- Sunday
- August 23rd, 2026
ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಪ್ರಯುಕ್ತ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಖಂಡ ಭಜನೋತ್ಸವ ಸೋಮವಾರ ಆರಂಭವಾಯಿತು. ಸೋಮವಾರ ಸೂರ್ಯೋದಯದಿಂದ ಮಂಗಳವಾರ ಸೂರ್ಯೋದಯದ ತನಕ ಶ್ರೀ ದೇವಳದ ಧರ್ಮಸಮ್ಮೇಲನ ಮಂಟಪದಲ್ಲಿ ನಡೆಯುವ ಭಜನೋತ್ಸವವನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ವನಜಾ.ವಿ.ಭಟ್, ಶೋಭಾ ಗಿರಿಧರ್, ಗ್ರಾ.ಪಂ.ಸದಸ್ಯರಾದ...
https://youtu.be/e1SWKYeEK64 ಕಲಾಮಾಯೆ ಫಿಲ್ಮ್ ಸಂಸ್ಥೆ ನಿರ್ಮಾಣದ, ಶ್ರೀ ಟೆಕ್ನಾಲಜಿಸ್ ಸುಳ್ಯ ಅರ್ಪಿಸುವ ಸುಧೀರ್ ಏನೆಕಲ್ ನಿರ್ದೇಶನದ ಕೇಸ್ ಪುಸ್ಕ ಚಿತ್ರವು ದಿನಾಂಕ 21 ಸೋಮವಾರ ಕಲಾಮಾಯೆ ಫಿಲ್ಮ್ ಯೌಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿದೆ ಸುಮಾರು ಐದು ಗ್ರಾಮೀಣ ಪ್ರದೇಶದಲ್ಲಿ ಪ್ರದರ್ಶನಗೊಂಡ ಅರೆಭಾಷೆಯ ಮೊದಲ ಚಿತ್ರಕ್ಕೆ ಅಪಾರ ಪ್ರೇಕ್ಷಕ ಬೆಂಬಲ ದೊರಕಿದ್ದು ಅರೆಭಾಷೆ ಚಿತ್ರರಂಗಕ್ಕೆ ಒಂದು ಹೆಮ್ಮೆ. ಸ್ಥಳೀಯ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿಯ ಅಂಗವಾಗಿ ಕೂಜುಗೋಡು ಮನೆತನದವರಿಂದ ನ.21 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ವನಜಾ.ವಿ ಭಟ್, ಲೋಕೇಶ್, ಶೋಭಾ ಗಿರಿಧರ್,...
ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅರಂತೋಡು ನೆಹರೂ ಸ್ಮಾರಕ ಪ.ಪೂ ಕಾಲೇಜಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕನ್ನಡ, ನಾಡು- ನುಡಿ ಉಳಿಸುವ ಕೆಲಸ ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಆಗಬೇಕಿದೆ ಎಂದರು.ಕನ್ನಡ ಸಾಹಿತ್ಯ...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು, ಇದಕ್ಕೆ ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್.ಅಂಗಾರ ರವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆಯನ್ನು ನೀಡುತ್ತಿದ್ದು...
ಮಂಡೆಕೋಲು ಗ್ರಾಮದ ಪೇರಾಲು ಕುಕ್ಕೇಟಿ, ಪ್ರಸ್ತುತ ನೆಟ್ಟಣದಲ್ಲಿ ನೆಲೆಸಿರುವ ಗಂಗಾಧರ ಗೌಡರ ಧರ್ಮಪತ್ನಿ ಶ್ರೀಮತಿ ರಾಮಕ್ಕ(65ವ.) ರವರು ನ.20ರಂದು ಹೃದಯಾಘಾತವಾಗಿ ನಿಧನರಾದರು.ಮೃತರು ಪತಿ ಗಂಗಾಧರ ಗೌಡ, ಪುತ್ರರಾದ ಕಿರಣ್ ಕುಕ್ಕೇಟಿ, ವಿನಯ್ ಕುಕ್ಕೇಟಿ, ಪುತ್ರಿ ಶ್ರೀಮತಿ ಶಶಿಕಲಾ ಕಮಿಲ, ಸೊಸೆಯಂದಿರು, ಅಳಿಯ ಮತ್ತು ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ವತಿಯಿಂದ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ನ.20 ರಿಂದ ಪ್ರತೀ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು ಇದಕ್ಕೆ ಶ್ರೀ ಎಸ್ ಅಂಗಾರ ಮಾನ್ಯ ಸಚಿವರು( ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಕರ್ನಾಟಕ ಸರ್ಕಾರ) ಇವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ...
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿ.ಎ ವಿದ್ಯಾರ್ಥಿ ಯಜ್ನೇಶ್ ಕೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿವಿ ತಂಡದ ಬ್ಯಾಡ್ಮಿಂಟನ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಯಜ್ಞೇಶ್ ವಿವಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಶ್ವವಿದ್ಯಾನಿಲಯ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಬ್ಯಾಡ್ಮಿಂಟನ್ ಪಂದ್ಯಾಟವು ಜೈನ್ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ನಡೆಯಲಿದ್ದು, ಯಜ್ನೇಶ್ ಮಂಗಳೂರು...
ಮಂಗಳೂರಿನಲ್ಲಿ ಇಂದು ನಡೆದ ಕೆದಂಬಾಡಿ ರಾಮಯ್ಯಗೌಡರ ಪುತ್ಥಳಿಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತಾಲೂಕು ರೈತ ಸಂಘದ ಸುಮಾರು 40 ಜನ ಭಾಗವಹಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಅಧ್ಯಕ್ಷರಾದ ಲೋಲಜಾಕ್ಷ ಭೂತಕಲ್ಲು, ಗೌರವಾಧ್ಯಕ್ಷರಾದ ನೂಜಾಲು ಪದ್ಮನಾಭ ಗೌಡ ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ ಪೈ, ತಾಲೂಕು ಉಪಾಧ್ಯಕ್ಷ ಮಾಧವ ಗೌಡ ಸುಳ್ಯ ಕೋಡಿ, ಸುಳ್ಯದ ಸಂಚಾಲಕರಾದ ಸೇಬಾಸ್ಟಿನ್ ಮಡಪಾಡಿ, ರೈತ...
Loading posts...
All posts loaded
No more posts
