- Sunday
- August 23rd, 2026
ರಿಕ್ಷಾದಲ್ಲಿ ದುಡಿಯುತ್ತಾ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವ ಚಂದ್ರಶೇಖರ ಕಡೋಡಿ ಅವರಿಗೆ ರೆಡ್ ಕ್ರಾಸ್ ಸದಸ್ಯತ್ವವನ್ನು ಜಿಲ್ಲಾ ಇಂಡಿಯನ್ ರೆಡ್ ಕ್ರಾಸ್ ಗೌರವ ಕಾರ್ಯದರ್ಶಿ ಬಿ.ಕೆ ಕುಸುಮಾಧರ್ ಅವರು ನೀಡಿ ಗೌರವಿಸಿದರು. ಸ್ವತಃ ರಕ್ತದಾನಿಯಾಗಿ ರಕ್ತದಾನ ಶಿಬಿರ ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಪಂದನೆ ಸೇರಿದಂತೆ ಚಂದ್ರಶೇಖರ ಕಡೋಡಿ ಅವರ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಸುಳ್ಯ...
ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಗ್ರಾಮೀಣ ಮಕ್ಕಳ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ದೈವ ನರ್ತಕ ಮೇನಾಲ ಇರಂತಮಜಲಿನ ರಾಜೇಶ್ ಪಣಿಕ್ಕರ್ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಪ್ರಶಸ್ತಿ ನೀಡಿ ಇಂದು ಗೌರವಿಸಲಾಯಿತು. ಇವರು ಸುಳ್ಯ ತಾಲೂಕು ಹಾಗೂ ವಿವಿಧೆಡೆಗಳಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ನರ್ತನ ಸೇವೆ ಮಾಡುತ್ತಾ ಬಂದಿದ್ದಾರೆ.
ಭಾರತದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ. ಶ್ರೀಮತಿ ಇಂದಿರಾ ಗಾಂಧಿಯವರ 106ನೇ ವರ್ಷದ ಜನ್ಮದಿನಾಚರಣೆಯನ್ನು ಇಂದು ಸುಳ್ಯದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ,ನಗರ ಪಂಚಾಯತ್ ವಿಪಕ್ಷ ನಾಯಕ ಬಾಲಕೃಷ್ಣ ಭಟ್ ಕೊಡೆಂಕಿರಿ ದೇಶದ ಪ್ರಧಾನಿಯಾಗಿ ಭಾರತಕ್ಕೆ ಇಂದಿರಾ ಗಾಂಧಿಯವರು ನೀಡಿದ ಕೊಡುಗೆ...
ಶ್ರೀ ಶಾರದಾಂಭ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ಆಶ್ರಯದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಐವರ್ನಾಡು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ನ.19 ರಂದು ಸಂಜೆ 5:00 ರಿಂದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಊರ್ವಶಿ ಶಾಪ ಎಂಬ ತಾಳಮದ್ದಳೆ ಪ್ರಸಂಗ ನಡೆಯಲಿದ್ದು, ಐವರ್ನಾಡು...
ಶ್ರೀ ಶಾರದಾಂಭ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ಆಶ್ರಯದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಐವರ್ನಾಡು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ನ.19 ರಂದು ಸಂಜೆ 5:00 ರಿಂದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಊರ್ವಶಿ ಶಾಪ ಎಂಬ ತಾಳಮದ್ದಳೆ ಪ್ರಸಂಗ ನಡೆಯಲಿದ್ದು, ಐವರ್ನಾಡು...
ಪದ್ಮವಿಭೂಷಣ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಶ್ರೀ ಮಂಜುನಾಥೇಶವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಕೊಡಗು ಸಂಪಾಜೆ, ಪ್ರಗತಿ ಬಂಧು ಸ್ವ...
ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಅತಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಜ್ವಲ್ ಯು. ಜೆ ಎಲ್ಲಾ ವಿದ್ಯಾರ್ಥಿಗಳಿಗೂ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.ಈ ಕಾರ್ಯಕ್ರಮದ ಮುಖ್ಯ ಅತಿಥಿ ಹತ್ತನೇ ತರಗತಿಯ ಶಿವಶಂಕರ್ ಮತ್ತು...
ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1 ಕೋಟಿ 30 ಲಕ್ಷ ರೂ. ಮೊತ್ತದ ರಸ್ತೆ ಕಾಮಗಾರಿಗಳಿಗೆ ಸಚಿವರಾದ ಎಸ್. ಅಂಗಾರರವರಿಂದ ಗುದ್ದಲಿ ಪೂಜೆ ನೆರವೇರಿಸಿದರು. ಕಂದ್ರಪ್ಪಾಡಿ-ವಾಲ್ತಾಜೆ ರಸ್ತೆಯ ರೂ.30 ಲಕ್ಷ ವೆಚ್ಚದ ಡಾಮರೀಕರಣ, ಮುಳಿಯಡ್ಕ, ವಾಲ್ತಾಜೆ ಕರಂಗಲ್ಲು ರಸ್ತೆಯ ರೂ.50 ಲಕ್ಷ ವೆಚ್ಚದ ಕಾಂಕ್ರೀಟೀಕರಣ, ದೇವ-ಮಡಪ್ಪಾಡಿ ರಸ್ತೆ ಕಾಂಕ್ರೀಟೀಕರಣ ರೂ. 50 ಲಕ್ಷ ವೆಚ್ಚದಲ್ಲಿ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಕೆ.ಸಿ. 3000 ಮತ್ತು 1500 ಮೀ ಓಟದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕೆ ಪಿ ಎಸ್ ಬೆಳ್ಳಾರೆಯಲ್ಲಿ ನಡೆದ ತಾಲೂಕು ಮಟ್ಟದ 3000ಮೀ ದ್ವಿತೀಯ ಹಾಗೂ 1500 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಯಾಗಿದ್ದರು....
Loading posts...
All posts loaded
No more posts
