ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವ

ಸುಳ್ಯದ ಪ್ರತಿಷ್ಠಿತ ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವವು ದಿನಾಂಕ 29/10/2022ನೇ ಶನಿವಾರ ನಡೆಯಿತು.ಸಂಸ್ಥೆಯ ಸಂಚಾಲಕರಾದ ರೊಟೇರಿಯನ್ ಶ್ರೀ ಗಿರಿಜಾ ಶಂಕರ್ ತುದಿಯಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಳ್ಯದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಶ್ರೀಯುತ ಪಿ ಬಿ ಸುಧಾಕರ ರೈ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು....

ನಿವೇದಿತಾ ಜಯಂತಿ ಮತ್ತು ಕೋಟಿ ಕಂಠ ಗಾಯನ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಇದರ ವತಿಯಿಂದ ನಿವೇದಿತಾ ಜಯಂತಿ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಯಶೋದಾ ರಾಮಚಂದ್ರ ಭಾಗವಹಿಸಿ ಭಗಿನಿ ನಿವೇದಿತಾ ರವರ ಸಮಾಜಮುಖಿ ಸೇವಾ ಕಾರ್ಯಗಳ ಬಗ್ಗೆ ತಿಳಿಸಿದರು.ಸಭೆಯಲ್ಲಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಸುಳ್ಯದ ಅಧ್ಯಕ್ಷರಾದ ಇಂದಿರಾ ರೈ, ಟ್ರಸ್ಟ್ ನಿರ್ದೇಶಕರುಗಳು, ಅನುಷ್ಠಾನ ಸಮಿತಿಯ ಸದಸ್ಯರು...
Ad Widget

ನ.12: ಸುಳ್ಯ ತಾಲೂಕು ಲೈಟಿಂಗ್ಸ್, ಸೌಂಡ್ಸ್ ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ಮ್ಯಾಟ್ ಕಬಡ್ಡಿ ಪಂದ್ಯಾಟ – ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ ತಾಲೂಕು ಲೈಟಿಂಗ್ಸ್, ಸೌಂಡ್ಸ್ ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ನವೆಂಬರ್ 12 ಶನಿವಾರದಂದು ಹೊನಲು ಬೆಳಕಿನ ಆಹ್ವಾನಿತ 6 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರ ಸಮ್ಮುಖದಲ್ಲಿ ಆಮಂತ್ರಣ...

ಎಲಿಮಲೆ : ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಡಾ| ಕೆ.ವಿ.ರೇಣುಕಾಪ್ರಸಾದ್

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಹಾಗೂ ಕೆ.ವಿ.ಜಿ. ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಎಲಿಮಲೆಯ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಇಂದು ಎಲಿಮಲೆಯ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಶಿಬಿರವನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಗೌರವ ಸಲಹೆಗಾರರಾದ ಡಾ|...

ಉಜಿರಡ್ಕದ ಕೊರಗಜ್ಜ ಸಾನಿಧ್ಯದಲ್ಲಿ ಮತ್ತೆ ಕಾರಣಿಕ ಮೆರೆದ ಕೊರಗಜ್ಜ

ಉಜಿರಡ್ಕದ ಕೊರಗಜ್ಜ ಕ್ಷೇತ್ರದಲ್ಲಿ ಬೇಡಿ ಬಂದ ತನ್ನ ಭಕ್ತರಿಗೆ ಅಭಯ ನೀಡಿದಂತೆ ನಡೆಯುವ ಮೂಲಕ ಮತ್ತೆ ಕೊರಗಜ್ಜ ಕಾರಣಿಕ ದೈವವಾಗಿ ಕಾಣಿಸಿಕೊಂಡಿದೆ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಉಜಿರಡ್ಕ, ನಡುಗಲ್ಲು ಇಲ್ಲಿ ಸುಮಾರು 20 ವರ್ಷಗಳಿಂದ ಕಲ್ಲುರ್ಟಿ, ಮಂತ್ರವಾದಿ ಗುಳಿಗ ಹಾಗೂ ಕೊರಗಜ್ಜ ದೈವಗಳ ಆರಾಧನಾ ಕ್ಷೇತ್ರವಾಗಿ ದಿನನಿತ್ಯ ಪೂಜೆ...

ಆಧ್ಯಾತ್ಮಿಕವಾದ ಸಾಂಸ್ಕೃತಿಕ ಜ್ಞಾನದ ಅಭ್ಯುದಯಕ್ಕೆ ಸಾಹಿತ್ಯ ಕೃತಿಗಳ ಪಾತ್ರ ಅನನ್ಯ : ಲಕ್ಷ್ಮೀಶ ತೋಳ್ಪಾಡಿ

ಕೃತಿಗಳ ಮೂಲಕ ಆಧ್ಯಾತ್ಮಿಕ ಪ್ರಭೆಯನ್ನು ಬೆಳಗಿಸುವುದು ಶ್ರೇಷ್ಠ ಕಾರ್ಯ. ಇದರಿಂದ ಜನತೆಯು ಪ್ರಾಚೀನತೆಯ ರೂಡಿ ಸಂಪ್ರದಾಯ ಗಳನ್ನು ಅರಿಯಲು ಪೂರಕವಾಗುತ್ತದೆ.ಪುಸ್ತಕಗಳನ್ನು ಓದುವುದು ಜ್ಞಾನ ಮತ್ತು ಮಾನಸಿಕ ಸಂತಸಕ್ಕೆ ಪೂರಕ.ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಸಾಹಿತ್ಯಾಸಕ್ತಿ ಬೆಳೆಯುವಂತೆ ಮಾಡಬೇಕು.ಇದರಿಂದ ಓದುವಿಕೆ ಮತ್ತು ಜ್ಞಾನಾರ್ಜನೆಯ ಹವ್ಯಾಸ ವೃದ್ದಿಯಾಗುತ್ತದೆ ಎಂದು ಕನ್ನಡದ ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು...

ಪಂಜ ವಲಯ ಮಟ್ಟದ ಕ್ರೀಡಾಕೂಟ- ಎಣ್ಮೂರು ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ಅಕ್ಟೋಬರ್ 29 ರಂದು ನಡೆದ ಪಂಜ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಎಣ್ಮೂರು 164 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. 17 ವರ್ಷ ಕೆಳಗಿನ ವಯೋಮಾನದ ಬಾಲಕಿಯರ ವಿಭಾಗದಲ್ಲಿ 13 ಪ್ರಥಮ, 8 ದ್ವಿತೀಯ ಹಾಗೂ 2 ತೃತೀಯ ಮತ್ತು ಬಾಲಕರ...

ಡಾ.ಕುರುಂಜಿ ವೆಂಕಟರಮಣ ಗೌಡರ ಬಗ್ಗೆ ಡಾ. ಅನುರಾಧಾ ಕುರುಂಜಿಯವರು ಬರೆದ ಅರೆಭಾಷೆ ಕೃತಿ ಪ್ರಕಟ

ಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟರಮಣ ಗೌಡರ ಜೀವನ ಸಾಧನೆಯನ್ನು ಪರಿಚಯಿಸುವ ಅರೆಭಾಷೆ ಪುಸ್ತಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಸಾಧಕರ ಮಾಲೆ ಅಡಿಯಲ್ಲಿ ಪ್ರಕಟಗೊಂಡಿದೆ. ಉಪನ್ಯಾಸಕರಾದ ಡಾ.ಅನುರಾಧಾ ಕುರುಂಜಿಯವರು ಅರೆಭಾಷೆಯಲ್ಲಿ ಈ ಕೃತಿಯನ್ನು ರಚಿಸಿದ್ದು, ಇತ್ತೀಚೆಗೆ ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ ಅನಾವರಣಗೊಂಡಿತು. ಇವರು...

ಜ್ಯೋತಿಷಿ ಸಾಹಿತಿ ಎಚ್ .ಭೀಮರಾವ್ ವಾಷ್ಠರ್ ಹಾಡಿರುವ ಅಪ್ಪು ಧ್ರುವ ನಕ್ಷತ್ರ ಮ್ಯೂಸಿಕ್ ಆಲ್ಬಮ್ ಬಿಡುಗಡೆ

ಪವರ್ ಸ್ಟಾರ್ ದಿ ||ಪುನೀತ್ ರಾಜ್ ಕುಮಾರ್ ಅವರ ಪ್ರಪ್ರಥಮ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ ಸುಳ್ಯದ ಜ್ಯೋತಿಷಿ , ಸಾಹಿತಿ ಮತ್ತು ಚಿತ್ರ ನಿರ್ದೇಶಕರಾದ ಎಚ್ .ಭೀಮರಾವ್ ವಾಷ್ಠರ್ ಅವರು ಸಾಹಿತ್ಯ ರಚಿಸಿ ಹಾಡಿರುವ ಅಪ್ಪು ಧ್ರುವ ನಕ್ಷತ್ರ ಮ್ಯೂಸಿಕ್ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಸುಳ್ಯದ ಸಂತೋಷ್ ಟಾಕೀಸ್ ಲ್ಲಿ ನೆರವೇರಿತು. ಸುಳ್ಯದ ಭಾವನಾ...

ಗುತ್ತಿಗಾರು :- ಶ್ರೀ ಮಂಗಳಾ ಎಂಟರ್ಪ್ರೈಸ್ ಉದ್ಘಾಟನೆಯ ಪ್ರಯುಕ್ತ ದೇಣಿಗೆ ಹಸ್ತಾಂತರ

ಸುಳ್ಯ ತಾಲೂಕಿನ ಹೆಸರಾಂತ ವಾಹನ ಚಾಲನಾ ತರಬೇತಿ ಸಂಸ್ಥೆ ಶ್ರೀ ಮಂಗಳಾ ಎಂಟರ್ಪ್ರೈಸ್ ಇದರ ಗುತ್ತಿಗಾರು ಕಛೇರಿ ಉದ್ಘಾಟನೆಯ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಅಂಬುಲೆನ್ಸ್ ಸೇವಾ ಯೋಜನೆಗೆ ದೇಣಿಗೆಯನ್ನು ಹಸ್ತಾಂತರ ಮಾಡುವ ಮೂಲಕ ಮಾದರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಸ್ವಾತಿಕ್, ಅತಿಥಿಗಳಾದ ಸಂತೋಷ್ ಕುತ್ತಮೊಟ್ಟೆ, ಮಹೇಶ್...
Loading posts...

All posts loaded

No more posts

error: Content is protected !!