- Wednesday
- August 26th, 2026
ಹೊರಗಿನವರನ್ನು ಕೆಲಸಕ್ಕೆ ಸೇರಿಸುವಾಗ ದಾಖಲೆ ಪಡೆದುಕೊಳ್ಳಿ, ಸೈಬರ್ ಕ್ರೈಂ ಪತ್ತೆ ಹಚ್ಚಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ ಎಂದು ಎಸ್.ಐ. ದಿಲೀಪ್ ಅವರು ಹೇಳಿದರು.ಸುಳ್ಯ ಪೊಲೀಸ್ ಠಾಣೆಯಲ್ಲಿ ನಡೆದ ಹಿರಿಯ ನಾಗರಿಕರ ಸಭೆಯಲ್ಲಿ ಮಾತನಾಡಿದ ಅವರು ಮಾನವ ಸಂಬಂಧಗಳು ದೂರವಾಗುವುದರಿಂದ ಹಣ, ಭೋಗ ಜೀವನದ ಆಮಿಷದಿಂದಾಗಿ ಸೈಬರ್ ಕ್ರೈಂ ಗಳು ಹೆಚ್ಚಳಕ್ಕೆ ಕಾರಣವಾಗಿದೆ ಎಂದರು.ತಾಲೂಕು ಪಿಂಚಣಿದಾರರ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ, ಬ್ಲಾಕ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಳ್ಯ ಪರಿವಾರಕಾನ ಗ್ರಾಂಡ್ ಪರಿವಾರ್ ಉಡುಪಿ ಗಾರ್ಡನ್ ಸಭಾಂಗಣದಲ್ಲಿ ಜರಗಿತುಅಧ್ಯಕ್ಷತೆ ಯನ್ನು ಸುಳ್ಯ ಬ್ಲಾಕ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಇಸ್ಮಾಯಿಲ್ ಪಡಿಪಿನoಗಡಿವಹಿಸಿದ್ದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್ ಪದಗ್ರಹಣ ನೆರವೇರಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ...
ಕುರುಂಜಿಗುಡ್ಡೆ ಸಮೀಪ ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಸುಳ್ಯ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಬೀರ್ ಎಸ್ ಎ ಎಂದು ತಿಳಿದುಬಂದಿದ್ದು, ಈತ ಸುಳ್ಯ ನಗರದ ಬೆಟ್ಟಂಪಾಡಿ ನಿವಾಸಿ. ಆರೋಪಿಯಿಂದ ವಶಪಡಿಸಿಕೊಂಡ ಮಾದಕ ವಸ್ತು MDMA 44.ಗ್ರಾಂ ತೂಕವುಳ್ಳದ್ದಾಗಿದ್ದು, ₹1,32,000 ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯಿಂದ 2 ಮೊಬೈಲ್ ಫೋನ್ ಗಳು ಒಂದು ಕಾರು,...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಮೈದಾನದ ಸುಷ್ಮಾ ಸ್ವರಾಜ್ ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ “ಮಾತೃ ಸಂಗಮ” ಕಾರ್ಯಕ್ರಮ ಇಂದು ನಡೆಯಿತು .ಕಾರ್ಯಕ್ರಮವನ್ನು ಕೇಂದ್ರ ಪ್ರವಾಸೋದ್ಯಮ, ಹಡಗು ಮತ್ತು ಜಲ ಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಭಾರತೀಯ ಜನತಾ ಪಾರ್ಟಿಯ ಬೆಳವಣಿಗೆಯಲ್ಲಿ ಮಹಿಳೆಯರು ಬಹುಹೊಡ್ಡ...
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ವಿಜ್ರಂಭಣೆಯಿಂದ ನೆರವೇರಿದ್ದು, ಸಾವಿರಾರು ಭಕ್ತಾಧಿಗಳು ಆಗಮಿಸಿ ಶ್ರೀ ದೈವದ ಗಂಧಪ್ರಸಾದ ಸ್ವೀಕರಿಸಿದರು.ಮಾ.18ರಂದು ಬೆಳಿಗ್ಗೆ ಗಣಪತಿ ಹವನ, ಶುದ್ಧಿಕಲಶ, ಮೇಲೇರಿ ಕಾರ್ಯಕ್ರಮ, ಅಶ್ವತ್ಥ ಪೂಜೆ, ನಂತರ ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು ನಂತರ ಮೇಲೇರಿಗೆ ಅಗ್ನಿ...
ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲರಾದ ಲ| ಸಂಜೀತ್ ಕುಮಾರ್ ಶೆಟ್ಟಿ ಅವರ ಅಧಿಕೃತ ಭೇಟಿ ಕಾರ್ಯಕ್ರಮವು ಮಾ.17 ರಂದು ಸುಬ್ರಹ್ಮಣ್ಯದ ಮಹಾಮಾಯ ರೆಸಿಡೆನ್ಸಿ ಯಲ್ಲಿ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ| ಪ್ರೋ. ರಂಗಯ್ಯ ಶೆಟ್ಟಿಗಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್...
ಮೌಲ್ಯಗಳು ವ್ಯಕ್ತಿಯನ್ನು ಆದರ್ಶ ವ್ಯಕ್ತಿಯಾಗಿ ರೂಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ದೈನಂದಿನ ಜೀವನಶೈಲಿಯನ್ನು ಮೌಲ್ಯಗಳೆನ್ನಬಹುದು. ಮಾನವೀಯ ಮೌಲ್ಯಗಳು ಬದುಕಿಗೆ ಅವಶ್ಯಕವಾಗಿದ್ದು ಯುವಜನರು ಅವುಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಮೌಲ್ಯಗಳಿಲ್ಲದ ಜೀವನ ವ್ಯರ್ಥ ಅವುಗಳನ್ನು ಅಳವಡಿಸಿಕೊಂಡಾಗ ಜೀವನವು ಸಾರ್ಥಕ ಗೊಳ್ಳುವುದರಲ್ಲಿ ಸಂಶಯವಿಲ್ಲ.ನಾವು ಜೀವನವೆಂಬ ಪಯಣದ ದೋಣಿಯಲ್ಲಿ ಆದರ್ಶ, ಶಿಸ್ತು, ಸಂಸ್ಕಾರ, ಆಚಾರ - ವಿಚಾರ,...
ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ ಮಾರ್ಗದರ್ಶನದಲ್ಲಿ ಮತ್ತು ಮಾನ್ಯ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಶ್ರೀ ಪರಷೋತ್ತಮ ರೂಪಾಲ ರವರ ಪ್ರೇರಣೆಯೊಂದಿಗೆ ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೀನುಗಾರರೊಂದಿಗೆ ಆಯೋಜಿಸಿದ ಸಂವಾದ ಕಾರ್ಯಕ್ರಮ "ಸಾಗರ ಪರಿಕ್ರಮ - (2023 ಹಂತ -...
ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ಮಾ.18 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ಗ್ರಾಮ ವಾಸ್ತವ್ಯ ನಡೆಸಲಿದ್ದು, ಈ ಸಂದರ್ಭದಲ್ಲಿ ಅವರು ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್...
Loading posts...
All posts loaded
No more posts
