಪ್ರೋತ್ಸಾಹ ಸದಾ ಇರಬೇಕು. ಮಕ್ಕಳನ್ನು ಕ್ರಿಯಾತ್ಮಕ...

ಅರಂತೋಡು: ಕೌಶಲ್ಯ ತರಬೇತಿ ಶಿಬಿರ

ನೆಹರು ಮೆಮೋರಿಯಲ್ ಕಾಲೇಜ್ ಕಾಲೇಜು ಸುಳ್ಯ ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ"ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ಉದ್ಘಾಟನೆಗೊಂಡಿದೆ . ಈ...

ಸುನ್ನೀ ದಅವಾ ವಿಂಗ್ ಕಲ್ಲುಗುಂಡಿ ವತಿಯಿಂದ ಕಿಟ್ ವಿತರಣೆ

ಸುನ್ನೀ ದಅವಾ ವಿಂಗ್ ಕಲ್ಲುಗುಂಡಿ ವತಿಯಿಂದ ರಂಝಾನ್ ಪ್ರಯುಕ್ತ ಪ್ರತೀ ವರ್ಷದಂತೆ ಈ ವರ್ಷವೂ ಅರ್ಹ ಕುಟುಂಬಗಳನ್ನು ಆರಿಸಿ ಸುಮಾರು 50000 ರೂಪಾಯಿ ವೆಚ್ಚದಲ್ಲಿ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಎಸ್ಸೆಸ್ಸಫ್ ಕಲ್ಲುಗುಂಡಿ ಯೂನಿಟ್ ಹಾಗೂ SჄS ಕಲ್ಲುಗುಂಡಿ ಯೂನಿಟ್ ನಾಯಕರು ಸಹಕಾರವನ್ನು ನೀಡಿದರು. ಕಿಟ್ ವಿತರಣೆ ಮಾಡಲು ಎಸ್ಸೆಸ್ಸಫ್ ಯೂನಿಟ್...

ಕವನ : ಪ್ರೀತಿ ಸ್ನೇಹವ ಹಂಚಿ ನಡೆಯುವ ನಿಸ್ವಾರ್ಥ ಪಾಠವ ಕಲಿಸಿ ಮನಕೆ…

ಅರಳಿ ಬಾಡುವ ಹೂವು ನಗುವುದು ಸ್ವಾರ್ಥವಿರದೇ ಒಂದು ದಿನದ ಬದುಕಿನಲಿ…ಹುಟ್ಟಿ ಸಾಯುವ ನಾವು ಸ್ವಾರ್ಥಿಯಾದೆವು, ಅಸೂಯೆ ಪಡುವೆವು ಹತ್ತಾರು ವರುಷದ ಬದುಕಿನಲಿ…ಕ್ಷಣಿಕ ಬದುಕುವ ಹೂವಿಗಿರದ ಸ್ವಾರ್ಥವೇತಕೆ ನಮ್ಮ ಮನಕೆ, ಹೂವಿನಂತೆ ನಗುತ ಬಾಳುವ ನಾವು, ಪ್ರೀತಿ ಸ್ನೇಹವ ಹಂಚಿ ನಡೆಯುವ ನಿಸ್ವಾರ್ಥ ಪಾಠವ ಕಲಿಸಿ ಮನಕೆ…ನಾಳೆ ಏನು ಎಂದು ತಿಳಿಯದು, ಈ ಕ್ಷಣವು ಎಂದೂ ನಮ್ಮದು…ಕಳೆದ...

ಕಾವೂರು ಶ್ರೀ ಮಹಾವಿಷ್ಣು ದೇವರ ಜಾತ್ರೋತ್ಸವ

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಒಂದಾದ ಕಾವೂರು ಶ್ರೀ ಮಹಾವಿಷ್ಣು ದೇವರ ಜಾತ್ರೋತ್ಸವವು ಆರಂಭಗೊಂಡಿದ್ದು, ನಿನ್ನೆ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಎ.6ರಂದು ಶಿರಾಡಿ ಯಾನೆ ರಾಜಂ ದೈವದ ಭಂಡಾರ ಬಂದು ಉಗ್ರಾಣ ತುಂಬಿಸಿ ನಂತರ ಧ್ವಜಾರೋಹಣ ನಡೆಯಿತು. ಎ. 8ರಂದು ತೋಟಚಾವಡಿಯಲ್ಲಿ ದೇವರಿಗೆ ಬಲ್ಲಾಳರ ಕಾಣಿಕೆಯಾಗಿ, ಉಳ್ಳಾಕುಳ ದರ್ಶನ ನಡೆಯಿತು....

ಜನರೊಂದಿಗೆ ನೇರ ಸಂವಾದದಲ್ಲಿ ಸುಳ್ಯ ಎಎಪಿ ಅಭ್ಯರ್ಥಿ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಇದೀಗ ಜನರೊಂದಿಗೆ ನೇರ ಸಂವಾದದಲ್ಲಿ ತೊಡಗಿದ್ದಾರೆ. ಪ್ರಚಾರ ಕಾರ್ಯ ಹಾಗೂ ಜನರೊಂದಿಗೆ ಸಂವಾದ ನಡೆಸುತ್ತಿರುವ ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಅವರು ಈಗಾಗಲೇ ಸುಳ್ಯದ ವಿವಿದೆಡೆ ಒಂದು ಸುತ್ತಿನ ಪ್ರವಾಸ ನಡೆಸಿದ್ದರು. ಇದೀಗ ಜನರ ಮೂಲಭೂತ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಮುಂದೆ ಹಾಕಿಕೊಳ್ಳಬಹುದಾದ ಯೋಜನೆಗಳ ಬಗ್ಗೆ...
Loading posts...

All posts loaded

No more posts

error: Content is protected !!