- Sunday
- August 23rd, 2026
https://youtu.be/BdkL4OfNuEc ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸದ ಲಕ್ಷದೀಪೋತ್ಸವದ ದಿನ ಈ ಭಾರಿ ವಿಶೇಷವಾಗಿ ಕುಣಿತ ಭಜನೋತ್ಸವ ನೆರವೇರಿತು. ಶ್ರೀ ದೇವರ ರಥೋತ್ಸವದ ಮೊದಲು ಶ್ರೀ ದೇವಳದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ, ಕಾಶಿಕಟ್ಟೆ ವರೆಗೆ ಕುಣಿತ ಭಜನೆ ನೆರವೇರಿತು. 175ಕ್ಕೂ ಅಧಿಕ ತಂಡಗಳಿಂದ ಸುಮಾರು 1750 ಮಂದಿ ಕುಣಿತ ಭಜನೆಯ ಮೂಲಕ...
ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಾದ ಲಯನ್ಸ್ ಕ್ಲಬ್, ಯಶಸ್ವಿ ಯುವಕ ಮಂಡಲ, ಸ್ತ್ರೀ ಶಕ್ತಿ ಸಂಜೀವಿನಿ ಒಕ್ಕೂಟ, ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರದಲ್ಲಿ. ಗ್ರಾಮದಾದ್ಯಂತ ಬ್ರಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಛತೆಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಹಾಗೂ ತಂಡದ ಉಪನಾಯಕ ಕೆ.ಎಲ್ ರಾಹುಲ್ ಇಂದು ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪ್ರತೀ ವರ್ಷವೂ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದ ಕೆ.ಎಲ್ ರಾಹುಲ್ ಈ ಬಾರಿಯೂ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ಮಹಾಪೂಜೆ ನೆರವೇರಿಸಿ ತಮ್ಮ ಭಕ್ತಿ ಸಮರ್ಪಿಸಿದರು....
ಐವರ್ನಾಡಿನಲ್ಲಿರುವ ಎಸ್.ಬಿ.ಐ. ಬ್ಯಾಂಕ್ ನ ಎಟಿಎಂ ಜನರಿಗೆ ನಿರಂತರ ಸೇವೆ ನೀಡುವುದಂತೂ ಗ್ಯಾರಂಟಿ ಇಲ್ಲ. ಎಟಿಎಂ ಇದೆ ಎಂದು ನಂಬಿ ಹಣ ಬಿಟ್ಟು ಬಂದರೇ ಪರದಾಡಬೇಕಷ್ಟೇ ಎಂದು ಊರಿನ ಜನರಿಗೆ ಅರ್ಥವಾಗಿದೆ. ಆದರೇ ಸಿಬ್ಬಂದಿಯೊರ್ವರು ಮಾತ್ರ ದಿನಾ ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಮಾಡಲು ನಿರಂತರ ದುರ್ಬಳಕೆಯಾಗುತ್ತಿದೆ. ಬೇಕಾದಷ್ಟೂ ಸಂಬಳ ಪಡೆದರೂ ಚಿಲ್ಲರೆ ಕಾಸಿಗೆ ಆಸೆ ಪಡುವವರೂ...
ಪ್ರೆಸ್ ಕ್ಲಬ್ ಸುಳ್ಯದ ವತಿಯಿಂದ ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಂಡ 'ಪತ್ರಕರ್ತರ ಸಮುದಾಯ ಭವನ'ದ ನೆಲ ಅಂತಸ್ತಿನ ಉದ್ಘಾಟನೆ ನ.30 ರಂದು ನಡೆಯಲಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಪ್ರೆಸ್ ಕ್ಲಬ್ಗೆ ತಾಲೂಕು ಪಂಚಾಯತ್ ನೀಡಿದ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ....
ಪ್ರೆಸ್ ಕ್ಲಬ್ ಸುಳ್ಯದ ವತಿಯಿಂದ ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಂಡ 'ಪತ್ರಕರ್ತರ ಸಮುದಾಯ ಭವನ'ದ ನೆಲ ಅಂತಸ್ತಿನ ಉದ್ಘಾಟನೆ ನ.30 ರಂದು ನಡೆಯಲಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಪ್ರೆಸ್ ಕ್ಲಬ್ಗೆ ತಾಲೂಕು ಪಂಚಾಯತ್ ನೀಡಿದ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ....
ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ನಾಪತ್ತೆ ಪ್ರಕರಣ ಭಾರಿ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಭಾರತಿ ಮೂಕಮಲೆ ಅವರ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಅ. 29ರಂದು ಐನೆಕಿದು ಗ್ರಾಮದ ಮೂಕಮಲೆ ಮನೆ ನಿವಾಸಿ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ ನಾಪತ್ತೆಯಾಗಿದ್ದು, ಈ ಬಗ್ಗೆ...
ದಕ್ಷಿಣ ಬೀರಮಂಗಲದಲ್ಲಿ ಮಹಿಳೆಯೊಬ್ಬಳನ್ನು ಪತಿಯೇ ಕೊಲೆ ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.ಸುಳ್ಯದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಬಂಗಾಳಿ ಮೂಲದ ಇಮ್ರಾನ್ ದಕ್ಷಿಣ ಬೀರಮಂಗಲದಲ್ಲಿ ಬಾಡಿಗೆ ಮನೆಯಲ್ಲಿ ವಾಸದಲ್ಲಿದ್ದ. ಕೆಲ ದಿನಗಳ ಹಿಂದೆ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದು, ಗೋಣಿ ಚೀಲದಲ್ಲಿ ತುಂಬಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಸ್ಥಳೀಯರ ದೂರಿನ ಮೇರೆಗೆ ಪೋಲೀಸರು...
ಕೊಲ್ಲಮೊಗ್ರು ಗ್ರಾಮದ ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ದೇವಸ್ಥಾನದ ಪ್ರವೇಶ ದ್ವಾರದ ಮುಂಭಾಗದಲ್ಲಿರುವ ಜಾಗವನ್ನು ಶ್ರೀಮತಿ ವಸಂತಿ.ಎಸ್ ಇವರು ಬಜಾರ್ ದಾರಣೆ 7 ಲಕ್ಷ ರೂಪಾಯಿ ಮಾರಾಟ ದರವನ್ನು ನಿಗದಿಪಡಿಸಿ ಶ್ರೀ ಕ್ಷೇತ್ರಕ್ಕೆ ಮಾರಾಟ ಮಾಡುವುದೆಂದು ತೀರ್ಮಾನಿಸಿದ್ದರು. ಇದಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಒಪ್ಪಿ...
ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು ಇವುಗಳ ಸಂಯುಕ್ತಾಶ್ರಯದಲ್ಲಿ ನ.19 ರಂದು ಗ್ರಾಮ ಪಂಚಾಯತ್ ಗಿರಿಜನ ಸಭಾಭವನ ಗುತ್ತಿಗಾರು ಇಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇವತಿ ಆಚಳ್ಳಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು....
Loading posts...
All posts loaded
No more posts
