- Tuesday
- August 25th, 2026
ರೂ.50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಮಾವಿನಕಟ್ಟೆ - ಗುರುಪುರ - ಮಡಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಹಾಗೂ ಗುರುಪುರ ಎಂಬಲ್ಲಿ ನಿರ್ಮಾಣವಾದ ಸರ್ಕಲ್ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ನೆರವೇರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ...
ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಮಹಾ ಅಭಿಯಾನದ ಅಂಗವಾಗಿ ಸಚಿವರಾದ ಎಸ್. ಅಂಗಾರರವರು ಇಂದು ದೇವಚಳ್ಳ ಗ್ರಾಮದ ಹರಿಶ್ಚಂದ್ರ ಕನ್ನಡಕಜೆ ಮತ್ತು ಉಷಾ ಪಡ್ಪು ಹಾಗೂ ಮಡಪ್ಪಾಡಿ ಗ್ರಾಮದ ವಿನಯ್ ಮುಳುಗಾಡು ಮತ್ತು ಎಲ್ಯಣ್ಣ ಗೌಡರ ಮನೆಯಲ್ಲಿ ಸ್ಟಿಕ್ಕರ್, ಕರಪತ್ರ ಹಾಗೂ ಪಕ್ಷದ ಧ್ವಜ ಹಸ್ತಾಂತರಿಸಿ ಸದಸ್ಯತ್ವ ನೋಂದಾಯಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡರು. ಕರ್ನಾಟಕ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಿಂದ ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.09ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಗೊನೆ ಕಡಿಯಲಾಗುವುದು. ಫೆ.13ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ ಗಂಟೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ,...
ಹುಟ್ಟೂರಿನಲ್ಲಿ ತಮ್ಮದೇ ಜನರ ನಡುವೆ ಊರಿನ ಹಿರಿಯರೊಂದಿಗೆ, ಹಿರಿಯರಿಂದ ಸನ್ಮಾನ ಪಡೆಯುವುದು ಅತ್ಯಂತ ಸೌಭಾಗ್ಯದ ಮತ್ತು ಸ್ಮರಣೀಯವಾದ ಗಳಿಗೆ. ಈ ಸನ್ಮಾನದಿಂದ ಜವಾಬ್ದಾರಿ ಇನ್ನಷ್ಟು ಹೆಚ್ಚಿದೆ. ಮತ್ತಷ್ಟು ಉತ್ಸಾಹ ಮತ್ತು ಹುಮ್ಮಸ್ಸಿನಿಂದ ಸಮಾಜ ಮುಖಿ ಕೆಲಸ ಮಾಡಲು ಪ್ರೇರೇಪಣೆ ನೀಡಿದೆ ಎಂದು ಡಾ|| ಮುರಲೀ ಮೋಹನ್ ಚೂಂತಾರು ನುಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ನಿನಾದ...
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.13ರಿಂದ ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.13ರಂದು ರಾತ್ರಿ 8.00ಕ್ಕೆ ಧ್ವಜಾರೋಹಣ ನಡೆಯಲಿದ್ದು ನಂತರ ಬಲಿ ಹೊರಟು ಉತ್ಸವ, ಶ್ರೀ...
ಕನಸು ಕೇಳಿದೆ ಮನಸನ್ನು ಎತ್ತ ಸಾಗುವುದು ಈ ಪಯಣ,ಮನಸು ಹೇಳಿದೆ ಕನಸಲ್ಲಿ ತಿಳಿಯದೂರಿನ ಕಡೆ ಪಯಣ…ಏಕಾಂಗಿ ಈ ಮನವು ಸಂತೈಸಿದೆ ತನ್ನಂತಾನೇ,ನೋವನ್ನು ಮರೆಮಾಚಿ ಮುಖದಲ್ಲಿ ನಗುವಿರಿಸಿ ನಡೆದಿದೆ ಮುಂದೆ ಮುಂದೇನೇ…ಪ್ರತಿ ರಾತ್ರಿ ಬೀಳೋ ಕನಸಲ್ಲೂ ನಾಳೆಯ ಚಿಂತೆ ತಾನೇ,ನಾಳೆಯ ಚಿಂತೆಯಲ್ಲಿ ಇಂದಿನ ಈ ದಿನವು ಮುಗಿಯೋದೇನೇ…ಚಿಂತೆ ಮಾಡುವುದ ಬಿಟ್ಟುಬಿಡು, ಗೆಲುವ ಕಡೆಗೆ ನೀ ನಡೆದುಬಿಡು, ಮನದ...
ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚೊಕ್ಕಾಡಿ-ಮುಳ್ಕುಂಜ-ಮಾಳಿಗೆ ರಸ್ತೆಯ ಕಾಂಕ್ರೀಟಿಕರಣ ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಹಿಂದೆ ಫಲಾನುಭವಿಗಳು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್ ಎನ್ ಮನ್ಮಥ ರವರ ಅನುದಾನದ ಕಾಂಕ್ರೀಟಿಕರಣ ಹೊರತುಪಡಿಸಿ ಉಳಿದವು ಬೇಡಿಕೆಯಾಗಿಯೇ ಉಳಿದಿತ್ತು. ಈ ಬಾರಿ ಗ್ರಾಮ ಪಂಚಾಯತ್ ವತಿಯಿಂದ ರೂ.3 ಲಕ್ಷದಲ್ಲಿ ಕಾಂಕ್ರೀಟಿಕರಣಕ್ಕೆ ಚೊಕ್ಕಾಡಿ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಮಾ.06ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ ಯೋಜನೆಯಲ್ಲಿ...
"ಕಲೆ ಮತ್ತು ಸಂಸ್ಕೃತಿ ನಮ್ಮ ನೆಲದ ಉಸಿರು. ಅದನ್ನು ನಾವೆಲ್ಲ ಉಳಿಸಿ ಬೆಳೆಸಬೇಕು. ಯಕ್ಷಗಾನ ಎಂಬ ವಿಭಿನ್ನ ಕಲೆಯನ್ನು ನಾವೆಲ್ಲ ಜೊತೆಯಾಗಿ ಬೆಳೆಸೋಣ"ಎಂದು ಕೆನಡಾದಲ್ಲಿನ ಉದ್ಯಮಿ ಉಮೇಶ್ ಮುಂಡೋಡಿ ಹೇಳಿದರು.ಅವರು ಕಂದ್ರಪ್ಪಾಡಿಯ ಹರಿಜನ ಗಿರಿಜನ ಕಲ್ಯಾಣ ಮಂಟಪದಲ್ಲಿ ಫೆಬ್ರವರಿ 5 ರಂದು ಜಲಶ್ರೀ ಪ್ರತಿಷ್ಠಾನ ಕಡ್ಲಾರು ಇದರ ವತಿಯಿಂದ ನಡೆಸುವ ಯಕ್ಷಗಾನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ...
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶನಿವಾರದಿಂದ ಆರಂಭಗೊಳ್ಳಲಿದ್ದು, ಫೆ.14 ಮಂಗಳವಾರದ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11ರಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ...
Loading posts...
All posts loaded
No more posts
