ರಸ್ತೆ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ – ಜೀವ ಹೋದರೇ ಹೊಣೆ ಯಾರು ?ನಾಗರಿಕರ ಪ್ರಶ್ನೆ

ಇದು ಮೆಸ್ಕಾಂ ಕಛೇರಿ ಎದುರು ಇರುವ ತಿರುವಿನಲ್ಲಿರುವ ಕಂಬ, ಈ ರಸ್ತೆಯಲ್ಲಿ ಕೆ.ವಿ.ಜಿ. ವಿದ್ಯಾ ಸಂಸ್ಥೆಗೆ ನೂರಾರು ವಿದ್ಯಾರ್ಥಿಗಳು, ಮೆಸ್ಕಾಂ,ತಾಲ್ಲೂಕು ಕಚೇರಿ ಹಾಗೂ ಪೋಲೀಸ್ ವೃತ್ತ ನಿರೀಕ್ಷರ ಕಛೇರಿಗೆ ಬರುವ ಜನರು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಇದಕ್ಕೆ ಸಂಬಂಧ ಪಟ್ಟ ಮೆಸ್ಕಾಂ ಹಾಗೂ ನಗರ ಪಂಚಾಯಿತಿಯ ಅಧಿಕಾರಿಗಳು ರಸ್ತೆಗೆ ತಾಗಿಕೊಂಡಿರುವ...

ನೂರಾರು ದಾನಿಗಳು ಪ್ರಾರ್ಥಿಸಿದರೂ ಯಶಸ್ವಿಯಾಗದ ಚಿಕಿತ್ಸೆ – ಇಹಲೋಕ ತ್ಯಜಿಸಿದ ಬಾಲೆ ಖುಷಿ

ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ. 30ರಂದು ಅರಂತೋಡಿನಿಂದ ವರದಿಯಾಗಿದೆ. ಅರಂತೋಡು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8) ಮೃತ ಬಾಲಕಿ. ಅರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಖುಷಿ, ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ...
Ad Widget

ಕನಕಮಜಲು ಪ್ರಾ.ಕೃ. ಸ. ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಬೊಮ್ಮೆಟ್ಟಿ, ಉಪಾಧ್ಯಕ್ಷರಾಗಿ ಕರುಣಾಕರ ರೈ ಕುಕ್ಕಂದೂರು ಆಯ್ಕೆ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಬೊಮ್ಮೆಟ್ಟಿ ಹಾಗೂ ನೂತನ ಉಪಾಧ್ಯಕ್ಷರಾಗಿ ಕರುಣಾಕರ ರೈ ಕುಕ್ಕಂದೂರು ಅವಿರೋಧವಾಗಿ ಆಯ್ಕೆಯಾದರು. ಎರಡೂವರೆ ವರ್ಷದ ಅವಧಿಗೆ ಡಾ. ಗೋಪಾಲಕೃಷ್ಣ ಭಟ್ ಅಧ್ಯಕ್ಷರಾಗಿದ್ದು, ಒಪ್ಪಂದದ ಪ್ರಕಾರ ಅಧ್ಯಕ್ಷತೆಗೆ ರಾಜೀನಾಮೆ ಸಲ್ಲಿಸಿದ್ದರು. ಅಧ್ಯಕ್ಷರಾಗಿ ಪ್ರಸ್ತುತ ಉಪಾಧ್ಯಕ್ಷರಾಗಿದ್ದ ನಾರಾಯಣ ಬೊಮ್ಮೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದರು. ಉಪಾಧ್ಯಕ್ಷರಾಗಿ ನಿರ್ದೇಶಕ ಕರುಣಾಕರ...

ಕನಕಮಜಲು ಪ್ರಾ.ಕೃ. ಸ. ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಬೊಮ್ಮೆಟ್ಟಿ, ಉಪಾಧ್ಯಕ್ಷರಾಗಿ ಕರುಣಾಕರ ರೈ ಕುಕ್ಕಂದೂರು ಆಯ್ಕೆ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ ಬೊಮ್ಮೆಟ್ಟಿ ಹಾಗೂ ನೂತನ ಉಪಾಧ್ಯಕ್ಷರಾಗಿ ಕರುಣಾಕರ ರೈ ಕುಕ್ಕಂದೂರು ಅವಿರೋಧವಾಗಿ ಆಯ್ಕೆಯಾದರು. ಎರಡೂವರೆ ವರ್ಷದ ಅವಧಿಗೆ ಡಾ. ಗೋಪಾಲಕೃಷ್ಣಭಟ್ ಅಧ್ಯಕ್ಷರಾಗಿದ್ದು, ಒಪ್ಪಂದದ ಪ್ರಕಾರ ಅಧ್ಯಕ್ಷತೆಗೆ ರಾಜೀನಾಮೆ ಸಲ್ಲಿಸಿದ್ದರು. ಅಧ್ಯಕ್ಷರಾಗಿ ಪ್ರಸ್ತುತ ಉಪಾಧ್ಯಕ್ಷರಾಗಿದ್ದ ನಾರಾಯಣ ಬೊಮ್ಮೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದರು. ಉಪಾಧ್ಯಕ್ಷರಾಗಿ ನಿರ್ದೇಶಕ ಕರುಣಾಕರ ರೈ...

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಮರ ಸುಳ್ಯ ಕ್ರಾಂತಿಯ ವಿಶೇಷ ಉಪನ್ಯಾಸ

ಸುಳ್ಯ: "ಅಮರ ಸುಳ್ಯ - ಈ ಮಣ್ಣಿನ ಕ್ರಾಂತಿ" ಎಂಬ ವಿಷಯದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಇತಿಹಾಸ ವಿಭಾಗವು ನವೆಂಬರ್ 30ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ 'ರಿಕಾಲಿಂಗ್ ಅಮರ ಸುಳ್ಯ' ಪುಸ್ತಕದ ಲೇಖಕರಾದ, ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ...

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ನ.೨೯ರಂದು ಜರುಗಿತು. ಬೆಳಿಗ್ಗೆ ೯ರಿಂದ ಗಣಪತಿ ಹವನ, ನವಕ ಪೂಜೆ, ಪಂಚಾಮೃತ ಅಭಿಷೇಕ, ನವಕ ಕಲಾಶಭಿಷೇಕ ಜರಗಿತು. ಪೂರ್ವಾಹ್ನ ವಿಶೇಷಭಜನೆ, ಮಧ್ಯಾಹ್ನ ದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ರಾತ್ರಿ ೭ರಿಂದ ದೀಪಾರಾಧನೆ ಮಂಗಳಾರತಿ, ಶ್ರೀ ರಕ್ತೇಶ್ವರಿ ತಂಬಿಲ, ಪ್ರಸಾದ ವಿತರಣೆ ಜರಗಿತು.ಈ ಸಂದರ್ಭದಲ್ಲಿ...

ಶಿಕ್ಷಕ ತೀರ್ಥರಾಮ ಅಡ್ಕಬಳೆ ಅವರಿಗೆ ಬೀಳ್ಕೊಡುಗೆ

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಜಯನಗರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಳೆದ 23 ವರ್ಷಗಳಿಂದ ಸೇವೆ ಸಲ್ಲಿಸಿ ಅನೇಕ ಮಕ್ಕಳ ಏಳಿಗೆಗಾಗಿ ಶ್ರಮಿಸಿದ, ಜಯನಗರ ಪರಿಸರದ ಜನತೆಯ ಹೆಮ್ಮೆಯ ಶಿಕ್ಷಕ ತೀರ್ಥರಾಮ ಅಡ್ಕಬಳೆ ಅವರು ನ.30 ರಂದು ತಮ್ಮ ಸೇವೆ ಪೂರ್ಣಗೊಳಿಸಿ ಸೇವಾ ನಿವೃತ್ತಿ ಹೊಂದಿದ್ದು, ಬೀಳ್ಕೋಡುಗೆ ಕಾರ್ಯಕ್ರಮ ನ.30 ರಂದು ನಡೆಯಿತು.

ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ ನೆರವೇರಿಸಿದ ಸಚಿವ ಎಸ್. ಅಂಗಾರ ;
ಪತ್ರಕರ್ತರ ಕೆಲಸ ದೇಶಕಾಯುವ ಸೈನಿಕರಂತೆ – ಒಡಿಯೂರು ಶ್ರೀ

ಪತ್ರಕರ್ತರು ನಿಖರ, ನೇರ ವರದಿ ಮಾಡುವ ಮೂಲಕ ಜನರ ವಿಶ್ವಾಸ ಗಳಿಸುವ ಕೆಲಸವಾಗಬೇಕಿದೆ. ನಮ್ಮ ಸ್ಪಷ್ಟತೆ, ಉದ್ದೇಶದಲ್ಲಿ ಯಾವುದೇ ರಾಜಿಮಾಡಿಮಾಡದೇ ನಮ್ಮ ಕೆಲಸದ ಬಗ್ಗೆ ಪ್ರಯತ್ನಿಸಿದಾಗ ಯಶಸ್ಸು ಸಾಧ್ಯ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಬುಧವಾರ ಸುಳ್ಯದ ಅಂಬಟಡ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಳ್ಯ ಪ್ರೆಸ್ ಕ್ಲಬ್ ಸುಳ್ಯನ...

ಕ.ರಾ.ರಸ್ತೆ ಸಾರಿಗೆ ಸಂಸ್ಥೆಯ ಚಿನ್ನದ ಪದಕ ಪುರಸ್ಕೃತ ಸೂರಪ್ಪ ಗೌಡ ಆಲೇಕಿ ಸೇವಾ ನಿವೃತ್ತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿನ್ನದ ಪದಕ ಪುರಸ್ಕೃತ ಚಾಲಕ ಸೂರಪ್ಪ ಗೌಡ ಆಲೇಕಿ ನ.30ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಸುದೀರ್ಘ 28 ವರ್ಷಗಳ ಕಾಲ ಅಪಘಾತ ರಹಿತ ಸೇವೆ ಸಲ್ಲಿಸಿದ ಇವರಿಗೆ 2006ರಲ್ಲಿ ಕರ್ನಾಟಕ ಸರಕಾರ ಬೆಳ್ಳಿಯ ಪದಕ ಹಾಗೂ ನಗದು ಬಹುಮಾನ ನೀಡಿದೆ. 2015ರಲ್ಲಿ ಇವರ ಅತ್ಯುತ್ತಮ ಚಾಲನೆಗೆ ಜೆಸಿಐ ಪುತ್ತೂರು...

ಗುರುದೇವ ಲಲಿತ ಕಲಾ ಅಕಾಡೆಮಿಯ ನೃತ್ಯ ಕಲರವಕ್ಕೆ ವರ್ಣರಂಜಿತ ತೆರೆ

ಕೂತು ಉಂಡರೆ ಕುಡಿಕೆ ಹೊನ್ನು ಸಾಲದು ಎಂಬ ಗಾದೆ ಮಾತಿನಂತೆ ನಮ್ಮ ಹಿರಿಯರು ಹೇಳುತ್ತಿದ್ದ ಮಾತು ಅಕ್ಷರಶಃ ಸತ್ಯ ನಾವು ಮಕ್ಕಳಿಗಾಗಿ ಆಸ್ತಿ ಮಾಡಬಾರದು. ಮಕ್ಕಳನ್ನೇ ಆಸ್ತಿಯಾಗಿ ಮಾಡಬೇಕು ಆಗಲೇ ಅವರು ಸಮಾಜಕ್ಕೆ ದೊಡ್ಡ ಕೊಡುಗೆಯಾಗುತ್ತಾರೆ ಎಂದು ರಾಷ್ಟ್ರೀಯ ಪುರಸ್ಕೃತ ಅಂಕಣಕಾರ, ಜೇನು ಕೃಷಿ ತಜ್ಞರಾದ ಕುಮಾರ್ ಪೆರ್ನಾಜೆ ಹೇಳಿದರು.ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಕನಕ...
Loading posts...

All posts loaded

No more posts

error: Content is protected !!