- Tuesday
- August 25th, 2026
ಆಲೆಟ್ಟಿ ಶ್ರೀ ಸದಾಶಿವ ಕ್ಷೇತ್ರದ ಗುಂಡ್ಯ ಮಾಡಾರಮನೆ ಸಪರಿವಾರ ಶ್ರೀ ಉಳ್ಳಾಕುಲು ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ದೈವಗಳಧರ್ಮ ನಡಾವಳಿ ನೇಮೋತ್ಸವವು ಪೆ.,2ರಿಂದ 4 ರ ತನಕ ವೇ. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ವೈದಿಕ ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು.ಫೆ. 2ರಂದು ಸಂಜೆ ದೈವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿ ಆಲೆಟ್ಟಿ ಶ್ರೀ...
ದೇವಚಳ್ಳ ಗ್ರಾಮದ ಅಡ್ಡನಪಾರೆ ಪುಳಿಕುಕ್ಕು ನಾಗಪ್ಪ ಗೌಡ ಫೆ.9 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮೀನಾಕ್ಷಿ, ಪುತ್ರ ಲಕ್ಷ್ಮೀಶ ಅಡ್ಡನಪಾರೆ, ಪುತ್ರಿಯರಾದ ಶ್ರೀಮತಿ ಭಾರತಿ, ಶ್ರೀಮತಿ ಭುವನೇಶ್ವರಿ, ಶ್ರೀಮತಿ ಯಮುನಾ, ಶ್ರೀಮತಿ ಪವಿತ್ರ, ಶ್ರೀಮತಿ ರೂಪ, ಸೊಸೆ, ಅಳಿಯಂದಿರು, ಸಹೋದರರಾದ ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ, ಜನಾರ್ಧನ ಗೌಡ,...
ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ನಗರ ಪಂಚಾಯತ್ ವಾಣಿಜ್ಯ ಸಂಕೀರ್ಣ ದಲ್ಲಿ ಜಯಶ್ರೀ ಫೂಟ್ ವೇರ್ ಶುಭಾರಂಭಗೊಂಡಿದೆ. ಇಲ್ಲಿ ವಿಕೆಸಿ ಹಾಗೂ ಇತರ ನವನವೀನ ಮಾದರಿಯ ಉತ್ಕೃಷ್ಟ ಗುಣಮಟ್ಟದ ಪ್ರಸಿದ್ಧ ಕಂಪೆನಿಯ ಪುರುಷರ, ಮಹಿಳೆಯರ ಮಕ್ಕಳ ಪಾದರಕ್ಷೆಗಳು ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.
ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ ಹಾಗೂ ಕರ್ನಾಟಕ ಇಂಡಸ್ಟ್ರೀಯಲ್ ಸ್ಟಾಫ್ ಯೂನಿಯನ್ ನ ಜಂಟಿ ಸಂಘಟನೆಯಾದ ಭಾರತೀಯ ಮಜ್ದೂರು ಸೇವಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ನೂತನ ಕಾರ್ಮಿಕ ಸಮುದಾಯ ಭವನ "ತಿಲಕ ಭವನ" ಫೆ.೧೧ರಂದು ಉದ್ಘಾಟನೆಗೊಳ್ಳಲಿದೆ. ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರರವರು ಉದ್ಘಾಟನೆಯನ್ನು ಮಾಡಲಿದ್ದಾರೆ, ಭಾರತೀಯ ಮಜ್ದೂರ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ದೊಡ್ಡ ತೋಟ ವಲಯದ ಅಮರ ಪಡ್ನೂರು ಗ್ರಾಮದ ದೊಡ್ಡಣ್ಣ ಗೌಡ ಕಾಯರ ಇವರಿಗೆ ಜಲಮಂಗಲ ಕಾರ್ಯಕ್ರಮದಲ್ಲಿ ಮಂಜುರಾದ ವೀಲ್ ಚೇರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಈ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾ ಪಡ್ಪು, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು ನಿಕಟ...
ದೇವಚಳ್ಳ ಗ್ರಾಮದ ದೇವ ಪಾರೆಮನೆ ದಿ.ಕಾಚಿಲ ವೆಂಕಪ್ಪಯ್ಯನವರ ಪತ್ನಿ ಲಕ್ಷ್ಮಿ ಅಮ್ಮನವರು ಫೆ. 6 ರಂದು ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಸೂರ್ಯನಾರಾಯಣ, ಶಂಕರ ನಾರಾಯಣ, ಸುಬ್ರಹ್ಮಣ್ಯ, ಪುತ್ರಿಯರಾದ ಸ್ವರ್ಣಲತಾ, ಸವಿತಾ ಕುಮಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಭಾರತ ಸೇವಾದಳ ಸುಳ್ಯ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇವರ ಸಂಯೋಜಕತ್ವದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟನಾ ಸಮಾರಂಭ ನಡೆಯಿತು.ಧ್ವಜಾರೋಹಣ ವನ್ನು ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ನೆರವೇರಿಸಿದರು.ಸಭಾಕಾರ್ಯಕ್ರಮವನ್ನು ಜಾಲ್ಸೂರು...
ಜ.06 ರಂದು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ವತಿಯಿಂದ ಸಂಜೀವಿನಿ ಸದಸ್ಯೆಯರಿಗೆ ಸ್ವ ಉದ್ಯಮ ಹಾಗೂ ಉದ್ಯಮ ನಡೆಸಲು ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಸಹಾಯಧನ ಹಾಗೂ ಕೃಷಿ ಪೌಷ್ಟಿಕ ತೋಟ-ಎಫ್.ಎಸ್.ಎಸ್.ಐ ನೋಂದಣಿ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಕೊಯ್ಲಸ್ ಗ್ರೂಪ್ ಪುತ್ತೂರು ಹಾಗೂ ದೇವಸ್ಥಾನಗಳ ಧಾರ್ಮಿಕ...
ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಜಯಘೋಷದೊಂದಿಗೆ ಫೆ.6 ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ ,ಶಯನೋತ್ಸವ, ಕವಾಟ ಬಂಧನ ಜರುಗಿತು.ಈ ಬಾರಿ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ದೇವಳದ ಮೈದಾನದಲ್ಲಿ ಭಜನಾ ತಂಡಗಳಿಂದ ಕುಣಿತ ಭಜನೆ...
ಭಾರತೀಯ ಜನತಾ ಪಾರ್ಟಿಯ ಬೆಳ್ಳಾರೆ ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ಇಂದು ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಪಕ್ಷದ ಪ್ರಮುಖರಾದ ಭಾಗೀರಥಿ ಮುರುಳ್ಯ, ವಸಂತ ನಡುಬೈಲು, ಶ್ರೀನಾಥ್ ಬಾಳಿಲ, ಕೂಸಪ್ಪ ಮುಗುಪ್ಪು ಮತ್ತಿತರರು...
Loading posts...
All posts loaded
No more posts
