- Saturday
- August 22nd, 2026
ಮೀನುಗಾರಿಕೆಯನ್ನು ಉತ್ತೇಜಿಸುವುದು ಹಾಗೂ ಮೀನುಗಾರರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿವೆ. ಮತ್ಸ್ಯವಾಹಿನಿ ಯೋಜನೆಯಡಿ ಗ್ರಾಮಾಂತರ ಭಾಗಕ್ಕೆ ಮೀನು ಸಾಗಾಟಕ್ಕೆ ಅನುಕೂಲವಾಗುವಂತೆ ರಾಜ್ಯಕ್ಕೆ ೩೦೦ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಬಿಡುಗಡೆಯಾಗಿದ್ದು, ಶೀಘ್ರ ಅವುಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ತೀರ್ಥರಾಮ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಗುತ್ತಿಗಾರಿನ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಬಿಗ್ ಆಫರ್ ಘೋಷಿಸಿದೆ. ರೂ. 1000 ಖರೀದಿಗೆ ಗಿಪ್ಟ್ ಐಟಂ ನೀಡಲಿದ್ದು 10% ರಿಯಾಯತಿ ದೊರೆಯಲಿದೆ.
ಗುತ್ತಿಗಾರಿನ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಬಿಗ್ ಆಫರ್ ಘೋಷಿಸಿದೆ. ರೂ. 1000 ಖರೀದಿಗೆ ಗಿಪ್ಟ್ ಐಟಂ ನೀಡಲಿದ್ದು 10% ರಿಯಾಯತಿ ದೊರೆಯಲಿದೆ.
ಕೆವಿಜಿ ನರ್ಸಿಂಗ್ ಕಾಲೇಜಿನ ಅಂತಿಮ ಜಿ.ಎನ್. ಎಂ ವಿದ್ಯಾರ್ಥಿಗಳಿಂದ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ ಮತ್ತು ಡೆಂಗ್ಯೂ ರೋಗದ ಕುರಿತು ಜನಜಾಗೃತಿ ಕಾರ್ಯಕ್ರಮವನ್ನು ಪಾತ್ರಾಭಿನಯದ ಮೂಲಕ ಹಿರಿಯ ಪ್ರಾಥಮಿಕ ಶಾಲೆ ಐರ್ವನಾಡು ಇಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಉಪಪ್ರಾಂಶುಪಾಲರಾದ ಶ್ರೀಮತಿ ಹರಿಣಾಕ್ಷಿ, ಕೆ.ವಿ.ಜಿ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಾವತಿ ಕೆ. ಎಸ್., ನರ್ಸಿಂಗ್ ಶಿಕ್ಷಕಿಯಾದ ಶ್ರೀಮತಿ...
ಸುಳ್ಯದ ಪ್ರಭು ಬುಕ್ ಸ್ಟಾಲ್ ಎದುರಿನ ಕಾಮತ್ ಕಾಂಪ್ಲೆಕ್ಸ್ ನಲ್ಲಿರುವ ಕೃಷ್ಣಪ್ರಸಾದ್ ಖಂಡಿಗೆಮೂಲೆ ಇವರ ಮಾಲಕತ್ವದ ಕಲ್ಕಿ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯಕ್ತ ವಿಶೇಷ ಬಿಗ್ ಆಫರ್ ಆರಂಭಗೊಂಡಿದೆ. ಯಾವುದೇ ಮೊಬೈಲ್ ಖರೀದಿಸಿದರೆ ಆಕರ್ಷಕವಾದ ಉಡುಗೊರೆ, 10000 ಮೇಲ್ಪಟ್ಟ ಯಾವುದೇ ಖರೀದಿಗೆ ದೀಪಾವಳಿ ಆಕರ್ಷಕ ಉಡುಗೊರೆ, ಸ್ಕ್ರಾಚ್ ಕಾರ್ಡ್, ಉಚಿತ ಕೂಪನ್ ದೊರೆಯಲಿದೆ. ಯಾವುದೇ...
ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ವ್ಯತ್ಯಯವಾಗುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ 12 ಒಕ್ಕೂಟಗಳ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವು ಅ.19ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ದಕ್ಷಿಣ ಕನ್ನಡ 02 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ...
ಭಾರತೀಯ ಮಜ್ದೂರ್ ಸಂಘ ಕಡಬ ತಾಲೂಕು, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ಕಾಮಗಾರಿ ಮಜ್ದೂರ್ ಸಂಘ ಸುಬ್ರಹ್ಮಣ್ಯ ವಲಯದ ಗ್ರಾಮ ಸಮಿತಿಯನ್ನು ಅ.16 ರಂದು ರಚನೆ ಮಾಡಲಾಯಿತು. ನೂತನ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಗಿರೀಶ್ ಆಚಾರ್ಯ ಪೈಲಾಜೆ, ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಮಾನಾಡು ದೇವರಗದ್ದೆ, ಉಪಾಧ್ಯಕ್ಷರಾಗಿ ಬೆಳ್ಯಪ್ಪ ಆಚಾರ್ಯ ಐನೆಕಿದು, ಕೋಶಾಧಿಕಾರಿಯಾಗಿ ಗಿರೀಶ್ ಆಚಾರ್ಯ...
ಬೆಳ್ಳಾರೆಯಲ್ಲಿ ಪ್ರಜ್ವಲ್ ದರ್ಖಾಸ್ತು ಮತ್ತು ಸುಜಿತ್ ದೇವರಕಾನರವರ ಮಾಲಕತ್ವದ ಪಜ್ಜೆ ಫೂಟ್ ವೇರ್ಸ್ ಶಾಹಿನ್ ಮಾಲ್ ನಲ್ಲಿ ಅ.19 ರಂದು ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ವರ್ತಕ ಕೈಗಾರಿಕಾ ಸಂಘ ಬೆಳ್ಳಾರೆ ಇದರ ಅಧ್ಯಕ್ಷ ರಾಜೇಶ್ ಶ್ಯಾನುಭಾಗ್,...
ಬೆಳ್ಳಾರೆಯಲ್ಲಿ ಪ್ರಜ್ವಲ್ ದರ್ಖಾಸ್ತು ಮತ್ತು ಸುಜಿತ್ ದೇವರಕಾನರವರ ಮಾಲಕತ್ವದ ಪಜ್ಜೆ ಫೂಟ್ ವೇರ್ಸ್ ಶಾಹಿನ್ ಮಾಲ್ ನಲ್ಲಿ ಅ.19 ರಂದು ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ವರ್ತಕ ಕೈಗಾರಿಕಾ ಸಂಘ ಬೆಳ್ಳಾರೆ ಇದರ ಅಧ್ಯಕ್ಷ ರಾಜೇಶ್ ಶ್ಯಾನುಭಾಗ್,...
Loading posts...
All posts loaded
No more posts
