ಬೇಕಾಗಿದ್ದಾರೆ

ಮೋತಿಲಾಲ್ ಓಸ್ವಾಲ್ ಫೈನಾನ್ಸಿಯಲ್ ಸರ್ವೀಸ್ (ಲಿ) ಇದರ ಸುಳ್ಯ ಶಾಖೆಯಲ್ಲಿ ಕೆಲಸ ನಿರ್ವಹಿಸಲು ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಹುದ್ದೆಯ ಹೆಸರು: ಬ್ಯಾಕ್ ಆಫೀಸ್ ಆಪರೇಶನ್ ಎಕ್ಸಿಕ್ಯುಟಿವ್ಹುದ್ದೆ ಸಂಖ್ಯೆ: 1ವಿದ್ಯಾರ್ಹತೆ: ಪದವಿ/ಎಂ.ಕಾ, ಎಂ.ಬಿ.ಎ ಪದವಿ/ ಅಭ್ಯರ್ಥಿಗಳು ಹಣಕಾಸು ಮಾರುಕಟ್ಟೆಯಲ್ಲಿ ಪರಿಣತಿ ಹೊಂದಿದ್ದು, ಅಕೌಂಟ್ ಹಾಗೂ ಮಾರ್ಕೆಟಿಂಗ್ ವಿಭಾಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ. ಆಸಕ್ತ ಅಭ್ಯರ್ಥಿಗಳು...

ಚೆನ್ನಕೇಶವ ದೇವಸ್ಥಾನಕ್ಕೆ ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ವತಿಯಿಂದ ಡಾ.ಕೆ.ವಿ.ರೇಣುಕಾಪ್ರಸಾದ್ ಹಸಿರುವಾಣಿ ಸಮರ್ಪಣೆ

ಚೆನ್ನಕೇಶವ ದೇವಸ್ಥಾನಕ್ಕೆ ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ವತಿಯಿಂದ ಹಸಿರುವಾಣಿ ಸಮರ್ಪಣೆ ಕಾರ್ಯಕ್ರಮ ಇಂದು ನಡೆಯಿತು. ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಾಧಿಕಾರಿ ಡಾ.ಉಜ್ವಲ್ ಯು.ಜೆ.ಊರುಬೈಲು, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ...
Ad Widget

ಕರ್ಲಪ್ಪಾಡಿ – ಪೈಂಬೆಚ್ಚಾಲು ರಸ್ತೆ ಅಭಿವೃದ್ಧಿಪಡಿಸಲು ಗ್ರಾಮಸ್ಥರ ಒತ್ತಾಯ

ಬಹು ದಿನಗಳ ಬೇಡಿಕೆಯಾದ ಅಜ್ಜಾವರ, ಕರ್ಲಪ್ಪಾಡಿ ನರಂದಗುಳಿ, ಪೈಂಬೆಚ್ಚಾಲು ಮಾರ್ಗವಾಗಿ ಆಲೆಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಗ್ರಾಮಸ್ಥರಾದ ಯೋಗೀಶ್ ಹೇಳಿದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೆರೆಯ ಕೇರಳ ರಾಜ್ಯಕ್ಕೆ ಸಂಪರ್ಕ ರಸ್ತೆಯಾಗಿದ್ದು, ಆಲೆಟ್ಟಿ ಗ್ರಾಮದ ಗ್ರಾಮಸ್ಥರಿಗೆ, ಅನಾರೋಗ್ಯ ಪೀಡಿತರಿಗೆ ಹಾಗೂ ಶಾಲಾ ಮಕ್ಕಳಿಗೂ, ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರ್ಲಪ್ಪಾಡಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಭೇಟಿ

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯ ದ.ಕ. ಜಿಲ್ಲಾ ಸಹಾಯಕ ಆಯುಕ್ತರಾದ ಗುರುಪ್ರಸಾದ್ ಮತ್ತು ಧಾರ್ಮಿಕ ದತ್ತಿ ಇಲಾಖೆ ದ.ಕ. ಜಿಲ್ಲಾ ಪರಿವೀಕ್ಷಕರು ಶ್ರೀಧರ್ ಎಸ್ ಪಿ ಯವರು ಭೇಟಿ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ ಹಾಗೂ ಸದಸ್ಯರು ಸಹಾಯಕ ಆಯುಕ್ತರನ್ನು ಬರಮಾಡಿಕೊಂಡರು. ದೇವಸ್ಥಾನದ...

ಕಳಂಜ: 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಏಕಾಹ ಭಜನೆ ಕಾರ್ಯಕ್ರಮ

ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ ಇದರ ವತಿಯಿಂದ 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಏಕಾಹ ಭಜನೆ ಕಾರ್ಯಕ್ರಮ ಜ.05 ಹಾಗೂ ಜ.06 ರಂದು ಜರುಗಿತು. ಜ.05 ಸಂಜೆ ಸೂರ್ಯಾಸ್ತದಿಂದ ಆರಂಭವಾದ ಏಕಾಹ ಭಜನೆ ಕಾರ್ಯಕ್ರಮವು ಜ.06 ಸಂಜೆ ಸೂರ್ಯಾಸ್ತದವರೆಗೆ ಜರುಗಿದ್ದು, ಕಾರ್ಯಕ್ರಮದಲ್ಲಿ ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಜ.06ರಂದು...

ಅಡ್ತಲೆ ರಸ್ತೆ ಗುದ್ದಲಿ ಪೂಜೆ ದಿನವೇ ಕಾಮಗಾರಿ ಆರಂಭಿಸಿ – ನಾಗರಿಕ ಹಿತರಕ್ಷಣಾ ವೇದಿಕೆ ಆಗ್ರಹ

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸುಳ್ಯ ತಾಲೂಕಿನ ಅರಂತೋಡು- ಅಡ್ತಲೆ- ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕಳೆದ ಕೆಲ ತಿಂಗಳಿನಿಂದ ಮತದಾನ ಬಹಿಷ್ಕಾರ ನಿರ್ಧಾರ ಮಾಡಿ ಅಹವಾಲು ಸಲ್ಲಿಸುತ್ತಿದ್ದು, ಈ ಬೆನ್ನಲ್ಲೇ ಶಾಸಕ ಹಾಗೂ ಸಚಿವ ಎಸ್ .ಅಂಗಾರ ಕಾಮಗಾರಿ ಗುದ್ದಲಿ ಪೂಜೆಗೆ ದಿನ ನಿಗದಿ ಮಾಡಿದ್ದಾರೆ.ಆದರೆ ಇದಕ್ಕೆ ಸೆಡ್ಡು‌ ಹೊಡೆದಿರುವ...

ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ಧರ್ಮದ ನಿರ್ಬಂಧ – ಭರತ್ ಮುಂಡೋಡಿ ಖಂಡನೆ

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಧರ್ಮದ ನಿರ್ಭಂದ ಅತ್ಯಂತ ಅಪಾಯಕಾರಿ ಬೆಳವಣಿಗೆ, ಈ ಹಿಂದಿನಿಂದಲೂ ಜಾತ್ರೆಯಲ್ಲಿ ಎಲ್ಲಾ ಧರ್ಮದವರು ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಆಗ ಯಾವತ್ತು ಗೊಂದಲ ಇರಲಿಲ್ಲ, ಆದರೆ ಈ ದೇವಸ್ಥಾನ ಆಡಳಿತ ಸಮಿತಿಯವರು ಹಿಂದೂ ಸಂಘಟನೆ ಒತ್ತಡಕ್ಕೆ ಮಣಿದು ಮತ್ತೆ ನಿರ್ಬಂಧ ವಿಧಿಸಿರುವುದು ಸರಿಯಲ್ಲ , ಇದು “ಜಾತ್ರೋತ್ಸವ “ಆಗಬೇಕಿತ್ತು, ಧರ್ಮೋತ್ಸವ...

ಸುಬ್ರಹ್ಮಣ್ಯ : ಲವ್ ಜಿಹಾದ್ ಗೆ ಯತ್ನ ಆರೋಪ – ಮುಸ್ಲಿಂ ಯುವಕನಿಗೆ ಹಲ್ಲೆ – ದೂರು ; ಯುವತಿ ಮನೆಯಿಂದ ಪ್ರತಿ ದೂರು – ಫೋಕ್ಸೋ ಪ್ರಕರಣ ದಾಖಲು

ಜಾಲತಾಣವಾದ ಪರಿಚಯವಾದ ಹಿಂದೂ ಯುವತಿಯನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದ ಮುಸ್ಲಿಂ ಯುವಕನಿಗೆ ಹಲ್ಲೆಗೈದ ಪ್ರಕರಣ ಬಗ್ಗೆ ಇತ್ತಂಡಗಳಿಂದ ದೂರು ದಾಖಲಾದ ಘಟನೆ ವರದಿಯಾಗಿದೆ. ಯುವಕ ಹಾಗೂ ಯುವತಿಯ ಪೋಷಕರು ಪ್ರತ್ಯೇಕ ದೂರು ನೀಡಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ವಿರುದ್ಧ ಯುವತಿಯ ಪೋಷಕರು ನೀಡಿದ ದೂರಿನನ್ವಯ ಪೋಕ್ಸೋ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ...

ನೆಲ್ಲೂರು ಕೆಮ್ರಾಜೆ : ಮಾಸಾಶನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡತೋಟ ವಲಯದ ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ಭಾಸ್ಕರ ಎಂಬುವವರು ವರ್ಷದ ಹಿಂದೆ ಅಪಘಾತಗೊಂಡು ಕಾಲು ಮುರಿತಕ್ಕೊಳಪಟ್ಚು, ಯಾವುದೇ ಕೆಲಸ ಮಾಡಲು ಸಾಧ್ಯವಾಗದಿರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಶನ ಮಂಜೂರಾಗಿದ್ದು, ಮಂಜೂರಾದ ಮಾಸಾಶನವನ್ನು ಜ.03 ರಂದು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು,...

ದೈವರಾಧನೆಯಲ್ಲಿ ಪ್ರಕೃತಿಯ ಆರಾಧನೆ

ಪ್ರಕೃತಿಯ ಮಡಿಲಲ್ಲಿ ದೈವ ದೇವರನ್ನು ಕಂಡವರು ತುಳುವರು. ಪ್ರಕೃತಿಗೂ ದೈವರಾಧನೆಗೂ ಅವಿನಾಭಾವ ಸಂಬಂಧವಿದೆ. ದೈವರಾಧನೆ ಎಂದರೆ ಪ್ರಕೃತಿಯ ಆರಾಧನೆ ಎಂಬುವುದು ಅಕ್ಷರಶಃ ಸತ್ಯ. ಹಿಂದಿನ ಕಾಲದಲ್ಲಿ ಯಾವುದೆ ರೀತಿಯ ಉತ್ತಮ ವಿದ್ಯಾಭ್ಯಾಸ ಇಲ್ಲದ , ವೇದ ಶಾಸ್ತ್ರ ತಿಳಿಯದ ತುಳುನಾಡಿನ ಮೂಲ ನಿವಾಸಿಗಳು ತಾವು ನಂಬಿರುವ ಶಕ್ತಿಗಳನ್ನು ಪ್ರಾಕೃತಿಕವಾಗಿ ಆವರಿಸಿಕೊಂಡಿರುವ ಬನದಲ್ಲಿ ಒಂದು ಕಲ್ಲು ಹಾಕಿ...
Loading posts...

All posts loaded

No more posts

error: Content is protected !!